ಬೆಳಗಾವಿ- ಆಗರ್ಭ ಶ್ರೀಮಂತ ಕುಟುಂಬದಲ್ಲಿ ಜನಿಸಿ,ಎಂಬಿಬಿಎಸ್ ಕಲಿತು,ಐಪಿಎಸ್ ಅಧಿಕಾರಿಯ ಸಂಗಾತಿಯಾಗಿ,ಈಗ ಎಂ ಎಲ್ ಎ ಆಗಿರುವ ಆ ಹೆಣ್ಣಿಗೆ ಸೊಕ್ಕು ಅನ್ನೋದೆ ಇಲ್ಲ,ಖಾನಾಪೂರ ಕ್ಷೇತ್ರದಲ್ಲಿ ಎಲ್ಲರ ಜೊತೆ ಬೆರೆತು,ಎಲ್ಲರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿರುವ ಅಂಜಲಿ ನಿಂಬಾಳ್ಕರ್ ಕ್ಷೇತ್ರದಲ್ಲಿ ಅಂಜಲಿತಾಯಿಯ ಸ್ಥಾನ ಪಡೆದುಕೊಂಡಿದ್ದಾರೆ. ಖಾನಾಪೂರ ಕ್ಷೇತ್ರದಲ್ಲಿ ಕೊರೋನಾ ಸೊಂಕಿತರು ಪತ್ತೆಯಾಗುತ್ತಿದ್ದಂತೆಯೇ ಕ್ಷೇತ್ರದಲ್ಲಿ ಪಾದಯಾತ್ರೆ ನಡೆಸಿ ಕೊರೋನಾ ಮಹಾಮಾರಿಯ ವಿರುದ್ಧ ಸಮರ ಸಾರಿರುವ ಅಂಜಲಿ ನಿಂಬಾಳ್ಕರ್ ಕ್ಷೇತ್ರದ ಜನರಲ್ಲಿ ಜನಜಾಗೃತಿ ಮೂಡಿಸುವ ಮೂಲಕ …
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
ವ್ಯಾಪಕ ಮಳೆ: ನದಿತೀರದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ
– “ತುರ್ತು ಪರಿಸ್ಥಿತಿ ನಿರ್ವಹಣೆಗೆ ಸಕಲ ಸಿದ್ಧತೆ” ಬೆಳಗಾವಿ, –ನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ವ್ಯಾಪಕ ಮಳೆಯಾಗುತ್ತಿರುವುದರಿಂದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ನಿಪ್ಪಾಣಿ ಮತ್ತು ಚಿಕ್ಕೋಡಿ ತಾಲ್ಲೂಕಿನ ನದಿತೀರದ ಗ್ರಾಮಗಳಿಗೆ ಗುರುವಾರ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಅವರ ಉಪಸ್ಥಿತಿಯಲ್ಲಿ ನಿಪ್ಪಾಣಿ ತಾಲ್ಲೂಕಿನ ಭಿವಸಿ, ಸಿದ್ನಾಳ ಹಾಗೂ ಹುನ್ನರಗಿ ಗ್ರಾಮಗಳಲ್ಲಿ ಪರಿಶೀಲನೆ ನಡೆಸಿದರು. ಈ …
Read More »ಮಹಾರಾಷ್ಟ್ರ,ಮತ್ತು ಪಶ್ಚಿಮ ಘಟ್ಟದಲ್ಲಿ ಮಹಾ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಬೆಳಗಾವಿ- ಪಕ್ಕದ ಮಹಾರಾಷ್ಟ್ರ ಮತ್ತು ಪಶ್ಚಿಮ ಘಟ್ಟದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಬೆಳಗಾವಿ ಜಿಲ್ಲೆಯ ಬಹುತೇಕ ಎಲ್ಲ ನದಿಗಳು ಅಪಾಯದ ಮಟ್ಟದಲ್ಲಿ ಉಕ್ಕಿ ಹರಿಯುತ್ತಿವೆ. ಪಕ್ಕದ ಮಹಾರಾಷ್ಟ್ರದಲ್ಲಿ ವಿಪರೀತ ಮಳೆಯಿಂದಾಗಿ ವೇದಗಂಗಾ ಸೇರಿದಂತೆ ಉಳಿದ ನದಿಗಳಿಂದ ಕಲ್ಲೋಳ ಸೇತುವೆಗೆ ಒಂದು ಲಕ್ಷ 31 ಸಾವಿರ ಕ್ಯುಸೆಕ್ಸ ನೀರು ಹರಿದು ಬರುತ್ತಿದ್ದು ಕೃಷ್ಣಾ ವೇದಗಂಗಾ ಸೇರಿದಂತೆ ಉಳಿದ ನದಿಗಳ ಒಟ್ಟು ,7 ಕೆಳಸೇತುವೆಗಳು ಮುಳುಗಡೆಯಾಗಿವೆ.ಮಹಾರಾಷ್ಟ್ರದಿಂದ ಇದೇ ರೀತಿ ಒಳ ಹರಿವು ಮುಂದುವರೆದರೆ …
Read More »ಬೆಳಗಾವಿಯ, ದೇವದಾಸಿ ಅಮ್ಮನ ಸಂಕಷ್ಟಕ್ಕೆ ಮನಕುಲಕುವ ಸ್ಪಂದನೆ…….!
ಬೆಳಗಾವಿ- ದೇವದಾಸಿ ಅಮ್ಮ ಈ ಅಮ್ಮನಿಗೆ ಇಬ್ಬರು ಮಕ್ಕಳು,ತಗಡಿನ ಸೆಡ್ಡಿನಲ್ಲಿ ವಾಸ,ಮಗಳ ಆನ್ ಲೈನ್ ಕ್ಲಾಸಿಗೆ ಮೋಬೈಲ್ ಖರೀದಿ ಮಾಡಲು ಕಿವಿಯೊಲೆ ಮಾರಿದ ಮಹಾತಾಯಿಯ ಸಂಕಷ್ಟಕ್ಕೆ ಬೆಳಗಾವಿಯ ಬಿಜೆಪಿ ನಾಯಕನೊಬ್ಬ ಸ್ಪಂದಿಸಿ ಬೆಳಗಾವಿಯಲ್ಲಿ ಮಾನವೀಯತೆಯ ಶಿಲನ್ಯಾಸ ಮಾಡಿದ ಅಪರೂಪದ ಪ್ರಸಂಗ ಬೆಳಗಾವಿಯಲ್ಲಿ ನಡೆಯಿತು ಇಡೀ ದೇಶವೇ ಶ್ರೀರಾಮ ಮಂದಿರದ ಶಿಲನ್ಯಾಸ ಕಾರ್ಯಕ್ರಮ ದಲ್ಲಿ ಮುಳುಗಿರುವಾಗ ಬೆಳಗಾವಿಯ ವೀರೇಶ ಕಿವಡಸಣ್ಣವರ ಸಂಕಷ್ಟದಲ್ಲಿದ್ದ ಆ ದೇವದಾಸಿ ಮಹಾತಾಯಿಗೆ ಹೊಸ ಕಿವಿಯೊಲೆ ಕೊಡಿಸಿ,ಅಗತ್ಯ ಸಾಮಗ್ರಿಗಳನ್ನು …
Read More »ಆತ್ಮ ನಿರ್ಭರ ಭಾರತ ಅಭಿಯಾನ- ಒಂದು ಜಿಲ್ಲೆ; ಒಂದು ಉತ್ಪನ್ನ’ ಬೆಲ್ಲ” ಆಯ್ಕೆಗೆ ಪರಶೀಲನೆ
ಬೆಳಗಾವಿ,-ಜಿಲ್ಲೆಯ ಸಾವಯವ ಬೆಲ್ಲ ಉತ್ಪಾದನಾ ಘಟಕಗಳಿಗೆ ಅತ್ಯುತ್ತಮ ಬ್ರ್ಯಾಂಡ್ ಸೃಷ್ಟಿಸಬಹುದು. ಅಂತರಾಷ್ಟ್ರೀಯ ಮಾರುಕಟ್ಟೆ ಸೃಷ್ಟಿಸಲು ಕೂಡ ಅವಕಾಶಗಳಿವೆ. ಆದ್ದರಿಂದ ಆತ್ಮ ನಿರ್ಭರ ಭಾರತ ಅಭಿಯಾನಡಿ ಒಂದು ಜಿಲ್ಲೆ; ಒಂದು ಉತ್ಪನ್ನವಾಗಿ ಬೆಲ್ಲವನ್ನು ಆಯ್ಕೆ ಮಾಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಿರೇಮಠ ಹೇಳಿದರು. ಆತ್ಮ ನಿರ್ಭರ ಭಾರತ ಅಭಿಯಾನದ ಭಾಗವಾಗಿ ಒಂದು ಜಿಲ್ಲೆ; ಒಂದು ಉತ್ಪನ್ನ/ಬೆಳೆ (ಒನ್ ಡಿಸ್ಟ್ರಿಕ್ಟ್ ಒನ್ ಪ್ರಾಡಕ್ಟ್-ಒಡಿಪಿಒ) ಕುರಿತು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಆ.5) …
Read More »ರಾಮಮಂದಿರ ಶಿಲಾನ್ಯಾಸಕ್ಕೆ ಮುಹೂರ್ತ ಕೊಟ್ಟ ವಿದ್ವಾಂಸರಿಗೆ ಬೆದರಿಕೆ ಕರೆ
ಬೆಳಗಾವಿ-ರಾಮಮಂದಿರ ಶಿಲಾನ್ಯಾಸಕ್ಕೆ ಮುಹೂರ್ತ ಕೊಟ್ಟ ವಿದ್ವಾಂಸರಿಗೆ ಬೆದರಿಕೆ ಕರೆಗಳು ಬರುತ್ತಿವೆ ಎನ್ನುವ ಆರೋಪ ಕೇಳಿಬಂದಿದೆ.ದೇಶದ ವಿವಿಧೆಡಯಿಂದ ಸ್ವಾಮೀಜಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕುತ್ತಿರುವ ಆರೋಪ ಕೇಳಿ ಬರುತ್ತಿದೆ. ಯಾಕೆ ಮುಹೂರ್ತ ಕೊಟ್ಟಿರೀ ಅದನ್ನ ವಾಪಸ್ ಪಡೆದುಕೊಳ್ಳಿ ಅಂತಾ ಅನಾಮಿಕರು ಕರೆ ಮಾಡುತ್ತಿದ್ದಾರೆ.ರಾಮಮಂದಿರ ಶಿಲಾನ್ಯಾಸಕ್ಕೆ ಮುಹೂರ್ತ ನೀಡಿದ್ದ ಬೆಳಗಾವಿಯ ಎನ್.ಆರ್.ವಿಜಯೇಂದ್ರ ಶರ್ಮಾ ಅವರಿಗೆ ಅನಾಮಿಕರಿಂದ ಜೀವ ಬೆದರಿಕೆ ಕರೆಗಳು ಬರುತ್ತಿವೆ. ಎನ್. ಆರ್.ವಿಜಯೇಂದ್ರ ಶರ್ಮಾ,ಬೆಳಗಾವಿಯ ವಿದ್ಯಾ ವಿಹಾರ ವಿದ್ಯಾಲಯದ ಕುಲಪತಿಗಳಾಗಿದ್ದಾರೆ. …
Read More »ಬೆಳಗಾವಿಯ ಸಬ್ ರೆಜಿಸ್ಟರ್: ಕಚೇರಿ ಸೀಲ್ ಡೌನ್
ಬೆಳಗಾವಿ ಕೊರೋನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ವಾಗುತ್ತಿದ್ದ ವಿವಾಹ ನೋಂದಣಿ ಕಚೇರಿ ( ಸಬ್ ರಿಜಿಸ್ಟರ್ ) ಆಫೀಸ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಸೋಮವಾರ ಕೊರೋನಾ ಸೋಂಕು ದೃಢಪಟ್ಟಿದ್ದು ಪಾಲಿಕೆಯಿಂದ ಕಚೇರಿ ಸುತ್ತಲು ಸೀಲ್ ಡೌನ್ ಮಾಡಲಾಗಿದೆ. ಕೊರೋನಾ ಮಹಾಮಾರಿ ಬೆಳಗಾವಿಯಲ್ಲಿ ತನ್ನ ಕದಂಬ ಬಾಹು ಬಾಚುತ್ತಿರುವುದು ಸಾರ್ವಜನಿಕರಿಗೆ ಚಿಂತೆಗೆ ಇಡು ಮಾಡಿದೆ. ಅಲ್ಲದೆ ನಿತ್ಯ ನೂರಕ್ಕೂ ಅಧಿಕ ಸಂಖ್ಯೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಬೆಳಕಿಗೆ ಬರುತ್ತಿರುವುದರಿಂದ ಜನರು …
Read More »ಬೆಳಗಾವಿಯ ICMR ಲ್ಯಾಬ್ ಬಂದ್
ಬೆಳಗಾವಿ-ಬೆಳಗಾವಿಯ ಐಸಿಎಂಆರ್ ಲ್ಯಾಬ್ಗೂ ಕೊರೋನಾ ಕಾಟ ತಗಲಿದ್ದು ,ICMR ಲ್ಯಾಬ್ನ ಕ್ಯಾಂಟೀನ್ನಲ್ಲಿ ಕೆಲಸ ಮಾಡ್ತಿದ್ದ ಮೂವರಿಗೆ ಸೋಂಕು ತಗಲಿದ ಪರಿಣಾಮ ಲ್ಯಾಬ್ ಬಂದ್ ಮಾಡಲಾಗಿದೆ. ಕಳೆದ ರಾತ್ರಿ ಮೂವರು ಮಹಿಳೆಯರು ಕೋವಿಡ್ ಕೇರ್ ಸೆಂಟರ್ಗೆ ಶಿಫ್ಟ್ ಆಗಿದ್ದಾರೆ. ರೋಗದ ಗುಣಲಕ್ಷಣ ಇರದ ಹಿನ್ನೆಲೆ ಕೋವಿಡ್ ಕೇರ್ ಸೆಂಟರ್ಗೆ ಶಿಫ್ಟ್ ಮಾಡಲಾಗಿದೆ. ಬೆಳಗಾವಿಯ ಸುಭಾಷ್ ನಗರದಲ್ಲಿರುವ ಕೋವಿಡ್ ಕೇರ್ ಸೆಂಟರ್ ಗೆ ಅವರನ್ನು ಶಿಪ್ಟ್ ಮಾಡಲಾಗಿದೆ. *ಕ್ಯಾಂಟೀನ್ನಲ್ಲಿ ಊಟ, ಉಪಹಾರ ಸೇವಿಸಿದವರಿಗೆ …
Read More »ಮಂತ್ರಿಗಳು ಎಲ್ಲಿದೀರಿ ಹುಡುಕಿಕೊಡಿ’ ಅಭಿಯಾನ- ಸತೀಶ್ ಜಾರಕಿಹೊಳಿ
ಬೆಳಗಾವಿ- ಬೆಳಗಾವಿಯಲ್ಲಿ ದಿನೇದಿನೇ ಕೊರೊನಾ ಸೋಂಕಿತರ ಹೆಚ್ಚಳವಾಗುತ್ತಿದೆ. ಬೆಳಗಾವಿಗೆ ಎಷ್ಟು ಪ್ರಾಮುಖ್ಯತೆ ನೀಡಬೇಕಿತ್ತೋ ಅಷ್ಟು ಸರ್ಕಾರ ಕೊಟ್ಟಿಲ್ಲ,ಮಂತ್ರಿಗಳು ಎಲ್ಲಿದೀರಿ ಹುಡುಕಿಕೊಡಿ’ ಅಭಿಯಾನ ಆರಂಭಿಸಬೇಕು,ಎಂದು ಸರ್ಕಾರದ ವಿರುದ್ಧ ಸತೀಶ್ ಜಾರಕಿಹೊಳಿ ಆಕ್ರೋಶ ವ್ಯೆಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆಗ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಮಂತ್ರಿಗಳು ಎಷ್ಟು ಸಭೆ ನಡೆಸಬೇಕಾಗಿತ್ತೋ ಅಷ್ಟು ಮಾಡಿಲ್ಲ, ಜನರಿಗೆ ಸ್ಪಂದಿಸಿಲ್ಲ, ಬಹಳಷ್ಟು ಮಂತ್ರಿಗಳು ಇನ್ನೂ ಬೆಂಗಳೂರಿನಲ್ಲಿಯೇ ಇದ್ದಾರೆ, ತಮ್ಮ ಕ್ಷೇತ್ರಕ್ಕೂ ಬಂದಿಲ್ಲ, ತಮ್ಮ ಜಿಲ್ಲೆಗೂ ಬಂದಿಲ್ಲ, …
Read More »ರಾಜು ಸೇಠ ಅವರ ಕಾರ್ಯ ನಿಜವಾಗಿಯೂ ಗ್ರೇಟ್….!
ಬೆಳಗಾವಿ- ಕೊರೋನಾಗೆ ಬೆಳಗಾವಿ ನಗರ ತತ್ತರಿಸಿ ಹೋಗಿದೆ,ಜನ ಚಿಕಿತ್ಸೆಗಾಗಿ ಅಲೆದಾಡುತ್ತಿದ್ದಾರೆ,ಬಿಪಿ,ಶುಗರ್ ಕಾಯಿಲೆಯಿಂದ ಬಳಲುತ್ತಿರುವವರ ಆರೋಗ್ಯ ಏರುಪೇರು ಆದಾಗ ಅಂತಹ ರೋಗಿಗಳಿಗೆ ತುರ್ತಾಗಿ ಚಿಕಿತ್ಸೆ ಸಿಗುತ್ತಿಲ್ಲ,ವಿಶೇಷವಾಗಿ ಉಸಿರಾಟದ ತೊಂದರೆಯಿಂದ ಬಹಳಷ್ಟು ಜನ ಮೃತಪಟ್ಟಿದ್ದನ್ನು ತೀರಾ ಹತ್ತಿರದಿಂದ ಗಮನಿಸಿರುವ ರಾಜು ಸೇಠ ವಿಶೇಷವಾದ ಸೌಲಭ್ಯವನ್ನು ಒದಗಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಬೆಳಗಾವಿಯ ಅಂಜುಮನ್ ಹಾಲ್ ನಲ್ಲಿ 110 ಆಕ್ಸಿಜನ್ ಸಿಲಿಂಡರ್ ಗಳ ವ್ಯೆವಸ್ಥೆ ಮಾಡಿರುವ ಅವರು ವೈದ್ಯಕೀಯ ತಂಡದೊಂದಿಗೆ ಜನರ ಮನೆ ಬಾಗಿಲಿಗೆ …
Read More »ಸೀಲ್ ಡೌನ್ ಬ್ಯಾರಿಕೇಡ್ ಮೇಲೆ ಗೆಟ್ ವೆಲ್ ಸೂನ್…..!
ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿ ಈಗ ಸರ್ವವ್ಯಾಪಿಯಾಗಿದೆ.ಒಂದು ಏರಿಯಾ ಸೀಲ್ ಡೌನ್ ಮಾಡಿದ್ದನ್ನು ನೋಡಿ ಬೇಸರ ಪಡುವವರ ಸಂಖ್ಯೆ ಜಾಸ್ತಿ ಭಾಗ್ಯನಗರದ ಎಂಟನೇಯ ಕ್ರಾಸಿನಲ್ಲಿ ಸೊಂಕಿತರು ಪತ್ತೆಯಾದ ಹಿನ್ನಲೆಯಲ್ಲಿ ಈ ಏರಿಯಾ ಸೀಲ್ ಡೌನ್ ಮಾಡಲಾಗಿದೆ.ಇಂದು ಬೆಳಿಗ್ಗೆ ಇಲ್ಲಿಯ ಬ್ಯಾರಿಕೇಡ್ ಮೇಲೆ ನೇತಾಡುತ್ತಿರುವ ಫಲಕ ಮಾನವೀಯತೆಯ ಸಂದೇಶ ನೀಡುತ್ತಿದೆ. ಯಾರೋ ಪುಣ್ಯಾತ್ಮನೊಬ್ಬ ಬ್ಯಾರಿಕೇಡ್ ಮೇಲೆ ಗೆಟ್ ವೆಲ್ ಸೂನ್ ಎಂಬ ಬೋರ್ಡ್ ಹಾಕಿ ಸೊಂಕಿತರು ಬೇಗ ಗುಣಮುಖರಾಗಲಿ ಕಗ್ಗಂಟಾದ ದಾರಿ …
Read More »ಸಮಾಜ ಉಪ್ಪಾರ…ಅಧಿಕಾರ ಕೊಡಿಸಬೇಕಂತೆ ಸಾಹುಕಾರ್….!
ಬೆಳಗಾವಿ- ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನಲ್ಲಿ ಉಪ್ಪಾರ ಸಮಾಜದ ಜನ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.ಅರಬಾಂವಿ ಮತ್ತು ಗೋಕಾಕ ಕ್ಷೇತ್ರದಲ್ಲಿ ಸಮಾಜದ ಮುಖಂಡರು ಬಾಲಚಂದ್ರ ಜಾರಕೊಹೊಳಿ ಮತ್ತು ರಮೇಶ್ ಜಾರಕಿಹೊಳಿ ಅವರನ್ನು ಬೆಂಬಲಿಸುತ್ತಾ ಬಂದಿದ್ದು ಉಪ್ಪಾರ ಸಮಾಜದ ನಾಯಕರನ್ನು ನಿಗಮಮಂಡಳಿಗೆ ನೇಮಕ ಮಾಡಬೇಕೆಂದು ಉಪ್ಪಾರ ಸಮಾಜದ ಮುಖಂಡರು ಒತ್ತಾಯಿಸಿದ್ದಾರೆ. ಮೂಡಲಗಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಉಪ್ಪಾರ ಸಮಾಜದ ಯುವ ಮುಖಂಡ,ಚನ್ನಪ್ಪಾ ವಗ್ಗಣ್ಣವರ,ಉಪ್ಪಾರ ಸಮಾಜದ ಮುಖಂಡರನ್ನು ಕೇವಲ ಜಿಪಂ.ತಾಪಂ ಗೆ ಸೀಮೀತಗೊಳಿಸಬಾರದು ಬೆಳಗಾವಿ ಜಿಲ್ಲೆಯಲ್ಲಿಯೇ ಉಪ್ಪಾರ …
Read More »ಆಗಿದ್ದು ಹನಿಟ್ರ್ಯಾಪ್….ಕೇಳಿದ್ದು 10 ಲಕ್ಷ ಕೊನೆಗೆ ಫೈನಲ್ ಆಗಿದ್ದು ಹಿಂಡಲಗಾ….!
ಬೆಳಗಾವಿ- ಹನಿ ಟ್ರ್ಯಾಪ್ ಮೂಲಕ ಜಮಖಂಡಿಯ ವ್ಯೆಕ್ತಿಯೊಬ್ಬನಿಗೆ,ನಿನ್ನ ಅಡಿಯೋ ವಿಡಿಯೋ ತೋರಿಸುತ್ತೇವೆ ಎಂದು ಬೆದರಿಸಿ ಹತ್ತು ಲಕ್ಷ ರೂಗಳನ್ನು ನೀಡುವಂತೆ ಬ್ಲ್ಯಾಕ್ ಮೇಲ್ ಮಾಡಿದ ಐವರು ಪಂಚರಂಗಿಗಳು ಬೆಳಗಾವಿ ಪೋಲೀಸರ ಬಲೆಗೆ ಬಿದ್ದಿದ್ದಾರೆ. ಜಮಖಂಡಿಯ ವ್ಯೆಕ್ತಿಯೊಬ್ಬನ ಜೊತೆ ಸ್ನೇಹ ಬೆಳಿಸಿ ಈತನ ಅಡಿಯೋ ವಿಡಿಯೋ ರಿಕಾರ್ಡ್ ಮಾಡಿ,ಹತ್ತು ಲಕ್ಷ ರೂ ಕೊಡದಿದ್ದರೆ ,ಅಡಿಯೋ ವಿಡಿಯೋ ಎರಡನ್ನೂ ಯೂಟ್ಯುಬ್ ಚಾನೆಲ್ಲನಲ್ಲಿ ಪ್ರಸಾರ ಮಾಡುತ್ತೇವೆ ಎಂದು ಬೆದರಿಸಿದ ಗೌರಿ,ಮಂಜುಳಾ,ಸಂಗೀತಾ ಜೊತೆ ಸದಾಶಿವ ಮತ್ತು …
Read More »ವಾಕಿಂಗ್……ಟಾಕಿಂಗ್…..ಇವತ್ತಿನ ಬಿಗ್ ಬ್ರೇಕಿಂಗ್…..!
ಬೆಳಗಾವಿ-ಸವದಿ ಮುಖ್ಯಮಂತ್ರಿ ಆಗ್ತಾರೆ.ಉಮೇಶ್ ಕತ್ತಿ ಮಂತ್ರಿಯಾಗ್ತಾರೆ.ಶಶಿಕಲಾ ಜೊಲ್ಲೆ ದೆಹಲಿಗೆ ಹೋಗಿದ್ದಾರೆ.ಎನ್ನುವ ಸುದ್ಧಿಗಳು ಬೆಳಗಾವಿ ಜಿಲ್ಲೆಯಲ್ಲಿ ಹರದಾಡುತ್ತಿರುವ ಬೆನ್ನಲ್ಲಿಯೇ, ಖಾನಾಪೂರ ಕ್ಷೇತ್ರದ ಶಾಸಕಿ ಅಂಜಲಿತಾಯಿ ನಿಂಬಾಳ್ಕರ್ ತಮ್ಮ ಕ್ಷೇತ್ರದಲ್ಲಿ ಅರ್ಥಪೂರ್ಣವಾದ ಜನಜಾಗೃತಿ ಅಭಿಯಾನ ನಡೆಸಿದ್ದಾರೆ. ಇಂದು ಸಂಜೆ ಹೊತ್ತಿಗೆ ಮನೆಯಿಂದ ವಾಕಿಂಗ್ ಗಾಗಿ ಹೊರಟ ಅಂಜಲಿತಾಯಿ ಗದ್ದೆಗಳಲ್ಲಿ ಕೆಲಸ ಮಾಡುತ್ತಿದ್ದ ರೈತರನ್ನು,ಭೇಟಿಯಾಗಿ ಕೊರೋನಾ ಕುರಿತು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು,ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು.ಕಡ್ಡಾಯವಾಗಿ ಮಾಸ್ಕ ಧರಿಸಬೇಕು.ಪದೇ ಪದೇ ಸೋಪಿನಿಂದ ಕೈ ತೊಳೆದುಕೊಳ್ಳಬೇಕು,ಮನೆಯಲ್ಲಿ ಎಲ್ಲರೂ …
Read More »ಸರ್ಕಾರದ ಮಾರ್ಗಸೂಚಿ ಪ್ರಕಾರ ಬಕ್ರೀದ್ ಹಬ್ಬ ಆಚರಿಸಲು ಅವಕಾಶ
ಬೆಳಗಾವಿ,-ಕೋವಿಡ್-೧೯ ಹಿನ್ನೆಲೆಯಲ್ಲಿ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿ ಪ್ರಕಾರ ಬಕ್ರೀದ್ ಹಬ್ಬ ಆಚರಣೆ ಮಾಡಬೇಕು. ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು ಜಿಲ್ಲಾಡಳಿತದಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಮ್.ಜಿ. ಹಿರೇಮಠ ಅವರು ತಿಳಿಸಿದ್ದಾರೆ. ಅಗಸ್ಟ್ ೧ ರಂದು ಆಚರಿಸಲಾಗುವ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಮಿತ್ತ ಬುಧವಾರ (ಜು.೨೯) ಜಿಲ್ಲಾಧಿಕಾರಿಗಳ ಕಷೇರಿಯ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕರ್ನಾಟಕ …
Read More »