ಬೆಳಗಾವಿ- ಈಗ ಕೋವಿಡ್ ಕಾಲ,ಶಾಲೆಗಳಿಗೆ ರಜೆ ಇದೆ,ಇಂತಹ ಸಂಧರ್ಭದಲ್ಲಿ ಗುರು ಬಳಗ ಮಜಾ ಮಾಡುತ್ತಿದೆ,ಫುಲ್ ರೆಸ್ಟ್ ಮಾಡುತ್ತಿದೆ ಅಂತಾ ನಾವು ಅಂದುಕೊಂಡಿದ್ದೇವೆ ಆದ್ರೆ ಶಾಲೆಯೊಂದರ ಗುರು ಬಳಗವೊಂದು ತಮ್ಮ ಶಾಲೆಗೆ ಈ ಸಮಯದಲ್ಲಿ ಬಣ್ಣ ಬಳಿದು ಎಲ್ಲರ ಗಮನ ಸೆಳೆದಿದೆ. ಚಿಕ್ಕೋಡಿ ಜಿಲ್ಲೆಯ ಗೋಕಾಕ್ ವಲಯದ ಮಕ್ಕಳಗೇರಿ ಕ್ಲಸ್ಟರಿನ ಪುಡಕಲಕಟ್ಟಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ಕೊವಿಡ್ ರಜಾ ಅವಧಿಗಳಲ್ಲಿ ಶಾಲೆಗಳಿಗೆ ಬಣ್ಣ ಬಳಿಯುವ ಕೆಲಸ ದಲ್ಲಿ ತಲ್ಲೀನರಾಗಿದ್ದಾರೆ. …
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
ಇಂದು ಗುರುವಾರವೂ, ಮುಂದುವರೆದ ಕೊರೋನಾ ದಾಳಿ ಮತ್ತೆ 214 ಸೊಂಕಿತರ ಪತ್ತೆ.
ಬೆಳಗಾವಿ-ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿಯ ಭೀತಿಗೆ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ.ಇಂದು ಗುರುವಾರವೂ ಮಹಾಮಾರಿಯ ದಾಳಿ ಮುಂದುವರೆದಿದ್ದು, ಇಂದಿನ ರಾಜ್ಯ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ತಾಲ್ಲೂಕುಗಳ 214 ಜನರಿಗೆ ಸೊಂಕು ದೃಡವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು 214 ಜನರಿಗೆ ಸೊಂಕು ತಗಲಿದ್ದು ಇಂದು ಒಂದೇ ದಿನ,ಕಿಲ್ಲರ್ ಕೊರೋನಾ ವೈರಸ್ ಗೆ 4 ಜನ ಬಲಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಇವತ್ತಿನವರೆಗೆ ಸೊಂಕಿತರ ಸಂಖ್ಯೆ 1529 ಕ್ಕೇರಿದೆ ಬೆಳಗಾವಿ ಜಿಲ್ಲೆಯಲ್ಲಿ …
Read More »ಹಲ್ಲೆ ಖಂಡಿಸಿ ಭೀಮ್ಸ್ ವೈದ್ಯಕೀಯ ಸಿಬ್ಬಂಧಿಗಳ ಪ್ರತಿಭಟನೆ
ಖಬೆಳಗಾವಿ- ಬೆಳಗಾವಿ ಜಿಲ್ಲಾ ಆಸ್ಪತ್ರೆಯ ಕೋವಿಡ್ ವಾರ್ಡಿನಲ್ಲಿ ನಿನ್ನೆ ರಾತ್ರಿ ವೈದ್ಯರು,ಮತ್ತು ನರ್ಸಿಂಗ್ ಸ್ಟಾಫ್ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಜಿಲ್ಲಾ ಆಸ್ಪತ್ರೆಯ ,ವೈದ್ಯರು,ನರ್ಸಗಳು,ವಾರ್ಡ ಬಾಯ್ ಗಳು ಸೇರಿದಂತೆ ಆಸ್ಪತ್ರೆಯ ಎಲ್ಲ ವೈದ್ಯಕೀಯ ಸಿಬ್ಬಂಧಿಗಳು ಭೀಮ್ಸ್ ಮೆಡಿಕಲ್ ಕಾಲೇಜು ಎದುರು ಪ್ರತಿಭಟನೆ ಆರಂಭಿಸಿದ್ದಾರೆ. ನಾವೂ ಸಹ ನಮ್ಮ ಕುಟುಂಬವನ್ನು ಬಿಟ್ಟು ಹಗಲು ರಾತ್ರಿ ಸೊಂಕಿತರಿಗೆ ಚಿಕಿತ್ಸೆ ಕೊಡುತ್ತಿದ್ದೇವೆ.ಜೀವದ ಹಂಗು ತೊರೆದು ಸೇವೆ ಮಾಡುವ ಸಂಧರ್ಭದಲ್ಲಿ ನಮ್ಮ ಮೇಲೆಯೇ ಹಲ್ಲೆ ನಡೆಯುತ್ತಿದೆ. …
Read More »ಬೆಳಗಾವಿಯಲ್ಲಿ ಅಂಬ್ಯುಲೆನ್ಸ್ ಗೆ ಬೆಂಕಿ ಪ್ರಕರಣ,ಮೂವರನ್ನು ವಶಕ್ಕೆ ಪಡೆದ ಪೋಲೀಸರು
ಬೆಳಗಾವಿ- ಬೆಳಗಾವಿ ಜಿಲ್ಲಾ ಆಸ್ಪತ್ರೆಯ ಕೋವೀಡ್ ವಾರ್ಡಿನಲ್ಲಿ ಕಿಡಗೇಡಿಗಳು ನಡೆಸಿದ ಹಲ್ಲೆ ಮತ್ತು ಹಿಂಸಾಚಾರ ಪ್ರಕರಣಕ್ಕೆ ಸಮಂಧಿಸಿದೆ ಪೋಲೀಸರು ಮೂವರನ್ನು ವಶಕ್ಕೆ ಪಡೆದು,ವಿಚಾರಣೆ ಆರಂಭಿಸಿದ್ದಾರೆ. ನಿನ್ನೆ ರಾತ್ರಿ ನಡೆದ ಕಿಡಗೇಡಿಗಳ ಪುಂಡಾಟಿಕೆಗೆ ಐವರು ಜನ ಗಾಯಗೊಂಡಿದ್ದು ಒಂದು ಅಂಬ್ಯುಲೆನ್ಸ್ ಸಂಪೂರ್ಣವಾಗಿ ಭಸ್ಮವಾಗಿ ಪೋಲೀಸ್ ವಾಹನ ಸೇರಿದಂತೆ ಒಟ್ಟು ಐದು ವಾಹನಗಳು ಜಖಂಗೊಂಡಿವೆ. ಘಟನೆ ನಡೆಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಪೋಲೀಸರು, ಮೂವರನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ,ಬೆಳಗಾವಿಯ ಎಪಿಎಂಸಿ ಪೋಲೀಸರು ಇಡೀ …
Read More »ಬೆಳಗಾವಿಯಲ್ಲಿ ಭುಗಿಲೆದ್ದ ಆಕ್ರೋಶ ಅಂಬ್ಯುಲೆನ್ಸ್ ಗೆ ಬೆಂಕಿ
ಬೆಳಗಾವಿ – ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ರೋಶ ಭುಗಿಲೆದ್ದು ಅಂಬ್ಯುಲೆನ್ಸ್ ಗೆ ಬೆಂಕಿ ಹಚ್ಚಿದ ಆಕ್ರೋಶಿತ ಗುಂಪು,ಜಿಲ್ಲಾ ಆಸ್ಪತ್ರೆಯ ಮೇಲೆ ಕಲ್ಲು ತೂರಾಟ ನಡೆಸಿ ,ವೈದ್ಯರು, ನರ್ಸಿಂಗ್ ಸಿಬ್ಬಂಧಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಕೊರೋನಾ ಸೊಂಕಿತನೊಬ್ಬ ಮೃತಪಟ್ಟ ಹಿನ್ನಲೆಯಲ್ಲಿ ನೂರಾರು ಜನರ ಗುಂಪೊಂದು ಅಥಣಿಯಿಂದ ಆಗಮಿಸಿದ ಅಂಬ್ಯುಲೆನ್ಸ್ ಗೆ ಬೆಂಕಿ ಹಚ್ವುವದರ ಜೊತೆಗೆ ಆಸ್ಪತ್ರೆಯ ಮೇಲೆ ಕಲ್ಲು ತೂರಾಟ ನಡೆಸಿ,ವೈದ್ಯರ ,ವಾರ್ಡ್ ಬಾಯ್ …
Read More »ಬೆಳಗಾವಿ ಜಿಲ್ಲೆಯಲ್ಲಿ ಇಂದು ಪತ್ತೆಯಾದ 219 ಸೊಂಕಿತರ ಡಿಟೇಲ್ ವರದಿ ಇಲ್ಲಿದೆ ನೋಡಿ
ಬೆಳಗಾವಿ ಜಿಲ್ಲೆಯಲ್ಲಿ ಇಂದು ಪತ್ತೆಯಾದ 219 ಸೊಂಕಿತರು ಯಾವ ತಾಲ್ಲೂಕಿನವರು ಗೊತ್ತಾ..? ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಚೆಲ್ಲಾಟದಿಂದ ಬೆಳಗಾವಿಯ ಜನ ತತ್ತರಿಸಿ ಹೋಗಿದ್ದಾರೆ ಇಂದು ಬುಧವಾರ ಈ ಮಹಾಮಾರಿ ವೈರಸ್ ಬೆಳಗಾವಿ ಜಿಲ್ಲೆಗೆ ಮತ್ತೆ ಬಿಗ್ ಶಾಕ್ ನೀಡಿದೆ. ಇಂದು ಬುಧವಾರ ರಾಜ್ಯ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದ್ದು ಬೆಳಗಾವಿ ಜಿಲ್ಲೆಯ ಬರೋಬ್ಬರಿ 219 ಜನರಿಗೆ ಸೊಂಕು ದೃಡವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ ಪ್ರತಿದಿನ ಶೇಕಡಾವಾರು ಹೆಚ್ಚುತ್ತಿದೆ,ಬೆಳಗಾವಿ ನಗರದ …
Read More »ಬೆಳಗಾವಿ ಜಿಲ್ಲೆಯಲ್ಲಿ ಒಂದೇ ದಿನದಲ್ಲಿ ಸೊಂಕಿತರ ಡಬಲ್ ಸಂಚ್ಯುರಿ
ಬೆಳಗಾವಿ ಜಿಲ್ಲೆಯಲ್ಲಿ ಇಂದು ಬುಧವಾರ ಶಾಕಿಂಗ್ ಸುದ್ಧಿ ಹೊರಬಿದ್ದಿದೆ ಇವತ್ತು ಒಂದೇ ದಿನ ಬೆಳಗಾವಿ ಜಿಲ್ಲೆಯಲ್ಲಿ ಬರೊಬ್ಬರಿ 219 ಜನ ಸೊಂಕಿತರು ಪತ್ತೆಯಾಗಿದ್ದಾರೆ. ಇಂದು ಬಿಡುಗಡೆಯಾದ ರಾಜ್ಯ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಒಟ್ಟು 219 ಜನ ಸೊಂಕಿತರು ಪತ್ತೆಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ ಡಬಲ್ ಸಂಚ್ಯುರಿ ಬಾರಿಸಿ 1315 ಕ್ಕೆ ಏರಿಕೆಯಾಗಿದೆ ಬೆಳಗಾವಿ ಜಿಲ್ಲೆಯ 859 ಜನರಲ್ಲಿ ಸೊಂಕು ಸಕ್ರೀಯವಾಗಿದೆ.
Read More »ಬೆಳಗಾವಿ ನಗರದಲ್ಲಿ ಇನ್ನೊಂದು ಸಬ್ ರಿಜಿಸ್ಟರ್ ಕಚೇರಿ ಮಂಜೂರು
ಬೆಳಗಾವಿ- ಬೆಳಗಾವಿ ರಾಜ್ಯದ ಎರಡನೇಯ ರಾಜಧಾನಿಯಾಗುವ ಹೊಸ್ತಿಲಲ್ಲಿದ್ದು,ಇಲ್ಲಿಯ ಸಬ ರೆಜಿಸ್ಟರ್ ಕಚೇರಿಯ ಒತ್ತಡವನ್ನು ಕಡಿಮೆ ಮಾಡಲು,ಕಂದಾಯ ಇಲಾಖೆ ಬೆಳಗಾವಿ ದಕ್ಷಿಣ ಮತಕ್ಷೇತ್ರಕ್ಕೆ ಇನ್ನೊಂದು ಸಬ್ ರೆಜಿಸ್ಟರ್ ಕಚೇರಿ ಮಂಜೂರು ಮಾಡಿ ಆದೇಶ ಹೊರಡಿಸಿದೆ. ಬೆಳಗಾವಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಜಮೀನು,ಇನ್ನುಳಿದ ಆಸ್ತಿ ಖರೀದಿಸಲು ಜನ ಸರದಿಯಲ್ಲಿ ನಿಂತು ಖರೀದಿ ಮಾಡಿಸುವ ಪರಿಸ್ಥಿತಿ ಎದುರಾಗಿತ್ತು,ಇದನ್ನು ಸೂಕ್ಷ್ಮವಾಗಿ ಗಮನಿಸಿದ ಶಾಸಕ ಅಭಯ ಪಾಟೀಲ ಬೆಳಗಾವಿ ನಗರದಲ್ಲಿ ಇನ್ನೊಂದು ಸಬ್ ರೆಜಿಸ್ಟರ್ ಕಚೇರಿ ಮಂಜೂರು …
Read More »ಚಿದಂಬರ ನಗರವನ್ನು ಮಾಡೆಲ್ ಮಾಡ್ತಾರಂತೆ ಅಭಯ ಪಾಟೀಲ್
ಬೆಳಗಾವಿ-ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಅಭಿವೃದ್ಧಿಯ ಹೊಳೆ ಹರಿಸುತ್ತಿರುವ ಶಾಸಕ ಅಭಯ ಪಾಟೀಲ ಅವರು,ತಮ್ಮ ಕ್ಷೇತ್ರದ ಚಿದಂಬರ ನಗರವನ್ನು ಮುಂದಿನ 25 ವರ್ಷಗಳ ಕಾಲ ಈ ನಗರದಲ್ಲಿ ಯಾವುದೇ ಸಮಸ್ಯೆಗಳು ಎದುರಾಗದ ಹಾಗೆ ಅಭಿವೃದ್ಧಿ ಪಡಿಸುವದಾಗಿ ವಾಗ್ದಾನ ಮಾಡಿದ್ದಾರೆ. ಸುಮಾರು ನಾಲ್ಕುವರೆ ಕೋಟಿ ರೂ ವೆಚ್ಚದಲ್ಲಿ ಚಿದಂಬರ್ ನಗರದ ಸರ್ವಾಂಗೀಣ ಅಭಿವೃದ್ಧಿಯ ಕಾಮಗಾರಿಗೆ ಶಾಸಕ ಅಭಯ್ ಪಾಟೀಲ್ ಇಂದಿಲ್ಲಿ ಚಾಲನೆ ನೀಡಿದರು ಫೆವರ್ಸ್ ರಸ್ತೆ ನಿರ್ಮಾಣ , ಅಂಡರ್ ಗ್ರೌಂಡ್ ಕೇಬಲ್ …
Read More »50 ಸಾವಿರ ಬಾಡಿಗೆ ಸಮೇತ 25 ಟನ್ ಸಕ್ಕರೆ ಗುಳುಂ…..!
ಬೆಳಗಾವಿ- ಬೆಳಗಾವಿಯ ರೋಡ್ ಲೈನ್ಸ್ ಕಂಪನಿಯೊಂದು 50 ಸಾವಿರ ಬಾಡಿಗೆ ಪಡೆದು ಗುಜಾರಾತಿಗೆ ಮುಟ್ಟಿಸಬೇಕಾದ 25 ಟನ್ ಸಕ್ಕರೆಯನ್ನು ಗುಳುಂ ಮಾಡಿ ಮತ್ತೊಂದು ಟ್ರಾನ್ಸ್ ಪೋರ್ಟ್ ಕಂಪನಿಗೆ ಟೋಪಿ ಹಾಕಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಒಂದು ವಾರದ ಹಿಂದೆ ಕಾರವಾರದ ಸಕ್ಕರೆ ಕಾರ್ಖಾನೆ ಯೊಂದು 25 ಟನ್ ಸಕ್ಕರೆಯನ್ನು 50 ಸಾವಿರ ಬಾಡಿಗೆಗೆ ಗುಜರಾತ್ ಅಹ್ಮದಾಬಾದಿನ ಹಿಮಾಲಯ ಡ್ರಗ್ಸ್ ಕಂಪನಿಗೆ ಮುಟ್ಟಿಸುವ ಕೆಲಸವನ್ನು ಬೆಳಗಾವಿಯ ರಾಜಕಮಲ ಟ್ರಾನ್ಸಪೋರ್ಟ್ ಗೆ ಕೊಟ್ಟಿತ್ತು,ರಾಜಕಮಲ …
Read More »ಬೆಳಗಾವಿ ಜಿಲ್ಲೆಯಲ್ಲಿ ಇಂದು ಮಂಗಳವಾರ ಸೊಂಕಿತರ ಸಂಖ್ಯೆ ಮತ್ತೆ ಜಂಪ್, ಇಂದು 23 ಸೊಂಕಿತರ ಪತ್ತೆ
ಬೆಳಗಾವಿ – ಮಹಾಮಾರಿ ಕೊರೋನಾ ಭೀತಿಗೆ ಬೆಳಗಾವಿ ಜಿಲ್ಲೆ ಬೆಚ್ಚಿ ಬಿದ್ದಿದೆ.ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಜಂಪ್ ಆಗುತ್ತಲೇ ಇದ್ದು ಇಂದು ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ 23 ಜನ ಸೊಂಕಿತರು ಪತ್ತೆಯಾಗಿದ್ದಾರೆ. ಇಂದು ಮಂಗಳವಾರ ಬೆಳಗಾವಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಒಟ್ಟು 23 ಸೊಂಕಿತರು ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 1096 ಕ್ಕೆ ತಲುಪಿದೆ ಬೆಳಗಾವಿ ಜಿಲ್ಲೆಯಲ್ಲಿ ಇವತ್ತಿನವರೆಗೆ ಒಟ್ಟು 1096 ಸೊಂಕಿತರು ಪತ್ತೆಯಾಗಿದ್ದು ಅದರಲ್ಲಿ 426ಸೊಂಕಿತರು ಗುಣಮುಖರಾಗಿದ್ದಾರೆ 640 …
Read More »ಸರ್ಕಾರ ಇದೆಯೋ..ಸತ್ತಿದೆಯೋ ಲಕ್ಷ್ಮೀ ಹೆಬ್ಬಾಳಕರ ಪ್ರಶ್ನೆ
ಬೆಳಗಾವಿ-ತ್ಯಾಜ್ಯ ವಿಲೇವಾರಿ ಮಾಡುತ್ತಿದ್ದ ಪೌರ ಕಾರ್ಮಿಕನೊಬ್ಬ ವಾಹನದಿಂದ ಕೆಳಗೆ ಬಿದ್ದು ಮೃತ ಪಟ್ಟಿದ್ದು ಮೃತ ಪೌರ ಕಾರ್ಮಿಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಪೌರ ಕಾರ್ಮಿಕರು ಪಾಲಿಕೆ ಎದುರು ಪ್ರತಿಭಟನೆ ನಡೆಸಿದರು. ಪೌರಕಾರ್ಮಿಕರ ಜೊತೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಧರಣಿ ಕುಳಿತು ಪೌರ ಕಾರ್ಮಿಕರ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಜುಲೈ 19ರಂದು ಅಪಘಾತದಲ್ಲಿ ಮೃತಪಟ್ಟಿದ್ದ ಪೌರಕಾರ್ಮಿಕನ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.ಜೊತೆಗೆ,ತ್ಯಾಜ್ಯ ವಿಲೇವಾರಿ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು …
Read More »ಭೀಮ್ಸ್ ಆಸ್ಪತ್ರೆಯಲ್ಲಿ ಶವಗಳು ಅದಲ್ ಬದಲ್ ..ಕೈಂಚಿ ಕದಲ್……!
ಬೆಳಗಾವಿ- ಬೆಳಗಾವಿಯ ಭೀಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ಸರಿಯಾಗಿ ಸಿಗುತ್ತಿಲ್ಲ ಎನ್ನುವ ಆರೋಪಗಳು ಕೇಳಿ ಬಂದ ಬೆನ್ನಲ್ಲಿಯೇ ಈಗ ಆಸ್ಪತ್ರೆಯಲ್ಲಿ ಮಹಾ ಯಡವಟ್ಟು ಆಗಿದೆ. ಕರೋನಾ ಪಾಸಿಟಿವ್ ನಿಂದ ಸಾವನ್ನಪ್ಪಿದ ಎರಡು ಮೃತದೇಹಗಳನ್ನ ಒಂದೇ ಕುಟುಂಬಕ್ಕೆ ಹಸ್ತಾಂತರ ಮಾಡಲು ಜಿಲ್ಲಾಸ್ಪತ್ರೆಯವರು ಮುಂದಾಗಿದ್ದು ಮೃತರ ಕುಟುಂಬದವರು ಈಗ ಪೋಲೀಸ್ ಠಾಣೆಯ ಮೆಟ್ಟಲೇರಿದ್ದಾರೆ. ಬೆಳಗಾವಿ ನಗರದ ಕ್ಯಾಂಪ್ ಪ್ರದೇಶದ 57 ವರ್ಷದ ವೃದ್ಧೆಯ ಶವ ಅದಲು ಬದಲು ಆಗಿದೆ. ಕಳೆದ ಶನಿವಾರ ಮೃತ …
Read More »ಕೊರೋನಾ ಚಿಕಿತ್ಸೆಯಲ್ಲಿ ನಿರ್ಲಕ್ಷ್ಯ ಮಾಡಿದರೆ ಕಠಿಣ ಕ್ರಮ,ಮಿನಿಸ್ಟರ್ ರಮೇಶ್ ಜಾರಕಿಹೊಳಿ ಖಡಕ್ ವಾರ್ನಿಂಗ್
ಕೋವಿಡ್-೧೯ ನಿಯಂತ್ರಣ: ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಉನ್ನತಮಟ್ಟದ ಸಭೆ ————————————————————- ಸಕಾಲಕ್ಕೆ ಚಿಕಿತ್ಸೆ, ಅಂಬ್ಯುಲೆನ್ಸ್ ಒದಗಿಸಲು ಸಚಿವ ರಮೇಶ್ ಜಾರಕಿಹೊಳಿ ಕಟ್ಟುನಿಟ್ಟಿನ ಸೂಚನೆ ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಮುಂಬರುವ ದಿನಗಳಲ್ಲಿ ಕೋವಿಡ್-೧೯ ಸೇರಿದಂತೆ ಯಾವುದೇ ಬಗೆಯ ಮರಣ ಪ್ರಕರಣಗಳು ಹೆಚ್ಚಾಗದಂತೆ ಎಚ್ಚರಿಕೆ ವಹಿಸಬೇಕು. ಸಕಾಲಕ್ಕೆ ಚಿಕಿತ್ಸೆ, ಅಂಬ್ಯುಲೆನ್ಸ್ ಹಾಗೂ ಊಟೋಪಹಾರ ಒದಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಸೂಚನೆ ನೀಡಿದರು. ಕೋವಿಡ್-೧೯ ನಿಯಂತ್ರಣಕ್ಕೆ …
Read More »ಬೆಡ್ ವ್ಯೆವಸ್ಥೆ ಹೆಚ್ಚಿಸಲು ಬೆಳಗಾವಿ ಡಿಸಿಯಿಂದ ಸಿಟಿ ರೌಂಡ್…..!
ಬೆಳಗಾವಿ-ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯವಿರುವ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಕಾರ್ಯಪ್ರವೃತ್ತರಾಗಿದ್ದಾರೆ. ನಗರದ ಇ.ಎಸ್.ಐ ಆಸ್ಪತ್ರೆ, ಮಿಲಿಟರಿ ಆಸ್ಪತ್ರೆ ಹಾಗೂ ಕ್ಯಾಂಟೋನ್ಮೆಂಟ್ ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿ ಲಭ್ಯವಿರುವ ಹಾಸಿಗೆಗಳು ಹಾಗೂ ಇತರೆ ಮೂಲಸೌಕರ್ಯಗಳನ್ನು ಖುದ್ದಾಗಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸಂಬಂಧಿಸಿದ ಆಸ್ಪತ್ರೆಗಳ ಅಧಿಕಾರಿಗಳು ಮತ್ತು ವೈದ್ಯರ ಜತೆ ಸಮಾಲೋಚನೆ ನಡೆಸಿದ ಜಿಲ್ಲಾಧಿಕಾರಿಗಳು, ಸರ್ಕಾರದ ಮಾರ್ಗಸೂಚಿ ಪ್ರಕಾರ ಸೋಂಕಿತರಿಗೆ ಅಗತ್ಯವಿರುವ ಆರೈಕೆಗೆ ಎಲ್ಲ …
Read More »