ಬೆಳಗಾವಿ-ಬೆಳಗಾವಿ ನಗರದಲ್ಲಿ ವಾಹನ ದಟ್ಟನೆ ನಿಯಂತ್ರಿಸಲು,ಬೆಳಗಾವಿಯಿಂದ ಗೋವಾಕ್ಕೆ ಹೋಗಲು ಅನಕೂಲವಾಗಲೆಂದು,ಬೆಳಗಾವಿ ನಗರದ ಟ್ರಾಫಿಕ್ ಡೈವೋರ್ಟ್ ಮಾಡುವ ಉದ್ದೇಶಕ್ಕಾಗಿ ಹಲಗಾ-ಮಚ್ಛೆ ಬೈ ಪಾಸ್ ಕಾಮಗಾರಿ ನಡೆಯುತ್ತಿದ್ದು ಈ ಕಾಮಗಾರಿಗೆ ರೈತರು ತೀವ್ರ ವಿರೋಧ ವ್ಯೆಕ್ತ ಪಡಿಸಿದ್ದಾರೆ. ರಸ್ತೆ ನಿರ್ಮಾಣಕ್ಕೆ ಬಂದ ಜೆಸಿಬಿ ಎದುರು ರೈತರು ಮಲಗಿ ಪ್ರತಿಭಟನೆ ನಡೆಸುತ್ತಿದ್ದಾರೆ.ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದ ಬಳಿ ಪ್ರತಿಭಟನೆ ನಡೆಯುತ್ತಿದೆ. ಹೈಕೋರ್ಟ್ ನಲ್ಲಿ ತಡೆಯಾಜ್ಞೆ ಇದ್ದರೂ ಕಾಮಗಾರಿ ನಡೆಸುತ್ತಿದ್ದೀರಿ ಎಂದು ರೈತರಯ ಆಕ್ರೋಶ ವ್ಯೆಕ್ತಪಡಿಸಿದ್ದು,ಸ್ಥಳದಲ್ಲಿ …
Read More »ಶಿಕ್ಷಣ ಸಂಸ್ಥೆ ಆರಂಭಿಸುವ ಕನಸು ಇದೆ- ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ : ರಾಜಕಾರಣ ಕೇವಲ ಚುನಾವಣೆಗೆ ಸೀಮಿತ. ಚುನಾವಣೆ ನಂತರ ರಾಜಕಾರಣವಿಲ್ಲ, ಕೇವಲ ಅಭಿವೃದ್ಧಿ ಎಂದು ಮಹಿಳಾ ಮತ್ತು ಮ…
ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
LOCAL NEWS
ಬೆಳಗಾವಿಯಲ್ಲಿ ನಟಿ ಕಂಗನಾ ವಿರುದ್ಧ ಕಂಪ್ಲೇಂಟ್….
ಬೆಳಗಾವಿ-ರೈತರನ್ನು ಉಗ್ರವಾದಿಗಳು ಎಂದು ನಟಿ ಕಂಗನಾ ರಣಾವತ್. ಹೇಳಿಕೆ ನೀಡಿದ್ದು, ಬೆಳಗಾವಿಯ ವಕೀಲರೊಬ್ಬರು,ಬಾಲಿವುಡ್ ನಟಿ ಕಂಗನಾ ರಣಾವತ ವಿರುದ್ಧ ಕಂಪ್ಲೇಂಟ್ ಕೊಟ್ಟಿದ್ದಾರೆ. ಬೆಳಗಾವಿ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ನಟಿ ಕಂಗನಾ ವಿರುದ್ಧ,ವಕೀಲ ಹರ್ಷವರ್ಧನ ಪಾಟೀಲ್ ಪೋಲೀಸರಿಗೆ ದೂರು ನೀಡಿದ್ದಾರೆ.ಸದ್ಯ ಟಿಳಕವಾಡಿ ಪೊಲೀಸರು ದೂರು ಸ್ವೀಕರಿಸಿದ್ದು ನಟಿ ಕಂಗನಾ ವಿರುದ್ಧ ತಕ್ಷಣ FIR ದಾಖಲಿಸಬೇಕು ಎಂದು ಪೊಲೀಸರಿಗೆ ಮನವಿ ಮಾಡಿಕೊಂಡಿದ್ದಾರೆ. ಸೆಕ್ಷನ್ 153, 154A, 503, 504, 505(1), 505(B), 505(C), …
Read More »ಮರಾಠಿ ವಿದ್ಯಾರ್ಥಿಗಳ ಜೊತೆ, ನಾಡಗೀತೆ ಹಾಡಿದ ಮಿನಿಸ್ಟರ್….!!
ಬೆಳಗಾವಿ- ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದು ಬೆಳಗಾವಿಯ ಗಡಿಯಲ್ಲಿರುವ,ಮರಾಠಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವ ಮೂಲಕ ಉದ್ಧವ್ ಠಾಕ್ರೆಗೆ ತಿರುಗೇಟು ನೀಡಿದ್ದಾರೆ. ಕರ್ನಾಟಕ ಮಹಾರಾಷ್ಟ್ರ ಗಡಿ ಭಾಗದ ಸರ್ಕಾರಿ ಶಾಲೆಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿದ್ರು ಮೂರು ಸರ್ಕಾರಿ ಮರಾಠಿ ಶಾಲೆಗಳಿಗೆ ಭೇಟಿ ನೀಡಿದ ಮಿನಿಸ್ಟರ್ ಸುರೇಶ್ ಕುಮಾರ್ ,ಇದೇ ಮೊದಲ ಬಾರಿಗೆ ಖಾನಾಪುರ ತಾಲೂಕಿನ ಕಾಡಂಚಿನ ಗ್ರಾಮಗಳ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದರು.,ಜಾಂಬೋಟಿ, ನಂದಗಡ, …
Read More »ಇಸ್ಪೀಟ್ ಆಡುವಾಗ ಪೋಲೀಸ್ರು ಬಂದ್ರು ಅಂತಾ ನದಿಗೆ ಜಂಪ್ ಮಾಡಿದ ಇಬ್ಬರು ನಾಪತ್ತೆ…
ಬೆಳಗಾವಿ-ಪೊಲೀಸರಿಗೆ ಹೆದರಿ ನದಿ ಹಾರಿದ ಇಬ್ಬರು ಯುವಕರು ನಾಪತ್ತೆಯಾದ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ಹೊರ ವಲಯದ ಮಲಪ್ರಭಾ ನದಿಯಲ್ಲಿ ನಡೆದಿದೆ. ನಿನ್ನೆ ಸಂಜೆ ನದಿ ತಟದಲ್ಲಿ ಕೆಲವರು ಇಸ್ಪೀಟ್ ಆಡುತ್ತಿದ್ದರು, ಆಗ ಯಾರೋ ಪೊಲೀಸರ ಬಂದ್ರು ಅಂತಾ ಕೂಗಿದ್ದಾರೆ, ಪೊಲೀಸರಿಂದ ತಪ್ಪಿಸಿಕೊಳ್ಳಲು ಆರು ಜನರು ನದಿಗೆ ಹಾರಿದ್ದಾರೆ ಈ ಆರು ಜನರಲ್ಲಿ ನಾಲ್ವರು ದಡ ಸೇರಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ. ಆರು ಜನರಲ್ಲಿ ಮಂಜು ಬಂಡಿವಡ್ಡರ 30 ವಯಸ್ಸು, ಸಮೀರ …
Read More »ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಗಮನಕ್ಕೆ……!!!
ಬೆಳಗಾವಿ- ಶಿಕ್ಷಣ ಇಲಾಖೆಯ ಸಚಿವರಾದ ಎಸ್. ಸುರೇಶ್ ಕುಮಾರ್ ಅವರು ಸೋಮವಾರ(ಫೆ.8) ಖಾನಾಪುರದಲ್ಲಿ ಶಾಲೆಗಳಿಗೆ ಭೇಟಿ ನೀಡಿ ಗಡಿಭಾಗದ ಶಾಲೆಗಳ ಪರಿಸ್ಥಿತಿಯನ್ನು ಖುದ್ದಾಗಿ ಅವಲೋಕಿಸಲಿದ್ದಾರೆ. ಬಳಿಕ 12.30 ಗಂಟೆಗೆ ಬಿಇಓ ಕಚೇರಿಯಲ್ಲಿ ಗಡಿಭಾಗದ ಶಾಲೆಗಳ ಅಭಿವೃದ್ಧಿ ಕುರಿತ ಪ್ರಗತಿ ಪರಿಶೀಲನೆ ನಡೆಸಲಿದ್ದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಗಡಿಭಾಗದ ಶಾಲೆಗಳ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದು ಸಂತಸದ ಸಂಗತಿಯಾಗಿದೆ. ಗಡಿಭಾಗದ ಶಾಲೆಗಳ ಸುಧಾರಣೆ ಆಗಬೇಕು ಈ ಶಾಲೆಗಳಿಗೆ …
Read More »ಮೂರು ವರ್ಷದ ಹಿಂದಿನ ಲವ್….ಮ್ಯಾರೇಜ್… ಇವತ್ತು ಡ್ಯಾಮೇಜ್…!!!
ಬೆಳಗಾವಿ- ಮೂರು ವರ್ಷದ ಹಿಂದೆ ಲವ್ ಮಾಡಿ,ಮಂದಿರದಲ್ಲಿ ಮಾಂಗಲ್ಯ ಕಟ್ಟಿ ಲವ್ ಮ್ಯಾರೇಜ್ ಮಾಡಿಕೊಂಡಿದ್ದ ಪ್ರಿಯಕರ ಈಶ್ವರ ಇಂದು ಜೈಲು ಪಾಲಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಈಶ್ವರ ಪಂಚನ್ನವರ ಎಂಬಾತ ಮೂರು ವರ್ಷದ ಹಿಂದೆ 14 ವರ್ಷದ ಅಪ್ರಾಪ್ತ ಬಾಲಕಿಯ ಜೊತೆಗೆ ಲವ್ ಮಾಡಿ ಕಾಕತಿಯ ಸಿದ್ದೇಶ್ವರ ಮಂದಿರದಲ್ಲಿ ಮದುವೆ ಮಾಡಿಕೊಂಡಿದ್ದ ಅಂದು ಮದುವೆಯಾಗಿದ್ದ ಕಳೆದ ಮೂರು ವರ್ಷಗಳಿಂದ ಅಪ್ರಾಪ್ತ ಬಾಲಕಿಯ ಜೊತೆಗೆ ದಾಂಪತ್ಯ ಜೀವನ ನಡೆಸುತ್ತಿದ್ದ ಈಶ್ವರನ …
Read More »ಬೆಳಗಾವಿ ಈಗ ಮಿನಿ ಗೋವಾ….ದೋಸ್ತೀ..ಮಸ್ತೀ…ಕುಸ್ತೀ.,.!!
ಬೆಳಗಾವಿ-ಫೇಸ್ ಬುಕ್ ,ವ್ಯಾಟ್ಸಪ್, ಮತ್ತು ಇನ್ಸಟಾಗ್ರಾಮಗಳಲ್ಲಿ ಫೇಕ್ ಅಕೌಂಟ್ ಕ್ರಿಯೇಟ್ ಮಾಡಿ ಈ ಅಕೌಂಟ್ ನಲ್ಲಿ ಯುವತಿಯರ ಪೋಟೋ ಹಾಕಿ ಯುವಕರ ಜೊತೆ ಚಾರ್ಟಿಂಗ್ ಮಾಡಿ ವ್ಯೆವಸ್ಥಿತವಾಗಿ ಸೆಕ್ಸ್ ದಂಧೆ ಮಾಡುತ್ತಿದ್ದ ಜಾಲವನ್ನು ಬೆಳಗಾವಿ ಪೋಲೀಸರು ಪತ್ತೆ ಮಾಡಿದ್ದಾರೆ. ನಿನ್ನೆ ಶನಿವಾರ ಬೆಳಗಾವಿಯ ಸೈಬರ್ ಕ್ರೈಂ ಬ್ರ್ಯಾಂಚಿನ ಇನೆಸ್ಪೆಕ್ಟರ್ ಗಡ್ಡೇಕರ ಅವರು ಬೆಳಗಾವಿಯ ಕಾಂಗ್ರೆಸ್ ರಸ್ತೆಯಲ್ಲಿನ ಮಸ್ಸ್ಯಾಜ್ ಸೆಂಟರ್ ಮೇಲೆ ದಾಳಿ ಮಾಡಿ,ಮೂವರು ಯುವತಿಯರನ್ನು ರಕ್ಷಿಸಿ ಇಬ್ಬರನ್ನು ಬಂಧಿಸಿದ್ದರು. ಶನಿವಾರ …
Read More »ಮೊದಲ ಬಾರಿಗೆ ಬೆಳಗಾವಿಗೆ ಬಂತು,ಏರ್ ಬಸ್….
ಬೆಳಗಾವಿ- ಬೆಳಗಾವಿ ಸಾಂಬ್ರಾ ವಿಮಾನ ನಿಲ್ಧಾಣದ ರನ್ ವೇ ಅಗಲೀಕರಣವಾದ ಬಳಿಕ ಮೊದಲ ಬಾರಿಗೆ ಬೆಳಗಾವಿಯಲ್ಲಿ ಇಂಡಿಗೋ ಏರ್ ಬಸ್ ಆಗುವ ಮೂಲಕ ಹೊಸ ಇತಿಹಾಸ ಸೃಷ್ಠಿ ಮಾಡಿದೆ. ಯಾಕಂದ್ರೆ ಮಲೇಶಿಯಾದ ಕಾಲಲಾಂಪೂರದಿಂದ 132 ವಿದ್ಯಾರ್ಥಿಗಳನ್ನು ಇಂಡಿಗೋ ಏರ್ ಬಸ್ ವಿಮಾನ ಬೆಳಗಾವಿ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ತಲುಪಿಸಿದ್ದು ಬೆಳಗಾವಿ ಇರಿಹಾಸದಲ್ಲೇ ಮೊದಲ ಬಾರಿಗೆ ಏರ್ ಬಸ್ ಲ್ಯಾಂಡ್ ಆಗಿರು ದು ಸಂತಸದ ಸಂಗತಿಯಾಗಿದ್ದು, ಏರ್ ಬಸ್ ಬೆಳಗಾವಿಯ ರನ್ …
Read More »ಪಂಜಾಬ್ ಅಕ್ಕಿ ಕ್ಯಾನ್ಸರ್ ಗುಳಿಗೆ ಇದ್ದಂತೆ- ಉಮೇಶ್ ಕತ್ತಿ
ಬೆಳಗಾವಿ,-ನಾವೆಲ್ಲಾ ಪಂಜಾಬ್ ಅಕ್ಕಿ ತಿನ್ನುತ್ತಿದ್ದೇವೆ,ಆದ್ರೆಪಂಜಾಬ್ ಅಕ್ಕಿ ಅಂದ್ರೆ ಕ್ಯಾನ್ಸರ್ ಗುಳಗಿ ಇದ್ದಂತೆ ನಮ್ಮ ರಾಜ್ಯದಲ್ಲಿ ಬೆಳೆಯುವ ಅಕ್ಕಿ ನಾವೇ ಖರೀಧಿಸಿ ನಮ್ಮ ಅಕ್ಕಿ ನಾವೇ ಸೇವಿಸುವದು ಒಳಿತು ಎನ್ನುವ ಮಾತು ಹೇಳಿದ್ದು ಬೇರೆ ಯಾರೂ ಅಲ್ಲ,ನಮ್ಮ ರಾಜ್ಯದ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಉಮೇಶ್ ಕತ್ತಿ. ಬೆಳಗಾವಿಯಲ್ಲಿ ಇಲಾಖೆಯ ಪ್ರಗತಿ ಪರಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಎರಡ್ಮೂರು ಬಾರಿ ಪಂಜಾಬ್ ಅಕ್ಕಿ ಕಾನ್ಸರ್ ಗುಳಿಗೆ ಇದ್ದಂತೆ ಅಂತಾ ಹೇಳಿದ್ರು …
Read More »ಬೆಳಗಾವಿಯ ಮಸ್ಯಾಜ್ ಸೆಂಟರ್ ಮೇಲೆ ಪೋಲೀಸರ ದಾಳಿ ಇಬ್ಬರ ಬಂಧನ
ಬೆಳಗಾವಿ- ಮಸ್ಯಾಜ್ ಸೆಂಟರ್ ಮೇಲೆ ದಾಳಿ ಮಾಡಿರುವ ಸೈಬರ್ ಪೋಲೀಸರು,ಸ್ಪಾನಲ್ಲಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಇಬ್ಬರ ಬಂಧಸಿ ಮೂವರು ಯುವತಿಯರನ್ನು ರಕ್ಷಿಸಿದ್ದಾರೆ. ಮೂವರು ಜನ ಯುವತಿಯರನ್ನು ರಕ್ಷಣೆ ಮಾಡಿದ ಬೆಳಗಾವಿ ಸಿ ಇ ಎನ್ ಪೊಲೀಸರು, ಇಬ್ಬರನ್ನು ಬಂಧಿಸಿ ಅನೈತಿಕ ಚಟುವಟಿಕೆ ನಡೆಸಲು ಬಳಿಸುತ್ತಿದ್ದ ಕಾಂಡೋಮ್ ಸೇರಿದಂತೆ ಇತರ ಸಾಮುಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ. ಸೈಬರ್ ಪೋಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.ಬೆಳಗಾವಿಯ ಟಿಳಕವಾಡಿಯ ಬಳಿ ಅಕ್ರಮವಾಗಿ …
Read More »ಪೋಲೀಸ್ ಇನೆಸ್ಪೆಕ್ಟರ್ ವಿಷಾಧ….ವಕೀಲರ ರಸ್ತೆ ತಡೆ ಅಂತ್ಯ…..
ಬೆಳಗಾವಿ-ಪೊಲೀಸ್ ಠಾಣೆಗೆ ಹೋದ ವಕೀಲನಿಗೆ ಮಾಳಮಾರುತಿ ಠಾಣೆಯ ಸಿಪಿಐ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆಂದು ಆರೋಪಿಸಿ ವಕೀಲರು ಇಂದು ಸುಮಾರು 3 ಗಂಟೆಗಳ ಕಾಲ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. ಇಂದು ದಿಢೀರ್ ರಸ್ತೆಗಳಿದ ವಕೀಲರು ಜಿಲ್ಲಾಧಿಕಾರಿ ಕಚೇರಿ ಎದುರಿನ ರಸ್ತೆಯಲ್ಲಿ ಪ್ರತಿಙಟಿಸಿದರು.ಬೆಳಗಾವಿಯ ಮಾಳಮಾರುತಿ ಠಾಣೆ ಸಿಪಿಐ ವಿರುದ್ಧ ವಕೀಲರ ಪ್ರತಿಭಟನೆ ನಡೆಸಿ,ಬೆಳಗಾವಿ ಜಿಲ್ಲಾ ನ್ಯಾಯಾಲಯದ ಎದುರು ರಸ್ತೆ ತಡೆದು ವಕೀಲರ ಧರಣಿ ಶುರು ಮಾಡಿದ್ರು. ಮಾಳಮಾರುತಿ ಸಿಪಿಐ ಸುನಿಲ್ …
Read More »ಕೃಷ್ಣ ಭಟ್ ಆಗಬಹುದೇ, ಬಿಜೆಪಿಯ ಅಚ್ಚರಿಯ ಅಭ್ಯರ್ಥಿ…..!!!
ಬೆಳಗಾವಿ- ಬೆಳಗಾವಿ ಲೋಕಸಭಾ ಉಪಚುನಾವಣೆ ಘೋಷಣೆ ಆಗಿಲ್ಲ ಆದ್ರೆ ಬಿಜೆಪಿ ಟಿಕೆಟ್ ಯಾರಿಗೆ ? ಎನ್ನುವ ಚರ್ಚೆ ಮಾತ್ರ ಜೋರಾಗಿ ನಡೆಯುತ್ತಿದೆ. ದಿನಕ್ಕೊಂದು ಚರ್ಚೆ,ಈ ಚರ್ಚೆಯಲ್ಲಿ ಹೊಸಹೊಸ ಹೆಸರುಗಳು ಪ್ರಸ್ತಾಪವಾಗುತ್ತಿವೆ. ಬಿಜೆಪಿ ಸಿದ್ಧಾಂತವೇ ಬೇರೆ ಪಕ್ಷದ ಹೈಕಮಾಂಡ್ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರ ಕೈಗೊಂಡಿದೆ ಎನ್ನುವ ಸುದ್ಧಿ,ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಸದ್ದು ಮಾಡಿದೆ.ಆ ಅಚ್ಚರಿಯ ಅಭ್ಯರ್ಥಿ ಯಾರಾಗ್ತಾರೆ ಎನ್ನುವ ಚರ್ಚೆ ಈಗ ಶುರುವಾಗಿದೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ದೆ ಮಾಡುವ …
Read More »ಸೇನಾ ಭರ್ತಿ ನೊಂದಣಿಯಲ್ಲಿ ಬೆಳಗಾವಿ ಜಿಲ್ಲೆಯ ದಾಖಲೆ
ಬೆಳಗಾವಿ, – ಆರು ಜಿಲ್ಲೆಗಳಿಗೆ ಸಂಬಂಧಿಸಿದಂತೆ ಸೇನಾ ಭರ್ತಿ ಆಯ್ಕೆ ಪ್ರಕ್ರಿಯೆಯನ್ನು ಅಚ್ಚುಕಟ್ಟಾಗಿ ನಡೆಸಲಾಗುತ್ತಿದೆ. ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ಪ್ರಮಾಣಪತ್ರ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು. ಇಲ್ಲಿನ ವಿಟಿಯು ಕ್ರೀಡಾಂಗಣದಲ್ಲಿ ಗುರುವಾರ (ಫೆ.4) ದಿಂದ ಆರಂಭಗೊಂಡ ಸೇನಾ ಭರ್ತಿ ರ್ಯಾಲಿಗೆ ಹಸಿರುನಿಶಾನೆ ತೋರಿಸಿ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು. ಜಿಲ್ಲೆಯಲ್ಲಿ ನಡೆಯುತ್ತಿರುವ ನೇಮಕಾತಿ ರ್ಯಾಲಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತದಿಂದ ಎಲ್ಲ ರೀತಿಯ ನೆರವು ನೀಡಲಾಗುತ್ತಿದೆ. ಬೆಳಗಾವಿ …
Read More »ಬೆಳಗಾವಿ, ನಗರದಲ್ಲಿ ಮೈಸೂರಿನ ಲುಕ್….!!!
ಬೆಳಗಾವಿ-ಮೈಸೂರಿನಲ್ಲಿ ಪಾಲಿಕೆ ಆಯುಕ್ತರಾಗಿ ಸೇವೆ ಮಾಡಿ ಬೆಳಗಾವಿಗೆ ಬಂದಿರುವ ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಜಗದೀಶ್ ಅವರು ಬೆಳಗಾವಿ ನಗರಕ್ಕೆ ಮೈಸೂರಿನ ಲುಕ್ ಕೊಡುವ ಪ್ರಯತ್ನ ಮಾಡುತ್ತಿದ್ದಾರೆ . ರಾಜ್ಯೋತ್ಸವದ ಸಂಧರ್ಭದಲ್ಲಿ ಬೆಳಗಾವಿ ನಗರದ ಚನ್ನಮ್ಮ ವೃತ್ತದಲ್ಲಿರುವ. ಚನ್ನಮ್ಮಾಜಿಯ ಮೂರ್ತಿಗೆ, ಕಿತ್ತೂರ ರಾಣಿ ಚನ್ನಮ್ಮಾಜಿಯ ಇತಿಹಾಸದ ಗತವೈಭವ ಬಿಂಬಿಸುವ ಅತ್ಯಾಕರ್ಷಕ ಆರ್ಟ್ ಮಾಡಿಸಿ ವೀರಮಾತೆಯ ಮೂರ್ತಿಗೆ ಹೊಸ ಲುಕ್ ಕೊಡಸಿದ್ದೇ ಪಾಲಿಕೆ ಆಯುಕ್ತ ಜಗದೀಶ್ ಅವರು ಬೆಳಗಾವಿ ಮಹಾನಗರ ಪಾಲಿಕೆ …
Read More »ಶಾಸಕ ಅಭಯ ಪಾಟೀಲರ ಛಲ..ಬೆಳಗಾವಿ ಐಟಿ ಪಾರ್ಕ್ ಗೆ ಭೀಮ ಬಲ…!!!
ಬೆಳಗಾವಿ-ಶಾಸಕ ಅಭಯ ಪಾಟೀಲ ಅಭಿವೃದ್ಧಿಯ ವಿಚಾರದಲ್ಲಿ ತುಂಬಾ ಹಠವಾದಿ,ಛಲಗಾರ,ಮಾಡಿದ ಸಂಕಲ್ಪ ಈಡೇರುವವರೆಗೂ ಸುಮ್ಮನೇ ಕುಳಿತುಕೊಳ್ಳದ ಜಿಗುಟ ಮನಸ್ಥಿತಿಯ ನಾಯಕ ಎನ್ನುವದು ಎಲ್ಲರಿಗೂ ಗೊತ್ತಿರುವ ಸಂಗತಿಯಾಗಿದೆ. ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಅವರು, ಕಳೆದ ಒಂದು ದಶಕದಿಂದ ಬೆಳಗಾವಿಯಲ್ಲಿ ಐಟಿ,ಬಿಟಿ ಪಾರ್ಕ್ ಆಗಲೇಬೆಕೆಂದು ಹಠಕ್ಕೆ ಬಿದ್ದು,ಶಾಸಕರ ಸಹಿ ಸಂಗ್ರಹ ಮೂಲಕ ಹೋರಾಟ ಆರಂಭಿಸಿದ ಅವರು ಅಷ್ಟಕ್ಕೆ ಸುಮ್ಮನಾಗದೇ ವಿಧಾನಸಭೆಯ ಅಧಿವೇಶನದಲ್ಲಿ ಖಾಸಗಿ ನಿರ್ಣಯ ಮಂಡಿಸುವ ಮೂಲಕ ಸರ್ಕಾರದ ಗಮನ …
Read More »