ಬೆಳಗಾವಿ-ಬಾಲಿವುಡ್ ಸೂಪರ್ ಸ್ಟಾರ್ ಖ್ಯಾತ ಹಿಂದಿ ಚಲನಚಿತ್ರನಟ ಅಮೀತಾ ಬಚ್ಚನ್ನಗೂ ಕೊರೋನಾ ಸೊಂಕು ತಗಲಿದೆ ಎಂದು ಸ್ವತಹ ಅವರೇ ಟ್ವೀಟ್ ಮಾಡಿದ್ದಾರೆ. ಸದ್ಯಕ್ಕೆ ಮುಂಬಯಿ ನಾನಾವಟಿ ಆಸ್ಪತ್ರೆಗೆ ದಾಖಲಾಗಿರುವ ಬಚ್ಚನ್ ನನಗೆ ಕೊರೋನಾ ಸೊಂಕು ತಗಲಿದೆ,ರಿಪೋರ್ಟ್ ಪಾಸಿಟಿವ್ ಬಂದಿದೆ ಎಂದು ಅಮೀತಾಬಚ್ಚನ್ನ ಟ್ವೀಟ್ ಮೂಲಕ ದೃಡಪಡಿಸಿದ್ದಾರೆ. ಅಮೀತಾಬಚ್ಚನ್ ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವ ಅವರ ಕುಟುಂಬ ದವರನ್ನು ಮತ್ತು ಇತರರನ್ನು ಕ್ವಾರಂಟೈನ್ ಮಾಡಲಾಗುತ್ತಿದೆ ಎಂದು ಮರಾಠಿ ದಿನಪತ್ರಿಕೆಗಳು ಆನ್ ಲೈನ್ …
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
ಇಂದು ಶನಿವಾರವೂ ಬೆಳಗಾವಿ ಜಿಲ್ಲೆಯಲ್ಲಿ 3 ಜನರಿಗೆ ಕೊರೋನಾ ಸೊಂಕು
ಕೊರೋನಾ ತಡೆಗೆ ಕೈಜೋಡಿಸಿ- ಡಿಸಿಎಂ ಕಾರಜೋಳ
ನಿಪ್ಪಾಣಿಯಲ್ಲಿ ಅಂಬೇಡ್ಕರ್ ಭವನ ಉದ್ಘಾಟನೆ ———————————————————— ಬೆಳಗಾವಿ, ): ಕೋವಿಡ್-೧೯ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಆದಾಯ ಬರುತ್ತಿಲ್ಲ ಆದಾಗ್ಯೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನರಿಗೆ ಆಗಿರುವ ನಷ್ಟ ತುಂಬಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿವೆ. ಮುಂಬರುವ ದಿನಗಳಲ್ಲಿ ಸರ್ಕಾರ ಅನೇಕ ಅಭಿವೃದ್ಧಿ ಕೆಲಸ ಮಾಡಲಿದೆ ಎಂದು ಉಪ ಮುಖ್ಯಮಂತ್ರಿ, ಸಮಾಜ ಕಲ್ಯಾಣ ಹಾಗೂ ಲೋಕೋಪಯೋಗಿ ಇಲಾಖೆಯ ಸಚಿವರಾದ ಗೋವಿಂದ ಕಾರಜೋಳ ಹೇಳಿದರು. ಲೋಕೋಪಯೋಗಿ ಇಲಾಖೆಯಿಂದ ನಿಪ್ಪಾಣಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಿರುವ ಪ್ರವಾಸಿ …
Read More »ಬೆಳಗಾವಿ ಜಿಲ್ಲಾ ಆಸ್ಪತ್ರೆಗೂ ಕೊರೋನಾ ಕಾಟ….!
ಬೆಳಗಾವಿ-ಕಳೆದ ಮೂರು ತಿಂಗಳಿನಿಂದ ಬೆಳಗಾವಿ ಜಿಲ್ಲೆಯ ಜನತೆಗೆ ಕಾಡುತ್ತಿರುವ ಕೊರೋನಾ ಮಹಾಮಾರಿಯ ಕಾಟ ಈಗ ಬೆಳಗಾವಿ ಜಿಲ್ಲಾ ಆಸ್ಪತ್ರೆಗೂ ವಕ್ಕರಿಸಿದೆ,OPD ಯಲ್ಲಿ ನೂರಾರು ರೋಗಿಗಳಿಗೆ ಚಿಕಿತ್ಸೆ ನೀಡಿದ 23 ವರ್ಷದ ಡಾಕ್ಟರ್ ಗೂ ಸೊಂಕು ತಗಲಿರುವ ಕಾರಣ ಬೆಳಗಾವಿ ಜಿಲ್ಲಾ ಆಸ್ಪತ್ರೆಯ OPD ವಿಭಾಗವನ್ನೇ ಸೀಲ್ ಡೌನ್ ಮಾಡಲಾಗಿದೆ. ಬೆಳಗಾವಿಯ ಜಿಲ್ಲಾ ಆಸ್ಪತ್ರೆಯಲ್ಲಿ ಓಪಿಡಿ ಮತ್ತು ಕೋವಿಡ್ ವಾರ್ಡ್ ಒಂದೇ ಕಟ್ಟಡದಲ್ಲಿ ಇರುವದರಿಂದ ಓಪಿಡಿಯನ್ನು ಬೇರೆ ಕಟ್ಟಡಕ್ಕೆ ಸ್ಥಳಾಂತರ ಮಾಡಲು …
Read More »ಕುಡಚಿ- ಬಾಗಲಕೋಟೆ, ರೈಲುಮಾರ್ಗ,ಭೂಮಿ ಕೊಟ್ಟರೆ ಶೀಘ್ರದಲ್ಲೇ ಕಾಮಗಾರಿ
ಬೆಳಗಾವಿ, – ಕುಡಚಿ-ಬಾಗಲಕೋಟೆ ರೈಲು ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಗತ್ಯ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ರೈಲ್ವೆ ಇಲಾಖೆಗೆ ಜಮೀನು ಹಸ್ತಾಂತರಿಸಿದರೆ ಶೀಘ್ರ ಕಾಮಗಾರಿಯನ್ನು ಪೂರ್ಣಗೊಳಿಸುವುದು ರೈಲ್ವೆ ಇಲಾಖೆಯ ಪ್ರಥಮ ಆದ್ಯತೆಯಾಗಿದೆ ಎಂದು ಸಚಿವ ಸುರೇಶ್ ಅಂಗಡಿ ಹೇಳಿದರು. ಜಿಲ್ಲಾ ಕಚೇರಿಯ ಸಭಾಂಗಣದಲ್ಲಿ ಶನಿವಾರ (ಜು.11) ನಡೆದ ಬೆಳಗಾವಿ-ಬಾಗಲಕೋಟೆ ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಒಮ್ಮೆ ಭೂಸ್ವಾಧೀನ ಪ್ರಕ್ರಿಯೆ ಆರಂಭಗೊಂಡರೆ …
Read More »ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಹಿರೇಮಠ ಆದೇಶ
ಕೋವಿಡ್-೧೯: ಬಿಮ್ಸ್ ಆಸ್ಪತ್ರೆಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಹಿರೇಮಠ ಆದೇಶ ಬೆಳಗಾವಿ, ಜು.10(ಕರ್ನಾಟಕ ವಾರ್ತೆ): ಕೋವಿಡ್-19 ಆಸ್ಪತ್ರೆ ಹಾಗೂ ಬಿಮ್ಸ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರಿಗೆ, ನರ್ಸಗಳಿಗೆ ಹಾಗೂ ಸಿಬ್ಬಂದಿಗಳಿಗೆ ಕೋವಿಡ್-19 (ಕರೋನಾ ವೈರಾಣು ಕಾಯಿಲೆ-2019) ಹರಡದಂತೆ ಹಾಗೂ ಸಾರ್ವಜನಿಕರ ಆರೋಗ್ಯಕಾಪಾಡುವ ಹಿತದೃಷ್ಟಿಯಿಂದ ಕೋವಿಡ್-19 ಆಸ್ಪತ್ರೆಗೆ ರೋಗಿಗಳು ಹಾಗೂ ವೈದ್ಯಕೀಯ ಸಿಬ್ಬಂದಿಗಳು ಹೊರತುಪಡಿಸಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಆದೇಶ ಹೊರಡಿಸಿದ್ದಾರೆ. ನಿಗದಿತ ಕೋವಿಡ್-೧೯ ಆಸ್ಪತ್ರೆ …
Read More »ಬೆಳಗಾವಿ ಜಿಲ್ಲೆಯಲ್ಲಿ ಶುಕ್ರವಾರ 15 ಸೊಂಕಿತರ ಪತ್ತೆ 465 ಕ್ಕೇರಿದ ಸೊಂಕಿತರ ಸಂಖ್ಯೆ
ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಇಂದು ಶುಕ್ರವಾರ 15 ಕೊರೋನಾ ಸೊಂಕಿತರು ಪತ್ತೆಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 465 ಕ್ಕೇರಿದೆ. ಬೆಳಗಾವಿ ಜಿಲ್ಲೆಯಲ್ಲಿ ಪತ್ತೆಯಾದ 15 ಜನ ಸೊಂಕಿತರಲ್ಲಿ ಬೆಳಗಾವಿ ನಗರದ ಹಿಂದವಾಡಿ1,ಖಾಸಬಾಗ,1, ಯಲ್ಲೇಬೈಲ ಗ್ರಾಮದಲ್ಲಿ 1,ಬಸವನ ಕುಡಚಿ 1,ಬೆಳಗಾವಿ ನಗರ 1 ಸೊಂಕಿತರು ಪತ್ತೆಯಾಗಿದ್ದು ಬೆಳಗಾವಿ ತಾಲ್ಲೂಕಿನಲ್ಲಿ ಒಟ್ಟು 6 ಜನ ಸೊಂಕಿತರು ಪತ್ತೆಯಾಗಿದ್ದಾರೆ ಬೈಲಹೊಂಗಲ ತಾಲ್ಲೂಕಿನ ಮಲ್ಲಾಪೂರ ಗ್ರಾಮದಲ್ಲಿ 2 ಸೊಂಕಿತರು ಹುಕ್ಕೇರಿಯಲ್ಲಿ 1 ಸೊಂಕಿತರು …
Read More »ಕಳಸಾ ಬಂಡೂರಿ ನಾಲಾ ಯೋಜನೆಗೆ ಮರುಜೀವ,ಹೊಸ ಪ್ರಸ್ತಾವನೆ ಸಲ್ಲಿಸಲು ಕೇಂದ್ರದ ಸೂಚನೆ
ಹಠಮಾಡಿ,ಜಯ ಸಾಧಿಸಿದ ಸಾಹುಕಾರ್ ಬೆಳಗಾವಿ- ಕೋವೀಡ್ ಸಂಕಷ್ಟದ ನಡುವೆಯೂ ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಕರ್ನಾಟಕದಲ್ಲಿ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಜೀವದ ಹಂಗು ತೊರೆದು ಕೊರೋನಾ ಭೀತಿಯನ್ನು ಲೆಕ್ಕಿಸದೇ ಓಡಾಡುತ್ತಿದ್ದು ಅವರ ಅವಿರತ ಪ್ರಯತ್ನಕ್ಕೆ ಕೇಂದ್ರ ಸರ್ಕಾರ ತ್ವರಿತವಾಗಿ ಸ್ಪಂದಿಸಿದೆ ಕಳಸಾ ಬಂಡೂರಿ ನಾಲಾ ಪ್ರಥಮ ಹಂತದ ಯೋಜನೆಗೆ ಕೇಂದ್ರದ ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ ಪಡೆಯಲು ಹೊಸ ಪ್ರಸ್ತಾವಣೆ ಸಲ್ಲಿಸುವಂತೆ ಇಲಾಖೆ ರಾಜ್ಯ ಸಂಪನ್ಮೂಲ ಇಲಾಖೆಗೆ …
Read More »ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿಗೆ ಇಂದು ಇಬ್ಬರು ಮಹಿಳೆಯರ ಬಲಿ
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮೃತ್ಯು ಕಾಂಡ ಮುಂದುವರೆದಿದೆ ಈ ಮಹಾಮಾರಿಗೆ ಇಂದು ಶುಕ್ರವಾರ ಇಬ್ಬರು ಮಹಿಳೆಯರು ಬಲಿಯಾಗಿದ್ದಾರೆ ಮಹಾಮಾರಿ ಕೊರೋನಾ ಚೆಲ್ಲಾಟದಿಂದ ಈವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 9 ಬಲಿಯಾದಂತಾಗಿದೆ. ಹುಕ್ಕೇರಿ ತಾಲ್ಲೂಕಿನ ಒಬ್ಬ ಮಹಿಳೆ,ಅಥಣಿ ತಾಲ್ಲೂಕಿನ ಇನ್ನೊಬ್ಬ ಮಹಿಳೆ ಮೃತಪಟ್ಟಿದ್ದು ಇಬ್ಬರಿಗೂ ಸೊಂಕು ದೃಡವಾಗಿತ್ತು ಎಂದು ತಿಳಿದು ಬಂದಿದ್ದು,ಈ ಕುರಿತು ಜಿಲ್ಲಾಡಳಿತ ಅಧಿಕೃತವಾಗಿ ಮಾಹಿತಿ ನೀಡಬೇಕಾಗಿದೆ
Read More »ಮಹಾ ಮಾನವತಾವಾದಿಯ ‘ಮಹಾನಾಯಕ’ ಧಾರಾವಾಹಿಗೆ ಜನ ಮನ್ನಣೆ
ಸಂವಿಧಾನ ಶಿಲ್ಪಿ, ಭಾರತ ರತ್ನ, ಮಹಾಮಾನವತಾವಾದಿ ಡಾಕ್ಟರ್ ಬಾಬಾಸಾಹೇಬ ಅಂಬೇಡ್ಕರ ಅವರ ಜೀವನ ಸಾಧನೆಯೇ ಒಂದು ದೊಡ್ಡಪವಾಡ. ಒಬ್ಬ ಅಗಮ್ಯೆ ಸಾಭಿಮಾನಿ ಜನಪರ ಹೋರಾಟಗಾರನಾದಾಗ ಅದರಲ್ಲೂ ಸಾವಿರಾರು ವರ್ಷಗಳಿಂದ ತುಳತಕ್ಕೆ ಒಳಗಾದ ದಲಿತ ಸಮುದಾಯದ ಬದುಕಿನ ಹಕ್ಕಿಗಾಗಿ ಜೀವಿಸಿದ ಅಂಬೇಡ್ಕರ ಅವರದು ಅನುಕ್ಷಣ ಹೋರಾಟವೇ ಆಗಿದೆ. ಭಾರತದಲ್ಲಿ ದಲಿತ ಸಮುದಾಯದ ಹಕ್ಕಿಗಾಗಿ ಹೋರಾಟ ನಡೆಸುವುದು ಕೇವಲ ಬೆಂಕಿಕೆಂಡದ ಮೇಲೆ ನಡೆಯುವುದಲ್ಲ, ಉರಿಯ ಕೆನ್ನಾಲೆಯೊಳಗೆ ಹಾಯ್ದಂತೆ. ಹೀಗಿದ್ದೂ ಅಂಬೇಡ್ಕರ ಅವರು ತಾವು …
Read More »ಕಾಲು ಜಾರಿ ಬಾವಿಗೆ ಬಿದ್ದು ವ್ಯೆಕ್ತಿಯ ಸಾವು
ಬೆಳಗಾವಿ- ಬಾವಿಯಲ್ಲಿದ್ದ ನೀರಿನ ಮೋಟರ್ ಆನ್ ಮಾಡಲು ಹೋಗಿ ಕಾಲು ಜಾರಿ ಬಾವಿಗೆ ಬಿದ್ದು ವ್ಯೆಕ್ತಿಯೊಬ್ಬ ಸಾವನ್ನೊಪ್ಪಿದ ಘಟನೆ ಬೆಳಗಾವಿ ಸಮೀಪದ ಪೀರನವಾಡಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಹುನಶ್ಯಾನಟ್ಟಿ ಗ್ರಾಮದ 35 ವರ್ಷದ ಇಂದ್ರಜೀತ ಪಾವಸೆ ಎಂಬಾತ ಮೃತಪಟ್ಟ ದುರ್ದೈವಿಯಾಗಿದ್ದಾನೆ.ಈತ ಇಂದು ಬೆಳಿಗ್ಗೆ ಪೀರನವಾಡಿಯ ಹೊಲದಲ್ಲಿನ ಮನೆಯ ಹಿತ್ತಲಲ್ಲಿದ್ದ ಬಾವಿಯ ಮೋಟರ್ ಆನ್ ಮಾಡಲು ಹೋದಾಗ ಕಾಲು ಜಾರಿ ಬಾವಿಗೆ ಬಿದ್ದಾಗ, ಮನೆಯಲ್ಲಿದ್ದ ಇವನ ತಾಯಿ ಮತ್ತು ಮಡದಿ …
Read More »ಬೆಳಗಾವಿ ಜಿಲ್ಲೆಯಲ್ಲಿ ನಿಲ್ಲದ ಕೊರೋನಾ ಕಾಟ ಇಂದು ಗುರುವಾರ ಮತ್ತೆ 9 ಸೊಂಕಿತರ ಪತ್ತೆ
ಬೆಳಗಾವಿ- ಜಿಲ್ಲೆಯಲ್ಲಿ ಕೊರೋನಾ ಸಂಕಟ ಇವತ್ತು ಗುರುವಾರವೂ ಮುಂದುವರೆದಿದೆ ಇಂದಿನ ರಾಜ್ಯ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ 9 ಸೊಂಕಿತರು ಪತ್ತೆಯಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು ಸೊಂಕಿತರ ಸಂಖ್ಯೆ 450 ಕ್ಕೇರಿದ್ದು ಈ 450 ,ಸೊಂಕಿತರಲ್ಲಿ 342 ಸೊಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು 101 ಜನರಲ್ಲಿ ಮಾತ್ರ ಸೊಂಕು ಸಕ್ರೀಯವಾಗಿದೆ. ಈ ವರೆಗೆ ಜಿಲ್ಲೆಯಲ್ಲಿ 7 ಜನ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಮಹಾಮಾರಿ ಸೊಂಕು ವ್ಯಾಪಕವಾಗಿ ಹರಡುತ್ತಿರುವ …
Read More »ಪ್ರಮಾಣ ಮಾಡಲು ಕೊಲ್ಹಾಪೂರಕ್ಕೆ ಹೋಗ್ತಾರೋ,ಎಲ್ಲಿ ಹೋಗ್ತಾರೋ ನೀವೇ ಕೇಳಿ
ಬೆಳಗಾವಿ- ಶಾಸಕಿ ಹೆಬ್ಬಾಳ್ಕರ್ – ಸಚಿವ ರಮೇಶ ಜಾರಕಿಹೊಳಿ ನಡುವೆ ನಡೆಯುತ್ತಿರುವ ಕುಕ್ಕರ್ ವಾರ್ ವಿಚಾರವಾಗಿ ಪ್ರತಿಕ್ರಿಯೆ ನೀಡಲು ಕೆಪಿಸಿಸಿ ಕಾರ್ಯಾಧ್ಯಕ್ಷ,ಶಾಸಕ ಸತೀಶ್ ಜಾರಕಿಹೊಳಿ ನಿರಾಕರಿಸಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಕುಕ್ಕರ್ ಬಂದ್ ಮಾಡೋದು.. ಚಾಲು ಮಾಡೋದು.. ಎಲ್ಲಾ ನಿಮ್ಮ ಕಡೆನೇ ಇದೆ,ಇಬ್ಬರನ್ನೂ ಕರೆದುಕೊಂಡು ಹೋಗಿ ಹೋಗಿ ಆಣೆ ಮಾಡಿಸಿ, ಸಂವಾದ ಮಾಡ್ಸಿ.. ಯಾರು ಸುಳ್ಳು ಹೇಳ್ತಾರೋ ನೋಡಬೇಕಲ್ಲ, ಎಲ್ಲಿ ಆಣೆ ಪ್ರಮಾಣ ಮಾಡಲು …
Read More »ಗೋಕಾಕಿನಲ್ಲಿ ಹಾಪ್ ಡೇ ಲಾಕ್ ಡೌನ್,ತಹಶೀಲ್ದಾರ್ ಕಚೇರಿ ಸೀಲ್ ಡೌನ್
ಬೆಳಗಾವಿ- ಕೊರೋನಾ ಮಹಾಮಾರಿಯ ಸಂಕಟ ಗೋಕಾಕಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಗೋಕಾಕ್ ತಹಶೀಲ್ದಾರ್ ಫುಲ್ ಅಲರ್ಟ ಆಗಿದ್ದಾರೆ.ಇಂದಿನಿಂದ ಗೋಕಾಕಿನಲ್ಲಿ ಹಾಪ್ ಲಾಕ್ ಡೌನ್ ಜಾರಿಗೆ ತರುವಂತೆ ಆದೇಶ ಹೊರಡಿಸಿದ್ದಾರೆ. ಗೋಕಾಕ್ ತಹಶಿಲ್ದಾರ್ ಕಚೇರಿ ಸಿಬ್ಬಂದಿಗೆ ಕೊರೊನಾ ಹಿನ್ನೆಲೆ.ಬೆಳಗಾವಿ ಜಿಲ್ಲೆ ಗೋಕಾಕ್ ತಹಶಿಲ್ದಾರ್ ಕಚೇರಿ ಸೀಲ್ಡೌನ್ ಮಾಡಲಾಗಿದೆ. ನಿನ್ನೆ 36 ವರ್ಷದ ಗ್ರಾಮ ಲೆಕ್ಕಾಧಿಕಾರಿಗೆ ಕೊರೊನಾ ಸೋಂಕು ದೃಢವಾದ ಹಿನ್ನಲೆಯಲ್ಲಿ ಗೋಕಾಕ್ ತಹಶಿಲ್ದಾರ್ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಗೋಕಾಕ್ …
Read More »ನೀರಿನ ಸಮಸ್ಯೆ ಬಗೆಹರಿಸಲು ಮುಂಬಯಿಯಲ್ಲಿ ‘ಮಹಾ’ ಮೀಟೀಂಗ್
ಬೆಳಗಾವಿ)-ಕೃಷ್ಣಾ ನದಿ ನೀರು ಬಳಕೆ, ನೆರೆ ನಿಯಂತ್ರಣಕ್ಕೆ ಸಮನ್ವಯ ಸಮಿತಿ ರಚನೆ ಹಾಗೂ ಬೇಸಿಗೆ ಕಾಲದಲ್ಲಿ ಕುಡಿಯುವ ನೀರು ವಿನಿಮಯಕ್ಕೆ ಸಂಬಂಧಿಸಿದಂತೆ ಜಲಸಂಪನ್ಮೂಲ ಇಲಾಖೆಯ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದ ನಿಯೋಗವು ಇಂದು ಮಹಾರಾಷ್ಟ್ರ ಸರ್ಕಾರದ ಜತೆ ಚರ್ಚೆ ನಡೆಸಿತು. ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದ ರಾಜ್ಯ ನಿಯೋಗವು ಮಹಾರಾಷ್ಟ್ರದ ಜಲಸಂಪನ್ಮೂಲ ಇಲಾಖೆಯ ಸಚಿವರಾದ ಜಯಂತ್ ಪಾಟೀಲ್ ಅವರೊಂದಿಗೆ ಮುಂಬೈಯಲ್ಲಿ ಸಭೆ ನಡೆಸಿತು. ಆಲಮಟ್ಟಿ ಜಲಾಶಯದ ಎತ್ತರದ ಜತೆಗೆ ಕೃಷ್ಣಾ …
Read More »