ಬೆಳಗಾವಿ- ಕುಂದಾನಗರಿಯ ಭೂಮಿಗೆ ಬಂಗಾರದ ಬೆಲೆ ಬಂದಿದೆ ಹೀಗಾಗಿ ಇಲ್ಲಿ ರಿಯಲ್ ಇಸ್ಟೇಟ್ ಮಾಫಿಯಾ ಗರಿಗೆದರಿದ್ದು ಮಾಜಿ ಶಾಸಕ ಪರಶುರಾಮ ನಂದಿಹಳ್ಳಿ ಪುತ್ರ ಅರುಣ ನಂದಿಹಳ್ಳಿಯ ಶೂಟ್ ಔಟ್ ಪ್ರಕರಣ ಬೆಳಗಾವಿಯ ರಿಯಲ್ ಎಸ್ಟೇಟ್ ಜಗತ್ತನ್ನು ಬೆಚ್ಚಿ ಬೀಳಿಸಿದೆ ನಿನ್ನೆ ತಡರಾತ್ರಿ ಅರುಣ ನಂದಿಹಳ್ಳಿಯನ್ನು ಧಾಮಣೆ ಬಳಿ ತಡೆದು ಶೂಟ್ ಔಟ್ ಮಾಡಲಾಗಿದ್ದು ಅರುಣ ಮದ್ಯರಾತ್ರಿಯೇ ಪ್ರಾಣ ಬಿಟ್ಟಿದ್ದಾನೆ ಶೂಟ್ ಔಟ್ ಪ್ರಕರಣದ ತನಿಖಾ ಕಾರ್ಯಾಚರಣೆ ಆರಂಭವಾಗಿದೆ ಇದೊಂದು ಸುಪಾರಿ …
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
ಗುರುವಾರ ಬೆಳಗಾವಿಯಲ್ಲಿ ರಂಗೇರಲಿರುವ ಲೇಡಿಸ್ ಸ್ಪೇಶಲ್ ವುಮೇನಿಯಾ ಹೋಳಿ
ಬೆಳಗಾವಿ- ಬೆಳಗಾವಿ ನಗರದಲ್ಲಿ ಹೋಳಿ ಹಬ್ಬ ರಂಗೇರಿದೆ ಗುರುವಾರ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಮಹಿಳೆಯರಿಗಾಗಿಯೇ ವಿಶೇಷ ಹೋಳಿ ಕಾರ್ಯಕ್ರಮವನ್ನು ಪ್ರತಿ ವರ್ಷದಂತೆ ಈ ವರ್ಷವೂ ಆಯೋಜಿಸಿದ್ದಾರೆ . ಹರ್ಷಾ ಶುಗರ್ಸ ಪ್ರಾಯೋಜಕತ್ವದಲ್ಲಿ ವುಮೇನಿಯಾ ಎಂಬ ಹೆಸರಿನಲ್ಲಿ ಮಹಿಳೆಯರಿಗಾಗಿಯೇ ನಡೆಯುವ ಬಣ್ಣದ ಕಾರ್ಯಕ್ರಮ ಗುರುವಾರ ಬೆಳಿಗ್ಗೆ 9-00 ಘಂಟೆಗೆ ನಗರದ ಕ್ಲಬ್ ರಸ್ತೆಯಲ್ಲಿರುವ ಬೆಲಗಾಮ್ ಕ್ಲಬ್ ನಲ್ಲಿ ನಡೆಯಲಿದೆ ವುಮೇನಿಯಾ ಹೋಳಿಗಾಗಿ ಬೆಲಗಾಮ್ ಕ್ಲಬ್ ನಲ್ಲಿ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ …
Read More »ಸ್ವಾತಂತ್ರ್ಯ ಹೋರಾಟಗಾರ್ತಿ,ಮಾಜಿ ಶಾಸಕಿ ಶಾರದಮ್ಮ ಪಟ್ಟಣ ಇನ್ನಿಲ್ಲ
*ಶಾತಾಯುಷಿ, ಸ್ವಾತಾಂತ್ರ್ಯ ಹೋರಾಟಗಾರರು ಮಾಜಿ ಶಾಸಕರಾದ ಡಾ,ಮಹಾದೇವಪ್ಪ.ಶಿವಬಸಪ್ಪ.ಪಟ್ಟಣ* ಇವರ ಧರ್ಮಪತ್ನಿ, ಹಾಗೂ *ರಾಮದುರ್ಗದ ಪ್ರಥಮ ಮಹಿಳಾ* *ಶಾಸಕಿ ಶಾರದಮ್ಮ.ಮಹಾದೇವಪ್ಪ* *ಪಟ್ಟಣ 13-10-1927 (97) ವಯಸ್ಸು* *ಶಾಸಕರಾಗಿ 1967-72 ಆಯ್ಕೆಯಾಗಿದ್ದರು* *ಬುಧವಾರ 20-02-2019 ರಂದು ಬೆಳಿಗ್ಗೆ 9.20 ಕ್ಕೆ ಹೃದಯಾಘಾತದಿಂದ ಕೆ.ಎಲ್.ಇ ಆಸ್ಪತ್ರೆ ನಿಧನರಾಗಿದ್ದಾರೆ*
Read More »ಪ್ರೋಗ್ರೆಸ್ ಕಾರ್ಡ ಮೇಲೆ ಪಾಲಕರ ಸಹಿ ಮಾಡಿಸಿಲ್ಲ ಎಂದು ವಿಧ್ಯಾರ್ಥಿನಿಗೆ ಶಿಕ್ಷೆ ಕೊಟ್ಟ ಪ್ರಾಂಶುಪಾಲ
ಪ್ರೋಗ್ರೆಸ್ ಕಾರ್ಡ ಮೆಲೆ ಪಾಲಕರ ಸಹಿ ಮಾಡಿಸಿಲ್ಲ ಎಂಬ ಕ್ಷುಲಕ್ ಕಾರಣಕ್ಕಾಗಿ ಶಾಲೆಯ ಪ್ರಾಂಶುಪಾಲರು ೫ ನೇಯ ತರಗತಿಯ ವಿದ್ಯಾರ್ಥಿ ನಿಗೆ ಹಿಗ್ಗಾಮುಗ್ಗಾ ಥಳಿಸಿದ ಪರಿಣಾಮವಾಗಿ ಈ ವಿದ್ಯಾರ್ಥಿನಿಯ ಕೈಗೆ ಬಲವಾದ ಪೆಟ್ಟು ಬಿದ್ದ ಕಾರಣ ಇವಳನ್ನ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಅಡೋನಗರದಲ್ಲಿರುವ ಲಿಟಲ್ ಅಕ್ಯಾಡೆಮಿ ಶಾಲೆಯ ಐದನೆಯ ತರಗತಿಯ ವಿದ್ಯಾರ್ಥಿ ನಿ ರುತ್ವಿಜಾ ನಾನಾಸಾಹೇಬ್ ಪಾಟೀಲ ಇವಳ ಕೈಗೆ ಪೆಟ್ಟು ಬಿದ್ದ ಕಾರಣ …
Read More »ಬೆಳಗಾವಿ ಪಾಲಿಕೆ ಆಯುಕ್ತರಾಗಿ ಇಬ್ರಾಹೀಂ ಮೈಗೂರ
ಬೆಳಗಾವಿ- ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ರಾಜ್ಯದ ಹಿರಿಯ ಶ್ರೇಣಿಯ ಕೆ ಎ ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದ್ದು ಪಾಲಿಕೆ ಆಯುಕ್ತ ಶಶಿಧರ ಕುರೇರ ಅವರ ತೆರುವಾದ ಸ್ಥಾನಕ್ಕೆ ಇಬ್ರಾಹಿಂ ಮೈಗೂರ ಅವರನ್ನು ವರ್ಗಾಯಿಸಲಾಗಿದೆ ಧಾರವಾಡ ಜಿಲ್ಲಾ ಅಪರ ಜಿಲ್ಲಾಧಿಕಾರಿಯಾಗಿದ್ದ ಇಬ್ರಾಹೀಂ ಮೈಗೂರ ಅವರು ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರಾಗಿ ವರ್ಗಾವಣೆಗೊಂಡಿದ್ದಾರೆ ಚುನಾವಣಾ ಆಯೋಗದ ಸೂಚನೆ ಮೇರೆಗೆ ರಾಜ್ಯ ಸರ್ಕಾರ ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗುತ್ತಿದೆ
Read More »ವೀರಯೋಧರ ಹೆಸರಿನಲ್ಲಿ ಸಸಿ ನೆಟ್ಟು ಯೋಧರ ಬಲಿದಾನ ಸ್ಮರಿಸಿದ ಮಹಾಂತೇಶ ನಗರದ ಹುಡುಗರು
ಬೆಳಗಾವಿ-ಕಾಶ್ಮೀರದಲ್ಲಿ ಉಗ್ರರ ದಾಳಿಗೆ ವೀರಮರಣ ಹೊಂದಿದ ವೀರಯೋಧರ ಹೆಸರಿನಲ್ಲಿ ಸಸಿನೆಟ್ಟು ಮಹಾಂತೇಶ ನಗರದ ಹುಡುಗರು ವಿನೂತನ ರೀತಿಯಲ್ಲಿ ಶೃದ್ಧಾಂಜಲಿ ಅರ್ಪಿಸಿದರು ಮಹಾಂತೇಶ ನಗರದ ಪ್ರಗತಿ ಗಾರ್ಡನ್ ದಲ್ಲಿ ವೀರಯೋಧರ ಹೆಸರಿನಲ್ಲಿ ಸಸಿ ನೆಟ್ಟು ಗಾರ್ಡನ್ ದಲ್ಲಿಯೇ ಮೌನ ಆಚರಿಸಿ ಶೃದ್ಧಾಂಜಲಿ ಅರ್ಪಿಸಿದರು ವ್ಯುಹ ಪೌಂಡೇಶನ್ ಕರವೇ ಹುಡುಗರು ಕೂಡಿಕೊಂಡು ಈ ಮಹತ್ವದ ಕಾರ್ಯಕ್ಕೆ ಕೈಜೋಡಿಸಿದರು ಮಹಾಂತೇಶ್ ನಗರದ ನಿವಾಸಿಗಳೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ವೀರ ಯೋಧರಿಗೆ ಶೃದ್ಧಾಂಜಲಿ ಅರ್ಪಿಸಿದ ಬಳಿಕ …
Read More »ಸ್ಯಾಂಡಲ್ ವುಡ್ ಹಿರೋ ಯಶ್ ಪುತ್ರಿಗೆ ಚನ್ನಮ್ಮನ ಕಿತ್ತೂರಿನ ತೊಟ್ಟಿಲು
ಬೆಳಗಾವಿ- ವೀರರಾಣಿ ಚನ್ನಮ್ಮಾಜಿಯ ಕಿತ್ತೂರಿನಿಂದ ಸ್ಯಾಂಡಲ್ ವುಡ್ ಹಿರೋ ಯಶ್ ಪುತ್ರಿಗೆ ತೊಟ್ಟಿಲು ರವಾನೆಯಾಗಿದೆ ಕಿತ್ತೂರು ಸಂಸ್ಥಾನಮಠದ ಶ್ರೀಗಳ ಸಾನಿದ್ಯದಲ್ಲಿ ಕಿತ್ತೂರಿನ ಯಶ್ ಅಭಿಮಾನಿಯೊಬ್ಬ ತೊಟ್ಟಿಲು ಸಿದ್ಧಪಡಿಸಿ ಯಶ್ ಪುತ್ರಿಗೆ ಈ ತೊಟ್ಟಿಲನ್ನು ರವಾನಿಸಿ ಈ ಅಭಿಮಾನಿ ಈಗ ನಟ ಅಂಬರೀಶ್ ಅವರ ಆಶಯವನ್ನು ಪೂರ್ಣಗೊಳಿಸಿದ್ದಾನೆ ಜೊತೆಗೆ ರಾಜ್ಯದ ಗಮನ ಸೆಳೆದಿದ್ದಾನೆ ಚನ್ನಮ್ಮನ ಕಿತ್ತೂರು: ಇಲ್ಲಿನ ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಸಾನಿಧ್ಯ ಹಾಗೂ ಉದ್ಯಮಿ ನಾರಾಯಣ …
Read More »ಇಂದು ಸಂಜೆ ಬೆಳಗಾವಿಯ ಎಲ್ಲ ಮುಸ್ಲಿಂ ಜಮಾತ್ ಗಳಿಂದ ಬೃಹತ್ ಕ್ಯಾಂಡಲ್ ಮಾರ್ಚ್
ಬೆಳಗಾವಿ- ಇತ್ತೀಚಿಗೆ ಕಾಶ್ಮೀರದಲ್ಲಿ ಉಗ್ರರ ದಾಳಿಗ ವೀರಮರಣ ಹೊಂದಿದ ವೀರ ಜವಾನರಿಗೆ ಶೃದ್ಧಾಂಜಲಿ ಅರ್ಪಿಸಲು ಬೆಳಗಾವಿ ನಗರದ ಎಲ್ಲ ಮುಸ್ಲೀಂ ಜಮಾತ್ ಗಳ ವತಿಯದ ಬೃಹತ್ ಕ್ಯಾಂಡಲ್ ಮಾರ್ಚ್ ನಡೆಯಲಿದೆ ಇಂದು ಶನಿವಾರ ಸಂಜೆ 6 ಘಂಟೆಗೆ ಬೆಳಗಾವಿ ನಗರದ ಎಲ್ಲ ಜಮಾತ್ ಗಳ ಪದಾಧಿಕಾರಿಗಳು ವಿವಿಧ ಮುಸ್ಲಿಂ ಸಂಘಟನೆಗಳ ನಾಯಕರು ಹಾಗು ಸಾವಿರಾರು ಸಂಖ್ಯೆಯಲ್ಲಿ ಮುಸ್ಲೀಂ ಸಮುದಾಯದವರು ಚನ್ನಮ್ಮ ವೃತ್ತದಲ್ಲಿ ಸಮಾವೇಶಗೊಂಡು ಚನ್ನಮ್ಮ ವೃತ್ತದಿಂದ ಅಶೋಕ ವೃತ್ತದ ವರೆಗೆ …
Read More »ವಿಟಿಯು ವಿಭಜನೆ ವಿರುದ್ಧ ಬೆಳಗಾವಿಗರ ಶಕ್ತಿ ಪ್ರದರ್ಶನ- ಯುವಕರಿಂದ ಆಂದೋಲನ
ಬೆಳಗಾವಿ: ವಿಶ್ವೇಶ್ವರಯ್ಯತಾಂತ್ರಿಕ ವಿಶ್ವವಿದ್ಯಾಲಯ ವಿಭಜನೆ ವಿರೋಧಿಸಿ ಮಠಾಧೀಶರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರಿಂದ ಶನಿವಾರ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿ, ಶಕ್ತಿ ಪ್ರದರ್ಶನ ನಡೆಸಿದರು. ನಗರದ ಬೋಗಾರವೇಸ್ದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ, ಕಾಲೇಜು ರಸ್ತೆ, ಚನ್ನಮ್ಮ ವೃತ್ತದ ಮೂಲಕ ಹಾಯ್ದು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ, ವಿಟಿಯುವ ವಿಭಜನೆ ಮಾಡದಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಹಳ್ಳಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಯಾವುದೇ ಕಾರಣಕ್ಕೂ ವಿಟಿಯು ವಿಭಜನೆ ಮಾಡಬಾರದು ಎಂದು ಪ್ರತಿಭಟನಾಕಾರರು …
Read More »ಅಭ್ಯರ್ಥಿ ಯಾರೇ ಆಗಲಿ ಪಕ್ಷದ ಗೆಲುವಿಗೆ ಹಗಲಿರಳು ಶ್ರಮಿಸುವೆ – ಲಕ್ಷ್ಮೀ ಹೆಬ್ಬಾಳಕರ
ಲೋಕಸಭೆ ಚುನಾವಣೆ ಘೋಷಣೆಯಾಗದಿದ್ದರೂ ಕಾಂಗ್ರೆಸ್ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಯ ಸಿದ್ಧತೆ ಆರಂಭಿಸಿದೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಬೂತ್ ಮಟ್ಟದ ಕಾರ್ಯಕರ್ತರಿಗೆ ಚುನಾವಣೆಯ ತರಬೇತಿ ಶಿಬಿರ ಏರ್ಪಡಿಸಿ 2019 ರ ರಣರಂಗಕ್ಕೆ ರಣಕಹಳೆ ಊದಿದ್ದಾರೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೂತ್ ಮಟ್ಟದ ಕಾರ್ಯಕರ್ತರ ತರಬೇತಿ ಶಿಬಿರ ಮತ್ತು ಲೋಕಸಭಾ ಚುನಾವಣೆಯ ಸಿದ್ಧತಾ ಶಿಭಿರ ಇಂದು ಬೆಳಗಾವಿಯ ಕೆಪಿಟಿಸಿಎಲ್ ಹಾಲ್ ನಲ್ಲಿ ಜರುಗಿತು ಶಿಭಿರವನ್ನು ಹಿರಿಯ ಕಾಂಗ್ರೆಸ್ …
Read More »ಬೆಳಗಾವಿ ಉತ್ತರ ,ದಕ್ಷಿಣದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರ್ವ ಆರಂಭ
ಬೆಳಗಾವಿ – ಬೆಳಗಾವಿ ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರ್ವ ಆರಂಭವಾಗಿದೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಇಂದು ಸಿಬಿಟಿ ಬಸ್ ನಿಲ್ಧಾಣದ ಕಾಮಗಾರಿಗೆ ಚಾಲನೆ ನೀಡಿದ್ದಾರೆ ಬೆಳಗಾವಿಯ ನಗರ ಬಸ್ ನಿಲ್ಧಾಣಕ್ಕೆ 32 ಕೋಟಿ ಬೆಳಗಾವಿ ಉತ್ತರ ,ದಕ್ಷಿಣ ಮತಕ್ಷೇತ್ರಗಳಲ್ಲಿ ಸ್ಮಾರ್ಟ್ ರಸ್ತೆ,ಗಳ ನಿರ್ಮಾಣ ಸೈಕಲ್ ಟ್ರ್ಯಾಕ್ ನಿರ್ಮಾಣ ಸೇರಿದಂತೆ ಒಟ್ಟು 264 ಕೋಟಿ ರೂವೆಚ್ಚದ ಕಾಮಗಾರಿಗಳಿಗೆ ಸಚಿವ ಸತೀಶ್ ಜಾರಕಿಹೊಳಿ …
Read More »ಉಗ್ರರ ದಾಳಿ ಖಂಡಿಸಿ ಹುಕ್ಕೇರಿ ಬಂದ್ …ಪ್ರತಿಭಟನೆ
ಬೆಳಗಾವಿ : ಜಮ್ಮು ಕಾಶ್ಮೀರದ ಪುಲಾಮದಲ್ಲಿ ಸಿ.ಆರ್.ಪಿ.ಎಫ್ ಯೋದರ ಮೇಲಿನ ಹಲ್ಲೆ ಖಂಡಿಸಿ ಶನಿವಾರ ಹುಕ್ಕೇರಿ ಪಟ್ಟಣದಲ್ಲಿ ಪ್ರತಿಭಟನೆ. ಬಂದಗೆ ಬೆಂಬಲಿಸಿ ಶನಿವಾರ ಮುಂಜಾನೆಯಿಂದಲೆ ಅಂಗಡಿ ಮುಂಗಟ್ಟುಗಳನ್ನು ಬಂದ ಮಾಡಿದ ವ್ಯಾಪಾರಸ್ಥರು. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಶಿಕ್ಷಣ ಸಂಸ್ಥೆಗಳು. ಎಂದಿನಂತೆ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಹಾಗೂ ಸಾರಿಗೆ ಸಂಸ್ಥೆಯ ವಾಹನಗಳು. ಹುಕ್ಕೇರಿಯ ಅಡವಿಸಿದ್ದೇಶ್ವರ ಮಠದಿಂದ ಬಸವ ಸರ್ಕಲ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲ್ಲಿದೆ. ಅಲ್ಲದೆ ಉಗ್ರರ ದಾಳಿ ಖಂಡಿಸಿ ಇಂದು …
Read More »ದಾಳಿಗೆ ಪ್ರತಿದಾಳಿ ಮಾಡಿ ಪಾಕಿಸ್ತಾನವನ್ನು ದಮನ ಮಾಡಿ
ಬೆಳಗಾವಿ ಭಾರತೀಯ ಸೈನಿಕರ ಮೇಲೆ ಪಾಕಿಸ್ತಾನದ ಉಗ್ರರ ಹಲ್ಲೆಯನ್ನು ಖಂಡಿಸಿ ಶುಕ್ರವಾರ ವಿಶ್ವ ಹಿಂದು ಪರಿಷದ್, ಬಜರಂಗ ದಳದ ಕಾರ್ಯಕರ್ತರು ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಜಮ್ಮು ಕಾಶ್ಮೀರದ ಪುಲ್ಮಾದಲ್ಲಿ ಗುರುವಾರ ಮಧ್ಯಾಹ್ನ ಕರ್ತವ್ಯಕ್ಕೆ ಹೊದ ಭಾರತೀಯ ಸೇವೆಯ ವಾಹನದ ಮೇಲೆ ಪಾಕ್ ಬೆಂಬಲಿತ ಉಗ್ರರ ವಾಹನಕ್ಕೆ ಡಿಕ್ಕಿ ಹೊಡೆಸಿ ಭಾರತದ ಶೂರ, ವೀರರ ಸೇನಾನಿಗಳನ್ನು ಬಲಿ ತೆಗೆದುಕೊಂಡಿದ್ದಾರೆ. ಇದು ಪಾಕಿಸ್ತಾನ ಭಾರತದ ಮೇಲೆ ಹಲ್ಲೆ …
Read More »ಕಾಂಗ್ರೆಸ್ ಟಿಕೆಟ್ ಗಾಗಿ ರಮೇಶ್ ಗೆ ರಮೇಶ್ ದುಂಬಾಲು…..!!
ಬೆಳಗಾವಿ- ಲೋಕಸಭೆ ಚುನಾವಣೆ ಘೋಷಣೆಯಾಗುವ ಹೊಸ್ತಿಲಲ್ಲಿ ಆಕಾಂಕ್ಷಿಗಳ ಲಾಭಿ ಜೋರಾಗಿಯೇ ನಡೆದಿದೆ ಬೆಳಗಾವಿಯಿಂದ ಎರಡು ಬಾರಿ ಶಾಸಕರಾಗಿದ್ದ ರಮೇಶ್ ಕುಡಚಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ದಿಸಲು ನಿರ್ಧರಿಸಿದ್ದಾರೆ ಬೆಳಗಾವಿ ಉತ್ತರ ದಕ್ಷಿಣ ಎಂದು ಕ್ಷೇತ್ರ ವಿಂಗಡನೆಯ ಬಳಿಕ ಕಾಂಗ್ರೆಸ್ ಟಿಕೆಟ್ ನಿಂದ ವಂಚಿತರಾಗಿದ್ದ ರಮೇಶ್ ಕುಡಚಿ ದಶಕದ ಅಜ್ಞಾತವಾಸದ ಬಳಿಕ ಈಗ ಮತ್ತೆ ರಂಗಪ್ರವೇಶ ಮಾಡಿದ್ದಾರೆ ಈ ಬಾರಿ ಲೋಕಸಭೆಗೆ ಸ್ಪರ್ದಿಸಲು ತಮಗೆ ಕಾಂಗ್ರೆಸ್ ಟಿಕೆಟ್ ದೊರಕಿಸಿ ಕೊಡುವಂತೆ ರಮೇಶ್ ಕುಡಚಿ …
Read More »ಬೆಳಗಾವಿಯ ಹುಕ್ಕೇರಿ ಹಿರೇಮಠಕ್ಕೆ ಕಾಶಿ ಜಗದ್ಗುರುಗಳ ಭೇಟಿ
ಬೆಳಗಾವಿ ಎರಡು ಸಾವಿರದ ಮಕ್ಕಳು ವೇಧವನ್ನು ಕಲಿಯುವುದರೊಂದಿಗೆ ಐದನೂರು ಜನ ಹೆಣ್ಣು ಮಕ್ಕಳು ವೇಧವನ್ನು ಕಲಿಯುವದರ ಮೂಲಕ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಹಿರೇಮಠದ ಗುರುಕುಲ ಕ್ರಾಂತಿಯನ್ನೆ ಮಾಡಿದೆ ಎಂದು ಕಾಶಿ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಬಗವತ್ಪಾದರು ಹೇಳಿದರು. ಅವರು ಗುರುವಾರ ನಗರದ ಲಕ್ಷ್ಮೀಟೆಕಡಿಯ ಹುಕ್ಕೇರಿ ಹಿರೇಮಠದ ಶಾಖೆಯಲ್ಲಿ ಇಷ್ಟ ಲಿಂಗ ಪೂಜೆ ಸಾಮೂಹಿಕ ರುದ್ರಪಠಣ ಮಹಿಳೆಯರಿಂದ ಜರುಗಿದ ಕಾರ್ಯಕ್ರಮದಲ್ಲಿ ಮಾತನಾಡಿದರು. ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಗಡಿ …
Read More »