ಬೆಳಗಾವಿ- ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಕ್ಷೇತ್ರದ ಶಾಸಕಿ ಶಶಿಕಲಾ ಜೊಲ್ಲೆ ದೆಹಲಿಯಲ್ಲಿ ಇದ್ದುಕೊಂಡು ಅದೇನು ಮ್ಯಾಜಿಕ್ ಮಾಡಿದ್ರೋ ಗೊತ್ತಿಲ್ಲ ಕೊನೆಯ ಕ್ಷಣದಲ್ಲಿ ಸಚಿವ ಸ್ಥಾನ ಪಡೆದುಕೊಂಡ ಜೊಲ್ಲೆ ಈಗ ದೆಹಲಿಯಿಂದ ಬೆಂಗಳೂರಿಗೆ ಮರಳಿದ್ದಾರೆ. ಶಶಿಕಲಾ ಜೊಲ್ಲೆ ಪ್ರಯಾಣಿಸುತ್ತಿದ್ದ ವಿಮಾನ 30 ನಿಮಿಷ ಲೇಟಾಗಿ ಲ್ಯಾಂಡ್ ಆಗುತ್ತಿರುವದರಿಂದ ,ಜೊಲ್ಲೆ ಸಂಚಾರ ಮಾರ್ಗವನ್ನು ಸುಗಮಗೊಳಿಸಲು ಬೆಂಗಳೂರಿನಲ್ಲಿ ಝಿರೋ ಟ್ರಾಫಿಕ್ ಮಾಡಲಾಗಿದೆ. ವಿಮಾನ ನಿಲ್ಧಾಣದಿಂದ ರಾಜಭವನಕ್ಕೆ ಹೋಗುವ ಮಾರ್ಗವನ್ನು ಝಿರೋ ಟ್ರಾಫಿಕ್ ಮಾಡಲಾಗಿದ್ದು ಶಶಿಕಲಾ …
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
ಬೆಳಗಾವಿಗೆ ಡಬಲ್..ಲಕ್ಷ್ಮಣ ಸವದಿಗೆ ಬಿಗ್ ಟ್ರಬಲ್….!!
ಬೆಳಗಾವಿ-ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಕ್ಯಾಬಿನೇಟ್ ನಲ್ಲಿ ಬೆಳಗಾವಿ ಜಿಲ್ಲೆಯ ಉಮೇಶ್ ಕತ್ತಿ,ಮತ್ತು ಶಶಿಕಲಾ ಜೊಲ್ಲೆ ಇಬ್ಬರು ಮಾತ್ರ ಸಚಿವ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಡಿಸಿಎಂ ಆಗಿದ್ದ ಲಕ್ಷ್ಮಣ ಸವದಿ,ಮತ್ತು ಶ್ರೀಮಂತ್ ಪಾಟೀಲ ಅವರಿಗೆ ಶಾಕ್ ಆಗಿದ್ದು ಹೊಸ ಸಚಿವ ಸಂಪುಟದ ಪಟ್ಟಿಯಲ್ಲಿ ಅವರ ಹೆಸರು ಇಲ್ಲಬೆಳಗಾವಿ ಜಿಲ್ಲೆಯ ಇಬ್ಬರು ಸಚಿವ ಸ್ಥಾನ ಕಳೆದುಕೊಂಡಿದ್ದು ಇಬ್ಬರು ಮಾತ್ರ ಸಚಿವ ಸ್ಥಾನ ಪಡೆದಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಕ್ಷೇತ್ರದ ಶಾಸಕಿ ಶಶಿಕಲಾ …
Read More »ಬೆಳಗಾವಿಯಿಂದಲೇ ಬಂಡಾಯ ಆರಂಭ….
ಬೆಳಗಾವಿ- ಇಂದು ಮುಖ್ಯಮಂತ್ರಿ ಬೊಮ್ಮಾಯಿ ಅವರ ಕ್ಯಾಬಿನೆಟ್ ರಚನೆ ಆಗಲಿದೆ.ನನಗೆ ಕಾಲ್ ಬಂದಿಲ್ಲ.ಈ ಕುರಿತು ಬಿ ಎಸ್ ವೈ ಜೊತೆ ಮಾತನಾಡುವೆ,ಸಚಿವ ಸ್ಥಾನ ಸಿಗದಿದ್ದರೆ ಡೆಪ್ಯುಟಿ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ಕೊಡುವೆ ಎಂದು ಬೆಳಗಾವಿ ಜಿಲ್ಲೆಯ ಸವದತ್ತಿ ಶಾಸಕ ಆನಂದ ಮಾಮನಿ ಹೇಳಿದ್ದಾರೆ. ಹೊಸ ಮುಖ್ಯಮಂತ್ರಿಯ ಹೊಸ ಕ್ಯಾಬಿನೆಟ್ ಗೆ ಬೆಳಗಾವಿ ಜಿಲ್ಲೆಯಿಂದಲೇ ಬಂಡಾಯ ಶುರುವಾಗಿದೆ.ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಚಿವರ ಪಟ್ಟಿಯೊಂದಿಗೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದು ಪತ್ರಿಕಾಗೋಷ್ಢಿ ನಡೆಸಿ,ಇಂದು …
Read More »ಖಾನಾಪೂರದಲ್ಲಿ ಹೈವೇ,ಹವಾ,ಶಾಸಕಿ ಅಂಜಲಿ ಕಾಳಜಿ ವ್ಹಾ..ರೇ..ವ್ಹಾ…!!!
*ಲೋಂಡಾ-ರಾಮನಗರ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ದುರಸ್ತಿ ಹಾಗೂ ಖಾನಾಪೂರ ಪಟ್ಟಣದ ಮುಖ್ಯ ರಸ್ತೆಯನ್ನು ಸಿ ಸಿ ರಸ್ತೆ ಮಾಡಬೇಕೆಂದು ಹಾಗೂ ಸೇತುವೆಯ ಎತ್ತರವನ್ನು ಹೆಚ್ಚಿಸುವ ಸಲುವಾಗಿ ಖಾನಾಪೂರದ ಕಾರ್ಯಸಾಮ್ರಾಜ್ಞಿ ಶಾಸಕಿ ಡಾ ಅಂಜಲಿತಾಯಿ ಹೇಮಂತ್ ನಿಂಬಾಳ್ಕರ್ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ಶ್ರೀ ನೀತಿನ್ ಗಡ್ಕರಿ ರವರನ್ನು ಭೇಟಿಯಾದರು.* ಇಂದು ಸಂಜೆ 5 ಗಂಟೆಗೆ ದೆಹಲಿಯಲ್ಲಿ ಮಾನ್ಯ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ …
Read More »ಸಾಧಕನ ಚರಿತ್ರೆ ಪರದೆಯ ಮೇಲೆ……
ಚಲನಚಿತ್ರವಾಗುತ್ತಿದೆ ಸಾಧಕನ ಜೀವನ ಚರಿತ್ರೆ.. ಡಾ||ವಿಜಯಸಂಕೇಶ್ವರ ಅವರ ಸಾಧನೆ ಆಧರಿಸಿದ ಈ ಚಿತ್ರಕ್ಕೆ “ವಿಜಯಾನಂದ” ಎಂಬ ಶೀರ್ಷಿಕೆ. ಸಾರಿಗೆ ಕ್ಷೇತ್ರ, ಪತ್ರಿಕೋದ್ಯಮ, ಮಾಧ್ಯಮ ಹಾಗು ಹಲವಾರು ವಿಭಾಗಗಳಲ್ಲಿ ಪರಿಣತಿ ಹೊಂದಿರುವ ಪ್ರತಿಷ್ಠಿತ ವಿ ಆರ್ ಎಲ್ ಸಮೂಹ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಹಾಗು ಪ್ರೊಮೋಟರ್ ಆದ ಡಾ. ವಿಜಯ ಸಂಕೇಶ್ವರರ ಪುತ್ರರಾದ ಆನಂದ ಸಂಕೇಶ್ವರ ಅವರು ಇದೀಗ ವಿ ಆರ್ ಎಲ್ ಮೀಡಿಯಾ ಸಂಸ್ಥೆಯ ಅಡಿಯಲ್ಲಿ “ವಿ ಆರ್ ಎಲ್ …
Read More »ಕಟರ್ ನಿಂದ ಕುತ್ತಿಗೆ ಕೊಯ್ದ,ಕಟ್ಟಡ ಕಾರ್ಮಿಕನ ಮರ್ಡರ್..
ಬೆಳಗಾವಿ-ಬೆಳಗಾವಿಯಲ್ಲಿ ಬೆಳ್ಳಂಬೆಳಗ್ಗೆ ಕಟ್ಟಡ ಕಾರ್ಮಿಕನ ಬರ್ಬರ ಹತ್ಯೆ ನಡೆದಿದೆ.ಬೆಳಗಾವಿಯ ವಡಗಾವಿ ಬಳಿ ಯಳ್ಳೂರ ಕ್ರಾಸ್ನಲ್ಲಿ ಕಟ್ಟಡ ಕಾರ್ಮಿಕನ ಮೇಲೆ ಕಟರ್ ನಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಮಹಾದೇವ ಜಾಧವ್ (55) ಎಂಬ ಕಟ್ಟಡ ಕಾರ್ಮಿಕನ ಹತ್ಯೆ ಮಾಡಲಾಗಿದೆ. ಕೊಲೆಯಾದ ಮಹಾದೇವ ಜಾಧವ್ ಬೆಳಗಾವಿ ತಾಲೂಕಿನ ಅಂಬೇವಾಡಿಯ ನಿವಾಸಿಯಾಗಿದ್ದು ಮನೆಯಲ್ಲಿ ಜಗಳಾಡಿ ಅಂಬೇವಾಡಿ ಬಿಟ್ಟು ಬೆಳಗಾವಿಯ ವಡಗಾವಿಯಲ್ಲಿರುವ ತಂಗಿಯ ಮನೆಯ ಪಕ್ಕದಲ್ಲಿ ವಾಸವಾಗಿದ್ದ. ಕಟ್ಟಡ ಕಾರ್ಮಿಕನಾಗಿ ಕೆಲಸ …
Read More »ತೋರಿಸಿದ್ರೆ….ತ್ರಾಸ್…..ಆಗತೈತಿ….!!!!
ಬೆಳಗಾವಿ- ಫೇಸ್ ಬುಕ್ ,ಇನಸ್ಟಾಗ್ರಾಮ್ ನಲ್ಲಿ ನಿಮ್ಮ ಪೋಟೋ ನೋಡಿ,ಲೈಕ್ ಮಾಡಿ,ನಂತರ ಮೆಸ್ಸೇಂಜರ್ ನಲ್ಲಿ ಚಾರ್ಟಿಂಗ್ ಮಾಡಿ,ಆಮೇಲೆ ವಿಡಿಯೋ ಕಾಲ್ ಮಾಡಿ,ಅಶ್ಲೀಲ ಸಂಬಾಷಣೆ ಮಾಡಿ,ನಂತರ ಅಶ್ಲೀಲ ಫೋಜ್ ತೋರಿಸಿ, ನಿಮಗೂ ಫೋಜ್ ಕೊಡುವಂತೆ ಹೇಳಿ,ಅದನ್ನು ವಿಡಿಯೋ ರಿಕಾರ್ಡ್ ಮಾಡಿ,ಆ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ಲೀಕ್ ಮಾಡ್ತೇವಿ ಅಂತಾ ಹೆದರಿಸಿ ಬ್ಲ್ಯಾಕ್ ಮೇಲ್ ಮಾಡುವ ಗ್ಯಾಂಗ್ ಬೆಳಗಾವಿಯಲ್ಲಿ ಕ್ರಿಯಾಶೀಲ ವಾಗಿದೆ.ಎಚ್ಚರ..ಎಚ್ಚರ..ಎಚ್ಚರ… ಈ ವಿಡಿಯೋ ಕಾಲಿಂಗ್ ಗ್ಯಾಂಗ್ ಗೆ ಬೆಳಗಾವಿಯಲ್ಲಿ ಬಹಳಷ್ಟು ಜನ …
Read More »ಹೊಸ ಸಿಎಂ,ಬೆಳಗಾವಿ ಜಿಲ್ಲೆಯಲ್ಲಿ ಹೊಸ ಗಾಳಿ…!!!
ಬೆಳಗಾವಿ- ರಾಜ್ಯದ 30 ನೇಯ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲಿಯೇ ಬೆಳಗಾವಿಯಲ್ಲಿ ಹೊಸ ರಾಜಕೀಯ ಬಿರುಗಾಳಿ ಬೀಸುತ್ತಿದೆ.ಹೊಸ ಸಿಎಂ ಆಯ್ಕೆಯ ಬಳಿಕ ಯಾವ ಮಂತ್ರಿ ಔಟ್ ಆಗ್ತಾರೆ.ಈ ಬಾರಿ ಮತ್ತೆ ಯಾರಿಗೆ ಗೂಟದ ಕಾರು ಸಿಗುತ್ತದೆ ಎನ್ನುವ ಹೊಸ ಲೆಕ್ಕಾಚಾರ ಬೆಳಗಾವಿ ಜಿಲ್ಲೆಯಲ್ಲಿ ಶುರುವಾಗಿದೆ. ಹೊಸ ಸಿಎಂ ಹೊಸ ಸಚಿವ ಸಂಪುಟ ರಚನೆ ಮಾಡಲಿದ್ದಾರೆ. ಜೊತೆಗೆ ಬುಡಾ,ಕಾಡಾ,ಅಲ್ಪಸಂಖ್ಯಾತರ ನಿಗಮ ಸೇರಿದಂತೆ ಎಲ್ಲ ನಿಗಮ ಮಂಡಳಿಗಳು ಯಡಿಯೂರಪ್ಪ …
Read More »ಬೆಳಗಾವಿಯ ರಿಯಲ್ ಇಸ್ಟೇಟ್ ಉದ್ಯಮಿ ಕಿಡ್ನ್ಯಾಪ್….
ಬೆಳಗಾವಿ-ಬೆಳಗಾವಿಯ ಖ್ಯಾತ ರಿಯಲ್ ಇಸ್ಟೇಟ್ ಉದ್ಯಮಿ,ಮದನ್ ಕುಮಾರ್ ಬೈರಪ್ಪನವರ ಅವರನ್ನು ಇಂದು ಬೆಳಿಗ್ಗೆ ಕಿಡ್ನ್ಯಾಪ್ ಮಾಡಿದ ಘಟನೆ ಮಾಳಮಾರುತಿ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಳಗಾವಿಯ ಕಣಬರ್ಗಿ ರಸ್ತೆಯಲ್ಲಿರುವ ಶೃತಿ ಅಪಾರ್ಟ್ಮೆಂಟ್ ಬಳಿ,ಕಾರಿನಲ್ಲಿ ಬಂದ ಕೆಲವು ಜನ ಘಾತುಕರು ,ಮದನ್ ಕುಮಾರ್ ಅವರನ್ನು ಬಲವಂತವಾಗಿ ಎಳೆದಾಡಿ ಅವರನ್ನು ಕಿಡ್ನ್ಯಾಪ್ ಮಾಡಿದ್ದು,ಈ ಕುರಿತು ಅವರ ಕುಟುಂಬದವರು ಮಾಳ ಮಾರುತಿ ಪೋಲೀಸರಿಗೆ ದೂರು ನೀಡಿದ್ದಾರೆ. ಮದನ್ ಕುಮಾರ್ ಬೈರಪ್ಪನವರು ದೊಡ್ಡ ರಿಯಲ್ ಇಸ್ಟೇಟ್ …
Read More »26 ಜಿಲ್ಲಾ ಮುಖ್ಯ ರಸ್ತೆ, ರಾಜ್ಯ ಹೆದ್ದಾರಿ,26 ರಾಜ್ಯ ಹೆದ್ದಾರಿಗಳ ಸಂಪರ್ಕ ಕಡಿತ…
ಬೆಳಗಾವಿ- ಬೆಳಗಾವಿ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಧಾರಾಕಾರ ಮಳೆಯಿಂದಾಗಿ,26 ಜಿಲ್ಲಾ ಮುಖ್ಯ ರಸ್ತೆ, ರಾಜ್ಯ ಹೆದ್ದಾರಿ,26 ರಾಜ್ಯ ಹೆದ್ದಾರಿಗಳ ಸಂಪರ್ಕ ಕಡಿತಗೊಂಡಿದ್ದು ಪರ್ಯಾಯ ರಸ್ತೆ ಸಂಪರ್ಕವನ್ನು ಕಲ್ಪಿಸಲಾಗಿದೆ ಎಂದು ಡಿಸಿಎಂ,ಹಾಗೂ ಲೋಕೋಪಯೋಗಿ ಸಚಿವ ಗೋವೀಂದ್ ಕಾರಜೋಳ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಡಿಸಿಎಂ ಗೋವಿಂದ ಕಾರಜೋಳ ಮಾದ್ಯಮಗಳ ಜೊತೆ ಮಾತನಾಡಿ ಈ ವಿಷಯ ತಿಳಿಸಿದ್ರು ಬೆಳಗಾವಿ ಜಿಲ್ಲೆಯಲ್ಲಿ 24 ಗಂಟೆಯಿಂದ ವ್ಯಾಪಕವಾಗಿ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ 26 ಜಿಲ್ಲಾ ಮುಖ್ಯ ರಸ್ತೆ, 21 …
Read More »ಮಳೆ ಜೋರ್…ಬೆಳಗಾವಿಗೆ ಬಂದ್ರು ಕಾರಜೋಳ್…!!!
ಬೆಳಗಾವಿ- ಪಕ್ಕದ ಮಹಾರಾಷ್ಟ್ರದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲೆಯ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ ಎದುರಾಗಿದೆ. ಮಹಾರಾಷ್ಟ್ರದ ಕೋಯ್ನಾ ಜಲಾಶಯ ಶೇ 80 % ರಷ್ಟು ಭರ್ತಿಯಾಗಿದ್ದು ಇವತ್ತು ಒಂದೇ ದಿನ ಎರಡು ಕಂತುಗಳಲ್ಲಿ 30 ಸಾವಿರ ಕ್ಯುಸೆಕ್ಸ್ ನೀರನ್ನು ಕೃಷ್ಣಾ ನದಿಗೆ ಹರಿದು ಬಿಡಲಾಗಿದೆ. ಕೃಷ್ಣಾ ನದಿಯಲ್ಲಿ ಈಗಾಗಲೇ 1 ಲಕ್ಷ 56 ಸಾವಿರ ಕ್ಯಸೆಕ್ಸ್ ಒಳಹರಿವು ಇದ್ದು,ಕೋಯ್ನಾ ಜಲಾಶಯದಿಂದ …
Read More »ಮಂತ್ರಿಸ್ಥಾನದ ಆಕಾಂಕ್ಷಿಗಳು ಬೆಂಗಳೂರಿಗೆ….ಆಪತ್ಭಾಂಧವ ಜನರ ಬಳಿಗೆ….!!!
ಬೆಳಗಾವಿ- ರಾಜ್ಯದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.ಜನಜೀವನ ಅಸ್ತವ್ಯಸ್ತವಾಗಿದೆ.ಜೊತೆಗೆ ರಾಜ್ಯದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆದಿವೆ.ಕೆಲವು ಶಾಸಕರು ಮಂತ್ರಿಯಾಗಲೂ ಬೆಂಗಳೂರಿನಲ್ಲಿ ಠಿಖಾಣಿ ಹೂಡಿದ್ದಾರೆ.ಆದರೆ ಶಾಸಕ ಅಭಯ ಪಾಟೀಲ ಮಾತ್ರ ಬೆಳಗಿನ ಜಾವ ಕ್ಷೇತ್ರದಲ್ಲಿ ಸುತ್ತಾಡಿ ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ. ಇಂದು ಬೆಳಗಿನ ಜಾವ ಕೈಯಲ್ಲಿ ಛತ್ರಿ ಹಿಡಿದು ನಡೆದಾಡಿಕೊಂಡೇ ಕ್ಷೇತ್ರ ದರ್ಶನ ಮಾಡಿ,ಮಳೆಯಿಂದ ಆಗಿರುವ ಅನಾಹುತಗಳನ್ನು,ಸಮಸ್ಯೆಗಳನ್ನು ಖುದ್ದಾಗಿ ಪರಶೀಲಿಸಿ,ಜನರ ಸಮಸ್ಯೆಗಳನ್ನು ಆಲಿಸಿ,ಸಮಸ್ಯೆ ಗಳನ್ನು ಸ್ಥಳದಲ್ಲೇ ಬಗೆಹರಿಸುತ್ತಿರುವ ಶಾಸಕ ಅಭಯ ಪಾಟೀಲ ನಿಜವಾಗಿಯೂ …
Read More »ಬೆಳಗಾವಿಯಲ್ಲಿ ಮಳೆಯ ಅರ್ಭಟ ನ್ಯಾಶನಲ್ ಹೈವೇ ಬಂದ್…
ಬೆಳಗಾವಿ- ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯ ಅರ್ಭಟ ನಿರಂತರವಾಗಿದ್ದು,ಬೆಳಗಾವಿ ಗಡಿಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ ಬೆಳಗಾವಿ ಜಿಲ್ಲೆಯ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಕರ್ನಾಟಕ ಮಹಾರಾಷ್ಡ್ರದ ಗಡಿಯಲ್ಲಿ ವೇದಗಂಗಾ ನದಿಯು ಅಪಾಯಕಾರಿ ಸ್ವರೂಪ ತಾಳಿದ್ದು,ವೇದಗಂಗಾ ನದಿಯ ನೀರು ಪೂನಾ-ಬೆಂಗಳೂರು ,ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದ ಪರಿಣಾಮ ಬೆಳಗಾವಿಯ ನಿಪ್ಪಾಣಿ ಬಳಿಯ ಯಮಗರ್ಣಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡ ಹಿನ್ನಲೆಯಲ್ಲಿ ಪೂನಾ- ಬೆಂಗಳೂರು ನಡುವಿನ ಸಂಚಾರ ಸ್ಥಗಿತಗೊಂಡಿದೆ. ಜಲಾವೃತಗೊಂಡ ರಾಷ್ಟ್ರೀಯ ಹೆದ್ದಾರಿಯ …
Read More »ಬೆಳಗಾವಿಯಲ್ಲಿ ಪಿಪಿ……ವಾವಾ ಮೀಟೀಂಗ್…!!
ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಡಾ.ಪಿ.ಪಿ.ವಾವಾ ಅವರಿಂದ ಪ್ರಗತಿ ಪರಿಶೀಲನೆ ________________________________________ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಕಂಡುಬಂದರೆ ಕಠಿಣ ಕ್ರಮ: ಎಚ್ಚರಿಕೆ ಬೆಳಗಾವಿ, -: ರಾಜ್ಯದ ಕೆಲವೆಡೆ ಇನ್ನೂ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಪದ್ಧತಿ ಇದೆ ಎಂಬ ವರದಿಗಳು ಆಯೋಗದ ಮುಂದೆ ಇವೆ. ಒಂದು ವೇಳೆ ಇಂತಹ ಪದ್ಧತಿ ಎಲ್ಲಿಯಾದರೂ ಕಂಡುಬಂದರೆ ಸಂಬಂಧಿಸಿದ ಸಂಸ್ಥೆ ಹಾಗೂ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲು ಕಾನೂನಿನಲ್ಲಿ ಅವಕಾಶವಿದೆ. ಆದ್ದರಿಂದ ಈ ಅನಿಷ್ಠ …
Read More »ಮಲಪ್ರಭಾ ನದಿಗೆ ತಡೆಗೋಡೆ ನಿರ್ಮಾಣ ಮಾಡ್ತಾರಂತೆ….
ಬೆಂಗಳೂರು. ಜು22: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಹಂಡಿಹೋಳಿ ಗ್ರಾಮದಲ್ಲಿ ಮಲಪ್ರಭಾ ನದಿಗೆ 126 ಕೋಟಿ ರೂ ವೆಚ್ಚದ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಕಳೆದ ತಿಂಗಳು ನೀಡಿದ ಆಡಳಿತಾತ್ಮಕ ಅನುಮೋದನೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ತಿಳಿಸಿದ್ದಾರೆ. ಈ ಕಾಮಗಾರಿಯನ್ನು ತ್ವರಿತ ಹಾಗೂ ಗುಣಮಟ್ಟದೊಂದಿಗೆ ನಿರ್ಮಿಸಲಾಗುವುದು. ಅಧಿಕ ಪ್ರಮಾಣದಲ್ಲಿ ಸಂಭವಿಸಬಹುದಾದ ಮಳೆಯ ನೀರು ನದಿಯಿಂದ …
Read More »