ಬೆಳಗಾವಿ- ಗಡಿ ಸಮಸ್ಯೆಯನ್ನು ಮುಂದುಮಾಡಿಕೊಂಡು ಬೆಳಗಾವಿಯಲ್ಲಿ ಭಾಷಾ ಸಾಮರಸ್ಯಭಾವವನ್ನು ಕೆದಕಲು ಮುಂದಾಗಿ, ಬೆಳಗಾವಿ ಜಿಲ್ಲೆಯ ಗಡಿಯಿಂದಲೇ ಮಹಾರಾಷ್ಟ್ರಕ್ಕೆ ವಾಪಸಾದ ಮಹಾರಾಷ್ಟ್ರ ರಾಜ್ಯದ ಸಾರಿಗೆ ಮಂತ್ರಿ ದಿವಾಕರ ರಾವತ್ ಅವರು ತಮ್ಮ ಸಾರಿಗೆ ಬಸ್ಸಗಳ ಮೇಲೆ ಇಂದು ‘ಜೈ ಮಹಾರಾಷ್ಟ್ರ’ ಎಂದು ಬರೆದು ತಮ್ಮ ರಾಜ್ಯಭಿಮಾನ ತೋರಿ ಸಾಹಸ ಮೆರೆದಿದ್ದಾರೆ. ಮುಂಬಯಿ ಸಾರಿಗೆ ಸಚಿವಾಲಯದಲ್ಲಿ ಗುರುವಾರ ಸಂಜೆ ಜೈ ಮಹಾರಾಷ್ಟ್ರ ಎನ್ನುವ ಲಾಂಚನ ಬಿಡುಗಡೆ ಮಾಡಿದ ಸಚಿವರು ಈ ಲಾಂಚನವನ್ನು ಮಹಾರಾಷ್ಟ್ರ …
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
ವೃದ್ಧ ಮಹಿಳೆ ಕೊಂದ ಆರೋಪಿಗೆ ಜೀವಾವಧಿ ಶಿಕ್ಷೆ
ಬೆಳಗಾವಿ- ಕುರಿ ಮೇಯಿಸಲು ಹೋದ ವೃದ್ಧ ಮಹಿಳೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ ಕುರಿಗಳನ್ನು ಕಳುವು ಮಾಡಿದ ಹುಕ್ಕೇರಿ ತಾಲೂಕಿನ ಕುರಣೆ ಗ್ರಾಮದ ಆರೋಪಿಗೆ ಮುಖ್ಯ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗು ಐವತ್ತು ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ 70 ವರ್ಷದ ಯಮಕನಮರಡಿ ಗ್ರಾಮದ ಪ್ರಭಾವತಿ ಮಾರುತಿ ಸೂಜಿ ಎಂಬ ಮಹಿಳೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಆರೋಪಿ ಕುರುಣೆ ಗ್ರಾಮದ ಶಿವಪ್ಪ ಉರ್ಪ …
Read More »ಮುಂದಿನ ತಿಂಗಳಿನಿಂದ ಮತದಾರ ಪಟ್ಟಿ ಪರಿಷ್ಕರಣೆ ವಿಶೇಷ ಅಭಿಯಾನ
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಮುಂದಿನ ತಿಂಗಳು ಜುಲೈ ಒಂದರಿಂದ ಮೂವತ್ತೊಂದರವರೆಗೆ ಮತದಾರರ ಪಟ್ಟಿ ಪರಿಷ್ಕರಣೆ ವಿಶೇಷ ಅಭಿಯಾನವನ್ನು ಚುನಾವಣಾ ಆಯೋಗ ಜಿಲ್ಲಾಡಳಿತದ ಮೂಲಕ ಹಮ್ಮಿಕೊಂಡಿದೆ ಎಂದು ಜಿಲ್ಲಾಧಿಕಾರಿ ಎನ್ ಜಯರಾಂ ತಿಳಿಸಿದರು ಈ ವಿಶೇಷ ಅಭಿಯಾನದಲ್ಲಿ ೧೮ ರಿಂದ ೨೧ ವರ್ಷ ತುಂಬಿದ ಯುವಕ ಯುವತಿಯರು ಸಮಂಧಿಸಿದ ದಾಖಲೆಗಳೊಂದಿಗೆ ತಮ್ಮ ಹೆಸರನ್ನು ಮತದಾರ ಪಟ್ಟಿಯಲ್ಲಿ ನೊಂದಾಯಿಸಿ ಕೊಳ್ಳಬಹುದು ಇದಗೋಸ್ಕರ ಜಿಲ್ಲೆಯಾದ್ಯಂತ ೪೦೪೦ ವಿಶೇಷ ಭೂತಗಳನ್ನು ತೆರೆಯಲಾಗುವದು ಪ್ರತಿ ಮತಗಟ್ಟೆಗೆ ಒಬ್ಬ …
Read More »ಕರ್ನಾಟಕ ಸರ್ಕಾರದ ವಿರುದ್ಧ ಖಡ್ಗ ಹಿಡಿದು ಹೋರಾಟ ಮಾಡ್ತಾರಂತೆ..
ಬೆಳಗಾವಿ ಸರ್ಕಾರ ಗಡಿಭಾಗದ ಮರಾಠಿ ಭಾಷಿಕರ ವಿರುದ್ಧ ಅನ್ಯಾಯ ಮಾಡುತ್ತಿದೆ ಈ ಅನ್ಯಾಯದ ವಿರುದ್ಧ ಮರಾಠಿ ಭಾಷಿಕ ಮಹಿಳೆಯರು ಕೈಯಲ್ಲಿ ಖಡ್ಗ ಹಿಡಿದು ಹೋರಾಟ ಮಾಡಿದಾಗಲೇ ಕರ್ನಾಟಕ ಸರ್ಕಾರಕ್ಕೆ ಬುದ್ಧಿ ಬರುತ್ತದೆ ಎಂದು ಎಂಈಎಸ್ ಜಿಲ್ಲಾ ಪಂಚಾಯ್ತಿ ಸದಸ್ಯೆ ಸರಸ್ವತಿ ಪಾಟೀಲ ಪುಂಡಾಟಿಕೆಯ ಮಾತುಗಳನ್ನಾಡಿ ಮುಗ್ಧ ಮರಾಠಿ ಭಾಷಿಕರನ್ನು ಕರ್ನಾಟಕ ಸರ್ಕಾರದ ವಿರುದ್ಧ ಎತ್ತಿ ಕಟ್ಟುವ ಪುಂಡಾಟಿಕೆಯನ್ನು ಪ್ರದರ್ಶನ ಮಾಡಿದ್ದಾರೆ ಗುರುವಾರ ಬೆಳಿಗ್ಗೆ ಹಿಂಡಲಗಾ ಗ್ರಾಮದಲ್ಲಿ ಹುತಾತ್ಮ ಸ್ಮಾರಕದಲ್ಲಿ ಹುತಾತ್ಮರಿಗೆ …
Read More »ಎಂಈಎಸ್ ನಾಯಕರನ್ನು ಗಡಿಪಾರು ಮಾಡಿ ,ಗಡಿಯಲ್ಲಿ ಗುಡುಗಿದ ವಾಟಾಳ್
ಬೆಳಗಾವಿ- ಗಡಿನಾಡು ಬೆಳಗಾವಿಯಲ್ಲಿ ಜೈ ಮಹಾರಾಷ್ಟ್ರ ಎಂದು ಘೋಷಣೆ ಕೂಗಿ ಪುಂಡಾಟಿಕೆ ಪ್ರದರ್ಶನ ಮಾಡಿರುವ ಎಲ್ಲ ಎಂಈಎಸ್ ನಾಯಕರನ್ನು ಕೂಡಲೇ ಬೆಳಗಾವಿಯಿಂದ ಗಡಿಪಾರು ಮಾಡುವಂತೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಬೆಳಗಾವಿಯಲ್ಲಿ ಗುಡುಗಿದ್ದಾರೆ ಕರ್ನಾಟಕ ರಕ್ಷಣಾ ವೇದಿಕೆ ಶೆಟ್ಟಿ ಬಣದ ಪ್ರವೀಣ ಶೆಟ್ಟಿ ಕೆ ಆರ್ ಕುಮಾರ್ ಮತ್ತು ವಾಟಾಳ್ ನಾಗರಾಜ್ ಅವರು ನೂರಾರು ಜನ ವಿವಿಧ ಸಂಘಟನೆಗಳ ಕಾರ್ಯಕರ್ತರು ಬೆಳಗಾವಿ ಜಿಲ್ಲಾಧಿಕಾರಿ ಗಳ ಕಚೇರಿಗೆ ಮುತ್ತಿಗೆ ಹಾಕಿ …
Read More »ಪಾಲಿಕೆಯಲ್ಲಿ ಗರಿಗೆದರಿದ ಗುಂಪುಗಾರಿಗೆ ಧೋತ್ರೆ ಔಟ್ ..ದೀಪಕ್ ಇನ್.
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಹಠಾತ್ತ ರಾಜಕೀಯ ಬೆಳವಣಿಗೆಯಲ್ಲಿ ಪಾಲಿಕೆಯ ವಿರೋಧ ಪಕ್ಷದ ನಾಯಕ ರವಿ ಧೋತ್ರೆ ಅವರನ್ನು ಪದಚ್ಯುತಿಗೊಳಿಸಿ ಅವರ ಸ್ಥಾನಕ್ಕೆ ದೀಪಕ ಜಮಖಂಡಿ ಯವರನ್ನು ವಿರೋಧ ಪಕ್ಷದ ನಾಯಕನನ್ನಾ ನಿಯೋಜನೆ ಮಾಡಲಾಗಿದೆ ಪಾಲಿಕೆಯ ಸಾಮಾನ್ಯ ಸಭೆ ನಡೆಯುವ ಮುನ್ನ ಪಾಲಿಕೆಯಲ್ಲಿ ನಡೆದ ರಾಜಕೀಯ ಪ್ರಹಸನದಲ್ಲಿ ರವಿ ಧೋತ್ರೆ ಬಲಿಪಶುವಾಗಿದ್ದಾರೆ ಕಳೆದ ಆರು ತಿಂಗಳಿನಿಂದ ನಡೆಯುತ್ತಿದ್ದ ಕಲಹ ಈಗ ಮತ್ತೆ ಗರಿಗೆದರಿದ್ದು ಪಾಲಿಕೆಯಲ್ಲಿ ಗುಂಪುಗಾರಿಕೆ ಶುರುವಾಗಿದೆ ರವಿ ಧೋತ್ರೆ …
Read More »STP ಪ್ಲ್ಯಾಂಟ್ ಆಗಲಿ ಆದರೆ ಸ್ಥಳ ಬದಲಾಗಲಿ ಪಾಲಿಕೆ ಸಭೆಯಲ್ಲಿ ಶಾಸಕ ಸಂಜಯ ಪಟ್ಟು
ಬೆಳಗಾವಿ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಹಲಗಾ ಗ್ರಾಮದ ಬಳಿಯ ರೈತರ ಭೂ ಸ್ವಾಧೀನ ವಿಚಾರ ಪ್ರಸ್ತಾಪವಾಯಿತು ಹಲಗಾ ಗ್ರಾಮದ ರೈತರು ಭೂಸ್ವಾಧೀನ ವಿರೋಧಿಸಿ ಪಾಲಿಕೆಯ ಹೊರಗೆ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶವನ್ನು ಹೊರಕಾಕಿದರೆ ಪಾಲಿಕೆ ಸಭೆಯಲ್ಲಿ ಶಾಸಕ ಸಂಜಯ ಪಾಟೀಲ ರೈತರ ಪರವಾಗಿ ವಾದ ಮಂಡಿಸಿ ಪಾಲಿಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು ೧೯ ಎಕರೆ ಫಲವತ್ತಾದ ಭೂಮಿ ಸ್ವಾಧೀನಕ್ಕೆ ಸಭೆಯಲ್ಲಿ ಶಾಸಕ ಸಂಜಯ್ ಪಾಟೀಲ್ ವಿರೋಧ ವ್ಯೆಕ್ತಪಡಿಸಿದರು STP …
Read More »ಬೆಳಗಾವಿ ಪಾಲಿಕೆಗೆ ಹಲಗಾ ರೈತರ ಮುತ್ತಿಗೆ
ಬೆಳಗಾವಿ-ಹಲಗಾ ಗ್ರಾಮದಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ಕೊಳಚೆ ನೀರು ಸಂಸ್ಕರಣಾ ಘಟಕ ನಿರ್ಮಾಣ ಮಾಡುತ್ತಿರುವದನ್ನು ವಿರೋಧಿಸಿ ಹಲಗಾ ಗ್ರಾಮದ ನೂರಾರು ಜನ ರೈತರು ಇಂದು ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿ ತಮ್ಮ ಆಕ್ರೋಶವನ್ನು ಹೊರ ಹಾಕಿದರು ಹಲಗಾ ಗ್ರಾಮದ ರೈತರ ಫಲವತ್ತಾದ ಜಮೀನು ಸ್ವಾಧೀನಪಡಿಸಿಕೊಂಡು ರೈತರನ್ನು ಬೀದಿ ಪಾಲು ಮಾಡಲಾಗಿದ್ದು ಬೆಳಗಾವಿ ಪಾಲಿಕೆ ಹಲಗಾ ಗ್ರಾಮದಲ್ಲಿ ಕೊಳಚೆ ಸಂಸ್ಕರಣಾ ಘಟಕ ನಿರ್ಮಿಸುವದನ್ನು ಕೈಬಿಡಬೇಕೆಂದು ಬೆಳಗಾವಿಯ ಶೇತ್ಕರಿ ಸಂಘಟನೆ ಮಾಜಿ …
Read More »ನಾಳೆ ಬೆಳಗಾವಿಯಲ್ಲಿ ಸಂಗೀತ ಸಂಜೆ ನಾಡಿದ್ದು ವಿಶ್ವದಾಖಲೆ
ಬೆಳಗಾವಿ- ಬೆಳಗಾವಿಯ ಓಂ ನಗರದಲ್ಲಿರುವ ಶಿವಗಂಗಾ ರೋಲರ್ ಸ್ಕೇಟಿಂಗ್ ರಿಂಕ್ ನಲ್ಲಿ ಮೇ 31ರಂದು ಸಂಜೆ 7:30 ಗಂಟೆಗೆ ಖ್ಯಾತ ಸಂಗೀತಗಾರರಿಂದ ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿದೆ. ಈ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಖ್ಯಾತ ಪಂಜಾಬಿ ಗಾಯಕ ಗುರುನಾಥ ಛಟ್ಟಾ, ಸೌರಭ ಶೌರಿ ಹಾಗೂ ಎಂಟಿವಿ ಸ್ಪ್ಲಿಟ್ ವಿಲ್ಲಾ ಸ್ಪರ್ಧೆಯ ರೂರೇಸ್ ಫೈನಲಿಸ್ಟ್, ಮಾರ್ಟಿನಾ ಥಾರಿಯನ್ ಸೇರಿದಂತೆ ಅನೇಕ ಖ್ಯಾತನಾಮ ಕಲಾವಿದರು ಭಾಗವಹಿಸಲಿದ್ದಾರೆ. ಅಂದು ನಡೆಯುವ ಈ ಸಂಗೀತ ಕಾರ್ಯಕ್ರಮಕ್ಕೆ …
Read More »,ಬೆಳಗಾವಿಯಲ್ಲಿ ಮೆಡಿಕಲ್ ಬಂದ್,ಹೊಟೆಲ್ ಓಪನ್
ಬೆಳಗಾವಿ- ಆನ್ ಲೈನ್ ಔಷಧಿ ಮಾರಾಟ ವಿರೋಧಿಸಿ ಮತ್ತು ಕೇಂದ್ರ ಸರ್ಕಾರವು ವೈದ್ಯರು ನೀಡುವ ಪ್ರತಿ ಪ್ರಿಸ್ಕ್ರಿಪ್ಷನ್ ಅನ್ನು ಸ್ಕ್ಯಾನ್ ಮಾಡಿ ಅಯಾ ಮೆಡಿಕಲ್ ನ್ಟೋರ್ ನವರು ಸೆಂಟ್ರಲ್ ಇ ಪೋರ್ಟಲ್ ಗೆ ಅಪ್ಲೋಡ್ ಮಾಡಬೇಕೆಂಬ ವ್ಯವಸ್ಥೆಯನ್ನ ಜಾರಿಗೆ ತರಲು ಮುಂದಾಗಿರುವುದನ್ನ ಕೈ ಬಿಡಬೇಕು ಎಂದು ವತ್ತಾಯಿಸಿ ಇಂದು ರಾಜ್ಯಾದ್ಯಂತ ಮೆಡಿಕಲ್ ಶಾಪ್ ಗೆ ಬಂದಗೆ ಕರೆ ನೀಡಲಾಗಿದೆ. ಕುಂದಾನಗರಿ ಬೆಳಗಾವಿಯಲ್ಲೂ ಮೆಡಿಕಲ್ ಬಂದ್ ಕರೆಗೆ ನೀಡಲಾಗಿದ್ದು ಈ ಬಂದಗೆ …
Read More »ದರ್ಬಾರ್ ಗಲ್ಲಿಯಲ್ಲಿ ಸೇಠ ಮಾಡಿದ್ರು ಕಮಾಲ್..ಬಡವರಿಂದ ಬಾಡಿಗೆ ವಸೂಲಿ ಮಾಡುವವರ ಕಂಗಾಲ್..!
ಬೆಳಗಾವಿ-ರಮಜಾನ್ ಹಬ್ಬದಲ್ಲಿ ಬೆಳಗಾವಿಯ ದರ್ಬಾರ್ ಗಲ್ಲಿಯ ದರ್ಬಾರ್ ಇಮ್ಮಡಿ ಆಗುತ್ತದೆ ಈ ತಿಂಗಳಲ್ಲಿ ಇಲ್ಲಿಯ ಲುಕ್ ನೋಡಲು ಹೊರ ರಾಜ್ಯಗಳಿಂದಲೂ ಜನ ಬೆಳಗಾವಿಗೆ ಬರುತ್ತಾರೆ ಬೆಳಗಾವಿ ನಗರ ಈಗ ಸ್ಮಾರ್ಟ ಆಗುತ್ತಿದೆ ಇದಕ್ಕೆ ತಕ್ಕಂತೆ ಬೆಳಗಾವಿಯ ದರ್ಬಾರ್ ಗಲ್ಲಿಯೂ ಈ ಬಾರಿ ಸ್ಮಾರ್ಟ್ ಆಗಿದೆ ರಸ್ತೆಯ ಎರಡೂ ಬದಿಗೆ ಹಾಕಲಾಗುತ್ತಿದ್ದ ಫುಡ್ ಸ್ಟಾಲ್ ಗಳು ಈ ಬಾರಿ ರಸ್ತೆಯ ಮದ್ಯದಲ್ಲಿ ಹಾಕಲಾಗಿದೆ ಇದರಿಂದ ದರ್ಬಾರ್ ಗಲ್ಲಿ ಯಲ್ಲಿ ಯಾವುದೇ ಗದ್ದಲವಿಲ್ಲದೇ …
Read More »ಬೆಳಗಾವಿಯ ರೆಲ್ವೆ ಗೇಟ್ ಆಗುತ್ತಿದೆ ಸುಸ್ಸಾಯಿಡ್ ಪಾಯಿಂಟ್..
ಬೆಳಗಾವಿ- ನಗರದ ಥರ್ಡ್ ಗೇಟ್ ಬಳಿ ಗೋಗಟೆ ಕಾಲೇಜಿನ ವಿದ್ಯಾರ್ಥಿ ೨೦ ವರ್ಷ ವಯಸ್ಸಿನ ಮಚ್ಚೆ ಗ್ರಾಮದ ನಿವಾಸಿ ನಿಶಾ ಪಾಟೀಲ ಇಂದು ಮಧ್ಯಾಹ್ನ ರೈಲ್ವೆ ಗಾಲಿಗೆ ತಲೆ ಕೊಟ್ಟು ಆತ್ಮ ಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಬೆಳಗಾವಿಯ ಟಿಳಕವಾಡಿಯ ಮೊದಲನೇಯ ಗೇಟ್ ನಿಂದ ಹಿಡಿದು ಮೂರನೇಯ ಗೇಟ್ ವರೆಗೆ ಇರುವ ರೈಲ್ವೆ ಟ್ರ್ಯಾಕ್ ಈಗ ಸುಸ್ಸಾಯಿಡ್ ಟ್ರ್ಯಾಕ್ ಆಗುತ್ತದೆ ಪದೇ ಪದೇ ಇದೇ ಪ್ರದೇಶದಲ್ಲಿ ನೊಂದ ಯುವತಿಯರು ಮಹಿಳೆಯರು …
Read More »ಲಾರಿ ಪಲ್ಟಿ…ಲಾರಿಯಲ್ಲಿದ್ದ ಅಕ್ಕಿ ಸ್ವಾಹ..!
ಬೆಳಗಾವಿ ಚಾಲಕನ ನಿಯಂತ್ರಣ ತಪ್ಪಿ ಅಕ್ಕಿ ಚೀಲ ತುಂಬಿಕೊಂಡು ಹೊಗುತ್ತಿದ್ದ ಲಾರಿಯೊಂದು ಖಾನಾಪೂರ ಸಮೀಪ ಪಲ್ಟಿಯಾಗಿದ್ದು ಲಾರಿಯಲ್ಲಿದ್ದ ಎಲ್ಕ ಅಕ್ಜಿ ಚೀಲಗಳನ್ನು ಸಾರ್ವಜನಿಕರು ಹೊತ್ಕೊಂಡು ಹೋದ ಘಟನೆ ನಡೆದಿದೆ ಖಾನಾಪುರ ತಾಲೂಕಿನ ಗುಂಡೊಳ್ಳಿ ಗ್ರಾಮದ ಸಮೀಪವಿರುವ ಸೇತುವೆ ಬಳಿ ನಿನ್ನೆ ತಡ ರಾತ್ರಿ ಯಲ್ಲಿ ಲಾರಿ ಪಲ್ಟೀಯಾಗಿದೆ ಇಂದು ಬೆಳಗಿನ ಜಾವ ಈ ಸುದ್ಧಿ ಗ್ರಾಮದಲ್ಲಿ ಹರಡುತ್ತಿದ್ದಂತೆಯೇ ಜನ ತಂಡೋಪ ತಂಡವಾಗಿ ಬಂದು ಇಡೀ ಲಾರಿಯನ್ನು ಖಾಲಿ …
Read More »ಬುಡಾ ಕಣಬರ್ಗಿ ವಸತಿ ಯೋಜನೆ ತೊಡಕು ನಿವಾರಣೆಗೆ ಆರು ಕೋಟಿ ಯೋಜನೆ..
ಬೆಳಗಾವಿ- ಕಳೆದ ದಶಕದಿಂದ ಒಂದೂ ವಸತಿ ಯೋಜನೆ ರೂಪಿಸದ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ಕಣಬರ್ಗಿ ವಸತಿ ಯೋಜನೆಯಲ್ಲಿ ಅಡ್ಡಿಯಾಗಿರುವ ತೊಡಕುಗಳನ್ನು ನಿವಾರಿಸಲು ಮುಂದಾಗಿದೆ ಫಿಫ್ಟಿ- ಫಿಫ್ಟಿ ಅನುಪಾತದಲ್ಲಿ ನಿವೇಶನಗಳನ್ನು ಹಂಚಿಕೆ ಮಾಡಿ ರೈತರನ್ನು ಮನವೊಲಿಸಲು ಸೂತ್ರವೊಂದನ್ನು ರೂಪಿಸಿದೆ ರೈತರಿಗೆ ಹೆಚ್ಚಿನ ಪ್ರಮಾಣದ ನಿವೇಶನ ದೊರಕಿಸಿಕೊಡಲು ಮತ್ತೇ ಆರು ಕೋಟಿ ರೂ ವೆಚ್ಚದ ಯೋಜನೆ ರೂಪಿಸಿದೆ ಕಣಬರ್ಗಿ ವಸತಿ ಯೋಜನೆಯಲ್ಲಿ ಶೇ 51 ರಷ್ಟು ವಸತಿ ನಿವೇಶನ ಪಡೆದು ಶೇ 50 ರಷ್ಟು …
Read More »ರೂಲರ್ ಹಾಕಿಯಲ್ಲಿ ಮಹಾರಾಷ್ಟ್ರ ವಿರುದ್ಧ ಕರ್ನಾಟಕ ತಂಡದ ಮೇಲುಗೈ
ಬೆಳಗಾವಿ- ಬೆಳಗಾವಿಯ ಶಿವಗಂಗಾ ರೂಲರ್ ಸ್ಕೇಟಿಂಗ್ ರಿಂಗ್ ನಲ್ಲಿ ರಾಷ್ಟ್ರಮಟ್ಟದ ಇನ್ ಲೈನ್ ಹಾಕಿ ಮತ್ತು ರೋಲರ್ ಹಾಕಿ ಪಂದ್ಯಾವಳಿಗಳು ನಡೆಯುತ್ತಿವೆ ಇಂದು ಮಹಾರಾಷ್ಟ್ರ ಮತ್ತು ಕರ್ನಾಟಕ ತಂಡಗಳ ನಡುವೆ ನಡೆದ ಲೀಗ್ ಪಂದ್ಯದಲ್ಲಿ ಕರ್ನಾಟಕ ತಂಡ ಮಹಾರಾಷ್ಟ್ರ ತಂಡವನ್ನು 4-0 ಗೋಲುಗಳಿಂದ ಪರಾಭವಗೊಳಿಸಿದೆ ಇಂದು ಕರ್ನಾಟಕ ಮತ್ತು ಮಹಾರಾಷ್ಟ್ರ ತಂಡಗಳ ನಡುವೆ ನಡೆದ ಲೀಗ್ ಪಂದ್ಯದಲ್ಲಿ ಕರ್ನಾಟಕ ನಾಲ್ಕು ಗೋಲುಗಳನ್ನು ಹೊಡೆಯುವ ಮೂಲಕ ಮಹಾರಾಷ್ಟ್ರ ತಂಡವನ್ನು 4-0 ಗೋಲುಗಳಿಂದ …
Read More »