ಬೆಳಗಾವಿ- ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಇಂದು ಭಾರತ್ ಬಂದ್ ಗೆ ಕರೆ ನೀಡಿರುವದನ್ನು ಬೆಂಬಲಿಸಿ ಬೆಳಗಾವಿಯ ಎಐಟಿಯುಸಿ, ಸಿಐಟಿಯು ಸೇರಿ ವಿವಿಧ ಸಂಘಟನೆಗಳ ಪ್ರತಿಭಟನಾ ಮೆರವಣಿಗೆ ಹೊರಡಿಸಿದವು ಬೆಳಗಾವಿಯ ಸಂಭಾಜಿ ವೃತ್ತದಿಂದ ಡಿಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಿ ಮನವಿ ಅರ್ಪಿಸಿದರು ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಜನ ಕಾರ್ಮಿಕರು ಭಾಗವಹಿಸಿದ್ದರು.
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
ಬೆಳಗಾವಿ ಜಿಲ್ಲಾಧಿಕಾರಿಗಳ ಹೆಗಲಿಗೆ ಮತ್ತೊಂದು ಜವಾಬ್ದಾರಿ…
ಬೆಳಗಾವಿ ಜಿಲ್ಲಾಧಿಕಾರಿಗಳ ಹೆಗಲಿಗೆ ಮತ್ತೊಂದು ಜವಾಬ್ದಾರಿ… ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಆಡಳಿತಾಧಿಕಾರಿ ಯನ್ನಾಗಿ ಬೆಳಗಾವಿ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಕೆಲ ತಿಂಗಳ ಕಾಲ ಪ್ರಾದೇಶಿಕ ಆಯುಕ್ತ ಅಮಲನ್ ಬಿಸ್ವಾಸ್ ಅವರನ್ನು ಪಾಲಿಕೆ ಆಡಳಿತಾಧಿಕಾರಿಯನ್ನಾಗಿ ನೇಮಿಸಲಾಗಿತ್ತು .ಈಗ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿ ಜಿಲ್ಲಾಧಿಕಾರಿಗಳನ್ನು ಪಾಲಿಕೆಯ ಆಡಳಿತಾಧಿಕಾರಿಯನ್ನಾಗಿ ನೇಮಿಸಿದೆ
Read More »ಬೆಳಗಾವಿ ಡಿಸಿ ಕಚೇರಿ ಎದುರು ಪಿಂಕ್ STRIKE….
ಬೆಳಗಾವಿ ಡಿಸಿ ಕಚೇರಿ ಎದುರು ಪಿಂಕ್ STRIKE…. ,ಬೆಳಗಾವಿ- ಬೆಂಗಳೂರು ಬಳಿಕ ಈಗ ಬೆಳಗಾವಿಯಲ್ಲಿ ‘ಆಶಾ’ ಕಿಚ್ಚು ಕಾಣಿಸಿಕೊಂಡಿದೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಡಿಸಿ ಕಚೇರಿ ಎದುರು ಧರಣಿ ಆರಂಭಿಸಿದ್ದಾರೆ ಬೆಳಗಾವಿಯಲ್ಲಿ ಆಶಾ ಕಾರ್ಯಕರ್ತೆಯರಿಂದ ಬೃಹತ್ ಪ್ರತಿಭಟನೆ ನಡೆಯುತ್ತಿದೆ ಸರ್ದಾರ್ ಮೈದಾನದಿಂದ ಡಿಸಿ ಕಚೇರಿಯವರೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆದಿದೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಪ್ರತಿಭಟನೆ ನಡೆಯುತ್ತಿದ್ದು ವಿವಿಧ ಬೇಡಿಕೆಗಳ ಈಡೇರಿಕೆಗೆ …
Read More »ನಾಳೆ ಬೆಳಗಾವಿ ಬಂದ್ ಇಲ್ಲ….ಇಲ್ಲಿ ನಡೆಯೋದು ಮುಷ್ಕರ ಮಾತ್ರ
ಬೆಳಗಾವಿ-ನಾಳೆ ಕುಂದಾನಗರಿ ಬೆಳಗಾವಿ ಬಂದ್ ಇಲ್ಲವೇ ಇಲ್ಲ ‘ಭಾರತ್ ಬಂದ್’ ಪರಿಣಾಮ ಬೆಳಗಾವಿಯಲ್ಲಿ ಇರಲ್ಲ ನಾಳೆ ಇಲ್ಲಿ ನಡೆಯೋದು ಮುಷ್ಕರ ಮಾತ್ರ ನಾಳೆ ಬಂದ್ ನಡೆಸದೇ ಕೇವಲ ಸಾಂಕೇತಿಕವಾಗಿ ಪ್ರತಿಭಟಿಸಲು ವಿವಿಧ ಕಾರ್ಮಿಕ ಸಂಘಟನೆಗಳು ತೀರ್ಮಾನಿಸಿವೆ ನಾಳೆ ಬೆಳಗಾವಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲು ನಿರ್ಧರಿಸಿದ್ದು ನಾಳೆ ಎಂದಿನಂತೆ ಬೆಳಗಾವಿಯ ಜನಜೀವನ ನಡೆಯಲಿದೆ. ಎಂದಿನಂತೆ ಶಾಲಾ ಕಾಲೇಜುಗಳು ಓಪನ್, ಸಾರಿಗೆ ಸಂಚಾರ ಸುಗಮವಾಗಿ ನಡೆಯಲಿದೆ ಬೆಳಗ್ಗೆ 11 ಗಂಟೆಗೆ ಎಐಟಿಯುಸಿ, ಸಿಐಟಿಯು …
Read More »ಮಾರುತಿ ನಗರದಲ್ಲಿ ಮನೆಯ ಕೀಲಿ ಮುರಿದ ಕಳ್ಳರಿಗೆ ಸಿಕ್ಕಿದ್ದೇನು ಗೊತ್ತಾ…?
ಮಾರುತಿ ನಗರದಲ್ಲಿ ಮನೆಯ ಕೀಲಿ ಮುರಿದ ಕಳ್ಳರಿಗೆ ಸಿಕ್ಕಿದ್ದೇನು ಗೊತ್ತಾ…? ಬೆಳಗಾವಿ- ಬೆಳಗಾವಿ- ಸಾಂಬ್ರಾ ರಸ್ತೆಯಲ್ಲಿರುವ ಮಾರುತಿ ನಗರದಲ್ಲಿ ಮನೆ ಕಳುವಾಗಿದೆ ಮನೆಯ ಕೀಲಿ ಮುರಿದು ಮನೆಗೆ ನುಗ್ಗಿದ ಕಳ್ಳರ ಕೈಗೆ ಸಿಕ್ಕಿದ್ದು ಎರಡು ಗ್ರಾಂ ಬಂಗಾರ ಸಾಂಬ್ರಾ ರಸ್ತೆಯ ಮಾರುತಿ ನಗರದ ನಿವಾಸಿ ಅಜೀತ ಕೋಲಕಾರ ಅವರಿಗೆ ಸೇರಿದ ಮನೆ ಕಳುವಾಗಿದ್ದು ಕಳ್ಳರು2 ಗ್ರಾಂ ಬಂಗಾರ 60 ಗ್ರಾಂ ಬೆಳ್ಳಿ ಎರಡು ಸಾವಿರ ರೂಪಾಯಿ ದೋಚಿದ್ದಾರೆ ಮಾಳಮಾರುತಿ ಠಾಣೆಯ …
Read More »ಬೆಳಗಾವಿ ಆರ್ ಟಿ ಓ ಕಚೇರಿಗೆ ,ರಾಷ್ಟ್ರೀಯ ಸ್ವಚ್ಛತಾ ಸ್ವಾಭಿಮಾನ್ ಪುರಸ್ಕಾರ್…!!!
ಬೆಳಗಾವಿ- ಬೆಳಗಾವಿ ನಗರ ಒಂದು ದಿಕ್ಕಿನಲ್ಲಿ ಸಾಗುತ್ತಿದೆ ಬೆಳಗಾವಿಯ ಜನ ಸ್ವಚ್ಛ ಬೆಳಗಾವಿ ,ಸುಂದರ ಬೆಳಗಾವಿ ,ಸಾರ್ಟ್ ಬೆಳಗಾವಿ ,ಕ್ಲೀನ್ ಬೆಳಗಾವಿಯತ್ತ ಸಾಗುತ್ತಿದ್ದರೆ ,ಕರ್ನಾಟ,ಮಹಾರಾಷ್ಟ್ರ, ಮತ್ತು ಗೋವಾ ರಾಜ್ಯಗಳ ಸಂಪರ್ಕದ ಕೊಂಡಿಯಾಗಿರುವ ಬೆಳಗಾವಿಯ ಆರ್ ಟಿ ಓ ಕಚೇರಿಯ ವ್ಯೆವಸ್ಥೆ ನೋಡಿದ್ರೆ ಅಳಬೇಕೋ…ನಗಬೇಕೋ..ಅಥವಾ ಅಲ್ಲಿಯೇ ನಿಂತು ಬಾಯಿ ಬಡಿದುಕೊಳ್ಳಬೇಕೋ,ಸ್ವಚ್ಛತೆಯ ಬಗ್ಗೆ ನಿಶ್ಚಿಂತವಾಗಿರುವ ಆರ್ ಟಿ ಓ ಅಧಿಕಾರಿಗಳಿಗೆ ಅದ್ಯಾವ ಪುರಸ್ಕಾರ ಕೊಡಿಸಬೇಕೋ ಒಂದೂ ತಿಳಿಯುತ್ತಿಲ್ಲ. ಬೆಳಗಾವಿಯ ಆರ್ ಟಿ ಓ …
Read More »ಹೊಂಡದಲ್ಲಿ ಕಾಲುಜಾರಿ ಬಿದ್ದು 12ವರ್ಷದ ಬಾಲಕಿಯ ಸಾವು..
ಬೆಳಗಾವಿ- ಆಲೂಗಡ್ಡೆ ನಾಟಿ ಮಾಡಲು ಹೊಲದಲ್ಲಿ ಅಗೆಯಲಾಗಿದ್ದ ಹೊಂಡದಲ್ಲಿ 12ವರ್ಷದ ಬಾಲಕಿಯೊಬ್ಬಳು ಕಾಲುಜಾರಿ ಬಿದ್ದು ಮೃತಪಟ್ಟ ಘಟನೆ ಬೆಳಗಾವಿ ತಾಲ್ಲೂಕಿನ ತುರುಮರಿ ಗ್ರಾಮದಲ್ಲಿ ನಡೆದಿದೆ. ಮೇಘಾ ಮಲ್ಲಪ್ಪಾ ಚೌಗಲೆ 12 ವರ್ಷದ ಈ ಬಾಲಕಿ ಮಣ್ಣೂರ ಗ್ರಾಮದವಳಾಗಿದ್ದು ಮೃತಪಟ್ಟ ದುರ್ದೈವಿಯಾಗಿದ್ದಾಳೆ. ಮಣ್ಣೂರ ಗ್ರಾಮದ ಮೇಘಾ ತುರಮರಿಯಲ್ಲಿರುವ ಮಾಮಾನ ಮನೆಗೆ ಹೋಗಿದ್ದಳು ಮದ್ಯಾಹ್ನ ಹೊಲದಲ್ಲಿ ವಿಹರಿಸುತ್ತಿರುವಾಗ ಹೊಂಡದಲ್ಲಿ ಕಾಲು ಜಾರಿ ಬಿದ್ದ ಬಾಲಕಿಯನ್ನು ಯಾರೊಬ್ಬರೂ ಗಮನಿಸಿರಲಿಲ್ಲ ಸಂಜೆ ಹೊತ್ತಿಗೆ ಬಾಲಕಿ …
Read More »ಬೆಳಗಾವಿಯಲ್ಲಿ ,ಪ್ಲಾಸ್ಟಿಕ್ ಮಾರಿದ್ರೆ,ಖರೀಧಿಸಿದ್ರೆ,ಎಲ್ಲಿ ನೋಡಿದಲ್ಲಿ ಕಸ ಚೆಲ್ಲಿದ್ರೆ ,ದಂಡ ಹಾಕಲು ಮಾರ್ಶಲ್ ಗಳು ಬರ್ತಾರೆ ಹುಷಾರ್
ಬೆಳಗಾವಿಯಲ್ಲಿ ಇನ್ಮುಂದೆ ಪ್ಲಾಸ್ಟಿಕ್ ಖರೀಧಿಸಿದ್ರೆ,ಮಾರಿದ್ರೆ ಹುಷಾರ್….!!! ಬೆಳಗಾವಿ- ಬೆಳಗಾವಿ ನಗರದಲ್ಲಿ ಪ್ಲಾಸ್ಟಿಕ್ ಖರೀದಿ ,ಮತ್ತು ಮಾರಾಟಕ್ಕೆ ಬ್ರೆಕ್ ಹಾಕಲು ಇಬ್ಬರಿಗೂ ದಂಡ ವಿಧಿಸಿ ಪ್ಲಾಸ್ಟಿಕ್ ಬಳಕೆ ನಿಷೇಧವನ್ನು ಸಮರ್ಪಕವಾಗಿ ಜಾರಿಗೆ ತರುತ್ತೇವೆ ಎಂದು ರಾಷ್ಟ್ರೀಯ ಹಸಿರು ನ್ಯಾಯಾಧೀಕಣದ ರಾಜ್ಯಮಟ್ಟದ ಸಮಿತಿಯ ಅಧ್ಯಕ್ಷರಾದ ನ್ಯಾಯಮೂರ್ತಿ ಸುಭಾಷ್ ಅಡಿ ಅವರು ಎಚ್ಚರಿಕೆ ನೀಡಿದ್ದಾರೆ. ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಸಭೆ ನಡೆಸಿ ಇದಾದಬಳಿಕ ಪತ್ರಿಕಾಗೋಷ್ಠಿಯನ್ನು ನಡೆಸಿದ ಅವರು ಬೆಳಗಾವಿ ನಗರದಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ …
Read More »ಕನ್ನಡದ ವಾಟಾಳ್ ರನ್ನು ಹಿರೇಬಾಗೇವಾಡಿ ಟೋಲ್ ನಲ್ಲೇ ತಡೆದ ಪೋಲೀಸರು
ಕನ್ನಡದ ವಾಟಾಳ್ ರನ್ನು ಹಿರೇಬಾಗೇವಾಡಿ ಟೋಲ್ ನಲ್ಲೇ ತಡೆದ ಪೋಲೀಸರು ಬೆಳಗಾವಿ – ಕನ್ನಡ ಹೋರಾಟಗಾರ ಮಾಜಿ ಶಾಸಕ ವಾಟಾಳ್ ನಾಗರಾಜ್ ಅವರನ್ನು ಪೋಲೀಸರು ಹಿರೇಬಾಗೇವಾಡಿ ಟೋಲ್ ನಾಕಾದಲ್ಲೇ ತಡೆದ ಘಟನೆ ನಡೆದಿದೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ಮತ್ತು ಶಿವಸೇನೆಯ ಉದ್ದಟತನ ಖಂಡಿಸಿ ಪ್ರತಿಭಟಿಸಲು ಬೆಳಗಾವಿಗೆ ಬರುತ್ತಿದ್ದ ಕನ್ನಡದ ನಾಯಕನನ್ನು ನಡು ದಾರಿಯಲ್ಲೇ ಪೋಲೀಸರು ತಡೆಹಿಡಿದಿದ್ದಾರೆ. ಮಹಾರಾಷ್ಟದ ಚಂದಗಡ ಶಾಸಕ ರಾಜೇಶ್ ಪಾಟೀಲರಿಗೆ ಬೆಳಗಾವಿಯಲ್ಲಿ ಸನ್ಮಾನ ಮಾಡಿಸಲು ಪೋಲೀಸರು …
Read More »ಜೂನ್ ಅಂತ್ಯದೊಳಗೆ ಬೆಳಗಾವಿ ಬಸ್ ನಿಲ್ಧಾಣದ ಕಾಮಗಾರಿ ಪೂರ್ಣಗೊಳಿಸಲು ಸೂಚನೆ
ಜೂನ್ ಅಂತ್ಯದೊಳಗೆ ಬೆಳಗಾವಿ ಬಸ್ ನಿಲ್ಧಾಣದ ಕಾಮಗಾರಿ ಪೂರ್ಣಗೊಳಿಸಲು ಸೂಚನೆ ಬೆಳಗಾವಿ – ಬೆಳಗಾವಿ ಕೇಂದ್ರ ಬಸ್ ನಿಲ್ದಾಣ ಕಾಮಗಾರಿಯ ಪರಿವೀಕ್ಷಣೆ ಕೈಗೊಂಡ ಬಳಿಕ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು, ಜೂನ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಕೆ.ಎಸ್.ಈಶ್ವರಪ್ಪ, ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ್ …
Read More »ಬೆಳಗಾವಿಯ ಸುವರ್ಣ ಸೌಧಕ್ಕೆ ಅಗತ್ಯ ಚೇರಿಗಳ ಸ್ಥಳಾಂತರಕ್ಕೆ ನಾಳೆಯೇ ತೀರ್ಮಾಣ- ಈಶ್ವರಪ್ಪ
ಬೆಳಗಾವಿಯ ಸುವರ್ಣ ಸೌಧಕ್ಕೆ ಅಗತ್ಯ ಚೇರಿಗಳ ಸ್ಥಳಾಂತರಕ್ಕೆ ನಾಳೆಯೇ ತೀರ್ಮಾಣ- ಈಶ್ವರಪ್ಪ ಬೆಳಗಾವಿ- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆಯ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು ಇಂದು ಬೆಳಗಾವಿ ಹಾಗೂ ಉತ್ತರ ಕರ್ನಾಟಕ ಭಾಗದ ಜನರಿಗೆ ಸಿಹಿ ಸುದ್ಧಿ ನೀಡಿದ್ದಾರೆ ಬೆಳಗಾವಿ ಬಸ್ ನಿಲ್ಧಾಣದಲ್ಲಿ ಹೊಸ ಬಸ್ ಗಳನ್ನು ಸೇವೆಗೆ ಸಮರ್ಪಿಸಿದ ಬಳಿಕ ಮಾದ್ಯಮಗಳ ಜೊತೆ ಮಾತನಾಡಿದ ಈಶ್ವರಪ್ಪ ಸುವರ್ಣಸೌಧಕ್ಕೆ ಇಲಾಖೆಗಳ ಕಚೇರಿಗಳ ಸ್ಥಳಾಂತರಕ್ಕೆ ಅಗತ್ಯವಿರುವ ಕನಿಷ್ಠ ಕೊಠಡಿಗಳನ್ನು ನೀಡಲು ಸಭಾಧ್ಯಕ್ಷರಿಗೆ ಕೋರುತ್ತೇವೆ …
Read More »ಬೆಳಗಾವಿಯಲ್ಲಿ ನಡೆಯುವ ಎಲ್ಲ ಮರಾಠಿ ಕಾರ್ಯಕ್ರಮಗಳಿಗೆ ಮಹಾರಾಷ್ಟ್ರ ಸರ್ಕಾರ ಆರ್ಥಿಕ ನೆರವು ನೀಡಬೇಕೆನ್ನುವ ಠರಾವ್ ಪಾಸ್…!!
ಬೆಳಗಾವಿ- ಮಹಾರಾಷ್ಟ್ರದ ಚಂದಗಡ ಶಾಸಕ ಇತ್ತೀಚಿಗೆ ಬೆಳಗಾವಿಯಲ್ಲಿ ಎಂಈಎಸ್ ನಾಯಕರಿಂದ ಸತ್ಕಾರ ಸ್ವೀಕರಿಸಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕಾಗಿತ್ತು ನಾನು ಬೆಳಗಾವಿ ಶಾಸಕನಾಗಬೇಕಾಗಿತ್ತು ಎಂದು ಗಡಿಕ್ಯಾತೆ ತೆಗೆದಿದ್ದ ರಾಜೇಶ್ ಪಾಟೀಲ ಇಂದು ಉಚಗಾಂವ ಸಾಹಿತ್ಯ ಸಮ್ಮೇಳನದಲ್ಲೂ ಪ್ರತ್ಯಕ್ಷ ರಾದರು ಬೆಳಗಾವಿ ತಾಲೂಕಿನ ಉಚಗಾಂವನಲ್ಲಿ 18ನೇ ಮರಾಠಿ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿ ಮರಾಠಿ ಸಾಹಿತ್ಯ ಸಮ್ಮೇಳನದಲ್ಲೂ ಗಡಿ ವಿವಾದ ಕೆಣಕಿದ್ದಾರೆ *ಮತ್ತೆ ಗಡಿ ವಿವಾದ ಕೆಣಕಿರುವ ಚಂದಗಡ NCP ಶಾಸಕ ರಾಜೇಶ್ ಪಾಟೀಲ್ …
Read More »ಉಪ ಮುಖ್ಯಮಂತ್ರಿಗಳು ನಾಳೆ ಬೆಳಗಾವಿ ಬಸ್ ಸ್ಟ್ಯಾಂಡ್ ಗೆ ಬರ್ತಾರಂತೆ ,ಕಾಮಗಾರಿ ಹೆಂಗ ನಡದೈತಿ ನೋಡ್ತಾರಂತೆ….!!!
ಬೆಳಗಾವಿ- ಬೆಳಗಾವಿ ಬಸ್ ನಿಲ್ಧಾಣದ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದ್ದು ಈ ಕುರಿತು ಸೋಶಿಯಲ್ ಮಿಡಿಯಾದಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿರುವ ಹಿನ್ನಲೆಯಲ್ಲಿ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಮಂತ್ರಿಗಳೂ ಆಗಿರುವ ಲಕ್ಷ್ಮಣ ಸವದಿ ನಾಳೆ ಬೆಳಗಾವಿ ಬಸ್ ನಿಲ್ಧಾಣಕ್ಕೆ ಭೇಟಿ ನೀಡಲಿದ್ದಾರೆ. ಉಪ ಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ಸೋಮವಾರ (ಜ.೬) ಬೆಳಿಗ್ಗೆ ೧೦ ಗಂಟೆಗೆ ನಗರದ ಕೇಂದ್ರ ಬಸ್ ನಿಲ್ದಾಣ ಕಾಮಗಾರಿ ವೀಕ್ಷಣೆ …
Read More »ಕೆಪಿಸಿಸಿ ಅದ್ಯಕ್ಷ ಸ್ಥಾನ ಕೊಟ್ಟರೆ ನಿಭಾಯಿಸುತ್ತೇನೆ- ಸತೀಶ್ ಜಾರಕಿಹೊಳಿ
ಕೆಪಿಸಿಸಿ ಅದ್ಯಕ್ಷ ಸ್ಥಾನ ಕೊಟ್ಟರೆ ನಿಭಾಯಿಸುತ್ತೇನೆ- ಸತೀಶ್ ಜಾರಕಿಹೊಳಿ ಬೆಳಗಾವಿ-ಬೆಳಗಾವಿಯಲ್ಲಿ ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರು ಕೆ ಪಿ ಸಿ ಸಿ ಅಧ್ಯಕ್ಷ ನೇಮಕ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ್ದು ಹೈಕಮಾಂಡ್ ಮೇಲೆ ಎಲ್ಲಾ ಜವಾಬ್ದಾರಿ ಇದೆ.ಯಾರೇ ಕೆಪಿಸಿಸಿ ಅಧ್ಯಕ್ಷರಾದ್ರು ಅವರಿಗೆ ಸಹಕಾರ ಕೊಡಲು ತೀರ್ಮಾನಿಸಿದ್ದೇವೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು ನನಗೆ ಕೆಪಿಸಿಸಿ ಅಧ್ಯಕ್ಷ ಕೊಟ್ಟರೆ ನಿಭಾಯಿಸುತ್ತೇನೆ.ಪಕ್ಷ ಸಂಘಟನೆಗೆ ಎಲ್ಲರೂ ಒಟ್ಟಾಗಿ ಹೋಗಲು ತೀರ್ಮಾನ ಮಾಡಿದ್ದೇವೆ ಉಪಚುನಾವಣೆ …
Read More »ಬೆಳಗಾವಿ ಕೋಟೆ ಹತ್ತಿರ ಎರಡು ಕಾಲುಗಳ ಪತ್ತೆ…ಸ್ಥಳಕ್ಕೆ ದೌಡಾಯಿಸಿದ ಪೋಲೀಸರು.
ಬೆಳಗಾವಿ ಕೋಟೆ ಹತ್ತಿರ ಎರಡು ಕಾಲುಗಳ ಪತ್ತೆ…ಸ್ಥಳಕ್ಕೆ ದೌಡಾಯಿಸಿದ ಪೋಲೀಸರು. ಬೆಳಗಾವಿ- ನಗರದ ಐತಿಹಾಸಿಕ ಕೋಟೆ ಬಳಿ ಎರಡು ಕಾಲುಗಳು ಪತ್ತೆಯಾಗಿದ್ದು ಸ್ಥಳಕ್ಕೆ ಮಾರ್ಕೆಟ್ ಠಾಣೆಯ ಪೋಲೀಸರು ದೌಡಾಯಿಸಿ ಪರಶೀಲನೆ ಆರಂಭಿಸಿದ್ದಾರೆ ಪತ್ತೆಯಾಗಿರುವ ಎರಡು ಕಾಲುಗಳು ಸಂಪೂರ್ಣವಾಗಿ ಕೊಳೆತು ಹೋಗಿದ್ದು ಈ ಕಾಲುಗಳು ಮಹಿಳೆ ಯ ಕಾಲುಗಳು ಅಥವಾ ಪುರುಷನ ಕಾಲುಗಳೆಂದು ಗುರುತಿಸಲು ಸಾದ್ಯವಾಗಿಲ್ಲ ಪೋಲೀಸರು ಸ್ಥಳಕ್ಕೆ ದೌಡಾಯಿಸಿ ತನಿಖೆ ಆರಂಭಿಸಿದ್ದಾರೆ
Read More »