ಬೆಳಗಾವಿ- ಸೋಮವಾರ ಬೆಳಗಾವಿ ಎಪಿಎಂಸಿ ಅದ್ಯಕ್ಷ ಉಪಾದ್ಯಕ್ಷರ ಚುನಾವಣೆ ನಡೆಯಲಿದ್ದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ನೇತ್ರತ್ವದಲ್ಲಿ ಎಪಿಎಂಸಿ ಸದಸ್ಯರ ಮಹತ್ವದ ಸಭೆ ನಡೆಯಿತು ನಗರದ ಸರ್ಕ್ಯುಟ್ ಹೌಸ್ ನಲ್ಲಿ ನಡೆದ ಮಹತ್ವದ ಸಭೆಯಲ್ಲಿ ಎಲ್ಲ ಕಾಂಗ್ರೆಸ್ ಸದಸ್ಯರು ಹಾಗು ಕಾಂಗ್ರೆಸ್ ಬೆಂಬಲಿತ ಸದಸ್ಯರು ಸಭೆಯಲ್ಲಿ ಭಾಗ ವಹಿಸಿದ್ದರು ಅದ್ಯಕ್ಷ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ ಮುಖಂಡ ಯುವರಾಜ ಕದಂ ಹಾಗೂ ಸುಧೀರ ಗಡ್ಡೆ ಅವರ ಹೆಸರು ಪ್ರಸ್ತಾಪವಾಯಿತು ಎಲ್ಲರ …
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
ಎದೆ ಮೇಲೆ ಟ್ಯಾಟು ಕಲೆ…ರಾಜ್ಯಾದ್ಯಂತ ಲಕ್ಷ್ಮೀ ಹೆಬ್ಬಾಳಕರ ಅಭಿಮಾನಿಗಳ ಅಲೆ….!!!!
ಬೆಳಗಾವಿ – ಮಾತು ಕೊಟ್ಟಂತೆ ನಡೆದು,ಕೊಟ್ಟ ಭರವಸೆಗಳನ್ನು ಈಡೇರಿಸುತ್ತಿರುವ.ಫೌಂಡೇಶನ್ ಮೂಲಕ ಅಸಹಾಯಕರಿಗೆ ಸಹಾಯ ಮಾಡಿ ಸಮಾಜ ಸೇವೆಯನ್ನು ವಿಸ್ತರಿಸಿ ಕೊಂಡಿರುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ರಾಜ್ಯದ ಜನರ ಗಮನ ಸೆಳೆಯುತ್ತಿದ್ದಾರೆ ಸಾಮಾಜಿಕ ಸೇವೆ ಮತ್ತು ಪಕ್ಷದ ಸಂಘಟನೆಯಿಂದ ಬೆಳಗಾವಿ ಜಿಲ್ಲೆಯ ಜನರ ಗಮನ ಸೇಳೆದಿದ್ದ ಲಕ್ಷ್ಮೀ ಹೆಬ್ಬಾಳಕರ ಶಾಸಕಿಯಾಗುತ್ತಿದ್ದಂತೆಯೇ ಈಗ ಇಡೀ ರಾಜ್ಯದ ಗಮನ ಸೆಳೆಯುತ್ತಿದ್ದಾರೆ ಸಾಮಾಜಿಕ ಜಾಲತಾಣದಲ್ಲಿ ಲಕ್ಷ್ಮೀ ಹೆಬ್ಬಾಳಕರ ರಾಜಕೀಯ ನಡೆ ಮತ್ತು …
Read More »ಚಾಕು ತೋರಿಸಿ ಹಣ ಕಸಿಯುತ್ತಿದ್ದ ಇಬ್ಬರ ಬಂಧನ
ಬೆಳಗಾವಿ- ರಾತ್ರಿ ಹೊತ್ತು ಒಂಟಿಯಾಗಿ ಹೋಗುವವರನ್ನು ಟಾರ್ಗೇಟ್ ಮಾಡಿ ಪುಟ್ಟ ಚಾಕು ತೋರಿಸಿ ಹಣ ಮತ್ರು ಬಂಗಾರದ ಆಭರಣಗಳನ್ನು ದೋಚುವ ಇಬ್ಬರು ಪುಟ್ಟ ದರೋಡೆಕೋರರು ಬೆಳಗಾವಿ ಪೋಲೀಸರ ಬಲೆಗೆ ಬಿದ್ದಿದ್ದಾರೆ ಬೆಳಗಾವಿ ಸಿಸಿಐಬಿ ಇನ್ಸ್ಪೆಕ್ಟರ್ ಎ.ಎಸ್.ಗುದಿಗೊಪ್ಪ ನೇತ್ರತ್ವದ ತಂಡದಿಂದ ನಡೆದ ಕಾರ್ಯಾಚರಣೆ ಯಲ್ಲಿ ಇಬ್ಬರು ಕಳ್ಳರು ಸಿಕ್ಕಿಬಿದ್ದಿದ್ದಾರೆ ಚಾಕು ತೋರಿಸಿ ಹಣ ದೋಚುತ್ತಿದ್ದ ಕಳ್ಳರು. ರಾಜಸ್ತಾನ ಮೂಲದವರಾಗಿದ್ದು ವ್ಯಕ್ತಿಗೆ ಚಾಕು ತೋರಿಸಿ ಹಣ ದೋಚಿದ್ದರು. ಬೆಳಗಾವಿಯ ರಾಹುಲ್ ಜಾಲಗಾರ 20, …
Read More »ಸ್ಮಾರ್ಟ್ ಸಿಟಿ , ಭೂಪಾಲ್ ದಲ್ಲಿ ಕಮಾಲ್….ಬೆಳಗಾವಿಯಲ್ಲಿ ಗೋಲ್ ಮಾಲ್ …..!!! ಅಭಯ ಪಾಟೀಲ ಆರೋಪ
ಬೆಳಗಾವಿ- ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬವಾಗುತ್ತಿರುವ ಕಾರಣ ಭೂಪಾಲ್ ಗೆ ಭೇಟಿ ನೀಡಿ ಅಲ್ಲಿಯ ಕಾಮಗಾರಿ ವಿಕ್ಷಿಸಿದ ಶಾಸಕ ಅಭಯ ಪಾಟೀಲ ಬೆಳಗಾವಿ ಕಾಮಗಾರಿಯ ಕುರಿತು ಅಧಿಕಾರಿಗಳಿಗೆ ಚಾಟಿ ಬೀಸಿದ್ದಾರೆ ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ವಿಳಂಬವಾಗುತ್ತಿದೆ,ಯೋಜನಾ ವೆಚ್ಚವೂ ಹೆಚ್ಚಾಗಿದೆ ಎಂದು ಆರೋಪಿಸಿ ಬೆಂಗಳೂರಿನ ಸ್ಮಾರ್ಟ್ ಸಿಟಿ ಅಧಿಕಾರಿಗೆ ದೂರು ನೀಡಿ ಈ ಕುರಿತು ಅದ್ಯಯನ ಪ್ರವಾಸ ಕೈಗೊಳ್ಳುವಂತೆ ಶಾಸಕ ಅಭಯ ಪಾಟೀಲ ಮನವಿ ಮಾಡಿಕೊಂಡ ಕಾರಣ ಭೂಪಾಲ್ ನಲ್ಲಿ …
Read More »ಪ್ರೋತ್ಸಾಹ ಧನದ ಬಿಡುಗಡೆಗೆ ಬೀದಿಗಿಳಿದ ಆಶಾ ಕಾರ್ಯಕರ್ತೆಯರು
ಬೆಳಗಾವಿ ಹಲವು ತಿಂಗಳಿನಿಂದ ಬಾಕಿ ಇರುವ ಪ್ರೋತ್ಸಾಹಧನ ಬಿಡುಗಡೆ ಮಾಡಲು, ಕೇಂದ್ರ ಸರಕಾರ ಮಾಸಿಕ ವೇತನ ನಿಗದಿಗೊಳಿಸಬೇಕು ಹಾಗೂ ರಾಜ್ಯ ಸರಕಾರ ವೇತನ ಹೆಚ್ಚಿಸಬೇಕೆಂದು ಆಗ್ರಹಿಸಿ ಶುಕ್ರವಾರ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದವರು ಚನ್ನಮ್ಮ ವೃತ್ತದಿಂದ ಪ್ರತಿಭಟನೆ ನಡೆಸಿದರು. . ಜುಲೈನಿಂದ ಇಲ್ಲಿಯವರೆಗೆ ರಾಜ್ಯ ಸರಕಾರದಿಂದ ನಿಗದಿ ಪಡಿಸಿದ ಪ್ರೋತ್ಸಾಹ ಧನ ಬಿಡುಗಡೆ ಮಾಡಿಲ್ಲ. ಕೂಡಲೇ ಅದನ್ನು ಬಿಡುಗಡೆ ಮಾಡಬೇಕು. ಆಶಾಗಳಿಗೆ ಆಯಾ ತಿಂಗಳ ಕ್ಲೇಮ್ ಹಾಗೂ …
Read More »ರೈತ ಸಾಲ ಪಾವತಿ ಮಾಡಿದ್ರೂ ಜಮೀನು ಹರಾಜಿಗೆ ಬ್ಯಾಂಕ್ ನೋಟೀಸ್ ….
ಬೆಳಗಾವಿ: ಸಾಲ ಪಾವತಿಸಿದರೂ ರೈತನ ಜಮೀನು ಹರಾಜಿಗೆ ಮುಂದಾದ ಬೆಳಗಾವಿಯ ಎಚ್ ಡಿ ಎಫ್ ಸಿ ಬ್ಯಾಂಕ್ ವ್ಯವಸ್ಥಾಪಕರ ಕ್ರಮ ಖಂಡಿಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ಕಾಂಗ್ರೆಸ್ ರಸ್ತೆಯಲ್ಲಿರುವ ಎಚ್ ಡಿ ಎಫ್ ಸಿ ಬ್ಯಾಂಕ್ ನ ಬೀಗಕ್ಕೆ ಹಸಿರು ಶಾಲು ಜಡಿದು ಪ್ರತಿಭಟನೆ ನಡೆಸಿದ ರೈತರು ಮ್ಯಾನೇಜರ್ ವಿರುದ್ಧ ಘೋಷಣೆ ಕೂಗಿದರು. ಗೋಕಾಕ ತಾಲೂಕಿನ ಕಳ್ಳಿಗುದ್ದಿ ಗ್ರಾಮದ ರೈತ ಅಪ್ಪಣ್ಣ ತಿಮ್ಮಪ್ಪ ಸಂಕ್ರಿ ಎಂಬುವವರು …
Read More »ಬಡ್ತಿ ಮೀಸಲಾತಿ ಕಾಯ್ದೆ-2018ನ್ನು ಜಾರಿಗೊಳಿಸಬೇಡಿ.
ಬೆಳಗಾವಿ ಬಡ್ತಿ ಮೀಸಲಾತಿ ಕಾಯ್ದೆ-2018ನ್ನು ಜಾರಿಗೊಳಿಸದಂತೆ ಆಗ್ರಹಿಸಿ ಗುರುವಾರ ಅಲ್ಪಸಂಖ್ಯಾತ ಹಿಂದುಳಿದ ಹಾಗೂ ಸಾಮಾನ್ಯ ವರ್ಗದ ಕರ್ನಾಟಕ ಸರಕಾರದ ವಿವಿಧ ಇಲಾಖೆಗಳು, ನಿಗಮ ಮಂಡಳಿ, ಕಾರ್ಪೊರೇಷನ್ ನಿವೃತ್ತ, ಸೇವಾ ನಿರತ ನೌಕರರ ಹಿತರಕ್ಷಣಾ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ ರವಾನಿಸಿದರು. ಕರ್ನಾಟಕ ಸರಕಾರ 1978ರಲ್ಲಿ ಬಡ್ತಿಯಲ್ಲೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಮೀಸಲಾತಿ ನೀಡುವುದನ್ನು ಜಾರಿ ಮಾಡಿತ್ತು. ಈ ನೀತಿ ಕೇವಲ ಲೋಯರ್ …
Read More »ಜಾರಕಿಹೊಳಿ,ಹೆಬ್ಬಾಳಕರ ನಡುವಿಣ ಕದನಕ್ಕೆ ಅಲ್ಪ ವಿರಾಮ ….ಬೆಳಗಾವಿ ಎಪಿಎಂಸಿ ಚುನಾವಣೆ ನಡೆಯಲಿದೆ ಅರಾಮ……!!!
ಬೆಳಗಾವಿ – ಬೆಳಗಾವಿ ಜಿಲ್ಲೆಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲವನ್ನುಂಟು ಮಾಡಿದ್ದ ಪಿಎಲ್ ಡಿ ಬ್ಯಾಂಕಿನ ಚುನಾವಣೆ ಮುಗಿದ ಬೆನ್ನಲ್ಲಿಯೇ ಈಗ ಬೆಳಗಾವಿ ಎಪಿಎಂಸಿ ಅಧ್ಯಕ್ಷ ಉಪಾದ್ಯಕ್ಷರ ಚುನಾವಣೆ ಅಕ್ಟೋಬರ್ 15 ರಂದು ನಡೆಯಲಿದೆ.ಈ ಚುನಾವಣೆ ಮೊತ್ತೊಂದು ರಾಜಕೀಯ ಕದನಕ್ಕೆ ಕಾರಣವಾಗಬಹುದೇ ಎನ್ನುವ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ ಬೆಳಗಾವಿ ಎಪಿಎಂಸಿ ಯಲ್ಲಿ ಒಟ್ಟು 14 ಜನ ಚುನಾಯಿತ ಸದಸ್ಯರು 3 ಜನ ನಾಮನಿರ್ದೇಶಿತ ಸದಸ್ಯರಿದ್ದಾರೆ ಒಟ್ಟು 17 ಜನ ಸದಸ್ಯರ ಸಂಖ್ಯೆ …
Read More »ಕೆಡಿಪಿ ಸಭೆಯಲ್ಲಿ ಶಾಸಕರ ಅವಾಜ್ …..ಪೌರ ಕಾರ್ಮಿಕರ ಸಂಬಳ ವಿಳಂಬ ಪೌರಾಡಳಿತ ಸಚಿವರಿಗೆ ಪ್ರಶ್ನೆ
ಬೆಳಗಾವಿ ಪೌರ ಕಾರ್ಮಿಕರಿಗೆ ಕಳೆದ ಎರಡು ವರ್ಷದಿಂದ ಪೌರ ಕಾರ್ಮಿಕರ ಸಂಬಳವಿಲ್ಲದೆ ಪರದಾಡುತ್ತಿದ್ದಾರೆ. ಈ ಕುರಿತು ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಕುಡಚಿ ಶಾಸಕ ಪಿ.ರಾಜೀವ ಪ್ರಶ್ನಿಸಿದರು. ಶನಿವಾರ ಜಿಪಂ ಕೆಡಿಪಿ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಪೌರ ಕಾರ್ಮಿಕರು ರಾಜ್ಯದಲ್ಲಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸರಕಾರ ಏನು ಕ್ರಮ ಕೈಗೊಂಡಿದೆ ಎಂದು ಪ್ರಶ್ನಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಮಾತನಾಡಿ, ಈಗಾಗಲೇ ಪೌರಕಾರ್ಮಿಕರ ಸಮಸ್ಯೆಯ …
Read More »ಚನ್ನಮ್ಮ ವಿವಿ ಗಲಾಟೆ ಕಾಕತಿ ಪೋಲೀಸ್ ಠಾಣೆಯಲ್ಲಿ ದೂರು ದಾಖಲು
ಬೆಳಗಾವಿ – ಇತ್ತೀಚಿಗೆ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲದ ಕ್ಯಾಂಪಸ್ ನಲ್ಲಿ ನಡೆದ ಗಲಾಟೆಗೆ ಸಮಂದಿಸಿದಂತೆ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಉಪ ಕುಲಪತಿ ಹೊಸಮನಿ ಹಾಗು ಆಡಳಿತ ವಿಭಾಗದ ಕುಲಸಚಿವರು ( ರಜೀಸ್ಟ್ರಾರ್) ಸಿದ್ಧು ಅಲಗೂರ ಕಾಕತಿ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಅಪರಿಚಿತ ಗುಂಪೊಂದು ಕ್ಯಾಂಪಸ್ ಒಳಗೆ ನುಗ್ಗಿ ದಾಂಧಲೆ ಮಾಡಿದೆ ಈ ಘಟನೆ ನಡೆದಾಗಿನಿಂದ ಕ್ಯಾಂಪಸ್ ನಲ್ಲಿ ಟೇನಶನ್ ಕ್ರಿಯೇಟ್ ಆಗಿದ್ದು ದಾಂಧಲೆಕೋರರ ವಿರುದ್ದ ಕ್ರಮ …
Read More »ಚನ್ನಮ್ಮ ವಿವಿ ಘಟನೆ ,ಮಾರುತಿ ಅಷ್ಟಗಿ ಪ್ರತಿಭಟನೆ
ಬೆಳಗಾವಿ ಇತ್ತೀಚೆಗೆ ರಾಣಿಚನ್ನಮ್ಮ ವಿಶ್ವ ವಿದ್ಯಾಲಯದ ಕುಲಪತಿ, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವ ಕಾಕತಿ ಜಿಪಂ ಸದಸ್ಯ ಸಿದ್ದು ಸುಣಗಾರ, ರಾಮಾಗುಳಿನ್ನು ಬಂಧಿಸುವಂತೆ ಆಗ್ರಹಿಸಿ ಬಿಜೆಪಿ ಮುಖಂಡ ಮಾರುತಿ ಅಷ್ಟಗಿ ನೇತೃತ್ವದಲ್ಲಿ ಚನ್ನಮ್ಮ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಸೋಮವಾರ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಕುಲಪತಿ ಶಿವಾನಂದ ಹೊಸಮನಿ, ಇಲ್ಲಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ಮೇಲೆ ಉದ್ದೇಶ ಪೂರ್ವಕವಾಗಿ ಜಿಪಂ ಸದಸ್ಯ ಸಿದ್ದು …
Read More »ಚನ್ನಮ್ಮ ವಿವಿ ಗಲಾಟೆ ಪೋಲೀಸರು ಸೋಮೋಟೋ ಕೇಸ್ ಹಾಕಿ ಆರೋಪಿಗಳನ್ನು ಬಂಧಿಸಲಿ
ಬೆಳಗಾವಿ- ರಾಣಿಚನ್ನಮ್ಮ ವಿವಿಯಲ್ಲಿ ಅಲ್ಲಿನ ಸಮೀಪದ ಹಳ್ಳಿ ಕೆಲವರು ವಿವಿಯ ಕುಲಪತಿ ಹಾಗೂ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿರುವುದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮಾಜಿ ಮೇಯರ್ ಸಿದ್ದನಗೌಡ ಪಾಟೀಲ ಹೇಳಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕರ್ನಾಟಕದಲ್ಲಿ ಸಾಕಷ್ಟು ವಿಶ್ವ ವಿದ್ಯಾಲಯಗಳಿವೆ. ಇಲ್ಲಿಯವರೆಗೂ ಯಾವುದೇ ಶೈಕ್ಷಣಿಕ ಕ್ಷೇತ್ರದಲ್ಲಿ ಇಂಥ ಘಟನೆ ನಡೆದಿರಲಿಲ್ಲ. ರಾಣಿ ಚನ್ನಮ್ಮ ವಿವಿಯಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಅದನ್ನು ಸರಿಪಡಿಸುವ ಗೋಜಿಗೆ ಹೋಗುತ್ತಿಲ್ಲ. ವಿವಿಗೆ ಜಾಗೆ ಕೊಡಿಸಲು ರಾಮೇಗೌಡರು …
Read More »ಎಂಈಎಸ್ ಕರಾಳ ದಿನಾಚರಣೆ ತಡೆಯಲು ಬೆಂಗಳೂರಿನಲ್ಲಿ ಕರವೇ ಗುಪ್ತ ಸಭೆ…!!
ಬೆಳಗಾವಿ- ಕರ್ನಾಟಕ ರಾಜ್ಯೋತ್ಸವದ ದಿನ ನಾಡದ್ರೋಹಿ ಎಂಈಎಸ್ ಕರಾಳ ದಿನ ಆಚರಿಸುವದನ್ನು ಕರ್ನಾಟಕ ರಕ್ಷಣಾ ವೇದಿಕೆ ಗಂಭೀರವಾಗಿ ಪರಗಣಿಸಿದ್ದು ಇದನ್ನು ತಡೆಯಲು ಬೆಂಗಳೂರಿನಲ್ಲಿ ಗುಪ್ತ ಸಭೆ ನಡೆಸಿದೆ ಎಂದು ತಿಳಿದು ಬಂದಿದೆ ಬೆಂಗಳೂರಿನಲ್ಲಿ ಗುಪ್ತ ಸಭೆ ಕರೆದಿದ್ದ ಕರವೇ ರಾಜ್ಯಾಧ್ಯಕ್ಷ ಟಿಎ ನಾರಾಯಣ ಗೌಡರು ರಾಜ್ಯದ ಎಲ್ಲ ಜಿಲ್ಲೆಗಳ ಪದಾಧಿಕಾರಿಗಳ ಸಭೆ ಕರೆದು ಪ್ರತಿಯೊಂದು ಜಿಲ್ಲೆಯಿಂದ ಕನಿಷ್ಠ ಐದು ಸಾವಿರ ಕನ್ನಡದ ಸೇನಾನಿಗಳನ್ನು ಬೆಳಗಾವಿಗೆ ಕರೆತರುವಂತೆ ಫರ್ಮಾನು ಹೊರಡಿಸಿದ್ದು ಜೀವದ …
Read More »ಅಂಗಡಿ ಜಾರಕಿಹೊಳಿ ಮದ್ಯೆ ವಾಕ್ ಸಮರ
ಬೆಳಗಾವಿ- ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರು ಬಿಜೆಪಿ ಮುಖಂಡ ರಾಜು ಜಿಕ್ಕನಗೌಡರ ವಿರುದ್ಧ ಕೇಸರಿಮಯದ ಆರೋಪ ಮಾಡುತ್ತಿದ್ದಂತೆಯೇ ಸಂಸದ ಸುರೇಶ ಅಂಗಡಿ ಸತೀಶ್ ಜಾರಕಿಹೊಳಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದು ಹಿಂದೂಸ್ತಾನ್ ಇಲ್ಲಿ ಕೇಸರಿಮಯ ಮಾಡದಿದ್ದರೆ ಪಾಕಿಸ್ತಾನದಲ್ಲಿ ಕೇಸರೀಕರಣ ಮಾಡಬೇಕಾ? ಎಂದು ಸಂಸದ ಸುರೇಶ ಅಂಗಡಿ ಪ್ರಶ್ನೆ ಮಾಡಿದ್ದಾರೆ. ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ ಉಪಕುಲಪತಿಗಳ ಮೇಲೆ ಹಲ್ಲೆ ಮಾಡಲಾಗಿದೆ ಈ ವಿಷಯದಲ್ಲಿ ಪೋಲೀಸರು ಮೌನ ವಹಿಸಿ ಪ್ರಭಾವಿಗಳ …
Read More »ರಾಣಿ ಚನ್ನಮ್ಮ ಘಟನೆಗೂ ನನಗೂ ಸಮಂಧವಿಲ್ಲ – ಸತೀಶ ಜಾರಕಿಹೊಳಿ
ಬೆಳಗಾವಿ ರಾಣಿಚನ್ನಮ್ಮ ವಿಶ್ವವಿದ್ಯಾಲಯವನ್ನು ಸಿಂಡಿಕೇಟ್ ಸದಸ್ಯ, ಬಿಜೆಪಿ ಮುಖಂಡ ರಾಜು ಜಿಕ್ಕನಗೌಡರ ಕೇಸರಿ ಕರಣ ಮಾಡಲು ಹೊರಟ್ಟಿದ್ದಾರೆ. ಅವರು ಮಾಡಿದ್ದ ಅವ್ಯವಹಾರಗಳನ್ನು ಬಯಲು ಮಾಡಲು ಹೊರಾಟ ನಡೆಸಲಾಗುವುದು ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಬುಧವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು.ಇತ್ತೀಚೆಗೆ ರಾಣಿಚನ್ನಮ್ಮ ವಿಶ್ವ ವಿದ್ಯಾಲಯದಲ್ಲಿ ನಡೆದ ವಿಸಿ ಮೇಲೆ ಹಲ್ಲೆಗೂ ನಮಗೂ ಯಾವುದೇ ಸಂಬಂಧವಿಲ್ಲ. ಬಹಳಷ್ಟು ವಿಷಯದ ಕುರಿತು ಸಾರ್ವಜನಿಕರು ಅಲ್ಲಿ ಚರ್ಚೆ ನಡೆಸಲು ಹೋಗಿದ್ದರು. ಅನಿವಾರ್ಯದಿಂದ …
Read More »