ಅಂತರ್ ಜಿಲ್ಲಾ ಸಂಚಾರಕ್ಕೆ ಪಾಸ್: ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಬೆಳಗಾವಿ, ಮೇ 3(ಕರ್ನಾಟಕ ವಾರ್ತೆ): ಲಾಕ್ ಡೌನ್ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಿಂದ ಕರ್ನಾಟಕ ರಾಜ್ಯದ ಇತರೆ ಜಿಲ್ಲೆಗಳಿಗೆ ತೆರಳಲು ಬಯಸುವ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಪ್ರವಾಸಿಗರು ಹಾಗೂ ಇತರರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯಿಂದ ಇತರೆ ಜಿಲ್ಲೆಗಳಿಗೆ ಹೋಗಬಯಸುವವರಿಗೆ ಒಂದು ಸಲ; ಒಂದು ದಿನ ಮತ್ತು ಒಂದು ಬಾರಿ ಸಂಚಾರಕ್ಕೆ ಪಾಸ್ ನೀಡಲಾಗುವುದು. ಅಂತರ್ …
Read More »ಹೆಂಡತಿಯ ಜತೆ ಜಗಳಾಡಿದ್ದ ಪತಿ, ಅನುಮಾನಾಸ್ಪದ ಸಾವು.
ಬೆಳಗಾವಿ-ಪತ್ನಿಯೊಡನೆ ಜಗಳವಾಡಿ ಮನೆಯಿಂದ ಹೊರಗೆ ಹೋಗಿದ್ದ ಪತಿ ಅನುಮಾನಾಸ್ಪದ ಸಾವನ್ನಪ್ಪಿದ ಘಟನೆಬೆಳಗಾವಿ ಜಿಲ್ಲೆಯ ಮೂಡ…
ಬೆಳಗಾವಿಯಲ್ಲಿ ಯುವಕನಿಗೆ ಚಾಕು ಇರಿತ.
ಬೆಳಗಾವಿ -ಬೆಳಗಾವಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತವಾದ ಘಟನೆ ಬೆಳಗಾವಿಯ ಕಣಬರ್ಗಿ ಪ್ರದೇಶದಲ್ಲಿ ನಡೆದ…
ತಂದೆಯ ಹುಟ್ಟು ಹಬ್ಬದ ಪ್ರಯುಕ್ತ ಸಿಂಹ ದತ್ತು ಪಡೆದ ರಾಹುಲ್ ಜಾರಕಿಹೊಳಿ
ಬೆಳಗಾವಿ: ಭೂತರಾಮನಹಟ್ಟಿಯಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿರುವ ‘ಬೃಂಗಾ’ ಎಂಬ ಸಿಂಹವನ್ನು ಲೋಕೋಪಯ…
ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು
ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆ…
ಬೆಳಗಾವಿಯಲ್ಲಿ ಆಕಸ್ಮಿಕ ಕರೆಂಟ್ ಪವರ್ ಮ್ಯಾನ್ ಸಾವು.
ಬೆಳಗಾವಿ -ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವನ್ಬೊಪ್ಪಿದ್ದಾನೆ.ರಾಹುಲ್ ಪಾಟೀಲ್(30) ಮೃತ ಪವರ್ ಮ್ಯಾ…
ಆಟದ ಜಗಳದಲ್ಲಿ ಕೊಲೆಯಾದ ಆಟಗಾರ….!!
ಬೆಳಗಾವಿ -ಆಟದಲ್ಲಿ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ .ಈ ಜಗಳದಲ್ಲಿ ರನ್ನೀಂಗ್ ಚಾಂಪಿಯನ್ ಆಟಗಾರನ ಕೊಲೆಯಾ…
ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
ಬೆಳಗಾವಿ-ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ,ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ…
ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ : ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆ
ಸಂಕೇಶ್ವರ : ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಇಬ್ಬರು ಸಹೋದರರು ವಿಷಕಾರಿ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಶ…
ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ವರ್ಗಾವಣೆ
ಬೆಳಗಾವಿ – ಬೆಳಗಾವಿ ಮಹಾನಗರ ಪೋಲೀಸ್ ಆಯುಕ್ತ ಯಡಾ ಮಾರ್ಟಿನ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ…
ಕೊರೋನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿ
ಬೆಳಗಾವಿ ಕೊರೊನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿಯಾಗಿದ್ದು, ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ…
LOCAL NEWS
ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ವಂದೇ ಮಾತರಂ…ಜೈ ಹಿಂದ್…!!!!
ಕೊರೊನಾ ವಿರುದ್ಧದ ಹೋರಾಟಗಾರರಿಗೆ ದೇಶ ಕಾಯುವ ಸೈನಿಕರಿಂದ ಗೌರವ ಸಮರ್ಪಣೆ ಇಡೀ ಪ್ರಪಂಚಕ್ಕೆ ಮಹಾಮಾರಿಯಾಗಿ ಒಕ್ಕರಿಸಿ ಮಾನವಕುಲಕ್ಕೆ ಕಂಠಕ ತಂದಿರುವ ಕೋವಿಡ್ -19ರ ವಿರುದ್ಧ ವೈದ್ಯಲೋಕ ಸೇರಿದಂತೆ ಪೊಲೀಸ್ ವ್ಯವಸ್ಥೆ, ಸಾಮಾಜಿಕ ಕಾರ್ಯಕರ್ತರು, ಸರಕಾರ, ಅಧಿಕಾರಿಗಳು ಸಮರ ಸಾರಿದ್ದಾರೆ. ಕೊರಾನು ವೈರಾಣು ವಿರುದ್ಧ ಎದುರಿಗೆ ನಿಂತು ಹೋರಾಟ ನಡೆಸುವ ವೈದ್ಯಲೋಕದ ಸಾಹಸ ಅದ್ಭತವಾದದ್ದು. ಅಂಥ ವೈದ್ಯಲೋಕದ ಅನುಪಮ ಸೇವೆಯನ್ನು ಸ್ಮರಿಸಿ ಗೌರವಿಸುವ ಮಹತ್ ಕಾರ್ಯವನ್ನು ವೈರಿಗಳನ್ನು ಸದೆಬಡೆದು ದೇಶಕಾಯುವ ಸೈನಿಕ …
Read More »ಎಲ್ಲರನ್ನೂ ಪ್ರೀತಿಸಿದ, ಎಲ್ಲರ ಪ್ರೀತಿಗೆ ಪಾತ್ರರಾದ ಕೆ.ಎಸ್.ನಿಸಾರ್ ಅಹ್ಮದ್
ಎಲ್ಲರನ್ನೂ ಪ್ರೀತಿಸಿದ, ಎಲ್ಲರ ಪ್ರೀತಿಗೆ ಪಾತ್ರರಾದ ಕೆ.ಎಸ್.ನಿಸಾರ್ ಅಹ್ಮದ್ ಒಬ್ಬ ಕವಿ ಅಥವಾ ಬರಹಗಾರರಿಗೆ ಭಾವ, ಯೋಚನೆ, ಪಾರದರ್ಶಕತ್ವಕ್ಕೆ ಕನ್ನಡದಲ್ಲಿ ಅನೇಕ ಕವಿ ಬರಹಗಾರರು ಆಗಿ ಹೋಗಿದ್ದರೆ, ಇಂದು ನಮ್ಮ ಮಧ್ಯ ಅಂಥ ಹಿರಿಯರಲ್ಲಿ ಕೆಲವುಜನ ಮಾತ್ರ ಬದುಕಿದ್ದಾರೆ. ಅಂಥ ಕೆಲವರಲ್ಲಿ ನಿತ್ಯೋತ್ಸವದ ಹಾಡು ಹೇಳಿ ಬದುಕಿದ ಕೆ.ಎಸ್. ನಿಸಾರ್ ಅಹ್ಮದ್ ಅವರು ತಮ್ಮ ಅಮೂಲ್ಯವಾದ ಸಾರಸ್ವತ ಶ್ರೀಮಂತಿಕೆಯನ್ನು ಕನ್ನಡತ್ವಕ್ಕೆ ನೀಡಿ ಶಾರೀರಕವಾಗಿ ಮರೆಯಾಗಿರುವುದು ತುಂಬಾ ನೋವಿನ ಸಂಗತಿ. ಒಬ್ಬ …
Read More »ಬೆಳಗಾವಿ ಆರೇಂಜ್ ಝೋನ್ ಡಿಸಿ ಡಿಕ್ಲೇರ್…
ಬೆಳಗಾವಿ ಜಿಲ್ಲೆ ಕಿತ್ತಳೆ ವಲಯ: ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಬೆಳಗಾವಿ, ಮೇ 3(ಕರ್ನಾಟಕ ವಾರ್ತೆ): ಕೋವಿಡ್-೧೯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಬೆಳಗಾವಿ ಜಿಲ್ಲೆ ಕಿತ್ತಳೆ ವಲಯ(ಆರೇಂಜ್ ಝೋನ್)ದಲ್ಲಿ ಗುರುತಿಸಲ್ಪಟ್ಟಿರುತ್ತದೆ. ಆದ್ದರಿಂದ ಈ ವಲಯಕ್ಕೆ ಅನ್ವಯವಾಗುವ ಮಾರ್ಗಸೂಚಿ ಅನುಸಾರ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ತಿಳಿಸಿರುವಂತೆ ಮೇ 4 ರಿಂದ ಎರಡು ವಾರಗಳ ಕಾಲ ಲಾಕ್ ಡೌನ್ ಅನ್ನು ಜಾರಿಗೊಳಿಸಲಾಗುತ್ತದೆ. ಕಿತ್ತಳೆ ವಲಯದಲ್ಲಿ ಅನುಸರಿಸಬೇಕಾದ …
Read More »ರವಿವಾರ ಬೆಳಗಿನ ಹೆಲ್ತ್ ಬುಲಿಟೀನ್, ಬೆಳಗಾವಿ ಜಿಲ್ಲೆಗೆ ಸಮಾಧಾನ ಪಾಸಿಟೀವ್ ಕೇಸ್ ಇಲ್ಲ
ರವಿವಾರ ಬೆಳಗಿನ ಹೆಲ್ತ್ ಬುಲಿಟೀನ್ ಬೆಳಗಾವಿ ಜಿಲ್ಲೆಗೆ ಸಮಾಧಾನ ಪಾಸಿಟೀವ್ ಕೇಸ್ ಇಲ್ಲ ಬೆಳಗಾವಿ- ಇಂದು ಭಾನುವಾರ ಬಿಡುಗಡೆಯಾದ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಪಾಸಿಟೀವ್ ಕೇಸ್ ಪತ್ತೆಯಾಗಿಲ್ಲ ಕಲ್ಬುರ್ಗಿ ಮತ್ತು ಬಾಗಲಕೋಟೆ ಜಿಲ್ಲೆಗಳ್ಲಿ ಐದು ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ ಇಂದು ಭಾನುವಾರ ಬೆಳಗಿನ ಬುಲಿಟೀನ್ ಬೆಳಗಾವಿ ಜಿಲ್ಲೆಯ ಪಾಲಿಗೆ ರಿಲೀಫ್ ನೀಡಿದೆ.
Read More »ಜನಪ್ರತಿನಿಧಿಯಲ್ಲ, ಆದರೂ ಜನಹಿತ ಕಾಯಕ ತಪ್ಪಿಲ್ಲ……..!!!!
‘ಸಿರಿ ಬಂದಾಗ ಕರೆದು ದಾನವ ಮಾಡು’ ಎಂಬುದು ಸರ್ವಜ್ಞನ ಅರಿವಿನ ಮಾರ್ಗವಾದರೆ, ‘ರೊಟ್ಟಿ ಇದ್ದರೆ ಹಂಚಿಕೊಂಡು ತಿನ್ನು, ಕಟ್ಟೆಯಿದ್ದರೆ ಕರೆದುಕೊಂಡು ಕೂಡ್ರು’ ಎಂಬುದು ಹಬೀಬ ಶಿಲೇದಾರ ಅವರ ಬದುಕಿನ ಸರಳ ಸೂತ್ರವಾಗಿದೆ. ಜನಪ್ರತಿನಿಧಿಯಲ್ಲ,ಆದರೂ ಜನಹಿತ ಕಾಯಕ ತಪ್ಪಿಲ್ಲ ಚನ್ನಮ್ಮನ ಕಿತ್ತೂರು: ಯಾವುದೇ ಸಂಸ್ಥೆಯ ಜನಪ್ರತಿನಿಧಿಯಲ್ಲ, ಶಾಸಕರಂತೂ ಅಲ್ಲವೇ ಅಲ್ಲ. ಅದರೆ ಇವರಿಗೆಲ್ಲರಿಗಿಂತ ಬಡವರು, ದೀನದಲಿತರು, ನೊಂದವರು, ಅಲೆಮಾರು ಜನಾಂಗದವರ ಸೇವೆ ಮಾಡುವುದರಲ್ಲಿ ಸದಾ ಮುಂದು. ಬಡ ಪ್ರತಿಭಾವಂತ ವಿದ್ಯಾರ್ಥಿಗಳನ್ನು …
Read More »ಸಚಿವ ರಮೇಶ್ ಜಾರಕಿಹೊಳಿಗೆ ಸಂಜಯ ಪಾಟೀಲ ಸಾಥ್..ಸಾಥ್….!!!!!
*ಕಿಣಯೇ ಡ್ಯಾಂ* ಗೆ ಜಲಸಂಪನ್ಮೂಲ ಸಚಿವರ ಭೇಟಿ ; ಭೂಸ್ವಾಧೀನಕ್ಕೆ ಅನುದಾನದ ಅಡಚಣೆ ಇಲ್ಲ. ಮಳೆಗಾಲ ಪ್ರಾರಂಭಕ್ಕೂ ಮುನ್ನ ಕಾಮಗಾರಿ ಮುಕ್ತಾಯಗೊಳಿಸಲು ಸೂಚನೆ. ಬೆಳಗಾವಿ ಗ್ರಾಮೀಣ ಭಾಗಕ್ಕೆ ನೀರು ಕೊಡುವ ಉದ್ದೇಶದಿಂದ ನಿರ್ಮಾಣ ಮಾಡುತ್ತಿರುವ *ಕಿಣಯೇ ಡ್ಯಾಂ* ಕಾಮಗಾರಿಯನ್ನು ಇನ್ನು ಒಂದು ತಿಂಗಳ ಕಾಲಮಿತಿಯೊಳಗೆ ಮುಕ್ತಾಯಗೊಳಿಸುವಂತೆ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಯವರು ತಿಳಿಸಿದರು. ಇಂದು ಕಿಣಯೇ ಡ್ಯಾಂ ಕಾಮಗಾರಿ ವೀಕ್ಷಿಸಿ, *ಪ್ರಗತಿ ಪರಿಶೀಲನಾ ಸಭೆ* ನಡೆಸಿದ …
Read More »ಮೇ 4 ರಿಂದ ಬೆಳಗಾವಿ ಜಿಲ್ಲೆಯ ಕಂಟೈನ್ಮೆಂಟ್ ಝೋನ್ ಹೊರತು ಪಡಿಸಿ ಉಳಿದೆಡೆ ಅಂಗಡಿಗಳು ಆರಂಭ
*ಬೆಳಗಾವಿ ಜಿಲ್ಲೆ ‘ರೆಡ್ ಝೋನ್’ ಅಲ್ಲ ‘ಆರೇಂಜ್ ಝೋನ್’ ವ್ಯಾಪ್ತಿಗೆ* ಬೆಳಗಾವಿ- ಬೆಳಗಾವಿ ಜಿಲ್ಲೆ ‘ರೆಡ್ ಝೋನ್’ ಅಲ್ಲ ‘ಆರೇಂಜ್ ಝೋನ್’ ವ್ಯಾಪ್ತಿಗೆ ಒಳಪಟ್ಟಿದೆ ಎಂದು ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ. *ಆರೇಂಜ್ ಝೋನ್ಗೆ ಒಳಪಡುವ ನಿಯಮಗಳು ಬೆಳಗಾವಿಯಲ್ಲಿ ಜಾರಿಯಾಗುತ್ತವೆ ಈ ವಿಷಯ ಸೇರಿದಂತೆ ಸಿಎಂ ಜತೆ ವಿಡಿಯೋ ಕಾನ್ಪರೆನ್ಸ್ನಲ್ಲಿ ಅನೇಕ ವಿಷಯ ಚರ್ಚೆ ಮಾಡಿದ್ದೇವೆ ಬೆಳಗಾವಿ ಜಿಲ್ಲೆ ಆರೆಂಜ್ ಝೋನ್ ವ್ಯಾಪ್ತಿಗೆ ಬಂದಿದೆ ಎಂದರು …
Read More »ಮೇ 4 ರಿಂದ ಲಾಕ್ ಡೌನ್ ಕರಿನೆರಳಲ್ಲಿ ಬೆಳ್ಳಿ ರೇಖೆ
ಸಿಎಂ ವಿಡಿಯೋ ಸಂವಾದ; ಮೇ 4 ರಿಂದ ಬಹುತೇಕ ಚಟುವಟಿಕೆ ಆರಂಭ ವಲಸೆ ಕಾರ್ಮಿಕರ ಒಂದು ಕಡೆ ಸಾರಿಗೆ ವೆಚ್ಚ ಭರಿಸಲು ಸರ್ಕಾರದ ನೆರವು: ಸಿಎಂ ಭರವಸೆ ಬೆಳಗಾವಿ,-ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ತಮ್ಮ ಊರಿಗೆ ತೆರಳಲು ಸಜ್ಜಾಗಿರುವ ವಲಸೆ ಕಾರ್ಮಿಕರಿಂದ ಒಂದು ಕಡೆ ಪ್ರಯಾಣ ದರ ಪಡೆದುಕೊಂಡು ಅವರನ್ನು ಕಳಿಸುವ ವ್ಯವಸ್ಥೆ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರ್ದೇಶನ ನೀಡಿದರು. ಜಿಲ್ಲೆಯ ಜನಪ್ರತಿನಿಧಿಗಳ ಜತೆ ಶನಿವಾರ(ಮೇ 2) ಅವರು …
Read More »ಪಾಸಿಟೀವ್ ನಿಂದ ನೆಗೆಟೀವ್ ,ಹಿರೇಬಾಗೇವಾಡಿಯ ಐದು ಜನ ಡಿಸ್ಚಾರ್ಜ್
ಬೆಳಗಾವಿ- ಹಿರೇಬಾಗೇವಾಡಿ ಗ್ರಾಮದ ಐದು ಜನ ಸೊಂಕಿತರು ಗುಣಮುಖರಾಗಿ ಇಂದು ಜಿಲ್ಲಾ ಆಸ್ಪತ್ರೆಯಿಂದ ಡಿಸ್ಚಾರ್ಜ ಆಗಿದ್ದಾರೆ. ವಿವಿರ ಇಲ್ಲಿದೆ ನೋಡಿ 5 persons have been discharged today Total discharged now 15 P282 51 Female Hire Bagewadi Contact of P225 P283 42 Male Hire Bagewadi Contact of P224 P285 16 Female Hire Bagewadi Contact of P224 P286 …
Read More »ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಪಾಸಿಟಿವ್ ಕೇಸ್ ,73 ಕ್ಕೇರಿದ ಸೊಂಕಿತರ ಸಂಖ್ಯೆ
ಬೆಳಗಾವಿ- ಶನಿವಾರ ಬೆಳಗಿನ ರಾಜ್ಯದ ಹೆಲ್ತ್ ಬುಲಿಟೀನ್ ಬಿಡುಗಡೆ ಆಗಿದೆ ,ಜಿಲ್ಲೆಯಲ್ಲಿ ಇಂದು ಮೊತ್ತೊಂದು ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 73 ಕ್ಕೇರಿದೆ ಹಿರೇಬಾಗೇವಾಡಿಯ ಶಂಕಿತನಿಗೆ ಸೊಂಕು ಇರುವದು ದೃಡವಾಗಿದ್ದು,ಹಿರೇಬಾಗೇವಾಡಿ ಗ್ರಾಮದಲ್ಲಿ ಸೊಂಕಿತರ ಸಂಖ್ಯೆ 37 ಕ್ಕೇರಿದಂತಾಗಿದೆ .
Read More »ಬೆಳಗಾವಿಯಲ್ಲಿ ಕ್ವಾರಂಟೈನ್ ನಲ್ಲಿದ್ದ 150 ಕ್ಕೂ ಹೆಚ್ಚು ರಾಜಸ್ತಾನಿ ಕಾರ್ಮಿಕರಿಗೆ ಬಿಡುಗಡೆಯ ಭಾಗ್ಯ
ಬೆಳಗಾವಿ- ಹುಬ್ಬಳ್ಳಿ,ಧಾರವಾಡ,ದಾವಣಗೇರೆ,ಹಾವೇರಿ ,ಸೇರಿದಂತೆ, ವಿವಿಧ ಭಾಗಗಳಿಂದ ಲಾರಿಗಳ ಮೂಲಕ ಕದ್ದು ಮುಚ್ಚಿ ರಾಜಸ್ಥಾನ ಕ್ಕೆ ತೆರಳುವ ಸಂಧರ್ಭದಲ್ಲಿ ಬೆಳಗಾವಿಯಲ್ಲಿ ಕ್ವಾರಂಟೈನ್ ಆಗಿದ್ದ 150 ಕ್ಕೂ ಹೆಚ್ಚು ರಾಜಸ್ಥಾನ ಮೂಲದ ಕಾರ್ಮಿಕರಿಗೆ ಇಂದು ಬಿಡುಗಡೆಯ ಭಾಗ್ಯ ಬಂದಿದೆ. ಬೆಳಗಾವಿಯ ರಾಮದೇವ ಹೊಟೇಲ್ ಬಳಿ ಇರುವ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯ ಆವರಣದಲ್ಲಿರುವ ಮೆಟ್ರಿಕ್ ಪೂರ್ವ ವಿಧ್ಯಾರ್ಥಿಗಳ ಹಾಸ್ಟೇಲ್ ನಲ್ಲಿ 169 ಕಾರ್ಮಿಕರನ್ನು ಕ್ವಾರಂಟೈನ್ ಮಾಡಲಾಗಿತ್ತು . ನಿನ್ನೆ ಕಾರ್ಮಿಕ ದಿನಾಚರಣೆಯ ದಿನದಂದು …
Read More »ಲಾಕ್ ಡೌನ್ ಫಾಲ್ಸ್,….ಗೋಕಾಕಿನಲ್ಲಿ ಮಿಡ್ ನೈಟ್ ಮಾರ್ಕೆಟ್…. !!!
ಬೆಳಗಾವಿ-ಜಿಲ್ಲಾಡಳಿತ ಲಾಕ್ ಡೌನ್ ಬಿಗಿಗೊಳಿಸಲು ಹಗಲು ಹೊತ್ತಿನಲ್ಲಿ ಬೆವರು ಸುರಿಸಿದ್ರೆ , ನಮ್ಮ ವ್ಯಾಪಾರಿಗಳು ಒಂದು ಹೆಜ್ಜೆ ಮುಂದಕ್ಕಿಟ್ಟು ರಾತ್ರಿ ಹೊತ್ತಿನಲ್ಲಿ ಮಾರ್ಕೆಟ್ ನಡೆಸಿ ಜನರ ಜೀವದ ಜತೆ ಚೆಲ್ಲಾಟ ವಾಡುತ್ತಿದ್ದಾರೆ ಬೆಳಗಾವಿ ಜಿಲ್ಲೆ ಈಗ ರೆಡ್ ಝೋನ್,ಕೊರೋನಾ ಹಾಟ್ ಸ್ಪಾಟ್ ಬೆಳಗಾವಿ ಜಿಲ್ಲೆಯಲ್ಲಿ 72 ಜನರಿಗೆ ಸೊಂಕು ತಗುಲಿದೆ. ಈ ಮಹಾಮಾರಿ ವೈರಸ್ ದಿನದಿಂದ ದಿನಕ್ಕೆ ತಾಲ್ಲೂಕಿನಿಂದ ತಾಲ್ಲೂಕಿಗೆ ರಣಕೇಕೇ ಹಾಕುತ್ತಿದೆ. ಆದರೂ ಬುದ್ದಿ ಕಲಿಯದ ಜನ ಮದ್ಯರಾತ್ರಿ …
Read More »ಗುಂಡಿಕ್ಕಿ ತಾಲೂಕು ಪಂಚಾಯತ್ ಮಾಜಿ ಸದಸ್ಯನ ಹತ್ಯೆ
ಬೆಳಗಾವಿ- ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ರಾಜಾಪುರ ಗ್ರಾಮದಲ್ಲಿ ಗುಂಡಿಕ್ಕಿ ತಾಲೂಕು ಪಂಚಾಯತ್ ಮಾಜಿ ಸದಸ್ಯನ ಹತ್ಯೆ ಮಾಡಿದ ಘಟನೆ ನಡೆದಿದೆ. ಜಮೀನಿನ ಸೀಮೆಗಾಗಿ ಸಹೋದರ ಸಂಬಂಧಿಗಳ ನಡುವೆ ಗಲಾಟೆ ನಡೆದು ತಾಲೂಕು ಪಂಚಾಯತ್ ಮಾಜಿ ಸದಸ್ಯನ ಮೇಲೆ ಗುಂಡು ಹಾರಿಸಿ ಕೊಲೆ ಮಾಡಲಾಗಿದೆ. ಚಿಂತಾಪ್ಪ ರಾಮಪ್ಪ ಮೇಟಿ (55) ಮೃತ ವ್ಯಕ್ತಿಯಾಗಿದ್ದು ಸಹೋದರ ಸಂಬಂಧಿ ಗೋಪಯ್ಯ ಮೇಟಿ ಎಂಬಾತನಿಂದ ಈ ಕೃತ್ಯ ನಡೆದಿದೆ ಎಂದು ತಿಳಿದು ಬಂದಿದೆ. ಚಿಂತಪ್ಪಾ …
Read More »ಗಡಿ ದಾಟಿದ, ಸತೀಶ್ ಸಾಹುಕಾರ್ ಸೋಶಿಯಲ್ ಸರ್ವಿಸ್……!!!
ಬೆಳಗಾವಿ- ಜಾರಕಿಹೊಳಿ ಸಹೋದರರಲ್ಲಿ ಸತೀಶ್ ಸಾಹುಕಾರ್ ಗೆ ಬಡವರ ಮೇಲೆ ಅತೀವ ಪ್ರೀತಿ,ಅವರು ದುಂದು ವೆಚ್ಚ ಮಾಡುವದೇ ಇಲ್ಲ,ಹತ್ತು ಹಲವಾರು ಬಾರಿ ಯೋಚಿಸಿ,ಪರಶೀಲಿಸಿ,ಎಲ್ಲಿ ಎನು ಮಾಡಬೇಕೋ ಅದನ್ನು ಮಾಡಿಯೇ ಬಿಡುತ್ತಾರೆ. ಯಮಕನಮರಡಿ ಕ್ಷೇತ್ರದಲ್ಲಿ ಬರುವ ಚಿಕ್ಕಾಲಗುಡ್ಡ ಗ್ರಾಮದ ಹಿರಿಯರು ಸತೀಶ್ ಸಾಹುಕಾರ್ ಅವರನ್ನು ಭೇಟಿಯಾಗಿ ,ಗೋವಾದ ಪಣಜಿಗೆ ಹೋದ ಚಿಕ್ಕಾಲಗುಡ್ಡ ಗ್ರಾಮದ ಕೆಲವು ಜನ ಸಂಕಷ್ಟದಲ್ಲಿದ್ದಾರೆ ಅವರಿಗೆ ಸಹಾಯ ಮಾಡಬೇಕು ಎಂದು ಕೇಳಿಕೊಂಡಾಗ,ಅದಕ್ಕೆ ತಕ್ಷಣ ಸ್ಪಂದಿಸಿದ ಸತೀಶ್ ಗೋವಾದಲ್ಲಿರುವ ತಮ್ಮ …
Read More »