Breaking News

LOCAL NEWS

ಗೋಹತ್ಯೆ ನಿಷೇಧ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೊಳಿಸಲು ಡಿಸಿ ಸೂಚನೆ

ಬೆಳಗಾವಿ-ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧ ಮತ್ತು ಸಂರಕ್ಷಣೆ ಅಧ್ಯಾದೇಶ 2020’ನ್ನು ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸುವಂತೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ (ಜ.30) ನಡೆದ ಜಿಲ್ಲಾ ಪ್ರಾಣಿದಯಾ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರಾದ ಡಾ.ಅಶೋಕ‌ ಕೊಳ್ಳಾ ಅವರು ಸಭೆಯನ್ನು ನಿರ್ವಹಿಸಿದರು. ಸಭೆಯಲ್ಲಿ ಡಿವೈಎಸ್ಪಿ ಕರುಣಾಕರ ಶೆಟ್ಟಿ, ಪ್ರಾದೇಶಿಕ ಸಾರಿಗೆ ಅಧಿಕಾರಿ …

Read More »

ಮಾರಿಹಾಳ ಗ್ರಾಪಂ ಅದ್ಯಕ್ಷರಾಗಿ ತೌಸೀಪ್ ಫನೀಬಂಧ್….

ಬೆಳಗಾವಿ- ಬೆಳಗಾವಿ ತಾಲ್ಲೂಕಿನ ಗ್ರಾಮ ಪಂಚಾಯತಿಗಳ ಅದ್ಯಕ್ಷ ಉಪಾಧ್ಯಕ್ಷರ ಚುನಾವಣೆಗಳು ಇಂದಿನಿಂದ ಆರಂಭವಾಗಿದ್ದು ಮಾರಿಹಾಳ ಗ್ರಾಮ ಪಂಚಾಯತಿ ಅದ್ಯಕ್ಷರಾಗಿ ತೌಸೀಫ್ ಅಲ್ಲಾವುದ್ದೀನ್ ಫನೀಬಂಧ್ ಮತ್ತು ಉಪಾಧ್ಯಕ್ಷರಾಗಿ,ಬಸವರಾಜ್ ವೀರಭದ್ರಪ್ಪ ಮಾಧನ್ನವರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಾರಿಹಾಳ ಗ್ರಾಮ ಪಂಚಾಯತಿಗೆ ನೂತನವಾಗಿ ಆಯ್ಕೆಯಾದ ಅದ್ಯಕ್ಷ ಉಪಾಧ್ಯಕ್ಷರನ್ನು ಗ್ರಾಮ ಪಂಚಾಯತಿಯ ಸದಸ್ಯರು ಸತ್ಕರಿಸಿ ಗೌರವಿಸಿದರು.ಈ ಸಂಧರ್ಭದಲ್ಲಿ ಮಾರಿಹಾಳ ಗ್ರಾಮದ ಹಿರಿಯರು ಉಪಸ್ಥಿತರಿದ್ದರು. ಗ್ರಾಮದ ಹಿರಿಯರಿಂದ ಸಮ್ಮಾನ ಸ್ವೀಕರಿಸಿ ಮಾತನಾಡಿದ ಮಾರಿಹಾಳ ಗ್ರಾಮ ಪಂಚಾಯತಿ ಅದ್ಯಕ್ಷ …

Read More »

ಇವತ್ತಿನಿಂದ ಥೇಟರ್ ಶೂರು ಆದ್ರೂ ಶೋ ಇಲ್ಲ….

ಬೆಳಗಾವಿ- ಕೇಂದ್ರ ಸರ್ಕಾರದ ಕೋವೀಡ್ ನಿಯಮಾವಳಿ ಯಂತೆ ಇಂದಿನಿಂದ ಬೆಳಗಾವಿ ಜಿಲ್ಲೆಯಲ್ಲಿ ಸುಪ್ರಸಿದ್ಧ ಯಲ್ಲಮ್ಮ ದೇವಿಯ ಮಂದಿರ ಸಾರ್ವಜನಿಕರ ದರ್ಶನಕ್ಕೆ ಓಪನ್ ಆಗಿದೆ. ಸವದತ್ತಿ ಯಲಮ್ಮ ದೇವಿಯ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ ವಿಶೇಷ ಪೂಜೆ ನೆರವೇರಿಸಿ ಭಕ್ತಾದಿಗಳ ದರ್ಶನಕ್ಕೆ ಮಂದಿರವನ್ನು ಓಪನ್ ಮಾಡಲಾಯಿತು, ಇಂದಿನಿಂದ ಬೆಳಗಾವಿ ಜಿಲ್ಲೆಯಲ್ಲಿ ಪ್ರಸಿದ್ಧ ಮಂದಿರ ಸಾರ್ವಜನಿಕರ ದರ್ಶನಕ್ಕೆ ಲಭ್ಯವಾಗಿದ್ದು,ಜಿಲ್ಕೆಯಲ್ಲಿ ಪ್ರಥಮ ಪಿಯುಸಿ ತರಗತಿಗಳು ಶುಭಾರಂಭಗೊಂಡವು. ಇಂದಿನಿಂದ ಬೆಳಗಾವಿ ನಗರದ ಚಿತ್ರಮಂದಿರಗಳು ಬಾಗಿಲು ತೆರದಿದ್ದು ಕೆಲವೇ …

Read More »

ಗೋಕಾಕಿನಲ್ಲಿ ಶಿವಲಿಂಗ ಮೂರ್ತಿಯ ಮಹಿಮೆ….!!!

ಬೆಳಗಾವಿ-ಶಿವಲಿಂಗ ಮೂರ್ತಿ ಕಣ್ಣು ತೆರೆದಿದೆ ಎಂದು ನೂರಾರು ಸಂಖ್ಯೆಯಲ್ಲಿ ಭಕ್ತವೃಂದ ಸೇರಿ ವಿಶೇಷ ಪೂಜೆ ನೆರವೇರಿಸುವ ಘಟನೆ ಕರದಂಟಿನ ನಗರಿ ಗೋಕಾಕಿನಲ್ಲಿ ನಡೆದಿದೆ. ಗೋಕಾಕ್‌‌ನ ಬಣಗಾರ ಗಲ್ಲಿಯಲ್ಲಿನ ಶಂಕರಲಿಂಗ ದೇವಸ್ಥಾನದಲ್ಲಿ ಶಿವಲಿಂಗ ಮೂರ್ತಿ ಕಣ್ಣು ತೆರೆದಿದೆ ಎಂದು ಭಕ್ತರು ಸೇರಿದ್ದಾರೆ. ಕಲ್ಲಿನ ಶಿವಲಿಂಗ ಮೂರ್ತಿಯಲ್ಲಿ ಕಣ್ಣು ಮೂಡಿದೆ ಎಂದು ಅರ್ಚಕ, ಭಕ್ತರು ಹೇಳುತ್ತಿದ್ದು,ಇದನ್ನ ನೋಡಲು ಶಂಕರಲಿಂಗ ದೇವಸ್ಥಾನಕ್ಕೆ ತಂಡೋಪತಂಡವಾಗಿ ಭಕ್ತರು ಬರುತ್ತಿದ್ದಾರೆ. ಇಂದು ರಾತ್ರಿ ಸಂಕಷ್ಟಿ ಚಂದ್ರೋದಯ ಸಮಯದಲ್ಲಿ ಕಲ್ಲಿನ …

Read More »

ಇದೊಂದು ದಾಖಲೆ ಏಕಕಾಲದಲ್ಲಿ 206 ಕಾಮಗಾರಿಗಳಿಗೆ ಗ್ರೀನ್ ಸಿಗ್ನಲ್….!!!

ಬೆಳಗಾವಿ- ಅಭಿವೃದ್ಧಿಯ ವಿಚಾರದಲ್ಲಿ ಶಾಸಕ ಅಭಯ ಪಾಟೀಲರು ಯಾವಾಗಲೂ ದಾಖಲೆ ಮಾಡುತ್ತಲೇ ಇದ್ದಾರೆ,ಮೊದಲನೇಯ ಹಂತದಲ್ಲಿ 206 ಕಾಮಗಾರಿಗಳನ್ನು,ಎರಡನೇಯ ಹಂತದಲ್ಲಿ 38 ಕಾಮಗಾರಿಗಳಿಗೆ ಏಕಕಾಲದಲ್ಲಿ ಮಂಜೂರಾತಿ ಪಡೆದಿರುವ ಅವರು ಇಂದಿನಿಂದ ಮೊದಲನೇಯ ಹಂತದ 206 ಕಾಮಗಾರಿಗಳಿ ಚಾಲನೆ ನೀಡುವ ಪ್ರಕ್ರಿಯೆ ಆರಂಭಿಸಿದ್ದಾರೆ. ಬೆಳಗಾವಿ ದಕ್ಷಿಣ ಮತಕ್ಷೇತ್ರದ ಯಾವ ಭಾಗದಲ್ಲಿ 206 ಕಾಮಗಾರಿಗಳು ನಡೆಯುತ್ತವೆ,ಎರಡನೇಯ ಹಂತದ 38 ಕಾಮಗಾರಿಗಳು ಎಲ್ಲಿ ನಡೆಯುತ್ತವೆ ಎನ್ನುವದನ್ನು ಪಟ್ಟಿ ಮಾಡಿ ಈ ಪಟ್ಟಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವರ …

Read More »

ಕುಂದಾನಗರಿ ಬೆಳಗಾವಿಯಲ್ಲಿ , ಸುಗ್ಗಿ ಹುಗ್ಗಿ ಜನಪದ

ಬೆಳಗಾವಿ : “ಮಿತಿ ಮೀರಿದ ಯಾಂತ್ರೀಕರಣದಿಂದಾಗಿ ಪ್ರಸ್ತುತ ದಿನಗಳಲ್ಲಿ ಹಳ್ಳಿ ಸೊಬಗು ಕಾಣುವದು ಅಪರೂಪವಾಗಿದೆ. ಸುಗ್ಗಿ ಹುಗ್ಗಿಯಂತಹ ಜನಪದ ಕಲೆಗಳ ಸಂಭ್ರಮಗಳ ಮೂಲಕ ಗ್ರಾಮೀಣ ಕಲೆ ಮತ್ತು ಸೊಗಡು ಎಲ್ಲೆಡೆ ಪಸರಿಸಬೇಕಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು. ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ರವಿವಾರ (ಜ.31)ರಂದು ಕುಮಾರ ಗಂಧರ್ವ ರಂಗಮಂದಿರದ ಹೊರಾಂಗಣದಲ್ಲಿ ಏರ್ಪಡಿಸಲಾಗಿದ್ದ ಸುಗ್ಗಿ ಹುಗ್ಗಿ- 2020 ಜಾನಪದ ಕಲಾ ಸಂಭ್ರಮ ಕಾರ್ಯಕ್ರಮ …

Read More »

ಫೆ. 4 ರಿಂದ ಬೆಳಗಾವಿಯಲ್ಲಿ ಮಿಲಿಟರಿ ಭರ್ತಿ ರ್ಯಾಲಿ…

ಬೆಳಗಾವಿ,- ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮೈದಾನದಲ್ಲಿ ಫೆಬ್ರವರಿ 04 ರಿಂದ 15 ರವರೆಗೆ ಸೇನಾ ನೇಮಕಾತಿ ರ್ಯಾಲಿ ನಡೆಯಲಿದೆ. ರ್ಯಾಲಿಗೆ ಆಗಮಿಸುವ ಅಭ್ಯರ್ಥಿಗಳ ಆರೋಗ್ಯ ತಪಾಸಣೆ, ಭದ್ರತೆ, ವಸತಿ ಮತ್ತಿತರ ಸೌಲಭ್ಯಗಳನ್ನು ಒದಗಿಸಬೇಕು ಎಂದು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ. ಜಿ. ಹಿರೇಮಠ ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶನಿವಾರ(ಜ.30) ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಅವರು ಮಾತಾನಾಡಿದರು. ಸೇನಾ ನೇಮಕಾತಿ ರ್ಯಾಲಿಗೆ ಬೇಕಾದ ಪೂರ್ವ ತಯಾರಿ …

Read More »

ಹುಲಿ,ಚಿರತೆ,ಕರಡಿ ಜಿರಾಫೆ, ಬೆಳಗಾವಿಗೆ ಬರಲು ಕೊರೋನಾ ಅಡ್ಡಿ ಆಯ್ತು….!!!

ಬೆಳಗಾವಿ :ಮೈಸೂರು ಮೃಗಾಲಯ ಮಾದರಿಯಲ್ಲೇ ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿಯ ರಾಣಿ ಕಿತ್ತೂರು ಚನ್ನಮ್ಮ ಮೃಗಾಲಯವನ್ನು ಅಭಿವೃದ್ಧಿಗೊಳಿಸಲಾಗುವುದು ಎಂದು ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಭರವಸೆ ನೀಡಿದರು. ಭಾನುವಾರ ನಗರದಲ್ಲಿ ವನ್ಯಜೀವಿ ಮತ್ತು ಪರಿಸರ ಅಭಿವೃದ್ಧಿ ವೇದಿಕೆ ಪದಾಧಿಕಾರಿಗಳು ಸಲ್ಲಿಸಿದ ಮನವಿ ಸ್ವೀಕರಿಸಿ ಅವರು ಮಾತನಾಡಿದರು. ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕಿತ್ತೂರ ರಾಣಿ ಚನ್ನಮ್ಮ ಮೃಗಾಲಯ ಅಭಿವೃದ್ಧಿಗೊಳಿಸಲು ನಾನು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಈಗಾಗಲೇ ಇಲ್ಲಿ ವನ್ಯಜೀವಿಗಳು ಬರಬೇಕಿತ್ತು. ಆದರೆ ಕೊವೀಡ್ …

Read More »

ಮುಂಬಯಿ ತಗೊಂಡು ನಾವೇನ್ ಮಾಡೋಣ-ಸತೀಶ್ ಜಾರಕಿಹೊಳಿ

ಬೆಳಗಾವಿ: ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಪ್ರಧಾನಿ ಮೋದಿ ಮಧ್ಯಸ್ಥಿಕೆವಹಿಸಿ ಸಮಸ್ಯೆ ಪರಿಹಾರ ಮಾಡಿಕೊಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಕರ್ನಾಟಕಕ್ಕೆ ಮಹದಾಯಿಯ ಒಂದು ಹನಿ ನೀರು ಕೊಡುವುದಿಲ್ಲ ಎಂದ ಗೋವಾ ಸಿಎಂ ಹೇಳಿಕೆ ವಿಚಾರವಾಗಿ ನಗರದ ತಮ್ಮ ನಿವಾಸದಲ್ಲಿ ಸತೀಶ ಜಾರಕಿಹೊಳಿ ಅವರು ಪ್ರತಿಕ್ರಿಯಿಸಿ, ಈ ಹಿಂದೆ ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಡಿಸೆಂಬರ್ ನಲ್ಲಿ ಸಿಹಿ ಸುದ್ದಿ ನೀಡುವುದಾಗಿ ಘೋಷಣೆ ಮಾಡಿದ್ದರು ಒಂದು ವರ್ಷ …

Read More »

ಶಿವಾಜಿ ಮೂಲ ಕನ್ನಡ,-ಡಿಸಿಎಂ ಗೋವೀಂದ ಕಾರಜೋಳ

ಬೆಳಗಾವಿ-ಮುಂಬೈ ನಮ್ಮದು ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ ನೀಡಿದ ಬೆನ್ನಲ್ಲಿಯೇ ಡಿಸಿಎಂ ಗೋವೀಂದ್ ಕಾರಜೋಳ ಅವರು ಶಿವಾಜಿ ಮೂಲ ಕನ್ನಡ ಎಂದು ಹೇಳಿಕೆ ನೀಡಿ ಎಲ್ಲರ ಗಮನ ಸೆಳೆದಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಡಿಸಿಎಂ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದು ಛತ್ರಪತಿ ಶಿವಾಜಿ ಮಹಾರಾಜರ ಮೂಲವೇ ಕನ್ನಡ, ಮಹಾರಾಷ್ಟ್ರದ ಲ್ಲಿ ಉದ್ಧವ್ ಠಾಕ್ರೆ ನೇತೃತ್ವದ್ದು ಸಮ್ಮಿಶ್ರ ಸರ್ಕಾರ, ಕಾಂಗ್ರೆಸ್ ಪಕ್ಷದವರು …

Read More »

ಸಚಿವನಾಗಿ ಪಂಚಮಸಾಲಿ ಪಾದಯಾತ್ರೆಗೆ ಹೋಗಲಾ…???

ಬೆಳಗಾವಿ-ಶಿವಮೊಗ್ಗ ತಾಲೂಕಿನ ಹುಣಸೋಡಿನಲ್ಲಿ ಸ್ಫೋಟ ಪ್ರಕರಣ,ಲೀಗಲ್, ಇಲ್‌ಲೀಗಲ್ ಅಂತಿಲ್ಲ ಎಲ್ಲಾ ಲೈಸೆನ್ಸ್‌ಗಳು ಲೀಗಲ್ ಇವೆ ಎಂದು ಬೆಳಗಾವಿಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ ಬೆಳಗಾವಿಯಲ್ಲಿ ಮಾದ್ಯಮ ಮಿತ್ರರ ಜೊತೆ ಮಾತನಾಡಿದ ಅವರು, ಡೀಮ್ಡ್ ಎಕ್ಸ್‌ಟೆನ್ಷನ್ ಅಂತಾ ಕೇಂದ್ರ ಸರ್ಕಾರ ಪರ್ಮಿಷನ್ ಕೊಟ್ಟಿದೆ. ಆದರೆ ಇಲ್ಲಿ ಅಕ್ರಮವಾಗಿ ಲಾರಿಗಳಲ್ಲಿ ಸಾಗಾಟವಾಗಿದೆ.ರಾಯಲ್ಟಿ ತುಂಬದೇ ಮಾರಾಟ ಮಾಡಿದ್ದು ಬೆಳಕಿಗೆ ಬಂದಿದೆ. ಸ್ಯಾಟ್‌ಲೈಟ್ ಮೂಲಕ‌ ಗೂಗಲ್ ಸರ್ವೇ ಮಾಡಿ ಪತ್ತೆ …

Read More »

ಬೆಳಗಾವಿ ಡಿಸಿಸಿ ಬ್ಯಾಂಕ್ ‌ನಿರ್ದೇಶಕನ‌ ಪತ್ನಿ ನೇಣಿಗೆ ಶರಣು

ಬೆಳಗಾವಿ- ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕ ನೀಲಕಂಠ ಕಪ್ಪಲಗುದ್ದಿ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 29 ವರ್ಷದ ಶ್ರುತಿ ಕಪ್ಪಲಗುದ್ದಿ ಆತ್ಮಹತ್ಯೆಗೆ ಶರಣಾದ ಗೃಹಿಣಿ. ಬೆಳಗಾವಿ ತಾಲೂಕಿನ ಮಾರಿಹಾಳ ಗ್ರಾಮದ ನಿವಾಸಿಯಾದ ಶ್ರುತಿ ಕಳೆದ ಎರಡು ವರ್ಷಗಳ ಹಿಂದೆ ಬೆಳಗಾವಿ ಜಿಲ್ಲೆಯ ಗೋಕಾಕ ‌ತಾಲೂಕಿನ ಕಲ್ಲೋಳಿ ಗ್ರಾಮದ ನೀಲಕಂಠ ಕಪ್ಪಲಗುದ್ದಿ ಜೊತೆ ವಿವಾಹವಾಗಿತ್ತು. ಗಂಡ ಪ್ರತಿ ದಿನ ಮನೆಗೆ ಕುಡಿದು ಬರುತ್ತಿದ್ದಕ್ಕೆ ಗಲಾಟೆಯಾಗುತ್ತಿತ್ತಂತೆ. ಇದಕ್ಕೆ ಬೇಸತ್ತು ಶ್ರುತಿ ಮನೆಯ …

Read More »

ಬೆಳಗಾವಿಯಿಂದ ದೆಹಲಿಯವರೆಗೆ ಡಾ. ಸೋನವಾಲ್ಕರ್ ಸ್ರೋಕ್….!!!

ಬೆಳಗಾವಿ- ಬೆಳಗಾವಿ ಪ್ರತಿಷ್ಠಿತ ಲೇಕ್ ವ್ಯೂ ಆಸ್ಪತ್ರೆಯ ವೈದ್ಯ ಗಿರೀಶ ಸೋನವಾಲಕರ ಇವರು ಇಂದು ನವದೆಹಲಿಯಲ್ಲಿ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಆದಂತಹ ಶ್ರೀ B. L. ಸಂತೋಷಜಿ ಅವರನ್ನು ಬೇಟಿಯಾಗಿರುವ ವಿಷಯ ಈಗ ಬಿಜೆಪಿ ಪಾಳೆಯದಲ್ಲಿ ಅತ್ಯಂತ ಕುತೂಹಲ ಕೆರಳಿಸಿದೆ. ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬೈ ಇಲೆಕ್ಷನ್ ಇನ್ನೂ ಘೋಷಣೆ ಆಗಿಲ್ಲ ಆದ್ರೆ ಬಿಜೆಪಿ ಪಾಳೆಯದಲ್ಲಿ ಬಿ ಫಾರ್ಮ್ ಗಾಗಿ ಮುಸುಕಿನ ಗುದ್ದಾಟ ಜೋರಾಗಿಯೇ ನಡೆದಿದೆ. …

Read More »

ಬಿಜೆಪಿ ಬೆಳೆಸಿದ ಮನೆತನಕ್ಕೆ ಮಹತ್ವದ ಹುದ್ದೆ…

ಬೆಳಗಾವಿ-ದಿವಂಗತ ಸುರೇಶ್ ಅಂಗಡಿ ಅವರು ಬಿಜೆಪಿ ಸೇರಿರಲಿಲ್ಲ,ಈರಣ್ಣಾ ಕಡಾಡಿ ಬಿಜೆಪಿಯಲ್ಲಿ ಕಾಣಿಸಿರಲಿಲ್ಲ,ಅಭಯ ಪಾಟೀಲರು ಹಿರೇಬಾಗೇವಾಡಿಯಿಂದ ಚುನಾವಣೆಗೆ ಸ್ಪರ್ದಿಸುವ ಮೊದಲೇ ಬೆಳಗಾವಿ ಜಿಲ್ಲೆಯಲ್ಲಿ ಚಳುವಳಿಯ ಮುಖಾಂತರ ಕ್ರಾಂತಿ ಮಾಡುವ ಮೂಲಕ ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿ ಬೀಜ ಬಿತ್ತಿದ ಮನೆತನಕ್ಕೆ ತಡವಾದರೂ ಮಹತ್ವದ ಹುದ್ದೆ ಒಲಿದು ಬಂದಿದೆ… ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಕಿತ್ತೂರಿನಲ್ಲಿ ಕ್ರಾಂತಿ ಮಾಡುವ ಮೂಲಕ ಸರ್ಕಾರವನ್ನೇ ನಡುಗಿಸಿದ್ದ ಡಾ.ಗೋಪಾಲರಾವ್ ದೇಶಪಾಂಡೆ ಅವರು ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿಯ ಬೀಜ ಬಿತ್ತಿ,ಬಿಜೆಪಿಯ ಬೇರುಗಳನ್ನು …

Read More »

ಬೆಳಗಾವಿಯಲ್ಲಿ ಬೈಕ್ ಗೆ ಕಾರು ಡಿಕ್ಕಿ ಯುವಕನ ಸಾವು..

ಬೆಳಗಾವಿ- ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟ ಅಪಘಾತ ಬೆಳಗಾವಿ ನಗರದ ಜೆ ಎನ್ ಎಮ್ ಸಿ ಬಳಿ ಇರುವ KFC ಚಿಕನ್ ಕಾರ್ನರ್ ಬಳಿ ಸಂಭವಿಸಿದೆ. ಈ ಅಪಘಾತದಲ್ಲಿ 22 ವರ್ಷದ ಯುವಕ ಕಾಕತಿ ಗ್ರಾಮದ ನಿವಾಸಿ,ಸಾಯಿರಾಜ್,ಸಂಬಾಜಿ ಕಡೋಲ್ಕರ್ ಮೃತಪಟ್ಟಿದ್ದು,18 ವರ್ಷದ ಗೌತಮ ಕಡೋಲ್ಕರ್ ಗಂಭೀರವಾಗಿ ಗಾಯಗೊಂಡಿದ್ದಾನೆ.

Read More »