ಬೆಳಗಾವಿ ಟಿಳಕವಾಡಿಯ ಕಾಂಗ್ರೆಸ್ ರಸ್ತೆಯ ಮೊದಲನೇ ರೇಲ್ವೆ ಗೇಟ್ ಬಳಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ಮೂವರ ಜೀವ ಉಳಿಸಿ ಮಾನವೀಯತೆ ಮೆರೆದ ಬಾಲಿಕಾ ಆದರ್ಶ ವಿದ್ಯಾಲಯದ 9 ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸ್ಪೂರ್ತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೋಮವಾರ ಸತ್ಕರಿಸಿದರು. ಸ್ಫೂರ್ತಿ ಹಾಗೂ ಅವಳ ತಂದೆಯ ಸಮಯ ಪ್ರಜ್ಞೆಯನ್ನು ಸಚಿವರು ಮುಕ್ತಕಂಠದಿಂದ ಶ್ಲಾಘಿಸಿದರು.
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
ರೊವಾಂಡಾ ದೇಶದಲ್ಲಿ ಜಾರಕಿಹೊಳಿ ಸ್ಪೋರ್ಟ್ಸ್ ಸಾಹುಕಾರ್ ಘೋಷಣೆ..
ಇಂಡಿಯನ್ ಕ್ರೀಡಾ ಶಾಲೆ ಸ್ಥಾಪನೆ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ,- ರೊವಾಂಡಾ ದೇಶದಲ್ಲಿ ಕೃಷಿ, ಆರೋಗ್ಯ, ಶಿಕ್ಷಣ, ಗಣಿಗಾರಿಕೆ, ಇಂಧನ ಹಾಗೂ ಮೂಲಸೌಕರ್ಯಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆಗೆ ವಿಫುಲ ಅವಕಾಶಗಳಿವೆ. ಕೈಗಾರಿಕೋದ್ಯಮಿಗಳು ಮತ್ತು ಬಂಡವಾಳ ಹೂಡಿಕೆದಾರರಿಗೆ ಅನುಕೂಲವಾಗುವಂತಹ ಉದ್ಯಮಸ್ನೇಹಿ ವಾತಾವರಣ ಹೊಂದಿದ್ದು, ಇಲ್ಲಿನ ಹೂಡಿಕೆದಾರರಿಗೆ ಮುಕ್ತ ಸ್ವಾಗತವಿದೆ ಎಂದು ಪೂರ್ವ ಆಫ್ರಿಕಾದ ರೊವಾಂಡಾ ದೇಶದ ಹೈಕಮೀಶನರ್ ಶ್ರೀಮತಿ ಜಾಕ್ವೆಲಿನ್ ಮುಕಂಜಿರಾ(Mrs.Jacqueline Mukangira) ಅವರು ತಿಳಿಸಿದರು. ನಗರದ ಖಾಸಗಿ …
Read More »ಸದ್ಯಕ್ಕೆ ನಾನು ರೇಸ್ ನಲ್ಲಿ ಇಲ್ಲ, ನಂದೇನಿದ್ರೂ 2028 ರ ತಯಾರಿ…
ಸದ್ಯ ಸಿಎಂ ಸ್ಥಾನದ ರೇಸ್ನಲ್ಲಿ ನಾನಿಲ್ಲ, 2028ಕ್ಕೆ ತಯಾರಿ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ: ನಾನು ಸಿಎಂ ಆಗುವ ಸಂಬಂಧ ಅಗತ್ಯ ತಯಾರಿ ಮಾಡುತ್ತಿದ್ದು ಅದು ಈಗ ಆಗಲು ಅಲ್ಲ, ಬದಲಾಗಿ 2028ಕ್ಕೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದು, ಅಲ್ಲಿಯವರೆಗೆ ಅಭಿಮಾನಿಗಳು ಸಮಾಧಾನದಿಂದ ಕಾಯಬೇಕು ಎಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಮುಡಾ ಪ್ರಕರಣದ ಇಕ್ಕಟ್ಟಿಗೆ ಸಿಲುಕಿದ ನಂತರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಬದಲಾವಣೆ ಹಾಗೂ ಯಾರು ರೇಸ್ನಲ್ಲಿದ್ದಾರೆ ಎಂಬ …
Read More »ರಿವರ್ ಕ್ರಾಸ್ಸೀಂಗ್ ತರಬೇತಿಗೆ ಹೋಗಿದ್ದ ಬೆಳಗಾವಿಯ ಇಬ್ಬರು ಕಮಾಂಡೋಗಳ ಸಾವು
ಬೆಳಗಾವಿ -ರಿವರ್ ಕ್ರಾಸೀಂಗ್ ತರಬೇತಿಗೆ ಹೋಗಿದ್ದ ಬೆಳಗಾವಿ ಕಮಾಂಡೋ ಸೆಂಟರ್ ನ ಇಬ್ಬರು ಕಮಾಂಡೋಗಳು ಬೋಟ್ ಮುಳುಗಿದ ಪರಿಣಾಮ ಮೃತಪಟ್ಟ ಘಟನೆ ತಿಲ್ಲಾರಿ ಡ್ಯಾಂ ಹಿನ್ನೀರಿನ ಪ್ರದೇಶದಲ್ಲಿ ನಡೆದಿದೆ. ನಿನ್ನೆ ಬೆಳಗ್ಗೆ ಬೆಳಗಾವಿಯ ಕಮಾಂಡೋ ತರಬೇತಿ ವಿಭಾಗದ ಇಬ್ಬರು ಜವಾನರು ರಿವರ್ ಕ್ರಾಸ್ಸೀಂಗ್ ತರಬೇತಿ ಪಡೆಯಲು ತಿಲ್ಲಾರಿ ಡ್ಯಾಂ ಹಿನ್ನೀರಿನ ಜಲಪ್ರದೇಶಕ್ಕೆ ತರಳಿದ್ದರು ಹಿನ್ನೀರಿನ ಒಂದು ದಡದಿಂದ ಇನ್ನೊಂದು ದಡಕ್ಕೆ ಬೋಟ್ ನಲ್ಲಿ ಒಟ್ಟು ಆರು ಜನ ಜವಾನರು ತೆರಳಿದ್ದರು …
Read More »ಗಣೇಶ್ ಪ್ರತಿಷ್ಠಾಪನೆ ಮಾಡಿದ ಬೆಳಗಾವಿ ಡಿಸಿ ಮಹ್ಮದ್ ರೋಷನ್…..!
ಬೆಳಗಾವಿ – ತೆಲೆಯ ಮೇಲೆ ಗಾಂಧಿ ಟೊಪ್ಪಗಿ,ಹಣೆಯ ಮೇಲೆ ನಾಮ, ಕೇಸರಿ ಝುಬ್ಬಾ ಹಾಕಿಕೊಂಡು ಗಣೇಶ ಮೂರ್ತಿಗೆ ಆರತಿ ಬೆಳಗಿ ಪೂಜೆ ಮಾಡಿ,ಗಣೇಶ ಮೂರ್ತಿಯನ್ನು ಅತ್ಯಂತ ಶ್ರದ್ಧಾಭಕ್ತಿಯಿಂದ ಆರಾಧಿಸುವ ದೃಶ್ಯ ಕಣ್ಣಿಗೆ ಬಿತ್ತು ಕೆಲ ಹೊತ್ತು ಈ ದೃಶ್ಯವನ್ನು ನೋಡಿ ನಂಬಲು ಆಗಲಿಲ್ಲ ನನ್ನ ವಕ್ರದೃಷ್ಠಿ ಸರಿಮಾಡಿಕೊಂಡು ಮೊತ್ತೊಮ್ಮೆ ನೋಡಿದೆ ಆವಾಗ ನನಗೆ ಖಾತ್ರಿ ಆಯ್ತು ಇವರೇ ನಮ್ಮ ಬೆಳಗಾವಿ ಡಿಸಿ ಮಹ್ಮದ್ ರೋಷನ್ ಅಂತಾ….. ಇವತ್ತು ಬೆಳಗಾವಿಯ ಚನ್ನಮ್ಮನ …
Read More »ಕಿತ್ತೂರು ಉತ್ಸವಕ್ಕೆ ಐದು ಕೋಟಿ, ಭರ್ಜರಿ ತಯಾರಿ…!!!
ಬೆಳಗಾವಿ- ಕಿತ್ತೂರು ಉತ್ಸವಕ್ಕೆ ಈ ವರ್ಷ 200 ವರ್ಷ,ಸರ್ಕಾರ ಈ ಉತ್ಸವದ ಅದ್ಧೂರಿ ಆಚರಣೆಗೆ ಐದು ಕೋಟಿ ಬಿಡುಗಡೆ ಮಾಡಿದ್ದು ಉತ್ಸವ ಅರ್ಥಪೂರ್ಣಗೊಳಿಸುವ ನಿಟ್ಟಿನಲ್ಲಿ ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಪೂರ್ವಭಾವಿ ಸಭೆ ನಡೆಸಿ ಮಹತ್ವದ ಸೂಚನೆಗಳನ್ನು ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ ಸೇರಿದಂತೆ ಎಲ್ಲ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು. ಆರಂಭದಲ್ಲಿ ಮಾತನಾಡಿದ ಡಿಸಿ …
Read More »ಬೆಳಗಾವಿ ಮಹಾನಗರದ ಅಪಾಯಕಾರಿ ತಂತಿಗಳ ತೆರವು
ಗಣೇಶೋತ್ಸವ- ಅಪಾಯಕಾರಿ ವಿದ್ಯುತ್ ತಂತಿಗಳ ತೆರವು; ಮಾರ್ಗಗಳ ಎತ್ತರ ಹೆಚ್ಚಳ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಬೆಳಗಾವಿ, -ಗಣೇಶೋತ್ಸವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ನಗರದ ಹೆಸ್ಕಾಂ ಉಪ ವಿಭಾಗ-3 ರ ವ್ಯಾಪ್ತಿಯಲ್ಲಿ ಮೆರವಣಿಗೆ ಮಾರ್ಗದಲ್ಲಿನ ಅಪಾಯಕಾರಿ ವಿದ್ಯುತ್ ತಂತಿಗಳ ತೆರವು ಹಾಗೂ ಹೆಚ್.ಟಿ. ಮಾರ್ಗಗಳನ್ನು ಎತ್ತರಗೊಳಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ. ವಿಸರ್ಜನಾ ಹೊಂಡ ಹಾಗೂ ಮೆರವಣಿಗೆ ಮಾರ್ಗಗಳನ್ನು ಸಂಪೂರ್ಣವಾಗಿ ಪರಿಶೀಲಿಸಿ ಅಗತ್ಯ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿರುತ್ತದೆ. …
Read More »ಬೆಳಗಾವಿ -ಸಾಲಭಾದೆಗೆ ನೇಕಾರ ಆತ್ಮಹತ್ಯೆ
ಬೆಳಗಾವಿ-ಸಾಲಭಾದೆಗೆ ಬೇಸತ್ತು ನೇಣುಬಿಗಿದುಕೊಂಡು ನೇಕಾರ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ನಡೆದಿದೆ. ಪರುಶರಾಮ ವಾಗೂಕರ (47) ಆತ್ಮಹತ್ಯೆಗೆ ಶರಣಾದ ನೇಕಾರನಾಗಿದ್ದು,ನೇಕಾರಿಕೆ ಉದ್ಯೋಗಕ್ಕೆ ಸಾಲ ಮಾಡಿಕೊಂಡಿದ್ದ ಪರುಶರಾಮ,ಉದ್ಯೋಗ ಸರಿಯಾಗಿ ನಡೆಯದೇ ಇದ್ದಿದಕ್ಕೆ ನಷ್ಟ ಅನುಭವಿಸಿದ್ದ ಪತ್ನಿ-ಪುತ್ರಿ ಬೆಳಗಾವಿಗೆ ಹೋದಾಗ ಮನೆಯಲ್ಲೇ ನೇಣುಬಿಗಿದುಕೊಂಡು ಪರುಶರಾಮ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮಾರಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »ಕಿತ್ತೂರು ಕಿಡ್ನ್ಯಾಪ್ ಕೇಸ್, ಖೇಲ್ ಖತಂ….!!
ಕಿಡ್ನ್ಯಾಪ್ ಕೇಸ್ ನಲ್ಲಿ ಭಾಗಿಯಾದ ಮೂವರು ಜನ ಆರೋಪಿಗಳ ಬಂಧನ ಬೆಳಗಾವಿ- ಚನ್ನಮ್ಮನ ಕಿತ್ತೂರಿನಲ್ಲಿ ಇತ್ತೀಚಿಗೆ ಅಪಹರಣವಾಗಿದ್ದ ಪಟ್ಟಣ ಪಂಚಾಯತಿ ಸದಸ್ಯ ಪತ್ತೆಯಾಗಿದ್ದು ಈ ಪ್ರಕರಣದಲ್ಲಿ ಭಾಗಿಯಾದ ಮೂವರುಚ ಆರೋಪಿಗಳನ್ನು ಬಂಧಿಸಲಾಗಿದೆ.ಕಿಡ್ನ್ಯಾಪ್ ಆಗಿದ್ದ ಕಿತ್ತೂರ ಪಟ್ಟಣ ಪಂಚಾಯತಿಯ ಬಿಜೆಪಿ ಸದಸ್ಯ ನಾಗರಾಜ್ ಅಸುಂಡಿಯನ್ನು ಪೋಲೀಸರು ಸುರಕ್ಷಿತವಾಗಿ ಕರೆತಂದಿದ್ದಾರೆ. ಹಾವೇರಿಯ ಬಂಕಾಪೂರದ ಬಳಿ ಕಿಡ್ಯಾಪ್ ಆಗಿದ್ದ ನಾಗರಾಜ್ ಅಸುಂಡಿ ಅವರನ್ನು ಪತ್ತೆ ಮಾಡಿರುವ ಪೋಲೀಸರು ಈ ಪ್ರಕರಣದಲ್ಲಿ ಭಾಗಿಯಾದ ಮೂವರು …
Read More »ಬೆಳಗಾವಿ ಮಹಾನಗರ ಪಾಲಿಕೆಗೆ ತಾತ್ಕಾಲಿಕ ರಿಲೀಫ್……!!
ಬೆಳಗಾವಿ – ಬೆಳಗಾವಿ ಮಹಾನಗರ ಪಾಲಿಕೆಯ ತಾತ್ಕಾಲಿಕ ರಿಲೀಪ್ ಸಿಕ್ಕಿದೆ. ಮಾನ್ಯ ಉಚ್ಛ ನ್ಯಾಯಾಲಯ ಜಪ್ತಿ ಆದೇಶವನ್ನು ಹಿಂದಕ್ಕೆ ಪಡೆದಿದ್ದು ವಿಚಾರಣೆಯನ್ನು ಸೆಪ್ಟೆಂಬರ್ 27 ಕ್ಕೆ ಮುಂದೂಡಿದೆ. ಬೆಳಗಾವಿ ಮಹಾನಗರದ ಮಹಾತ್ಮಾಪುಲೆ ರಸ್ತೆ ಅಗಲೀಕೆಣ ಕಾಮಗಾರಿಯಲ್ಲಿ ಜಮೀನು ಕಳೆದುಕೊಂಡ ಜಮೀನು ಮಾಲೀಕರಿಗೆ 76 ಲಕ್ಷ ರೂ ಪರಿಹಾರ ನೀಡುವ ವಿಚಾರದಲ್ಲಿ ಪಾಲಿಕೆ ಆಸ್ತಿಯನ್ನು ಜಪ್ತಿ ಮಾಡುವಂತೆ ಮಾನ್ಯ ನ್ಯಾಯಾಲಯ ಈ ಹಿಂದೆ ಆದೇಶ ಮಾಡಿತ್ತು.ಈ ನಿಟ್ಟಿನಲ್ಲಿ ನಿನ್ನೆ ಪಾಲಿಕೆ ಕಂದಾಯ …
Read More »ಗುಡಿಯ ಕಟ್ಟೆಯ ಮೇಲೆ ಮಲಗಿದ್ದ ವ್ಯಕ್ತಿಯ ಮರ್ಡರ್….
ಬೆಳಗಾವಿ – ರಾತ್ರಿಹೊತ್ತು ಮಂದಿರದಲ್ಲಿ ನಡೆದ ಭಜನೆ ಕಾರ್ಯಕ್ರಮ ಮುಗಿಸಿ,ಗುಡಿಯ ಕಟ್ಟೆಯ ಮೇಲೆ ಮಲಗಿದ್ದ ವ್ಯಕ್ತಿಯೊಬ್ಬನನ್ನು ಕಬ್ಬು ಕಡಿಯುವ ಕೋಯ್ತಾದಿಂದ ಕೊಚ್ವಿ ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲ್ಲೂಕಿನ ಮಮದಾಪೂರ ಗ್ರಾಮದಲ್ಲಿ ನಡೆದಿದೆ. ಮಮದಾಪೂರ ಗ್ರಾಮದ ಬೀರ ಸಿದ್ದೇಶ್ವರ ಗುಡಿಯಲ್ಲಿ ಭಜನೆ ಕಾರ್ಯಕ್ರಮ ನಡೆದಿತ್ತು ಈ ಕಾರ್ಯಕ್ರಮ ಮುಗಿಸಿ ಗುಡಿಯ ಕಟ್ಟೆಯ ಮೇಲೆ ಮಲಗಿದ್ದ ಮಡ್ಡೆಪ್ಪ ಯಲ್ಲಪ್ಪ ಬಾನಸಿ (47) ಎಂಬಾತನಿಗೆ ಅದೇ ಗ್ರಾಮದ ಬೀರಪ್ಪ ಸಿದ್ದಪ್ಪ …
Read More »ಬೆಳಗಾವಿ ಪಾಲಿಕೆಗೆ ಮತ್ತೊಂದು ಶಾಕ್..ಕಾರು ಜಪ್ತಿಗೆ ವಿಫಲಯತ್ನ…!
ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಭೂಗತವಾಗಿದ್ದ ಹಳೆಯ ಭೂತಗಳು ಒಂದೊಂದಾಗಿ ಏಳುತ್ತಿವೆ.20 ಕೋಟಿ ರೂ ಪರಿಹಾರ ನೀಡುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪಾಲಿಕೆ ಸದಸ್ಯರು ವಿಶೇಷ ತುರ್ತುಸಭೆ ನಡೆಸಿ ವಿಶೇಷ ನಿರ್ಣಯ ಕೈಗೊಂಡ ಬೆನ್ನಲ್ಲಿಯೇ ಇದೇ ಮಾದರಿಯ ಮತ್ತೂಂದು ಪ್ರಕರಣದ ತೂಗುಗತ್ತಿ ಈಗ ಬೆಳಗಾವಿ ಪಾಲಿಕೆಯ ಮೇಲೆ ನೇತಾಡುತ್ತಿದೆ. 2008 ರಲ್ಲಿ ಬೆಳಗಾವಿಯ ಮಹಾತ್ಮಾಪುಲೆ ರಸ್ತೆಯಲ್ಲಿ ಐದು ಸಾವಿರ ಸ್ಕ್ವೇರ್ ಫುಟ್ ಜಾಗೆಯನ್ನು ಕಳೆದುಕೊಂಡ ಜಮೀನು ಮಾಲೀಕರಿಗೆ ಮಾನ್ಯ ಉಚ್ಛ ನ್ಯಾಯಾಲಯ …
Read More »ಶರದ್ ಪವಾರ್ ಇಂದು ಬೆಳಗಾವಿಗೆ
ಬೆಳಗಾವಿ – ಮಹಾರಾಷ್ಟ್ರದ ವಿಧಾನಸಭೆ ಚುನಾವಣೆ ಘೋಷಣೆಯಾಗುವ ಸಂಧರ್ಭದಲ್ಲಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಬೆಳಗಾವಿ ಎಂಇಎಸ್ ಸಂಘಟನೆಯ ನಿರ್ಮಾಪಕ ನಿರ್ದೇಶಕರಾಗಿರುವ ಶರದ್ ಪವಾರ್ ಇಂದು ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ಬೆಳಗಾವಿಯ ಅರ್ಜುನ್ ರಾವ್ ಗೋವೀಂದ್ ರಾವ್ ಘೋರ್ಪಡೆಯವರ ಜನ್ಮಶತಮಾನೋತ್ಸವ ಕಾರ್ಯಕ್ರಮ ಬೆಳಗಾವಿಯ ಮರಾಠಾ ಮಂದಿರದಲ್ಲಿ ಇಂದು ಸಂಜೆ 4 ಗಂಟೆಗೆ ಜರುಗಲಿದೆ ಈ ಕಾರ್ಯಕ್ರಮ ದಲ್ಲಿ ಮುಖ್ಯ ಅತಿಥಿಗಳಾಗಿ ಮಹಾ ಮಾಜಿ ಮುಖ್ಯಮಂತ್ರಿ ಶರದ್ ಪವಾರ್ ಭಾಗವಹಿಸುತ್ತಿದ್ದಾರೆ. ಶರದ್ ಪವಾರ್ …
Read More »ಬೆಳಗಾವಿ ಅಧಿವೇಶನದ ಶತಮಾನೋತ್ಸವ ಬೆಂಗಳೂರಲ್ಲಿ ಸಭೆ
ಬೆಳಗಾವಿ- 1924 ರಲ್ಲಿ ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆಯ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಬೆಂಗಳೂರಿನಲ್ಲಿ ಸಭೆ ನಡೆಸಿದೆ. ಬೆಳಗಾವಿ-ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯ ಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಬೆಳಗಾವಿ ಅಧಿವೇಶನದ ಶತಮಾನೋತ್ಸವದ ಅದ್ಧೂರಿ ಆಚರಣೆಯ ಕುರಿತು ಪೂರ್ವ ಭಾವಿ ಸಭೆ ನಡೆದಿದೆ. ಕರ್ನಾಟಕದ ಎರಡನೇ ರಾಜಧಾನಿ ಎನಿಸಿಕೊಂಡಿರುವ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನವನ್ನು ಅದ್ದೂರಿಯಾಗಿ …
Read More »ಗಣೇಶ ಹಬ್ಬಕ್ಕೆ ಜಿಲ್ಲಾಡಳಿತದಿಂದ ಭರ್ಜರಿ ಸಿದ್ಧತೆ
ಶೀಘ್ರ ಅನುಮತಿಗೆ 12 ಕಡೆ ಏಕಗವಾಕ್ಷಿ ವ್ಯವಸ್ಥೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಬೆಳಗಾವಿ(ಕರ್ನಾಟಕ ವಾರ್ತೆ) ಆ.31: ಗಣೇಶೋತ್ಸವ ಮಂಡಳಿಗಳಿಗೆ ಸುಲಭವಾಗಿ ಹಾಗೂ ಶೀಘ್ರವಾಗಿ ಒಂದೇ ಕಡೆ ಅನುಮತಿ ನೀಡಲು ಅನುಕೂಲವಾಗುವಂತೆ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ 12 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಆಯಾ ಪೊಲೀಸ್ ಠಾಣೆಗಳಲ್ಲಿಯೇ ಏಕಗವಾಕ್ಷಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ(ಆ.31) ಜರುಗಿದ ಗಣೇಶ ಉತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ …
Read More »