ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ಹರಡುವಿಕೆಯನ್ನು ಸಮರ್ಪಕವಾಗಿ ತಡೆಗಟ್ಟಲು,ಬೆಳಗಾವಿ ನಗರದ ಜನ ಅನವಶ್ಯಕವಾಗಿ ಸುತ್ತಾಡುವದನ್ನು ನಿಯಂತ್ರಿಸಲು ಶಾಸಕ ಅಭಯ ಪಾಟೀಲ ಹೊಸ ಐಡಿಯಾ ಹುಡಕಿದ್ದಾರೆ . ಅತ್ಯಂತ ವಿಶಾಲವಾಗಿರುವ ಬೆಳಗಾವಿ ನಗರದಲ್ಲಿ ಹೊರಗಡೆ ಸುತ್ತಾಡುವ ಜನರನ್ನು ತಡೆಯಲು ಪೋಲೀಸರು ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ.ಅನವಶ್ಯಕವಾಗಿ ಸುತ್ತಾಡುವ ಜನರನ್ನು ಸರಳವಾಗಿ ಗುರುತಿಸಿ ಅವರನ್ನು ದಂಡಿಸಲು ಶಾಸಕ ಅಭಯ ಪಾಟೀಲ ಬೆಳಗಾವಿ ನಗರದಲ್ಲಿ ಹದಿನಾಲ್ಕು ದ್ರೋಣ ಕ್ಯಾಮರಾಗಳನ್ನು ಬೆಳಗಾವಿಯ ಬಾನಂಗಳದಲ್ಲಿ ಹಾರಿ …
Read More »ಹೆಂಡತಿಯ ಜತೆ ಜಗಳಾಡಿದ್ದ ಪತಿ, ಅನುಮಾನಾಸ್ಪದ ಸಾವು.
ಬೆಳಗಾವಿ-ಪತ್ನಿಯೊಡನೆ ಜಗಳವಾಡಿ ಮನೆಯಿಂದ ಹೊರಗೆ ಹೋಗಿದ್ದ ಪತಿ ಅನುಮಾನಾಸ್ಪದ ಸಾವನ್ನಪ್ಪಿದ ಘಟನೆಬೆಳಗಾವಿ ಜಿಲ್ಲೆಯ ಮೂಡ…
ಬೆಳಗಾವಿಯಲ್ಲಿ ಯುವಕನಿಗೆ ಚಾಕು ಇರಿತ.
ಬೆಳಗಾವಿ -ಬೆಳಗಾವಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತವಾದ ಘಟನೆ ಬೆಳಗಾವಿಯ ಕಣಬರ್ಗಿ ಪ್ರದೇಶದಲ್ಲಿ ನಡೆದ…
ತಂದೆಯ ಹುಟ್ಟು ಹಬ್ಬದ ಪ್ರಯುಕ್ತ ಸಿಂಹ ದತ್ತು ಪಡೆದ ರಾಹುಲ್ ಜಾರಕಿಹೊಳಿ
ಬೆಳಗಾವಿ: ಭೂತರಾಮನಹಟ್ಟಿಯಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿರುವ ‘ಬೃಂಗಾ’ ಎಂಬ ಸಿಂಹವನ್ನು ಲೋಕೋಪಯ…
ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು
ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆ…
ಬೆಳಗಾವಿಯಲ್ಲಿ ಆಕಸ್ಮಿಕ ಕರೆಂಟ್ ಪವರ್ ಮ್ಯಾನ್ ಸಾವು.
ಬೆಳಗಾವಿ -ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವನ್ಬೊಪ್ಪಿದ್ದಾನೆ.ರಾಹುಲ್ ಪಾಟೀಲ್(30) ಮೃತ ಪವರ್ ಮ್ಯಾ…
ಆಟದ ಜಗಳದಲ್ಲಿ ಕೊಲೆಯಾದ ಆಟಗಾರ….!!
ಬೆಳಗಾವಿ -ಆಟದಲ್ಲಿ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ .ಈ ಜಗಳದಲ್ಲಿ ರನ್ನೀಂಗ್ ಚಾಂಪಿಯನ್ ಆಟಗಾರನ ಕೊಲೆಯಾ…
ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
ಬೆಳಗಾವಿ-ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ,ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ…
ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ : ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆ
ಸಂಕೇಶ್ವರ : ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಇಬ್ಬರು ಸಹೋದರರು ವಿಷಕಾರಿ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಶ…
ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ವರ್ಗಾವಣೆ
ಬೆಳಗಾವಿ – ಬೆಳಗಾವಿ ಮಹಾನಗರ ಪೋಲೀಸ್ ಆಯುಕ್ತ ಯಡಾ ಮಾರ್ಟಿನ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ…
ಕೊರೋನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿ
ಬೆಳಗಾವಿ ಕೊರೊನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿಯಾಗಿದ್ದು, ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ…
LOCAL NEWS
ಸತ್ತರೆ ಅವರು ಸಾಯ್ತಾರೆ ನಾವ್ಯಾಕ ತಲೆ ಕೆಡಿಸಿಕೊಳ್ಳಬೇಕೀಗ……????
ಬೆಳಗಾವಿ-ಸೋಂಕಿತರು ಆಸ್ಪತ್ರೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿಲ್ಲವೆಂದು ಮಾದ್ಯಮಗಳ ಪ್ರಶ್ನೆಗೆ ಕೇಂದ್ರ ಸಚಿವರು ಡಿಫರೆಂಟ್ ಆಗಿ ಉತ್ತರಿಸಿದ್ದಾರೆ ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಡಿಸ್ಟನ್ಸ್ ಇಲ್ಲದಿದ್ರೆ ಹೇಗೆ ಇಂಪ್ರೂವ್ ಆಗುತ್ತಿದ್ದಾರೆ ಬೆಳಗಾವಿಯಲ್ಲಿ ಕೇಂದ್ರ ಸಚಿವ ಸುರೇಶ್ ಅಂಗಡಿ ಪ್ರಶ್ನೆ ಮಾಡಿದ್ರು.. ಯಾವ ಪೇಷಂಟ್ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿಲ್ಲ ಹೇಳಿ. ಪೇಷಂಟ್ ನಂಬರ್ ಇದಾವೆ.. ಅವರನ್ನ ಇಲ್ಲಿಯೇ ಕರಿಸ್ತೀನಿ ಯಾರಂತ ಹೇಳಿ ಎಂದು ಮಾಧ್ಯಮವರನ್ನು ಪ್ರಶ್ನಿಸಿದ ಅವರು, ಅವರ ಆರೋಗ್ಯ ಅವರು ಕಾಪಾಡಿಕೊಳ್ಳಬೇಕು, …
Read More »ಬೆಳಗಾವಿಯಲ್ಲಿ ಇಂದು ಮತ್ತೆ ಇಬ್ಬರ ರಿಪೋರ್ಟ್ ಪಾಸಟೀವ್ …
ಬೆಳಗಾವಿ- ಬೆಳಗಾವಿ ಪಾಲಿಗೆ ಇಂದು ಕ್ರವಾರ ಮಧ್ಯಾಹ್ನ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ಜಿಲ್ಲೆಯ ರಾಯಬಾಗ ಕುಡಚಿಯ ಎರಡು ಪಾಸಟೀವ್ ಕೇಸ್ ಪತ್ತೆಯಾಗಿವೆ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 45ಕ್ಕೇರಿದೆ. ಇಂದು ಪತ್ತೆಯಾಗಿರುವ ಇಬ್ಬರು ಸೊಂಕಿತರು ರಾಯಬಾಗ ಕುಡಚಿಯವರಾಗಿದ್ದು 10 ವರ್ಷದ ಬಾಲಕಿ ,ಮತ್ತು 15 ವರ್ಷದ ಯುವಕನಿಗೆ ಕೊರೋನಾ ಸೊಂಕು ತಗಲಿರುವದು ದೃಡವಾಗಿದೆ. ಮಹಾಮಾರಿ ಕೊರೋನಾ ದಿನದಿಂದ ದುನಕ್ಕೆ ಬೆಳಗಾವಿ ಜಿಲ್ಲೆಯಿಂದ ದೂರ..ದೂರವಾಗುತ್ತಿದೆ ಕಳೆದ ಒಂದು ವಾರದಿಂದ ಬೆಳಗಾವಿ ಜಿಲ್ಲೆಯಲ್ಲಿ …
Read More »ಬೆಳಗಾವಿಯ ಇಬ್ಬರು ನಕಲಿ ಪತ್ರಕರ್ತರಿಂದ ಧಾರವಾಡದಲ್ಲಿ ಬ್ಲ್ಯಾಕ್ ಮೇಲ್, ಉದ್ಯಮಿಗಳಿಂದ ಗೂಸಾ…..!!!!
*ಬೆದರಿಕೆ: ಇಬ್ಬರು ನಕಲಿ ಪತ್ರಕರ್ತರ ಬಂಧನ* ಧಾರವಾಡ ( ಕರ್ನಾಟಕ ವಾರ್ತೆ) ಏ.23: ಇಲ್ಲಿನ ಬೇಲೂರು ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿರುವ ಬಿಎಂಎನ್ ಅಗ್ರೋ ಫುಡ್ಸ್ ಸಂಸ್ಥೆಗೆ ಭೇಟಿ ನೀಡಿ, ಪತ್ರಕರ್ತರು ಎಂದು ಹೇಳಿ ಕೊಂಡು ಬೆದರಿಕೆ ಒಡ್ಡಿ, 25 ಸಾವಿರ ರೂ.ಹಣದ ಬೇಡಿಕೆ ಇಟ್ಟಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಜೆಕೆ 24×7 ನ್ಯೂಸ್ ಚಾನೆಲ್ ವರದಿಗಾರ ಎಂದು ಹೇಳಿಕೊಂಡ ಅನ್ವರ್ ಕೆ.ಜಮಾದಾರ ಹಾಗೂ ಜೆಎಂ ಆರ್ ಚಾನೆಲ್ …
Read More »ಸಿ ಆರ್ ಪಿ ಎಫ್ ಯೋಧನಿಂದ ಏಟು..ಪೋಲೀಸರಿಂದ ತಿರಗೇಟು…..ಕೊನೆಗೆ ಯೋಧ ಅರೆಸ್ಟು….!!!!
ಕರ್ತವ್ಯ ನಿರತ ಪೊಲೀಸ್ ಸಿಬ್ಬಂಧಿ ಮೇಲೆ ಸಿ ಆರ್ ಫಿ ಎಫ್ ಯೋಧ ಹಲ್ಲೆ, ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಗ್ರಾಮದಲ್ಲಿ ನಡೆದಿದೆ ಪೊಲೀಸ್ ಎದೆಯ ಮೇಲಿನ ಬಟ್ಟೆ ಹಿಡಿದು ಎಳೆದಾಡಿ ಹೊಡೆದ ಸಿ ಆರ್ ಪಿ ಎಫ್ ಯೋಧಸಚಿನ್ ಸಾವಂತ್ ಈಗ ಅರೆಸ್ಟ್ ಆಗಿದ್ದಾನೆ. ಮನೆಯ ಹೊರಗೆ ತಿರುಗುತ್ತಿದ್ದ ಯೋಧನಿಗೆ ಪೊಲೀಸರು ಬುದ್ದಿ ಮಾತು ಹೇಳಿದ್ದಕ್ಕೆ ನನಗೆ ಬುದ್ದಿವಾದ ಹೇಳ್ತಿರಾ ಎಂದು ಏಕಾಏಕಿ ಹಲ್ಲೆ …
Read More »ಬೆಳಗಾವಿಯಲ್ಲಿ ಕೊರೋನಾ ಕನೆಕ್ಷನ್ ಮೇಲೆ ನಿಗಾ ಇಡಲು ಹೊಸ ಟೆಕ್ನಿಕ್….!!!!
ಬೆಳಗಾವಿ, ಏ.ಕೋವಿಡ್-೧೯ ಪತ್ತೆ ಮತ್ತು ನಿಯಂತ್ರಣ ಸೇರಿದಂತೆ ವಿವಿಧ ಕಾರ್ಯಚಟುವಟಿಕೆಗಳಿಗಾಗಿ ಸ್ಥಾಪಿಸಲಾಗಿರುವ ಕೋವಿಡ್-೧೯ ವಾರ್ ರೂಮ್ ಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಅವರು ಗುರುವಾರ (ಏ.೨೩) ಚಾಲನೆ ನೀಡಿದರು. ಇಲ್ಲಿನ ಇಲ್ಲಿನ ವಿಶ್ವೇಶ್ವರಯ್ಯ ನಗರದ ಸ್ಮಾರ್ಟ್ ಸಿಟಿಯ ಕಮಾಂಡ್ ಅಂಡ್ ಕಂಟ್ರೋಲ್ ಕೇಂದ್ರದಲ್ಲಿ ಕೋವಿಡ್-೧೯ ವಾರ್ ರೂಮ್ ಆರಂಭಿಸಲಾಗಿರುತ್ತದೆ. ವಾರ್ ರೂಮ್ ಕಾರ್ಯಸ್ವರೂಪದ ಬಗ್ಗೆ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ …
Read More »ನೋಡಾಕ ಬಸ್…..ಆದ್ರ… ಅದು ಬ್ಯಾರೇನ ಐತಿ….!!
ಚಳಗಾವಿ, : ಸಾರಿಗೆ ಇಲಾಖೆಯಿಂದ ವಿಶೇಷವಾಗಿ ವಿನ್ಯಾಸಗೊಳಿಸಲಾದ ಮೂರು ಮೊಬೈಲ್ ಫೀವರ್ ಕ್ಲಿನಿಕ್ ಗಳನ್ನು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಇಲಾಖೆಯ ಸಚಿವರಾದ ಲಕ್ಷ್ಮಣ ಸವದಿ ಅವರು ಗುರುವಾರ (ಏ.೨೩) ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರು. ಇಲ್ಲಿನ ವಿಶ್ವೇಶ್ವರಯ್ಯ ನಗರದ ಸ್ಮಾರ್ಟ್ ಸಿಟಿಯ ಕಮಾಂಡ್ ಅಂಡ್ ಕಂಟ್ರೋಲ್ ಕೇಂದ್ರದ ಬಳಿಯಲ್ಲಿ ಬಸ್ ಗಳನ್ನು ಅವರು ಹಸ್ತಾಂತರಿಸಿದರು. ಕೋವಿಡ್-೧೯ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಿಸಿರುವುದರಿಂದ ಸಾರ್ವಜನಿಕರಿಗೆ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಈ ಕ್ಲಿನಿಕ್ ಗಳನ್ನು …
Read More »ಕೊನೆಗೂ ಬೆಳಗಾವಿಯಲ್ಲಿ ಶುರು ಆಯ್ತು ಕೊರೋನಾ ಪ್ರಯೋಗಾಲಯ….!!!!
ಕೋವಿಡ್-೧೯ ಪರೀಕ್ಷಾ ಪ್ರಯೋಗಾಲಯಕ್ಕೆ ಚಾಲನೆ ನೀಡಿದ ಸಚಿವ ಜಗದೀಶ್ ಶೆಟ್ಟರ್ – ಬೆಳಗಾವಿ ಜಿಲ್ಲೆಗೆ ಹೊಸದಾಗಿ ಮಂಜೂರಾಗಿರುವ ಕೋವಿಡ್-೧೯ ಗೆ ಸಂಬಂಧಿಸಿದಂತೆ ಗಂಟಲು ದ್ರವ ಮಾದರಿಯನ್ನು ಪರೀಕ್ಷಿಸುವ ಪ್ರಯೋಗಾಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಅವರು ಗುರುವಾರ (ಏ.೨೩) ಚಾಲನೆ ನೀಡಿದರು. ಇಲ್ಲಿನ ನೆಹರೂ ನಗರದ ಕೆ.ಎಲ್.ಇ. ಆಸ್ಪತ್ರೆ ಎದುರಿಗೆ ಇರುವ ಭಾರತ ಸರ್ಕಾರದ ಆರೋಗ್ಯ ಸಂಶೋಧನಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ “ಐಸಿಎಂಆರ್-ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ …
Read More »ಗುರುವಾರ ಬಂತಮ್ಮಾ.,.ಗುರು ರಾಯರ ನೆನೆಯಮ್ಮಾ…..!!!
ಬೆಳಗಾವಿ – ಇಂದು ಗುರುವಾರ ,ಗುರುರಾಯರ ದಿನ ,ಇಂದು ಬೆಳಿಗ್ಗೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿ ಗುರುರಾಯರ ಕೃಪೆಯಿಂದ ಬೆಳಗಾವಿ ಜಿಲ್ಲೆಯ ಯಾವುದೇ ಪಾಸಿಟೀವ್ ಕೇಸ್ ಬಂದಿಲ್ಲ.ಹೀಗಾಗಿ ಗುರುವಾರ ಬೆಳಗಾವಿ ಪಾಲಿಗೆ ಶುಭ ದಿನ ಇಂದಿನ ರಾಜ್ಯಮಟ್ಟದ ಹೆಲ್ತ ಬುಲಿಟೀನ್ ನಲ್ಲಿ ಬೆಂಗಳೂರು ಸೇರಿದಂತೆ ಬೇರೆ, ಬೇರೆ, ಜಿಲ್ಲೆಗಳ 16 ಹೊಸ ಪಾಸಿಟೀವ್ ಪ್ರಕರಣಗಳು ಬೆಳಕಿಗೆ ಬಂದಿವೆ.ಆದರೆ ಬೆಳಗಾವಿ ಜಿಲ್ಲೆಯಲ್ಲಿ ಹೊಸ ಪಾಸಿಟೀವ್ ಪ್ರಕರಣಗಳು ಪತ್ತೆಯಾಗದೇ ಇರುವದು ಬೆಳಗಾವಿ ಜಿಲ್ಲೆಗೆ …
Read More »ಮಾಸ್ಕ ಹಾಕದಿದ್ದರೆ ದಂಡ.ಹುಷಾರ್…..!!!
ಬೆಳಗಾವಿ- ಜಿಲ್ಲೆಯಲ್ಲಿ ಕೊರೋನಾ ಸೊಂಕು ಹರಡಿರುವ ಹಿನ್ನಲೆಯಲ್ಲಿ ಜಿಲ್ಲೆಯ ಪ್ರತಿಯೊಬ್ಬ ನಾಗರಿಕರು ಮಾಸ್ಕ ಹಾಕುವದನ್ನು ಕಡ್ಡಾಯ ಗೊಳಿಸಲಾಗಿದೆ ಮಾಸ್ಕ ಹಾಕದೇ ಇರುವವರಿಗೆ ದಂಡ ವಿಧಿಸಲು ಬೆಳಗಾವಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಉಗಳುವದನ್ನು ನಿಷೇಧಿಸಲಾಗಿದೆ ,ಯಾರಾದರೂ ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೆ ದಂಡ ಬಿಳೋದು ಗ್ಯಾರಂಟಿ..
Read More »ಕೂಡಿಟ್ಟ ಸ್ಕಾಲರ್ಶಿಪ್ ಹಣವನ್ನೇ ಸಿಎಂ ಪರಿಹಾರ ನಿಧಿಗೆ ನೀಡಿದ 10ವರ್ಷದ ಬಾಲಕ
ಬೆಳಗಾವಿ- ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಬೆಳಗಾವಿಯ 10ವರ್ಷದ ಬಾಲಕನ್ನೊಬ್ಬ ತನ್ನ ಶಿಷ್ಯವೇತನ ಹಾಗೂ ಮನೆಯಲ್ಲಿ ಕೂಡಿಟ್ಟ 5ಸಾವಿರ ಹಣವನ್ನ ನೀಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾನೆ. ಮೂಲತಃ ರಾಮದುರ್ಗ ತಾಲೂಕಿನ ನಾಗನೂರ ಗ್ರಾಮದ ಚನ್ನಬಸವ ಪಾಟೀಲ್, ಸದ್ಯ ನಾಲ್ಕನೇ ತರಗತಿ ಓದುತ್ತಿದ್ದಾನೆ.ತನಗೆ ಬಂದ ಸ್ಕಾಲರ್ಶಿಪ್ ಹಣ ಹಾಗೂ ಮನೆಯಲ್ಲಿ ನೀಡಿದ್ದ ಹಣವನ್ನ ಮನೆಯಲ್ಲಿನ ಟ್ರಜರಿಯಲ್ಲಿ ಕೂಡಿಟ್ಟಿದ್ದ. ಅದನ್ನ ತನ್ನ ವಿದ್ಯಾಭ್ಯಾಸಕ್ಕೆ ಬಳಸಿಕೊಳ್ಳುವ ಆಲೋಚನೆಯಲ್ಲಿದ್ದ. ಆದರೆ ಇಡೀ ದೇಶವನ್ನೇ ಕಾಡುತ್ತಿರುವ ಕೊರೊನಾ ಮಹಾಮಾರಿಗೆ, …
Read More »ಬುಧವಾರ ಬೆಳಗಿನ ಬುಲಿಟೀನ್ ಬೆಳಗಾವಿಗೆ ಲಕ್ಕಿ…..!!
ಬೆಳಗಾವಿ – ಬುಧವಾರ ಬೆಳಗಿನ ಹಲ್ತ ಬುಲಿಟೀನ್ ಬಿಡುಗಡೆಯಾಗಿದ್ದು ,ಬೆಳಗಾವಿಯ ಯಾವುದೇ ಪಾಸಿಟೀವ್ ಕೇಸ್ ಪತ್ತೆ ಆಗಿಲ್ಲ. ಹೀಗಾಗಿ ಬುಧವಾರ ಬೆಳಗಿನ ಬುಲಿಟೀನ್ ಬೆಳಗಾವಿ ಪಾಲಿಗೆ ಲಕ್ಕೀ… ರ್ರೀ ರಾಜ್ಯದ ವಿವಿಧ ಜಿಲ್ಲೆಗಳ 7 ಪಾಸಿಟೀವ್ ಕೇಸ್ ಗಳು ಬೆಳಕಿಗೆ ಬಂದಿವೆ ಆದ್ರೆ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಪಾಸಿಟೀವ್ ಪ್ರಕರಣಗಳು ಬೆಳಕಿಗೆ ಬಂದಿಲ್ಲ .ಹೀಗಾಗಿ ಬೆಳಗಾವಿ ಜಿಲ್ಲೆ ದಿನದಿಂದ ದಿನಕ್ಕೆ ಕೊರೊನಾ ಮಹಾಮಾರಿಯಿಂದ ದೂರ ಸರಿಯುತ್ತಿದೆ ಬೆಳಗಾವಿ ಜಿಲ್ಲೆಯಲ್ಲಿ ಈ …
Read More »ಬೆಳಗಾವಿಯ ಲ್ಯಾಬ್ ನಲ್ಲಿ ಈಗ ಟ್ರಾಯಿಲ್ ನಡೀತಾ ಇದೆ…????
ಬೆಳಗಾವಿಯ ಕೊರೋನಾ ವೈರಾಣು ಟೆಸ್ಟಿಂಗ್ ಲ್ಯಾಬ್ ಸೆಟ್ಟಿಂಗ್ ಆಗ್ತಾ ಇದೆ ಬೆಳಗಾವಿ- ಬೆಳಗಾವಿಯ ಕೆ ಎಲ್ ಈ ಆಸ್ಪತ್ರೆ ಎದುರಿನ ಪಾರಂಪರಿಕ ಔಷಧಿ ಸಂಶೋಧನಾ ಕೇಂದ್ರದಲ್ಲಿ ಕೊರೋನಾ ವೈರಾಣು ಟೆಸ್ಟ್ ಮಾಡುವ ಲ್ಯಾಬ್ ಸೆಟಲ್ ಮಾಡುವ ಕೆಲಸ ಅಹೋರಾತ್ರಿ ನಡೆಯುತ್ತಿದೆ. ಬೆಳಗಾವಿಯ ಲ್ಯಾಬ್ ನಲ್ಲಿ ಈಗ ಶಂಕಿತರ ಗಂಟಲು ದ್ರವಗಳನ್ನು ಟೆಸ್ಟ್ ಮಾಡುವ ಟ್ರೈಲ್ ನಡೆಯುತ್ತಿದ್ದು.ಬಹುಶ ನಾಳೆಯಿಂದ ಬೆಳಗಾವಿಯ ಲ್ಯಾಬ್ ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸಲಿದೆ ಎಂದು ಬಲ್ಲ ಮೂಲಗಳಿಂದ …
Read More »ಅಪ್ಪನಿಂದ ಮಗಳಿಗೆ ಹರಡಿದ ಸೊಂಕು….ಬೆಳಗಾವಿ ನಗರಕ್ಕೆ ನಂಟು….!!!
ಬೆಳಗಾವಿ- ಇಂದು ಸಂಜೆ ಬಿಡುಗಡೆಯಾದ ಹೆಲ್ತ ಬುಲೀಟಿನ್ ನಲ್ಲಿ ಓರ್ವ ಮಹಿಳೆಗೆ ಸೊಂಕು ಇರುವದು ದೃಡವಾಗಿದ್ದು ಇವಳು ಸಂಕೇಶ್ವರದಲ್ಲಿ ಈ ಮೊದಲು ಪತ್ತೆಯಾಗಿದ್ದ ಸೊಂಕಿತನ ಮಗಳು ಎಂದು ಗೊತ್ತಾಗಿದೆ ಇನ್ನೊಂದು ಆಘಾತಕಾರಿ ಸುದ್ಧಿ ಏನೆಂದರೆ ಇಂದು ಪತ್ತೆಯಾದ ಮಹಿಳೆ ಬೆಳಗಾವಿ ನಗರದ ಸೊಸೆ ,ಆಝಾದ ಗಲ್ಲಿಯ ನಿವಾಸಿ ಎಂದು ತಿಳಿದು ಬಂದಿದೆ ಈ ಆಝಾದ್ ಗಲ್ಲಿ ಬೆಳಗಾವಿ ನಗರದ ರವಿವಾರ ಪೇಠೆ,ಬೇಂಡಿ ಬಝಾರ್ ಗೆ ಅತ್ಯಂತ ಸಮೀಪದಲ್ಲಿದ್ದು ಬೆಳಗಾವಿಯ ಹೃದಯ …
Read More »ಬೆಳಗಾವಿಗೆ ಮತ್ತೆ ಆಘಾತ ಓರ್ವನಲ್ಲಿ ಸೊಂಕು ಪತ್ತೆ
ಬೆಳಗಾವಿ- ಸಂತಸದ ಮದ್ಯೆ ಬೆಳಗಾವಿ ಜಿಲ್ಲೆಯಲ್ಲಿ ಮತ್ತೋರ್ವ ಸೊಂಕಿತ ಪತ್ತೆಯಾಗಿದ್ದಾನೆ ಬೆಳಗಾವಿ ಜಿಲ್ಲೆಯಲ್ಲಿ ಮೂವರು ಗುಣಮುಖರಾಗಿ ಡಿಶ್ಚಾರ್ಜ ಆದ ಬೆನ್ನಲ್ಲಿಯೇ ಮತ್ತೋರ್ವ ಸೊಂಕಿತ ಪತ್ತೆಯಾಗಿದ್ದಾನೆ ಮಂಗಳವಾರ ಸಂಜೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ಬಿಡುಗಡೆಯಾಗಿದ್ದು ಸಂಕೇಶ್ವರದಲ್ಲಿ ಈ ಹಿಂದೆ ಪತ್ತೆಯಾಗಿದ್ದ ಸೊಂಕಿತನ ಸಂಪರ್ಕಕ್ಕೆ ಬಂದಿದ್ದ ಶಂಕಿತನಿಗೆ ಸೊಂಕು ತಗಲಿದ್ದು ದೃಡವಾಗಿದೆ. ಸಂಕೇಶ್ವರದ 20 ವರ್ಷದ ಯುವತಿಯಲ್ಲಿ ಸೊಂಕು ಪತ್ತೆಯಾಗಿದೆ
Read More »