ಬೆಳಗಾವಿ- ನಾಪತ್ತೆಯಾಗಿದ್ದ ಮಹಿಳೆಯರಿಬ್ಬರು ಶವವಾಗಿ ಪತ್ತೆಯಾಗಿದ್ದಾರೆ ರಾಮದುರ್ಗ ತಾಲೂಕಿನ ಗೊಡಚಿ ಗ್ರಾಮದ ಬೆಟ್ಟದಲ್ಲಿ ಇಬ್ಬರು ಮಹಿಳೆಯರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಗೋಡಚಿ ಬೆಟ್ಟದಲ್ಲಿ ಇಬ್ಬರು ಮಹಿಳೆಯರ ಶವಗಳು ಪತ್ತೆಯಾಗಿವೆ ರಾಮದುರ್ಗ ತಾಲೂಕಿನ ಗೊಣಗನೂರು ಗ್ರಾಮದ ರೇಣುಕಾ ತಳವಾರ (೪೦), ಸಾಂವಕ್ಕ ತಳವಾರ (೩೮) ಮೃತ ಮಹಿಖೆಯರಾಗಿದ್ದಾರೆ ರೇಣುಕಾ, ಸಾಂವಕ್ಕ ಸಂಬಂಧಿಕರ ತಿಥಿಗೆ ತೆರಳಿದ್ದ ವೇಳೆಯಲ್ಲಿ ನಾಪತ್ತೆಯಾಗಿದ್ದರು. ಈ ಬಗ್ಗೆ ಮುರುಗೋಡ ಪೊಲೀಸ್ ಠಾಣೆಯಲ್ಲಿ ಏಪ್ರಿಲ್ ೯ ರಂದು ಪ್ರಕರಣ …
Read More »ಹೆಂಡತಿಯ ಜತೆ ಜಗಳಾಡಿದ್ದ ಪತಿ, ಅನುಮಾನಾಸ್ಪದ ಸಾವು.
ಬೆಳಗಾವಿ-ಪತ್ನಿಯೊಡನೆ ಜಗಳವಾಡಿ ಮನೆಯಿಂದ ಹೊರಗೆ ಹೋಗಿದ್ದ ಪತಿ ಅನುಮಾನಾಸ್ಪದ ಸಾವನ್ನಪ್ಪಿದ ಘಟನೆಬೆಳಗಾವಿ ಜಿಲ್ಲೆಯ ಮೂಡ…
ಬೆಳಗಾವಿಯಲ್ಲಿ ಯುವಕನಿಗೆ ಚಾಕು ಇರಿತ.
ಬೆಳಗಾವಿ -ಬೆಳಗಾವಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತವಾದ ಘಟನೆ ಬೆಳಗಾವಿಯ ಕಣಬರ್ಗಿ ಪ್ರದೇಶದಲ್ಲಿ ನಡೆದ…
ತಂದೆಯ ಹುಟ್ಟು ಹಬ್ಬದ ಪ್ರಯುಕ್ತ ಸಿಂಹ ದತ್ತು ಪಡೆದ ರಾಹುಲ್ ಜಾರಕಿಹೊಳಿ
ಬೆಳಗಾವಿ: ಭೂತರಾಮನಹಟ್ಟಿಯಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿರುವ ‘ಬೃಂಗಾ’ ಎಂಬ ಸಿಂಹವನ್ನು ಲೋಕೋಪಯ…
ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು
ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆ…
ಬೆಳಗಾವಿಯಲ್ಲಿ ಆಕಸ್ಮಿಕ ಕರೆಂಟ್ ಪವರ್ ಮ್ಯಾನ್ ಸಾವು.
ಬೆಳಗಾವಿ -ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವನ್ಬೊಪ್ಪಿದ್ದಾನೆ.ರಾಹುಲ್ ಪಾಟೀಲ್(30) ಮೃತ ಪವರ್ ಮ್ಯಾ…
ಆಟದ ಜಗಳದಲ್ಲಿ ಕೊಲೆಯಾದ ಆಟಗಾರ….!!
ಬೆಳಗಾವಿ -ಆಟದಲ್ಲಿ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ .ಈ ಜಗಳದಲ್ಲಿ ರನ್ನೀಂಗ್ ಚಾಂಪಿಯನ್ ಆಟಗಾರನ ಕೊಲೆಯಾ…
ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
ಬೆಳಗಾವಿ-ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ,ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ…
ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ : ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆ
ಸಂಕೇಶ್ವರ : ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಇಬ್ಬರು ಸಹೋದರರು ವಿಷಕಾರಿ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಶ…
ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ವರ್ಗಾವಣೆ
ಬೆಳಗಾವಿ – ಬೆಳಗಾವಿ ಮಹಾನಗರ ಪೋಲೀಸ್ ಆಯುಕ್ತ ಯಡಾ ಮಾರ್ಟಿನ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ…
ಕೊರೋನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿ
ಬೆಳಗಾವಿ ಕೊರೊನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿಯಾಗಿದ್ದು, ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ…
LOCAL NEWS
ಜಾರಕಿಹೊಳಿ ಸಹೋದರರ ತಿಕ್ಕಾಟಕ್ಕೆ ತೆರೆ,ಮಾನಿಕ್ ಟ್ಯಾಗೋರ್ ಭರವಸೆ
ಬೆಳಗಾವಿ ಬೆಳಗಾವಿ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕಾಣಿಸಿಕೊಂಡಿರುವ ರಾಜಕೀಯ ತಿಕ್ಕಾಟ ಸದ್ಯದಲ್ಲಿಯೇ ತಾರ್ಕಿಕ ಅಂತ್ಯ ಕಾಣಲಿದ್ದು, ಪಕ್ಷದ ವಿವಿಧ ಹಂತದಲ್ಲಿ ಭಿನ್ನಮತ ಪರಿಹರಿಸುವ ಇಲ್ಲವೇ ಅದಕ್ಕೆ ಪರಿಹಾರ ಕಂಡುಕೊಳ್ಳುವುದಕ್ಕೆ ಮಾರ್ಗೋಪಾಯ ಕಂಡುಕೊಳ್ಳಲಾಗುವುದು ಎಂದು ಬೆಳಗಾವಿ ವಿಭಾಗ ಕಾಂಗ್ರೆಸ್ ಉಸ್ತುವಾರಿ, ಎಐಸಿಸಿ ಕಾರ್ಯದರ್ಶಿ ಮಾಣಿಕ್ಯಮ್ ಟಾಗ್ಯೋರ್ ಹೇಳಿದರು. ಶನಿವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಜಾರಕಿಹೋಳಿ ಸಹೋದರರ ನಡುವಿನ ರಾಜಕೀಯ ತಿಕ್ಕಾಟ, ಆರೋಪ ಪ್ರತ್ಯಾರೋಪಗಳಿಗೆ ಸಂಬಂಧಿಸಿದಂತೆ ಮಾತನಾಡಿದ ಮಾಣಿಕ್ಯಮ್, ಈ …
Read More »ಮಿಲಿಟರಿ ನೌಕರಿಯ ನಕಲಿ ಆದೇಶ ಪ್ರತಿ ನೀಡುವ ಜಾಲ ಪತ್ತೆ
ಬೆಳಗಾವಿ- ದೇಶ ಸೇವೆ ಮಾಡುವ ಕನಸು ಹೊತ್ತಿದ್ದ ಯುವಕರಿಗೆ ಆರ್ಮಿಯಲ್ಲಿ ಕೆಲಸ ಕೊಡಿಸುವದಾಗಿ ನಂಬಸಿ ನೇಮಕಾತಿ ಆದೇಶದ ಪ್ರತಿಗಳನ್ನು ಸೃಷ್ಟಿಸಿ ಲಕ್ಷಾಂತರ ರೂಪಾಯಿ ವಸುಲಿ ಮಾಡುತ್ತಿದ್ದ ಜಾಲವನ್ನ ಬೆಳಗಾವಿ ಮಾರ್ಕೆಟ್ ಪೋಲಿಸರು ಭೇದಿಸಿದ್ದಾರೆ . ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನ ಸಾವಳಗಿ ಗ್ರಾಮದ ಶಾನೂಲ ಹತ್ತಿವಾಲೆ (೨೩), ಅನ್ನೊ ಆರೋಪಿಯನ್ನ ಬಂದಿಸಲಾಗಿದೆ ಇನ್ನೂ ದೇಶ ಸೇವೆ ಮಾಡಬೇಕೆಂಬ ಬಯಕೆ ಹೊತ್ತಿದ್ದ ಸದಾಶಿವ ಮಾದರ(೨೭) ಅನ್ನೊ ಯುವಕ ನಕಲಿ ಆದೇಶ ಪ್ರತಿಯನ್ನು …
Read More »ಡಿಸಿ ಎದುರು ‘ಮಾಮಾ” ಮಾಡಿದ ಡ್ರಾಮಾ…ಪ್ಲಾಫ್ ಆಯ್ತು…!
ಬೆಳಗಾವಿ- ಮರಾಠಿ ಮುಖಪತ್ರದ ಮುಖವಾಡ ಎಈಎಸ್ ನಾಯಕ ಮರಾಠಿ ಭಾಷಿಕರಿಂದ ಮಾಮಾ ಎಂದೇ ಕರೆಯಲ್ಪಡುವ ಕಿರಣ ಠಾಖೂರ ಬಹಳ ವರ್ಷಗಳ ನಂತರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಸರ್ಕಾರ ಮರಾಠಿ ಭಾಷೆಯಲ್ಲಿಯೇ ಕಾಗದ ಪತ್ರ ಗಳನ್ನು ನೀಡಬೇಕು ಬಸ್ ಗಳಲ್ಲಿ ಆಸ್ಪತ್ರೆಗಳಲ್ಲಿ ಮರಾಠಿ ಫಲಕ ಹಾಕಬೇಕು ಎಂದು ನಾನೇ ಹಿರೋ ಎನ್ನುವ ರೀತಿಯಲ್ಲಿ ಸ್ಟಂಟ್ ಮಾಡಿದ್ರು ಆದ್ರೆ ಖಡಕ್ ಜಿಕ್ಲಾಧಿಕಾರಿ ಎನ್ ಜಯರಾಮ ಅವರ ಮುಂದೆ ಮಾಮಾ ಮಾಡಿದ …
Read More »ಲವ್ ಮಾಡಿ ಮದುವೆಯಾದ್ರೂ.ಕೊಡಬಾರದ ಕಿರುಕಳ ಕೊಟ್ಟ..
ಬೆಳಗಾವಿ- ಅಂತರ್ ಧರ್ಮೀಯ ಯುವಕನನ್ನ ಪ್ರೀತಿಸಿದ ತಪ್ಪಿಗೆ, ಪೆಟ್ರೋಲ್ ಹಾಕಿ ಸುಟ್ಟರು ಕೂಡ ಅವನೊಂದಿಗೆ ಬಾಳ್ವೆ ನಡೆಸಿದ ಯುವತಿಗೆ ರಾಕ್ಷಸ ಯುವಕ ನೀಡಬಾರದ ಹಿಂಸೆ ನೀಡಿ ಬಿಟ್ಟು ಹೋಗುವಂತೆ ಜೀವ ಬೆದರಿಕೆ ಹಾಕಿದ್ದಾನೆ. ಈತನ ಘನಂಧಾರಿ ಕೆಲಸಕ್ಕೆ ಪ್ರಭಾವಿ ರಾಜಕಾರಣಿ ಬೆಂಬಲವಾಗಿ ನಿಂತಿದ್ದು ಅಮಾಯಕ ಯುವತಿಯ ಬಾಳು ಅತಂತ್ರವಾಗಿದೆ. ನಿಪ್ಪಾಣಿ ಗಡಿಭಾಗದ ಕಾಗಲ್ ತಾಲೂಕಿನ ಕರನೂರ ಗ್ರಾಮದ ಜೈನಬಿ ಶೇಖ ಎಂಬ ಯುವತಿ ಹಾಗೂ ನಿಪ್ಪಾಣಿ ತಾಲೂಕು ಕೊಗನೊಳ್ಳಿ ಗ್ರಾಮದ ಸಚಿನ್ …
Read More »ಕಾಂಗ್ರೆಸ್ ಉಸ್ತುವಾರಿಯನ್ನು ತರಾಟೆಗೆ ತೆಗೆದುಕೊಂಡ ಶಂಕರ ಮುನವಳ್ಳಿ
ಬೆಳಗಾವಿ- ಬೆಳಗಾವಿಯ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರ ವೇದಿಕೆಯ ಮುಖಂಡರು ಬೆಳಗಾವಿ ವಿಭಾಗದ ಕಾಂಗ್ರೆಸ್ ಉಸ್ತುವಾರಿ ಮಾನಿಕ್ ಠ್ಯಾಗೋರ ಅವರನ್ನು ನಗರದ ಸಂಕಮ ಹೊಟೇಲ್ ನಲ್ಲಿ ಭೇಟಿಯಾಗಿ ತರಾಟೆಗೆ ತೆಗೆದುಕೊಂಡರು ನೀವು ಬೆಳಗಾವಿಗೆ ಬರುತ್ತಿರುವ ಬಗ್ಗೆ ಮಾದ್ಯಮಗಳಿಗೆ ಮಾಹಿತಿ ನೀಡಿಲ್ಲ ನೀವು ಬೆಳಗಾವಿಗೆ ಬಂದು ಅಭಿಪ್ರಾಯ ಸಂಗ್ರಹಿಸುತ್ತಿರುವ ವಿಷಯ ಸಾಮಾನ್ಯ ಕಾರ್ಯಕರ್ತರಿಗೆ ಗೊತ್ತಿಲ್ಲ ಕೆಲವು ನಾಯಕರು ನಿಮ್ಮ ವ್ಯವಸ್ಥೆ ಮಾಡುತ್ತಿದ್ದಾರೆ ಅಂತ ಅವರ ಅಭಿಪ್ರಾಯ ಕೇಳಬೇಡಿ ಸಾಮಾನ್ಯ ಕಾರ್ಯಕರ್ತರ ಅಭಿಪ್ರಾಯ ವನ್ನೂ …
Read More »ಬೆಳಗಾವಿ ಕಾಂಗ್ರೆಸ್ ನಲ್ಲಿ ಚುನಾವಣೆಯ ತಯಾರಿ. ವೀಕ್ಷಕರ ಭೇಟಿ
ಚುನಾವಣೆ ಎದುರಿಸಲು ಸನ್ನದ್ಧರಾಗಿ: ಮಾಣಿಕ್ ಟಾಗೋರ್ ಬೆಳಗಾವಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯ 18 ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬಲಿಷ್ಠವಾಗಬೇಕು. ಅದಕ್ಕಾಗಿ ಜಿಲ್ಲೆಯ ಕಾಂಗ್ರೆಸ್ ನಾಯಕರು ಒಗ್ಗಟ್ಟನಿಂದ ಪಕ್ಷದ ಸಂಘಟನೆಯನ್ನು ಬಲಪಡಿಸಬೇಕು. ಜಿಲ್ಲೆಯಿಂದ ಕನಿಷ್ಠ 13 ಕಾಂಗ್ರೆಸ್ ಅಭ್ಯರ್ಥಿಗಳ ಗೆಲವಿಗೆ ಸಂಕಲ್ಪ ಮಾಡಬೇಕು ಎಂದು ಬೆಳಗಾವಿ ವಿಭಾಗದ ಪಕ್ಷದ ಉಸ್ತುವಾರಿ ಹಾಗೂ ಎಐಸಿಸಿ ಕಾರ್ಯದರ್ಶಿ ಮಾಣಿಕ್ ಟಾಗ್ಯೋರ್ ಕರೆ ನೀಡಿದ್ದಾರೆ. ಬೆಳಗಾವಿಯಲ್ಲಿ ಶುಕ್ರವಾರ ಬೆಳಗಾವಿಗೆ ಭೇಟಿ ನೀಡಿದ ಅವರು …
Read More »ಸೇಠ,ಹೆಬ್ಬಾಳಕರ ಕುಟುಂಬದ ಕುಡಿಗಳಿಗೆ,ಯುವ ಕಾಂಗ್ರೆಸ್ ಸಾರಥ್ಯ..
ಬೆಳಗಾವಿ- ಬೆಳಗಾವಿ ಜಿಲ್ಲೆಯ ಪ್ರತಿಷ್ಠಿತ ರಾಜಕೀಯ ಮನೆತನದ ಕುಡಿಗಳು ರಾಜಕಾರಣದ ಹೊಸ್ತಿಲು ಪ್ರವೇಶ ಮಾಡಿದ್ದಾರೆ ಪ್ರಭಾಕರ ಕೋರೆ ಪುತ್ರ,ಪ್ರಕಾಶ ಹುಕ್ಕೇರಿ ಪುತ್ರ,ಲಕ್ಷ್ಮಣ ಸವದಿ ಪುತ್ರ,ಫಿರೋಜ್ ಸೇಠ ಪುತ್ರ ಕತ್ತಿ ಸಹೋದರರ ಇಬ್ಬರು ಮಕ್ಕಳು ಈಗಾಗಲೇ ರಾಜಕೀಯ ರಂಗ ಪ್ರವೇಶಿಸಿದ್ದು ಲಕ್ಷ್ಮೀ ಪುತ್ರ ಮೃನಾಲ ಹೆಬ್ಬಾಳಕರ ಈಗ ರಾಜಕೀಯ ಕ್ಷೇತ್ರಕ್ಕೆ ಎಂಟ್ರೀ ಮಾಡಿದ್ದಾರೆ ಬೆಳಗಾವಿ ಜಿಲ್ಲೆಯಲ್ಲಿ ನಡೆದ ಯುವ ಕಾಂಗ್ರೆಸ್ ಘಟಕದ ಪದಾಧಿಕಾರಿಗಳ ಚುನಾವಣೆ ಯಲ್ಲಿ ಲಕ್ಷ್ಮಿ ಹೆಬ್ಬಾಳಕರ ಅವರ ಪುತ್ರ …
Read More »ನೇಕಾರರನ್ನು ಕಮರ್ಷಿಯಲ್ ದೃಷ್ಠಿಯಿಂದ ನೋಡಬೇಡಿ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆ ಅಧಿಕಾರಿಗಳು ಮನೆಯಲ್ಲಿ ನಡೆಸುತ್ತಿರುವ ಮಗ್ಗಗಳನ್ನು ಕಮರ್ಷಿಯಲ್ ಎಂದು ಪರಗಣಿಸಿ ದುಪ್ಪಟ್ಟು ತೆರಿಗೆ ಹಾಗು ದಂಡ ವಸೂಲಿ ಮಾಡುತ್ತಿದ್ದು ನೇಕಾರರ ಉದ್ಯಮ ಸಂಕಷ್ಟದಲ್ಲಿದ್ದು ನೇಕಾರರನ್ನು ಕಮರ್ಷಿಯಲ್ ಎಂದು ಪರಗಣಿಸಬೇಡಿ ರೆಸಿಡೆನ್ಸಿಯಲ್ ಎಂದು ಪರಿಗಣಿಸುವಂತೆ ಬಡ ನೇಕಾರ ಬಂಧುಗಳು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿಕೊಂಡರು ಮಾಜಿ ಶಾಸಕ ಅಭಯ ಪಾಟೀಲ ಅವರು ಈ ಹಿಂದೆ ನೇಕಾರರ ದಂಡ ವಸೂಲಿ ತಡೆಯುವಂತೆ ಪ್ರತಿಭಟನೆ ನಡೆಸಿ ನೇಕಾರರ ಪರವಾಗಿ ಕಳ ಕಳಿ …
Read More »ಬೆಳಗಾವಿ ಐನಾಕ್ಸ ಥೇಟರ್ ಸೀಜ್..
ಬೆಳಗಾವಿ- ನಗರದಲ್ಲಿರುವ ಐನಾಕ್ಸ ಚಿತ್ರಮಂದಿರದ ಕ್ಯಾಂಟೀನ್ ದಲ್ಲಿ ಆಹಾರ ಪದಾರ್ಥ ಮತ್ತು ನೀರಿನ ಬಾಟಲ್ ಗಳಿಗೆ ಬೇಕಾಬಿಟ್ಟಿಯಾಗಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಜಿಲ್ಲಾಧಿಕಾರಿ ಜಯರಾಮ ಅವರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಉಪ ವಿಭಾಗಾಧಿಕಾರಿಗಳು ಚಿತ್ರಮಂದಿರದ ಮೇಲೆ ಹಠಾತ್ ದಾಳಿ ಮಾಡಿ ಚಿತ್ರಮಂದಿರವನ್ನು ಸೀಜ್ ಮಾಡಿದ್ದಾರೆ ಬೆಳಗಾವಿ ಎಸಿ ಕವಿತಾ ಯೋಗಪ್ಪನವರ, ತಹಸೀಲ್ದಾರ ಗಿರೀಶ ಸ್ವಾಧಿ ನೇತೃತ್ವದ ತಂಡದಿಂದ ದಾಳಿ ನಡೆಸಿ ಸೀಜ್. ಮಾಡಿದೆ ಐನಾಕ್ಸ ಮಾಲನಲ್ಲಿ ದುಬಾರಿ ಬೆಲೆಯಲ್ಲಿ …
Read More »ಹೈಕೋರ್ಟ ಆದೇಶ ಬಂದರೂ ಅತಿಕ್ರಮಣ ತೆರವು ಮಾಡದ PWD ಗೆ ದಿಕ್ಕಾರ..!
ಬೆಳಗಾವಿ- ಬೆಳಗಾವಿ ನಗರದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆದಾಗ ಅಧಿಕಾರಿಗಳು ಯಾವುದೇ ಮುಲಾಜಿಲ್ಲದೇ ಬಡವರ ಮನೆಗಳ ಮೇಲೆ ಬೋಲ್ಡೇಝರ್ ಚಲಾಯಿಸಿದರು ಬಡವರ ಅಂಗಡಿಗಳಲ್ಲಿ ಜೆಸಿಬಿ ಸೊಂಡೆಯಿಂದ ಅತೀಕ್ರಮಣ ತೆರವು ಮಾಡಿ ರಸ್ತೆ ಅಗಲೀಕರಣ ಮಾಡಿದ್ದು ಬೆಳಗಾವಿಯ ಇತಿಹಾಸ ಬೆಳಗಾವಿ ಖಾನಾಪೂರ ರಸ್ತೆಯಲ್ಲಿ ಬಸವೇಶ್ವರ ಸರ್ಕಲ್ ನಿಂದ ಪೀರನವಾಡಿ ವರೆಗಿನ ರಸ್ತೆ ಅಗಲೀಕರಣ ಕಾಮಗಾರಿ ನಡೆಯಿತು ಈ ರಸ್ತೆ ಕಾಮಗಾರಿಯನ್ನು ಆಗಿನ ಮಹಾಪೌರರಾಗಿದ್ದ ಕಿರಣ ಸೈನಾಯಕ ಅವರೇ ಉದ್ಘಾಟಿಸಿದ್ದರು ಅದಕ್ಕೆ ಆಗಿನ ಜಿಲ್ಲಾ …
Read More »ಬೆಳಗಾವಿಯಲ್ಲಿ ATM ಮುಂದೆ ಸರದಿ ಸಾಲು..ಗ್ರಾಹಕರ ದಿಕ್ಕಾಪಾಲು
ಬೆಳಗಾವಿ- ಬೆಳಗಾವಿ ನಗರದ ಎಟಿಎಂ ಗಳ ಮುಂದೆ ಮತ್ತೆ ಸರದಿಯಲ್ಲಿ ನಿಂತು ಹಣ ಪಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ನಗರದ ಕೆಲವು ಕಡೆ ಎಟಿಎಂ ಗಳ ಮುಂದೆ ಜನ ಕ್ಯು ನಿಂತಿರುವದನ್ನು ಕಂಡರೆ ಇನ್ನು ಕೆಲವು ಕಡೆ ನೋ ಕ್ಯಾಶ್ ಎನ್ನುವ ಫಲಕಗಳು ಕಾಣಿಸುತ್ತಿವೆ ಕೇಂದ್ರ ಸರ್ಕಾರ 500 ಹಾಗು ಸಾವಿರ ಮುಖ ಬೆಲೆಯ ನೋಟುಗಳನ್ನು ರದ್ದು ಮಾಡಿದ ಬಳಿಕ ಬ್ಯಾಂಕಿನ ಗ್ರಾಹಕರು ಹಲವಾರು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಅಂದಿನಿಂದ ಇಂದಿನವರೆಗೆ …
Read More »ನೋ ಪಾಲಿಟಿಕ್ಸ ಓನ್ಲೀ ರಿಲ್ಯಾಕ್ಸ..ಸತೀಶ ಸಾಹುಕಾರ್…!
ಬೆಳಗಾವಿ-ರಾಜಕೀಯ ಕಿತ್ತಾಟ ಅಧಿಕಾರ ಪಡೆಯಲು ನಡೆದಿರುವ ಪರಾಟ ರಾಜಕೀಯ ತಂತ್ರ ಮಂತ್ರ ಗಳಿಂದ ದೂರ ಉಳಿದ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು ಈಗ ನೋ..ಪಾಲಿಟಿಕ್ಸ ಓನ್ಲೀ ರಿಲ್ಯಾಕ್ಸ ಎನ್ನುವ ಮೂಡ್ನಲ್ಲಿದ್ದಾರೆ ಮಹಾರಾಷ್ಟ್ರದ ರಾಯಗಡ ಗೆ ತೆರಳಿದ ಸತೀಶ ಸಾಹುಕಾರ್ ಛತ್ರಪತಿ ಶಿವಾಜಿ ಮಹಾರಾಜರ ಇತಿಹಾಸ ತಿಳಿದುಕೊಂಡು ಬುದ್ಧ.ಬಸವ.ಅಂಬೇಡ್ಕರ್ ಜೊತೆ ಶಿವಾಜಿ ಮಹಾರಾಜರನ್ನು ಸೇರಿಸಿ ಮಾನವ ಬಂಧುತ್ವವವನ್ನು ಇಮ್ಮಡಿ ಗೊಳಿಸುವ ಪ್ರಯತ್ನದಲ್ಲಿದ್ದಾರೆ ರಾಯಗಡದಲ್ಲಿರುವ ಶಿವಾಜಿ ಮಹಾರಾಜರ ವಿಶಾಲ ಕೋಟೆಯಲ್ಲಿ ಏನೆಲ್ಲ …
Read More »ಹೆಣ್ಣು ಬ್ರೂಣ ಹತ್ಯೆ ,ಡಾಕ್ಟರ್ ಬಂಧನ…
ಬೆಳಗಾವಿ- ಬೆಳಗಾವಿಯಲ್ಲಿ ಹೆಣ್ಣುಭ್ರೂಣ ಹತ್ಯೆ ಪ್ರಕರಣಕ್ಜೆ ಸಮಂಧಿಸಿದಂತೆ ಬೆಳಗಾವಿ ಪೋಲೀಸರು ಬಿ.ಎಚ.ಎಸ.ಎಂ ವೈದ್ಯ ಬಸವರಾಜ ಪುಗ್ತ್ಯಾನಟ್ಟಿ ಬಂಧಿಸಿದ್ದಾರೆ ಬೆಳಗಾವಿ ಖಡೇಬಜಾರ ಪೊಲೀಸರಿಂದ ಕಿರಾತಕ ವೈದ್ಯನ ಬಂಧನ ಮಾಡಲಾಗಿದೆ ಬೆಳಗಾವಿ ಡಿ.ಎಚ.ಒ ಅಪ್ಪಾಸಾಬ ನರಟ್ಟಿಯಿಂದ ವೈದ್ಯನ ವಿರುದ್ಧ ದೂರು ದಾಖಲು ಹಿನ್ನಲೆಯಲ್ಲಿ ವೈದ್ಯನ ಬಂಧನ ಮಾಡಲಾಗಿದೆ ಆರೋಗ್ಯ ಇಲಾಖೆ ಅಧಿಕಾರಿಗಳ ತನಿಖೆಯಲ್ಲಿ ವೈದ್ಯ ಬಸವರಾಜ ಗರ್ಭಪಾತಕ್ಕೆ ಯತ್ನಿಸಿದ್ದು ಕಂಡು ಬಂದಿದೆ ವೈಷ್ಣವಿ ಮೋಹಿತೆ ಎಂಬ ಮಹಿಳೆ ಗರ್ಭಪಾತ ಮಾಡಿದ್ದ ವೈದ್ಯ ತಾಯಿಯ …
Read More »ಪೋಲೀಸರ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ ಆಯೋಗಕ್ಕೆ ಕೊಡಿ
ಮಹಿಳಾ ದೌರ್ಜನ್ಯದ ವಿವಿಧ ರೂಪವನ್ನು ಕಂಡಿದ್ದೇನೆ. ಬೆಳಗಾವಿ ಸುತ್ತಲಿನ ೭ ಜಿಲ್ಲೆಗಳನ್ನು ಸೇರಿಸಿ ಮಹಿಳೆ ಸಬಲೆ ಎಂದು ಸಾಬೀತು ಪಡಿಸಲು ಈ ಕಾರ್ಯಾಗಾರ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ ಪ್ರಾಸ್ತಾವಿಕದಲ್ಲಿ ಹೇಳಿದರು ಕರ್ನಾಟಕ ರಾಜ್ಯ ಮಹಿಳಾ ಆಯೋಗ ಬೆಂಗಳೂರು ಹಾಗೂ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲು ಬೆಳಗಾವಿ ಇದರ ಸಹಯೋಗದಲ್ಲಿ ಇಂದಿನ ಮಹಿಳೆ ಎದುರಿಸುತ್ತಿರುವ ಸವಾಲುಗಳು ಹಾಗೂ ಮಹಿಳಾ ಸಬಲೀಕರಣ ವಿಭಾಗಮಟ್ಟದ ಮಹಿಳಾ ಕಾರ್ಯಾಗಾರವನ್ನು ಮಂಗಳವಾರ ಇಲ್ಲಿನ ವಿಟಿಯು …
Read More »