ಅಥಣಿಯಲ್ಲಿ ಲಕ್ಷ್ಮಣ ಸವದಿಗೆ ಅಗ್ನಿ ಪರೀಕ್ಷೆ ಸವದಿ ಮಾತು ಕೇಳಿ ನಾನು ನಾಮಪತ್ರ ಸಲ್ಲಿಸಿಲ್ಲ ಜೆಡಿಎಸ್ ಅಭ್ಯರ್ಥಿ ಗುರು ದಾಸ್ಯಾಳ ಅವರಿಂದ ವಿಡಿಯೋ ಬಿಡುಗಡೆ ಲಕ್ಷ್ಮಣ ಸವದಿ ಅವರಿಗೆ ಸಿಗದ ಗುರು ದಾಸ್ಯಾಳ ನಾಮಪತ್ರ ವಾಪಸ್ ಇಲ್ಲ ದಾಸ್ಯಾಳ ಸ್ಪಷ್ಟನೆ ಬೆಳಗಾವಿ- ಅಥಣಿ ಕ್ಷೇತ್ರದಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಈಗ ಅಕ್ಷರ ಶಹ ಈಗ ಅಗ್ನಿ ಪರೀಕ್ಷೆ ಎದುರಾಗಿದೆ ಅವರ ಶಿಷ್ಯ ಗುರು ದಾಸ್ಯಾಳ ಅಥಣಿ ಕ್ಷೇತ್ರದಲ್ಲಿ ಜೆಡಿಎಸ್ …
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
ಶನಿವಾರ ಬೆಳಗಾವಿ ಚುನಾವಣಾ ಅಖಾಡಾಕ್ಕೆ ಧುಮುಕಲಿರುವ ಯಡಿಯೂರಪ್ಪ
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಉಪಚುನಾವಣೆಯ ಕಾವು ಏರತೊಡಗಿದ್ದು ಸಿಂ.ಎಂ ಯಡಿಯೂರಪ್ಪ ಶನಿವಾರ ದಿ23 ರಂದು ಬೆಳಗಾವಿ ಜಿಲ್ಲೆಗೆ ಆಗಮಿಸಲಿದ್ದಾರೆ ಶನಿವಾರ ಬೆಳಿಗ್ಗೆ 10ಘಂಟೆಗೆ ಸಾಂಬ್ರಾಕ್ಕೆ ಆಗಮಿಸುವ ಅವರು ಹೆಲಿಲಾಪ್ಟರ್ ಮೂಲಕ ಅಥಣಿಗೆ ತೆರಳಲಿದ್ದಾರೆ ಅಥಣಿ ಕಾರ್ಯಕ್ರಮ ಮುಗಿಸಿ ಕಾಗವಾಡಲಪ್ರಚಾರ ಸಭೆಯಲ್ಲಿ ಪಾಲ್ಗೊಂಡು ನಂತರ ಗೋಕಾಕ್ ಗೆ ಬರಲಿದ್ದಾರೆ
Read More »ಲಕ್ಷ್ಮೀ ದರ್ಶನ ಪಡೆದ ರಮೇಶ ಜಾರಕಿಹೊಳಿ ಸಾಹುಕಾರ್….!!!
ರಮೇಶ್ ಜಾರಕಿಹೊಳಿ ಅವರಿಂದ ಲಕ್ಷ್ಮೀ ದರ್ಶನ ಬೆಳಗಾವಿ- ಗೋಕಾಕ ಸಾಹುಕಾರ್ ರಮೇಶ್ ಜಾರಕಿಹೊಳಿ ಬೆಳ್ಳಂ ಬೆಳಿಗ್ಗೆ ಟೆಂಪಲ್ ರನ್ ನಡೆಸಿದರು ನಿಗದಿತ ಸಮಯದ ಮೊದಲೇ ಲಕ್ಷ್ಮೀ ದೇವಿಯ ದರ್ಶನ ಪಡೆದು ಗೋಕಾಕ್ ಕ್ಷೇತ್ರದಲ್ಲಿ ಮತಭೇಟೆ ಆರಂಭಿಸಿದರು ಬಿಜೆಪಿ ಅಭ್ಯರ್ಥಿ, ಅನರ್ಹ ಶಾಸಕ ರಮೇಶ ಜಾರಕಿಹೊಳಿಯಿಂದ ಟೆಂಪಲ್ ರನ್.ಮೂಲಕ ಅಧಿಕೃತ ಪ್ರಚಾರಕ್ಕೆ ಚಾಲನೆ ನೀಡಲಾಯಿತು ಮತಬೇಟೆಗೂ ಮುನ್ನ ಗ್ರಾಮದೇವತೆ ಮೋರೆ ಹೋದ ರಮೇಶ ಜಾರಕಿಹೊಳಿ.ಗೋಕಾಕದ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಲಕ್ಷ್ಮೀ …
Read More »Test
Test
Read More »ಲಿಂಗಾಯತ ಧರ್ಮದ ಪ್ರಕಾರ ಮುಸ್ಲೀಂ ಕುಟುಂಬದ ಗ್ರಹಪ್ರವೇಶ
ಬೆಳಗಾವಿ -ಬೈಲಹೊಂಗಲ ತಾಲ್ಲೂಕಿನ ಹೊಳಿ ಹೊಸೂರ ಗ್ರಾಮದ ಮುಸ್ಲೀಂ ಮುಖಂಡ ಹುಸೇನ್ ಜಮಾದಾರ್ ಲಿಂಗಶಯತ ಧರ್ಮದ ಪದ್ದತಿಯ ಪ್ರಕಾರ ಗೃಹ ಪ್ರವೇಶ ಮಾಡಿ ಶ್ರೀಗಳಿಂದ ಹೊಸ ಮನೆಯಲ್ಲಿ ಪ್ರವಚನ ಮಾಡಿಸಿ ಸಾಮರಸ್ಯ ಸಾರಿದ್ದಾನೆ. ಹೊಳಿಹೊಸೂರ ಗ್ರಾಮದ ಹುಸೇನ್ ಜಮಾದಾರ ಬಸವ ಜಯಂತಿಯ ಪವಿತ್ರ ಮಹೂರ್ತದಲ್ಲಿ ಮನೆಯಲ್ಲಿ ಜಗಜ್ಯೋತಿ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ನೇರವೇರಿಸಿ ನೇಗಿನಹಾಳ ಗ್ರಾಮದ ಶ್ರೀಗಳಿಂದ ಹೊಸ ಮನೆಯಲ್ಲಿ ಲಿಂಗಾಯತ ಧರ್ಮದ ಬಗ್ಗೆ ಪ್ರವಚನ ಮಾಡಿಸಿ ಎಲ್ಲರ ಗಮನ …
Read More »ಪ್ರೀತಂ ಚಿಕ್ಕೊಪ್ಪ ಜಿಲ್ಲೆಗೆ ದೊಡ್ಡಪ್ಪ… _, SSLC ಯಲ್ಲಿ 620 ಅಂಕ ಗಳಿಸಿದ ಬೈಲಹೊಂಗಲದ ಹುಡುಗ
ಪ್ರೀತಂ ಚಿಕ್ಕೊಪ್ಪ ಜಿಲ್ಲೆಗೆ ದೊಡ್ಡಪ್ಪ… _, SSLC ಯಲ್ಲಿ 620 ಅಂಕ ಗಳಿಸಿದ ಬೈಲಹೊಂಗಲದ ಹುಡುಗ ಬೆಳಗಾವಿ- ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಂಡ ಬಳಿಕ ಬೆಳಗಾವಿಯ ಹೆವಾಡ್ಕರ್ ಶಾಲೆಯ 619 ಅಂಕ ಗಳಿಸಿದ ಇಬ್ಬರು ವಿಧ್ಯಾರ್ಥಿಗಳೇ ಜಿಲ್ಲೆಗೆ ಟಾಪರ್ ಅಂತ ಭಾವಿಸಿದ್ದೇವು ಆದ್ರೆ ಬೈಲಹೊಂಗಲ ಹುಡುಗ 620 ಅಂಕ ಗಳಿಸಿ ಜಿಲ್ಲೆಗೆ ದೊಡ್ಡಪ್ಪನಾಗಿ ಹೊರಹೊಮ್ಮಿದ್ದಾನೆ ಬೈಲಹೊಂಗಲ ಆಕ್ಸಫರ್ಡ ಆಂಗ್ಲ ಮಾದ್ಯಮ ಶಾಲೆಯ ವಿಧ್ಯಾರ್ಥಿ ಪ್ರೀತಂ ಚಿಕ್ಕೊಪ್ಪ 620 …
Read More »ಕೆಯೂರಿ ಶಾನಭಾಗ.ಕೇತಕಿ ತಾಮನಕರ ಬೆಳಗಾವಿಗೆ ಟಾಪರ್…
ಕೆಯೂರಿ ಶಾನಭಾಗ.ಕೇತಕಿ ತಾಮನಕರ ಬೆಳಗಾವಿಗೆ ಟಾಪರ್… ಬೆಳಗಾವಿ- ಬೆಳಗಾವಿ ನಗರದ ಹೆರವಾಡ್ಕರ್ ಆಂಗ್ಲ ಮಾದ್ಯಮ ಶಾಲೆಯ ಇಬ್ಬರು ವಿಧ್ಯಾರ್ಥಿನಿಯರು ಶೇ 99.4 ರಷ್ಟು ಅಂಕ ಪಡೆದು ಬೆಳಗಾವಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ ಟಿಳಕವಾಡಿಯ ಕೆಯೂರಿ ಶಾನಭಾಗ 619 ಅಂಕ ಟಿಳಕವಾಡಿಯ ಇನ್ನೋರ್ವ ವಿಧ್ಯಾರ್ಥಿನಿ ಕೇತಕಿ ತಾಮನಕರ 619 ಅಂಕ ಗಳಿಸಿದ್ದು ಇಬ್ಬರೂ ವಿಧ್ಯಾರ್ಥಿ ನಿಯರು ಹೆರವಾಡ್ಕರ್ ಶಾಲೆಯ ವಿಧ್ಯಾರ್ಥಿಗಳು ಆಗಿದ್ದು ಇಬ್ಬರೂ ಟಿಳಕವಾಡಿಯ ನಿವಾಸಿಗಳಾಗಿದ್ದಾರೆ ಇಬ್ಬರೂ 619 ಅಂಕಗಳಿಸಿ …
Read More »ಎಸ್ ಎಸ್ ಎಲ್ ಸಿ ಫಲಿತಾಂಶ ,ಚಿಕ್ಕೋಡಿಗೆ 13 ನೇಸ್ಥಾನ ,ಬೆಳಗಾವಿಗೆ 24 ನೇಯಸ್ಥಾನ
ಬೆಳಗಾವಿ- ಕರ್ನಾಟಕ ರಾಜ್ಯ ಎಸ್ ಎಸ್ ಎಲ್ ಸಿ ಬೋರ್ಡ್ ಇಂದುಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಿಸಿದೆ ಹಲವಾರು ಬಾರಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದಿದ್ದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಈ ಬಾರಿ 13 ನೇಸ್ಥಾನ ಪಡೆದಿದೆ ಬೆಳಗಾವಿ ಜಿಲ್ಲೆ 24 ನೇಯ ಸ್ಥಾನ ಪಡೆದಿದೆ ಇಬ್ಬರು ವಿಧ್ಯಾರ್ಥಿಗಳು 625 ಕ್ಕೆ 625 ಅಂಕಗಳಿಸಿ ರಾಜ್ಯದ ಟಾಪರ್ ಗಳಾಗಿದ್ದಾರೆ ಚಿಕ್ಕೋಡಿಗೆ 13 ನೇಯ ಸ್ಥಾನ ಬೆಳಗಾವಿಗೆ 24 ನೇಯ …
Read More »ಅಂಬಡಗಟ್ಟಿಯಲ್ಲಿ ಗಟ್ಟಿಯಾದ ರಾಂಗ್ ನಂಬರ್ ಲವ್…!!
ಬೆಳಗಾವಿ : ಫೇಸ್ ಬುಕ್ ಲವ್….ವ್ಯಾಟ್ಸಪ್ ಡವ್….ಮಿಸ್ ಕಾಲ್ ಲವ್ ನಾವು ನೋಡಿದ್ದೇವೆ ಆದ್ರೆ ಈಗ ರಾಂಗ್ ನಂಬರ್ ಕಾಲ್ ಎರಡು ಜೋಡಿಗಳ ನಡುವೆ ಸಮಂಧ ಬೆಳೆಸಿ ಇಬ್ಬರ ಮದುವೆಗೆ ಕಾರಣವಾದ ಅಪರೂಪದ ಘಟನೆ ಕಿತ್ತೂರು ಕ್ರಾಂತಿ ನೆಲದಲ್ಲಿ ನಡೆದಿದೆ ಕಿತ್ತೂರು ಪಕ್ಕದ ಅಂಬಡಗಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಗ್ರಾಮಸ್ಥರು ಈ ರಾಂಗ್ ನಂಬರ್ ಜೋಡಿಗೆ ಬಸವೇಶ್ವರ ಭಾವ ಚಿತ್ರ ನೀಡಿ ಗೌರವಿಸಿದ್ದಾರೆ ರಾಂಗ್ ನಂಬರ್ ಮೂಲಕ ಪರಿಚಯವಾದ …
Read More »ನಿಖಿಲ್ ಎಲ್ಲದಿಯಪ್ಪಾ, ಅಂತಾ ಕೇಳುವ ಹಕ್ಕು ನಮ್ಮ ಉಮೇಶ್ ಕತ್ತಿ ಯವರಿಗೂ ಇದೆ….!!!!
ನಿಖಿಲ್ ಎಲ್ಲದಿಯಪ್ಪಾ ಅಂತಾ ಕೇಳುವ ಹಕ್ಕು ನಮ್ಮ ಉಮೇಶ್ ಕತ್ತಿ ಯವರಗೂ ಇದೆ….!!!! ಬೆಳಗಾವಿ- ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಪುತ್ರ ನಿಖಿಲ್ ಗೆ ನಿಖಿಲ್ ಎಲ್ಲದಿಯಪ್ಪಾ ಎಂದು ಕೇಳಿದ ಸಂಭಾಷಣೆ ಕನ್ನಡ ಸಿನೆಮಾದ ಟೈಟಲ್ ಆಗುವಷ್ಟರ ಮಟ್ಟಿಗೆ ಪ್ರಚಾರ ಪಡೆದುಕೊಂಡಿದೆ ಎಲ್ಲ ಅಪ್ಪಂದಿರುಗಳು ತಮ್ಮ ಮಕ್ಕಳಿಗೆ ಕುಮಾರಸ್ವಾಮಿ ಅವರ ಸ್ಟೈಲ್ ನಲ್ಲೇ ಕಲಪ್ಪಾ ಎಲ್ಲದಿಯಪ್ಪಾ,ಮಲ್ಲಪ್ಪ ಎಲ್ಲದಿಯಪ್ಪಾ, ರಮೇಶ್ ಎಲ್ಲದಿಯಪ್ಪಾ ಅಂತಾ ಕೇಳಲು ಆರಂಭಿಸಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ನಿಖಿಲ್ ಎಲ್ಲದಿಯಪ್ಪಾ …
Read More »ಬೆಳಗಾವಿಯಲ್ಲಿ ಸುರಿದ ಭಯಂಕರ ಬಿರುಗಾಳಿ ಮಳೆಗೆ ಓರ್ವನ ಬಲಿ
ಬೆಳಗಾವಿ – ಇಂದು ಬೆಳಗಾವಿ ಮಹಾನಗರದಲ್ಲಿ ಸುರಿದ ಭಯಂಕರ ಬಿರುಗಾಳಿ ಮಳೆಗೆ ವ್ಯಕ್ತಿಯೋರ್ವ ಬಲಿಯಾದ ಘಟನೆ ಬೆಳಗಾವಿ ಪಕ್ಕದ ನಾವಗೆ ಗ್ರಾಮದಲ್ಲಿ ನಡೆದಿದೆ. ಇಂದು ಸುರಿದ ಮಳೆಗೆ ಬೆಳಗಾವಿ ಮಹಾನಗರದ ವಿವಿಧ ಪ್ರದೇಶಗಳಲ್ಲಿ ಮರಗಳು ಉರುಳಿ ಹಲವಾರು ವಾಹನಗಳು ಜಖಂ ಗೊಂಡಿದ್ದು ಬಿರುಗಾಳಿ ಮಳೆಗೆ ವಿದ್ಯುತ್ ಕಂಬಗಳು ನೆಲಸಮವಾಗಿ ಬೆಳಗಾವಿ ಮಹಾನಗರವನ್ನು ಕತ್ತಲಮಯವಾಗಿಸಿದ್ದು ಹಲವಾರು ಪ್ರದೇಶಗಳಲ್ಲಿ ಮನೆಗಳ ಛಾವಣಿಗಳು ಹಾರಿಹೋಗಿವೆ ಈ ಭಯಂಕರ ಮಳೆ ಓರ್ವ ವ್ಯೆಕ್ತಿಯನ್ನು ಬಲಿ ಪಡೆದುಕೊಂಡಿದೆ …
Read More »ಹಲೋ ಗೌಡ್ರೆ ಎಂದು ಸಲಾಂ ಹೊಡೆದು ಆರು ತೊಲೆ ಬಂಗಾರ ದೋಚಿ ಹೋದ್ರು….!!!
ಬೆಳಗಾವಿ ಬಸ್ ಸ್ಟ್ಯಾಂಡ್ ದಲ್ಲಿ ಪಂಗನಾಮ….!!! ಬೆಳಗಾವಿ – ಹಿರೇಬಾಗೇವಾಡಿಯಿಂದ ಬೆಳಗಾವಿ ಬಸ್ ಸ್ಟ್ಯಾಂಡ್ ನಲ್ಲಿ ಬಂದಿಳಿದಿದ್ದ ಬಸನಗೌಡ್ರ ಗೆ ಏನ್ರೀ ಗೌಡ್ರ ನಿವ್ಯಾಕ ಬಂದ್ರೀ ನಿಮ್ಮ ಮಗ ಯಾಕ ಬರಲಿಲ್ಲ ಅಂತ ಪರಿಚಯಸ್ಥರಂತೆ ಮಾತಾಡಿ ಬರೊಬ್ಬರಿ ಆರು ತೊಲೆ ಚಿನ್ನಾಭರಣಗಳನ್ನು ದೋಚಿದ ಘಟನೆ ನಡೆದಿದೆ ಸುಮಾರು ಎರಡುವರೆ ಘಂಟೆಗೆ ಹಿರೇಬಾಗೇವಾಡಿಯ ಬಸನಗೌಡ ಹಾದಿಮನಿ ಅವರನ್ನು ಪರಿಚಯಸ್ಥರಂತೆ ಮಾತನಾಡಿಸಿ ಬೆಳಗಾವಿಗೆ ಯ್ಯಾಕ ಬಂದ್ರೀ ನಿಮ್ಮ ಮಗಾ ಬರಲಿಲ್ವಾ ಎಂದಾಗ ನನ್ನ …
Read More »ಮೇ 7 ರಂದು SSLC ರಿಸಲ್ಟ್ ….!!
ಬೆಳಗಾವಿ- ಬರುವ ಮೇ ಎರಡರಂದು ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ ಮೇ 7 ರಂದು ಫಲಿತಾಂಶ ಪ್ರಕಟಿಸಲು SSLC ಪರೀಕ್ಷಾ ಮಂಡಳಿ ಎಲ್ಲ ರೀತಿಯ. ಸಿದ್ಧತೆಗಳನ್ನು ಮಾಡಿಕೊಂಡಿದೆ ಈ ಬಾರಿ ಚಿಕ್ಕೋಡಿ ಮತ್ತೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಗಿಟ್ಟಿಸಿಕೊಳ್ಳಬಹುದೇ ಅನ್ನೋದನ್ನು ಕಾದು ನೋಡಬೇಕಾಗಿದೆ ಮೇ 7 ರಂದು ವೆಬ್ ಸೈಟ್ ನಲ್ಲಿ SSLC ಫಲಿತಾಂಶ ಪ್ರಕಟವಾಗಲಿದೆ ನಾಳೆ ಶಿಕ್ಷಣ …
Read More »ದೇವ್ರಾ ಹೇಳುವ ಶಾಸ್ತ್ರಿ ಮನೆಗೆ ದೌಡಾಯಿಸಿದ ಡಿಸಿಎಂ ಪರಮೇಶ್ವರ್
ಬೆಳಗಾವಿ- ಡಿಸಿಎಂ ಪರಮೇಶ್ವರ್ ಸ್ಪೇಶಲ್ ಫ್ಲೈಟ್ ಮಾಡಿಕೊಂಡು ಏಕಾ ಏಕಿ ಖಾನಾಪೂರಕ್ಕೆ ದೌಡಾಡಾಯಿಸಿದ್ದು ಏಕೆ ಎನ್ನುವ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ ಖಾನಾಪೂರದಲ್ಲಿ ದೇವ್ರಾ ಹೇಳುವ ಅಂದ್ರೆ ಭವಿಷ್ಯ ಹೇಳುವ ಶಾಸ್ತ್ರಿ ಇದ್ದಾರೆ ಖಾನಾಪೂರದ ಶಾಸ್ತ್ರಿ ಭವಿಷ್ಯ ಹೇಳುವದರಲ್ಲಿ ಪ್ರಸಿದ್ದಿ ಪಡೆದಿದ್ದಾರೆ ಡಿಸಿಎಂ ಪರಮೇಶ್ವರ ಶಾಸ್ತ್ರೀ ಅವರ ಪರಮ ಭಕ್ತ ಇಂದು ಖಾನಾಪೂರದಲ್ಲಿ ಶಾಸ್ತ್ರೀ ಸಮಂಧಿಕರ ಮದುವೆ ಇದೆ ಈ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪರಮೇಶ್ವರ ಖಾನಾಪೂರಕ್ಕೆ ದೌಡಾಯಿಸಿದ್ದಾರೆ ಖಾನಾಪೂರದ ಶಾಸ್ತ್ರಿ …
Read More »ಸಮಾಜ ಹೆಮ್ಮೆ ಪಡುವಂತಹ ಕೆಲಸ ಮಾಡಿ- ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಕರೆ
ಸಮಾಜ ಹೆಮ್ಮೆ ಪಡುವಂತಹ ಕೆಲಸ ಮಾಡಿ- ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಕರೆ ಬೆಳಗಾವಿ, ಏಪ್ರಿಲ್ ಪ್ರಸ್ತುತ ಸಂದರ್ಭದಲ್ಲಿ ಜ್ಞಾನ, ಅಗತ್ಯ ಕೌಶಲ್ಯಗಳೊಂದಿಗೆ ಪದವಿ ಪಡೆದುಕೊಳ್ಳುತ್ತಿರುವ ಯುವ ಸಮುದಾಯ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವ ಕಾಲ ಬಂದಿದೆ. ಕಠಿಣ ಪರಿಶ್ರಮ ಮತ್ತು ಜಾಣ್ಮೆಯಿಂದ ಕಾರ್ಯನಿರ್ವಹಿಸುವ ಮೂಲಕ ತಮ್ಮ ಪಾಲಕರು, ಸಮಾಜ ಹಾಗೂ ಮಾತೃಭೂಮಿ ಹೆಮ್ಮೆಪಡುವಂತಹ ಸಾಧನೆ ಮಾಡಬೇಕು ಎಂದು ಘನತೆವೆತ್ತ ಉಪ ರಾಷ್ಟ್ರಪತಿಗಳಾದ ಎಂ.ವೆಂಕಯ್ಯ ನಾಯ್ಡು ಕರೆ ನೀಡಿದರು. ನಗರದ ಕೆ.ಎಲ್.ಇ. …
Read More »