ಬೆಳಗಾವಿಯಲ್ಲಿ ತ್ರಿವಳಿ ತಲಾಕ್…ಮಕ್ಕಳೊಂದಿ ಗಂಡನ ಮನೆ ಎದುರು ಅಹೋ ರಾತ್ರಿ ಧರಣಿ….!! ಬೆಳಗಾವಿ- ಕೇಂದ್ರ ಸರ್ಕಾರ ತ್ರಿವಳಿ ತಲಾಕ್ ನಿಷೇಧಿಸಿದ ಬಳಿಕ ಬೆಳಗಾವಿಯ ವೀರಭದ್ರ ನಗರದಲ್ಲಿ ತಲಾಕ್ ಪ್ರಕರಣ ಸದ್ದು ಮಾಡಿದೆ. ಗಂಡನಿಂದ ತಲಾಕ್ ಪಡೆದಿರುವ ಮಹಿಳೆಯೊಬ್ಬಳು ತನ್ನ ಮೂರು ಮಕ್ಕಳೊಂದಿಗೆ ತಲಾಕ್ ಕೊಟ್ಟ ಗಂಡನ ಮನೆಯ ಎದುರು ಅಹೋ ರಾತ್ರಿ ಧರಣಿ ನಡೆಸುತ್ತಿದ್ದಾಳೆ ಧರಣಿ ನಡೆಸುತ್ತಿರುವ ಮಹಿಳೆಗೆ ಪೋಲೀಸರು ರಕ್ಷಣೆ ಕೊಟ್ಟರೂ ಸಹ ಭಂಡ ಗಂಡ ಮಾತ್ರ ಬಾಗಿಲು …
Read More »ಮದುವೆ ನಂತರದ ಲವ್ ……ಪ್ರೇಮಿ ಫಿನೀಶ್ ಹೆಂಡತಿ ಜಸ್ಟ್ ಮಿಸ್…….!!!
ಬೆಳಗಾವಿ- ತನ್ನ ಹೆಂಡತಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಪ್ರೇಮಿಯನ್ನು ಇತ್ತೀಚಿಗಷ್ಟೆ ಕೊಲೆ ಮಾಡಿದ್ದ ಭೂಪ ಗಂಡ ತನ್ನ …
ತರಾತುರಿಯ ಜಾತಿ ಸಮೀಕ್ಷೆ ಬೇಡ: ಮುರಘೇಂದ್ರಗೌಡ ಪಾಟೀಲ
ಬೆಳಗಾವಿ:ರಾಜ್ಯ ಸರ್ಕಾರ ಜಾತಿ ಸಮೀಕ್ಷೆಗೆ ಪ್ರಾರಂಭ ಮಾಡಲು ಸೆ22 ರಂದು ನಿಗದಿಗೊಳಿಸಿರುವದನ್ನು ರಾಜ್ಯ ಹಿಂದುಳಿದ ವರ್ಗಗ…
ಚಾಕುವಿನಿಂದ ವಾರ್ ಬೆಳಗಾವಿಯಲ್ಲಿ ಮಹಿಳೆಯ ಮರ್ಡರ್
ಬೆಳಗಾವಿ ಆಸ್ತಿ ವಿಚಾರಕ್ಕೆ ಸಹೋದರನ ಪತ್ನಿಯನ್ನು ಚಾಕುವಿನಿಂದ 20ಕ್ಕೂ ಹೆಚ್ಚು ಬಾರಿ ಚುಚ್ಚಿ ಭೀಕರವಾಗಿ ಕೊಲೆ ಮಾಡಿರವ …
ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ
ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ…
ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು
ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ ಜೊತೆ ಹ…
ನಾಳೆ ಬುಧವಾರವೂ ಜಿಲ್ಲೆಯ ಎಲ್ಲ ತಾಲ್ಲೂಕುಗಳ ಶಾಲೆಗಳಿಗೆ ರಜೆ ಘೋಷಣೆ
ಬೆಳಗಾವಿ- ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಜಿಲ್ಲೆಯ ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ …
ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ
ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ ಬೆಳಗಾವಿ- ಪುಣ್ಯಕ್ಷೇತ್ರ ಧರ್ಮಸ್ಥಳದ ಕು…
ನಾಳೆ ಮಂಗಳವಾರವೂ, ಶಾಲೆಗಳಿಗೆ ರಜೆ ಘೋಷಣೆ
ಬೆಳಗಾವಿ, – ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಬೆಳಗಾವಿ, ಕಿತ್ತೂರು, ಬೈಲಹೊಂಗಲ, ಸವದತ್ತಿ ರಾಮದುರ್ಗ, ಹುಕ್ಕೇರಿ, …
ಹುದಲಿ ಗ್ರಾಮದಲ್ಲಿ, ಮನೆ ಮುಂದೆ ಕೂಗು ಹಾಕಿದ್ದಕ್ಕೆ ಚಾಕು ಇರಿತ
ಬೆಳಗಾವಿ-ಮನೆ ಮುಂದೆ ಕೂಗು ಹಾಕಿದ್ದಕ್ಕೆ ಯುವಕನಿಗೆ ಚಾಕುವಿನಿಂದ ಇರಿದ ಘಟನೆ ಬೆಳಗಾವಿಯ ಮಾರಿಹಾಳ ಠಾಣಾ ವ್ಯಾಪ್ತಿಯ ಹುದ…
ಪೈಲಟ್ ಸಮಯ ಪ್ರಜ್ಞೆಯಿಂದ ಉಳಿಯಿತು 48ಜನರ ಪ್ರಾಣ
ಬೆಳಗಾವಿ-ಪೈಲಟ್ ಸಮಯ ಪ್ರಜ್ಞೆಯಿಂದ 48ಜನ ಪ್ರಯಾಣಿಕರ ಪ್ರಾಣ ಉಳಿದಿದೆ. ಬೆಳಗಾವಿಯಿಂದ ಮುಂಬೈಗೆ ಹೊರಟ್ಟಿದ್ದ ವಿಮಾನದಲ್ಲ…
LOCAL NEWS
ಸುಲಿಗೆಕೋರರ ಅರೆಸ್ಟ …ಬೈಕ್ ಚಿನ್ನಾಭರಣ ಅಟೋ ಜಪ್ತಿ ಮಾರಿಹಾಳ ಪೋಲೀಸರಿಂದ ಭರ್ಜರಿ ಬೇಟೆ
ಬೆಳಗಾವಿ- ಮಾರಿಹಾಳ ಪೋಲೀಸ್ ಠಾಣೆಯ ಹದ್ದಿಯಲ್ಲಿ,ಬೆಳಗಾವಿ- ಗೋಕಾಕ್ ರಸ್ತೆಯಲ್ಲಿ ಸುಲಿಗೆ,ಕಳ್ಳತನಾಡುತ್ತಿದ್ದ ಸುಲಿಗೆಕೋರರ ಗ್ಯಾಂಗ್ ಮಾರಿಹಾಳ ಪೋಲೀಸರ ಬಲೆಗೆ ಬಿದ್ದಿದೆ. ಸುಲಿಗೆ,ಮನೆಗಳ್ಳತನ,ಬೈಕ್ ಕಳ್ಳತನ,ಅಟೋ ಕಳುವು ಮಾಡಿದ್ದ ಸುಲಿಗೆಕೋರರು ಬೆಳಗಾವಿ – ಗೋಕಾಕ್ ರಸ್ತೆಯಲ್ಲಿ,ಸಾರ್ವಜನಿಕರಿಂದ ಆಭರಣ,ಹಣ ಸುಲಿಗೆ ಮಾಡುತ್ತಿದ್ದ ಆರೋಪಿತರಾದ ರಾಮಪ್ಪಾ ಹುಲೆಪ್ಪಾ ಕರಿಹಾಳ(,20,) ಉದ್ಯಮಬಾಗ ವಾಲ್ಮೀಕಿ ನಗರ,,ವಾಂಡ ಬಸ್ಯಾ ಉರ್ಪ ಬಸಪ್ಪ ಹುಲೆಪ್ಪ ಕರೀಹಾಳ,(21) ಉದ್ಯಮಬಾಗ ವಾಲ್ಮೀಕಿ ನಗರ ,ಸಂತೋಷ ಉರ್ಪ ಸಂತ್ಯಾ ಮನೋಹರ ಕಾಂಬಳೆ,(22) ಜೈತುನ ಮಾಳ ಉದ್ಯಮಬಾಗ ,ಸನೀಲ …
Read More »ನಾನಾಗಲಿ ನನ್ನ ಅಳಿಯಂದಿರಾಗಲಿ ಬ್ರಷ್ಟಾಚಾರ ಮಾಡಿಲ್ಲ-ರಮೇಶ್ ಜಾರಕಿಹೊಳಿ
ಬೆಳಗಾವಿ -ನಾನಾಗಲಿ ನನ್ನ ಅಳಿಯಂದರಾಗಲಿ ಗೋಕಾಕಿನ ನಗರಸಭೆಯಲ್ಲಿ ಬ್ರಷ್ಟಾಚಾರ ಮಾಡಿಲ್ಲ ಈ ಬಗ್ಗೆ ಬೇಕಾದ್ರೆ ತನಿಖೆ ಆಗಲಿ ಎಂದು ಗೋಕಾಕ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಗೋಕಾಕ್ನಲ್ಲಿ ಒತ್ತಾಯಿಸಿದ್ದಾರೆ. ಶಾಸಕ ರಮೇಶ್ ಜಾರಕಿಹೊಳಿ ಇಂದು ಗೋಕಾಕಿನಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಇಂದು ಸಂಜೆ ಬೆಂಗಳೂರಿಗೆ ತೆರಳಲಿದ್ದು ಎಲ್ಲಾ ನೂತನ ಬಿಜೆಪಿ ಶಾಸಕರು ಮತ್ತು ಸೋತ ಬಿಜೆಪಿ ಅಭ್ಯರ್ಥಿಗಳು ಸೇರಿ ಚರ್ಚಿಸುತ್ತೇವೆ ಕಳೆದ ಒಂದೂವರೆ ತಿಂಗಳಿಂದ ನಾವು ಸೇರಿರಲಿಲ್ಲ ಹೀಗಾಗಿ …
Read More »ಗುಂಡುರಾವ್ ,ಸಿದ್ರಾಮಯ್ಯನವರ ರಾಜೀನಾಮೆ ಅಂಗೀಕರಿಸಬೇಡಿ ಇಬ್ಬರಿಗೂ ಹೆಚ್ವಿನ ಜವಾಬ್ದಾರಿ ಕೊಡಿ
ಬೆಳಗಾವಿ- ರಾಜ್ಯದಲ್ಲಿ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ಕುರಿತು ಪರಾಮರ್ಶೆ ನಡೆಯಬೇಕು ,ಕೆಪಿಸಿಸಿ ಅಧ್ಯಕ್ಷ್ಯ ದಿನೇಶ್ ಗುಂಡುರಾವ್ ಮತ್ತು ಸಿದ್ರಾಮಯ್ಯನವರು ರಾಜೀನಾಮೆ ಕೊಡುವ ಅಗತ್ಯವಿಲ್ಲ ಕಾಂಗ್ರೆಸ್ ಹೈಕಮಾಂಡ್ ಯಾವುದೇ ಕಾರಣಕ್ಕೂ ಇಬ್ಬರ ರಾಜೀನಾಮೆ ಅಂಗೀಕರಿಸಬಾರದು ಎಂದು ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಅಧ್ಯಕ್ಷರಾದ ವಿನಯ ನಾವಲಗಟ್ಟಿ,ರಾಜು ಸೇಠ,ಚಿಂಗಳೆ ಒತ್ತಾಯಿಸಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಜಂಟೀ ಪತ್ರಿಕಾಗೋಷ್ಠಿ ನಡೆಸಿದ ಮೂವರು ಜಿಲ್ಲಾದ್ಯಕ್ಷರುಗಳು ಇಬ್ಬರು ಕಾಂಗ್ರೆಸ್ ನಾಯಕರ ರಾಜೀನಾಮೆಯಿಂದ ಕಾರ್ಯಕರ್ತರು ಆತ್ಮ …
Read More »ಬೆಳಗಾವಿಗೂ ಬಂತು ಸಪ್ನಾ ಬುಕ್ ಸ್ಟಾಲ್…
ಬೆಳಗಾವಿ: ಸಪ್ನಾ ಬುಕ್ ಹೌಸ್ ನ 19 ನೇ ಶಾಖೆ ಬೆಳಗಾವಿಯಲ್ಲಿ ಆರಂಭಗೊಂಡಿದ್ದು , ಡಿ 12 ರಂದು ನಗರದ ಕೊಲ್ಲಾಪುರ ವೃತ್ತದ ಬಳಿ ಉದ್ಘಾಟನೆ ನಡೆಯಲಿದೆ ಎಂದು ಸಪ್ನಾ ವ್ಯವಸ್ಥಾಪಕ ನಿರ್ದೇಶಕ ದೊಡ್ಡೇಗೌಡ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದು ಬೆಳಗ್ಗೆ 11 ಗಂಟೆಗೆ ತೋಂಟದ ಡಾ. ಸಿದ್ದರಾಮ ಸ್ವಾಮೀಜಿ ಉದ್ಘಾಟನೆ ಮಾಡುವರು ಎಂದು ಹೇಳಿದರು. ಬೆಳಗಾವಿ ಯಲ್ಲಿ 11 ಸಾವಿರ ಚದರ ಅಡಿಗಳಲ್ಲಿ ಹವಾನಿಯಂತ್ರಿತ ಪುಸ್ತಕ …
Read More »ಅಥಣಿಯಲ್ಲಿ ಡ್ಯಾಶ್ ..ಡ್ಯಾಶ್ ಗೆ ಡಿಶ್ಯುಂ..ಡಿಶ್ಯುಂ…!!
ಅಥಣಿಯಲ್ಲಿ ಡ್ಯಾಶ್ ..ಡ್ಯಾಶ್ …ಮಟ್ಯಾಶ್ …!! ಬೆಳಗಾವಿ- ಅಥಣಿಯಲ್ಲಿ ಡ್ಯಾಶ್ ..ಡ್ಯಾಶ್ ಎಂದು ಒಬ್ಬ ಸಭ್ಯಸ್ಥನ ಗಂಡಸ್ತನವನ್ನು ಪ್ರಶ್ನೆ ಮಾಡಿದವರಿಗೆ ಅಥಣಿಯ ಮತದಾರ ತಕ್ಕ ಪಾಠ ಕಲಿಸಿದ್ದಾನೆ. ಅಥಣಿಯ ಶಾಸಕ ಸಭ್ಯ ಮತ್ತು ಸರಳವಾಗಿದ್ದರೂ ಕುಮಟೊಳ್ಳಿ ಮಳ್ಳ… ಕೊಟ್ಟ ಕುದುರೆಯನ್ನು ಏರದ ಗಂಡಸ ಅಲ್ಲ ಎಂದು ಡ್ಯಾಶ್ ಡ್ಯಾಶ್ ಎಂದು ಕುಮಟೊಳ್ಳಿಯ ಗಂಡಸತನವನ್ನು ಪ್ರಶ್ನೆ ಮಾಡಿದ್ದು ಒಬ್ಬ ಹೆಣ್ಣು.ಆದರೂ ಕುಮಟೊಳ್ಳಿ ಅದಕ್ಕೆ ಪ್ರತಿಕ್ರಿಯೆ ನೀಡದೇ ಇದ್ದರೂ ಅಥಣಿಯ ಮತದಾರ ಅಥಣಿಯ …
Read More »ಲಕ್ಷ್ಮೀ ಯಿಂದಲೇ ಕಾಂಗ್ರೆಸ್ ಹಾಳಾಗಿದೆ ,ಲಖನ್ ಇಂದಿನಿಂದ ನನ್ನ ತಮ್ಮ- ರಮೇಶ್ ಜಾರಕಿಹೊಳಿ
ಲಕ್ಷ್ಮೀ ಯಿಂದಲೇ ಕಾಂಗ್ರೆಸ್ ಹಾಳಾಗಿದೆ ,ಲಖನ್ ಇಂದಿನಿಂದ ನನ್ನ ತಮ್ಮ- ರಮೇಶ್ ಜಾರಕಿಹೊಳಿ ಬೆಳಗಾವಿ- ಗೋಕಾಕ್ ಕ್ಷೇತ್ರದ ಅರ್ಹ ಶಾಸಕ ರಮೇಶ ಜಾರಕಿಹೊಳಿ ಕ್ಷೇತ್ರದ ಮತದಾರರಿಗೆ ಧನ್ಯವಾದ ಹೇಳುವ ಜೊತೆಗೆ ಮಾಜಿ ಸ್ಪೀಕರ್ ರಮೇಶ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿ ಈ ಫಲಿತಾಂಶ ಅವರ ಮುಖಕ್ಕೆ ಹೊಡೆದ ಹಾಗೆ ಹಾಗೇ ಆಗಿದೆ. ಎಂದು ಪ್ರತಿಕ್ರಿಯೆ ನೀಡಿದ್ದಾರೆ ಬೆಳಗಾವಿಯಲ್ಲಿ ಮಾದ್ಯಮ ಮಿತ್ರರ ಜೊತೆ ಮಾತನಾಡಿದ ಅವರು ಕಾನೂನು ಬಾಹಿರವಾಗಿ ಅನರ್ಹಗೊಳಿಸಿದ್ದರು ಪ್ರವಾಹ ಸಂದರ್ಭದಲ್ಲಿ …
Read More »ಮ್ಯಾಜಿಕ್ ಮಾಡದ ಪೂಜಾರಿ ಜೋಳಿಗೆ,ರಮೇಶ್ ಸಾಹುಕಾರ್ ಬಾಯಿಗೆ ಹೋಳಿಗೆ….!!!
ಮ್ಯಾಜಿಕ್ ಮಾಡದ ಜೋಳಿಗೆ,ರಮೇಶ್ ಸಾಹುಕಾರ್ ಬಾಯಿಗೆ ಹೋಳಿಗೆ….!!! ಬೆಳಗಾವಿ- ಬೆಳಗಾವಿ ಜಿಲ್ಲೆಯ ಉಪ ಸಮರದಲ್ಲಿ ಕಮಲ ತನ್ನ ಕರಾಮತ್ತು ತೋರಿಸಿದ್ದು ಜಿಲ್ಲೆಯ ಗೋಕಾಕ್,ಅಥಣಿ,ಕಾಗವಾಡ ಕ್ಷೇತ್ರಗಳೂ ಬಿಜೆಪಿ ಪಾಲಾಗಿದ್ದು ಕಾಂಗ್ರೆಸ್ ಮತ್ತೆ ಜಿಲ್ಲೆಯಲ್ಲಿ ಸಮಾಪ್ತಿಯಾಗಿದೆ. ಗೋಕಾಕ್ ಕ್ಷೇತ್ರದಲ್ಲಿ ಜಿಡೆಎಸ್ ಪಕ್ಷದ ಜೋಳಿಗೆ ಮ್ಯಾಜಿಕ್ ಮಾಡುವಲ್ಲಿ ವಿಫಲ ವಾಗಿದ್ದು ಗೋಕಾಕಿನ ಹೋಳಿಗೆ ಬಿಜೆಪಿಯ ರಮೇಶ್ ಜಾರಕಿಹೊಳಿ ಅವರ ಬಾಯಿಗೆ ಬಿದ್ದಿದೆ .ಲಖನ್ ಜಾರಕಿಹೊಳಿ ಗೆಲುವು ಸಾಧಿಸದಿದ್ದರೂ ಗೋಲಾಕಿನಲ್ಲಿ ಕಾಂಗ್ರೆಸ್ ಪಕ್ಷದ ಮಾನ ಉಳಿಸಿದ್ದಾರೆ. …
Read More »ರಜೆ ನೀಡದ ಮಾಲೀಕನನ್ನೇ ಮಟ್ಯಾಶ್ ಮಾಡಿದ ಕಿರಾತಕರು….
ರಜೆ ನೀಡದ ಮಾಲೀಕನ ಕುತ್ತಿಗೆ ಕೊಯ್ದು ಹತ್ಯೆ ಮಾಡಿದ ಕಾರ್ಮಿಕರು ಬೆಳಗಾವಿ-:ಬೈಲಹೊಂಗಲ ತಾಲ್ಲೂಕಿನಲ್ಲಿ ಕಲ್ಟಿವೇಟರ್ ಯಂತ್ರದ ಮೂಲಕ ಕಬ್ಬಿನ ಕಟಾವ್ ಮಾಡುತ್ತಿದ್ದ ಇಬ್ಬರು ಕಾರ್ಮಿಕರು ಚೂರಿಯಿಂದ ತಮ್ಮ ಮಾಲೀಕನ ಕುತ್ತಿಗೆ ಕೊಯ್ದು ಹತ್ಯೆ ಮಾಡಿದ ಘಟನೆ ಬೈಲಹೊಂಗಲ ತಾಲ್ಲೂಕಿನ ಕೋರಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಕೊಲ್ಹಾಪೂರ ಜಿಲ್ಲೆಯ ಪನ್ಹಾಳ ತಾಲ್ಲೂಕು ಮಜಗಾಂವ ಗ್ರಾಮದ ಪ್ರಕಾಶ ರಾಮಚಂದ್ರ ಮಗದುಮ್ (40) ಎಂದು ಗುರುತಿಸಲಾಗಿದೆ. ಆರೋಪಿಗಳಾದ ಮಹಾರಾಷ್ಟ್ರದ ದತ್ತಾ ಪಾಟಕರ ಮತ್ತು …
Read More »ಬೆಳಗಾವಿಗೆ ಬಂದಿದ್ರು…ಸರ್ಕಾರದ ವಿರುದ್ಧ ಗುಡುಗಿದ್ರು…ಹೌದ್ದೋ ಹುಲಿಯಾ….!!!
ಬೆಳಗಾವಿ- ಬೆಳಗಾವಿಯಲ್ಲಿ ಮಾನಜಿ ಸಿಎಂ ಸಿದ್ದರಾಮಯ್ಯ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಗುಡುಗಿದ್ದಾರೆ ಬಾದಾಮಿಗೆ ತೆರಳುವ ಮುನ್ನ ಮಾದ್ಯಮ ಮತ್ರರ ಜೊತೆ ಸಿದ್ರಾಮಯ್ಯ ಹಲವಾರು ವಿಷಯಗಳ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ ಉಪಚುನಾವಣೆ ಸಮೀಕ್ಷೆಗಳನ್ನು ನಾನು ನಂಬುದಿಲ್ಲ ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಸಮೀಕ್ಷೆಗಳು ಎನಾಗಿವೆ ಅಂದಾಜು ಮೇಲೆ ಸಮೀಕ್ಷೆ ಮಾಡಿರುತ್ತಾರೆ ಎಂದರು ಮಾಜಿ ಸಿಎಂ ಸಿದ್ರಾಮಯ್ಯ ಪರಿಹಾರದ ಬಗ್ಗೆ ಸರ್ಕಾರ ಇಂದಿನವರೆಗೂ ತಲೆಕೆಡಸಿಕೊಂಡಿಲ್ಲ. ಹತ್ತು ಸಾವಿರ ಮತ್ತು ಒಂದು ಲಕ್ಷ ಕೊಟ್ಟು ಕೈತೊಳೆದುಕೊಂಡಿದ್ದಾರೆ …
Read More »ನಾಳೆ ರಿಸಲ್ಟಗೆ ಎಲ್ಲಾ ತಯಾರಿ ಆಗೈತ್ರಿಪ್ಪೋ….ಹೊಡಿ ಒಂಬತ್ತ್…!!!
ಮತ ಎಣಿಕೆಗೆ ಸಿದ್ಧತೆ ಪೂರ್ಣ; ಬಿಗಿ ಭದ್ರತೆ- ಡಾ.ಬೊಮ್ಮನಹಳ್ಳಿ ಬೆಳಗಾವಿ, : ಜಿಲ್ಲೆಯ ಮೂರು ಮತಕ್ಷೇತ್ರಗಳ ಮತ ಎಣಿಕೆ ನಗರದ ಆರ್.ಪಿ.ಡಿ. ಮಹಾವಿದ್ಯಾಲಯದಲ್ಲಿ ಸೋಮವಾರ(ಡಿ.೯) ನಡೆಯಲಿದ್ದು, ಭದ್ರತೆ ಸೇರಿದಂತೆ ಮತ ಎಣಿಕೆಗೆ ಸಂಪೂರ್ಣ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದರು. ಮತ ಎಣಿಕೆ ಸಿದ್ಧತೆ ಕುರಿತು ಭಾನುವಾರ (ಡಿ.೮) ಬೆಳಿಗ್ಗೆ ಮತ ಎಣಿಕೆ ಕೇಂದ್ರದ ಆವರಣದ ಮಾಧ್ಯಮ ಕೇಂದ್ರದಲ್ಲಿ ನಡೆದ ಎಲ್ಲ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ …
Read More »ಇಬ್ಬರು ಗಡಿ ಉಸ್ತುವಾರಿ ಸಚಿವರನ್ನು ನೇಮಿಸಿದ ಮಹಾರಾಷ್ಟ್ರ ಸಿಎಂ ಉದ್ಧವ ಠಾಖ್ರೆ,…
ಇಬ್ಬರು ಗಡಿ ಉಸ್ತುವಾರಿ ಸಚಿವರನ್ನು ನೇಮಿಸಿದ ಮಹಾರಾಷ್ಟ್ರ ಸಿಎಂ ಉದ್ಧವ ಠಾಖ್ರೆ,… ಬೆಳಗಾವಿ- ಶಿವಸೇನೆಯ ಉದ್ಧವ ಠಾಖ್ರೆ ಮಹಾರಾಷ್ಟ್ರ ರಾಜ್ಯದ ಮುಖ್ಯ ಮಂತ್ರಿಯಾಗುತ್ತಲೇ ಬೆಳಗಾವಿ ಗಡಿ ವಿವಾದವನ್ನು ಕೆಣಕಿ ಮತ್ತೆ ಕಾಲು ಕೆದರಿ ಜಗಳ ತೆಗೆಯುವ ಪ್ರಯತ್ನದಲ್ಲಿದ್ದು ಬೆಳಗಾವಿ ಗಡಿ ವಿವಾದದ ಉಸ್ತುವಾರಿ ನೋಡಿಕೊಳ್ಳಲು ಇಬ್ಬರು ನಾಯಕರನ್ನು ಗಡಿ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿದ್ದಾರೆ ಮುಂಬಯಿ ಸಹ್ಯಾದ್ರಿ ಗೆಸ್ಟ ಹೌಸ್ ನಲ್ಲಿ ಬೆಳಗಾವಿ ಗಡಿ ವಿವಾದದ ಕುರಿತು ಮಹತ್ವದ ಸಭೆ …
Read More »गोकाक में नंबर गेम… कौन बनेगा किल्ले का बादशाह?
गोकाक में नंबर गेम कौन बनेगा किल्ले का बादशाह? बेलगावी: सारे देश की आँखें अब कर्नाटक दि.५ के १५ विधान सभा क्षेत्रों के उपचुनाव के नतीजे पर टिकी हुई है, खास कर गोकाक क्षेत्र पर क्यूं के कांग्रेस-जेडीएस सरकार के विरुद्ध बगावत का डंका यहीं से बजा था. यहीं के …
Read More »ಗೋಕಾಕಿನಲ್ಲಿ ಕಾಂಗ್ರೆಸ್, ಬಿಜೆಪಿ, ಪೀಪ್ಟಿ,ಫಿಪ್ಟಿ ಇದೆ- ಸತೀಶ ಜಾರಕಿಹೊಳಿ
ಬೆಳಗಾವಿ-. ಖರ್ಗೆ ಸಿಎಂ ಆಗಬೇಕೆಂಬ ಮಾಜಿ ಪ್ರಧಾನಿ ದೇವೆಗೌಡರ ಹೇಳಿದ್ದು ದೇವೆಗೌಡರ ರಾಜಕೀಯ ನೆಲೆಯನ್ನ ಈ ವರೆಗೂ ರಾಜ್ಯದಲ್ಲಿ ಯಾರಿಗೂ ಕಂಡು ಹಿಡಿಯಲು ಆಗಿಲ್ಲ. ನಾವು ಆಶಯ ಮಾಡುತ್ತೇವೆ ದೇವೆಗೌಡರು ಯಾವಾಗಲೂ ಬಿಜೆಪಿಗೆ ವಿರೋಧವಾಗಿರುತ್ತಾರೆ ಎಂದು ಬೆಳಗಾವಿಯಲ್ಲಿ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಜೆಡಿಎಸ್ ಹೊಂದಾಣಿಕೆ ಈಗಲೇ ಹೇಳಲು ಆಗುವುದಿಲ್ಲ. ರಮೇಶ್ ಜಾರಕಿಹೊಳಿ ವೈಯಕ್ತಿಕವಾಗಿ ಟೀಕಿಸುತ್ತಿರುವ ವಿಚಾರ. ರಮೇಶ್ ತನ್ನ ನೆಲೆ …
Read More »ಖಾನಾಪೂರ ಕ್ಷೇತ್ರದಲ್ಲಿ ಅಮ್ಮನ ಪಾತ್ರ ನಿಭಾಯಿಸುತ್ತಿರುವ ಅಂಜಲಿ ತಾಯಿ
ಖಾನಾಪೂರ ಕ್ಷೇತ್ರದಲ್ಲಿ ಅಮ್ಮನ ಪಾತ್ರ ನಿಭಾಯಿಸುತ್ತಿರುವ ಅಂಜಲಿ ತಾಯಿ ಬೆಳಗಾವಿ- ಅಂಜಲಿ ಎಂಬ ಹೆಸರಿನೊಂದಿಗೆ ತಾಯಿ ಎಂಬ ಬಿರುದು ಸೇರಿಕೊಂಡು ಅಂಜಲಿತಾಯಿ ಎಂದೇ ಜನಾನುರಾಗಿರುವ ಈ ಅಂಜಲಿ ತಾಯಿ ಖಾನಾಪೂರ ಶಾಸಕರಾಗಿದ್ದು, MBBS ಪದವಿಯನ್ನೂ ಪಡೆದು ಡಾ!! ಅಂಜಲಿಯಾಗಿದ್ದಾರೆ. ಡಾಕ್ಟರ್ ಆಗಿರುವ ಈ ಅಂಜಲಿತಾಯಿ ನಿಂಬಾಳ್ಕರ್ ಖಾನಾಪೂರ ಕ್ಷೇತ್ರದಲ್ಲಿ ತಾಯಿ ಪಾತ್ರವನ್ನೂ ನಿಭಾಯಿಸುತ್ತಿದ್ದಾರೆ ಮಹಿಳಾ ಪ್ರತಿನಿಧಿಯಾಗಿ ಒಬ್ಬ ಮಹಿಳೆಯರ ಆರೋಗ್ಯದ ಕುರಿತು ಖಾನಾಪೂರ ಕ್ಷೇತ್ರದಲ್ಲಿ ಶಾಲಾ ಕಾಲೇಜುಗಳಲ್ಲಿ ವಿಶೇಷವಾಗಿ …
Read More »
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ



