ಬೆಳಗಾವಿ- ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಮಾರ್ಚ 31ರಂದು ಬೆಳಗಾವಿಯ ಜೀರಗೆ ಭವನದಲ್ಲಿ ಮೈ ಚೌಕಿದಾರ್ ಹೂಂ ಕಾರ್ಯಕ್ರಮ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಸಾವಿರಾರು ಜನ ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ ಅಭಯ ಪಾಟೀಲ್ ತಿಳಿಸಿದ್ದಾರೆ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು ಜೀರಗೆ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೇಂದ್ರದ ಮೋದಿ ಸರ್ಕಾರದ ಸಾಧನೆಗಳನ್ನು ಮತ್ತು ಮೂರು ಅವಧಿಗಳಲ್ಲಿ ಸಂಸದ ಸುರೇಶ ಅಂಗಡಿ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರಿಗೆ ಮಾಹಿತಿ ಕೊಡುತ್ತೇವೆ …
Read More »ಹೆಂಡತಿಯ ಜತೆ ಜಗಳಾಡಿದ್ದ ಪತಿ, ಅನುಮಾನಾಸ್ಪದ ಸಾವು.
ಬೆಳಗಾವಿ-ಪತ್ನಿಯೊಡನೆ ಜಗಳವಾಡಿ ಮನೆಯಿಂದ ಹೊರಗೆ ಹೋಗಿದ್ದ ಪತಿ ಅನುಮಾನಾಸ್ಪದ ಸಾವನ್ನಪ್ಪಿದ ಘಟನೆಬೆಳಗಾವಿ ಜಿಲ್ಲೆಯ ಮೂಡ…
ಬೆಳಗಾವಿಯಲ್ಲಿ ಯುವಕನಿಗೆ ಚಾಕು ಇರಿತ.
ಬೆಳಗಾವಿ -ಬೆಳಗಾವಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತವಾದ ಘಟನೆ ಬೆಳಗಾವಿಯ ಕಣಬರ್ಗಿ ಪ್ರದೇಶದಲ್ಲಿ ನಡೆದ…
ತಂದೆಯ ಹುಟ್ಟು ಹಬ್ಬದ ಪ್ರಯುಕ್ತ ಸಿಂಹ ದತ್ತು ಪಡೆದ ರಾಹುಲ್ ಜಾರಕಿಹೊಳಿ
ಬೆಳಗಾವಿ: ಭೂತರಾಮನಹಟ್ಟಿಯಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿರುವ ‘ಬೃಂಗಾ’ ಎಂಬ ಸಿಂಹವನ್ನು ಲೋಕೋಪಯ…
ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು
ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆ…
ಬೆಳಗಾವಿಯಲ್ಲಿ ಆಕಸ್ಮಿಕ ಕರೆಂಟ್ ಪವರ್ ಮ್ಯಾನ್ ಸಾವು.
ಬೆಳಗಾವಿ -ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವನ್ಬೊಪ್ಪಿದ್ದಾನೆ.ರಾಹುಲ್ ಪಾಟೀಲ್(30) ಮೃತ ಪವರ್ ಮ್ಯಾ…
ಆಟದ ಜಗಳದಲ್ಲಿ ಕೊಲೆಯಾದ ಆಟಗಾರ….!!
ಬೆಳಗಾವಿ -ಆಟದಲ್ಲಿ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ .ಈ ಜಗಳದಲ್ಲಿ ರನ್ನೀಂಗ್ ಚಾಂಪಿಯನ್ ಆಟಗಾರನ ಕೊಲೆಯಾ…
ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
ಬೆಳಗಾವಿ-ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ,ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ…
ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ : ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆ
ಸಂಕೇಶ್ವರ : ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಇಬ್ಬರು ಸಹೋದರರು ವಿಷಕಾರಿ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಶ…
ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ವರ್ಗಾವಣೆ
ಬೆಳಗಾವಿ – ಬೆಳಗಾವಿ ಮಹಾನಗರ ಪೋಲೀಸ್ ಆಯುಕ್ತ ಯಡಾ ಮಾರ್ಟಿನ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ…
ಕೊರೋನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿ
ಬೆಳಗಾವಿ ಕೊರೊನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿಯಾಗಿದ್ದು, ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ…
LOCAL NEWS
ಬೆಳಗಾವಿಯಲ್ಲಿ ನಡೆಯಲಿದೆಯಾ IPL ಮ್ಯಾಚ್ …!!!???
ಬೆಳಗಾವಿ ಬೆಳಗಾವಿಯಲ್ಲಿ ಅಂತರಾಷ್ಟ್ರೀಯ ಮೈದಾನ ಅಟೋ ನಗರದಲ್ಲಿ ರೆಡಿಯಾಗಿದೆ ಈ ಗ್ರೌಂಡ್ ನಲ್ಲಿ ಐಪಿಎಲ್ ಮ್ಯಾಚ್ ನಡೆಯಲೇ ಬೇಕು ಎಂದು ಪಟ್ಟು ಹಿಡಿದವರು ಮೈದಾನ ನಿರ್ಮಾಣ ದ ರೂವಾರಿ ಅವಿನಾಶ ಪೋತದಾರ ಐಪಿಎಲ್ ಮ್ಯಾಚ್ ನಡೆಯುತ್ತೋ ಇಲ್ಲೋ ಗೊತ್ತಿಲ್ಲ ಆದ್ರೆ IPL ಸೌಹಾರ್ದ ಪಂದ್ಯ ಬೆಳಗಾವಿಯಲ್ಲಿ ನಡೆಯೋದು ಖಾತ್ರಿಯಾಗಿದೆ ಬೆಳಗಾವಿಯಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಮೈದಾನ ನಿರ್ಮಿಸುವ ಕನಸು ಕಂಡು ಅದಕ್ಕಾಗಿ ಹಲವಾರು ಕ್ರಿಕೆಟ್ ದಿಗ್ಗಜರ ನ್ನು ಸಂಪರ್ಕ ಮಾಡಿ ಕಾಡು …
Read More »ನಾಮಪತ್ರ ಸಲ್ಲಿಸಿದ ಸುರೇಶ ಅಂಗಡಿ
ಬೆಳಗಾವಿ- ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾಲ್ಕನೇಯ ಬಾರಿಗೆ ಆಯ್ಕೆ ಬಯಿಸಿ ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಇಂದು ನಾಮಪತ್ರ ಸಲ್ಲಿಸಿದರು ಪ್ರಭಾಕರ ಕೋರೆ.ಅಭಯ ಪಾಟೀಲ ಅನೀಲ ಬೆನಕೆ ಸೇರಿದಂತೆ ಹಲವಾರು ಜನ ಬಿಜೆಪಿ ಮುಖಂಡರ ಜೊತೆ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ಅವರು ನಾಮಪತ್ರ ಸಲ್ಲಿಸಿದರು ಈ ಸಂಧರ್ಭದಲ್ಲಿ ಮಾತನಾಡಿದ ಪ್ರಭಾಕರ ಕೋರೆ ಈ ಬಾರಿಯೂ ಸುರೇಶ ಅಂಗಡಿ ಗೆಲುವು ನಿಶ್ಚಿತ. ಮೂರು ಲಕ್ಷ ಮತಗಳ ಅಂತರದಿಂದಿ ಅವರು ಗೆಲ್ತಾರೆ ಎಂದು …
Read More »ಅಂಗಡಿ ಮಣಿಸಲು ಮುನಿಸು ಬಿಟ್ಟ ಸತೀಶ್-ಹೆಬ್ಬಾಳ್ಕರ್
ಬೆಳಗಾವಿ: ಇಲ್ಲಿನ ಪಿಎಲ್ಡಿ ಬ್ಯಾಂಕ್ ಚುನಾವಣೆಯ ಬಳಿಕಹಾವು-ಮುಂಗೂಸಿಯಂತಿದ್ದ ಸಚಿವ ಸತೀಶ ಜಾರಕಿಹೊಳಿ- ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಒಂದೇ ವೇದಿಕೆಯಲ್ಲಿ ಅಕ್ಕಪಕ್ಕವೇ ಕುಳಿತುಕೊಂಡು ಅಚ್ಚರಿ ಮೂಡಿಸಿದರು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸತೀಶ- ಲಕ್ಷ್ಮಿ ಅಕ್ಕಪಕ್ಕವೇ ಕುಳಿತುಕೊಂಡರು. ಹ್ಯಾಟ್ರಿಕ್ ಗೆಲುವ ದಾಖಲಿಸಿ, ಇದೀಗ ಬೌಂಡರಿ ಹೊಡೆಯಲು ಸಜ್ಜಾಗಿರುವ ಬಿಜೆಪಿಯ ಸುರೇಶ ಅಂಗಡಿ ಮಣಿಸಲು ಕೈ ನಾಯಕರು ಒಂದಾಗಿದ್ದಾರೆ. ವಿಶೇಷ ಅಂದ್ರೆ ಸತೀಶ ಜಾರಕಿಹೊಳಿ- ಲಕ್ಷ್ಮೀ …
Read More »ಚಿಕ್ಕೋಡಿ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗೋದು ನಕ್ಕಿ-ರಮೇಶ ಕತ್ತಿ
ಬೆಳಗಾವಿ- ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿಯ ನಕಲಿ ಪಟ್ಟಿ ಹರಿದಾಡುತ್ತಿರುವ ಬೆನ್ನಲ್ಲಿಯೇ ಮಾಜಿ ಸಂಸದ ರಮೇಶ್ ಕತ್ತಿ ಮೌನ ಮುರಿದಿದ್ದಾರೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಟಿಕೆಟ್ ಘೋಷಣೆ ಇನ್ನೆರಡು ದಿನದಲ್ಲಿ ಆಗಬಹುದು ಆದರೆ ತಮಗೆ ಟಿಕೆಟ್ ಸಿಗೋದು ನಕ್ಕಿ ಎಂದು ರಮೇಶ್ ಕತ್ತಿ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ಚಿಕ್ಕೋಡಿ ಕ್ಷೇತ್ರದ ಬಿಜೆಪಿ ಟಿಕೆಟ್ ಗಾಗಿ ರಮೇಶ್ ಕತ್ತಿ ಮತ್ತು ಅಣ್ಣಾಸಾಹೇಬ್ ಜೊಲ್ಲೆ ನಡುವೆ ಗುದ್ದಾಟ ನಡೆದಿದೆ ಟಿಕೆಟ್ ಜೊಲ್ಲೆಗಾ ? ರಮೇಶ್ …
Read More »ಕತ್ತಿ ಸಾಹುಕಾರ್ ಗೆ ಚಿಕ್ಕೋಡಿಯಿಂದ ಬಿಜೆಪಿ ಟಿಕೆಟ್ ತಪ್ಪಿದಲ್ಲಿ ಕೋರೆಗೆ ಕ್ಯಾರೆ ಅನ್ನೋದು ಗ್ಯಾರಂಟಿ
ಬಿಜೆಪಿ ಟಿಕೆಟ್ ಸಿಗದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಹೋಗಲು ಕತ್ತಿ ಸಾಹುಕಾರ್ ರೆಡಿ.ಬೆಳಗಾವಿಯಲ್ಲಿ ಗಡಿಬಿಡಿ….!!!!! ಬೆಳಗಾವಿ – ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕಗ್ಗಂಟು ಬೆಳಗಾವಿ ಕ್ಷೇತ್ರದ ಮೇಲೂ ಪರಿಣಾಮ ಬೀರಿದೆ ಚಿಕ್ಕೋಡಿ ಪಾಲಿಟಿಕ್ಸ ಬೆಳವಣಿಗೆ ಮೇಲೆ ನಿಗಾ ಇಟ್ಟಿರುವ ಕಾಂಗ್ರೆಸ್ ಅಭ್ಯರ್ಥಿಗಳ ಅಧಿಕೃತ ಘೋಷಣೆಗೆ ತಡೆ ಹಿಡಿದಿದೆ ಚಿಕ್ಕೋಡಿ ಕ್ಷೇತ್ರದಿಂದ ರಮೇಶ್ ಕತ್ತಿಗೆ ಟಿಕೆಟ್ ಕೊಡಬಾರ್ದು ಅಂತ RSS ಪಟ್ಟು ಹಿಡಿದಿರುವ ಹಿನ್ನಲೆಯಲ್ಲಿ ಕತ್ತಿ ಸಾಹುಕಾರ್ ಬಿಜೆಪಿ ವಿರುದ್ಧ …
Read More »ಮಾಜಿ ಶಾಸಕ ನಂದಿಹಳ್ಳಿ ಪುತ್ರನ ಮರ್ಡರ್ ಗೆ ಕಾರಣ ದುಡ್ಡೋ ..ಹೆಣ್ಣೋ….!!!!
ಮಾಜಿ ಶಾಸಕ ನಂದಿಹಳ್ಳಿ ಪುತ್ರನ ಮರ್ಡರ್ …ಮುಂದುವರೆದ ತನಿಖೆ ಇನ್ನುವರೆಗೆ ಯಾವುದೇ ಆರೋಪಿ ಅರೆಸ್ಟ ಆಗಿಲ್ಲ ಬೆಳಗಾವಿ- ಮಾಜಿ ಶಾಸಕ ಪರಶರಾಮ ನಂದಿಹಳ್ಳಿ ಪುತ್ರ ಅರುಣ ನಂದಿಹಳ್ಳಿ ಪ್ರಕರಣ ಈಗ ತನಿಖಾ ಹಂತದಲ್ಲಿದೆ ದೂರಿನಲ್ಲಿರುವ ಅಂಶಗಳನ್ನು ಬಿಟ್ಟು ಪೋಲೀಸರು ಬೇರೆ ಆ್ಯಂಗಲ್ ನಲ್ಲಿ ತನಿಖೆ ಶುರು ಮಾಡಿಕೊಂಡಿದ್ದಾರೆ ಮಾಜಿ ಶಾಸಕನ ಪುತ್ರ ಅರುಣ ನಂದಿಹಳ್ಳಿ ಮೊದಲನೆಯ ಹೆಂಡತಿಗೆ ಮಕ್ಕಳಾಗಿಲ್ಲ ಅಂತ ಮೊದಲನೇಯ ಹಡತಿಯ ಒಪ್ಪಿಗೆ ಮೇರೆಗೆ ಎರಡನೇಯ ಮದುವೆಯಾಗಿದ್ದ ಇಬ್ಬರನ್ನೂ …
Read More »ಬೆಳಗಾವಿ ಕ್ಷೇತ್ರದಿಂದ ಸಾಧುನವರ ಗೆ ಕಾಂಗ್ರೆಸ್ ಟಿಕೆಟ್ ಪಕ್ಕಾ…,!!!
ಬೆಳಗಾವಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಅಂತಿಮ ಪಟ್ಟಿ ಇಂದು ಸಂಜೆ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಬೆಳಗಾವಿ ಕ್ಷೇತ್ರದಿಂದ ಡಾ.ವಿ.ಎಸ್.ಸಾಧುನವರ ಅವರ ಹೆಸರೇ ಅಂತಿಮವಾಗುವ ಸಾಧ್ಯತೆಗಳಿವೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ನಿನ್ನೆಯಷ್ಟೇಬಿಜೆಪಿಯ ಮೊದಲ ಪಟ್ಟಿ ಪ್ರಕಟವಾಗಿದ್ದು, ಬೆಳಗಾವಿ ಕ್ಷೇತ್ರದಿಂದ ಹಾಲಿ ಸಂಸದ ಸುರೇಶ ಅಂಗಡಿ ಅವರಿಗೆ ಟಿಕೆಟ್ ನೀಡಲಾಗಿದ್ದು, ಅಂಗಡಿ ಅವರು ಈಗ ನಾಲ್ಕನೇ ಬಾರಿಗೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಬಿಜೆಪಿ ಹಾದಿ ಸುಗಮವಾಗಿದೆ. ಆದರೆ, ಕಾಂಗ್ರೆಸ್ನಿಂದ ಯಾರು …
Read More »ಧಾರವಾಡದ ಕಟ್ಟಡದ ಅವಶೇಷದಲ್ಲಿ ಬದುಕುಳಿದ ಬೆಳಗಾವಿ ಜಿಲ್ಲೆಯ ಯುವಕ
75 ಘಂಟೆಗಳ ಬಳಿಕವೂ ಬದುಕುಳಿದ ಸವದತ್ತಿ ತಾಲ್ಲೂಕಿನ ಯುವಕ ಬೆಳಗಾವಿ- ಸವದತ್ತಿ ಯಲ್ಲಮ್ಮ ದೇವಿಯ ಪವಾಡವೋ ಅಥವಾ ಆತನ ಅದೃಷ್ಟ ವೋ ಗೊತ್ತಿಲ್ಲ ಆದರೆ ಧಾರವಾಡದಲ್ಲಿ ಕುಸಿದು ಬಿದ್ದ ನಿರ್ಮಾಣ ಹಂತದ ಕಡ್ಟಡದ ಅವಶೇಷದಲ್ಲಿ ಸವದತ್ತಿ ತಾಲ್ಲೂಕಿನ ಬದುಕುಳಿದ ಃಟನೆ ನಡೆದಿದೆ ದಾರವಾಡದ ಕುಮಾರೇಶ್ವರ ನಗರದಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಭಂದಪಟ್ಟಂತೆ ಓರ್ವ ಯುವಕ 75 ಘಂಟೆಗಳ ಬಳಿಕ ಜಿವಂತವಾಗಿ ಬದುಕಿ ಬಂದಿದ್ದಾನೆ, ಸವದತ್ತಿ ತಾಲೂಕಿನ ಚಿಕ್ಕ ಉಳ್ಳಿಗೇರಿ ಗ್ರಾಮದ …
Read More »ಯಾರು ನಾಯಕ ? ಚಿಕ್ಕೋಡಿ ಪಾಲಿಟಿಕ್ಸ ಚಿಪ್ಪಾಡಿ ಹರಕ…..!!!
ಬೆಳಗಾವಿ- ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ರಾಜಕಾರಣ ಗರಿಗೆದರಿದೆ ಈ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಪಡೆಯಲು ದಿಗ್ಗಜರಲ್ಲಿ ಗುದ್ದಾಟ ಮುಂದುವರೆದಿದೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಗಾಗಿ ರಮೇಶ್ ಕತ್ತಿ ಮತ್ತು ಅಣ್ಣಾಸಾಹೇಬ ಜೊಲ್ಲೆ ನಡುವೆ ಪೈಪೋಟಿ ಅಷ್ಟೇ ಅಲ್ಲ ಬಹಿರಂಗ ಗುದ್ದಾಟವೇ ಶುರುವಾಗಿದೆ ಇಬ್ಬರ ಗುದ್ದಾಟದ ನಡುವೆ ಮರಣ ಗೆದ್ದ ಶರಣ ಪ್ರಭಾಕರ ಕೋರೆ ತಮಗೂ ಟಿಕೆಟ್ ಕೊಟ್ಟರೆ ಸ್ಪರ್ದೆ ಮಾಡುತ್ತೇನೆ ಜೊತೆಗೆ ಗೆಲ್ಲುತ್ತೇನೆ ಎನ್ನುವ ಇಂಗಿತ ವ್ಯೆಕ್ತ …
Read More »ಸಾವಿರಾರು ಮಹಿಳೆಯರ ಮೊಗದಲ್ಲಿ ಬಣ್ಣದ ಹರ್ಷ….!!!!
ಬೆಳಗಾವಿ-ಭಾರತೀಯ ಸಂಸ್ಕೃತಿಯ ಸಂಗಮವಾಗಿರುವ ಕುಂದಾನಗರಿಯಲ್ಲಿ ಸಾವಿರಾರು ಮಹಿಳೆಯರು ಒಂದೇ ಸ್ಥಳದಲ್ಲಿ ಬಣ್ಣದೋಕುಳಿ ಆಡಿ,ಐದು ಘಂಟೆಗಳ ಕಾಲ ಸಾಮೂಹಿಕವಾಗಿ ಹೆಜ್ಜೆ ಹಾಕಿ ಸಂಬ್ರಮಿಸಲು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಒಡೆತನದ ಹರ್ಷಾ ಶುಗರ್ಸ ಮಹಿಳೆಯರಿಗಾಗಯೇ ಆಯೋಜಿಸಿದ ವುಮೇನಿಯಾ ಹೋಳಿ ಮುಖ್ಯ ವೇದಿಕೆಯಾಯಿತು ಪುರುಷರಂತೆ ಮಹಿಳೆಯರು ನಿಶ್ಚಿಂತವಾಗಿ ನಿರಾತಂಕವಾಗಿ ಬಣ್ಣದ ಹಬ್ಬ ಆಚರಿಸಬೇಕು ಎಂಬ ಉದ್ದೇಶದಿಂದ ಕಳೆದ ಮೂರು ವರ್ಷದ ಹಿಂದೆ ಲಕ್ಷ್ಮೀ ಹೆಬ್ಬಾಳಕರ ಅವರು ಮಹಿಳೆಯರ ಸಂಬ್ರಮಕ್ಕಾಗಿ ವುಮೇನಿಯಾ ಹೋಳಿ ಕಾರ್ಯಕ್ರಮ ಆರಂಭಿಸಿದರು …
Read More »ಸತೀಶ್, ಸಾಧುನವರ ಸಾಥ್,ಸಾಥ್ ಹೈ….ಶಿವಕಾಂತ ಸಿಧ್ನಾಳ ಕ್ಯಾ ಬಾತ್ ಹೈ….!!!!
ಬೆಳಗಾವಿ- ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸುವ ದಿನಾಂಕ ಹತ್ತಿರವಾದರೂ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಇನ್ನುವರೆಗೆ ಪ್ರಕಟವಾಗಿಲ್ಲ ಆದರೆ ನನ್ನ ಹೆಸರೇ ಅಂತಿಮವಾಗಿದೆ ಎಂದು ಹೇಳುತ್ತ ಸಾಧುನವರ ಕ್ಷೇತ್ರದಲ್ಲಿ ಪ್ರಚಾರ ಶುರು ಮಾಡಿದ್ದಾರೆ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಈಗಾಗಲೇ ಒಂದು ಸುತ್ತಿನ ಪ್ರಚಾರ ಮುಗಿಸಿರುವ ಸಾಧುನವರ ಜಿಲ್ಲಾ ಮಂತ್ರಿ ಸತೀಶ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಗಳಲ್ಲಿ ಸಾಧುನವರ ಭಾಗವಹಿಸುತ್ತಿದ್ದಾರೆ ಕಾಂಗ್ರೆಸ್ ಟಿಕೆಟ್ ಗಾಗಿ …
Read More »ಹೋಳಿ ಮಿಲನ್ ಬ್ಯುಟಿಫುಲ್,ವುಮೇನಿಯಾ ವಂಡರ್ ಫುಲ್ ಗುರುವಾರ ಕುಂದಾನಗರಿ ಕಲರ್ ಫುಲ್ …..!!!!!
ಬೆಳಗಾವಿ- ಯಾವುದೇ ಹಬ್ಬ ಇರಲಿ ಅದನ್ನು ವಿಶಿಷ್ಟವಾಗಿ ವಿಭಿನ್ನವಾಗಿ ಆಚರಿಸುವದು ಬೆಳಗಾವಿಯ ಸ್ಪೇಶ್ಯಾಲಿಟಿ ತುಂತುರ ಹನಿ ನೀರಿನಲ್ಲಿ ಮುಳುಗಿ ಬೀದಿ ತುಂಬ ನೀರಿನ ಕಾರಂಜಿಯಲ್ಲಿ ಉರುಳು ಸೇವೆ ಮಾಡಿ ಬಣ್ಣ ಆಡೋದು ಬೆಳಗಾವಿಯ ವೈಶಿಷ್ಟ ನಾಳೆ ಕುಂದಾನಗರಿಯಲ್ಲಿ ಬಣ್ಣದ ಹಬ್ಬ ನಡೆಯುತ್ತದೆ ಅದಕ್ಕಾಗಿ ಗಲ್ಲಿ ಗಲ್ಲಿಗಳಲ್ಲಿ ಮಕ್ಕಳು ಯುವಕರು ಯುವತಿಯರು ಎಲ್ಲ ರೀತಿಯ ತಯಾರಿ ಮಾಡಿಕೊಳ್ಳುತ್ತಿದ್ದಾರೆ.ಚವ್ಹಾಟ ಗಲ್ಲಿ ,ಪಾಂಗುಳಗಲ್ಲಿ,ಭಡಕಲ್ ಗಲ್ಲಿ ಸೇರಿದಂತೆ ನಗರದ ಪ್ರಮುಖ ಬೀದಿಗಳಲ್ಲಿ ತುಂತುರ ಹನಿ ನೀರಿನ …
Read More »ಹೋಳಿಯ ಮುನ್ನಾ ದಿನ ಬೆಳಗಾವಿಯಲ್ಲಿ ರಕ್ತದೋಕುಳಿ…..ಮಾಜಿ ಶಾಸಕ ನಂದಿಹಳ್ಳಿ ಪುತ್ರನ ಶೂಟ್ ಔಟ್ …….!!!!
ಬೆಳಗಾವಿ- ಕುಂದಾನಗರಿಯ ಭೂಮಿಗೆ ಬಂಗಾರದ ಬೆಲೆ ಬಂದಿದೆ ಹೀಗಾಗಿ ಇಲ್ಲಿ ರಿಯಲ್ ಇಸ್ಟೇಟ್ ಮಾಫಿಯಾ ಗರಿಗೆದರಿದ್ದು ಮಾಜಿ ಶಾಸಕ ಪರಶುರಾಮ ನಂದಿಹಳ್ಳಿ ಪುತ್ರ ಅರುಣ ನಂದಿಹಳ್ಳಿಯ ಶೂಟ್ ಔಟ್ ಪ್ರಕರಣ ಬೆಳಗಾವಿಯ ರಿಯಲ್ ಎಸ್ಟೇಟ್ ಜಗತ್ತನ್ನು ಬೆಚ್ಚಿ ಬೀಳಿಸಿದೆ ನಿನ್ನೆ ತಡರಾತ್ರಿ ಅರುಣ ನಂದಿಹಳ್ಳಿಯನ್ನು ಧಾಮಣೆ ಬಳಿ ತಡೆದು ಶೂಟ್ ಔಟ್ ಮಾಡಲಾಗಿದ್ದು ಅರುಣ ಮದ್ಯರಾತ್ರಿಯೇ ಪ್ರಾಣ ಬಿಟ್ಟಿದ್ದಾನೆ ಶೂಟ್ ಔಟ್ ಪ್ರಕರಣದ ತನಿಖಾ ಕಾರ್ಯಾಚರಣೆ ಆರಂಭವಾಗಿದೆ ಇದೊಂದು ಸುಪಾರಿ …
Read More »ಗುರುವಾರ ಬೆಳಗಾವಿಯಲ್ಲಿ ರಂಗೇರಲಿರುವ ಲೇಡಿಸ್ ಸ್ಪೇಶಲ್ ವುಮೇನಿಯಾ ಹೋಳಿ
ಬೆಳಗಾವಿ- ಬೆಳಗಾವಿ ನಗರದಲ್ಲಿ ಹೋಳಿ ಹಬ್ಬ ರಂಗೇರಿದೆ ಗುರುವಾರ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಮಹಿಳೆಯರಿಗಾಗಿಯೇ ವಿಶೇಷ ಹೋಳಿ ಕಾರ್ಯಕ್ರಮವನ್ನು ಪ್ರತಿ ವರ್ಷದಂತೆ ಈ ವರ್ಷವೂ ಆಯೋಜಿಸಿದ್ದಾರೆ . ಹರ್ಷಾ ಶುಗರ್ಸ ಪ್ರಾಯೋಜಕತ್ವದಲ್ಲಿ ವುಮೇನಿಯಾ ಎಂಬ ಹೆಸರಿನಲ್ಲಿ ಮಹಿಳೆಯರಿಗಾಗಿಯೇ ನಡೆಯುವ ಬಣ್ಣದ ಕಾರ್ಯಕ್ರಮ ಗುರುವಾರ ಬೆಳಿಗ್ಗೆ 9-00 ಘಂಟೆಗೆ ನಗರದ ಕ್ಲಬ್ ರಸ್ತೆಯಲ್ಲಿರುವ ಬೆಲಗಾಮ್ ಕ್ಲಬ್ ನಲ್ಲಿ ನಡೆಯಲಿದೆ ವುಮೇನಿಯಾ ಹೋಳಿಗಾಗಿ ಬೆಲಗಾಮ್ ಕ್ಲಬ್ ನಲ್ಲಿ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ …
Read More »