ಶ್ರೀರಾಮ ನವಮಿ ಯ ಅಂಗವಾಗಿ ನಗರದಲ್ಲಿ ಶ್ರೀರಾಮ ಭಕ್ತರು ಶ್ರೀರಾಮ ಮೂರ್ತಿಯ ಬೃಹತ್ತ ಮೆರವಣಿಗೆ ಹೊರಡಿಸಿ ಜೈ..ಜೈ..ಶ್ರೀರಾಮ ಎನ್ನುವ ಘೋಷಣೆಗಳೊಂದಿಗೆ ಶ್ರೀರಾಮ ನವಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿದರು ಬೆಳಗಾವಿ ನಗರದ ಸದಾಶಿವ ನಗರ ಎಪಿಎಂಸಿ ರಸ್ತೆಯಲ್ಲಿ ಸೇರಿದ ನೂರಾರು ಜನ ಭಕ್ತರು ಏಕ .ಹೀ ನಾಮ..ಏಕ..ಹೀ..ರಾಮ ಎನ್ನುವ ಘೋಷಣೆಗಳನ್ನು ಕೂಗುತ್ತ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು ಮೆರವಣಿಗೆಗೆ ಗಣ್ಯರು ಅಂಬೇಡ್ಕರ್ ಉದ್ಯಾನವನದ ಬಳಿ ಅಧಿಕೃತವಾಗಿ ಚಾಲನೆ ನೀಡಲಿದ್ದು ಮೆರವಣಿಗೆಯಲ್ಲಿ ಸಾವಿರಾರು ಜನ …
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
ಉಗ್ರರ ದಾಳಿಯಲ್ಲಿ ಹುತಾತ್ಮನಾದ ಕ್ರಾಂತಿ ನೆಲ ಕಿತ್ತೂರಿನ ಯೋಧ
ಬೆಳಗಾವಿ- ಜಮ್ಮು ಕಾಶ್ಮೀರನಲ್ಲಿ ನಡೆದ ಊಗ್ರರ ಗುಂಡಿನ ದಾಳಿಯಲ್ಲಿ ಕಿತ್ತೂರ ಪಕ್ಕದ ಬೈಲೂರ ಗ್ರಾಮದ ಯೋಧನೊಬ್ಬ ಹುತಾತ್ಮನಾಗಿದ್ದಾನೆ ಯೋಧನ ಸಾವಿನ ಸುದ್ಧಿ ಕುಟುಂಬದವರಿಗೆ ಮುಟ್ಟುತ್ತಿದ್ದಂತಯೇ ಬೈಲೂರ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ ಬಸಪ್ಪ ಹಣಮಂತಪ್ಪ ಬಜಂತ್ರಿ. ಹುತಾತ್ಮನಾದ ಯೋಧನಾಗಿದ್ದಾನೆ ಜಮ್ಮು ಕಾಶ್ಮೀರ ದಲ್ಲಿ CRPF ನಲ್ಲಿ ೧೯ ವರ್ಷ ಸೇವೆ ಸಲ್ಲಿಸುತ್ತಿದ್ದ ಯೋಧ. ಗಸ್ತು ಕರ್ತವ್ಯದಲ್ಲಿದ್ದಾರೆ ಉಗ್ರರಿಂದ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ ಇಂದು ಜಮ್ಮು ಕಾಶ್ಮೀರದಿಂದ ವಿಮಾನದ …
Read More »ಕ್ಯಾಂಪ್ ಪೋಲೀಸ್ ಠಾಣೆಯ ಎದುರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಯುವತಿ
ಬೆಳಗಾವಿ- ನಿಶ್ಚಿತಾರ್ಥ ಮಾಡಿಕೊಂಡ ಹುಡುಗ ಸಂಶಯ ವ್ಯೆಕ್ತಪಡಿಸಿದ್ದಾನೆ ಎಂದು ಮನನೊಂದು ಯುವತಿಯೊಬ್ಬಳು ಕ್ಯಾಂಪ್ ಪೋಲೀಸ್ ಠಾಣೆಯ ಎದುರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ ಇಂದು ಬೆಳ್ಳಗ್ಗೆ ೧೦ ಗಂಟೆಗೆ ನಡೆದ ಘಟನೆ ನಡೆದಿದ್ದು ಮದುವೆ ವಿಚಾರವಾಗಿ ವಿಷ ಸೇವಿಸಿದ ಯುವತಿ ಶೃತಿ.. ನಿಶ್ಚಿತಾರ್ಥವಾದ ಯುವಕನಿಂದ ಸಂಶಯ ವ್ಯಕ್ತ ಪಡಿಸಿದ್ದರಿಂದ ಆತ್ಮಹತ್ಯೆಗೆ ಯತ್ನಿದ್ದಾಳೆ ಎಂದು ಗೊತ್ತಾಗಿದೆ.. ಬೆಳಗಾವಿಯ ಗಣೇಶಪುರ ನಿವಾಸಿ ಬೆಳಿಗ್ಗೆ ಠಾಣೆಯ ಎದುರು ನಿಂತುಕೊಂಡು ವಿಷ ಕುಡಿಯಲು …
Read More »ಬೆಳಗಾವಿ ಜಿಪಂ ಅಧ್ಯಕ್ಷರಿಗೆ ಡಕೋಟಾ ಕಾರ್…
ಬೆಳಗಾವಿ- ಬೆಳಗಾವಿಹಾನಗರ ಪಾಲಿಕೆಯ ಮೇಯರ್ ಉಪ ಮೇಯರ್ ಮತ್ತು ಆಯುಕ್ತರಿಗೆ ಹೊಸ ವೇರನಾ ಕಾರು ಹತ್ತುವ ಭಾಗ್ಯ ಒದಗಿ ಬಂದಿದೆ ಆದರೆ ಜಿಪಂ ಅಧ್ಯಕ್ಷ ಆಶಾ ಐಹೊಳೆ ಮಾತ್ರ ಡಕೋಟಾ ಕಾರಿನಲ್ಲಿ ಓಡಾಡುತ್ತಿದ್ದಾರೆ ರಾಜ್ಯ ಸರ್ಕಾರ ಜಿಪಂ ಅಧ್ಯಕ್ಷರಿಗೆ ಕ್ಯಾಬಿನೆಟ್ ದರ್ಜೆಯ ಸ್ಥಾನ ಮಾನ ನೀಡುವದಾಗಿ ಹೇಳಿಕೊಂಡಿತ್ತು ಆದರೆ ಬೆಳಗಾವಿ ಜಿಲ್ಲಾ ಪಂಚಾಯತಿಯ ಅಧ್ಯಕ್ಷೆ ಆಶಾ ಐ ಹೊಳೆ ಮಾತ್ರ ಹೊಸ ಕಾರಿಗಾಗಿ ತಮ್ಮ ಹೋರಾಟ ಮುಂದುವರೆಸಿದ್ದಾರೆ ಹೊಸ ಕಾರು …
Read More »ಬೆಳಗಾವಿಗೂ ಬಂತು…ವಾಟರ್ ಪಾರ್ಕ..
ಬೆಳಗಾವಿ- ನಗರಕ್ಕೆ ಹೊಂದಿಕೊಂಡಿರುವ ಪೀರನವಾಡಿ ಗ್ರಾಮದ ಪರಿಸರದಲ್ಲಿ ಜೈನ್ ಕಾಲೇಜಿನ ಹತ್ತಿರ ಆಕರ್ಚಕವಾದ ಅತ್ಯಾಧುನಿಕ ಶೈಲಿಯ ವಾಟರ್ ಪಾರ್ಕ ನಿರ್ಮಾಣಗೊಳ್ಳುತ್ತಿದೆ ಬೆಳಗಾವಿಯ ಉದ್ಯಮಿಯೊಬ್ಬರು ಈ ಭಾಗದ ಮಕ್ಕಳ ಮನರಂಜನೆಗಾಗಿ ವಾಟರ್ ಪಾರ್ಕ ನಿರ್ಮಿಸುತ್ತಿದ್ದಾರೆ ಯುದ್ದೋಪಾದಿಯಲ್ಲಿ ಪಾರ್ಕ ಕಾಮಗಾರಿ ನಡೆದಿದ್ದು ಎಪ್ರೀಲ್ ತಿಂಗಳ ಅಂತ್ಯದವರೆಗೆ ಬೆಳಗಾವಿ ಚಿಣ್ಣರ ರಂಜನೆಗೆ ವಾಟರ್ ಪಾರ್ಕ ಸಿದ್ಧಗೊಳ್ಳಲಿದೆ ಬೆಳಗಾವಿಯ ಮಕ್ಕಳು ಕೊಲ್ಹಾಪುರ ಮತ್ತು ಹುಬ್ಬಳ್ಳಿಯ ವಾಟರ್ ಪಾರ್ಕಗಳಿಗೆ ಹೋಗುವದು ತಪ್ಪಿದಂತಾಗಿದೆ ನಗರದಿಂದ ಕೇವಲ ಹತ್ತು ಕೀಮಿ …
Read More »ಬಿಸಿಲಿನ ತಾಪವೋ…ಸೂರ್ಯನ ಶಾಪವೋ…!
.ಬೆಳಗಾವಿ- ಬೇಸಿಗೆ ಹೆಚ್ಚುತ್ತಿದ್ದಂತೆ ಗಡಿ ಜಿಲ್ಲೆ ಬೆಳಗಾವಿ ಜನತೆ ಬಿಸಿನ ಧಗೆಗೆ ತತ್ತರಿಸಿ ಹೊಗಿದ್ದಾರೆ. ಕಳೆ ವರ್ಷಕ್ಕಿಂತ ಈ ವರ್ಷ ಹೊಲಿಸಿದ್ರೆ ಬೆಸಿಲಿನ ತಾಪಮಾನ ದಿನೆ ದಿನೆ ಹೆಚ್ಚು ತ್ತಿದೆ. ಬಿಸಿನ ತಾಪಮಾಮ ತಾಳಲಾರದೆ ಜನ ಕೊಕೊ ಕೋಲಾ ಪೆಪ್ಸಿ ಯಂತಹ ತಂಪು ಪಾನೀಯಗಳು ಮೊರೆ ಹೊಗುತ್ತಿದ್ದಾರೆ… ಸರ್ ಒಂದು ಪೆಪ್ಸಿ ಕೊಡಿ..ಸರ್ ಮಜ್ಜಿಗೆ ಕೊಡಿ ,ಸರ್ ಇಲ್ಲಿ ಒಂದು ಹಣ್ಣಿನ ಜೂಸ್ ಕೊಡಿ. ಹೌದು ಇಂತಹ ದೃಶ್ಯ ಕಂಡು …
Read More »9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ
‘ಓಡಿಸ್ಸಿ -17’ ಅದ್ದೂರಿ ಸಮಾರೋಪ ಬೆಳಗಾವಿ- 9 ಜನ ವಿದ್ಯಾರ್ಥಿಗಳಿಗೆ ಯುನಿವರಸಿಟಿ ಬ್ಲ್ಯೂ ಸನ್ಮಾನ ನಗರದ ಜೈನ ಸಮೂಹ ಸಂಸ್ಥೆ (ಜೆಜಿಐ)ಯ ಜೈನ ಎಂಜನಿಯರಿಂಗ್ ಕಾಲೇಜು ಕಳೆದ ಎರಡು ದಿನಗಳಿಂದ ಹಮ್ಮಿಕೊಂಡ ರಾಷ್ಟ್ರಮಟ್ಟದ ‘ಓಡಿಸ್ಸಿ-17’ ತಾಂತ್ರಿಕ ಹಾಗೂ ತಾಂತ್ರಿಕೇತರ ಸಾಂಸ್ಕøತಿಕ ಉತ್ಸವಕ್ಕೆ ಶನಿವಾರ ಸಂಜೆ ಸಡಗರ ಸಂಭ್ರಮದ ಮಧ್ಯ ಅದ್ದೂರಿಯಾಗಿ ಸಮಾರೋಪಗೊಂಡಿತು. ತಾಂತ್ರಿಕತೆಯ ವಿವಿಧ ಆಯಾಮ ಹಾಗೂ ಸಾಂಸ್ಕøತಿಕವಾಗಿ ನಡೆದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗಳಿಗೆ ಒಟ್ಟು ಎರಡು ಲಕ್ಷ ರೂಪಾಯಿಗಳ …
Read More »ಅತ್ಯಾಚಾರಿಗೆ ಹತ್ತು ವರ್ಷ ಜೈಲು 25 ಸಾವಿರ ದಂಡ
ಬೆಳಗಾವಿ- ಚಾಕ್ಲೇಟ್ ಆಮೀಷ ತೋರಿಸಿ ನಾಲ್ಕು ವರ್ಷದ ಮುಗ್ದ ಬಾಲೆಯ ಮೇಲೆ ಅತ್ಯಾಚಾರ ವೆಸಗಿದ್ದ ಆರೋಪಿಗೆ ಹತ್ತು ವರ್ಷ ಜೈಲು ಶಿಕ್ಷೆ 25 ಸಾವಿರ ರೂ ದಂಡ ವಿಧಿಸಿ ಬೆಳಗಾವಿಯ ಮೂರನೇಯ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ ಹುಕ್ಕೇರಿ ತಾಲೂಕಿನ ಗ್ರಾಮವೊಂದರಲ್ಲಿ ನಾಲ್ಕು ವರ್ಷದ ಬಾಲೆಯ ಮೇಲೆ ಅತ್ಯಾಚಾರ ವೆಸಗಿದ್ದ ಶಿವಾನಂದ ಉರ್ಫ ಪಪ್ಪು ಬಾಬು ಮಾಳಿ ಉರ್ಪ ಮಾಲಗಾರ (22) ಎಂಬ ಆರೋಪಿಗೆ ನ್ಯಾಯಾಧೀಶ ಬಸವಾಜ …
Read More »ಬೆಳಗಾವಿ ಜಿಲ್ಲೆಯ ಮೊಟ್ಟಮೊದಲ ಕೊಳಚೆ ನೀರು ಸಂಸ್ಕರಣಾ ಘಟಕ.
ಬೆಳಗಾವಿ- ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಮೊಟ್ಟಮೊದಲ ಕೊಳಚೆ ಸಂಸ್ಕರಣಾ ಘಟಕ ನಿರ್ಮಾಣಗೊಂಡು ಕಾರ್ಯಾರಂಭ ಮಾಡಿದ್ದು ಬರಗಾಲದ ಸಂಕಷ್ಟದಲ್ಲಿ ಇಲ್ಲಿಯ ರೈತರು ಈ ಘಟಕದ ನೀರಿನಿಂದ ತಮ್ಮ ಬೆಳೆಗಳಿಗೆ ಜೀವ ನೀಡುತ್ತಿದ್ದಾರೆ ಬೈಲಹೊಂಗಲದ ಧಾರವಾಡ ರಸ್ತೆಯ ಸ್ಮಶಾನದ ಪಕ್ಕ ಕೊಳಚೆ ಸಂಸ್ಕರಣಾ ಘಟಕ ನಿರ್ಮಿಸಲಾಗಿದೆ 57 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ಘಟಕದಲ್ಲಿ ಪ್ರತಿದಿನ 8.8 MLD ನೀರು ಸಂಸ್ಕರಣೆಗೊಂಡು ಪಕ್ಕದ ಗದ್ದೆಗಳಿಗೆ ಹರಿಯುತ್ತಿದೆ ಬೈಲಹೊಂಗಲ ನಗರದಲ್ಲಿ 106 km …
Read More »ವ್ಯಾಪಾರಿ ಸುರೇಶ ಹಿಡದುಗ್ಗಿ ನಿಗೂಢ ಸಾವು
ಬೆಳಗಾವಿ- ನಗರದ ರವಿವಾರ ಪೇಟೆಯ ಪ್ರಸಿದ್ಧ ವ್ಯಾಪಾರಿ ಸುರೇಶ ಹಿಡದುಗ್ಗಿ ತಮ್ಮ ಮನೆಯ ಗ್ಯಾಲರಿಯಿಂದ ಕಾಲು ಜಾರಿ ಬಿದ್ದು ಸಾವನ್ನೊಪ್ಪಿದ ಘಟನೆ ನಡೆದಿದೆ ಬಸವಣ್ಣ ಗಲ್ಲಿಯ ನಿವಾಸಿ ೫೫ ವರ್ಷ ವಯಸ್ಸಿನ ಸುರೇಶ ಹಿಡದುಗ್ಗಿ ಮಧ್ಯರಾತ್ರಿ ಮನೆಯ ಗ್ಯಾಲರಿಯಲ್ಲಿ ಕುಳಿತಿರುವಾಗ ಆಯತಪ್ಪಿ ಜಾರಿ ಬಿದ್ದಿದ್ದಾರೆ ಎಂದು ಕೆಲವರು ಹೇಳಿಕೊಂಡಿದ್ದಾರೆ ಅತ್ಯಂತ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗದ ಮದ್ಯದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ ರವಿವಾರ ಪೇಠೆಯ ಪ್ರಸಿದ್ದ …
Read More »ಪಾಲಿಕೆ ಸಾಮಾನ್ಯ ಸಭೆ ದಿನಾಂಕ ಫಿಕ್ಸ ಮಾಡಲು ನಡೆದಿದೆ ಕಿತ್ತಾಟ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಮಹಾಪೌರ ಸಂಜೋತಾ ಬಾಂಧೇಕರ ತಮ್ಮ ಅಧಿಕಾರ ಚಲಾಯಿಸುವ ಮೂಲಕ ಪಾಲಿಕೆಯ ಸಾಮಾನ್ಯ ಸಭೆಯ ದಿನಾಂಕವನ್ನು ಫಿಕ್ಸ ಮಾಡಿದ್ದರು ಆದರೆ ಮೇಯರ್ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ ಎಂದು ಉಪ ಮಹಾಪೌರ ನಾಗೇಶ ಮಂಡೋಲ್ಕರ್ ಮತ್ತು ವಿರೋಧ ಪಕ್ಷದ ನಾಯಕ ರವಿ ಧೋತ್ರೆ ವಿರೋಧ ವ್ಯೆಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ ಮೇಯರ್ ಸಂಜೋತಾ ಬಾಂಧೇಕರ್ ಎಪ್ರಿಲ್ 4 ರಂದು ಪಾಲಿಕೆಯ ಸಾಮಾನ್ಯ ಸಭೆಯ ದಿನಾಂಕ ಫಿಕ್ಸ ಮಾಡಿದ್ದರು …
Read More »ಗಡಿ.ಗೆ ಗತಿ…ಇಲ್ಲದ, ಗಡಿ ಉಸ್ತೂವಾರಿ..ಬೆಳಗಾವಿಗೆ ಬರುತ್ತಿಲ್ಲ ಇವರ ಸವಾರಿ..!
ಬೆಳಗಾವಿ- ಸರ್ಕಾರ ಗಡಿ ಉಸ್ತುವಾರಿ ಸಚಿವರನ್ನಾಗಿ ಹೆಚ್ ಕೆ ಪಾಟೀಲರನ್ನು ನೇಮಕ ಮಾಡಿದ ಬಳಿಕ ಗಡಿನಾಡ ಕನ್ನಡಿಗರ ಸಂಬ್ರಮಕ್ಕೆ ಮಿತಿ ಇರಲಿಲ್ಲ ಮೂರು ವರ್ಷದ ಹಿಂದೆ ಬೆಳಗಾವಿಯಲ್ಲಿ ಸಭೆ ನಡೆಸಿ ಹೋದ ಸಚಿವ ಮಹಾಶಯಯರು ಮರಳಿ ಗಡಿನಾಡ ಗುಡಿಯ ದರ್ಶನ ಮಾಡಿದ ಉದಾಹರಣೆ ಇಲ್ಲ ಗಡಿನಾಡ ಕನ್ನಡಿಗರು ಅನಾಥ ಪ್ರಜ್ಞೆ ಅನುಭವಿಸಬೇಡಿ ನಾನು ತಿಂಗಳಿಗೊಮ್ಮೆ ಬರ್ತೇನಿ..ಇಲ್ಲಿಯ ಕನ್ನಡಿಗರ ಸಮಸ್ಯೆ ಆಲಿಸುತ್ತೇನೆ ಬೆಳಗಾವಿಯಲ್ಲಿ ಗಡಿ ವಿವಾದಕ್ಕೆ ಸಮಂಧಿಸಿದಂತೆ ಪ್ರಾದೇಶಿಕ ಕಚೇರಿಯನ್ನು ಆರಂಭ …
Read More »ಕೇಂದ್ರ ಕಾನೂನು ಆಯೋಗದ ಕಾಯ್ದೆ ತಿದ್ದುಪಡಿಗೆ ವಕೀಲರ ವಿರೋಧ
ಬೆಳಗಾವಿ- ಕೇಂದ್ರ ಕಾನೂನು ಆಯೋಗ ವಕೀಲರಿಗೆ ಮಾರಕವಾಗುವ ತಿದ್ದುಪಡಿ ತರಲು ಹೊರಟಿದ್ದು ಇದಕ್ಕೆ ಬೆಳಗಾವಿ ವಕೀಲರ ಸಂಘ ತೀವ್ರ ವಿರೋಧ ವ್ಯೆಕ್ತಪಡಿಸಿದೆ ನಗರದಲ್ಲಿ ಪ್ರತಿಭಟನೆ ನಡೆಸಿದ ವಕೀಲರ ಸಂಘದ ಸದಸ್ಯರು ಕೇಂದ್ರ ಕಾನೂನು ಆಯೋಗ ಶಿಸ್ತು ಸುಧಾರಣಾ ಸಮೀತಿಯಲ್ಲಿ ಖಾಸಗಿ ವ್ಯೆಕ್ತಿಗಳನ್ನು ಸೇರಿಸುವ ಮತ್ತು ಕೇಂದ್ರ ವಕೀಲರ ಪರಿಷತ್ತು ಮತ್ತು ರಾಜ್ಯ ವಕೀಲರ ಪರಿಷತ್ತಿನ ಹಕ್ಕುಗಳನ್ನು ಮತ್ತು ಸ್ವತಂತ್ರತೆಯನ್ನು ಕಸಿದುಕೊಳ್ಳುವ ತಿದ್ದುಪಡಿಗಳನ್ನು ತರಲು ಹೊರಟಿದ್ದು ಇದಕ್ಕೆ ಅವಕಾಶ ನೀಡಬಾರದು ಎಂದು …
Read More »ವಿಡಿಯೋ ತೋರಿಸಿ ಬಾಲಕಿಗೆ ಬ್ಲ್ಯಾಕ್ ಮೇಲ್ ಮಾಡಿದ ಕಾಮುಕ.
ಬೆಳಗಾವಿ ಏಳನೇಯ ತರಗತಿಯ ವಿಧ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿ ಇದನ್ನು ಮೋಬೈಲ್ ನಲ್ಲಿ ಶೂಟ್ ಮಾಡಿ ಇದನ್ನೇ ದುರುಪಯೋಗ ಪಡಿಸಿಕೊಂಡು ಮುಗ್ಧ ಬಾಲೆಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ ಇಂಜನಿಯರಿಂಗ್ ವಿಧ್ಯಾರ್ಥಿಯೊಬ್ಬನ ಕಾಮುಕನ ಕರ್ಮಕಾಂಡ ಬೆಳಕಿಗೆ ಬಂದಿದೆ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಇಂಜಿನಿಯರಿಂಗ್ ವಿದ್ಯಾರ್ಥಿಯಿಂದ ನಿರಂತರ ಅತ್ಯಾಚಾರ.ನಡೆಸಿದ್ದಾನೆ ೭ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗುತ್ತಿರುವ ವಿಡಿಯೋ ಮಾಡಿದ ಕಾಮುಕ. ಅತ್ಯಾಚಾರದ ವಿಡಿಯೋ ತೋರಿಸಿ ಬಾಲಕಿ ಮೇಲೆ ನಿರಂತರ ಅತ್ಯಾಚಾರ. ನಡೆಸಿದ್ದ …
Read More »ಬೆಳಗಾವಿಯಲ್ಲಿ ಮತ್ತೇ ಬಾಲ ಬಿಚ್ಚಿದ ಇರಾಣಿ ಗ್ಯಾಂಗ್ .ಏಕಕಾಲಕ್ಕೆ ಎರಡು ಕಡೆ ಸರಗಳ್ಳತನ
ಬೆಳಗಾವಿ-ಬಾಲ ಮುದುಡಿಕೊಂಡು ಗೂಡು ಸೇರಿದ್ದ ಇರಾಣಿ ಗ್ಯಾಂಗ್ ಬೆಳಗಾವಿಯಲ್ಲಿ ಮತ್ತೇ ಬಾಲ ಬಿಚ್ಚಿದ್ದು ನಗರದಲ್ಲಿ ಮಟ ಮಟ ಮಧ್ಯಾಹ್ನ ವೇ ಏಕ ಕಾಲಕ್ಕೆ ಎರಡು ಕಡೆ ಸರಗಳ್ಳತನ ನಡೆದಿದೆ ಮೊದಲು ಬೆಳಗಾವಿ ಎಪಿಎಂಸಿ ಠಾಣೆಯ ವ್ಯಾಪ್ತಿಯಲ್ಲಿ ಹನುಮಾನ ನಗರದ TV ಸೇಂಟರ್ ಬಳಿ ಮಹಿಳೆಯ ಮೇಲೆ ಅಟ್ಯಾಕ್ ಮಾಡಿರುವ ಕಿರಾತಕರು ೩೫ ವರ್ಷ ವಯಸ್ಸಿನ ಸೀಮಾ ಹೂಲಿ ಎಂಬ ಮಹಿಳೆಯ ಎರಡುವರೆ ತೊಲೆ ಚಿನ್ನದ ಮಂಗಳಸೂತ್ರವನ್ನು ದೋಚಿದ್ದಾರೆ ಇದಾದ …
Read More »