ಲವರ್ ಜೊತೆ ಸೇರಿ ಗಂಡನ ಮರ್ಡರ್ ಮಾಡಿದ ಜೋಡಿ ಅರೆಸ್ಟ ಬೆಳಗಾವಿ- ಲವರ್ ಜೊತೆ ಸೇರಿಕೊಂಡು ಗಂಡನನ್ನು ಗೋಕಾಕ ಗೊಡಚಿನಮಲ್ಕಿ ಯಲ್ಲಿ ಸುತ್ತಾಡಿಸಿ ಅತನ ಮರ್ಡರ್ ಮಾಡಿಸಿ ಗಂಡ ನಾಪತ್ತೆ ಯಾಗಿದ್ದಾನೆ ಎಂದು ತಾನೇ ಪೋಲೀಸರಿಗೆ ದೂರು ನೀಡಿದ್ದ ಅಂಜಲಿ ಮತ್ತು ಅವಳ ಪ್ರಿಯಕರ ಪ್ರಶಾಂತನನ್ನು ಮಾರಿಹಾಳ ಪೋಲೀಸರು ಬಂಧಿಸಿದ್ದಾರೆ. ನನ್ನ ಗಂಡ ಯೋಧನಾಗಿದ್ದಾನೆ ಬೆಳಗಾವಿಗೆ ಹೋಗಿ ಬರುವದಾಗಿ ಹೇಳಿ ಹೋದವನ್ನು ಮನೆಗೆ ಬಂದಿಲ್ಲ ಎಂದು ಮಾರಿಹಾಳ ಪೋಲೀಸರಿಗೆ ದೂರು …
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
ಡಿಸಿಸಿ ಬ್ಯಾಂಕ ಚುನಾವಣೆ ,ಬಾಲಚಂದ್ರ ನಿರ್ಣಯವೇ ಅಂತಿಮ- ರಮೇಶ್ ಜಾರಕಿಹೊಳಿ
ಬೆಳಗಾವಿ: ಮಹೇಶ ಕುಮಟಳ್ಳಿ ಬಾಯಲ್ಲಿ ರಮೇಶ ಜಾರಕಿಹೊಳಿ ನನಗೆ ಅನ್ಯಾಯ ಮಾಡಿದ್ದಾರೆ ಎಂಬ ಶಬ್ದ ಹೊರಬಂದದ್ದೇ ಆದಲ್ಲಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಶನಿವಾರ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಹೇಶ ಕುಮಟಳ್ಳಿಗೆ ಮಂತ್ರಿ ಸ್ಥಾನ ನೀಡಬೇಕೆಂದು ನಾನು ಮೊದಲಿನಿಂದಲೂ ಒತ್ತಾಯ ಮಾಡುತ್ತಿದ್ದೇನೆ. ಅವರ ಹೆಸರಿನಲ್ಲಿ ನಾನು ಅನ್ಯಾಯ ಮಾಡಿಲ್ಲ. ಮಹೇಶ ಕುಮಟಳ್ಳಿ ನಾನು ಅನ್ಯಾಯ ಮಾಡಿದ್ದೇನೆ ಎಂದು ಹೇಳಿದರೆ ಮಂತ್ರಿ ಸ್ಥಾನಕ್ಕೆ …
Read More »ಶಿವಮಯವಾದ ಬೆಳಗಾವಿ,ಶಿವ…ಶಿವ..ಶಿವ ಎನ್ನುತ್ತಿರುವ ಶುಭ ಶುಕ್ರವಾರ.
*ಶಿವಮಯವಾದ ಬೆಳಗಾವಿ,ಕಪಿಲೇಶ್ವರ ಮಂದಿರಕ್ಕೆ ಭಕ್ತಸಾಗರ,ವಿಶೇಷ ಪೂಜೆ* ಬೆಳಗಾವಿ- ಇಂದು ಶಿವರಾತ್ರಿ ಕುಂದಾನಗರಿ ಬೆಳಗಾವಿಯಲ್ಲಿ ಎಲ್ಲಿ ನೋಡಿದಲ್ಲಿ ಶಿವನಾಮ ಸ್ಮರಣೆ,ಶಿವಾಲಯಗಳಲ್ಲಿ ವಿಶೇಷ ಪೂಜೆ ಮದ್ಯರಾತ್ರಿ ಹನ್ನೆರಡು ಗಂಟೆಯಿಂದಲೇ ಕಪಿಲೇಶ್ವರ್ ಮಂದಿರಕ್ಕೆ ಹರಿದು ಬರುತ್ತಿರುವ ಭಕ್ತರ ದಂಡು ಶುಕ್ರವಾರ ಬೆಳಿಗ್ಗೆಯಿಂದಲೇ ಶಿವಮಯವಾದ ಬೆಳಗಾವಿ ಕುಂದಾನಗರಿ ಬೆಳಗಾವಿಯಲ್ಲಿ ಶ್ರದ್ಧಾ, ಭಕ್ತಿಯಿಂದ ಮಹಾಶಿವರಾತ್ರಿ ಅಚರಿಸಲಾಗುತ್ತಿದೆ ಇಂದು ಬೆಳಗ್ಗೆಯಿಂದಲೇ ಕಪಿಲೇಶ್ವರ ದೇವಸ್ಥಾನಕ್ಕೆಭಕ್ತರ ದಂಡು ಆಗಮಿಸಿ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳುತ್ತಿದೆ ದಕ್ಷಿಣಕಾಶಿ ಎಂದೇ ಪ್ರಸಿದ್ಧಿ ಹೊಂದಿರುವ ಪುರಾತನ ಕಾಲದ …
Read More »ಮಹದಾಯಿ ನೀರು ಹಂಚಿಕೆ: ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ಸಚಿವ ರಮೇಶ್ ಜಾರಕಿಹೊಳಿ
ಮಹದಾಯಿ ನೀರು ಹಂಚಿಕೆ: ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿದ ಸಚಿವ ರಮೇಶ್ ಜಾರಕಿಹೊಳಿ ಬೆಳಗಾವಿ, ಫೆ.೨೦(ಕರ್ನಾಟಕ ವಾರ್ತೆ): ಉತ್ತರ ಕರ್ನಾಟಕದ ಬಹುದಿನದ ಬೇಡಿಕೆಯಾದ ಮಹದಾಯಿ ಯೋಜನೆಯ ನದಿ ನೀರು ಹಂಚಿಕೆ ವಿಚಾರದಲ್ಲಿ ಗೆಜೆಟ್ ಅಧಿಸೂಚನೆ ಹೊರಡಿಸಲು ಸುಪ್ರಿಂ ಕೋರ್ಟ್ ಸಮ್ಮತಿಸಿರುವುದನ್ನು ನಾನು ಸ್ವಾಗತಿಸುತ್ತೇನೆ ಎಂದು ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಕರ್ನಾಟಕ ಸರ್ಕಾರವು ಮಹದಾಯಿ ಯೋಜನೆ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸಲೇಬೇಕೆಂದು …
Read More »ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಸಲು ಯತ್ನಾಳ ಒತ್ತಾಯ
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಸಲು ಯತ್ನಾಳ ಒತ್ತಾಯ ಬೆಳಗಾವಿ- ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಒಂದು ತಿಂಗಳ ಕಾಲ ಅಧಿವೇಶನ ನಡೆಸುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಒತ್ತಾಯಿಸಿದ್ದಾರೆ. ಅಧಿವೇಶನದಲ್ಲಿ ಈ ವಿಷಯ ಪ್ರಸ್ತಾಪಿಸಿದ ಯತ್ನಾಳ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಒಂದು ತಿಂಗಳ ಕಾಲ ಅಧಿವೇಶನ ನಡೆಯಬೇಕು,ಕೃಷ್ಣಾ ನೀರಾವರಿ ಯೋಜನೆಗಳ ಸದುಪಯೋಗ ಆಗಬೇಕು ಬಜೆಟ್ ನಲ್ಲಿ ತಾರತಮ್ಯ ನಿವಾರಿಸಬೇಕು ಎಂದು ಯತ್ನಾಳ ಮುಖ್ತಮಂತ್ರಿ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿಕೊಂಡರು ಈ …
Read More »ಸರ್ವಜ್ಞನ ವಚನಗಳನ್ನು ಜಗತ್ತಿಗೆ ಪರಿಚಯಿಸಬೇಕು: ಕೇಂದ್ರ ಸಚಿವ ಸುರೇಶ ಅಂಗಡಿ
ಸರ್ವಜ್ಞನ ವಚನಗಳನ್ನು ಜಗತ್ತಿಗೆ ಪರಿಚಯಿಸಬೇಕು: ಕೇಂದ್ರ ಸಚಿವ ಸುರೇಶ ಅಂಗಡಿ ಫೆಬ್ರುವರಿ 20 (ಕರ್ನಾಟಕ ವಾರ್ತೆ): ಸರ್ವಜ್ಞನ ವಚನಗಳನ್ನು ಜಗತ್ತಿಗೆ ಪರಿಚಯ ಮಾಡಿಕೊಡಬೇಕು. ಅದೇ ರೀತಿ ಮುಂಬರುವ ದಿನಗಳಲ್ಲಿ ಮಕ್ಕಳಿಗೆ ಹಾಗೂ ಯುವ ಜನಾಂಗಕ್ಕೆ ಸರ್ವಜ್ಞ, ಅಂಬೇಡ್ಕರ್, ಬಸವಣ್ಣನವರ ಬಗ್ಗೆ ತಿಳಿಸಿಕೊಡುವ ಕೆಲಸವನ್ನು ಮಾಡಬೇಕಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ …
Read More »ವಸತಿನಿಲಯ, ಅಂಗನವಾಡಿಗಳಿಗೆ ಮೂಲಸೌಕರ್ಯ ಕಲ್ಪಿಸಲು ಡಾ.ಕೃಷ್ಣಮೂರ್ತಿ ಸೂಚನೆ
ರಾಜ್ಯ ಆಹಾರ ಆಯೋಗದ ಸಭೆ; ಉತ್ತಮ ಕೆಲಸಕ್ಕೆ ಪ್ರಶಂಸೆ ————————————————————– ವಸತಿನಿಲಯ, ಅಂಗನವಾಡಿಗಳಿಗೆ ಮೂಲಸೌಕರ್ಯ ಕಲ್ಪಿಸಲು ಡಾ.ಕೃಷ್ಣಮೂರ್ತಿ ಸೂಚನೆ ಬೆಳಗಾವಿ, ಆಹಾರ ಧಾನ್ಯಗಳ ವೈಜ್ಞಾನಿಕವಾಗಿ ಸಂಗ್ರಹಿಸಬೇಕು; ಅಂಗನವಾಡಿ, ವಸತಿನಿಲಯಗಳಲ್ಲಿ ಗುಣಮಟ್ಟದ ಆಹಾರ ನೀಡುವುದರ ಜತೆಗೆ ಮಕ್ಕಳಿಗೆ ಶುದ್ಧ ಕುಡಿಯುವ ನೀರು ಹಾಗೂ ಶೌಚಾಲಯ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ.ಎನ್.ಕೃಷ್ಣಮೂರ್ತಿ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಇಂದು ಗುರುವಾರ ನಡೆದ ವಿವಿಧ ಇಲಾಖೆಯ …
Read More »ಪ್ರಾದೇಶಿಕ ಪಕ್ಷಗಳಿಂದ ಮಾತ್ರ ಅಭಿವೃದ್ಧಿ ಸಾಧ್ಯ- ದೇವೇಗೌಡ
ಪ್ರಾದೇಶಿಕ ಪಕ್ಷಗಳಿಂದ ಮಾತ್ರ ಅಭಿವೃದ್ಧಿ ಸಾಧ್ಯ- ದೇವೇಗೌಡ ಬೆಳಗಾವಿ- ಶಾಸಕ ಜಿಟಿ ದೇವೇಗೌಡ ಬಿಜೆಪಿ ಪರ ಓಟಿಂಗ್ ಮಾಡಿದ ವಿಚಾರವಾಗಿ ಬೆಳಗಾವಿಯಲ್ಲಿ ಮಾಜಿ ಪ್ರದಾನಿ ದೇವೇಗೌಡರು ಪ್ರತಿಕ್ರಿಯಿಸಿದ್ದು ಸಮ್ಮಿಶ್ರ ಸರ್ಕಾರ ಪತನ ನಂತರ ಜಿಟಿಡಿ ಯಡಿಯೂರಪ್ಪ ಮನೆಗೆ ಹೋಗಿದ್ದಾರೆ. ಕ್ಷೇತ್ರದ ಕೆಲಸ ಮಾಡಲು ಡಿಸಿಎಂ ನೆರವು ಬೇಕು ಎಂದು ಜಿಟಿಡಿ ಹೇಳಿದ್ದಾರೆ. ನಾನೇನು ವಿಪ್ ಕೊಟ್ಟಿಲ್ಲ. ಜಿಟಿಡಿ ಕಾಂಗ್ರೆಸ್, ಬಿಜೆಪಿ ಹೋಗ್ತಾರೆ ಗೊತ್ತಿಲ್ಲ. ನಾವು ವಿಪ್ ಮೂಲಕ ಯಾರನ್ನು ಕಟ್ಟಿಲ್ಲ. …
Read More »ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ಮೂವರು ಹರಾಮಿಗಳು ,ಹಿಂಡಲಗಾ ಜೈಲಿಗೆ ಶಿಪ್ಟ್
ಬೆಳಗಾವಿಯ ಹಿಂಡಲಗಾ ಜೈಲಿಗೆ ಪಾಕಿಸ್ತಾನ್ ಜಿಂದಾಬಾದಿಗಳು ಶಿಪ್ಟ್ ಬೆಳಗಾವಿ- ಹುಬ್ಬಳ್ಳಿ ಕೆಎಲ್ಇ ಕಾಲೇಜಿನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ಮೂವರು ಕಾಶ್ಮೀರಿ ದೇಶದ್ರೋಹಿಗಳು ಈಗ ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಪ್ಟ ಆಗಿದ್ದಾರೆ. ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣದ ಮೂರು ಜನ ಆರೋಪಿಗಳು ಬೆಳಗಾವಿ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಅಂಧೇರಿ ಸೇಲ್ ನಲ್ಲಿ ಮೂರು ಆರೋಪಿಗಳನ್ನಿಟ್ಟ ಜೈಲು ಸಿಬ್ಬಂದಿ ಒಂದೇ ಸೆಲ್ನಲ್ಲಿ ಮೂರು ಆರೋಪಿಗಳನ್ನು ಇರಿಸಿದ ಜೈಲು ಸಿಬ್ಬಂದಿ …
Read More »ರಾಜ್ಯದ ಪ್ರಮುಖ ರಸ್ತೆಗಳಲ್ಲಿ ನಿಧಾನ ಚಲಿಸಿ ಯಾಕಂದ್ರೆ ಈ ಸುದ್ಧಿ ಓದಿ
ರಸ್ತೆ ವಾಹನ ಸಂಚಾರ ಗಣತಿ ಫೆ.೧೯ ರಿಂದ ಬೆಳಗಾವಿ, ಫೆ.೧೭(ಕರ್ನಾಟಕ ವಾರ್ತೆ): “ಕರ್ನಾಟಕ ರಾಜ್ಯದಲ್ಲಿ ಲೋಕೋಪಯೋಗಿ ಇಲಾಖೆವತಿಯಿಂದ ರಸ್ತೆ ವಾಹನ ಸಂಚಾರ ಗಣತಿ ಕಾರ್ಯವನ್ನು ಕೈಗೊಳ್ಳಲಾಗುತ್ತಿದ್ದು, ಈ ಗಣತಿ ಕಾರ್ಯವು ಫೆ. 19 ರ ಬೆಳಿಗ್ಗೆ 6 ಗಂಟೆಯಿಂದ ಫೆ.26 ರ ಬೆಳಿಗ್ಗೆ 6.00 ಗಂಟೆಯ ವರೆಗಿನ ಒಟ್ಟು 7 ದಿನಗಳ ಕಾಲ ಸತತವಾಗಿ ನಡೆಯಲಿದೆ. ಲೋಕೋಪಯೋಗಿ ಇಲಾಖೆಯ ಎಲ್ಲ ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ವಾಹನ ಸಂಚಾರ …
Read More »ರಾಜ್ಯಪಾಲರ ಭಾಷಣಕ್ಕೆ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ
ಕರ್ನಾಟಕದ ಘನತೆವೆತ್ತ ರಾಜ್ಯಪಾಲರು ಇಂದು ರಾಜ್ಯ ವಿಧಾನಮಂಡಲದಲ್ಲಿ ಮಾಡಿದ ಭಾಷಣದಲ್ಲಿ ಜಲಸಂಪನ್ಮೂಲ ಇಲಾಖೆಯ ಕುರಿತು ಉತ್ಸುಕತೆಯಿಂದ ಮಾತನಾಡಿರುವುದು ಹೆಮ್ಮೆಯ ಸಂಗತಿ. ಬಿಜೆಪಿ ಸರ್ಕಾರವು ಆದ್ಯತೆಯ ಮೇರೆಗೆ ಬೃಹತ್ ನೀರಾವರಿ ಯೋಜನೆಗಳನ್ನು ಕೈಗೊಂಡಿದ್ದು, ರಾಜ್ಯದ 12,000 ಹೆಕ್ಟೇರ್ ಪ್ರದೇಶಕ್ಕೆ ಈ ಪ್ರಸಕ್ತ ವರ್ಷದಲ್ಲಿ ನೀರಾವರಿ ಸಾಮರ್ಥ್ಯ ಕಲ್ಪಿಸಲಾಗಿರುವುದು ಹೆಮ್ಮೆಯ ಸಂಗತಿಯಾಗಿದೆ. ಮಲಪ್ರಭಾ ಯೋಜನೆಯ ಕಾಲುವೆಗಳ ಆಧುನೀಕರಣಕ್ಕೆ 1000ಕೋಟಿ ರೂ.ಗಳ ಅಂದಾಜು ವೆಚ್ಚಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ವಿಜಯ ನಗರ ಕಾಲುವೆಗಳ …
Read More »71ಸಾವಿರ ಟನ್ ಕಬ್ಬು ನುರಿಸಿ ಒಂದು ಲಕ್ಷ ಇಪ್ಪತ್ತು ಸಾವಿರ ಬ್ಯಾಗ ಸಕ್ಕರೆ ಉತ್ಪಾದಿಸಿದ ಮಾರ್ಕಂಡೇಯ ಶುಗರ್ಸ
ಬೆಳಗಾವಿ- ಹಲವಾರು ದಶಕಗಳಿಂದ ಅನೇಕ ಅಡತಡೆ ಗಳನ್ನು ಎದುರಿಸಿದ ಕಾಕತಿಯ ಮಾರ್ಕಂಡೇಯ ಶುಗರ್ಸ ಕೊನೆಗೂ ಕಬ್ಬು ನುರಿಸಲು ಆರಂಭಿಸಿದ್ದು ಪ್ರಸಕ್ತ ಹಂಗಾಮಿನಲ್ಲಿ 71 ಸಾವಿರ ಟನ್ ಕಬ್ಬು ನುರಿಸುವಲ್ಲಿ ಯಶಸ್ವಿಯಾಗಿದೆ. ದಿ.ರಾಮಭಾವು ಪೋತದಾರ ಅವರ ಕನಸಿನ ಕೂಸಾಗಿದ್ದ ಮಾರ್ಕಂಡೇಯ ಸಕ್ಕರೆ ಕಾರ್ಖಾನೆ ಕಬ್ಬು ನುಡಿಸಲು ಆರಂಭಿಸಿದೆ ಟ್ರೈಲ್ ಬೇಸ್ ನಲ್ಲಿ 71 ಸಾವಿರ ಟನ್ ಕಬ್ಬು ನುರಿಸಿ 50 kg ಯ ಒಂದು ಲಕ್ಷ 20 ಸಾವಿರ ಸಕ್ಕರೆ ಉತ್ಪಾದಿಸಿದೆ …
Read More »ಬೆಳಗಾವಿ ಜಿಲ್ಲೆಯಲ್ಲಿ ಖೋಟಾ ನೋಟು ಜಾಲ ಪತ್ತೆ ಇಬ್ಬರು ಆರೋಪಿಗಳ ಅರೆಸ್ಟ್…
ಬೆಳಗಾವಿ ಜಿಲ್ಲೆಯಲ್ಲಿ ಖೋಟಾ ನೋಟು ಜಾಲ ಪತ್ತೆ ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ನಕಲಿ ನೋಟುಗಳ ಹಾವಳಿ ಹೆಚ್ಚಾಗಿದೆ. ಬೆಳಗಾವಿ ಜಿಲ್ಲೆಯ ಪೋಲೀಸರು ಖೋಟಾ ನೋಟು ಬದಲಾವಣೆ ಮಾಡುತ್ತಿದ್ದ ಜಾಲವನ್ನು ಪತ್ತೆ ಮಾಡಿ ಆರೋಪಿಗಳನ್ನು ಬಂಧಿಸಿ ಖಾಕಿ ಖದರ್ ತೋರಿಸಿದ್ದಾರೆ. ಬೋರಗಾವದಲ್ಲಿ ನಕಲಿ ನೋಟುಗಳನ್ನು ಪ್ರಿಂಟ್ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೋಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೋರಗಾವ ಗ್ರಾಮದಲ್ಲಿ ನಕಲಿ ನೋಟುಗಳನ್ನು ಪ್ರಿಂಟ್ ಮಾಡಿ …
Read More »ರೈಲಿನಲ್ಲಿ ಪ್ರಯಾಣಿಕರನ್ನು ಬೆದರಿಸುತ್ತಿದ್ದ ಮೋಬೈಲ್ ಚೋರ್ ಅರೆಸ್ಟ್
ಬೆಳಗಾವಿ- ಬೆಳಗಾವಿ- ಮೀರಜ್ ಪ್ಯಾಸೇಂಜರ್ ರೈಲಿನಲ್ಲಿ ಪ್ರಯಾಣಿಕರನ್ನು ಬೆದರಿಸಿ ಮೋಬೈಲ್ ಕದಿಯುತ್ತಿದ್ದ ಖದೀಮ ಈಗ ರೈಲ್ವೆ ಪೋಲೀಸರ ಅತಿಥಿಯಾಗಿದ್ದಾನೆ. ಆನಂದ ಶಿಕಲಗಾರ ಮೀರಜ ಪಟ್ಟಣದ ನಿವಾಸಿಯಾಗಿದ್ದು ಈತ ಬೆಳಗಾವಿ- ಮೀರಜ್ ಪ್ಯಾಸೆಂಜರ್ ಟ್ರೇನ್ ದಲ್ಲಿ ಸಂಚರಿಸಿ ಪ್ರಯಾಣಿಕರನ್ನು ಬೆದರಿಸಿ ಮೋಬೈಲ್ ಕದ್ದು ಪರಾರಿಯಾಗುತ್ತಿರುವಾಗ ಸಾರ್ವಜನಿಕರು ಈ ಖದೀಮನನ್ನು ಹಿಡಿದು ಪೋಲೀಸರಿಗೆ ಒಪ್ಪಿಸಿದ್ದಾರೆ.
Read More »ಬೆಳಗಾವಿ ಉದ್ಯೋಗ ಮೇಳ: ವಿಶೇಷ ಜಾಲತಾಣ ಅನಾವರಣ
ಉದ್ಯೋಗ ಮೇಳ: ವಿಶೇಷ ಜಾಲತಾಣ ಅನಾವರಣ ………………………………………….…….. ಬೆಳಗಾವಿ-ಹುಬ್ಬಳ್ಳಿ-ಧಾರವಾಡ ತ್ರಿವಳಿ ನಗರದ ಅಭಿವೃದ್ಧಿ ನಮ್ಮ ಕನಸು- ಸಚಿವ ಜಗದೀಶ್ ಶೆಟ್ಟರ್ ಬೆಳಗಾವಿ,ಶಿಕ್ಷಣ ಪೂರ್ಣಗೊಳಿಸಿ ಉದ್ಯೋಗದ ನಿರಿಕ್ಷೇಯಲ್ಲಿರುವ ಯುವಕ/ಯುವತಿಯರಿಗೆ ಅವರ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಉದ್ಯೋಗವನ್ನು ಕಲ್ಪಿಸುವ ಉದ್ಧೇಶದಿಂದ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳ ವತಿಯಿಂದ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ ಎಂದು ಕೈಗಾರಿಕಾ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಅವರು ಹೇಳಿದರು. ಬೆಳಗಾವಿಯ ಶಿವಬಸವ …
Read More »