ಬೆಳಗಾವಿ, – ಕುಡಚಿ-ಬಾಗಲಕೋಟೆ ರೈಲು ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಗತ್ಯ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ರೈಲ್ವೆ ಇಲಾಖೆಗೆ ಜಮೀನು ಹಸ್ತಾಂತರಿಸಿದರೆ ಶೀಘ್ರ ಕಾಮಗಾರಿಯನ್ನು ಪೂರ್ಣಗೊಳಿಸುವುದು ರೈಲ್ವೆ ಇಲಾಖೆಯ ಪ್ರಥಮ ಆದ್ಯತೆಯಾಗಿದೆ ಎಂದು ಸಚಿವ ಸುರೇಶ್ ಅಂಗಡಿ ಹೇಳಿದರು. ಜಿಲ್ಲಾ ಕಚೇರಿಯ ಸಭಾಂಗಣದಲ್ಲಿ ಶನಿವಾರ (ಜು.11) ನಡೆದ ಬೆಳಗಾವಿ-ಬಾಗಲಕೋಟೆ ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಒಮ್ಮೆ ಭೂಸ್ವಾಧೀನ ಪ್ರಕ್ರಿಯೆ ಆರಂಭಗೊಂಡರೆ …
Read More »ಮದುವೆ ನಂತರದ ಲವ್ ……ಪ್ರೇಮಿ ಫಿನೀಶ್ ಹೆಂಡತಿ ಜಸ್ಟ್ ಮಿಸ್…….!!!
ಬೆಳಗಾವಿ- ತನ್ನ ಹೆಂಡತಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಪ್ರೇಮಿಯನ್ನು ಇತ್ತೀಚಿಗಷ್ಟೆ ಕೊಲೆ ಮಾಡಿದ್ದ ಭೂಪ ಗಂಡ ತನ್ನ …
ತರಾತುರಿಯ ಜಾತಿ ಸಮೀಕ್ಷೆ ಬೇಡ: ಮುರಘೇಂದ್ರಗೌಡ ಪಾಟೀಲ
ಬೆಳಗಾವಿ:ರಾಜ್ಯ ಸರ್ಕಾರ ಜಾತಿ ಸಮೀಕ್ಷೆಗೆ ಪ್ರಾರಂಭ ಮಾಡಲು ಸೆ22 ರಂದು ನಿಗದಿಗೊಳಿಸಿರುವದನ್ನು ರಾಜ್ಯ ಹಿಂದುಳಿದ ವರ್ಗಗ…
ಚಾಕುವಿನಿಂದ ವಾರ್ ಬೆಳಗಾವಿಯಲ್ಲಿ ಮಹಿಳೆಯ ಮರ್ಡರ್
ಬೆಳಗಾವಿ ಆಸ್ತಿ ವಿಚಾರಕ್ಕೆ ಸಹೋದರನ ಪತ್ನಿಯನ್ನು ಚಾಕುವಿನಿಂದ 20ಕ್ಕೂ ಹೆಚ್ಚು ಬಾರಿ ಚುಚ್ಚಿ ಭೀಕರವಾಗಿ ಕೊಲೆ ಮಾಡಿರವ …
ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ
ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ…
ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು
ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ ಜೊತೆ ಹ…
ನಾಳೆ ಬುಧವಾರವೂ ಜಿಲ್ಲೆಯ ಎಲ್ಲ ತಾಲ್ಲೂಕುಗಳ ಶಾಲೆಗಳಿಗೆ ರಜೆ ಘೋಷಣೆ
ಬೆಳಗಾವಿ- ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಜಿಲ್ಲೆಯ ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ …
ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ
ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ ಬೆಳಗಾವಿ- ಪುಣ್ಯಕ್ಷೇತ್ರ ಧರ್ಮಸ್ಥಳದ ಕು…
ನಾಳೆ ಮಂಗಳವಾರವೂ, ಶಾಲೆಗಳಿಗೆ ರಜೆ ಘೋಷಣೆ
ಬೆಳಗಾವಿ, – ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಬೆಳಗಾವಿ, ಕಿತ್ತೂರು, ಬೈಲಹೊಂಗಲ, ಸವದತ್ತಿ ರಾಮದುರ್ಗ, ಹುಕ್ಕೇರಿ, …
ಹುದಲಿ ಗ್ರಾಮದಲ್ಲಿ, ಮನೆ ಮುಂದೆ ಕೂಗು ಹಾಕಿದ್ದಕ್ಕೆ ಚಾಕು ಇರಿತ
ಬೆಳಗಾವಿ-ಮನೆ ಮುಂದೆ ಕೂಗು ಹಾಕಿದ್ದಕ್ಕೆ ಯುವಕನಿಗೆ ಚಾಕುವಿನಿಂದ ಇರಿದ ಘಟನೆ ಬೆಳಗಾವಿಯ ಮಾರಿಹಾಳ ಠಾಣಾ ವ್ಯಾಪ್ತಿಯ ಹುದ…
ಪೈಲಟ್ ಸಮಯ ಪ್ರಜ್ಞೆಯಿಂದ ಉಳಿಯಿತು 48ಜನರ ಪ್ರಾಣ
ಬೆಳಗಾವಿ-ಪೈಲಟ್ ಸಮಯ ಪ್ರಜ್ಞೆಯಿಂದ 48ಜನ ಪ್ರಯಾಣಿಕರ ಪ್ರಾಣ ಉಳಿದಿದೆ. ಬೆಳಗಾವಿಯಿಂದ ಮುಂಬೈಗೆ ಹೊರಟ್ಟಿದ್ದ ವಿಮಾನದಲ್ಲ…
LOCAL NEWS
ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಹಿರೇಮಠ ಆದೇಶ
ಕೋವಿಡ್-೧೯: ಬಿಮ್ಸ್ ಆಸ್ಪತ್ರೆಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಹಿರೇಮಠ ಆದೇಶ ಬೆಳಗಾವಿ, ಜು.10(ಕರ್ನಾಟಕ ವಾರ್ತೆ): ಕೋವಿಡ್-19 ಆಸ್ಪತ್ರೆ ಹಾಗೂ ಬಿಮ್ಸ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರಿಗೆ, ನರ್ಸಗಳಿಗೆ ಹಾಗೂ ಸಿಬ್ಬಂದಿಗಳಿಗೆ ಕೋವಿಡ್-19 (ಕರೋನಾ ವೈರಾಣು ಕಾಯಿಲೆ-2019) ಹರಡದಂತೆ ಹಾಗೂ ಸಾರ್ವಜನಿಕರ ಆರೋಗ್ಯಕಾಪಾಡುವ ಹಿತದೃಷ್ಟಿಯಿಂದ ಕೋವಿಡ್-19 ಆಸ್ಪತ್ರೆಗೆ ರೋಗಿಗಳು ಹಾಗೂ ವೈದ್ಯಕೀಯ ಸಿಬ್ಬಂದಿಗಳು ಹೊರತುಪಡಿಸಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಆದೇಶ ಹೊರಡಿಸಿದ್ದಾರೆ. ನಿಗದಿತ ಕೋವಿಡ್-೧೯ ಆಸ್ಪತ್ರೆ …
Read More »ಬೆಳಗಾವಿ ಜಿಲ್ಲೆಯಲ್ಲಿ ಶುಕ್ರವಾರ 15 ಸೊಂಕಿತರ ಪತ್ತೆ 465 ಕ್ಕೇರಿದ ಸೊಂಕಿತರ ಸಂಖ್ಯೆ
ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಇಂದು ಶುಕ್ರವಾರ 15 ಕೊರೋನಾ ಸೊಂಕಿತರು ಪತ್ತೆಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 465 ಕ್ಕೇರಿದೆ. ಬೆಳಗಾವಿ ಜಿಲ್ಲೆಯಲ್ಲಿ ಪತ್ತೆಯಾದ 15 ಜನ ಸೊಂಕಿತರಲ್ಲಿ ಬೆಳಗಾವಿ ನಗರದ ಹಿಂದವಾಡಿ1,ಖಾಸಬಾಗ,1, ಯಲ್ಲೇಬೈಲ ಗ್ರಾಮದಲ್ಲಿ 1,ಬಸವನ ಕುಡಚಿ 1,ಬೆಳಗಾವಿ ನಗರ 1 ಸೊಂಕಿತರು ಪತ್ತೆಯಾಗಿದ್ದು ಬೆಳಗಾವಿ ತಾಲ್ಲೂಕಿನಲ್ಲಿ ಒಟ್ಟು 6 ಜನ ಸೊಂಕಿತರು ಪತ್ತೆಯಾಗಿದ್ದಾರೆ ಬೈಲಹೊಂಗಲ ತಾಲ್ಲೂಕಿನ ಮಲ್ಲಾಪೂರ ಗ್ರಾಮದಲ್ಲಿ 2 ಸೊಂಕಿತರು ಹುಕ್ಕೇರಿಯಲ್ಲಿ 1 ಸೊಂಕಿತರು …
Read More »ಕಳಸಾ ಬಂಡೂರಿ ನಾಲಾ ಯೋಜನೆಗೆ ಮರುಜೀವ,ಹೊಸ ಪ್ರಸ್ತಾವನೆ ಸಲ್ಲಿಸಲು ಕೇಂದ್ರದ ಸೂಚನೆ
ಹಠಮಾಡಿ,ಜಯ ಸಾಧಿಸಿದ ಸಾಹುಕಾರ್ ಬೆಳಗಾವಿ- ಕೋವೀಡ್ ಸಂಕಷ್ಟದ ನಡುವೆಯೂ ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಕರ್ನಾಟಕದಲ್ಲಿ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಜೀವದ ಹಂಗು ತೊರೆದು ಕೊರೋನಾ ಭೀತಿಯನ್ನು ಲೆಕ್ಕಿಸದೇ ಓಡಾಡುತ್ತಿದ್ದು ಅವರ ಅವಿರತ ಪ್ರಯತ್ನಕ್ಕೆ ಕೇಂದ್ರ ಸರ್ಕಾರ ತ್ವರಿತವಾಗಿ ಸ್ಪಂದಿಸಿದೆ ಕಳಸಾ ಬಂಡೂರಿ ನಾಲಾ ಪ್ರಥಮ ಹಂತದ ಯೋಜನೆಗೆ ಕೇಂದ್ರದ ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ ಪಡೆಯಲು ಹೊಸ ಪ್ರಸ್ತಾವಣೆ ಸಲ್ಲಿಸುವಂತೆ ಇಲಾಖೆ ರಾಜ್ಯ ಸಂಪನ್ಮೂಲ ಇಲಾಖೆಗೆ …
Read More »ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿಗೆ ಇಂದು ಇಬ್ಬರು ಮಹಿಳೆಯರ ಬಲಿ
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮೃತ್ಯು ಕಾಂಡ ಮುಂದುವರೆದಿದೆ ಈ ಮಹಾಮಾರಿಗೆ ಇಂದು ಶುಕ್ರವಾರ ಇಬ್ಬರು ಮಹಿಳೆಯರು ಬಲಿಯಾಗಿದ್ದಾರೆ ಮಹಾಮಾರಿ ಕೊರೋನಾ ಚೆಲ್ಲಾಟದಿಂದ ಈವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 9 ಬಲಿಯಾದಂತಾಗಿದೆ. ಹುಕ್ಕೇರಿ ತಾಲ್ಲೂಕಿನ ಒಬ್ಬ ಮಹಿಳೆ,ಅಥಣಿ ತಾಲ್ಲೂಕಿನ ಇನ್ನೊಬ್ಬ ಮಹಿಳೆ ಮೃತಪಟ್ಟಿದ್ದು ಇಬ್ಬರಿಗೂ ಸೊಂಕು ದೃಡವಾಗಿತ್ತು ಎಂದು ತಿಳಿದು ಬಂದಿದ್ದು,ಈ ಕುರಿತು ಜಿಲ್ಲಾಡಳಿತ ಅಧಿಕೃತವಾಗಿ ಮಾಹಿತಿ ನೀಡಬೇಕಾಗಿದೆ
Read More »ಮಹಾ ಮಾನವತಾವಾದಿಯ ‘ಮಹಾನಾಯಕ’ ಧಾರಾವಾಹಿಗೆ ಜನ ಮನ್ನಣೆ
ಸಂವಿಧಾನ ಶಿಲ್ಪಿ, ಭಾರತ ರತ್ನ, ಮಹಾಮಾನವತಾವಾದಿ ಡಾಕ್ಟರ್ ಬಾಬಾಸಾಹೇಬ ಅಂಬೇಡ್ಕರ ಅವರ ಜೀವನ ಸಾಧನೆಯೇ ಒಂದು ದೊಡ್ಡಪವಾಡ. ಒಬ್ಬ ಅಗಮ್ಯೆ ಸಾಭಿಮಾನಿ ಜನಪರ ಹೋರಾಟಗಾರನಾದಾಗ ಅದರಲ್ಲೂ ಸಾವಿರಾರು ವರ್ಷಗಳಿಂದ ತುಳತಕ್ಕೆ ಒಳಗಾದ ದಲಿತ ಸಮುದಾಯದ ಬದುಕಿನ ಹಕ್ಕಿಗಾಗಿ ಜೀವಿಸಿದ ಅಂಬೇಡ್ಕರ ಅವರದು ಅನುಕ್ಷಣ ಹೋರಾಟವೇ ಆಗಿದೆ. ಭಾರತದಲ್ಲಿ ದಲಿತ ಸಮುದಾಯದ ಹಕ್ಕಿಗಾಗಿ ಹೋರಾಟ ನಡೆಸುವುದು ಕೇವಲ ಬೆಂಕಿಕೆಂಡದ ಮೇಲೆ ನಡೆಯುವುದಲ್ಲ, ಉರಿಯ ಕೆನ್ನಾಲೆಯೊಳಗೆ ಹಾಯ್ದಂತೆ. ಹೀಗಿದ್ದೂ ಅಂಬೇಡ್ಕರ ಅವರು ತಾವು …
Read More »ಕಾಲು ಜಾರಿ ಬಾವಿಗೆ ಬಿದ್ದು ವ್ಯೆಕ್ತಿಯ ಸಾವು
ಬೆಳಗಾವಿ- ಬಾವಿಯಲ್ಲಿದ್ದ ನೀರಿನ ಮೋಟರ್ ಆನ್ ಮಾಡಲು ಹೋಗಿ ಕಾಲು ಜಾರಿ ಬಾವಿಗೆ ಬಿದ್ದು ವ್ಯೆಕ್ತಿಯೊಬ್ಬ ಸಾವನ್ನೊಪ್ಪಿದ ಘಟನೆ ಬೆಳಗಾವಿ ಸಮೀಪದ ಪೀರನವಾಡಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಹುನಶ್ಯಾನಟ್ಟಿ ಗ್ರಾಮದ 35 ವರ್ಷದ ಇಂದ್ರಜೀತ ಪಾವಸೆ ಎಂಬಾತ ಮೃತಪಟ್ಟ ದುರ್ದೈವಿಯಾಗಿದ್ದಾನೆ.ಈತ ಇಂದು ಬೆಳಿಗ್ಗೆ ಪೀರನವಾಡಿಯ ಹೊಲದಲ್ಲಿನ ಮನೆಯ ಹಿತ್ತಲಲ್ಲಿದ್ದ ಬಾವಿಯ ಮೋಟರ್ ಆನ್ ಮಾಡಲು ಹೋದಾಗ ಕಾಲು ಜಾರಿ ಬಾವಿಗೆ ಬಿದ್ದಾಗ, ಮನೆಯಲ್ಲಿದ್ದ ಇವನ ತಾಯಿ ಮತ್ತು ಮಡದಿ …
Read More »ಬೆಳಗಾವಿ ಜಿಲ್ಲೆಯಲ್ಲಿ ನಿಲ್ಲದ ಕೊರೋನಾ ಕಾಟ ಇಂದು ಗುರುವಾರ ಮತ್ತೆ 9 ಸೊಂಕಿತರ ಪತ್ತೆ
ಬೆಳಗಾವಿ- ಜಿಲ್ಲೆಯಲ್ಲಿ ಕೊರೋನಾ ಸಂಕಟ ಇವತ್ತು ಗುರುವಾರವೂ ಮುಂದುವರೆದಿದೆ ಇಂದಿನ ರಾಜ್ಯ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ 9 ಸೊಂಕಿತರು ಪತ್ತೆಯಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು ಸೊಂಕಿತರ ಸಂಖ್ಯೆ 450 ಕ್ಕೇರಿದ್ದು ಈ 450 ,ಸೊಂಕಿತರಲ್ಲಿ 342 ಸೊಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು 101 ಜನರಲ್ಲಿ ಮಾತ್ರ ಸೊಂಕು ಸಕ್ರೀಯವಾಗಿದೆ. ಈ ವರೆಗೆ ಜಿಲ್ಲೆಯಲ್ಲಿ 7 ಜನ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಮಹಾಮಾರಿ ಸೊಂಕು ವ್ಯಾಪಕವಾಗಿ ಹರಡುತ್ತಿರುವ …
Read More »ಪ್ರಮಾಣ ಮಾಡಲು ಕೊಲ್ಹಾಪೂರಕ್ಕೆ ಹೋಗ್ತಾರೋ,ಎಲ್ಲಿ ಹೋಗ್ತಾರೋ ನೀವೇ ಕೇಳಿ
ಬೆಳಗಾವಿ- ಶಾಸಕಿ ಹೆಬ್ಬಾಳ್ಕರ್ – ಸಚಿವ ರಮೇಶ ಜಾರಕಿಹೊಳಿ ನಡುವೆ ನಡೆಯುತ್ತಿರುವ ಕುಕ್ಕರ್ ವಾರ್ ವಿಚಾರವಾಗಿ ಪ್ರತಿಕ್ರಿಯೆ ನೀಡಲು ಕೆಪಿಸಿಸಿ ಕಾರ್ಯಾಧ್ಯಕ್ಷ,ಶಾಸಕ ಸತೀಶ್ ಜಾರಕಿಹೊಳಿ ನಿರಾಕರಿಸಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಕುಕ್ಕರ್ ಬಂದ್ ಮಾಡೋದು.. ಚಾಲು ಮಾಡೋದು.. ಎಲ್ಲಾ ನಿಮ್ಮ ಕಡೆನೇ ಇದೆ,ಇಬ್ಬರನ್ನೂ ಕರೆದುಕೊಂಡು ಹೋಗಿ ಹೋಗಿ ಆಣೆ ಮಾಡಿಸಿ, ಸಂವಾದ ಮಾಡ್ಸಿ.. ಯಾರು ಸುಳ್ಳು ಹೇಳ್ತಾರೋ ನೋಡಬೇಕಲ್ಲ, ಎಲ್ಲಿ ಆಣೆ ಪ್ರಮಾಣ ಮಾಡಲು …
Read More »ಗೋಕಾಕಿನಲ್ಲಿ ಹಾಪ್ ಡೇ ಲಾಕ್ ಡೌನ್,ತಹಶೀಲ್ದಾರ್ ಕಚೇರಿ ಸೀಲ್ ಡೌನ್
ಬೆಳಗಾವಿ- ಕೊರೋನಾ ಮಹಾಮಾರಿಯ ಸಂಕಟ ಗೋಕಾಕಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಗೋಕಾಕ್ ತಹಶೀಲ್ದಾರ್ ಫುಲ್ ಅಲರ್ಟ ಆಗಿದ್ದಾರೆ.ಇಂದಿನಿಂದ ಗೋಕಾಕಿನಲ್ಲಿ ಹಾಪ್ ಲಾಕ್ ಡೌನ್ ಜಾರಿಗೆ ತರುವಂತೆ ಆದೇಶ ಹೊರಡಿಸಿದ್ದಾರೆ. ಗೋಕಾಕ್ ತಹಶಿಲ್ದಾರ್ ಕಚೇರಿ ಸಿಬ್ಬಂದಿಗೆ ಕೊರೊನಾ ಹಿನ್ನೆಲೆ.ಬೆಳಗಾವಿ ಜಿಲ್ಲೆ ಗೋಕಾಕ್ ತಹಶಿಲ್ದಾರ್ ಕಚೇರಿ ಸೀಲ್ಡೌನ್ ಮಾಡಲಾಗಿದೆ. ನಿನ್ನೆ 36 ವರ್ಷದ ಗ್ರಾಮ ಲೆಕ್ಕಾಧಿಕಾರಿಗೆ ಕೊರೊನಾ ಸೋಂಕು ದೃಢವಾದ ಹಿನ್ನಲೆಯಲ್ಲಿ ಗೋಕಾಕ್ ತಹಶಿಲ್ದಾರ್ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಗೋಕಾಕ್ …
Read More »ನೀರಿನ ಸಮಸ್ಯೆ ಬಗೆಹರಿಸಲು ಮುಂಬಯಿಯಲ್ಲಿ ‘ಮಹಾ’ ಮೀಟೀಂಗ್
ಬೆಳಗಾವಿ)-ಕೃಷ್ಣಾ ನದಿ ನೀರು ಬಳಕೆ, ನೆರೆ ನಿಯಂತ್ರಣಕ್ಕೆ ಸಮನ್ವಯ ಸಮಿತಿ ರಚನೆ ಹಾಗೂ ಬೇಸಿಗೆ ಕಾಲದಲ್ಲಿ ಕುಡಿಯುವ ನೀರು ವಿನಿಮಯಕ್ಕೆ ಸಂಬಂಧಿಸಿದಂತೆ ಜಲಸಂಪನ್ಮೂಲ ಇಲಾಖೆಯ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದ ನಿಯೋಗವು ಇಂದು ಮಹಾರಾಷ್ಟ್ರ ಸರ್ಕಾರದ ಜತೆ ಚರ್ಚೆ ನಡೆಸಿತು. ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದ ರಾಜ್ಯ ನಿಯೋಗವು ಮಹಾರಾಷ್ಟ್ರದ ಜಲಸಂಪನ್ಮೂಲ ಇಲಾಖೆಯ ಸಚಿವರಾದ ಜಯಂತ್ ಪಾಟೀಲ್ ಅವರೊಂದಿಗೆ ಮುಂಬೈಯಲ್ಲಿ ಸಭೆ ನಡೆಸಿತು. ಆಲಮಟ್ಟಿ ಜಲಾಶಯದ ಎತ್ತರದ ಜತೆಗೆ ಕೃಷ್ಣಾ …
Read More »ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ 27 ಜನರಿಗೆ ಕೊರೋನಾ ಸೊಂಕು ದೃಡ
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ,ಕೊರೋನಾ ಸಂಕಟ ಮುಂದುವರೆದಿದೆ ಇಂದು ಮತ್ತೆ ಬೆಳಗಾವಿ ಜಿಲ್ಲೆಯ ವಿವಿಧ ತಾಲ್ಲೂಕುಗಳ 27 ಜನರಿಗೆ ಸೊಂಕು ತಗುಲಿದೆ. ರಾಜ್ಯ ಹೆಲ್ತ್ ಬುಲಿಟೀನ್ ಪ್ರಕಾರ ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 441ಕ್ಕೇರಿದೆ, ಇಂದು ಪತ್ತೆಯದಾದ 27 ಸೊಂಕಿತರ ಪೈಕಿ,ಬೆಳಗಾವಿ ತಾಲ್ಲೂಕಿನ 9,ಅಥಣಿ ತಾಲ್ಲೂಕಿನಲ್ಲಿ 10, ಗೋಕಾಕ ತಾಲ್ಲೂಕಿನಲ್ಲಿ 5, ರಾಮದುರ್ಗ 2,ಚಿಕ್ಕೋಡಿ ತಾಲ್ಲೂಕಿನಲ್ಲಿ 1 ಸೊಂಕಿತರು ಪತ್ತೆಯಾಗಿದ್ದಾರೆ.
Read More »ಮಹಾರಾಷ್ಟ್ರದ ನೀರಾವರಿ ಮಂತ್ರಿ ಜೊತೆ ಸಚಿವ ರಮೇಶ್ ಜಾರಕಿಹೊಳಿ ಸಮಾಲೋಚನೆ
ಬೆಳಗಾವಿ-ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ನೇತ್ರತ್ವದ ಕರ್ನಾಟಕದ ನಿಯೋಗ ಇಂದು ಮಹಾರಾಷ್ಟ್ರದ ಜಲಸಂಪನ್ಮೂಲ ಸಚಿವ ಜಯಂತ ಪಾಟೀಲರನ್ನು ಮುಂಬಯಿಯಲ್ಲಿ ಭೇಟಿ ಮಾಡಿ ನೀರಾವರಿ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದೆ. ವಿಶೇಷ ವಿಮಾನದ ಮೂಲಕ ಮುಂಬಯಿ ಗೆ ತೆರಳಿದ ನಿಯೋಗ ಮಹಾರಾಷ್ಟ್ರ ದ ನೀರಾವರಿ ಸಚಿವರ ಜೊತೆ ನೀರಾವರಿ ಸಮಸ್ಯೆಗಳ ಕುರಿತು ಸುಧೀರ್ಘ ಸಮಾಲೋಚನೆ ನಡೆಸಿದೆ,ಜೊತೆಗೆ ನೆರೆ ನಿರ್ವಹಣೆ ಕುರಿತು ಮಹಾರಾಷ್ಟ್ರದ ನೀರಾವರಿ ಇಲಾಖೆಯ ಅಧಿಕಾರಿಗಳ ಜೊತೆಯೂ ನಿಯೋಗ ಸಭೆ ನಡೆಸಿದೆ. …
Read More »ಇಂದು ಪಾಸಿಟಿವ್ ಇಪ್ಪತ್ತು ಮುಂದುವರೆದ ಮಹಾಮಾರಿ ಆಪತ್ತು…..!
ಬೆಳಗಾವಿ- ಲಕ್ಷ್ಮೀ ಹೆಬ್ಬಾಳರ ಮತ್ತು ರಮೇಶ್ ಜಾರಕಿಹೊಳಿ ಗುದ್ದಾಟದ ನಡುವೆ ಕೊರೋನಾ ಮಹಾಮಾರಿ ಬೆಳಗಾವಿ ಜಿಲ್ಲೆಗೆ ಜೋರಾಗಿ ಗುದ್ದಿದೆ,ಯಾಕಂದ್ರೆ ಈ ಮಹಾಮಾರಿ ಇಂದು ಬೆಳಗಾವಿ ಜಿಲ್ಲೆಯ ಇಪ್ಪತ್ತು ಜನರಿಗೆ ತಗಲಿದೆ ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಕಾಟ ಬಿಡುವಿಲ್ಲದೇ ಕಾಡುತ್ತಿದೆ ಇಂದು ಜಿಲ್ಲೆಯಲ್ಲಿ 20 ಸೊಂಕಿತರು ಪತ್ತೆಯಾಗಿದ್ದು ರಾಜ್ಯ ಹೆಲ್ತ್ ಬುಲಿಟೀನ್ ಪ್ರಕಾರ ಸೊಂಕಿತರ ಸಂಖ್ಯೆ 414 ಕ್ಕೇರಿದೆ. ತೀವ್ರ ಉಸಿರಾಟದ ತೊಂದರೆಯಿಂದ ಕೊಣ್ಣೂರ ಗ್ರಾಮದ 55 ವರ್ಷದ ಮಹಿಳೆ ಸಾವನ್ನೊಪ್ಪದ್ದು, …
Read More »ನಾನು ರಾಣಿ ಚೆನ್ನಮ್ಮನ ವಂಶಸ್ಥೆ,ಪೊಳ್ಳು ಬೆದರಿಕೆಗೆ ಹೆದರುವದಿಲ್ಲ- ಲಕ್ಷ್ಮೀ ಹೆಬ್ಬಾಳಕರ
ಬೆಳಗಾವಿ – ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಚಿಂತನೆ ನಡೆಸಿರುವುದಾಗಿ ಮತ್ತು ಚುನಾವಣೆ ಆಯೋಗಕ್ಕೆ ದೂರು ಸಲ್ಲಿಸುವುದಾಗಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ, ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ. ಸಚಿವ ರಮೇಶ ಜಾರಕಿಹೊಳಿ ಮಂಗಳವಾರ ಬೆಳಗ್ಗೆ ಗ್ರಾಮೀಣ ಬಿಜೆಪಿ ಕಚೇರಿ ಉದ್ಘಾಟನೆ ವೇಳೆ ಮಾತನಾಡುತ್ತ, ಗ್ರಾಮೀಣ ಕ್ಷೇತ್ರದಲ್ಲಿ ಕುಕ್ಕರ್ ಹಂಚಿದ್ದು ನನ್ನ ದುಡ್ಡಿನಿಂದ ಎಂದು ಹೇಳಿಕೆ ನೀಡಿದ್ದರು. ಜೊತೆಗೆ, ಬರಲಿರುವ …
Read More »
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ



