ಸಮವಸ್ತ್ರದೊಳಗೆ ಸುತ್ತು ಹಾಕಿ ಹಾಕಿ ಕಮಿಷ್ನರ್ ರಾಜಪ್ಪ ಸುಸ್ತೋ ಸುಸ್ತು ಕಾರಿನಿಂದ ಕೆಳಗಿಳಿದಾಗ ಎದುರಲ್ಲೇ ನಡೆದಿತ್ತು ಚಿಕ್ಕ ಮಕ್ಕಳ ಗಸ್ತು ಇದನ್ನು ನೋಡಿದ ಕಮಿಷ್ನರ್ ರಾಜಪ್ಪನವರ ಮೂಡ್ ಆಯ್ತು ಮಸ್ತು ಟೆನಶನ್ ಇಲ್ಲದ ರಾಜಪ್ಪನವರು ಆದ್ರೂ ಅಟೇನಶನ್ ಬಾಲಕನ ಎದರು ನಿಂತು ಹೊಡೆದರಪ್ಪ ಸಲ್ಯುಟ್ ಇದನ್ನು ನೋಡಿ ಬಾಲಕನಿಗೂ ಆಯ್ತು ಟೇನಶನ್ ಪ್ರತಿಯಾಗಿ ಬಾಲಕನೂ ಹೊಡೆದ ಸಲ್ಯುಟ್ ಈ ಪೋಜಿಶನ್ ನೋಡಿ ಸಾರ್ವಜನಿಕರಿಗೆ ರಾಜಪ್ಪನವರ ಮೇಲೆ ಫುಲ್ ಲವ್ …
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
ಬೆಳಗಾವಿ ಕನ್ನಡಿಗರ ಅಪ್ಪನ ಆಸ್ತಿಯಲ್ಲ- ಕಿರಣ ಠಾಕೂರ
ಬೆಳಗಾವಿ- ಕರ್ನಾಟಕ ಸರ್ಕಾರಕ್ಕೆ ಬೆಳಗಾವಿ ಪುಕ್ಸಟ್ಟೆಯಾಗಿ ಸಿಕ್ಕಿದೆ ಬೆಳಗಾವಿ ಕನ್ನಡಿಗರ ಅಪ್ಪನ ಆಸ್ತಿ ಅಲ್ಲ ಎಂದು ಎಂಈಎಸ್ ಮುಖಂಡ ಕಿರಣ ಠಾಕೂರ ಪುಂಡಾಟಿಕೆಯ ಹೆಳಿಕೆ ನೀಡಿದ್ದಾರೆ ಬೆಳಗಾವಿಯ ರಾಮನಾಥ ಮಂಗಲ ಕಾರ್ಯಾಲಯ ದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು ಗಡಿ ವಿವಾದ ಸುಪ್ರೀಂ ಕೋರ್ಟಿನಲ್ಲಿದೆ ಕೇಂದ್ರ ಸರ್ಕಾರ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಣೆ ಮಾಡಿದರೆ ಕರ್ನಾಟಕ ಸರ್ಕಾರಕ್ಕೆ ಆವಾಗ ಬುದ್ಧಿ ಬರುತ್ತದೆ ಎಂದು ಕಿರಣ ಠಾಕೂರ ಹೇಳಿದ್ದಾರೆ ನಮ್ಮ …
Read More »ದೇಸೂರ ಬಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಅಣ್ಣ ತಂಗಿ
ಬೆಳಗಾವಿ- ಬೆಳಗಾವಿಯಿಂದ ಖಾನಾಪೂರದ ಕಡೆಗೆ ಹೊರಟಿದ್ದ ಕಾರು ಟ್ರಕ್ ಓವರ್ ಟೇಕ್ ಮಾಡುತ್ತಿರುವಾಗ ಎದುರಿನಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಣ್ಣ ಮತ್ತು ತಂಗಿ ಸಾವನ್ನೊಪ್ಪಿದ ಘಟನೆ ದೇಸೂರ ಬಳಿ ನಡೆದಿದೆ ಬೆಳಗಾವಿಯಯ ವಡಗಾಂವ ಪ್ರದೇಶದ ಯುವಕರು ಧಾಬಾಗೆ ಉಟ ಮಾಡಲು ಕಾರಿನಲ್ಲಿ ಹೊರಟಿದ್ದರು ಈ ಕಾರು ದೇಸೂರ ಬಳಿ ಲಾರಿ ಓವರಟೇಕ್ ಮಾಡುತ್ತಿರುವಾಗ ಎದುರಿನಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಾಗ ಬೈಕ್ ಮತ್ತು ಕಾರು …
Read More »ಬೆಳಗಾವಿ ಉತ್ತರ. ಬಿಜೆಪಿಯಲ್ಲಿ ಯಾರಿಗೆ ಟಿಕೆಟ್ .ಗುಪ್ತ..ಗುಪ್ತ…!!!
ಬೆಳಗಾವಿ- ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಯಾರಿಗೆ ಎನ್ನುವ ಪ್ರಶ್ನೆ ಬೆಳಗಾವಿ ನಗರ ನಿವಾಸಿಗಳ ಪ್ರಮುಖ ಚರ್ಚೆಯ ವಿಷಯವಾಗಿದೆ ಈ ಕ್ಷೇತ್ರದಲ್ಲಿ ಬಿಜೆಪಿ ಆಕಾಂಕ್ಷಿಗಳ ದೊಡ್ಡ ಪಟ್ಟಿಯೇ ಇದೆ .ಅನೀಲ ಬೆನಕೆ ,ಕಿರಣ ಜಾಧವ, ಡಾ ರವಿ ಪಾಟೀಲ ,ರಾಜೀವ ಟೋಪಣ್ಣವರ ಅವರು ರೇಸ್ ನಲ್ಲಿದ್ದು ಈ ನಾಲ್ಕು ಜನ ಈಗ ಬಿ ಫಾರ್ಮ ದಾರಿ ಕಾಯದೇ ಕ್ಷೇತ್ರದಲ್ಲಿ ಹಲವಾರು ಜನ ಪರ ಕಾರ್ಯಕ್ರಮ ಆಯೋಜನೆ ಮಾಡುವ ಮೂಲಕ …
Read More »ಮಹಾವಿರ ಜಯಂತಿಗೆ ಬುದ್ಧನ ಪೋಟೋ ಬಳಿಸಿ ಶುಭಾಶಯ ಕೋರಿದ ಅಜ್ಞಾನಿ ಅಧಿಕಾರಿಗಳು
ಬೆಳಗಾವಿ- ಮಹಾವೀರ ಜಯಂತಿಯ ನಿಮಿತ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಭಾಶಯ ಕೋರಿ ನಗರದೆಲ್ಲೆಡೆ ಕಟೌಟ್ ಮತ್ತು ಬ್ಯಾನರ್ ಹಾಕಿದೆ ಬ್ಯಾನರ್ ಗಳಲ್ಲಿ ಮಹಾವೀರನ ಬದಲು ಭಗವಾನ್ ಬುದ್ಧನ ಪೋಟೋ ಹಾಕಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಎಡವಟ್ಟು ಮಾಡಿದೆ ಧರ್ಮ ಸಂಸ್ಜೃತಿಯ ಗಂಧ ಗಾಳಿ ಇತಿಹಾಸ ತಿಳಿದುಕೊಳ್ಳದ ಅಜ್ಞಾನಿ ಅಧಿಕಾರಿಗಳಿಗೆ ಬುದ್ಧ ಯಾರು? ಮಹಾವೀರ ಯಾರು ? ಅವರು ಯಾವ ಆಸನದಲ್ಲಿರುತ್ತಾರೆ ಅನ್ನೋದೇ ಈ ಅಧಿಕಾರಿಗಳಿಗೆ ಗೊತ್ತಿಲ್ಲ …
Read More »ಕುಡಚಿ ಕ್ಷೇತ್ರಕ್ಕೆ ಸುರೇಶ ತಳವಾರಗೆ ಕೈ ಟಿಕೇಟ್ ಪಕ್ಕಾ…!
ಬೆಳಗಾವಿ: ಕುಡಚಿ ವಿಧಾನಸಭಾ ಕ್ಷೇತ್ರವನ್ನ ಈ ಬಾರಿ ಕೈ ವಶ ಮಾಡಿಕೊಳ್ಳಲೇಬೇಕೆಂದು ಹಠಕ್ಕೆ ಬಿದ್ದಿರುವ ಕಾಂಗ್ರೆಸ್ ಈ ಬಾರಿ ಇಲ್ಲಿ ಹೊಸ ಮುಖಕ್ಕೆ ಮಣಿ ಹಾಕಲು ನಿರ್ಧರಿಸಿದೆ. ಇದಕ್ಕಾಗಿಯೇ ಕಾರ್ಯತಂತ್ರ ರೂಪಿಸಿದ್ದು, ಬೆಳಗಾವಿ ಜಿಲ್ಲಾಕಾಂಗ್ರೆಸ್ ಸಮೀತಿಯ ಎಸ್ ಸಿ ಘಟಕದ ಅಧ್ಯಕ್ಷ ಸುರೇಶ ತಳವಾರ ಅವರನ್ನ ಕಣಕ್ಕಿಳಿಸಲು ಮುಂದಾಗಿದೆ.ಹೈಕಮಾಂಡ್ ಸಹ ಇದಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದು, ಇವರಿಗೆ ಟಿಕೇಟ್ ನೀಡುವುದು ಬಹುತೇಕ ಖಚಿತ ಅಂತಾ ಮಾಹಿತಿ ಲಭ್ಯವಾಗಿದೆ. ಕಳೆದ ಎರಡು …
Read More »ಎಪ್ರಿಲ್ 2 ರಂದು ಬೆಳಗಾವಿ ಜಿಲ್ಲೆಯಲ್ಲಿ ಅಮೀತ ಶಾ ಪ್ರವಾಸ
ಬೆಳಗಾವಿ- ಚುನಾವಣೆಯ ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆಯೇ ರಾಜ್ಯದಲ್ಲಿಯೇ ಅತೀ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆಯುತ್ತಿವೆ ಬಿಜೆಪಿ ಅಧ್ಯಕ್ಷ ಅಮೀತ ಶಾ ಎಪ್ರೀಲ್ 2 ರಂದು ಬೆಳಗಾವಿಗೆ ಬರಲಿದ್ದಾರೆ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಇದೇ ಏಪ್ರೀಲ್ 2 ರಿಂದ ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಬಿ ಜೆ ಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜಿಲ್ಲೆಯಲ್ಲಿ ನಾಲ್ಕು ವಿವಿಧ ಉಪ ಸಮಿತಿಗಳನ್ನು …
Read More »ಫಿರೋಜ್ ಸೇಠ ಗೆ ಮುಸ್ಲೀಂ ಸಮುದಾಯದ ಒಗ್ಗಟ್ಟಿನ ಬೆಂಬಲ
ಬೆಳಗಾವಿ- ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಫಿರೋಜ್ ಸೇಠ ಕಳೆದ ಹತ್ತು ವರ್ಷಗಳಿಂದ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು ಬೆಳಗಾವಿ ಉತ್ತರ ಕ್ಷೇತ್ರದ 58 ಜಮಾತಗಳು ಸೇಠ ಅವರಿಗೆ ಒಗ್ಗಟ್ಟಿನ ಬೆಂಬಲ ವ್ಯೆಕ್ತ ಪಡಿಸಿವೆ ಎಂದು ಕಾಂಗ್ರೆಸ್ ಮುಖಂಡ ಸಲೀಂ ಖತೀಬ ತಿಳಿಸಿದ್ದಾರೆ ಬೆಳಗಾವಿಯ ಉತ್ತರ ಕ್ಷೇತ್ರದ 58 ಜಮಾತಗಳ ಮುಖಂಡರು ಸೇಠ ಅವರಿಗೆ ಬೆಂಬಲ ಸೂಚಿಸಿ ಲಿಖಿತ ಬೆಂಬಲ ಪತ್ರವನ್ನು ಸೇಠ ಅವರಿಗೆ ನೀಡಿವೆ ಮುಸ್ಲೀಂ ಫೋರಮ್ ಸಂಘಟನೆ …
Read More »ಆಶ್ರಯ ಮನೆ ಮಂಜೂರು ಮಾಡಿಸುವದಾಗಿ ವಂಚಿಸಿದ ದೇಸಾಯಿಗೆ ಗೂಸಾ
ಬೆಳಗಾವಿ- ಬೆಳಗಾವಿ ನಗರದಲ್ಲಿ ಮಹಾನಗರ ಪಾಲಿಕೆಯಿಂದ ಆಶ್ರಯ ಮನೆಗಳನ್ನು ಮಂಜೂರು ಮಾಡಿಸುವದಾಗಿ ಸಾರ್ವಜನಿಕರಿಂದ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕರು ಮನಬಂದಂತೆ ಥಳಿಸಿದ ಘಟನೆ ಇಂದು ಬೆಳ್ಳಂ ಬೆಳಿಗ್ಗೆ ನಡೆದಿದೆ ಬೆಳಗಾವಿಯಲ್ಲಿ ಹಲವಾರು ವರ್ಷಗಳಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಧರಣಿ ಸತ್ಯಾಗ್ರಹ,ಪಾದಯಾತ್ರೆ,ಪಾಲಿಕೆಗೆ ಹತ್ತು ಹಲವು ಬಾರಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದ ಮಹ್ಮದ ರಪೀಕ ದೇಸಾಯಿ ನೂರಾರು ಜನ ಮಹಿಳೆಯರಿಂದ ಆಶ್ರಯ ಮನೆ ಕೊಡಿಸುವದಾಗಿ ಲಕ್ಷಾಂತರ ರೂಪಾಯಿ …
Read More »ಕೆಎಲ್ಇ ಸಂಸ್ಥೆಯ ಆರೋಗ್ಯ ಸೇವೆಗೆ ಜಾಗತಿಕ ಮೆಚ್ಚುಗೆ
ಬೆಳಗಾವಿ- ಆರೋಗ್ಯ ಕ್ಷೇತ್ರದಲ್ಲಿ ಹೊಸ ಹೊಸ ಸಂಶೋಧನೆ ಮಾಡುವ ಮೂಲಕ ಜಾಗತಿಕ ಮಟ್ಟದ ಪ್ರಶಂಸೆಗೆ ಪಾತ್ರವಾಗಿರುವ ಬೆಳಗಾವಿಯ ಕೆಎಲ್ಇ ಸಂಸ್ಥೆ ತಾಯಿ ಮತ್ತು ಮಗುವಿನ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಹೊಸ ಸಂಶೋಧನೆ ಮಾಡಿದೆ ತಾಯಿ ಮತ್ತು ಶಿಶು ಮರಣಕ್ಕೆ ಕಾರಣ ಏನು? ಅದನ್ನು ಹೇಗೆ ತಡೆಗಟ್ಟಬಹುದು ಎಂದು ಪುಸ್ತಕವೊಂದನ್ನು ಸಿದ್ಧ ಪಡಿಸಲಾಗಿದ್ದು ಕೇಂದ್ರ ಸಚಿವ ಹರ್ಷವರ್ದನ್ ಇಂದು ಈ ಪುಸ್ತಕವನ್ನು ಬಿಡುಗಡೆ ಮಾಡಿದರು ಹತ್ತು ಹಲವು ದೇಶಗಳ ಪ್ರತಿನಿಧಿಗಳು …
Read More »ರಾಣಿ ಚನ್ನಮ್ಮ ಯುನಿವರ್ಸಿಟಿ ಬಳಿ ಸುಟ್ಟು ಭಸ್ಮವಾದ ಲಾರಿ
ಬೆಳಗಾವಿ- ನಗರದ ಭೂತರಾಮಟ್ಟಿಯ ರಾಣಿ ಚನ್ನಮ್ಮ ಯುನಿವರ್ಸಿಟಿ ಬಳಿ ಜೆಸಿಬಿ ಸಾಗಿಸುತ್ತಿದ್ದ ಲಾರಿಯೊಂದು ಸುಟ್ಟು ಭಸ್ಮವಾದ ಘಟನೆ ನಡೆದಿದೆ ಕೊಲ್ಹಾಪೂರದಿಂದ ಬೆಂಗಳೂರು ಕಡೆ ಸಂಚರಿಸುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗಲಿ ಕ್ಷಣಾರ್ದದಲ್ಲೇ ಧಗ ಧಗ ಉರಿದು ಲಾರಿಯ ಡಿಸೈಲ್ ಟ್ಯಾಂಕ್ ಸ್ಪೋಟಗೊಂಡು ಲಾರಿ ಸಂಪೂರ್ಣವಾಗಿ ಭಸ್ಮವಾಗಿದೆ ಲಾರಿಯಲ್ಲಿದ್ದ ಜೆಸಿಬಿ ಕೂಡ ಧ್ವಂಸ ಗೊಂಡಿದೆ ಲಾರಿಗೆ ಬೆಂಕಿ ಹೊತ್ತಿ ಉರಿಯುತ್ತಿರುವ ದನ್ನು ನೋಡಿದ ಸುತ್ತಮುತ್ತಲಿನ ಗ್ರಾಮಸ್ಥರು ಬೆಂಕಿ ನಂದಿಸಲು ಪ್ರಯತ್ನ …
Read More »ಫಿರೋಜ್ ಸೇಠ ಗೆ ಟಿಕೆಟ್ ಕೊಟ್ಟರೆ ಕಾಂಗ್ರೆಸ್ ವಿರುದ್ಧ ಭಂಡಾಯ – ಮುಸ್ಲಿಂ ಮುಖಂಡರ ಎಚ್ಚರಿಕೆ
ಬೆಳಗಾವಿ ಬೆಳಗಾವಿ ಉತ್ತರ ಕ್ಷೇತ್ರದಿಂದ ಈ ಬಾರಿ ಹಾಲಿ ಕಾಂಗ್ರೆಸ್ ಶಾಸಕ ಫಿರೋಜ ಸೇಠ ಬದಲಿಗೆ ಬೇರೆಯವರಗೆ ಟಿಕೆಟ್ ನೀಡಬೇಕು ಎಂದು ಬೆಳಗಾವಿ ಮುಸ್ಲೀಮ್ ಫೋರಮ್ ಮುಖಂಡರು ಒತ್ತಾಯಿಸಿದರು. ನಗರದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಫೋರಮ್ ಮುಖಂಡ ಹಾಗೂ ಜಿಲ್ಲಾ ವಕ ಮಂಡಳಿ ಚೇರಮನ್ ಸಿ ಕೆ ಎಸ್ ನಜೀರ ಎರಡು ಬಾರಿ ಫಿರೋಜ ಸೇಠ ಅವರಿಗೆ ಅವಕಾಶ ಮಾಡಿಕೊಟ್ಟಿದ್ದೆವು. ಆದರೆ ಅವರಿಂದ ನಾವು ನಿರೀಕ್ಷೆ ಮಾಡಿದಂತೆ ಅಭಿವೃದ್ಧಿ ಕೆಲಸಗಳು …
Read More »ಬಿಜೆಪಿ ಡಾಕ್ಟರ್ ಉದ್ಯೋಗ ಮೇಳದಲ್ಲಿ ಭರಪೂರ ಜನ
ಬೆಳಗಾವಿ- ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಆಕಾಂಕ್ಷಿ ಡಾ ರವಿ ಪಾಟೀಲ ಅವರು ಬೆಳಗಾವಿಯಲ್ಲಿ ಆಯೋಜಿಸಿದ ಉದ್ಯೋಗ ಮೇಳದಲ್ಲಿ ಸಾವಿರಕ್ಕೂ ಹೆಚ್ಚು ನಿರುದ್ಯೋಗಿಗಳು ಉದ್ಯೋಗ ಹುಡುಕಿಕೊಂಡು ಬಂದಿದ್ದಾರೆ ಬೆಳಗಾವಿಯ ಚವ್ಹಾಟಗಲ್ಲಿಯಲ್ಲಿ ನಡೆಯುತ್ತಿರುವ ಉದ್ಯೋಗ ಮೇಳದಲ್ಲಿ ಮೂವತ್ತಕ್ಕೂ ಹೆಚ್ಚು ಖ್ಯಾತನಾಮ ಕಂಪನಿಗಳ ಪ್ರತಿನಿಧಿಗಳು ಭಾಗವಹಿಸಿದ್ದಾರೆ ಬೆಳಿಗ್ಗೆ ಸಂಸದ ಸುರೇಶ ಅಂಗಡಿ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು ಡಾ ರವಿ ಪಾಟೀಲ ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಿದ್ದಾರೆ ಯುವಕರಿಗೆ ಶಿಕ್ಷಣದ ಜೊತೆಗೆ ಉದ್ಯೋಗ …
Read More »27 ರಂದು ಮುಖ್ಯಮಂತ್ರಿ ಸಿದ್ರಾಮಯ್ಯ ಬೆಳಗಾವಿಗೆ
ಬೆಳಗಾವಿ ಚುನಾವಣೆ ಹೊಸ್ತಿಲಲ್ಲಿ ಸರ್ಕಾರ ಮತ್ತೆ ಸಂಗೊಳ್ಳಿ ರಾಯಣ್ಣ ನಾಮಸ್ಮರಣೆ ಮಾಡುತ್ತಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ 27 ಸಂಗೊಳ್ಳಿ ರಾಯಣ್ಣ ಜನ್ಮಸ್ಥಳ ಸಂಗೊಳ್ಳಿಗೆ ಸಿಎಂ ಭೇಟಿ ನೀಡಲಿದ್ದಾರೆ ರಾಯಣ್ಣ ಸ್ಮಾರಕ ಸೈನಿಕ ಶಾಲೆ ಕಾಮಾಗಾರಿ ಚಾಲನೆ ನೀಡಿದ ಬಳಿಕ ರಾಕ್ ಗಾರ್ಡನ್, ಕೆರೆ ಅಭಿವೃದ್ಧಿ, ಕಲ್ಯಾಣ ಮಂಟಪ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ ಖಾನಪುರ ತಾಲೂಕಿನ ನಂದಗಢದಲ್ಲಿ ಕುರುಕ್ಷೇತ್ರ ಮಾದರಿಯಲ್ಲಿ ಮ್ಯೂಸಿಯಂ, ಯಾತ್ರಿ ನಿವಾಸ ನಿರ್ಮಾಣ ಕಾಮಗಾರಿಗೆ ಸಿಎಂ ಚಾಲನೆ …
Read More »RSS ಬ್ಯಾನ್ ಮಾಡಲು ಸಿದ್ರಾಮಯ್ಯ ಯಾವೂರು ದಾಸಯ್ಯ ಈಶ್ವರಪ್ಪ ಪ್ರಶ್ನೆ
ಬೆಳಗಾವಿ- ಬೆಳಗಾವಿಯಲ್ಲಿ ಬಿಜೆಪಿ ಮುಖಂಡ ಈಶ್ವರಪ್ಪ ಸಿಎಂ ಸಿದ್ರಾಮಯ್ಯನವರ ವಿರುದ್ಧ ವಾಗ್ದಾಳಿ ನಡೆಸಿದರು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದು ಹಿಂದುಳಿದ ಮತಗಳಿಂದಲ್ಲ. ಕೆಜೆಪಿ – ಬಿಜೆಪಿ ಇಬ್ಬಾಗದಿಂದ ಮುಖ್ಯಮಂತ್ರಿಯಾಗಿದ್ದು ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಪುನರುಚ್ಚರಿಸಿದರು. ಶನಿವಾರ ಬಿಜೆಪಿ ಹಿಂದುಳಿದ ವರ್ಗಗಗಳ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಹಿಂದಿನ ವಿಧಾನಸಭಾ ಚುನಾವಣೆ ಬಿಜೆಪಿ ಹಾಗೂ ಕೆಜೆಪಿಯಿಂದ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು.ಅವರು ಹೇಳುತ್ತಾರೆ. ನಾನು ಹಿಂದುಳಿದ ವರ್ಗಗಳಿಂದ ಮುಖ್ಯಮಂತ್ರಿಯಾಗಿದ್ದೇನೆ ಎಂದು ನಂತರ …
Read More »