Breaking News

LOCAL NEWS

ಹೆಣ್ಣು ಬ್ರೂಣ ಹತ್ಯೆ ,ಡಾಕ್ಟರ್ ಬಂಧನ…

ಬೆಳಗಾವಿ- ಬೆಳಗಾವಿಯಲ್ಲಿ ಹೆಣ್ಣುಭ್ರೂಣ ಹತ್ಯೆ ಪ್ರಕರಣಕ್ಜೆ ಸಮಂಧಿಸಿದಂತೆ ಬೆಳಗಾವಿ ಪೋಲೀಸರು ಬಿ.ಎಚ.ಎಸ.ಎಂ ವೈದ್ಯ ಬಸವರಾಜ ಪುಗ್ತ್ಯಾನಟ್ಟಿ ಬಂಧಿಸಿದ್ದಾರೆ ಬೆಳಗಾವಿ ಖಡೇಬಜಾರ ಪೊಲೀಸರಿಂದ ಕಿರಾತಕ ವೈದ್ಯನ ಬಂಧನ ಮಾಡಲಾಗಿದೆ ಬೆಳಗಾವಿ ಡಿ.ಎಚ.ಒ ಅಪ್ಪಾಸಾಬ ನರಟ್ಟಿಯಿಂದ ವೈದ್ಯನ ವಿರುದ್ಧ ದೂರು ದಾಖಲು ಹಿನ್ನಲೆಯಲ್ಲಿ ವೈದ್ಯನ ಬಂಧನ ಮಾಡಲಾಗಿದೆ ಆರೋಗ್ಯ ಇಲಾಖೆ ಅಧಿಕಾರಿಗಳ ತನಿಖೆಯಲ್ಲಿ ವೈದ್ಯ ಬಸವರಾಜ ಗರ್ಭಪಾತಕ್ಕೆ ಯತ್ನಿಸಿದ್ದು ಕಂಡು ಬಂದಿದೆ ವೈಷ್ಣವಿ ಮೋಹಿತೆ ಎಂಬ ಮಹಿಳೆ ಗರ್ಭಪಾತ ಮಾಡಿದ್ದ ವೈದ್ಯ ತಾಯಿಯ …

Read More »

ಪೋಲೀಸರ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ ಆಯೋಗಕ್ಕೆ ಕೊಡಿ

ಮಹಿಳಾ ದೌರ್ಜನ್ಯದ ವಿವಿಧ ರೂಪವನ್ನು ಕಂಡಿದ್ದೇನೆ. ಬೆಳಗಾವಿ ಸುತ್ತಲಿನ ೭ ಜಿಲ್ಲೆಗಳನ್ನು ಸೇರಿಸಿ ಮಹಿಳೆ ಸಬಲೆ ಎಂದು ಸಾಬೀತು ಪಡಿಸಲು ಈ ಕಾರ್ಯಾಗಾರ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ ಪ್ರಾಸ್ತಾವಿಕದಲ್ಲಿ ಹೇಳಿದರು ಕರ್ನಾಟಕ ರಾಜ್ಯ ಮಹಿಳಾ ಆಯೋಗ ಬೆಂಗಳೂರು‌ ಹಾಗೂ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲು ಬೆಳಗಾವಿ ಇದರ ಸಹಯೋಗದಲ್ಲಿ ಇಂದಿನ ಮಹಿಳೆ ಎದುರಿಸುತ್ತಿರುವ ಸವಾಲುಗಳು ಹಾಗೂ ಮಹಿಳಾ ಸಬಲೀಕರಣ ವಿಭಾಗಮಟ್ಟದ ಮಹಿಳಾ ಕಾರ್ಯಾಗಾರವನ್ನು ಮಂಗಳವಾರ ಇಲ್ಲಿನ ವಿಟಿಯು …

Read More »

ರೋಹನ್ ಸತ್ತಿಲ್ಲ ಆತ ಬಂದೇ ಬರ್ತಾನೆ….. ರೋಹನ್ ತಾಯಿ.

ಬೆಳಗಾವಿ – ಕಳೆದ ಎರಡು ವರ್ಷದಿಂದ ರೋಹಣ ರೇಡೇಕರ ಕಿಡ್ನ್ಯಾಪ್ ಆದಾಗಿನಿಂದ ಕಣ್ಣೀರಧಾರೆಯಲ್ಲಿ ನಿತ್ಯ ಮುಖತೊಳೆದುಕೊಳ್ಳುತ್ತಿರುವ ಆತನ ತಾಯಿ ತನ್ನ ಮಗ ಸತ್ತಿದ್ದಾನೆ ಎಂದು ಈ ತಾಯಿ ನಂಬುತ್ತಲೇ ಇಲ್ಲ ನನ್ನ ಮಗ ಸತ್ತಿಲ್ಲ ಆತ ತನ್ನ  ಬಳಿ ಬಂದೇ ಬರ್ತಾನೆ ಪೋಲೀಸರು ಸುಳ್ಳು ಹೇಳುತ್ತಿದ್ದರೆ ಅಂತಾಳೆ ರೋಹಣ ತಾಯಿ ರೇಣುಕಾ ಇಂದು ತಾಯಂದಿರ ದಿನ ಮಕ್ಕಳೆಲ್ಲರೂ ತಮ್ಮ ತಾಯಂದಿರುಗಳಿಗೆ ಶುಭಾಶಯ ಹೇಳಿ ಗಿಫ್ಟ ಕೊಡುತ್ತಿದ್ದರೆ ಇತ್ತ ರೋಹಣ ತಾಯಿ …

Read More »

ಬ್ಯಾಂಕ್ ದರೋಡೆ 5kg ಬಂಗಾರ ಕಳುವು..!

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಡಿಸಿಸಿ ಬ್ಯಾಂಕನ ಹೆಬ್ಬಾಳ ಶಾಖೆಯಲ್ಲಿ ಶುಕ್ರವಾರ ಮದ್ಯ ರಾತ್ರಿ ಬ್ಯಾಂಕಿನ ಕಿಡಕಿ ಮುರಿದು ಗ್ರಾಸ್ ಕಟರ ಮುಖಾಂತರ ಲಾಕರ್ ಮುರಿದು ಸುಮಾರು ೨೮ ಲಕ್ಷ, ರೂ ಹಣ ಮತ್ತು ೫ ಕೆಜಿ ಬಂಗಾರವನ್ನು ಕಳ್ಳತನ ಮಾಡಿರುವ ಘಟನೆ ನಡೆದಿದೆ ಇಂದು ಬೆಳಿಗ್ಗೆ ಬ್ಯಾಂಕ ಮ್ಯಾನೇಜರ ಬಂದು ಚೆಕ್ ಮಾಡಿದಾಗ. ಕಳ್ಳತನ ಆಗಿರುವದರ ಬಗ್ಗೆ ಗಮನಕ್ಕೆ ಬಂದಿದೆ. ಇನ್ನು ಬ್ಯಾಂಕಗೆ ಬೆಳಗಾವಿ ಎಸ್ಪಿ ರವಿಕಾಂತೇಗೌಡ, ಶ್ವಾನ …

Read More »

ನದಾಫ್ ನಜೀರ್ ಭೂಗತ ಲೋಕದ ವಜೀರ್..!

ಬೆಳಗಾವಿ: ಬೆಳಗಾವಿಯಲ್ಲಿ ಭೂಗತ ಲೋಕದ ಡಾನ್ ಗಳ ಹೆಜ್ಜೆ ಗುರುತುಗಳನ್ನು ಪತ್ತೆ ಮಾಡಿ ಜೀವದ ಹಂಗು ತೊರೆದು ಪಾತಕಿಗಳ ಬೆನ್ನಟ್ಟಿದ ಬೆಳಗಾವಿ ನಗರದ ಪೊಲೀಸರು ಹಲವಾರು ಕೊಲೆ ಮತ್ತು ಅಪಹರಣ ಪ್ರಕರಣಗಳನ್ನು ಬೇಧಿಸಿ ಭೂಗತ ಲೋಕದ ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಭೂಗತ ಲೋಕದ ಪಾತಕಿಗಳಿಗೆ ತನ್ನ ಫಾರ್ಮ್ ಹೌಸ್ ನಲ್ಲಿ ಆಶ್ರಯ ನೀಡಿ ಬೆಳಗಾವಿ ನಗರದ ಕೋಟ್ಯಾಧೀಶರ ಬಗ್ಗೆ ಮಾಹಿತಿ ನೀಡಿ ಪಾತಕಿಗಳನ್ನು ಸಂರಕ್ಷಿಸಿದ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ …

Read More »

ಉದ್ಯಮಿ ರೋಹನ್ ರೇಡೇಕರ ಶವ ಚೋರ್ಲಾ ಘಾಟ್ ನಲ್ಲಿ ಪತ್ತೆ, ಡಾನ್ ರಶೀದ ಮಲಬಾರಿಯ 11 ಜನ ಸಹಚರರ ಬಂಧನ

ಬೆಳಗಾವಿ- ನಗರದ ಪ್ರಸಿದ್ದ ಉದ್ಯಮಿಯೊಬ್ಬರ ಮಗ ರೋಹನ್ ರೇಡೇಕರ ಶವ ಚೋರ್ಲಾ ಘಾಟನಲ್ಲಿ ಪತ್ತೆಯಾಗಿದ್ದು ರೋಹನ್ ರೇಡೇಕರ್ ನನ್ನು ಅಪಹರಿಸಿ ಆತನ ಹತ್ಯೆಗೈದ ಅಂಡರ್ ವರ್ಲ್ಡ್ ಡಾನ್ ಛೋಟಾ ಶಕೀಲನ ಬಲಗೈ ಭಂಟ ರಶೀದ ಮಲಬಾರಿಯ ಹನ್ನೊಂದು ಜನ ಸಹಚರರನ್ನು ಬೆಳಗಾವಿ ಪೋಲೀಸರು ಬಂಧಿಸಿದ್ದಾರೆ ಬೆಳಗಾವಿ ಪೋಲಿಸರಿಂದ ಭೂಗತ ಪಾತಕಿ ರಶೀದ್ ಮಲಬಾರಿ ಸಹಚರರ ಬಂಧನ. ಮಾಡಲಾಗಿದೆ ಬೆಳಗಾವಿ ಪೋಲಿಸರ ವಿಚಾರಣೆ ವೇಳೆ ಹಲವು ಸ್ಪೋಟಕ ಮಾಹಿತಿ ಬಹಿರಂಗವಾಗಿದೆ ರಶೀದ …

Read More »

ಅಂತರಂಗದ ಸೌಂದರ್ಯಕ್ಕೆ ಸೋತು ಒಂದಾದ ಮನಸ್ಸುಗಳು

ಅಂಧರಿಗಾಗಿ ವಧು ವರರ ಸಮ್ಮೇಳನ. ಬೆಳಗಾವಿ- ಹೊರಜಗತ್ತನ್ನು ಕಣ್ಣಾರೆ ಕಾಣುವವರು ತಮ್ಮ ಬಾಳಸಂಗಾತಿಯ ಚೆಲ್ವಿಕೆಗೆ ಒಪ್ಪಿ‌ ಮದುವೆಯಾಗುವುದು ಸಾಮಾನ್ಯ. ಆದರೆ, ಹೊರಜಗತ್ತಿನ್ನು ಕಣ್ತೆಗೆದು ನೋಡುಭಾಗ್ಯ ಕಳೆದುಕೊಂಡವರು ಬಾಳಗೀತೆ ಹಾಡಲು ಸಂಗಾತಿಯ ಆಯ್ಕೆಗೆ ಮುಂದಾದಾಗ ಅವರಿಗೆ ಕಾಣುವುದು ಅಂತರಂಗದ ಚೆಲ್ವಿಕೆ. ಅವರಿಗೆ ಪಾಲಿಗೆ ಅಮೂರ್ತ ರೂಪದ ಆ ಚೆಲ್ವಿಕೆ ಒಪ್ಪಿಗೆ ಮನಸ್ಸುಗಳನ್ನು ಪರಸ್ಪರ ಸಾಕ್ಷಿಗೊಳಿಸಿ ಬಾಳಗೀತೆ ಹಾಡಲು ಮುಂದಾದ ಅಪರೂಪದ ಸಂದರ್ಭ ಸನ್ನಿವೇಶವೊಂದು ಇಂದು ಬೆಳಗಾವಿಯಲ್ಲಿ ನಡೆಯಿತು. ಬೆಳಗಾವಿ ಜಿಲ್ಲೆಯ ನಾನಾ …

Read More »

ಆಂತರಿಕ ಬೇಗುದಿಗೆ ಬ್ರೇಕ್ ಸೇಠ ಜಾರಕಿಹೊಳಿ ಸಾಥ್…ಸಾಥ್..ಹೈ…!

  ಬೆಳಗಾವಿ- ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಮತ್ತು ಶಾಸಕ ಫಿರೋಜ್ ಸೇಠ ಅವರ ನಡುವಿನ ಆಂತರಿಕ ಬೇಗುದಿಗೆ ಬ್ರೆಕ್ ಬಿದ್ದಂತಾಗಿದೆ ಇಬ್ಬರೂ ಈಗ ಜೊತೆ ಜೊತೆಯಾಗಿ ಓಡಾಡಿಕೊಂಡಿದ್ದು ಬೆಳಗಾವಿ ನಗರದಲ್ಲಿ ನಡೆಯುತ್ತಿರುವ ಕಾರ್ಯಕ್ರಮಗಳಲ್ಲಿ ಜಿತೆ ಜೊತೆಯಾಗಿ ಕಾಣಿಸಿ ಕೊಳದಳುತ್ತಿದ್ದಾರೆ ರಮೇಶ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಶಾಸಕ ಫಿರೋಜ್ ಸೇಠ ಅವರು ಮಾಜಿ ಸಚಿವ ಸತೀಶ ಜಾರಕಿಹೊಳಿ ಗುಂಪಿನಲ್ಲಿ ಗುರುತಿಸಿಕೊಂಡಿದ್ದರು ಆರಂಭದಲ್ಲಿ ಇಬ್ಬರ …

Read More »

ಬೆಳಗಾವಿ ಮಹಾನಗರ ಪಾಲಿಕೆ ಸಾಲ ವಿಲ್ಲದ ಸರ್ದಾರ….!

ಬೆಳಗಾವಿ- ಭಾಷಾ ಸಂಘರ್ಷ ನಾಡ ವಿರೋಧಿಗಳ ದುರಾಡಳಿತದ ನಡುವೆಯೂ ಬೆಳಗಾವಿ ಮಹಾನಗರ ಪಾಲಿಕೆಯ ಕೆಲವು ಹಿರಿಯ ಅಧಿಕಾರಿಗಳ ಚಾಣಾಕ್ಷ ನೀತಿಯಿಂದಾಗಿ ಪಾಲಿಕೆ ಕರ್ನಾಟಕ ರಾಜ್ಯದಲ್ಲಿಯೇ ಸಾಲ ರಹಿತ ಏಕೈಕ ಪಾಲಿಕೆಯಾಗಿ ಹೊರ ಹೊಮ್ಮಿದೆ ಬೆಳಗಾವಿ ಮಹಾನಗರ ಪಾಲಿಕೆ ಹೊರತುಪಡಿಸಿ ರಾಜ್ಯದಲ್ಲಿರುವ ಎಲ್ಲ ಮಹಾನಗರ ಪಾಲಿಕೆಗಳು ಸಾಲದ ಶೂಲದಲ್ಲಿ ಮುಳುಗಿವೆ ಆದರೆ ಬೆಳಗಾವಿ ಪಾಲಿಕೆ ಮಾತ್ರ ಸಾಲ ಮಾಡದೇ ಅಭಿವೃದ್ಧಿಯ ನಾಗಾಲೋಟದಲ್ಲಿರುವದು ಸಂತಸದ ಸಂಗತಿಯಾಗಿದೆ ಬೆಳಗಾವಿ ಮಹಾನಗರ ಪಾಲಿಕೆ ಕೋಟ್ಯಾಂತರ ರೂ …

Read More »

ಸಿಡಿಲು ಬಡಿದು ಲೈನ್ ಮನ್ ಸಾವು..

ಬೆಳಗಾವಿ- ಟಿಸಿ ಬಂದ್ ಮಾಡಲು ಹೋದ ಲೈನ್ ಮನ್ ಓರ್ವನಿಗೆ ಸಿಡಿಲು ಬಡಿದು ಸ್ಥಳದಲ್ಲಿಯೇ ಸಾವನ್ನೊಪ್ಪಿದ ಘಟನೆ ಬಸ್ತವಾಡ ಗ್ರಾಮದಲ್ಲಿ ನಡೆದಿದೆ ಬೆಳಗಾವಿ ತಾಲೂಕಿನ ಬಸ್ತವಾಡ ಗ್ರಾಮದಲ್ಲಿ ಘಟನೆ.ನಡೆದಿದ್ದು  ಲೈನ್ ಮನ್   ವಿಮಲ್ ಭಾಗಾನ್ನವರ (೩೮) ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಟಿಸಿ ಬಂದ್ ಮಾಡಲು ಹೊರಟ್ಟಿದ್ದಾ ಅವಘಡ. ಸಂಭವಿಸಿದೆ ಹಿರೇಬಾಗೇವಾಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.ನಡೆದಿದೆ ಬೆಳಗಾವಿ ಗ್ರಾಮೀಣ ಉಪ ವಿಭಾಗದಲ್ಲಿ‌  ವಿಮಲ್. ಕರ್ತವ್ಯ ನಿಭಾಯಿಸುತ್ತಿದ್ದ ಎಂದು ತಿಳಿದು ಬಂದಿದೆ

Read More »

ಬೆಳಗಾವಿ ಉತ್ತರದಲ್ಲಿ ಇಪ್ಪತ್ತು ಸಾವಿರ ಭೋಗಸ್ ಮತದಾರರು

ಬೆಳಗಾವಿ- ಬೆಳಗಾವಿ ಉತ್ತರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಸುಮಾರು ಇಪ್ಪತ್ತು ಸಾವಿರ ಭೋಗಸ್ ಮತದಾರರಿದ್ದಾರೆ ಎಂದು ಬಿಜೆಪಿ ಮುಖಂಡ ಅನೀಲ ಬೆನಕೆ ಗಂಭೀರ ಆರೋಪ ಮಾಡಿದ್ದಾರೆ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಬೆಳಗಾವಿ ಉತ್ತರ ಮತ ಕ್ಷೇತ್ರದ ಕಸಾಯಿ ಗಲ್ಲಿಯ ಸಿಟಿ ಸರ್ವೆ ನಂ 2338 ಮನೆಯಲ್ಲಿ 189 ಭಾಗಗಳನ್ನು ಮಾಡಿ ಇದೇ ಸರ್ವೇ ನಂಬರ ಬಳಿಸಿ 389 ಜನ ಮತದಾರರ ಪಟ್ಟಿಯಲ್ಲಿ ಸೇರಿಕೊಂಡಿದ್ದಾರೆ ಆದರೆ ಆ ಮನೆ ಬಿದ್ದು …

Read More »

ಬೆಳಗಾವಿಯ ಶಿವಾಜಿ ಕಾಲೋನಿಯಲ್ಲಿ ಮನೆಗಳ್ಳತನ

ಬೆಳಗಾವಿ- ಬೆಳಗಾವಿ ನಗರದ ಕಾಂಗ್ರೆಸ್ ರಸ್ತೆಯ ಪಕ್ಕಲ್ಲಿರುವ ಶಿವಾಜಿ ಕಾಲೋನಿ ಯಲ್ಲಿ ಡ್ರೀಲ್ ಮೂಲಕ ಇಂಟರ್ ಲಾಕ್ ಮುರಿದು ಮನೆಗೆ ನುಗ್ಗಿದ ಕಳ್ಳರು ಮನೆಯಲ್ಲಿದ್ದ ಸಾಮುಗ್ರಿಗಳನ್ನು ಕಳುವು ಮಾಡಿ ಪರಾರಿಯಾಗಿದ್ದಾರೆ ಮನೆಯವರು ಮನೆಗೆ ಕೀಲಿ ಹಾಕಿ ಬೇರೆ ಊರಿಗೆ ಹೋದ ಸಂಧರ್ಭದಲ್ಲಿ ರಾತ್ರಿ ಮನೆಗೆ ಕಣ್ಣ ಹಾಕಿದ ಕಳ್ಳರು ಮನೆಯ ಕೀಲಿ ಮುರಿಯುವ ಪ್ರಯತ್ನ ಮಾಡಿದ್ದಾರೆ ಇದು ಇಂಟರ್ ಲಾಕ್ ಆಗಿರುವದರಿಂದ ಡ್ರೀಲ್ ಮಶೀನ್ ಮೂಲಕ ಲಾಕ್ ಮುರಿದು ಕಳ್ಳತನ …

Read More »

ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ, ಚಿಕ್ಕೋಡಿಗೆ ಮೂರನೇಯ ಸ್ಥಾನ

ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ, ಬಾಲಕಿಯರೇ ಮೇಲುಗೈ ಬೆಂಗಳೂರು: ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಬಾಲಕಿಯರೇ ಈ ಬಾರಿಯೂ ಮೇಲುಗೈ ಸಾಧಿಸಿದ್ದಾರೆ. ಶೇ. 67.87 ರಷ್ಟು ಫಲಿತಾಂಶ ಬಂದಿದ. ಕಳೆದ ಬಾರಿ ಶೇ.75.11 ರಷ್ಟು ಫಲಿತಾಂಶ ಬಂದಿದ್ದು ಪಿಯುಸಿ ರೀತಿಯಲ್ಲಿ ಎಸ್ ಎಸ್ ಎಲ್ ಸಿಯಲ್ಲೂ ಫಲಿತಾಂಶದಲ್ಲಿ ಇಳಿಕೆಯಾಗಿದೆ. ಮಲ್ಲೇಶ್ವರಂನಲ್ಲಿರುವ ಪ್ರೌಢ ಶಿಕ್ಷಣ ಮಂಡಳಿ ಕಚೇರಿಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಟ್ ಎಸ್.ಎಸ್.ಎಲ್.ಸಿ.ಫಲಿತಾಂಶ ಪ್ರಕಟಿಸಿದರು. 856286 ವಿದ್ಯಾರ್ಥಿಗಳಲ್ಲಿ 581134 …

Read More »

KAT ಪೀಠ ಕಾರ್ಯಾರಂಭ ಆಗೋದು ಯಾವಾಗ..?

ಬೆಳಗಾವಿ- ಬೆಳಗಾವಿಯಲ್ಲಿ KAT ಪೀಠ ಆಗಬೇಕೆಂದು ಎಲ್ಲರೂ ಫುಲ್ ಜೋಶ್ ನಿಂದ ಹೋರಾಟ ಮಾಡಿದ್ದರೋ ಪೀಠ ಬೆಳಗಾವಿಗೆ ಮಂಜೂರಾದ ಬಳಿಕ ಆ ಜೋಶ್ ಉಳಿದಿಲ್ಲ ಸರ್ಕಾರದ ಉದಾಸೀನತೆ ಸ್ಥಳಿಯ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಕೆಎಟಿ ಪೀಠ ಕಾರ್ಯಾರಂಭ ಆಗುವದು ಇನ್ನುವರೆಗೆ ನೆನೆಗುದಿಗೆ ಬಿದ್ದಿದೆ ಬೆಳಗಾವಿಯ ಸುವರ್ಣ ಸೌಧದ ಕೆಳ ಮಹಡಿಯಲ್ಲಿ ಕೆಎಟಿ ಪೀಠ ಇನ್ನೇನು ಆರಂಭವಾಯಿತು ಎನ್ನುವಷ್ಟರಲ್ಲಿ ಈಗ ಪೀಠ ಸ್ಥಾಪನೆಗೆ ಬೆರೆ ಸ್ಥಳ ಗುರುತಿಸುವ ಕಾರ್ಯ ನಡೆದಿದೆ ಪೀಠ ಮಂಜೂರಾಗಿ …

Read More »

ಪ್ರಾದೇಶಿಕ ಪಾಸ್ ಪೋರ್ಟ ಅಧಿಕಾರಿ ಬೆಳಗಾವಿಗೆ ಭೇಟಿ…

ಬೆಳಗಾವಿ-ಪ್ರಾದೇಶಿಕ ಪಾಸ್ ಪೋರ್ಟ ಅಧಿಕಾರಿ  ನಾಯಿಕ್ ಅವರು ಶುಕ್ರವಾರ ಬೆಳಗಾವಿಗೆ ಭೇಟಿ ನೀಡಿ ಕೇಂದ್ರ ಅಂಚೆ ಕಚೇರಿ ಕಾರ್ಯಾಲಯ ದಲ್ಲಿ ಸಭೆ ನಡೆಸಿದರು ಸಭೆಯಲ್ಲಿ ಸಂಸದ ಸುರೇಶ ಅಂಗಡಿ ಸೇರಿದಂತೆ ಇತರ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು ಬೆಳಗಾವಿ ನಗರದ ಯಾವ ಪ್ರದೇಶದಲ್ಲಿ ಪಾಸ್ ಪೋರ್ಟ ಸೇವಾ ಕೇಂದ್ರ ಸ್ಥಾಪಿಸುವದು ಸೂಕ್ತ ಎನ್ನುವ ಬಗ್ಗೆ ಪಾಸ್ ಪೋರ್ಟ ಪ್ರಾದೇಶಿಕ ಅಧಿಕಾರಿ ನಾಯಿಕ ಅವರು ಸಮಾಲೋಚಣೆ ನಡೆಸಿದರು ತಿಂಗಳಲ್ಲಿ ಬೆಳಗಾವಿ ನಗರದಲ್ಲಿ ಪಾಸ್ …

Read More »