ಬೆಳಗಾವಿ- ಬೆಳಗಾವಿಯ ಸುವರ್ಣ ವಿಧಾನ ಪರಿಷತ್ತಿನ ಕಲಾಪದಲ್ಲಿ ಬೆಳಗಾವಿಯ ವಿಮಾನ ನಿಲ್ಧಾಣಕ್ಕೆ ವೀರ ರಾಣಿ ಕಿತ್ತೂರು ಚನ್ನಮ್ಮಾಜಿಯ ಹೆಸರಿಡುವ ವಿಷಯ ಪ್ರಸ್ತಾಪವಾಯಿತು ಪರಿಷತ್ತಿನಲ್ಲಿ ಶಿವಮೊಗ್ಗ ವಿಮಾನ ನಿಲ್ಧಾಣದ ಅಭಿವೃದ್ಧಿಯ ವಿಚಾರವಾಗಿ ಚರ್ಚೆ ನಡೆಯುತ್ತಿರುವ ಸಂಧರ್ಭದಲ್ಲಿ ವಿಧಾನ ಪರಿಷತ್ತ ಸದಸ್ಯ ಮಹಾಂತೇಶ ಕವಟಗಿಮಠ ಅವರು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ಚನ್ನಮ್ಮಾಜಿಯ. ಹೆಸರಿಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುಂತೆ ಒತ್ತಾಯಿಸಿದರು ಇದಕ್ಕೆ ಉತ್ತರ ನೀಡಿದ ಸಿಎಂ ಕುಮಾರಸ್ವಾಮಿ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ …
Read More »ಹೆಂಡತಿಯ ಜತೆ ಜಗಳಾಡಿದ್ದ ಪತಿ, ಅನುಮಾನಾಸ್ಪದ ಸಾವು.
ಬೆಳಗಾವಿ-ಪತ್ನಿಯೊಡನೆ ಜಗಳವಾಡಿ ಮನೆಯಿಂದ ಹೊರಗೆ ಹೋಗಿದ್ದ ಪತಿ ಅನುಮಾನಾಸ್ಪದ ಸಾವನ್ನಪ್ಪಿದ ಘಟನೆಬೆಳಗಾವಿ ಜಿಲ್ಲೆಯ ಮೂಡ…
ಬೆಳಗಾವಿಯಲ್ಲಿ ಯುವಕನಿಗೆ ಚಾಕು ಇರಿತ.
ಬೆಳಗಾವಿ -ಬೆಳಗಾವಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತವಾದ ಘಟನೆ ಬೆಳಗಾವಿಯ ಕಣಬರ್ಗಿ ಪ್ರದೇಶದಲ್ಲಿ ನಡೆದ…
ತಂದೆಯ ಹುಟ್ಟು ಹಬ್ಬದ ಪ್ರಯುಕ್ತ ಸಿಂಹ ದತ್ತು ಪಡೆದ ರಾಹುಲ್ ಜಾರಕಿಹೊಳಿ
ಬೆಳಗಾವಿ: ಭೂತರಾಮನಹಟ್ಟಿಯಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿರುವ ‘ಬೃಂಗಾ’ ಎಂಬ ಸಿಂಹವನ್ನು ಲೋಕೋಪಯ…
ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು
ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆ…
ಬೆಳಗಾವಿಯಲ್ಲಿ ಆಕಸ್ಮಿಕ ಕರೆಂಟ್ ಪವರ್ ಮ್ಯಾನ್ ಸಾವು.
ಬೆಳಗಾವಿ -ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವನ್ಬೊಪ್ಪಿದ್ದಾನೆ.ರಾಹುಲ್ ಪಾಟೀಲ್(30) ಮೃತ ಪವರ್ ಮ್ಯಾ…
ಆಟದ ಜಗಳದಲ್ಲಿ ಕೊಲೆಯಾದ ಆಟಗಾರ….!!
ಬೆಳಗಾವಿ -ಆಟದಲ್ಲಿ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ .ಈ ಜಗಳದಲ್ಲಿ ರನ್ನೀಂಗ್ ಚಾಂಪಿಯನ್ ಆಟಗಾರನ ಕೊಲೆಯಾ…
ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
ಬೆಳಗಾವಿ-ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ,ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ…
ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ : ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆ
ಸಂಕೇಶ್ವರ : ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಇಬ್ಬರು ಸಹೋದರರು ವಿಷಕಾರಿ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಶ…
ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ವರ್ಗಾವಣೆ
ಬೆಳಗಾವಿ – ಬೆಳಗಾವಿ ಮಹಾನಗರ ಪೋಲೀಸ್ ಆಯುಕ್ತ ಯಡಾ ಮಾರ್ಟಿನ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ…
ಕೊರೋನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿ
ಬೆಳಗಾವಿ ಕೊರೊನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿಯಾಗಿದ್ದು, ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ…
LOCAL NEWS
ಶ್ರೀಮಂತ ಪಾಟೀಲ ಹಿಂದಿಯಲ್ಲಿ ಮಾತಾಡ್ತೀನಿ ಅಂದ್ರು….ಸಭಾಧ್ಯಕ್ಷರು ಉಮೇಶ ಕತ್ತಿ ಗೆ UK 27 ಅಂದ್ರು
ಬೆಳಗಾವಿ- ಬೆಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರದ ಶಾಸಕ ಶ್ರೀಮಂತ ಪಾಟೀಲ ವಿಧಾನಸಭೆಯಲ್ಲಿ ಉನ್ನತ ಶಿಕ್ಷಣಕ್ಕೆ ಸಮಂಧಿಸಿ ಪ್ರಶ್ನೆಯೊಂದನ್ನು ಕೇಳಿದ್ದರು ಸಭಾದ್ಯಕ್ಷರು ಉಪ ಪ್ರಶ್ನೆ ಇದ್ರೆ ಕೇಳಿ ಎಂದು ಪ್ರಶ್ನೆ ಕೇಳಿದ್ರು ಎದ್ದು ನಿಂತ ಶಾಸಕ ಶ್ರೀಮಂತ ಪಾಟೀಲ ಹಿಂದಿಯಲ್ಲಿ ಮಾತಾಡ್ತೀನಿ ಅಂದ್ರು ಸಭಾದ್ಯಕ್ಷರು ಹಿಂದಿಮೆ ಬೋಲೋ ಎಂದು ಅಲಾವ್ ಮಾಡಿದ್ರೂ ನಂತರ ಮಾತಾಡ್ತೀನಿ ಎಂದು ಶ್ರೀಮಂತ ಪಾಟೀಲ ಕುಳಿತುಕೊಂಡು ಅಚ್ಚರಿ ಮೂಡಿಸಿದ್ರು ಮೊದಲು ಹಿಂದಿಯಲ್ಲಿ ಮಾತಾಡ್ತೀನಿ ಅಂದ್ರು ಅದಕ್ಕೆ ಸಭಾಧ್ಯಕ್ಷರು …
Read More »ಅಹೋರಾತ್ರಿ ರೈತರಿಂದ ಡಿಸಿ ಕಚೇರಿ ಎದುರು ಊಟ …ಉಪಹಾರ ಆದ್ರೂ ಸಿಗದ ಪರಿಹಾರ…ಸರ್ಕಾರದ ವಿರುದ್ಧ ದೀಡ ನಮಸ್ಕಾರ…!!!
ಬೆಳಗಾವಿ- ಸಾಲ ಮನ್ನಾ ಕಬ್ಬಿನ ಬಾಕಿ ಬಿಲ್ ಪಾವತಿ, ಕಬ್ಬಿನ ದರ ನಿಗದಿ,ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ವಿವಿಧ ರೈತ ಸಂಘಟನೆಗಳು ಡಿಸಿ ಕಚೇರಿ ಎದುರು ನಡೆಸುತ್ತಿರುವ ಪ್ರತಿಭಟನೆ ಅಹೋರಾತ್ರಿ ಮುಂದುವರೆದಿದ್ದು ರಾತ್ರಿಯ ಊಟ ಮುಗಿಸಿ ಈಗ ಬೆಳಗಿನ ಉಪಹಾರಕ್ಕೆ ಕಾಲಿಟ್ಟಿದೆ ಬೆಳಗಾವಿ,ಬಾಗಲಕೋಟೆ ಮುಧೋಳ.ಜಮಖಂಡಿ,ವಿಜಯಪೂರ,ಮಂಡ್ಯ ಹಾಸನ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ರೈತರು ಬೆಳಗಾವಿಯ ಡಿಸಿ ಕಚೇರಿಯತ್ತ ದೌಡಾಯಿಸುತ್ತಿದ್ದಾರೆ ಭಜನೆ.ವಾದ್ಯಮೇಳಗಳ ಸದ್ದಿನೊಂದಿಗೆ ರೈತರು ಏಕ ಧ್ವನಿಯಲ್ಲಿ ಸರ್ಕಾರದ ವಿರುದ್ಧ …
Read More »ಸಿಎಂ ಕುಮಾರಸ್ವಾಮಿ ಎಲ್ಲವನ್ನು ಬಿಟ್ಟು ನಿಂತಿದ್ದಾರೆ- ಯಡಿಯೂರಪ್ಪ
ಬೆಳಗಾವಿ-ಬಿಜೆಪಿ ೫ ತಂಡಗಳನ್ನ ಮಾಡಿ ಬರಗಾಲದ ಬಗ್ಗೆ ಬರವಿಕ್ಷಣೆ ಮಾಡಿದೆ ನೂರು ತಾಲ್ಲೂಕುಗಳಲ್ಲಿ ಬರಗಾಲವಿದೆ ರಾಜ್ಯದಲ್ಲಿರುವ ರೈತ ವಿರೋಧಿ ಸರ್ಕಾರದ ಯಾವ ಮಂತ್ರಿಯೂ ಬರಪೀಡಿತ ತಾಲ್ಲೂಕುಗಳಿಗೆ ಭೇಟಿ ಕೊಟ್ಟಿಲ್ಲ ಸಿಎಂ ಕುಮಾರಸ್ವಾಮಿ ಅವರಿಗೆ ಒಂದು ಕ್ಷಣವೂ ನೈತಿಕತೆ ಇಲ್ಲ ಸಿಎಂ ಕುಮಾರಸ್ವಾಮಿ ಎಲ್ಲವನ್ನು ಬಿಟ್ಟು ನಿಂತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆರೋಪಿಸಿದ್ದಾರೆ ಬೆಳಗಾವಿಯಲ್ಲಿ ನಾಳೆ ಬಿಜೆಪಿ ರೈತ ಯಾತ್ರೆ ಹಮ್ಮಿಕೊಂಡಿದ್ದು ಇದರ ಸ್ಥಳ ಪರಶೀಲನೆ ಮಾಡಿದ ಬಳಿಕ ಮಾದ್ಯಮಗಳ …
Read More »ಕಬ್ಬಿನ ಬೆಲೆಯ ಎಡವಟ್ಟು ಸರ್ಕಾರದ ವಿರುದ್ಧ ಶಾಂತಕುಮಾರ್ ಸಿಟ್ಟು….!!!
ಬೆಳಗಾವಿ- ಸಕ್ಕರೆ ನಾಡು ಬೆಳಗಾವಿ ಜಿಲ್ಲೆಯಲ್ಲಿ ಸರ್ಕಾರದ ವಿರುದ್ಧ ರೈತರ ಸಮರ ಮುಂದುವರೆದಿದೆ ರೈತ ಹೋರಾಟಗಾರ ಕುರುಬೂರು ಶಾಂತಕುಮಾರ ರೈತರ ಹೋರಾಟದಲ್ಲಿ ಪಾಲ್ಗೊಂಡು ಇಷ್ಟು ದಿನ ಶಾಂತವಾಗಿದ್ದ ಕುರುಬರ ಶಾಂತಕುಮಾರ್ ಸರ್ಕಾರದ ವಿರುದ್ಧ ಉಗ್ರ ನಿಲುವು ತಾಳಿದ್ದಾರೆ ಭಾನುವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರೈತರ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಸೋಮವಾರದಿಂದ ಉಗ್ರವಾದ ಚಳುವಳಿ ಉಂಟಾಗುತ್ತದೆ. ಇದಕ್ಕೆ ಸಂಪೂರ್ಣ ಜವಾಬ್ದಾರಿ ರಾಜ್ಯ ಸರಕಾರವೇ ಹೊಣೆಯಾಗುತ್ತದೆ. ಕಬ್ಬು ನಿಗದಿ ಪಡಿಸುವ …
Read More »ಡಿಸಿ ಕಚೇರಿ ಎದರು ರೈತ ಮಹಿಳೆ ಮತ್ತೆ ಕಣ್ಣೀರು ಹಾಕಿದ್ದು ಯಾಕೆ ಗೊತ್ತಾ..?
ಬೆಳಗಾವಿ- ಡಿಸಿ ಕಚೇರಿ ಎದುರು ನಡೆಯುತ್ತಿರುವ ಪ್ರತಿಬಟನೆಯಲ್ಲಿ ರೈತ ಮಹಿಳೆ ಮತ್ತೆ ಕಣ್ಣೀರು ಹಾಕಿ ಎಲ್ಲರ ಗಮನ ಸೆಳೆದಿದ್ದಾರೆ ಜಯಶ್ರಿ ಗುರಣ್ಣವರ ರೈತ ಮಹಿಳೆ ಮಾದ್ಯಮಗಳ ಎದುರು ಕಣ್ಣೀರು ಹಾಕಿದ್ದು ಜಯಶ್ರೀ ಗುರಣ್ಣವರಗೆ ಅನಾಮದೆಯ ಪತ್ರ ಬರೆಯಲಾಗಿದೆ ಪತ್ರ ದಲ್ಲಿ ಅವ್ಯಾಚ್ಯ ಶವ್ದಗಳಿಂದ ನಿಂದಿಸಿದ ಉಲ್ಲೆಖ ಮಾಡಲಾಗಿದೆ ಸಿಎಂ ಕುಮಾರಸ್ವಾಮಿ ಅವರಿಗೆ ನಾಲಾಯಕ್ ಸಿ ಎಂ ಎಂದು ಹೆಳಿದಕ್ಕೆ ಜಿಲ್ಲಾದಿಕಾರಿ ಕಚೇರಿಯಲ್ಲಿ ಗಳಗಳನೆ ಅತ್ತ ರೈತ ಮಹಿಳೆ ಮಾದ್ಯಮಗಳಿಗೆ ಅನಾಮದೇಯ …
Read More »ಡಿಸಿ ಕಚೇರಿ ಎದರು ರೈತರಿಂದ ಸಮಸ್ಯೆಗಳ ಭಜನೆ…
ಬೆಳಗಾವಿ ರೈತರ ವಿವಿಧ ಸಮಸ್ಯೆಯನ್ನು ಬಗೆ ಹರಿಸಲು ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಂಪೂರ್ಣವಾಗಿ ವಿಫಲವಾಗಿವೆ ಎಂದು ಮಹದಾಯಿ-ಕಳಸಾ ಬಂಡೂರಿ ಹೋರಾಟಗಾರ ವಿಜಯ ಕುಲಕರ್ಣಿ ಆರೋಪಿಸಿದರು. ಶನಿವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಬ್ಬು ಹೋರಾಟಗಾರರ ಪ್ರತಿಭಟನೆ ಬೆಂಬಲ ನೀಡಿ ಪತ್ರಕರ್ತರೊಂದಿಗೆ ಮಾತನಾಡಿದರು. ಈಗಾಗಲೇ ಎರಡು ತಿಂಗಳಿನಿಂದ ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ನಿಗದಿ ಪಡಿಸುವಂತೆ ರೈತರು ಹೋರಾಟ ನಡೆಸಿದರೂ ರಾಜ್ಯ ಸರಕಾರ ಸಕ್ಕರೆ ಕಾರ್ಖಾನೆಯವರ ಲಾಭಿಗೆ ಮಣಿದು ಎಫ್ಆರ್ಪಿ ದರ …
Read More »ಉತ್ತರ ಕರ್ನಾಟಕ ಅಭಿವೃದ್ಧಿಗಾಗಿ ಸುವರ್ಣ ಸೌಧದ ಎದುರು ವಾಟಾಳ್ ನಾಗರಾಜ್ ಅವಾಜ್….
ಬೆಳಗಾವಿ- ಉತ್ತರ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದ್ದು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಸುವರ್ಣ ಸೌಧದ ಎದುರು ಅವಾಜ್ ಹಾಕಿದ್ದಾರೆ ಇಂದು ತಮ್ಮ ಬೆಂಬಲಿಗರೊಂದಿಗೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಿದ ಅವರು ಸರ್ಕಾರಗಳು ಉತ್ತರ ಕರ್ನಾಟಕದ ಜನತೆಗೆ ನಿರಂತರವಾಗಿ ಅನ್ಯಾಯ ಮಾಡುತ್ತಲೇ ಬಂದಿವೆ ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಯ ಕುರಿತು ವಿಶೇಷ ಚರ್ಚೆ …
Read More »ಊಟ.ವಸತಿ.ಗಾಡಿ .ರೆಡಿ ..ಅತಿಥಿಗಳು ಬರುವದಷ್ಟೇ ಬಾಕಿ…ಸೇಶನ್ ಎಂಬ ಫ್ಯಾಶನ್ ಶೋ ಗೆ ಕ್ಷಣಗಣನೆ ಆರಂಭ
ಬೆಳಗಾವಿ- ಬೆಳಗಾವಿ ಅಧಿವೇಶನಕ್ಕೆ ಇನ್ನೆರಡು ದಿನ ಬಾಕಿ ಉಳಿದಿದೆ ಈಗಿನಿಂದಲೇ ಗೂಟದ ಕಾರುಗಳ ಓಡಾಟ ಬೆಳಗಾವಿಯಲ್ಲಿ ಶುರುವಾಗಿದೆ ಅಧಿಕಾರಿಗಳು ಬೆಳಗಾವಿಗೆ ಬರುವ ಅತಿಥಿಗಳಿಗೆ ಎಲ್ಲ ರೀತಿಯ ಸವಲತ್ತುಗಳನ್ನು ಒದಗಿದಲು ಅಹೋ ರಾತ್ರಿ ದುಡಿಯುತ್ತಿದ್ದಾರೆ ಬೆಳಗಾವಿಯಲ್ಲಿ ಪ್ರತಿ ವರ್ಷ ಅಧಿವೇಶನ ನಡೆಯುತ್ತದೆ ಈ ಸಂಧರ್ಭದಲ್ಲಿ ಮಂತ್ರಿಗಳ ಓಡಾಟ ಸೈರನ್ ಸದ್ದು ಕೇಳಿ ಬೆಳಗಾವಿಯ ಜನ ಪುಳಕಿತರಾಗುತ್ತಾರೆ ಸರ್ಕಾರವೇ ಗಂಟು ಮೂಟೆ ಕಟ್ಟಿಕೊಂಡು ಬೆಳಗಾವಿಗೆ ಬಂದಿದೆಯಲ್ಲ ಅಂತಾ ಖುಷಿ ಪಡುತ್ತಾರೆ ಆದ್ರೆ ಅಧಿವೇಶನ …
Read More »ನಾಳೆ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಸ್ಮಾರ್ಟ್ ಸಿಟಿ ಸಭೆ
ಬೆಳಗಾವಿ- ಸ್ಮಾರ್ಟ್ ಸಿಟಿ ಯೋಜನೆಯ ಕುರಿತು ಮೇಯರ್ ಬಸವರಾಜ ಚಿಕ್ಕಲದಿನ್ನಿ ಅವರು ನಾಳೆ ನಗರ ಸೇವಕರ ಸಭೆ ಕರೆದಿದ್ದಾರೆ ಪಾಲಿಕೆಯಲ್ಲಿ ನಡೆಯಲಿರುವ ಸಭೆಯಲ್ಲಿ ಎಲ್ಲ ನಗರ ಸೇವಕರು ಭಾಗವಹಿಸುವಂತೆ ಮೇಯರ್ ಫರ್ಮಾನು ಹೊರಡಿಸಿದ್ದಾರೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಕೇಶ್ ಸಿಂಗ್ ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನ ಸಮೀತಿಯ ಅಧ್ಯಕ್ಷರಾಗಿದ್ದು ಜಿಯಾವುಲ್ಲಾ ಎಂಡಿ ಯಾಗಿದ್ದಾರೆ ಮೇಯರ್ ಮತ್ತು ನಾಲ್ಕು ಜನ ನಗರ ಸೇವಕರು ಸಮೀತಿಯ ಸದಸ್ಯರಾಗಿದ್ದಾರೆ 2016 ರಲ್ಲಿ ಬೆಳಗಾವಿಯಲ್ಲಿ ಸ್ಮಾರ್ಟ್ …
Read More »ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ,ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ..
ಬೆಳಗಾವಿ+ ಅಪ್ರಾಪ್ತ ಬಾಲಕಿಯ ಮೆಲೆ ಅತ್ಯಾಚಾರ ಮಾಡಿ ಕೊಲೆಗೈದ ಆರೋಪಿಗಳಿಗೆ ಶಿಕ್ಷೆ ಪ್ರಕಟವಾಗಿದೆ ಮೂರನೆಯ ಜಿಲ್ಲಾ ಸತ್ರ ನ್ಯಾಯಾಲಯವು ಶಿಕ್ಷೆ ಪ್ರಕಟ ಗೊಳಿಸಿದೆ. ಬೆಳಗಾವಿ ರೆಲ್ವೆ ಪೋಲಿಸ್ ಠಾಣೆಯಲ್ಲಿ ಗುನ್ನಾ ನಂಬರ 10/2016 ರಲ್ಲಿ ಪ್ರಕರಣ ದಾಕಲಾಗಿತ್ತು, ಕಲಂ 302,201,376, ನ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು 07/03/2016 ರಲ್ಲಿ ಪ್ರಕರಣ ದಾಖಲಾಗಿತ್ತು, ಈ ಪ್ರಕರಣದ ಎ೧ ಆರೋಪಿ ವಿಜಯ ಮುಟ್ಟುಕ್ಕೊಳ್ಳಿಗೆ ಜಿವಾವದಿ ಶಿಕ್ಷೆ ೨೦ ಸಾವಿರ ದಂಡ ವಿದಿಸಿದರೆ, ಇನ್ನುಳಿದ …
Read More »ಸ್ಮಶಾನದಲ್ಲಿ ಮದುವೆ …..ಮೌಡ್ಯದ ವಿರುದ್ಧ ಸತೀಶ್ ಜಾರಕಿಹೊಳಿ ಸೆಡ್ಡು…!!!!
ಬೆಳಗಾವಿ-ಮೌಢ್ಯವಿರೋಧಿ ದಿನಾಚರಣೆಯ ಪರಿವರ್ತನಾ ದಿನಾಚರಣೆಯ ಅಂಗವಾಗಿ ಬೆಳಗಾವಿಯ ಸ್ಮಶಾನದಲ್ಲಿ ಮದುವೆಯೊಂದು ನೇರವೇರಿತು ಸ್ಮಶಾನದಲ್ಲಿ ಮದುವೆ ಮಾಡುವ ಮೂಲಕ ಸತೀಶ ಜಾರಕಿಹೊಳಿ ಮುಖಂಡತ್ವದ ಮಾನವ ಬಂಧುತ್ವ ವೇದಿಕೆ ಮೌಡ್ಯದ ವಿರುದ್ಧ ಸೆಡ್ಡು ಹೊಡೆದಿದೆ ಈ ಸಂಧರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಸತೀಶ ಜಾರಕಿಹೊಳಿ ಡಾ,ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನವನ್ನು ಒಂದು ಜೋಡಿಗೆ ಮದುವೆ ಮಾಡುವ ಮೂಲಕ ವಿಶೇಷವಾಗಿ ಆಚರಿಸಿದ್ದೇವೆ. ದಲಿತರ ಮನೆಗಳಲ್ಲಿ ಸಂವಿಧಾನದ ಪುಸ್ತಕ ಸಿಗೋದಿಲ್ಲ. ಲಿಂಗಾಯತರ ಮನೆಯಲ್ಲಿ ಬಸವಣ್ಣನ ವಚನಗಳು …
Read More »ಪ್ರತ್ಯೇಕ ಬಜೆಟ್ ಗಾಗಿ ಉತ್ತರ ಕರ್ನಾಟಕದ ಶಾಸಕರಿಗೆ ಲವ್ ಲೆಟರ್ ..,!!!!
ಬೆಳಗಾವಿ- ಉತ್ತರ ಕರ್ನಾಟಕದ ಅಭಿವೃದ್ಧಿ ಗಾಗಿ ಪತ್ಯೇಕ ಬಜೆಟ್ ಮಂಡಿಸುವಂತೆ ಒತ್ತಾಯಿಸಲು ಉತ್ತರ ಕರ್ನಾಟಕದ ಶಾಸಕರು ಬೆಳಗಾವಿ ಅಧಿವೇಶನದಲ್ಲಿ ಧ್ವನಿಗೂಡಿಸುವಂತೆ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಉತ್ತರ ಕರ್ನಾಟಕದ 95 ಶಾಸಕರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ ಉತ್ತರ ಕರ್ನಾಟಕದ ಎಲ್ಲ ಪಕ್ಷಗಳ 95 ಜನ ಶಾಸಕರಿಗೆ ಪತ್ರ ಬರೆದು ಬೆಳಗಾವಿಯ ಚಳಿಗಾಲದ ಅಧಿವೇಶನ ಉತ್ತರ ಕರ್ನಾಟಕದ ಅಭಿವೃದ್ಧಿಗೆ ದಿಕ್ಸೂಚಿಯಾಗಬೇಕು ಸರ್ಕಾರ ಪ್ತತ್ಯೇಕ ಬಜೆಟ್ ಮಂಡಿಸಿದರೆ ಮಾತ್ರ …
Read More »ಪ್ರಧಾನಿ ಮೋದಿ ಸುಳ್ಳುಗಾರ ಅಲ್ಲವೇ ? ಕೋನರೆಡ್ಡಿ ಪ್ರಶ್ನೆ
ಬೆಳಗಾವಿ ಸಮ್ಮಿಶ್ರ ಸರಕಾರದ ಸಿಎಂ ಬಗ್ಗೆ ಮಾತನಾಡುತ್ತಿರುವ ಬಿಜೆಪಿಯ ಜಗದೀಶ ಶೆಟ್ಟರ, ಕೋಟ ಶ್ರೀನಿವಾಸ ಪೂಜಾರಿ, ಈಶ್ವರಪ್ಪ ಬಿಜೆಪಿಯ ಡುಬ್ಲಿಕೇಟ್ ನಾಯಕರು ಎಂದು ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ ಲೇವಡಿ ಮಾಡಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಡಿ.10 ರಂದು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷ ಬಿಜೆಪಿಯವರು ಸೌಧಕ್ಕೆ ಮುತ್ತಿಗೆ ಹಾಕುವ ಮುನ್ನ ಕೇಂದ್ರ ಸರಕಾರದ ಮೇಲೆ ರಾಜ್ಯದ ಸಮಸ್ಯೆಯ ಬೆಳಕು ಚೆಲ್ಲಬೇಕು ಎಂದು ಒತ್ತಾಯಿಸಿದರು. ಪ್ರಧಾನಿ ನರೇಂದ್ರ ಮೋದಿ ಉದ್ಯಮಿ …
Read More »ಮೈತ್ರಿ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಸೆಡ್ಡು ಹೊಡೆಯಲಿರುವ ಬಿಜೆಪಿ …
ಇಂದು ಸಾಯಂಕಾಲ ಕನ್ನಡ ಸಾಹಿತ್ಯ ಭವನದಲ್ಲಿ ಬಿಜೆಪಿ ಬೆಳಗಾವಿ ಜಿಲ್ಲಾ ಪದಾಧಿಕಾರಿಗಳ ಸಭೆ ಹಾಗೂ ೧೦ ಡಿಸೆಂಬರ್ ೨೦೧೮ ರಂದು ನಡೆಯಲಿರುವ ಬಿಜೆಪಿ ರೈತ ಸಮಾವೇಶ ಕುರಿತು ಚರ್ಚೆ ನಡೆಸಲಾಯಿತು. ಮಾಜಿ ಮುಖ್ಯಮಂತ್ರಿಗಳಾದ ಜಗದೀಶ ಶೆಟ್ಟರ್ ಜೆಡಿಎಸ್ ಹಾಗೂ ಕಾಂಗ್ರೆಸ್ ನೇತೃತ್ವದ ಸರ್ಕಾರ ರೈತ ಹಾಗೂ ಜನಪರ ವಿರೋಧ ಸರ್ಕಾರ ವಿರುವದರಿಂದ ಸದನದ ಒಳಗೆ ಹಾಗೂ ಹೊರಗೆ ಪ್ರಜಾತಾಂತ್ರಿಕ ಹೋರಾಟಕ್ಕೆ ಕರೆ ನೀಡಿದರು. ಶಾಸಕರು ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ …
Read More »