ಬಿಜೆಪಿ ಅಧಿಕೃತ ಸಭೆಯಲ್ಲ. ಈ ಸಭೆಗೆ ಹೆಚ್ಚಿನ ಮಹತ್ವ ಬೇಡ : ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಳಗಾವಿಯಲ್ಲಿ ನಿನ್ನೆ ನಡೆಸಿದ ಬಿಜೆಪಿ ಮುಖಂಡರ ಸಭೆಯ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ : ಬೆಳಗಾವಿಯಲ್ಲಿ ಶನಿವಾರ ಜಿಲ್ಲೆಯ ಕೆಲವು ಬಿಜೆಪಿ ಮುಖಂಡರು ಸಭೆ ಸೇರಿರುವ ಕುರಿತು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಈ ಸಭೆಯಲ್ಲಿ ಯಾರನ್ನೂ ಹೊರಗಿಟ್ಟು ಸಭೆ ನಡೆಸಿದ್ದಾರೆ ಎಂಬುದನ್ನು ಕೂಡ ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದಾಗಿ ಅರಭಾವಿ …
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
ಸೈನಿಕ ಹಾಗೂ ಪೊಲೀಸ್ ತರಬೇತಿ ಕೇಂದ್ರ ಯಮಕನಮರಡಿಯಲ್ಲಿ ಸ್ಥಾಪನೆ ಮಾಡ್ತಾರಂತೆ…
ಘಟಪ್ರಭ ಸೇವಾದಳದಲ್ಲಿ ತರಬೇತಿ ಪಡೆದು ಸೇನೆ, ಪೊಲೀಸ್ ಇಲಾಖೆಗೆ ಆಯ್ಕೆಯಾದರೆ ನಮ್ಮ ಶ್ರಮ ಸಾರ್ಥಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಬೆಳಗಾವಿ: ಗ್ರಾಮೀಣ, ಬಡ ಮತ್ತು ಶೋಷಿತ ಸಮುದಾಯದ ಆಕಾಂಕ್ಷಿಗಳಿಗೆ 100 ಜನ ಸಾಮರ್ಥ್ಯದ ಪೂರ್ಣ ಪ್ರಮಾಣದ ಸೈನಿಕ ಹಾಗೂ ಪೊಲೀಸ್ ತರಬೇತಿ ಕೇಂದ್ರವನ್ನು ಯಮಕನಮರಡಿಯಲ್ಲಿ ನಿರ್ಮಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಘಟಪ್ರಭದ ಡಾ.ಎನ್.ಎಸ್.ಹರ್ಡೀಕರ್ ಕಾಂಗ್ರೆಸ್ ಸೇವಾದಳ ರಾಷ್ಟ್ರೀಯ ತರಬೇತಿ ಕೇಂದ್ರದಲ್ಲಿ ಸತೀಶ್ ಜಾರಕಿಹೊಳಿ …
Read More »ಜಾಮೀನು ಮಂಜೂರಾದರೂ ಎಂಇಎಸ್ ಪುಂಡರಿಗಿಲ್ಲ ಬಿಡುಗಡೆ ಭಾಗ್ಯ
ಬೆಳಗಾವಿ-ಬೆಳಗಾವಿ ಅಧಿವೇಶನ ವೇಳೆ ಎಂಇಎಸ್ ಪುಂಡಾಟ ಪ್ರಕರಣಕ್ಕೆ ಸಧಿಸಿದಂತೆ ದೇಶದ್ರೋಹ ಪ್ರಕರಣದಲ್ಲಿ ಎಂಇಎಸ್ ಪುಂಡರಿಗೆ, ಜಾಮೀನು ಮಂಜೂರಾದರೂ ಎಂಇಎಸ್ ಪುಂಡರಿಗಿಲ್ಲ ಬಿಡುಗಡೆ ಭಾಗ್ಯ ಬೆಳಗಾವಿಯ ಖಡೇಬಜಾರ್ ಠಾಣೆಯಲ್ಲಿ ದಾಖಲಾಗಿದ್ದ ದೇಶದ್ರೋಹ ಪ್ರಕರಣದಲ್ಲಿ ಮಾತ್ರ ಜಾಮೀನು ಸಿಕ್ಕಿದ್ದು ಬೆಳಗಾವಿ ಜಿಲ್ಲಾ 8ನೇ ಸತ್ರ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದೆ. ಆದರೂ ಬಂಧಿತ 38 ಎಂಇಎಸ್ ಪುಂಡರಿಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯ ಇಲ್ಲ. ಯಾಕಂದ್ರೆ, ಮಾರ್ಕೆಟ್, ಕ್ಯಾಂಪ್ ಪೊಲೀಸ್ ಠಾಣೆಯಲ್ಲಿಯೂ ಪ್ರಕರಣ ದಾಖಲು …
Read More »ಮಿನಿಸ್ಟರ್ ತವರಿನಲ್ಲೇ ಮುಜರಾಯಿ ಇಲಾಖೆ ಭ್ರಷ್ಟಾಚಾರ ಬಟಾಬಯಲು
ಬೆಳಗಾವಿ- ಶಶಿಕಲಾ ಜೊಲ್ಲೆ ಮುಜರಾಯಿ ಇಲಾಖೆಯ ಸಚಿವರು ಇವರ ತವರಿನಲ್ಲೇ ಇವರ ಇಲಾಖೆಯ ಇಬ್ಬರು ಲಂಚುಬೋಕರು ಎಸಿಬಿ ಬಲೆಗೆ ಬಿದ್ದಿದ್ದಾರೆ. ಸಚಿವೆ ಶಶಿಕಲಾ ಜೊಲ್ಲೆ ತವರು ಜಿಲ್ಲೆಯಲ್ಲೇ ಮುಜರಾಯಿ ಇಲಾಖೆಯ ಭ್ರಷ್ಟಾಚಾರ ಬಟಾಬಯಲು ಆಗಿದೆ. ಬೆಳಗಾವಿ ಎಸಿಬಿ ಅಧಿಕಾರಿಗಳ ಕಾರ್ಯಾಚರಣೆ ನಡೆಸಿ ಇಬ್ಬರು ಭ್ರಷ್ಟರನ್ನು ಬಂಧಿಸಿದ್ದಾರೆ. ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಮಂಜೂರಾಗಿದ್ದ ಅನುದಾನ ಬಿಡುಗಡೆಗೆ ಲಂಚಕ್ಕೆ ಬೇಡಿಕೆಯಿಟ್ಟ ಇಬ್ಬರು ಅಧಿಕಾರಿಗಳು ಎಸಿಬಿ ಪೋಲೀಸರ ಅತಿಥಿಯಾಗಿದ್ದಾರೆ. *ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೆಳಗಾವಿ ಮುಜರಾಯಿ …
Read More »ಬೆಳಗಾವಿ ಡಿಸಿ, ಹಿರೇಮಠ ಅವರಿಗೂ ಕೊರೋನಾ ಸೊಂಕು..
ಬೆಳಗಾವಿ- ಮಹಾಮಾರಿ ಕೊರೋನಾ ಈಗ ಸಾಮಾನ್ಯವಾಗಿದೆ ಯಾಕಂದ್ರೆ ಇದು ಎಲ್ಲರ ಬೆನ್ನಿಗೆ ಬಿದ್ದಿದೆ.ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಅವರಿಗೂ ಸೊಂಕು ತಗಲಿರುವದು ದೃಡವಾಗಿದೆ. ಜಿಲ್ಲಾಧಿಕಾರಿಗಳು ರ್ಯಾಪೀಡ್ ಟೆಸ್ಟ್ ಮಾಡಿಸಿದ್ದರು ಅದರಲ್ಲಿ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಅವರು RTPCR ಟೆಸ್ಟ್ ಮಾಡಿಸಿಕೊಂಡಿದ್ದರು ಅದರಲ್ಲಿಯೂ ರಿಪೋರ್ಟ್ ಪಾಸಿಟಿವ್ ಬಂದಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ. ಆದ್ರೆ ಈ ಕುರಿತು ಜಿಲ್ಲಾಡಳಿತ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ.
Read More »25 ಲಕ್ಷ ಗುಳುಂ ಮಾಡಲು ಸಾಂಗಲಿಯಿಂದ ಪಿಸ್ತೂಲು ತಂದಿದ್ದ…
ಬೆಳಗಾವಿ- ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡರದಿದ್ದ ಮಹಿಳೆಯ ಶೂಟೌಟ್ ಪ್ರಕರಣವನ್ನ ಸಂಕೇಶ್ವರ ಪೊಲೀಸರು ಬೇಧಿಸಿದ್ದು ಶೂಟೌಟ್ ನಡೆಸಿ ಮಹಿಳೆಯನ್ನ ಕೊಲೆ ಮಾಡಿದ್ದ ಬಿಜೆಪಿ ಪುರಸಭೆ ಸದಸ್ಯನನ್ನ ಪೊಲೀಸರು ಬಂಧಿಸಿದ್ದಾರೆ. ಸಂಕೇಶ್ವರ ವಾರ್ಡ ನಂಬರ್ 14 ರ ಬಿಜೆಪಿ ಪುರಸಭೆ ಸದಸ್ಯ ಉಮೇಶ ಕಾಂಬಳೆ ಎಂಬಾತನನ್ನ ಸಂಕೇಶ್ವರ ಪೊಲೀಸರು ಬಂಧಿಸಿದ್ದಾರೆ. ಕಳೆದ ಜನೇವರಿ 16 ರವಿವಾರದಂದು ನಾಡ ಪಿಸ್ತೂಲನಿಂದ ಶೈಲಾ ನಿರಂಜನ ಸುಭೇದಾರ, 56 ಮಹಿಳೆಗೆ ಎದೆಗೆ …
Read More »ರಮೇಶ್ ಜಾರಕಿಹೊಳಿಯನ್ನು ರಾಕ್ಷಸನಿಗೆ ಹೋಲಿಸಿದ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ- ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಬಳಿಕ,ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ರಮೇಶ್ ಜಾರಕಿಹೊಳಿಯನ್ನು ರಾಕ್ಷಸನಿಗೆ ಹೋಲಿಸಿದ್ದಾರೆ. ಬೆಳಗಾವಿ ತಾಲೂಕಿನ ಮಾವಿನಕಟ್ಟಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ, ನಾಲ್ಕೂವರೆ ಕೋಟಿ ರೂಪಾಯಿಯ ಪ್ಯಾಕೇಜ್ ಇದು,ಎರಡು ವರ್ಷದ ಹಿಂದೆಯೇ ನಾಲ್ಕೂವರೆ ಕೋಟಿ ರೂಪಾಯಿ ಟೆಂಡರ್ ಆಗಿ ವರ್ಕ್ ಆರ್ಡರ್ ಆಗಿತ್ತು ಆದ್ರೆ ದುರ್ದೈವದಿಂದ ನಮ್ಮ ಸರ್ಕಾರ ಬಿತ್ತುರಮೇಶ್ ಜಾರಕಿಹೊಳಿಯವರು ನೀರಾವರಿ ಮಂತ್ರಿ …
Read More »ಶನಿವಾರ ಶಿವಸೇನೆ, ಕಾರ್ಯಕರ್ತರು ಬೆಳಗಾವಿಗೆ ಮುತ್ತಿಗೆ ಹಾಕ್ತಾರಂತೆ…..!!
ಬೆಳಗಾವಿ-ಗಡಿನಾಡಿನಲ್ಲಿ ಶಿವಸೇನೆಯ ಪುಂಡಾಟಿಕೆ ಮತ್ತೆ ಶುರುವಾಗಿದೆ.ಶನಿವಾರ ಶಿವಸೇನೆ ಕಾರ್ಯಕರ್ತರು ಬೆಳಗಾವಿಗೆ ಮುತ್ತಿಗೆ ಹಾಕಲು ನಿರ್ದರಿಸಿದ್ದಾರೆ. ಬೆಳಗಾವಿ,ಬೆಂಗಳೂರಿನಲ್ಲಿ ಶಿವಸೇನೆ ಮತ್ತು ಎಂಈಎಸ್ ಕಾರ್ಯಕರ್ತರ ಮೇಲೆ ಹಾಕಿರುವ ರಾಜದ್ರೋಹದ ಕೇಸ್ ವಾಪಸ್ ಪಡೆಯುವಂತೆ ಆಗ್ರಹಿಸಿ ಶನಿವಾರ ದಿ.22 ರಂದು ಶಿವಸೇನೆ ಕಾರ್ಯಕರ್ತರು ಕೊಲ್ಹಾಪೂರದಿಂದ ಬೆಳಗಾವಿಯವರೆಗೆ ಪಾದಯಾತ್ರೆ ನಡೆಸಿ ಬೆಳಗಾವಿಗೆ ಮುತ್ತಿಗೆ ಹಾಕುತ್ತಾರೆ ಎಂದು ಮರಾಠಿ ಮಾದ್ಯಮಗಳು ಸುದ್ದಿ ಮಾಡಿವೆ. ನಿರಂತರವಾಗಿ ಕಾಲು ಕೆದರಿ ಜಗಳಕ್ಕೆ ನಿಂತಿರುವ ಕೊಲ್ಹಾಪೂರದ ಶಿವಸೇನೆ ಮುಖಂಡ ವಿಜಯ ದೇವಣೆ …
Read More »ಬೆಳಗಾವಿ ಜಿಲ್ಲೆಯಲ್ಲಿ 89 ಪೊಲೀಸರಿಗೆ ಕೋವಿಡ್
ಬೆಳಗಾವಿ-ಬೆಳಗಾವಿ ಜಿಲ್ಲೆಯಲ್ಲಿ ಪೊಲೀಸರನ್ನು ಬಿಟ್ಟು ಬಿಡದೇ ಕೊರೊನಾ ಮಹಾಮಾರಿ ಕಾಡುತ್ತಲೇ ಇದೆ.ಬೆಳಗಾವಿ ಜಿಲ್ಲೆಯಲ್ಲಿ ಒಟ್ಡು 89 ಪೊಲೀಸ್ ಸಿಬ್ಬಂದಿಗೆ ಕೋವಿಡ್ ಸೊಂಕು ತಗಲಿದ್ದು ದೃಡವಾಗಿದೆ. ಬೆಳಗಾವಿ ಕಮಿಷನರೇಟ್ ವ್ಯಾಪ್ತಿಯಲ್ಲೇ 39 ಸಿಬ್ಬಂದಿಗೆ ಕೋವಿಡ್ ಸೊಂಕು ತಗಲಿದೆ.ಬೆಳಗಾವಿ ಎಪಿಎಂಸಿ ಠಾಣೆಯ 11 ಸಿಬ್ಬಂದಿ, ಶಹಾಪುರ ಠಾಣೆಯ ಮೂವರು ಸಿಬ್ಬಂದಿಗೆ ಸೊಂಕು ತಗಲಿದೆ. ಟಿಳಕವಾಡಿ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಗೆ ಕೋವಿಡ್ ಹಾಗೂ ಬೆಳಗಾವಿಯ ಓರ್ವ ಇನ್ಸ್ಪೆಕ್ಟರ್, ಇಬ್ಬರು ಪಿಎಸ್ಐ ಸೇರಿ ಕಮಿಷನರೇಟ್ …
Read More »ಮೋಬೈಲ್ ತೆಗೆದುಕೊಳ್ಳಲು ದುಡ್ಡು ಕೊಡದ ಅತ್ತಿಗೆಯ ಮರ್ಡರ್…
ಬೆಳಗಾವಿ ಮೊಬೈಲ್ ತೆಗೆದುಕೊಳ್ಳಲು ಹಣ ನೀಡಲು ನಿರಾಕರಿಸಿದ ಅತ್ತಿಗೆಯನ್ನೇ ಕೊಲೆ ಮಾಡಿದ್ದ ಮೈದುನನ್ನು ಪೊಲೀಸರು ಬಂಧಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರ ಕ್ಷೀಪ್ರ ಕಾರ್ಯಾಚರಣೆಯಿಂದ ಆಕಸ್ಮಿಕ ಸಾವು ಪ್ರಕರಣ ಕೊಲೆಯ ರಹಸ್ಯವನ್ನು ಬಿಚ್ಚಿಡುವಂತೆ ಸಾರಿದೆ. ಮಹಾಂತೇಶ ನಗರದಲ್ಲಿ ವಾಸವಾಗಿದ್ದ ಬಸಲಿಂಗವ್ವ ಅದೃಶಿ ಎಮ್ಮಿನಕಟ್ಟಿ (೨೯) ಹತ್ಯೆಗೀಡಾಗಿದ್ದ ಮಹಿಳೆ. ಮಂಜುನಾಥ ಶಿವಪುತ್ರ ಎಮ್ಮಿನಕಟ್ಟಿ (೩೨) ಬಂಧಿತ ಆರೋಪಿಯಾಗಿದ್ದಾನೆ. ಮೂಲತಃ ಖಾನಾಪುರ ತಾಲೂಕಿನ ಗುಂಡೆನಟ್ಟಿ ಗ್ರಾಮದವರಾದ ಇವರು ಹೊಟ್ಟೆಪಾಡಿಗಾಗಿ ಬೆಳಗಾವಿ ನಗರಕ್ಕೆ ಬಂದು …
Read More »ತುಂಬು ಗರ್ಭಿಣಿ ಆಕಳಿಗೆ ಸೀಮಂತ…
ಚಿಕ್ಕೋಡಿಯಲ್ಲಿ ಹಸುಗೆ ಸೀಮಂತ ಕಾರ್ಯ ನೆರವೇರಿಸಿ ಸಂಭ್ರಮಿಸಿದ ಕುಟುಂಬಸ್ಥರು ಚಿಕ್ಕೋಡಿ: ತುಂಬು ಗರ್ಭಿಣಿ ಮಹಿಳೆಯರಿಗೆ ಸೀಮಂತ ಕಾರ್ಯ ಮಾಡುವುದು ವಾಡಿಕೆ.ಆದರೇ, ಇಲ್ಲೋಂದು ಗ್ರಾಮದಲ್ಲಿ ಮನೆಯಲ್ಲಿದ್ದ ಏಳು ತಿಂಗಳ ತುಂಬು ಗರ್ಭಿಣಿ ಆಕಳಿಗೆ ಸೀಮಂತ ಕಾರ್ಯನೆರವೇರಿಸಿ ಸಂಭ್ರಮಿಸಿದ್ದಾರೆ. ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದ ಅಪ್ಪಾಸಾಹೇಬ ಪಾಟೋಳೆ ಎಂಬುವವರು ತಮ್ಮ ಆಕಳಿಗೆ ಸೀಮಂತ ಕಾರ್ಯಕ್ರಮ ನೆರೆವೇರಿಸಿದವರು. ಕಳೆದ ಹಲವಾರು ವರ್ಷಗಳಿಂದ ಅಪ್ಪಾಸಾಹೇಬ ಪಾಟೋಳೆ ಅವರು ತಮ್ಮ ಮನೆಯಲ್ಲಿರುವಂತಹ ಆಕಳುಗಳಿಗೆ ವಿಶೇಷ ಸ್ಥಾನಮಾನ ನೀಡುವದಲ್ಲದೇ …
Read More »ಬಡ್ಡಿ ವ್ಯವಹಾರ, ಶೂಟೌಟ್ ಮಹಿಳೆಯ ಮರ್ಡರ್…
ಬೆಳಗಾವಿ ಜಿಲ್ಲೆಯ ಸಂಕೇಶ್ವರದಲ್ಲಿ ಶೂಟೌಟ್ ನಡೆಸಿ ಮಹಿಳೆಯ ಕೊಲೆ ಚಿಕ್ಕೋಡಿ: ಮಹಿಳೆಯ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ಸಂಕೇಶ್ವರ ಪಟ್ಟಣದಲ್ಲಿ ನಡೆದಿದ್ದು ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈಗಾಗಲೇ ಸ್ಥಳಕ್ಕೆ ಸಂಕೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ನಿವಾಸಿ ಶೈಲಾ ನಿರಂಜನ ಸುಭೇದಾರ (56) ಎಂಬುವವರ ಮೇಲೆ ಗುಂಡಿನ ದಾಳಿ ನಡೆಸಿ ಕೊಲೆ ಮಾಡಲಾಗಿದೆ.ಈ …
Read More »ಮಾಸ್ಕ್ ಹಾಕೊಳ್ರಿ ಅಂದಿದ್ದಕ್ಕೆ ಕಿರಿಕ್ ಮಾಡಿದ ಡಾಕ್ಟರ್…..!!!
ಬೆಳಗಾವಿ- ಇವತ್ತು ವಿಕೆಂಡ್ ಕರ್ಫ್ಯು ,ಬೆಳ್ಳಂ ಬೆಳಿಗ್ಗೆ ಪೋಲೀಸರು ಅನಗತ್ಯವಾಗಿ ಸುತ್ತಾಡುವ,ವಾಹನಗಳನ್ನು,ಸೀಜ್ ಮಾಡುವದು,ಜೊತೆಗೆ ಹೆಲ್ಮೆಟ್, ಮಾಸ್ಕ ಹಾಕಿಕೊಳ್ಳದ ವಾಹನ ಸವಾರರಿಗೆ ದಂಡ ವಿಧಿಸುವ ಕಾರ್ಯಾಚರಣೆ ಶುರು ಮಾಡಿಕೊಂಡಿದ್ದರು. ಬೆಳಗಾವಿಯ ಚನ್ನಮ್ಮಾ ವೃತ್ತ ದಲ್ಲಿ ,ಮಾಸ್ಕ್ ಹಾಕಿಕೊಳ್ಳಿ ಅಂದಿದ್ದಕ್ಕೆ ವೈದ್ಯೆ ಪೋಲೀಸ್ ಅಧಿಕಾರಿಗಳಿಗೆ ಕಿರಿಕ್ ಮಾಡಿದ ಘಟನೆಯೂ ನಡೆಯಿತು. ಡಿಸಿಪಿ ಜತೆಗೆ ಕಿರಿಕ್ ಮಾಡಿದ ಡಾಕ್ಟರ್, ಕೆಲ ಹೊತ್ತು ಅಧಿಕಾರಿಗಳ ಜೊತೆಗೆ ವಾಗ್ವಾದ ಮಾಡಿದ್ರು. ಕಾರಿನಲ್ಲಿ ಮಾಸ್ಕ್ ಹಾಕದೇ ಹೋಗುತ್ತಿದ್ದ ವೈದ್ಯೆ …
Read More »ಕಾಶ್ಮೀರದ ಕಣಿವೆಯಾದ ಕುಂದಾನಗರಿ…..!!!
ಬೆಳಗಾವಿ- ಸಂಜೆಯಾದ್ರೆ ಸಾಕು ಬೆಳಗಾವಿಯ ಜನ ಮನೆ ಸೇರಿಕೊಳ್ಳುತ್ತಿದ್ದಾರೆ,ಯಾಕಂದ್ರೆ ಸೂರ್ಯ ಮುಳುಗುತ್ತಿದ್ದಂತೆಯೇ ಚಳಿಯ ಆಟ ಇಲ್ಲಿ ಶುರುವಾಗುತ್ತೆ,ಮೈಕೊರೆಯುವ ಈ ಚಳಿ ಬೆಳಗಾವಿಯ ನಿವಾಸಿಗಳನ್ನು ತಲ್ಲಣಗೊಳಿಸಿದೆ. ಬೆಳಿಗ್ಗೆ ಸೂರ್ಯ ಉದಯವಾಗುವ ಮೊದಲು ಮನೆಯಿಂದ ಹೊರಗೆ ಬಂದ್ರೆ, ಪಕ್ಕದ ಮನೆ ಕಾಣಿಸುವದೇ ಇಲ್ಲ,ಯಾಕಂದ್ರೆ ಎಲ್ಲಿ ನೋಡಿದಲ್ಲಿ ದಟ್ಟವಾದ ಮಂಜು ಕಾಣಿಸುತ್ತದೆ,ಬೆಳಗಿನ ವಾತಾವರಣ ನೋಡಿದ್ರೆ ಬೆಳಗಾವಿ ಕಾಶ್ಮೀರದ ಕಣಿವೆಯ ಸ್ವರೂಪ ಪಡೆದಿರುವದು ಸ್ಪಷ್ಟವಾಗಿ ಕಾಣಿಸುತ್ತದೆ. ಈ ವರ್ಷದ ಚಳಿ,ಮತ್ತು ದಟ್ಟವಾದ ಮಂಜು ಕುಂದಾನಗರಿ ಬೆಳಗಾವಿಗೆ …
Read More »ಗೋವಾದಲ್ಲೂ ಜಾರಕಿಹೊಳಿ ಸಾಹುಕಾರ್ ತಂತ್ರ…
ಎಐಸಿಸಿ ಗೋವಾ ಉಸ್ತುವಾರಿ ದಿನೇಶ್ ಗೂಂಡುರಾವ್ ಅಧ್ಯಕ್ಷತೆಯಲ್ಲಿ ಪೂರ್ವ ಸಿದ್ದತಾ ಸಭೆ ಗೋವಾ ಚುನಾವಣೆ; ಕಾಂಗ್ರೆಸ್ ಗೆಲುವಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ರಣತಂತ್ರ ಪಣಜಿ: ಬೆಳಗಾವಿ ಜಿಲ್ಲೆಯಲ್ಲಿ ವಿಧಾನ ಪರಿಷತ್, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ರಣತಂತ್ರ ಹೆಣದು ಗೆಲುವು ಸಾಧಿಸಲು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಈಗ ಗೋವಾ ವಿಧಾನಸಭೆ ಚುನಾವಣೆಯಲ್ಲೂ” ಕೈ” ಗೆಲುವಿಗೆ ರಣತಂತ್ರ ರೂಪಿಸಿ, ಅವರ ನೇತೃತ್ವದ ತಂಡ ರಚಿಸಿದ್ದಾರೆ. ಎಐಸಿಸಿ ಗೋವಾ ವೀಕ್ಷಕ ಸುನೀಲ್ ಹಣಮನವರ್, …
Read More »