ಬೆಳಗಾವಿ- ಬೆಳಗಾವಿ ಜಿಲ್ಲಾಡಳಿತ ಜಿಲ್ಲೆಯ ಒಟ್ಟು 1044 ಜನರ ಮೇಲೆ ನಿಗಾ ಇಟ್ಟಿದ್ದು 33 ಜನ ಕೊರೋನಾ ಶಂಕಿತರ ವರದಿ ನಿರೀಕ್ಷೆಯಲ್ಲಿದೆ ಜಿಲ್ಲೆಯಲ್ಲಿ 7 ಜನರಿಗೆ ಕೊರೊನಾ ಸೋಂಕಿತರಿದ್ದು ಹೊಸದಾಗಿ 26 ಶಂಕಿತರ ಮಾದರಿ ರವಾನೆ ಮಾಡಲಾಗಿದೆ ಈವರೆಗೆ ಒಟ್ಟು 33 ಜನರ ವರದಿ ನಿರೀಕ್ಷೆಯಲ್ಲಿ ಇರುವ ಬೆಳಗಾವಿ ಜಿಲ್ಲಾಡಳಿತ ಜಿಲ್ಲೆಯಲ್ಲಿ ಸೊಂಕು ಹರಡದಂತೆ ಹಲವಾರು ರೀತಿಯ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲೆಯಲ್ಲಿ 7 ಜನರಿಗೆ ಸೊಂಕು ತಗಲಿರುವ ರಿಪೋರ್ಟ್ …
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
ಬೆಳಗಾವಿ ಪತ್ರಕರ್ತರಿಗೆ ಮಾಸ್ಕ ಹಂಚಿದ ಡಾ,ಸೋನಾಲಿ
ಬೆಳಗಾವಿ ಕೋರೊನಾ ವೈರಸ್ನಿಂದಾಗಿ ಇಡೀ ಜಗತ್ತೇ ಬೆಚ್ಚಿ ಬಿದ್ದಿದೆ. ಅಂತಹ ಸಂದರ್ಭದಲ್ಲಿ ದೇಶ ಸೇವೆಗಾಗಿ ಕಾರ್ಯನಿರ್ವಹಿಸುತ್ತಿರುವ ಹಲವು ಕ್ಷೇತ್ರದಲ್ಲಿನ ಸಿಬ್ಬಂದಿಗಳು ತಮ್ಮ ಜೀವವನ್ನು ಲೆಕ್ಕಿಸದೇ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದು ನಿಯತಿ ಪೌಂಡೇಶನ ಸಂಸ್ಥಾಪಕಿ ಡಾ. ಸೋನಾಲಿ ಸರ್ನೊಬತ್ ಹೇಳಿದರು. ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಭಾಭವನದಲ್ಲಿ ಮಂಗಳವಾರ ನಿಯತಿ ಪೌಂಡೇಶನ ಹಾಗೂ ಬೆಳಗಾವಿ ಪತ್ರಕರ್ತರ ಸಂಘ ಸಂಯುಕ್ತಾಶ್ರಯದಲ್ಲಿ ಪತ್ರಕರ್ತರಿಗೆ ಮಾಸ್ಕ ವಿತರಿಸಿ ಮಾತನಾಡಿದರು. ಯಾವುದೋ ಒಂದು …
Read More »ನಿರಾಶ್ರಿತರ ನೆರವಿಗೆ ದಾನಿಗಳಿಂದ ಅಗತ್ಯ ಸಾಮಗ್ರಿ ಸಂಗ್ರಹ
ಅಂತ್ಯಕ್ರಿಯೆ ನಡೆಯುವಾಗ,ಶವ ಪೆಟ್ಟಿಗೆಯ ಮೇಲೆ ಕುಳಿತ ಟೈಸನ್
ಬೆಂಗಳೂರು- ನಿನ್ನೆ ನಿಧನರಾದ ಹಾಸ್ಯ ನಟ ಬುಲೇಟ್ ಪ್ರಕಾಶ ಅವರ ಅಂತ್ಯಕ್ರಿಯೆ ಹೆಬ್ಬಾಳದಲ್ಲಿ ನಡೆಯುವಾಗ ಕಣ್ಣೀರು ಕಪಾಳಕ್ಕೆ ಸುರಿಸುವ, ಘಟನೆಯೊಂದು ನಡೆಯಿತು. ಬುಲೇಟ್ ಪ್ರಕಾಶ್ ಅವರು ಅತ್ಯಂತ ಮುದ್ದಿನಿಂದ ಸಾಕಿದ ನಾಯಿ ಶವ ಪೆಟ್ಟಿಗೆಯ ಮೇಲೆ ಕುಳಿತಾಗ ಅಲ್ಲಿ ನೆರೆದಿದ್ದ ನೂರಾರು ಜನ ಕಣ್ಣೀರು ಸುರಿಸಿದರು ಶವ ಪೆಟ್ಟಿಗೆ ಮೇಲೆ ಕುಳಿತ ಟೈಸನ್ ಕೆಳಗಿಳಿಯಲಿಲ್ಲ,ಬುಲೇಟ್ ಪ್ರಕಾಶ್ ಅವರ ಪ್ರೀತಿಯ ಸಂಕೋಲೆಯಿಂದ ಟೈಸನ್ ನನ್ನು ಬಿಡಿಸಲು ಪರದಾಡಬೇಕಾಯಿತು. ಒದ್ದಾಡುತ್ತಲೇ ಟೈಸನ್ ತನ್ನ …
Read More »ಬೆಳಗಾವಿಯಲ್ಲಿ ಸೊಂಕಿತರ ಸೆಕೆಂಡ್ರಿ ಕಾಂಟ್ಯಾಕ್ಟ್ ಹೊಂದಿದವರ ಪತ್ತೆ ಕಾರ್ಯ ಶುರು
ಕೋವಿಡ್-೧೯ : ಚಿಕ್ಕೋಡಿಯಲ್ಲಿ ಜನಪ್ರತಿನಿಧಿಗಳ ಸಭೆ ———————————————————————- “ಆಶಾ” ಮೇಲೆ ಹಲ್ಲೆ ಮಾಡಿದರೆ ಪ್ರಕರಣ ದಾಖಲಿಸಲು ಸಚಿವ ಜಗದೀಶ್ ಶೆಟ್ಟರ್ ಕಟ್ಟುನಿಟ್ಟಿನ ಸೂಚನೆ ಬೆಳಗಾವಿ, ಏ.೭(ಕರ್ನಾಟಕ ವಾರ್ತೆ): ಕುಡಚಿ ಸೇರಿದಂತೆ ಸೋಂಕು ದೃಢಪಟ್ಟಿರುವ ಪ್ರದೇಶನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಮನೆ ಮನೆಗೆ ತೆರಳಿ ಜನರ ಆರೋಗ್ಯ ಮಾಹಿತಿಯನ್ನು ಸಂಗ್ರಹಿಸುವ ಆಶಾ ಕಾರ್ಯಕರ್ತರ ಮೇಲೆ ಹಲ್ಲೆ ಮಾಡುವವರ ಮೇಲೆ ಪ್ರಕರಣ ದಾಖಲಿಸಬೇಕು ಎಂದು ಸಚಿವ ಜಗದೀಶ್ ಶೆಟ್ಟರ್ …
Read More »ಬೆಳಗಾವಿಗೆ ಬಂದಿದ್ದ ಇಂಡೋನೇಶಿಯಾದ ಹತ್ತು ಜನರ ಮೇಲೆ ಎಫ್ ಐ ಆರ್ ದಾಖಲು
ಬೆಳಗಾವಿ- ಟೂರಿಸ್ಟ್ ವೀಜಾ ಪಡೆದು ಬೆಳಗಾವಿಯಲ್ಲಿ ಧರ್ಮ ಪ್ರಚಾರ ನಡೆಸಿದ ಆರೋಪದ ಮೇಲೆ ಬೆಳಗಾವಿಗೆ ಬಂದಿದ್ದ ಇಂಡೋನೇಶಿಯಾ ಜಮಾತಿನ ಹತ್ತು ಸದಸ್ಯರ ಮೇಲೆ ಪ್ರತ್ಯೇಕವಾಗಿ ಎಫ್ ಐ ಆರ್ ದಾಖಲು ಮಾಡಲಾಗಿದೆ. ಇಂಡೋನೇಶಿಯಾ ಮೂಲದ ಹತ್ತು ಜನ ಟೂರಿಸ್ಟ್ ವೀಜಾ ಪಡೆದು,ದೆಹಲಿಯ ಧರ್ಮ ಸಭೆಯಲ್ಲಿ ಭಾಗವಹಿಸಿ,ಬೆಳಗಾವಿಗೆ ಬಂದಿದ್ದರು ಕಾನೂನಿನ ಪ್ರಕಾರ ಅವರು ಮಿಶ್ನರಿ ವೀಸಾ ಪಡೆಯಬೇಕಾಗಿತ್ತು ಟೂರಿಸ್ಟ ವೀಸಾ ಪಡೆದು ಧರ್ಮ ಪ್ರಚಾರ ನಡೆಸಿದ ಆರೋಪದ ಮೇಲೆ ಹತ್ತೂ ಜನರ …
Read More »ಸೊಂಕಿತರ ಜೊತೆ ಮಾತಾಡಿ,ಅಡಿಯೋ ವಿಡಿಯೋ ವೈರಲ್ ಮಾಡಿದವ ಅರೆಸ್ಟ್…..
ಬೆಳಗಾವಿ: ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ವಿಡಿಯೋ, ಆಡಿಯೋ ಕ್ಲಿಪ್ ವೈರಲ್ ಮಾಡಿದ ಪ್ರಮುಖ ಆರೋಪಿಯನ್ನು ಎಪಿಎಂಸಿ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ತಾಲೂಕಿನ ಕಣಬರಗಿ ನಿವಾಸಿ ಅಮಿರ್ ಹಮ್ಜಾ ಬೀಡಿಕರ್ ಬಂಧಿತ ಆರೋಪಿ. ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಏಳು ಕೊರೊನಾ ಸೋಂಕಿತರ ಮೇಲೆ ನಿಗಾ ಇಡಲಾಗಿದೆ. ಮೊದಲು ಮೂವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಈ ಮೂವರ ಬಗ್ಗೆ ಆಡಿಯೋ, ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲಾಗಿತ್ತು. ಸಮಾಜಕ್ಕೆ ತಪ್ಪು ಸಂದೇಶ ಸಾರುವ …
Read More »ಸರ್ಕಾರದ ಸವಲತ್ತುಗಳನ್ನು ಜನರಿಗೆ ತಲುಪಿಸಿ,ಅಧಿಕಾರಿಗಳಿಗೆ ಖಡಕ್ ಸೂಚನೆ
ಸರ್ಕಾರದ ಸವಲತ್ತುಗಳನ್ನು ಜನರಿಗೆ ತಲುಪಿಸುವ ಪ್ರಾಮಾಣಿಕ ಕೆಲಸ ಮಾಡಿ : *ಕೊರೋನಾ ಜಾಗೃತಿ ಸಭೆ* ಯಲ್ಲಿ ಅಧಿಕಾರಿಗಳಿಗೆ *ಸಚಿವ ರಮೇಶ್ ಜಾರಕಿಹೊಳಿ* ಸೂಚನೆ ಮೂಡಲಗಿ: ಪಟ್ಟಣದ ಎಲ್ಲ ಗ್ರಾಮಗಳ ಜನರಿಗೆ ಸರ್ಕಾರ ಒದಗಿಸಿರುವಂತಹ ಸವಲತ್ತುಗಳು ಕೂಡಲೇ ಪೂರೈಕೆಯಾಗಬೇಕು. ಸಾರ್ವಜನಿಕರಿಗೆ ಅಗತ್ಯವಿರುವಂತ ವಸ್ತುಗಳನ್ನು ಒದಗಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು ಎಂದು *ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ* ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದಲ್ಲಿ ಇಂದು ನಡೆದ ಜಿಲ್ಲಾ ಪಂಚಾಯಿತಿ, ಪುರಸಭೆ ಸದಸ್ಯರು ಹಾಗೂ ಅಧಿಕಾರಿಗಳ …
Read More »ಕೋಳಿ ಮೌಂಸ ತಿಂದ್ರೆ ತೊಂದರೆ ಇಲ್ಲ,ಅಂತಾ ಹೇಳಿದ ಮಿನಿಸ್ಟರ್ ಯಾರು ಗೊತ್ತಾ..?
ಬೆಳಗಾವಿ,: ಲಾಕ್ ಡೌನ್ ಸಂದರ್ಭದಲ್ಲಿ ಕೃಷಿಯ ದೈನಂದಿನ ಚಟುವಟಿಕೆಗಳು ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳದಂತೆ ಕ್ರಮ ಕೈಗೊಳ್ಳುವುದರ ಜತೆಗೆ ಕೃಷಿ ಉತ್ಪನ್ನಗಳ ಮಾರಾಟ, ಸಾಗಾಣಿಕೆ ಹಾಗೂ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಬೀಜ-ಗೊಬ್ಬರ ಮತ್ತಿತರ ಸಾಮಗ್ರಿಗಳ ಪೂರೈಕೆ ವ್ಯತ್ಯಯವಾಗದಂತೆ ಎಲ್ಲ ವ್ಯವಸ್ಥೆ ಕಲ್ಪಿಸಬೇಕು ಎಂದು ಕೃಷಿ ಇಲಾಖೆಯ ಸಚಿವರಾದ ಬಿ.ಸಿ.ಪಾಟೀಲ ಸೂಚನೆ ನೀಡಿದರು. ಕೋವಿಡ್ -೧೯ ಹಿನ್ನೆಲೆಯಲ್ಲಿ ಕೃಷಿ ಸಂಬಂಧಿತ ವಿಷಯಕ್ಕೆ ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ(ಏ.೬) ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು …
Read More »ಸದ್ದಿಲ್ಲದೇ ಬೆಳಗಾವಿಯಲ್ಲಿ ನಡೆದಿದೆ ದಾಸೋಹ…!!!
ಬೆಳಗಾವಿ- ಬೆಳಗಾವಿಯ ರೈಲು ನಿಲ್ದಾಣದಲ್ಲಿರುವ ರೇಲ್ವೇ ಪೋಲೀಸರು ಸದ್ದಿಲ್ಲದೇ ದಾಸೋಹ ಮಾಡುತ್ತಿದ್ದಾರೆ. ಬೆಳಗಾವಿಯ ರೈಲು ನಿಲ್ದಾಣದ ಪರಿಸರದಲ್ಲಿರುವ ನೂರಾರು ಜನರಿಗೆ ದಾಸೋಹದ ವ್ಯೆವಸ್ಥೆ ಮಾಡುತ್ತಿರುವ ರೇಲ್ವೆ ರಕ್ಷಣಾ ದಳದ ಪೋಲೀಸ್ ಅಧಿಕಾರಿಗಳು ಯಾವುದೇ ರೀತಿಯ ಪ್ರಚಾರ ಪಡೆಯದೇ ಹಸಿದ ಹೊಟ್ಟೆಗೆ ಅನ್ನ ಹಾಕುವ ಮಹತ್ಕಾರ್ಯ ಮಾಡುತ್ತಿದ್ದಾರೆ. ಗೆಳೆಯ ಪೋಟೋಗ್ರಾಫರಗ ವಿಶ್ವನಾಥ ಮನೆಯಿಂದ ಬರುವಾಗ ಈ ಪೋಟೋ ತೆಗೆದು ನನಗೆ ಕಳುಹಿಸಿದ್ದಾನೆ ರೇಲ್ವೆ ಪೋಲೀಸರಿಗೆ ಫೋನ್ ಮಾಡಿ ದಾಸೋಹದ ಬಗ್ಗೆ …
Read More »ಬೆಳಗಾವಿಯಲ್ಲಿ ಕಂಟ್ರಿ ಸರಾಯಿ ಹಾವಳಿಗೆ ಓರ್ವನ ಬಲಿ….?
ಬೆಳಗಾವಿ- ಬೆಳಗಾವಿಯಲ್ಲಿ ಅವ್ಯಾಹತವಾಗಿ ಕಂಟ್ರಿ ಸರಾಯಿ ಮಾರಾಟವಾಗುತ್ತಿದೆ.ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಆರೋಪ ಮಾಡಿದ ಬೆನ್ನಲ್ಲಿಯೇ ಬೆಳಗಾವಿಯಲ್ಲಿ ಕಂಟ್ರಿ ಸಾರಾಯಿ ಕುಡಿದು ವ್ಯಕ್ತಿಯೊಬ್ನ ಸಾವನ್ನೊಪ್ಪಿರುವ ಶಂಕೆ ವ್ಯೆಕ್ತವಾಗಿದೆ. ಅಶೋಕ್ ನಗರ ನಿವಾಸಿ ಪ್ರಕಾಶ್ ಮಸರಗುಪ್ಪಿ(33) ಮೃತ ವ್ಯಕ್ತಿಯಾಗಿದ್ದು ಇತನ ಶವ ಶಿವಬಸವನಗರದ ಬಳಿ ದೊರೆತಿದೆ. ವೃತ್ತಿಯಲ್ಲಿ ಕಾರು ಚಾಲಕನಾಗಿದ್ದ ಪ್ರಕಾಶ ಮಸರಗುಪ್ಪಿ ಮದ್ಯವ್ಯಸನಿಯಾಗಿದ್ದ ಪ್ರಕಾಶ್ ಮಸರಗುಪ್ಪಿ ಅನುಮಾನಾಸ್ಪದವಾಗಿ ಸಾವನ್ನೊಪ್ಪಿದ್ದಾನೆ. ಮದ್ಯದ ಅಂಗಡಿ ಬಂದ್ ಹಿನ್ನೆಲೆ ಕಂಟ್ರಿ …
Read More »ಇಂದು ಬೆಳಗಾವಿಯ,18 ಜನ ಶಂಕಿತರ ಗಂಟಲು ದ್ರವ ಪರೀಕ್ಷೆಗೆ ರವಾನೆ.
ಬೆಳಗಾವಿ-ಬೆಳಗಾವಿ ಜಲ್ಲೆಯಲ್ಲಿ ,7 ಜನ ಕೊರೋನಾ ಸೊಂಕಿತರು ಇದ್ದು,ಇವರ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವ ಹದಿನೆಂಟು ಜನರ ಗಂಟಲು ದ್ರವ ಸಂಗ್ರಹಿಸಿ ಇಂದು ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತಿದೆ. ಬೆಳಗಾವಿ ಜಿಲ್ಲಾ ಕೊರೋನಾ ಸರ್ವಲೆನ್ಸ ಅಧಿಕಾರಿ ಡಾ ತುಕ್ಕಾರ ಮಾಹಿತಿ ನೀಡಿದ್ದು,ಬೆಳಗಾವಿ ಜಿಲ್ಲೆಯ7 ಜನ ಕೊರೋನಾ ಸೊಂಕಿತರ ಸಂಪರ್ಕಕ್ಕೆ ಬಂದಿರುವ ಜನರನ್ನು ಗುರುತಿಸಿ ಈ ವರೆಗೆ 18 ಜನರ ಗಂಟಲು ದ್ರವ ಸಂಗ್ರಹಿಸಲಾಗಿದೆ,ಈ ಕಾರ್ಯ ಮುಂದುವರೆದಿದ್ದು ಇವತ್ತು ಮತ್ತಷ್ಟು ಜನರ ಗಂಟಲು ದ್ರವ ಸಂಗ್ರಹಿಸುತ್ತೇವೆ …
Read More »ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 850 ಜನರ ಮೇಲೆ ಆರೋಗ್ಯ ಇಲಾಖೆಯ ನಿಗಾ…!!
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸ್ಥಿತಿಗಳ ಬಗ್ಗೆ ನಿನ್ನೆ ಸಂಜೆ ಆರೋಗ್ಯ ಇಲಾಖೆ ಹೆಲ್ತ ಬುಲಿಟೀನ್ ಬಿಡುಗಡೆ ಮಾಡಿದ್ದು ಜಿಲ್ಲೆಯಲ್ಲಿ ಒಟ್ಟು 850 ಜನರ ಮೇಲೆ ನಿಗಾ ಇಡಲಾಗಿದೆ ಎಂದು ತಿಳಿಸಿದೆ. 850 ಜನರಲ್ಲಿ 229 ಜನರನ್ನು 14 ದಿನಗಳ ವರೆಗೆ ಹೋಮ್ ಕ್ವಾರಂಟೈನ್ ಮಾಡಲಾಗಿದೆ.38 ಜನರನ್ನು ಆಸ್ಪತ್ರೆಯಲ್ಲಿ ಐಸೀಲೇಟ್ ಮಾಡಲಾಗಿದೆ. ಈ ವರೆಗೆ ಒಟ್ಟು 79 ಕೊರೋನಾ ಶಂಕಿತರ ಗಂಟಲು ದ್ರವ ಸಂಗ್ರಹಿಸಲಾಗಿತ್ತು ಅದರಲ್ಲಿ 69 ಜನರ …
Read More »ಬೆಳಗಾವಿ ಜಿಲ್ಲೆಯ ಮತ್ತೆ ನಾಲ್ವರ ರಿಪೋರ್ಟ್ ಪಾಸಿಟೀವ್ ,ಕೊರೋನಾ ಸೊಂಕಿತರ ಸಂಖ್ಯೆ 7 ಕ್ಕೆ ಏರಿಕೆ
ಬೆಳಗಾವಿ ಜಿಲ್ಲೆಗೆ ಬಿಗ್ ಶಾಕ್ ಮತ್ತೆ ನಾಲ್ವರಿಗೆ ಕೊರೊನಾ ಸೋಂಕು. *ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 7ಕ್ಕೆ ಏರಿಕೆ* ಬೆಳಗಾವಿ- ಆರೋಗ್ಯ ಇಲಾಖೆಯಿಂದ ಅಧಿಕೃತವಾಗಿ ಮಾಧ್ಯಮ ಪ್ರಕಟಣೆ ಹೊರಬಿದ್ದಿದೆ. ನಾಲ್ವರು ಬೆಳಗಾವಿ ಜಿಲ್ಲೆಯ ರಾಯಬಾಗ ಮೂಲದವರಿಗೆ ಕೊರೋನಾ ಸೊಂಕು ಇರುವದು ದೃಡವಾಗಿದ್ದು ಇವರೆಲ್ಲರೂ ದೆಹಲಿಯ ಧರ್ಮಸಭೆಯಲ್ಲಿ ಭಾಗಿಯಾಗಿದ್ದರು. ಪೇಷಂಟ್ ನಂಬರ್ 147 – 36 ವರ್ಷದ ಮಹಿಳೆ. ಪೇಷಂಟ್ ನಂಬರ್ 148 – 40 ವರ್ಷದ ಪುರುಷ ರಾಯಬಾಗ. …
Read More »ನೆಗೆಟೀವ್ ರಿಪೋರ್ಟ್ ಬಂದವರಿಗೂ ಮತ್ತೊಮ್ಮೆ ಪರೀಕ್ಷೆ ಮಾಡಿ- ರಮೇಶ್ ಜಾರಕಿಹೊಳಿ
ರಬೆಳಗಾವಿ,ಜಿಲ್ಲೆಯಲ್ಲಿ ಮೂರು ಪಾಸಿಟಿವ್ ಪ್ರಕರಣ ದೃಢಪಟ್ಟಿರುವುದರಿಂದ ಲಾಕ್ ಡೌನ್ ಇನ್ನಷ್ಟು ಕಟ್ಟುನಿಟ್ಟಾಗಿ ಪಾಲಿಸಬೇಕು. ನಾಗರಿಕರಿಗೆ ಅಗತ್ಯ ಸಾಮಗ್ರಿಗಳ ಪೂರೈಕೆ ಮತ್ತು ತುರ್ತು ಸಂದರ್ಭ ಹೊರತುಪಡಿಸಿ ಉಳಿದಂತೆ ಜನಸಂಚಾರ ನಿಯಂತ್ರಣಕ್ಕೆ ಬಿಗಿ ಕ್ರಮಕೈಗೊಳ್ಳಬೇಕು ಎಂದು ಜಲಸಂಪನ್ಮೂಲ ಇಲಾಖೆಯ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೋವಿಡ್-೧೯ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಭಾನುವಾರ (ಏ.೫) ನಗರದ ಪ್ರವಾಸಿ ಮಂದಿರದಲ್ಲಿ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಈಗಾಗಲೇ ಒಮ್ಮೆ …
Read More »