ಬೆಳಗಾವಿ, ಸೆ.16(ಕರ್ನಾಟಕ ವಾರ್ತೆ): ಕರ್ನಾಟಕ ಸರಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಜಿಲ್ಲಾ ಕೈಗಾರಿಕೆ ಕೇಂದ್ರ ಬೆಳಗಾವಿ, ಹಾಗೂ ಕರ್ನಾಟಕ ಉದ್ಯಮಶೀಲತಾಭಿದ್ಧಿ ಕೇಂದ್ರ (ಸಿಡಾಕ್), ಧಾರವಾಡ ಇವರುಗಳ ಸಂಯುಕ್ತ ಆಶ್ರಯದಲ್ಲಿ ಬೆಲ್ಲ ಮತ್ತು ಅರಿಶಿಣ (Jaggery and Turmeric) ಉತ್ಪನ್ನಗಳ ತಯಾರಿಕಾ ಕುರಿತು ಆರು ದಿನಗಳ ಉದ್ಯಮಶೀಲತಾಭಿದ್ಧಿ ಕಾರ್ಯಕ್ರಮವನ್ನು ಬೆಳಗಾವಿಯಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಸದರಿ ಉತ್ಪನ್ನಗಳ ತಯಾರಿಕೆ ಕುರಿತು ಉದ್ಯಮ ಪ್ರಾರಂಭಿಸುವವರಿಗಾಗಿ ಈ ತರಬೇತಿಯಲ್ಲಿ ಬೆಲ್ಲ ಮತ್ತು ಅರಿಶಿಣ …
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
ವಿಮಾನ ನಿಲ್ಧಾಣಕ್ಕೆ ಚೆನ್ನಮ್ಮ,ಬಸ್ ನಿಲ್ಧಾಣಕ್ಕೆ, ರಾಯಣ್ಣಾ,ರೈಲು ನಿಲ್ಧಾಣಕ್ಕೆ ಮಲ್ಲಮ್ಮನ ಹೆಸರಿಡಲು ಒತ್ತಾಯ….
ವಿಮಾನ ನಿಲ್ಧಾಣಕ್ಕೆ ಚೆನ್ನಮ್ಮ,ಬಸ್ ನಿಲ್ಧಾಣಕ್ಕೆ, ರಾಯಣ್ಣಾ,ರೈಲು ನಿಲ್ಧಾಣಕ್ಕೆ ಮಲ್ಲಮ್ಮನ ಹೆಸರಿಡಲು ಒತ್ತಾಯ…. ಬೆಳಗಾವಿ- ಬೆಳಗಾವಿಯ ಪೀರನವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡಿದ ಬಳಿಕ,ಈಗ ಗಡಿನಾಡು ಗುಡಿ ಬೆಳಗಾವಿಯಲ್ಲಿ ನಾಮಕರಣದ ಪರ್ವ ಆರಂಭವಾಗಿದೆ. ಬೆಳಗಾವಿಯ ವಿವಿಧ ಕನ್ನಡಪರ ಸಂಘಟನೆಗಳು ಒಟ್ಟಾಗಿ ಒಮ್ಮತದ ಬೇಡಿಕೆ ಇಟ್ಟಿದ್ದಾರೆ,ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ,ರಾಣಿ ಚೆನ್ನಮ್ಮ,ಬೆಳಗಾವಿಯ ಕೇಂದ್ರ ಬಸ್ ನಿಲ್ಧಾಣಕ್ಕೆ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಹೆಸರು,ಬೆಳಗಾವಿಯ ರೈಲು ನಿಲ್ಧಾಣಕ್ಕೆ,ಬೆಳವಡಿ ಮಲ್ಲಮ್ಮನ ಹೆಸರು ನಾಮಕರಣ ಮಾಡುವಂತೆ …
Read More »ಹಳ್ಳಿಗಳಲ್ಲಿ ಕುಡುಕರು ಎಸೆದ ಬಾಟಲ್ ಗಳನ್ನು ಸ್ವಚ್ಛ ಮಾಡ್ತಾರಂತೆ
ಬೆಳಗಾವಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆ ಮೇರೆಗೆ ದೇಶದ ಎಲ್ಲ ಕಡೆ ಸೆ.14 ರಿಂದ 20 ರವರೆಗೂ ಸೇವಾ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ವಕ್ತಾರ ಎಂ.ಜಿ.ಜೀರಲಿ ಹೇಳಿದರು. ಬುಧವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಅಕ್ಟೋಬರ್ ನಲ್ಲಿ ಗಾಂಧಿ ಜಯಂತಿ, ದೇಶ ಕಂಡ ಅಪ್ರತಿಮ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಪ್ರಯುಕ್ತ ಈ ಸಪ್ತಾಹ ಸೇವಾ ಅಭಿಯಾನ ನಡೆಸಲಾಗುತ್ತಿದೆ. ಸೆ.17 ರಂದು …
Read More »ಬೆಳಗಾವಿ ಮಹಾನಗರದ ಹೊಸ ಸಿಡಿಪಿ ಮಾಡಲು ಫ್ರಾನ್ಸ್ ಕಂಪನಿಗೆ ಗುತ್ತಿಗೆ….!
ಬೆಳಗಾವಿ- ಪ್ರತಿ ಹತ್ತು ವರ್ಷಕ್ಕೊಮ್ಮೆ ಬೆಳಗಾವಿ ಮಹಾನಗರದ ಹೊಸ ಸಿಡಿಪಿ,ಮಾಡುವದು ವಾಡಿಕೆ,ಹಳೆಯ ಸಿಡಿಪಿ ಅವಧಿ ಮಾರ್ಚ ತಿಂಗಳಿಗೆ ಮುಕ್ತಾಯ ವಾಗಲಿದ್ದು ಹೊಸ ಸಿಡಿಪಿ ಸಿದ್ಧಗೊಳಿಸಲು ಕೇಂದ್ರ ಸರ್ಕಾರ ಅಮೃತ ಯೋಜನೆಯ ಅಡಿಯಲ್ಲಿ ಫ್ರಾನ್ಸ್ ಮೂಲದ ಕಂಪನಿಗೆ ಗುತ್ತಿಗೆ ನೀಡಿದೆ. ಬೆಳಗಾವಿ,ಹುಬ್ಬಳ್ಳಿ-ಧಾರವಾಡ,ಗದಗ ಮೂರು ಜಿಲ್ಲೆಗಳ ಹೊಸ ಸಿಡಿಪಿ,ಅಂದ್ರೆ ಕಾಂಪ್ರಯೇನ್ಸೀವ್ ಡೆವಲಪ್ಮೆಂಟ್ ಪ್ಲ್ಯಾನ್,ಕನ್ನಡದಲ್ಲಿ ಇದಕ್ಕೆ ಮಹಾ ಯೋಜನೆ ಅಂತಾ ಕರೀತಾರೆ,ಈ ಮೊದಲು ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರವೇ ಸಿಡಿಪಿ ಮಾಡುತ್ತಾ ಬಂದಿತ್ತು ಆದ್ರೆ ಈ …
Read More »ವಾರದಲ್ಲಿ ಬೆಳೆ ಸಮೀಕ್ಷೆ ಪೂರ್ಣಗೊಳಿಸಿ-ಕೃಷಿ ಮಂತ್ರಿ ಸೂಚನೆ
ಬೆಳಗಾವಿ,-ಮುಂದಿನ ಒಂದು ವಾರದಲ್ಲಿ ಬೆಳೆ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಬೇಕು ಎಂದು ಸಚಿವ ಬಿ.ಸಿ.ಪಾಟೀಲ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಸುವರ್ಣ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಸೋಮವಾರ (ಸೆ.14) ನಡೆದ ಬೆಳಗಾವಿ ವಿಭಾಗಮಟ್ಟದ ಬೆಳೆ ಸಮೀಕ್ಷೆ ಕಾರ್ಯ ಮತ್ತು ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಂತ್ರಜ್ಞಾನ ಆಧಾರಿತವಾಗಿ ರೈತರೇ ಸ್ವಯಂ ನಡೆಸುವ ಬೆಳೆ ಸಮೀಕ್ಷೆ ಕಾರ್ಯಕ್ಕೆ ಉತ್ತರ ಕರ್ನಾಟಕದಲ್ಲಿ ಇದುವರೆಗೆ ಅತ್ಯುತ್ತಮ …
Read More »ಹಿಂದಿ ಸಾಪ್ತಾಹ ಬೇಡವೇ ಬೇಡ ಎಂದ,ಕನ್ನಡದ ಮಂದಿ….!
ಬೆಳಗಾವಿ-ಭಾರತದ ಭಾಷಾನೀತಿಯನ್ನು ಮರುಪರಿಶೀಲಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ,ಬೆಳಗಾವಿಯಲ್ಲಿ ಕರವೇ ಕರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿದರು. ಬೆಳಗಾವಿಯ ಚನ್ನಮ್ಮನ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು ಹಿಂದಿ ದಿವಸ್ ಗೆ ತೀವ್ರ ಆಕ್ಷೇಪ ವ್ಯೆಕ್ತ ಪಡಿಸಿದರು ಕರವೇ ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿಯ ಸಾರಾಂಶ ಕರ್ನಾಟಕದ ಅತಿ ದೊಡ್ಡ ಸಂಘಟನೆಯಾದ ಕರ್ನಾಟಕ ರಕ್ಷಣಾ ವೇದಿಕೆಯು ಕಳೆದ ಇಪ್ಪತ್ತೊಂದು ವರ್ಷಗಳಿಂದ ನಾಡು ನುಡಿ ಗಡಿ ಜಲ ರಕ್ಷಣೆಯ …
Read More »ಬಿ.ಕೆ ಹರಿಪ್ರಸಾದ್ ಬ್ರಹ್ಮ ಅಲ್ಲ- ಸಚಿವ ಬಿ.ಸಿ ಪಾಟೀಲ
ಬಿಜೆಪಿ ನಾಯಕರು ಅಫೀಮು ಸೇವಿಸುತ್ತಾರೆ ಎಂಬ ಬಿ.ಕೆ.ಹರಿಪ್ರಸಾದ್ ಆರೋಪ,ಮಾಡಿದ್ದು ಬಿ.ಕೆ.ಹರಿಪ್ರಸಾದ್ ಹೇಳಿದ ತಕ್ಷಣ ಅದು ವೇದ ವಾಕ್ಯ ಅಲ್ಲ, ಬಿ.ಕೆ.ಹರಿಪ್ರಸಾದ್ ಬ್ರಹ್ಮ ಏನು ಅಲ್ಲ ಎಂದ ಸಚಿವ ಬಿ.ಸಿ.ಪಾಟೀಲ್ ತಿರಗೇಟು ನೀಡಿದ್ದಾರೆ. ಬೆಳಗಾವಿಯ ಬಿಜೆಪಿ ಕಚೇರಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ,ಕೃಷಿ ಸಚಿವ ಬಿಸಿ ಪಾಟೀಲ, ಬಿಜೆಪಿ ನಾಯಕರು ಅಫೀಮು ಸೇವಿಸೋದನ್ನು ಬಿ.ಕೆ.ಹರಿಪ್ರಸಾದ್ ಯಾವಗಾ ನೋಡಿದ್ರು? ಮೊದಲೇ ಹೇಳಬೇಕಿತ್ತಲ್ಲಾ ಇಷ್ಟು ದಿನ ಏಕೆ ಬಾಯಿ ಮುಚ್ಚಿಕೊಂಡರು, ಸುಮ್ಮನೇ ಆಪಾದನೆ ಮಾಡಿ ಹೋಗುವುದು …
Read More »ಬಿಜೆಪಿಯ ದೊಡ್ಡ ನಾಯಕರು ಅಫೀಮು ಗುಂಗಿಲ್ಲದೇ ಮನೆಯಿಂದ ಹೊರಗೆ ಬರುತ್ತಿರಲಿಲ್ಲ.
ಬೆಳಗಾವಿ: ಆರ್ ಎಸ್ ಎಸ್ ಗೂ ಕಾಂಗ್ರೆಸ್ ತರಬೇತಿ ಶಿಬಿರಕ್ಕೂ ಯಾವುದೇ ರೀತಿಯ ಸಂಬಂಧ ಇಲ್ಲ ಎಂದು ರಾಜ್ಯ ಸಭಾ ಸದಸ್ಯ ಬಿ.ಕೆ. ಹರಿಪ್ರಸಾದ ಸ್ಪಷ್ಟನೆ ನೀಡಿದ್ದಾರೆ. ಬೆಳಗಾವಿಯಲ್ಲಿ ಕಾಂಗ್ರೆಸ್ ಭವನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಾತನಾಡಿದರು. ಆರ.ಎಸ.ಎಸ ತರಹ ನಮ್ಮ ಶತ್ರುಗಳನ್ನು ಸಹ ತಯಾರು ಮಾಡಲ್ಲ. ಆರ.ಎಸ.ಎಸ ತರಹ ಸಂಘಟನೆ ಕಾಂಗ್ರೆಸ್ ಪಕ್ಷಕ್ಕೆ ಬೇಕಾಗಿಲ್ಲ. ಕಾಂಗ್ರೆಸ್ ಪಕ್ಷದ ಸಿದ್ಧಾಂತದ ಅಡಿಯಲ್ಲಿ, ಪಕ್ಷದ ಇತಿಹಾಸ ಇಟ್ಟುಕೊಂಡು ದೇಶದ ಅಭಿವೃದ್ಧಿಗಾಗಿ ಕೈ …
Read More »ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ AK-47 ಗೆ ಬಳಿಸುವ ಜೀವಂತ ಗುಂಡು ಪತ್ತೆ…
ಬೆಳಗಾವಿ- ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಪ್ರಯಾಣಿಕರನ್ನು ತಪಾಸಣೆ ಮಾಡುವಾಗ ಸೈನಿಕನ ಬಳಿ ಜೀವಂತ ಗುಂಡುಗಳು ಪತ್ತೆಯಾದ ಹಿನ್ನಲೆಯಲ್ಲಿ ಪೋಲೀಸರು ಸೈನಿಕನನ್ನು ವಶಕ್ಕೆ ಪಡೆದಿದ್ದಾರೆ ಇಂದು ಬೆಳಿಗ್ಗೆ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ,ಸೈನಿಕನ ಹತ್ತಿರ, ಒಂದು ರೌಂಡ್ ಜೀವಂತ ಗುಂಡಿನ ಸರ,ಮತ್ತು ಬಳಿಸಿದ ಗುಂಡಿನ ಒಂದು ಕೇಸ್ ಪತ್ತೆಯಾಗಿದೆ. ಈತ ದೆಹಲಿಯಿಂದ,ಬೆಂಗಳೂರು,ಮತ್ತು ಬೆಂಗಳೂರಿನಿಂದ,ಬೆಳಗಾವಿಗೆ ವಿಮಾನ ಮೂಲಕ ಬಂದಿದ್ದಾನೆ,ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಎ.ಕೆ ,47 ಗೆ ಬಳಿಸುವ ದು ರೌಂಡ್ ಜೀವಂತ ಗುಂಡುಗಳು …
Read More »ಬೆಳಗಾವಿ ಕ್ರೈಂ ಎಸಿಪಿಯಾಗಿ ನಾರಾಯಣ ,ಮತ್ತೆ ಬೆಳಗಾವಿಗೆ ಬಂದಿತು ಪೋಲೀಸ್ ಟೈಗರ್
ಬೆಳಗಾವಿ- ಬೆಳಗಾವಿ ಮಹಾನಗರ ಪೋಲೀಸ್ ವಿಭಾಗದಲ್ಲಿ ಮಹತ್ವದ ಬೆಳವಣಿಗೆಯಾಗಿದೆ.ಖಾನಾಪೂರ ಪೋಲೀಸ್ ತರಬೇತಿ ಶಾಲೆಗೆ ವರ್ಗಾವಣೆಯಾಗಿದ್ದ,ಎಸಿಪಿ ನಾರಾಯಣ ಭರಮಣಿ ಅವರನ್ನು ಸರ್ಕಾರ ಮತ್ತೆ ಬೆಳಗಾವಿ ಕ್ರೈಂ ಎಸಿಪಿ ಯನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ. ಬೆಳಗಾವಿಗೆ ಮತ್ತೆ ಬರತೈತಿ ಪೋಲೀಸ್ ಟೈಗರ್ ಎಂದು ಬೆಳಗಾವಿ ಸುದ್ಧಿ ಡಾಟ್ ಕಾಮ್,ವರದಿ ಮಾಡಿತ್ತು ಎಸಿಪಿ ನಾರಾಯಣ ಭರಮಣಿ ಅವರು ಬೆಳಗಾವಿ ಕ್ರೈಂ ವಿಭಾಗದ ಎಸಿಪಿಯಾಗಿ ಮತ್ತೆ ಗರ್ಜಿಸಲಿದ್ದಾರೆ.
Read More »ನಾಮಕರಣ ಮಾಡಿ,ಭೂಮಿ ಪೂಜೆ,ನೆರವೇರಿಸಿ,ಉತ್ಸವ ಆಚರಿಸಿ….!
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ಚೆಲ್ಲಾಟ ಮುಂದುವರೆದಿದ್ದು,ಈ ಬಾರಿಯೂ ಕೊರೋನಾ ಕರಿನೆರಳು ಕಿತ್ತೂರು ಉತ್ಸವದ ಮೇಲೆ ಬಿದ್ದಿದೆ. ಕಳೆದ ಬಾರಿಯೂ ಕಿತ್ತೂರು ಉತ್ಸವ ಮಹಾಪೂರದಲ್ಲಿ ತೇಲಿ ಹೋಗಿತ್ತು,.ಈ ಬಾರಿಯೂ ಮಹಾಮಾರಿ ಕೊರೋನಾ ಕಿತ್ತೂರು ಉತ್ಸವದ ಸಂಬ್ರಮಕ್ಕೆ ಬ್ರೇಕ್ ಹಾಕಿದೆ. ಈ ವರ್ಷದ ಕಿತ್ತೂರು ಉತ್ಸವವನ್ನು ಸಿಂಪಲ್ ಅಂದ್ರೆ ಸಾಂಕೇತಿಕವಾಗಿ, ಆಚರಿಸಲು ಜಿಲ್ಲಾಡಳಿತ ಚಿಂತನೆ ನಡೆಸಿದೆ,ಕಿತ್ತೂರು ಶಾಸಕ ಮಹಾಂತೇಶ್ ದೊಡಗೌಡ್ರು ಅವರು ಕಿತ್ತೂರು ಉತ್ಸವ ಆಚರಣೆ ಮಾಡುವ ವಿಷಯವನ್ನು ಅಧಿವೇಶನದಲ್ಲಿ …
Read More »ಡ್ರಗ್ಸ್ ಕುರಿತು,ಸ್ಯಾಂಡಲ್ ವುಡ್ ನಡುಗಿಸಿದ ಸಂಬರಗಿ ರಾಣಿ ಚನ್ನಮ್ಮನ ಮರಿ ಮೊಮ್ಮಗನಂತೆ….!
ಬೆಳಗಾವಿ- ಡ್ರಗ್ಸ್ ಮಾಫಿಯಾ ಬಯಿಲೆಗೆಳೆದು ಸ್ಯಾಂಡಲ್ ವುಡ್ ರಂಗವನ್ನೇ ನಡುಗಿಸಿದ ಸಮಾಜ ಸೇವಕ ಪ್ರಶಾಂತ ಸಂಬರಗಿ ಮೂಲತಹ ಬೆಳಗಾವಿ ಜಿಲ್ಲೆಯವರು ಎನ್ನುವದು ಹೆಮ್ಮೆಯ ಸಂಗತಿಯಾಗಿದೆ. ಸಮಾಜ ಸೇವಕ ಪ್ರಶಾಂತ ಸಂಬರಗಿ ಅವರು,ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲ್ಲೂಕಿನ ಮುನವಳ್ಳಿ ಗ್ರಾಮದವರಾಗಿದ್ದು,ನಾನು ಕಿತ್ತೂರು ರಾಣಿ ಚನ್ನಮ್ಮನ ವಂಶಸ್ಥ,ಚನ್ನಮ್ಮನ ಮರಿ ಮೊಮ್ಮಗ ಎಂದು ಪ್ರಶಾಂತ ಸಂಬರಗಿ ಅವರು ಫೇಸ್ ಬುಕ್ ನಲ್ಲಿ ಹೇಳಿಕೊಂಡಿದ್ದಾರೆ. ಕರ್ನಾಟಕದಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಸಮರ ಆರಂಭವಾದಾಗ ಫೇಸ್ ಬುಕ್ …
Read More »ಬೆಳಗಾವಿ ಜಿಲ್ಲೆಯಲ್ಲಿ, ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ
ಬೆಳಗಾವಿ,-): ಸಮಗ್ರ ಶಿಕ್ಷಣ ಯೋಜನೆಯ ಸಮನ್ವಯ ಶಿಕ್ಷಣ ಮಧ್ಯವರ್ತನೆ ಚಟುವಟಿಕೆಯಡಿಯಲ್ಲಿ 2020-21 ನೇ ಸಾಲಿಗೆ ಕಿತ್ತೂರು, ಖಾನಾಪುರ ಹಾಗೂ ರಾಮದುರ್ಗ ವಲಯಗಳಲ್ಲಿ ಖಾಲಿ ಇರುವ ನಿಗದಿಪಡಿಸಿದ ವಿಶೇಷ ಸಂಪನ್ಮೂಲ ಶಿಕ್ಷಕರಿಗಾಗಿ ವಿದ್ಯಾರ್ಹತೆ ಹೊಂದಿದ ಅರ್ಹ ಅಭ್ಯರ್ಥಿಗಳಿಂದ ತಾತ್ಕಾಲಿಕವಾಗಿ ನೇರ ಗುತ್ತಿಗೆ ಮೂಲಕ ಇಲಾಖಾ ನಿಯಮಾನುಸಾರ ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ವಿಶೇಷ ಡಿ.ಇಡಿ(ಪ್ರಾಥಮಿಕ ಮತ್ತು ವಿಶೇಷ ಬಿ.ಇಡಿ(ಪ್ರೌಢ) ಪದವಿ ಪಡೆದಿರುವ ಆರ್.ಸಿ.ಆಯ್. ಪ್ರಮಾಣ ಪತ್ರ ಹೊಂದಿರುವ ಸರ್ಕಾರಿ ಶಾಲಾ ಶಿಕ್ಷಕರು …
Read More »ವಿಡಿಯೋದಲ್ಲಿ ಯೋಧನ, ರೋಧನ….ಮೂವರ ಬಂಧನ…!
ಯೋಧನ ಕುಟುಂಬದ ಮೇಲೆ ಹಲ್ಲೆ,ಭೀತಿಯಿಂದ ಗ್ರಾಮ ತೊರೆದ ಯೋಧನ ಕುಟುಂಬ….! ಬೆಳಗಾವಿ- ಅಣ್ಣ ಮತ್ರು ತಂಗಿ ಇಬ್ಬರೂ ಭಾರತೀಯ ಸೇನೆಯಲ್ಲಿ ಸೇವೆ ಮಾಡುತ್ತಿದ್ದಾರೆ,ಈ ಯೋಧನ ಮನೆಗೆ ನುಗ್ಗಿರುವ ದುಷ್ಕರ್ಮಿಗಳು ಮನೆಯಲ್ಲಿದ್ದ ಸಾಮಾನುಗಳನ್ನು ಚೆಲ್ಲಾಪಿಲ್ಲಿ ಮಾಡಿ ಯೋಧ ಮತ್ತು ಯೋಧನ ಕುಟುಂಬಸ್ಥರ ಮೇಲೆ ಹಲ್ಲೆ ಮಾಡಿದ ಘಟನೆ ಬೆಳಗಾವಿ ಸಮೀಪದ ಕಿಣಿಯೇ ಗ್ರಾಮದಲ್ಲಿ ನಡೆದಿದೆ. ಮೂಳೆ ಚಿಕಿತ್ಸೆಗೆ ಪ್ರಸಿದ್ದಿ ಪಡೆದಿರುವ ಕಿಣಿಯೇ ಗ್ರಾಮದಲ್ಲಿ ಈ ಘಟನೆ ನಡೆದಿದೆ,ನನ್ನ ಹಾಗು ನನ್ನ ಕುಟುಂಬದವರ …
Read More »ಬೆಳಗಾವಿ ಮಹಾನಗರದ ಹೊಸ ಡಿಸಿಪಿ ವಿಕ್ರಂ ಆಮಟೆ
ಬೆಳಗಾವಿ- ಬೆಳಗಾವಿಯ ಕಾನೂನು ಮತ್ತು ಸುವ್ಯೆವಸ್ಥೆ ವಿಭಾಗದ ಡಿಸಿಪಿ ಯನ್ನಾಗಿ ವಿಕ್ರಂ ಆಮಟೆ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ಡಿಸಿಪಿ ಸೀಮಾ ಲಾಟ್ಕರ್ ಅವರ ವರ್ಗಾವಣೆಯಿಂದ ತೆರುವಾದ ಸ್ಥಾನಕ್ಕೆ ವಿಕ್ರಂ ಆಮಟೆ ಅವರನ್ನು ಡಿಸಿಪಿ ಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ ಬೆಳಗಾವಿಯ ಪೋಲೀಸ್ ಇಲಾಖೆಯಲ್ಲಿ ವರ್ಗಾವಣೆಯ ಪರ್ವ ಆರಂಭವಾಗಿದ್ದು, ಇತ್ತೀಚಿಗಷ್ಟೆ ಡಿಸಿಪಿ,ಸೀಮಾ ಲಾಟ್ಕರ್, ಮತ್ತು ಎಸಿಪಿ ನಾರಾಯಣ ಭರಮಣಿ ಅವರ ವರ್ಗಾವಣೆ ಆಗಿತ್ತು ವಿಕ್ರಂ ಆಮಟೆ …
Read More »