ಗೋಕಾಕ: ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿಯ ಮಹಾಲಿಂಗಪುರ ಪುರಸಭೆಗೆ ಸಂಬಂಧಿಸಿದಂತೆ ನಡೆದ ಘಟನೆಯು ಒಂದು ಕೆಟ್ಟ ಸಂಪ್ರದಾಯವಾಗಿದೆ. ಅಧ್ಯಕ್ಷೆ ಆಕಾಂಕ್ಷಿಯಾಗಿರುವ ಮಹಿಳೆಯನ್ನು ಎಳೆದಾಡಿ ಬಿಜೆಪಿ ಶಾಸಕ ಸಿದ್ದು ಸವದಿ ಸೇರಿದಂತೆ ಇತರರು ಅಸಭ್ಯ ವರ್ತನೆ ತೋರಿರುವುದು ಒಂದು ಕೆಟ್ಟ ಸಂಪ್ರದಾಯಾವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಿಕಿಹೊಳಿ ಹೇಳಿದ್ದಾರೆ. ನಗರದ ಅವರ ಹೀಲ್ ಗಾರ್ಡನ್ ಕಛೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ ರೀತಿ ಮಹಿಳೆಯರ ಜೊತೆ …
Read More »ಹೆಂಡತಿಯ ಜತೆ ಜಗಳಾಡಿದ್ದ ಪತಿ, ಅನುಮಾನಾಸ್ಪದ ಸಾವು.
ಬೆಳಗಾವಿ-ಪತ್ನಿಯೊಡನೆ ಜಗಳವಾಡಿ ಮನೆಯಿಂದ ಹೊರಗೆ ಹೋಗಿದ್ದ ಪತಿ ಅನುಮಾನಾಸ್ಪದ ಸಾವನ್ನಪ್ಪಿದ ಘಟನೆಬೆಳಗಾವಿ ಜಿಲ್ಲೆಯ ಮೂಡ…
ಬೆಳಗಾವಿಯಲ್ಲಿ ಯುವಕನಿಗೆ ಚಾಕು ಇರಿತ.
ಬೆಳಗಾವಿ -ಬೆಳಗಾವಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತವಾದ ಘಟನೆ ಬೆಳಗಾವಿಯ ಕಣಬರ್ಗಿ ಪ್ರದೇಶದಲ್ಲಿ ನಡೆದ…
ತಂದೆಯ ಹುಟ್ಟು ಹಬ್ಬದ ಪ್ರಯುಕ್ತ ಸಿಂಹ ದತ್ತು ಪಡೆದ ರಾಹುಲ್ ಜಾರಕಿಹೊಳಿ
ಬೆಳಗಾವಿ: ಭೂತರಾಮನಹಟ್ಟಿಯಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿರುವ ‘ಬೃಂಗಾ’ ಎಂಬ ಸಿಂಹವನ್ನು ಲೋಕೋಪಯ…
ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು
ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆ…
ಬೆಳಗಾವಿಯಲ್ಲಿ ಆಕಸ್ಮಿಕ ಕರೆಂಟ್ ಪವರ್ ಮ್ಯಾನ್ ಸಾವು.
ಬೆಳಗಾವಿ -ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವನ್ಬೊಪ್ಪಿದ್ದಾನೆ.ರಾಹುಲ್ ಪಾಟೀಲ್(30) ಮೃತ ಪವರ್ ಮ್ಯಾ…
ಆಟದ ಜಗಳದಲ್ಲಿ ಕೊಲೆಯಾದ ಆಟಗಾರ….!!
ಬೆಳಗಾವಿ -ಆಟದಲ್ಲಿ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ .ಈ ಜಗಳದಲ್ಲಿ ರನ್ನೀಂಗ್ ಚಾಂಪಿಯನ್ ಆಟಗಾರನ ಕೊಲೆಯಾ…
ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
ಬೆಳಗಾವಿ-ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ,ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ…
ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ : ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆ
ಸಂಕೇಶ್ವರ : ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಇಬ್ಬರು ಸಹೋದರರು ವಿಷಕಾರಿ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಶ…
ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ವರ್ಗಾವಣೆ
ಬೆಳಗಾವಿ – ಬೆಳಗಾವಿ ಮಹಾನಗರ ಪೋಲೀಸ್ ಆಯುಕ್ತ ಯಡಾ ಮಾರ್ಟಿನ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ…
ಕೊರೋನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿ
ಬೆಳಗಾವಿ ಕೊರೊನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿಯಾಗಿದ್ದು, ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ…
LOCAL NEWS
ನಂದಿನಿ ಕುಂದಾ ಫುಲ್ TASTY ಐತ್ರೀ….!
ಬೆಳಗಾವಿ- ಇಪ್ಪತ್ತು ವರ್ಷದ ಹಿಂದೆ ನನ್ನ ಹಿರಿಯ ಮಗ ಜಬೀವುಲ್ಲಾ ಹುಟ್ಟಿದ ಖುಷಿಯಲ್ಲಿ ಸಮಂಧಿಕರಿಗೆ,ಗೆಳೆಯರಿಗೆ ನಂದಿನಿ ಪೇಡಾ ಹಂಚಿದ್ದೆ,ಆವಾಗಿನಿಂದ ಇವತ್ತಿನವರೆಗೂ ನಂದಿನಿ ಪೇಡಾ ಅಂದ್ರೆ ನನಗೆ ತುಂಬಾ ಇಷ್ಟವಾದ ಸ್ವೀಟು ಇದಾಗಿತ್ತು… ಎರಡು ದಿನದ ಹಿಂದೆ ನಂದಿನಿ ಮಿಲ್ಕ್ ಪಾರ್ಲರ್ ಗೆ ನಂದಿನಿ ಪೇಡಾ ತರಲು ಹೋಗಿದ್ದೆ,ಆಗ ಅಂಗಡಿಯಲ್ಲಿದ್ದ ಹುಡುಗ,ಸರ್ ಕುಂದಾ ಇವತ್ತೇ ಬಂದಿದೆ,ಫ್ರೆಶ್ ಇದೆ ಕೊಡಲಾ ಅಂತಾ ಕೇಳಿದಾಗ,ಸ್ವಲ್ಪ ಯೋಚಿಸಿ ಪೇಡೆ ಕೊಟ್ಟಿದಿಯಲ್ಲಪ್ಪ ಮತ್ತೇ ಕುಂದಾ ಯಾಕೆ ? …
Read More »ಬೆಳಗಾವಿ ಜಿಲ್ಲೆಗೂ ಸೇವೆ ವಿಸ್ತರಿಸಿದ ಶಾಯೀನ್ ವಿದ್ಯಾಸಂಸ್ಥೆ
ಬೆಳಗಾವಿ- ಸಾವಿರಾರು ಬಡ,ಪ್ರತಿಭಾವಂತ ವಿಧ್ಯಾರ್ಥಿಗಳ ಬಾಳಲ್ಲಿ ಭರವಸೆಯ ಬೆಳಕು ಮೂಡಿಸಿರುವ ಬೀದರ್ ಜಿಲ್ಲೆಯ ಶಾಯೀನ್ ವಿದ್ಯಾ ಸಂಸ್ಥೆ ತನ್ನ ಸೇವೆಯನ್ನು ಬೆಳಗಾವಿ ಜಿಲ್ಲೆಗೂ ವಿಸ್ತರಿಸಿದೆ,ಬೆಳಗಾವಿ ಜಿಲ್ಲೆಯ ವಿಧ್ಯಾರ್ಥಿ ಗಳಿಗೂ ಎಲ್ಲ ರೀತಿಯ ಸಹಾಯ ಸವಲತ್ತುಗಳನ್ನು ನೀಡಲು ಈ ಸಂಸ್ಥೆ ನಿರ್ಧರಿಸಿದ್ದು,ಬೆಳಗಾವಿಯಲ್ಲಿ lkg ಯಿಂದ ಹತ್ತನೇಯ ತರಗತಿಯವರೆಗೆ ಇಂಗ್ಲೀಷ್ ಮಾದ್ಯಮ ಶಾಲೆಯನ್ನು ಆರಂಭಿಸುವ ಚಿಂತನೆ ನಡೆಸಿದೆ. ಇಂದು ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಾಯೀನ್ ವಿದ್ಯಾ ಸಂಸ್ಥೆಯ ಅದ್ಯಕ್ಷರು ನೀಟ್ ಪರೀಕ್ಷೆ ತೇರ್ಗಗಡೆಯಲ್ಲಿ …
Read More »ಗೇಮ್ ಆಡಬೇಡ ಎಂದು ಹೆಂಡತಿ ಹೇಳಿದ್ದಕ್ಕೆ ಆತ್ಮತ್ಯೆ ಮಾಡಿಕೊಂಡ…
ಬೆಳಗಾವಿ- ದಿನವಿಡೀ ಮೋಬೈಲ್ ನಲ್ಲಿ ವಿಡಿಯೋ ಗೇಮ್ ಆಡಬೇಡ ಎಂದು ಹೆಂಡತಿ ಬುದ್ದಿವಾದ ಹೇಳಿದ್ದಕ್ಕೆ ಗಂಡನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಚಿಕ್ಕಮಗಳೂರು ಮೂಲದ ಶಬಾಜ್ ಸಿ.ಎಂ.(36) ಎಂಬಾತ,ಚಿಕ್ಕಮಂಗಳೂರಿನಿಂದ ಬೆಳಗಾವಿಗೆ ಬಂದು,ಬೆಳಗಾವಿಯ ಖಡೇಬಝಾರ್ ನಲ್ಲಿರುವ ಸೂರ್ಯಾ ಲಾಜ್ ನಲ್ಲಿ ಸೀಲೀಂಗ್ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮದ್ಯರಾತ್ರಿಯೇ ನಡೆದಿದ್ದು ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಮಾರ್ಕೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಬೆಳಗಾವಿ ಜಿಲ್ಲೆಗೆ ಮತ್ತೊಂದು ಪವರ್ ಫುಲ್ ಹುದ್ದೆ…..!
ಬೆಳಗಾವಿ- ಈ ಹಿಂದೆ ಅಂದಾಜು ಸಮೀತಿಯ ಸದಸ್ಯರಾಗಿ ಬಳ್ಳಾರಿ ಡ್ಯಾಂ ಕಾಮಗಾರಿಯ ಗೋಲ್ ಮಾಲ್ ಪತ್ತೆ ಮಾಡಿ ಹಲವಾರು ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಿ ರಾಜ್ಯದ ಗಮನ ಸೆಳೆದಿದ್ದ ಶಾಸಕ ಅಭಯ ಪಾಟೀಲ್ ಅವರು ಈಗ ಅಂದಾಜು ಸಮೀತಿಯ ಅದ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ, ಇವರನ್ನು ವಿಧಾನಸಭೆಯ ಅಂದಾಜುಗಳ ಸಮಿತಿ ಅಧ್ಯಕ್ಷರನ್ನಾಗಿ ನೇಮಕಾ ಮಾಡಲಾಗಿದ್ದು ,ವಿಧಾನಸಭೆಯ ಪವರ್ ಫುಲ್ ಸಮೀತಿ ಅಂದ್ರೆ ಎಕ್ಸಟೀಮೇಟ್, ಕಮೀಟಿ …
Read More »ಯಮಕನಮರಡಿ ಕ್ಷೇತ್ರದಲ್ಲಿ ಈಗ ಎಜ್ಯುಕೇಶನ್ ಸೀಝನ್….!
ಯಮಕನಮರಡಿ ಕ್ಷೇತ್ರದಲ್ಲಿ ಶಾಸಕ ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ಅವರು ಸರ್ಕಾರಿ ಶಾಲೆಗಳ ಅಭಿವೃದ್ಧಿಯ ಕುರಿತು ವಿಶೇಷ ಗಮನಹರಿಸಿದ್ದು ಶಾಲೆಗಳ ಅಭಿವೃದ್ಧಿಗೆ ಕೋಟ್ಯಾಂತರ ರೂ ಅನುದಾನ ನೀಡಿದ್ದಾರೆ ಬೆಳಗಾವಿ : ಶಾಸಕರ ಅನುದಾನದಲ್ಲಿ ಬಿಡುಗಡೆ ಗೊಂಡ 1 ಕೋಟಿ 11 ಲಕ್ಷ ರೂಪಾಯಿ ವೆಚ್ಚದ ಶಾಲಾ ಅಭಿವೃದ್ಧಿ ಕಾಮಗಾರಿಗೆ ಜಿಪಂ.ಸದಸ್ಯ ಸಿದ್ದು ಸುಣಗಾರ ಮಂಗಳವಾರ ಚಾಲನೆ ನೀಡಿದರು. ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಾಕತಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಸೂನಟ್ಟಿ ಗ್ರಾಮದ …
Read More »ಚಿನ್ನ ಕಳವು ಮಾಡಿದವನೂ, ಅದನ್ನು ಖರೀದಿವನೂ, ಅರೆಸ್ಟ್….
ಬೆಳಗಾವಿ- ಖಾನಾಪೂರ ಪೋಲೀಸರು ವಿಶೇಷ ಕಾರ್ಯಾಚರಣೆಯ ಮೂಲಕ ಚಿನ್ನ ಕಳ್ಳತನ ಮಾಡಿದವನನ್ನು,ಜೊತೆಗೆ ಕಳವು ಮಾಡಿದ ಚಿನ್ನವನ್ನು ಖರೀಧಿ ಮಾಡಿದ ಜ್ಯುವಲರಿ ವ್ಯಾಪಾರಿ ಇಬ್ಬರನ್ನೂ ಅರೆಸ್ಟ್ ಮಾಡಿದ್ದಾರೆ. ಚಿನ್ನದ ಆಭರಣ ಕದ್ದು ಅದನ್ನು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ ಅವನ ಬಳಿಯಿದ್ದ 26,5300 ಮೌಲ್ಯದ ಚಿನ್ನಾಭರಣಗಳು ವಶಪಡಿಸಿಕೊಂಡಿದ್ದಾರೆ ಕಳ್ಳತನ ಆರೋಪಿಗೆ ಸಹಾಯ ಮಾಡಿದ್ದ ಕಳುವಾದ ಚಿನ್ನವನ್ನು ಖರೀಧಿ ಮಾಡಿದ್ದ ಜ್ಯುವೆಲರಿ ಶಾಪ್ ಮಾಲೀಕನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬೆಳಗಾವಿಯ ವಡಗಾಂವ ಗಲ್ಲಿಯ …
Read More »ಮತ್ತೆ ಹಿಂಡಲಗಾ ಜೈಲಿಗೆ ವಿನಯ ಶಿಪ್ಟ್….
ಬೆಳಗಾವಿ- ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಯಲ್ಲಿದ್ದ ಮಾಜಿ ಮಂತ್ರಿ ವಿನಯ ಕುಲಕರ್ಣಿಗೆ 14ದಿನಗಳ ಕಾಲ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಇಂದು ನಾಲ್ಕು ಗಂಟೆಗೆ ಸಿಬಿಐ ಅಧಿಕಾರಿಗಳು ಹಿಂಡಲಗಾ ಕಾರಾಗೃಹ ಕ್ಕೆ ಕರೆತಂದರು ಮೂರು ದಿನಗಳ ಕಾಲ ಹುಬ್ಬಳ್ಳಿಯಲ್ಲಿ ಸಿಬಿಐ ವಶದಲ್ಲಿದ್ದ ವಿನಯ ಕುಲಕರ್ಣಿ,ಇಂದು ಮತ್ತೆ ಹಿಂಡಲಗಾ ಜೈಲಿಗೆ ಶಿಪ್ಟ್ ಮಾಡಲಾಯಿತು.
Read More »ಬೆಳಗಾವಿಯಲ್ಲಿ ಇಂದು ಪ್ರತಿಭಟನೆಗಳ ಸೀಝನ್…
ಪ್ರತಿಮೆ ಭಗ್ನಗೊಳಿಸಿದ,ಕಿಡಗೇಡಿಗಳ ವಿರುದ್ಧ ಕ್ರಮ ಜರುಗಿಸಿ…. ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ವಿಶ್ವಗುರು ಬಸವೇಶ್ವರ ಪ್ರತಿಮೆಯನ್ನು ಭಗ್ನಗೊಳಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸೋಮವಾರ ಬೆಳಗಾವಿ ಲಿಂಗಾಯತ ಸಂಘಟನೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ ರವಾನಿಸಿದರು. ಮಹಾ ಮಾನವತಾವಾದಿ ಬಸವೇಶ್ವರರ ಮೂರ್ತಿಯನ್ನು ಸಮಾಜಘಾತುಕ ವ್ಯಕ್ತಿಗಳು ಭಗ್ನ ಮಾಡಿದ್ದಾರೆ. ಇವ ನಮ್ಮವ. ಇವ ನಮ್ಮವ ಎಂದು ಜಗದ ಜನರೆಲ್ಲರನ್ನು ಅಪ್ಪಿಕೊಂಡು ಜಾತಿ, ವರ್ಗ, ಲಿಂಗ, ವರ್ಣ ಭೇದಗಳನ್ನು …
Read More »ಬೆಳಗಾವಿಯ, ಜನಕಲ್ಯಾಣ ಟ್ರಸ್ಟ್ ಸೇವೆಗೆ ಸಮ್ಮಾನ…..
ಜನ ಕಲ್ಯಾಣ ಟ್ರಸ್ಟ್ ನೇತೃತ್ವದಲ್ಲಿ ಕಳೆದ ಎರಡು ತಿಂಗಳಿಂದ ಬೆಳಗಾವಿ ನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜನಸೇವಾ ಕೋವಿಡ್ -19 ಕೇಂದ್ರದ ಸಮಾರೋಪ ಸಮಾರಂಭ ರವಿವಾರ ಸಂಜೆ 4. ಗಂಟೆಗೆ ಅನಗೋಳದ ಸಂತಮೀರಾ ಆಂಗ್ಲ್ ಮಾಧ್ಯಮ ಶಾಲೆಯಲ್ಲಿ ಜರುಗಿತು. ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಜನಕಲ್ಯಾಣ ಟ್ರಸ್ಟ್ ಅಧ್ಯಕ್ಷ ಅರವಿಂದರಾವ್ ದೇಶಪಾಂಡೆ ಅಧ್ಯಕ್ಷತೆ ವಹಿಸಿದ್ದರು ಪ್ರಮುಖ ವಕ್ತಾರರಾಗಿ ಆರ್ಎಸ್ಎಸ್ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ ಮಂಗೇಶಜಿ ಭೇಂಡೆ ಉಪಸ್ಥಿತರಿದ್ದರು. ಸಮಾರೋಪ ಸಭೆಯಲ್ಲಿ …
Read More »ನವ್ಹೆಂಬರ್ 14 ರಂದು ಡಿಸಿಸಿ ಬ್ಯಾಂಕ್ ಅದ್ಯಕ್ಚ ಉಪಾದ್ಯಕ್ಷರ ಚುನಾವಣೆ….
ಬೆಳಗಾವಿ – ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಮಂಡಳಿಯ ಚುನಾವಣೆ ಮುಗಿದಿದ್ದು,ನವ್ಹೆಂಬರ್ 14 ರಂದು ಅದ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ನವ್ಹೆಂಬರ್ 14 ರಂದು ಬೆಳಿಗ್ಗೆ 11 ರಿಂದ ಮದ್ಯಾಹ್ನ 1 ಗಂಟೆಯವರೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ನಡೆಯಲಿದ್ದು ಮದ್ಯಾಹ್ನ 3-00 ಗಂಟೆಗೆ ನಿರ್ದೇಶಕ ಮಂಡಳಿಯ ಸಭೆ ಆರಂಭವಾಗಲಿದ್ದು,ನಾಮ ಪತ್ರ ವಾಪಸ್ ಪಡೆಯಲು 30 ನಿಮಿಷ ಕಾಲಾವಕಾಶ ನೀಡಿದ ಬಳಿಕ ಚುನಾವಣೆ ನಡೆಯಲಿದೆ. ಹಾಲಿ ಅದ್ಯಕ್ಷ ರಮೇಶ್ ಕತ್ತಿ …
Read More »ಅಹೋರಾತ್ರಿ ಕೈಕಾಲು ಮುಗಿದರೂ, ಗರ್ಭಿಣಿಗೆ ಕಣ್ಣೆತ್ತಿಯೂ ನೋಡಲಿಲ್ಲ…!!
ಬೆಳಗಾವಿ- ಮಹಾಮಾರಿ ಕೊರೋನಾ ಬಂದಾಗಿನಿಂದ ಬೆಳಗಾವಿ ಜಿಲ್ಲಾ ಆಸ್ಪತ್ರೆ ಕೋವೀಡ್ ಆಸ್ಪತ್ರೆಯಾಗಿರುವ ಈ ದವಾಖಾನೆಯಲ್ಲಿ ಓಪಿಡಿ ಬಂದ್ ಆಗಿದೆ ಹೀಗಾಗಿ ಈ ಆಸ್ಪತ್ರೆಯಲ್ಲಿ ಸಾಮಾನ್ಯ ರೋಗಿಗಳು ಚಿಕಿತ್ಸೆಗಾಗಿ ಪರದಾಡುವ ಪರಿಸ್ಥಿತಿ ಎದುರಾಗಿದೆ. ನಿನ್ನೆ ರಾತ್ರಿ ಜಿಲ್ಲಾ ಆಸ್ಪತ್ರೆಯಲ್ಲಿ ,ಬೆಳಗಾವಿ ಜಿಲ್ಲೆಯ ಜನಪ್ರತಿನಿಧಿಗಳಿಗೆ ಛೀ..ಥೂ ಎನ್ನುವ ,ಭೀಮ್ಸ್ ಡೈರೆಕ್ಟರ್ ಮುಖದ ಮೇಲೆ ಉಗುಳುವ,ಜಿಲ್ಲಾಧಿಕಾರಿಗಳಿಗಳೇ ನಿಮಗೆ ಹೃದಯ ಇದೆಯಾ…? ಎಂದು ಪ್ರಶ್ನೆ ಮಾಡುವಂತಹ ಕರಾಳ ಘಟನೆಯೊಂದು ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ… ನಿನ್ನೆ …
Read More »ಬರ್ತ್ ಡೇ ಗಿಫ್ಟ್…ಬೆಳಗಾವಿಯಿಂದ ಹುಬ್ಬಳ್ಳಿಗೆ ಶಿಪ್ಟ್…..!!
ಬೆಳಗಾವಿ – ಕುದುರೆ ಸವಾರ,ಪಂಚಮಸಾಲಿ ಸಮಾಜದ ಸರ್ದಾರ.ಸಮಾಜದ ಜಗದ್ಗುರುಗಳ ಪ್ರೀತಿಯ ಲೀಡರ್ ವಿನಯ್ ಕುಲಕರ್ಣಿ ಅವರ ಹುಟ್ಟು ಹಬ್ಬದ ದಿನವೇ ಸಿಬಿಐ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ಹಿಂಡಲಗಾ ಜೈಲಿಗೆ ಧಾವಿಸಿ ಮೂರು ದಿನಗಳವರೆಗೆ ಕಸ್ಟಡಿಗೆ ಪಡೆದುಕೊಂಡರು.ಜನ್ಮ ದಿನದ ದಿನವೇ ವಿನಯ್ ಕಸ್ಟಡಿಗೆ ಹೋಗಬೇಕಾಯಿತು. ಧಾರವಾಡ ಜಿಪಂ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣದ ಆರೋಪದಡಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ನ್ಯಾಯಾಲಯ ಮೂರು ದಿನಗಳ ಕಾಲ ಸಿಸಿಬಿ …
Read More »ಕೊನೆಗೂ, ಬಿಜೆಪಿಯಲ್ಲಿ ಸೆಟಲ್ಲ್ ಆದ್ರು ರಮೇಶ್ ಸಾಹುಕಾರ್….!
ಬೆಳಗಾವಿ- ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದಾಗ,ಬಹಳಷ್ಟು ಕಾಂಗ್ರೆಸ್ ನಾಯಕರು ಈ ಕುರಿತು ಹಲವಾರು ರೀತಿಯ ಟೀಕೆ ಟಿಪ್ಪಣಿ ಮಾಡಿದ್ದರು. ರಮೇಶ್ ಜಾರಕಿಹೊಳಿ ಅವರ ಸಿದ್ಧಾಂತವೇ ಬೇರೆ ಅವರು ಬಿಜೆಪಿಯಲ್ಲಿ ಎರಡು ವಾರ ಉಳಿಯೋದಿಲ್ಲ ಮರಳಿ ಕಾಂಗ್ರೆಸ್ ಪಕ್ಷಕ್ಕೆ ಬರ್ತಾರೆ ಎಂದು ವಾಖ್ಯಾನ ಮಾಡಿದ್ದರು. ಆದ್ರೆ ರಮೇಶ್ ಜಾರಕಿಹೊಳಿ ಅವರು ಜಲಸಂಪನ್ಮೂಲ ಸಚಿವರಾಗಿ,ಕೋವೀಡ್ ಆತಂಕದ ಅವಧಿಯಲ್ಲಿ ಓಡಾಡಿದ್ದನ್ನು ಗಮನಿಸಿದ ಬಿಜೆಪಿ ವರಿಷ್ಠರಿಗೆ,ರಮೇಶ್ ಜಾರಕಿಹೊಳಿ ಅವರ ಸಾಮರ್ಥ್ಯ ಮತ್ತು ಸಾಮಾಜಿಕ …
Read More »ಸಾಹುಕಾರ್ ಗಳಿಗೆ ಟಕ್ಕರ್ ಕೊಟ್ಟ ಸಾಹುಕಾರ್ತಿ….!
ಬೆಳಗಾವಿ- ಬೆಳಗಾವಿ ಡಿಸಿಸಿ ಬ್ಯಾಂಕಿನ ಶತಮಾನದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಮಹಿಳೆಯೊಬ್ಬಳು ನಿರ್ದೇಶಕಿಯಾಗಲು ಸ್ಪರ್ದೆ ಮಾಡಿ,ವಿಜಯದ ಹೊಸ್ತಿಲಕ್ಕೆ ತಲುಪಿ ವೀರೋಚಿತ ಸೋಲು ಅನುಭವಿಸಿದ್ದಾರೆ. ಖಾನಾಪೂರ ಕ್ಷೇತ್ರದಲ್ಲಿ ಶಾಸಕಿ ಅಂಜಲಿ ನಿಂಬಾಳ್ಕರ್ ಪವರ್ ಫುಲ್ ಟಕ್ಕರ್ ಕೊಟ್ಟಿದ್ದರಿಂದಲೇ,ರಾಜ್ಯದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮತಕೇಂದ್ರದ ಎದುರು ಮತದಾನದ ಅವಧಿ ಮುಗಿಯುವವರೆಗೂ ಖುರ್ಚಿ ಹಾಕಿಕೊಂಡು ಕುಳಿತುಕೊಳ್ಳುವಂತೆ ಮಾಡಿತ್ತು. ಇಂದು ಬೆಳಿಗ್ಗೆಯಿಂದಲೇ ಡಿಸಿಎಂ ಲಕ್ಷ್ಮಣ ಸವದಿ,ಸಂಸದ ಅಣ್ಣಾಸಾಹೇಬ್ ಜೊಲ್ಲೆ,ವಿಧಾನ ಪರಿಷತ್ತಿನ ಮುಖ್ಯ ಸಚೇತಕ …
Read More »