ಬೆಳಗಾವಿ – ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಆಕ್ರೋಶ ಭುಗಿಲೆದ್ದು ಅಂಬ್ಯುಲೆನ್ಸ್ ಗೆ ಬೆಂಕಿ ಹಚ್ಚಿದ ಆಕ್ರೋಶಿತ ಗುಂಪು,ಜಿಲ್ಲಾ ಆಸ್ಪತ್ರೆಯ ಮೇಲೆ ಕಲ್ಲು ತೂರಾಟ ನಡೆಸಿ ,ವೈದ್ಯರು, ನರ್ಸಿಂಗ್ ಸಿಬ್ಬಂಧಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಕೊರೋನಾ ಸೊಂಕಿತನೊಬ್ಬ ಮೃತಪಟ್ಟ ಹಿನ್ನಲೆಯಲ್ಲಿ ನೂರಾರು ಜನರ ಗುಂಪೊಂದು ಅಥಣಿಯಿಂದ ಆಗಮಿಸಿದ ಅಂಬ್ಯುಲೆನ್ಸ್ ಗೆ ಬೆಂಕಿ ಹಚ್ವುವದರ ಜೊತೆಗೆ ಆಸ್ಪತ್ರೆಯ ಮೇಲೆ ಕಲ್ಲು ತೂರಾಟ ನಡೆಸಿ,ವೈದ್ಯರ ,ವಾರ್ಡ್ ಬಾಯ್ …
Read More »ಮದುವೆ ನಂತರದ ಲವ್ ……ಪ್ರೇಮಿ ಫಿನೀಶ್ ಹೆಂಡತಿ ಜಸ್ಟ್ ಮಿಸ್…….!!!
ಬೆಳಗಾವಿ- ತನ್ನ ಹೆಂಡತಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಪ್ರೇಮಿಯನ್ನು ಇತ್ತೀಚಿಗಷ್ಟೆ ಕೊಲೆ ಮಾಡಿದ್ದ ಭೂಪ ಗಂಡ ತನ್ನ …
ತರಾತುರಿಯ ಜಾತಿ ಸಮೀಕ್ಷೆ ಬೇಡ: ಮುರಘೇಂದ್ರಗೌಡ ಪಾಟೀಲ
ಬೆಳಗಾವಿ:ರಾಜ್ಯ ಸರ್ಕಾರ ಜಾತಿ ಸಮೀಕ್ಷೆಗೆ ಪ್ರಾರಂಭ ಮಾಡಲು ಸೆ22 ರಂದು ನಿಗದಿಗೊಳಿಸಿರುವದನ್ನು ರಾಜ್ಯ ಹಿಂದುಳಿದ ವರ್ಗಗ…
ಚಾಕುವಿನಿಂದ ವಾರ್ ಬೆಳಗಾವಿಯಲ್ಲಿ ಮಹಿಳೆಯ ಮರ್ಡರ್
ಬೆಳಗಾವಿ ಆಸ್ತಿ ವಿಚಾರಕ್ಕೆ ಸಹೋದರನ ಪತ್ನಿಯನ್ನು ಚಾಕುವಿನಿಂದ 20ಕ್ಕೂ ಹೆಚ್ಚು ಬಾರಿ ಚುಚ್ಚಿ ಭೀಕರವಾಗಿ ಕೊಲೆ ಮಾಡಿರವ …
ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ
ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ…
ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು
ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ ಜೊತೆ ಹ…
ನಾಳೆ ಬುಧವಾರವೂ ಜಿಲ್ಲೆಯ ಎಲ್ಲ ತಾಲ್ಲೂಕುಗಳ ಶಾಲೆಗಳಿಗೆ ರಜೆ ಘೋಷಣೆ
ಬೆಳಗಾವಿ- ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಜಿಲ್ಲೆಯ ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ …
ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ
ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ ಬೆಳಗಾವಿ- ಪುಣ್ಯಕ್ಷೇತ್ರ ಧರ್ಮಸ್ಥಳದ ಕು…
ನಾಳೆ ಮಂಗಳವಾರವೂ, ಶಾಲೆಗಳಿಗೆ ರಜೆ ಘೋಷಣೆ
ಬೆಳಗಾವಿ, – ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಬೆಳಗಾವಿ, ಕಿತ್ತೂರು, ಬೈಲಹೊಂಗಲ, ಸವದತ್ತಿ ರಾಮದುರ್ಗ, ಹುಕ್ಕೇರಿ, …
ಹುದಲಿ ಗ್ರಾಮದಲ್ಲಿ, ಮನೆ ಮುಂದೆ ಕೂಗು ಹಾಕಿದ್ದಕ್ಕೆ ಚಾಕು ಇರಿತ
ಬೆಳಗಾವಿ-ಮನೆ ಮುಂದೆ ಕೂಗು ಹಾಕಿದ್ದಕ್ಕೆ ಯುವಕನಿಗೆ ಚಾಕುವಿನಿಂದ ಇರಿದ ಘಟನೆ ಬೆಳಗಾವಿಯ ಮಾರಿಹಾಳ ಠಾಣಾ ವ್ಯಾಪ್ತಿಯ ಹುದ…
ಪೈಲಟ್ ಸಮಯ ಪ್ರಜ್ಞೆಯಿಂದ ಉಳಿಯಿತು 48ಜನರ ಪ್ರಾಣ
ಬೆಳಗಾವಿ-ಪೈಲಟ್ ಸಮಯ ಪ್ರಜ್ಞೆಯಿಂದ 48ಜನ ಪ್ರಯಾಣಿಕರ ಪ್ರಾಣ ಉಳಿದಿದೆ. ಬೆಳಗಾವಿಯಿಂದ ಮುಂಬೈಗೆ ಹೊರಟ್ಟಿದ್ದ ವಿಮಾನದಲ್ಲ…
LOCAL NEWS
ಬೆಳಗಾವಿ ಜಿಲ್ಲೆಯಲ್ಲಿ ಇಂದು ಪತ್ತೆಯಾದ 219 ಸೊಂಕಿತರ ಡಿಟೇಲ್ ವರದಿ ಇಲ್ಲಿದೆ ನೋಡಿ
ಬೆಳಗಾವಿ ಜಿಲ್ಲೆಯಲ್ಲಿ ಇಂದು ಪತ್ತೆಯಾದ 219 ಸೊಂಕಿತರು ಯಾವ ತಾಲ್ಲೂಕಿನವರು ಗೊತ್ತಾ..? ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಚೆಲ್ಲಾಟದಿಂದ ಬೆಳಗಾವಿಯ ಜನ ತತ್ತರಿಸಿ ಹೋಗಿದ್ದಾರೆ ಇಂದು ಬುಧವಾರ ಈ ಮಹಾಮಾರಿ ವೈರಸ್ ಬೆಳಗಾವಿ ಜಿಲ್ಲೆಗೆ ಮತ್ತೆ ಬಿಗ್ ಶಾಕ್ ನೀಡಿದೆ. ಇಂದು ಬುಧವಾರ ರಾಜ್ಯ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದ್ದು ಬೆಳಗಾವಿ ಜಿಲ್ಲೆಯ ಬರೋಬ್ಬರಿ 219 ಜನರಿಗೆ ಸೊಂಕು ದೃಡವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ ಪ್ರತಿದಿನ ಶೇಕಡಾವಾರು ಹೆಚ್ಚುತ್ತಿದೆ,ಬೆಳಗಾವಿ ನಗರದ …
Read More »ಬೆಳಗಾವಿ ಜಿಲ್ಲೆಯಲ್ಲಿ ಒಂದೇ ದಿನದಲ್ಲಿ ಸೊಂಕಿತರ ಡಬಲ್ ಸಂಚ್ಯುರಿ
ಬೆಳಗಾವಿ ಜಿಲ್ಲೆಯಲ್ಲಿ ಇಂದು ಬುಧವಾರ ಶಾಕಿಂಗ್ ಸುದ್ಧಿ ಹೊರಬಿದ್ದಿದೆ ಇವತ್ತು ಒಂದೇ ದಿನ ಬೆಳಗಾವಿ ಜಿಲ್ಲೆಯಲ್ಲಿ ಬರೊಬ್ಬರಿ 219 ಜನ ಸೊಂಕಿತರು ಪತ್ತೆಯಾಗಿದ್ದಾರೆ. ಇಂದು ಬಿಡುಗಡೆಯಾದ ರಾಜ್ಯ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಒಟ್ಟು 219 ಜನ ಸೊಂಕಿತರು ಪತ್ತೆಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ ಡಬಲ್ ಸಂಚ್ಯುರಿ ಬಾರಿಸಿ 1315 ಕ್ಕೆ ಏರಿಕೆಯಾಗಿದೆ ಬೆಳಗಾವಿ ಜಿಲ್ಲೆಯ 859 ಜನರಲ್ಲಿ ಸೊಂಕು ಸಕ್ರೀಯವಾಗಿದೆ.
Read More »ಬೆಳಗಾವಿ ನಗರದಲ್ಲಿ ಇನ್ನೊಂದು ಸಬ್ ರಿಜಿಸ್ಟರ್ ಕಚೇರಿ ಮಂಜೂರು
ಬೆಳಗಾವಿ- ಬೆಳಗಾವಿ ರಾಜ್ಯದ ಎರಡನೇಯ ರಾಜಧಾನಿಯಾಗುವ ಹೊಸ್ತಿಲಲ್ಲಿದ್ದು,ಇಲ್ಲಿಯ ಸಬ ರೆಜಿಸ್ಟರ್ ಕಚೇರಿಯ ಒತ್ತಡವನ್ನು ಕಡಿಮೆ ಮಾಡಲು,ಕಂದಾಯ ಇಲಾಖೆ ಬೆಳಗಾವಿ ದಕ್ಷಿಣ ಮತಕ್ಷೇತ್ರಕ್ಕೆ ಇನ್ನೊಂದು ಸಬ್ ರೆಜಿಸ್ಟರ್ ಕಚೇರಿ ಮಂಜೂರು ಮಾಡಿ ಆದೇಶ ಹೊರಡಿಸಿದೆ. ಬೆಳಗಾವಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಜಮೀನು,ಇನ್ನುಳಿದ ಆಸ್ತಿ ಖರೀದಿಸಲು ಜನ ಸರದಿಯಲ್ಲಿ ನಿಂತು ಖರೀದಿ ಮಾಡಿಸುವ ಪರಿಸ್ಥಿತಿ ಎದುರಾಗಿತ್ತು,ಇದನ್ನು ಸೂಕ್ಷ್ಮವಾಗಿ ಗಮನಿಸಿದ ಶಾಸಕ ಅಭಯ ಪಾಟೀಲ ಬೆಳಗಾವಿ ನಗರದಲ್ಲಿ ಇನ್ನೊಂದು ಸಬ್ ರೆಜಿಸ್ಟರ್ ಕಚೇರಿ ಮಂಜೂರು …
Read More »ಚಿದಂಬರ ನಗರವನ್ನು ಮಾಡೆಲ್ ಮಾಡ್ತಾರಂತೆ ಅಭಯ ಪಾಟೀಲ್
ಬೆಳಗಾವಿ-ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಅಭಿವೃದ್ಧಿಯ ಹೊಳೆ ಹರಿಸುತ್ತಿರುವ ಶಾಸಕ ಅಭಯ ಪಾಟೀಲ ಅವರು,ತಮ್ಮ ಕ್ಷೇತ್ರದ ಚಿದಂಬರ ನಗರವನ್ನು ಮುಂದಿನ 25 ವರ್ಷಗಳ ಕಾಲ ಈ ನಗರದಲ್ಲಿ ಯಾವುದೇ ಸಮಸ್ಯೆಗಳು ಎದುರಾಗದ ಹಾಗೆ ಅಭಿವೃದ್ಧಿ ಪಡಿಸುವದಾಗಿ ವಾಗ್ದಾನ ಮಾಡಿದ್ದಾರೆ. ಸುಮಾರು ನಾಲ್ಕುವರೆ ಕೋಟಿ ರೂ ವೆಚ್ಚದಲ್ಲಿ ಚಿದಂಬರ್ ನಗರದ ಸರ್ವಾಂಗೀಣ ಅಭಿವೃದ್ಧಿಯ ಕಾಮಗಾರಿಗೆ ಶಾಸಕ ಅಭಯ್ ಪಾಟೀಲ್ ಇಂದಿಲ್ಲಿ ಚಾಲನೆ ನೀಡಿದರು ಫೆವರ್ಸ್ ರಸ್ತೆ ನಿರ್ಮಾಣ , ಅಂಡರ್ ಗ್ರೌಂಡ್ ಕೇಬಲ್ …
Read More »50 ಸಾವಿರ ಬಾಡಿಗೆ ಸಮೇತ 25 ಟನ್ ಸಕ್ಕರೆ ಗುಳುಂ…..!
ಬೆಳಗಾವಿ- ಬೆಳಗಾವಿಯ ರೋಡ್ ಲೈನ್ಸ್ ಕಂಪನಿಯೊಂದು 50 ಸಾವಿರ ಬಾಡಿಗೆ ಪಡೆದು ಗುಜಾರಾತಿಗೆ ಮುಟ್ಟಿಸಬೇಕಾದ 25 ಟನ್ ಸಕ್ಕರೆಯನ್ನು ಗುಳುಂ ಮಾಡಿ ಮತ್ತೊಂದು ಟ್ರಾನ್ಸ್ ಪೋರ್ಟ್ ಕಂಪನಿಗೆ ಟೋಪಿ ಹಾಕಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಒಂದು ವಾರದ ಹಿಂದೆ ಕಾರವಾರದ ಸಕ್ಕರೆ ಕಾರ್ಖಾನೆ ಯೊಂದು 25 ಟನ್ ಸಕ್ಕರೆಯನ್ನು 50 ಸಾವಿರ ಬಾಡಿಗೆಗೆ ಗುಜರಾತ್ ಅಹ್ಮದಾಬಾದಿನ ಹಿಮಾಲಯ ಡ್ರಗ್ಸ್ ಕಂಪನಿಗೆ ಮುಟ್ಟಿಸುವ ಕೆಲಸವನ್ನು ಬೆಳಗಾವಿಯ ರಾಜಕಮಲ ಟ್ರಾನ್ಸಪೋರ್ಟ್ ಗೆ ಕೊಟ್ಟಿತ್ತು,ರಾಜಕಮಲ …
Read More »ಬೆಳಗಾವಿ ಜಿಲ್ಲೆಯಲ್ಲಿ ಇಂದು ಮಂಗಳವಾರ ಸೊಂಕಿತರ ಸಂಖ್ಯೆ ಮತ್ತೆ ಜಂಪ್, ಇಂದು 23 ಸೊಂಕಿತರ ಪತ್ತೆ
ಬೆಳಗಾವಿ – ಮಹಾಮಾರಿ ಕೊರೋನಾ ಭೀತಿಗೆ ಬೆಳಗಾವಿ ಜಿಲ್ಲೆ ಬೆಚ್ಚಿ ಬಿದ್ದಿದೆ.ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಜಂಪ್ ಆಗುತ್ತಲೇ ಇದ್ದು ಇಂದು ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ 23 ಜನ ಸೊಂಕಿತರು ಪತ್ತೆಯಾಗಿದ್ದಾರೆ. ಇಂದು ಮಂಗಳವಾರ ಬೆಳಗಾವಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಒಟ್ಟು 23 ಸೊಂಕಿತರು ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 1096 ಕ್ಕೆ ತಲುಪಿದೆ ಬೆಳಗಾವಿ ಜಿಲ್ಲೆಯಲ್ಲಿ ಇವತ್ತಿನವರೆಗೆ ಒಟ್ಟು 1096 ಸೊಂಕಿತರು ಪತ್ತೆಯಾಗಿದ್ದು ಅದರಲ್ಲಿ 426ಸೊಂಕಿತರು ಗುಣಮುಖರಾಗಿದ್ದಾರೆ 640 …
Read More »ಸರ್ಕಾರ ಇದೆಯೋ..ಸತ್ತಿದೆಯೋ ಲಕ್ಷ್ಮೀ ಹೆಬ್ಬಾಳಕರ ಪ್ರಶ್ನೆ
ಬೆಳಗಾವಿ-ತ್ಯಾಜ್ಯ ವಿಲೇವಾರಿ ಮಾಡುತ್ತಿದ್ದ ಪೌರ ಕಾರ್ಮಿಕನೊಬ್ಬ ವಾಹನದಿಂದ ಕೆಳಗೆ ಬಿದ್ದು ಮೃತ ಪಟ್ಟಿದ್ದು ಮೃತ ಪೌರ ಕಾರ್ಮಿಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಪೌರ ಕಾರ್ಮಿಕರು ಪಾಲಿಕೆ ಎದುರು ಪ್ರತಿಭಟನೆ ನಡೆಸಿದರು. ಪೌರಕಾರ್ಮಿಕರ ಜೊತೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಧರಣಿ ಕುಳಿತು ಪೌರ ಕಾರ್ಮಿಕರ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಜುಲೈ 19ರಂದು ಅಪಘಾತದಲ್ಲಿ ಮೃತಪಟ್ಟಿದ್ದ ಪೌರಕಾರ್ಮಿಕನ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.ಜೊತೆಗೆ,ತ್ಯಾಜ್ಯ ವಿಲೇವಾರಿ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು …
Read More »ಭೀಮ್ಸ್ ಆಸ್ಪತ್ರೆಯಲ್ಲಿ ಶವಗಳು ಅದಲ್ ಬದಲ್ ..ಕೈಂಚಿ ಕದಲ್……!
ಬೆಳಗಾವಿ- ಬೆಳಗಾವಿಯ ಭೀಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ಸರಿಯಾಗಿ ಸಿಗುತ್ತಿಲ್ಲ ಎನ್ನುವ ಆರೋಪಗಳು ಕೇಳಿ ಬಂದ ಬೆನ್ನಲ್ಲಿಯೇ ಈಗ ಆಸ್ಪತ್ರೆಯಲ್ಲಿ ಮಹಾ ಯಡವಟ್ಟು ಆಗಿದೆ. ಕರೋನಾ ಪಾಸಿಟಿವ್ ನಿಂದ ಸಾವನ್ನಪ್ಪಿದ ಎರಡು ಮೃತದೇಹಗಳನ್ನ ಒಂದೇ ಕುಟುಂಬಕ್ಕೆ ಹಸ್ತಾಂತರ ಮಾಡಲು ಜಿಲ್ಲಾಸ್ಪತ್ರೆಯವರು ಮುಂದಾಗಿದ್ದು ಮೃತರ ಕುಟುಂಬದವರು ಈಗ ಪೋಲೀಸ್ ಠಾಣೆಯ ಮೆಟ್ಟಲೇರಿದ್ದಾರೆ. ಬೆಳಗಾವಿ ನಗರದ ಕ್ಯಾಂಪ್ ಪ್ರದೇಶದ 57 ವರ್ಷದ ವೃದ್ಧೆಯ ಶವ ಅದಲು ಬದಲು ಆಗಿದೆ. ಕಳೆದ ಶನಿವಾರ ಮೃತ …
Read More »ಕೊರೋನಾ ಚಿಕಿತ್ಸೆಯಲ್ಲಿ ನಿರ್ಲಕ್ಷ್ಯ ಮಾಡಿದರೆ ಕಠಿಣ ಕ್ರಮ,ಮಿನಿಸ್ಟರ್ ರಮೇಶ್ ಜಾರಕಿಹೊಳಿ ಖಡಕ್ ವಾರ್ನಿಂಗ್
ಕೋವಿಡ್-೧೯ ನಿಯಂತ್ರಣ: ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಉನ್ನತಮಟ್ಟದ ಸಭೆ ————————————————————- ಸಕಾಲಕ್ಕೆ ಚಿಕಿತ್ಸೆ, ಅಂಬ್ಯುಲೆನ್ಸ್ ಒದಗಿಸಲು ಸಚಿವ ರಮೇಶ್ ಜಾರಕಿಹೊಳಿ ಕಟ್ಟುನಿಟ್ಟಿನ ಸೂಚನೆ ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಮುಂಬರುವ ದಿನಗಳಲ್ಲಿ ಕೋವಿಡ್-೧೯ ಸೇರಿದಂತೆ ಯಾವುದೇ ಬಗೆಯ ಮರಣ ಪ್ರಕರಣಗಳು ಹೆಚ್ಚಾಗದಂತೆ ಎಚ್ಚರಿಕೆ ವಹಿಸಬೇಕು. ಸಕಾಲಕ್ಕೆ ಚಿಕಿತ್ಸೆ, ಅಂಬ್ಯುಲೆನ್ಸ್ ಹಾಗೂ ಊಟೋಪಹಾರ ಒದಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಸೂಚನೆ ನೀಡಿದರು. ಕೋವಿಡ್-೧೯ ನಿಯಂತ್ರಣಕ್ಕೆ …
Read More »ಬೆಡ್ ವ್ಯೆವಸ್ಥೆ ಹೆಚ್ಚಿಸಲು ಬೆಳಗಾವಿ ಡಿಸಿಯಿಂದ ಸಿಟಿ ರೌಂಡ್…..!
ಬೆಳಗಾವಿ-ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯವಿರುವ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಕಾರ್ಯಪ್ರವೃತ್ತರಾಗಿದ್ದಾರೆ. ನಗರದ ಇ.ಎಸ್.ಐ ಆಸ್ಪತ್ರೆ, ಮಿಲಿಟರಿ ಆಸ್ಪತ್ರೆ ಹಾಗೂ ಕ್ಯಾಂಟೋನ್ಮೆಂಟ್ ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿ ಲಭ್ಯವಿರುವ ಹಾಸಿಗೆಗಳು ಹಾಗೂ ಇತರೆ ಮೂಲಸೌಕರ್ಯಗಳನ್ನು ಖುದ್ದಾಗಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸಂಬಂಧಿಸಿದ ಆಸ್ಪತ್ರೆಗಳ ಅಧಿಕಾರಿಗಳು ಮತ್ತು ವೈದ್ಯರ ಜತೆ ಸಮಾಲೋಚನೆ ನಡೆಸಿದ ಜಿಲ್ಲಾಧಿಕಾರಿಗಳು, ಸರ್ಕಾರದ ಮಾರ್ಗಸೂಚಿ ಪ್ರಕಾರ ಸೋಂಕಿತರಿಗೆ ಅಗತ್ಯವಿರುವ ಆರೈಕೆಗೆ ಎಲ್ಲ …
Read More »ನಿಪ್ಪಾಣಿ ಸಿಪಿಐ ಗೂ ಸೊಂಕು ದೃಡ
ಬೆಳಗಾವಿ- ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಕುಗನೋಳಿ ಚೆಕ್ ಪೋಸ್ಟ್ ನಲ್ಲಿ ಕಳೆದ ಮೂರು ತಿಂಗಳಿನಿಂದ ಕರ್ತವ್ಯ ನಿಭಾಯಿಸಿದ ನಿಪ್ಪಾಣಿ ಸರ್ಕಲ್ ಇನೆಸ್ಪೆಕ್ಟರ್ ಗೂ ಕೊರೋನಾ ಸೊಂಕು ಇರುವದು ದೃಡವಾಗಿದೆ. ಸೊಂಕು ದೃಡವಾಗಿರುವ ನಿಪ್ಪಾಣಿ ಸಿಪಿಐ ಅವರು ಕಳೆದ ಐದು ದಿನಗಳದ ಕ್ವಾರಂಟೈನ್ ನಲ್ಲಿ ಇದ್ದರು,ಅವರಿಗೆ ಸೊಂಕಿನ ಯಾವುದೇ ಲಕ್ಷಣ ಗಳು ಕಂಡು ಬಂದಿಲ್ಲ ಆದ್ರೆ ಸೊಂಕು ಇರುವದು ದೃಡವಾಗಿದೆ. ನಿಪ್ಪಾಣಿ ಸಿಪಿಐ ಅವರು ಕುಗನೋಳಿ ಚೆಕ್ ಪೋಸ್ಟ್ ಸೇರಿದಂತೆ ಸ್ಟೇಶನ್ …
Read More »ಇಂದು ಸಂಡೇ ಲಾಕ್ ಡೌನ್ ನಡುವೆ ಬೆಳಗಾವಿ ಜಿಲ್ಲೆಯ 87 ಜನರಿಗೆ ಸೊಂಕು
ಬೆಳಗಾವಿ- ಕೊರೋನಾ ಚೆಲ್ಲಾಟ ಬೆಳಗಾವಿ ಜಿಲ್ಲೆಯ ಜನಜೀವನವನ್ನು ಬುಡಮೇಲು ಮಾಡಿದೆ ಬೆಳಗಾವಿ ಜಿಲ್ಲೆಯಲ್ಲಿ ಪ್ರತಿ ದಿನವೂ ಮಹಾಮಾರಿ ವೈರಸ್ ದಾಳಿ ಮಾಡುತ್ತಲೇ ಇದ್ದು ಇಂದು ಭಾನುವಾರ ಬಿಡುಗಡೆಯಾದ ರಾಜ್ಯ ಹೆಲ್ತ್ ಬುಲಿಟೀನ್ ನಲ್ಲಿ ಜಿಲ್ಲೆಯ 87 ಜನರಿಗೆ ಸೊಂಕು ದೃಡವಾಗಿದೆ. ಇಂದು ಸಂಡೇ ಲಾಕ್ ಡೌನ್ ನಡುವೆಯೂ ಬೆಳಗಾವಿ ಜಿಲ್ಲೆಯಲ್ಲಿ 87 ಸೊಂಕಿತರು ಪತ್ತೆಯಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ ಸಾವಿರ ಗಡಿ ದಾಟಿ 1013 ಕ್ಕೇ ಏರಿಕೆಯಾಗಿದೆ ಇಂದು …
Read More »ಕೋವೀಡ್ ಚಿಕಿತ್ಸೆ ಆಗಲಿ ಬೆಟರ್….ಸಿಎಂ ಗೆ ಸತೀಶ್ ಜಾರಕಿಹೊಳಿ ಬರೆದ್ರು ಲೆಟರ್….!
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್ ಚಿಕಿತ್ಸಾ ಸೌಲಭ್ಯಗಳನ್ನು ಹೆಚ್ಚಿಸುವಂತೆ ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದಾರೆ. ಬೆಳಗಾವಿ ಜಿಲ್ಲೆಯ ತಾಲ್ಲೂಕಾ ಆಸ್ಪತ್ರೆಗಳನ್ನು ಕೋವೀಡ್ ಆಸ್ಪತ್ರೆಗಳನ್ನಾಗಿ ಪರಿವರ್ತನೆ ಮಾಡಬೇಕು,ಜಿಲ್ಲೆಯ ಎಲ್ಲ ಹೋಬಳಿಗಳಲ್ಲಿ ಕೋವೀಡ್ ಕೇರ್ ಸೆಂಟರ್ ಗಳನ್ನು ಆಭಿಸಬೇಕು,ಆರೋಗ್ಯ ಇಲಾಖೆಯಲ್ಲಿ ಖಾಲಿ ಉಳಿದಿರುವ ಎಲ್ಲ ಹುದ್ದೆಗಳನ್ನು ತುಂಬ ಬೇಕು,ಎಲ್ಲ ತಾಲ್ಲೂಕುಗಳಿಗೆ ಎರಡು ಹೆಚ್ಚುವರಿ ಅಂಬ್ಯುಲೆನ್ಸ್ ಗಳನ್ನು ನೀಡಬೇಕು ಬೆಳಗಾವಿ ಜಿಲ್ಲೆಯಲ್ಲಿ ಕೇವಲ ಎರಡು ಕೋವಿಡ್ …
Read More »ಲಾಕ್ ಡೌನ್ ದಾಗ ಸಿಕ್ಕ ,ಗಟರ್ ಅಮಾಸಿ ಗೊಟಕ್ ಅಂತು….!
ಬೆಳಗಾವಿ- ಉತ್ತರ ಕರ್ನಾಟಕದಾಗ ಗಟರ್ ಅಮಾಸಿ ಅಂದ್ರ ಫುಲ್ ಫೇಮಸ್ ಆದ್ರ ಈ ಬಾರಿಯ ಗಟರ್ ಅಮಾಸಿ ಲಾಕ್ ಡೌನ್ ದಾಗ ಸಿಕ್ಕ್ ಗೊಟಕ್ ಅಂತ್ರಿ ಯಪ್ಪಾ….. ಇವತ್ತ ಸಂಡೇ ಚಿಕನ್ ಮಟನ್ ಪಾರ್ಟಿ ಮಾಡಬೇಕು,ಅಂತಾ ಬಾಳ ಜನ ಪ್ಲ್ಯಾನ್ ಮಾಡ್ಕೊಂಡಿದ್ರು,ಆದ್ರ ಇವತ್ತ ಬೆಳಗಾವ್ಯಾಗ ಖಡಕ್ ಲಾಕ್ ಡೌನ್ ಐತಿ,ಹಿಂಗಾಗಿ ಗಟರ್ ಅಮಾಸಿ ಮಾಡಾವ್ರ,ಚಿಕನ್ ಎಲ್ಲಿ ಸಿಗತೈತಿ,ಮಟನ್ ಎಲ್ಲಿ ಸಿಗತೈತಿ ಅಂತಾ ತಿರಗ್ಯಾಡಾಕತಾರ್ರೀಪಾ. ಬೆಳಗಾವ್ಯಾಗ ಪೋಲೀಸ್ರು ಇವತ್ತ್ ಖಡಕ್ ಲಾಕ್ …
Read More »
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ



