ಬೆಳಗಾವಿಯ ಕನ್ನಡ ಮೇಯರ್ ಮಾಡುವ ಕನಸಿಗೆ ಯಳ್ಳು ನೀರು.. ಕನ್ನಡಿಗರು ಬೆಳಗಾವಿ ಮಹಾನಗರ ಪಾಲಿಕೆ ಮೇಯರ್- ಉಪ ಮೇಯರ್ ಎಂಬ ಆಸೆಗೆ ಕೊನೆಗು ಜನ ಪ್ರತಿನಿಧಿಗಳು ಎಳ್ಳು ನೀರು ಬಿಟ್ಟಿದ್ದಾರೆ. ಸ್ವಪ್ರತಿಷ್ಠೆ, ರಾಜಕೀಯ ಹಿತಾಸಕ್ತಿಗೆ ಮತ್ತೊಮ್ಮೆ ಗಡಿ ಕನ್ನಡಿಗರ ಹಿತಾಸಕ್ತಿ ಬಲಿಯಾಗಿದೆ. ನಾಳೆ ಪಾಲಿಕೆಯ ಮೂರನೇ ಅವಧಿಯ ಮೇಯರ್- ಉಪಮೇಯರ್ ಚುನಾವಣೆ ನಡೆಯಲಿದೆ. ಈ ಭಾರಿ ಕನ್ನಡಿಗರು ಮೇಯರ್ ಆಗಬೇಕು ಎಂದು ಕನಸಾಗಿತ್ತು. ಈ ಹಿನ್ನಲೆಯಲ್ಲಿ ಅನೇಕ ಚಟುವಟಿಕೆ ನಡೆದಿದ್ದವು. …
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
ಇಂದು ರಾಷ್ಟ್ರೀಕೃತ ಬ್ಯಾಂಕ್ ಬಂದ್,ಪ್ರತಿಭಟನೆ.
ಬೆಳಗಾವಿ- ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ದೇಶಾದ್ಯಂತ ರಾಷ್ಟ್ರೀಕೃತ ಬ್ಯಾಂಕುಗಳು ಮುಷ್ಕರ ಹೂಡಿದ್ದು ಮಂಗಳವಾರ ಬೆಳಗಾವಿ ಜಿಲ್ಲೆಯ ರಾಷ್ಟ್ರೀಕೃತ ಬ್ಯಾಂಕುಗಳ ಕಾರ್ಮಿಕರು ಬೆಳಗಾವಿ ನಗರದಲ್ಲಿ ಬೃಹತ್ ಪ್ತತುಭಟನಾ ರ್ಯಾಲಿಯನ್ನು ಹೊರಡಿಸಿದ್ದರು ಬ್ಯಾಂಕ್ ಬಂದ್ ಮಾಡಿ ನಗರದ ಧರ್ಮವೀರ ಸಂಬಾಜಿ ವೃತ್ತದಲ್ಲಿ ಸಮಾವೇಶಗೊಂಡ ಬ್ಯಾಂಕ ಕಾರ್ಮಿಕರು ಇಂಡಿ ಕೂಟ ಖಡೇಬಝಾರ,ಗಣಪತಿ ಗಲ್ಲಿ ಮೂಲಕ ಸಂಚರಿಸಿ ಮಾರುತಿ ಗಲ್ಲಿಯ ಸಿಂಡಿಕೇಟ್ ಬ್ಯಾಂಕ್ ಬಳಿ ರ್ಯಾಲಿಯನ್ನು ಸಮಾರೋಪ ಮಾಡಿದರು ದೇಶದಲ್ಲಿ 500/1000 ಮುಖ ಬೆಲೆಯ …
Read More »ಬೆಳಗಾವಿಯಲ್ಲಿ ಡೆಪ್ಯುಟಿ ತಹಶೀಲ್ದಾರನ ಮನೆಗೆ ACB ರೇಡ್.
ಬೆಳಗಾವಿ,-ಬೆಳಗಾವಿ ನಗರದ ರಾಮತೀರ್ಥ ನಗರದಲ್ಲಿರುವ ಡೆಪ್ಯುಟಿ ತಹಶೀಲ್ದಾರನ ಮನೆಯ ಮೇಲೆ ಎಸಿಬಿ ದಾಳಿ ನಡೆದಿದೆ ಆದಾಯ ಮೀರಿದ ಆಸ್ತಿಗಳಿಕೆ ಪ್ರಕರಣ ಬೆಳಗಾವಿಯಲ್ಲಿ ಎಸಿಬಿ ದಾಳಿ.ನಡೆದಿದೆ ಡೆಪ್ಯೂಟಿ ತಹಶಿಲ್ದಾರರ ಸಲೀಂ ಸಾಬುಸಾಬ್ ಸೈಯದ್ ಮನೆ ಮೇಲೆ ದಾಳಿ ನಡೆದಿದ್ದು ಪರಿಶೀಲನೆ. ಮುಂದುವರೆದಿದೆ ನಗರದ ರಾಮತೀರ್ಥ ನಗರ ಬಡಾವಣೆಯಲ್ಲಿ ಮನೆ ದಾಖಲೆ ಪರಿಶೀಲನೆ. ಮಾಡಲಾಗುತ್ತಿದೆ ಎಸಿಬಿ ಅಧಿಕಾರಿಗಳಿಂದ ದಾಖಲೆ ಪರಿಶೀಲನೆ ನಡೆಯುತ್ತಿದೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮತ್ತು ಬೆಳಗಾವಿಯಲ್ಲಿ ಏಕಕಾಲಕ್ಕೆ ಎಸಿಬಿ ದಾಳಿ …
Read More »ವೈದ್ಯರ ನಿರ್ಲಕ್ಷ್ಯ ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಪ್ರತಿಭಟನೆ
ಬೆಳಗಾವಿ- ಬೆಳಗಾವಿ ನಗರದ ಶಹಾಪೂರ ಪ್ರದೇಶದಲ್ಲಿರುವ ಸರಾಫ ಗಲ್ಲಿಯ ದಾನೇಶ್ವರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಳ್ಳಲು ದಾಖಲಾಗಿದ್ದ ತಾಯಿ ಮತ್ತು ಮಗು ಸಾವನೊಪ್ಪಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ ಬಸ್ತವಾಡ ಗ್ರಾಮದ ಮಾಲಾಶ್ರೀ ಶೀತಲ ಸಂಕೇಶ್ವರಿ ಎಂಬ ಇಪ್ಪತ್ತು ವರ್ಷ ವಯಸ್ಸಿನ ಮಹಿಳೆ ಡಾ ಉಮದಿ ಅವರ ದಾನೇಶ್ವರಿ ಆಸ್ಪತ್ರೆಗೆ ದಾಖಲಾಗಿದ್ದಳು ಈ ಮಹಿಳೆ ಇಂದು ಬೆಳಗಿನವರೆಗೆ ಆರೋಗ್ಯವಾಗಿದ್ದಳು ಆದರೆ ಮಧ್ಯಾಹ್ನ ಹೆರಿಗೆ ಸಮಯದಲ್ಲಿ ತಾಯಿ ಮತ್ತು ಮಗು ಇಬ್ಬರೂ ವೈದ್ಯರ …
Read More »ಜಿಪಂ ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ..ವಾಕ್..ವಾರ್..!
ಬೆಳಗಾವಿ- ಬೆಳಗಾವಿ ಜಿಲ್ಲಾ ಪಂಚಾಯತಿಯ ಸಾಮಾನ್ಯ ಸಭೆಗೆ ಬಾರದ ಅಧಿಕಾರಗಳ ವಿರುದ್ಧ ಕ್ರಮ ಜರುಗಿಸುವಂತೆ ಸದಸ್ಯರು ಒತ್ತಾಯಿಸಿದರು ಸಭೆ ಆರಂಭವಾಗುತ್ತಿದ್ದಂತೆಯೇ ಜಿಪಂ ಸದಸ್ಯ ಕಾಗಲ್ ಮಾತನಾಡಿ ಅಧಿಕಾರಿಗಳು ಸಾಮಾನ್ಯ ಸಭೆಗೆ ಬಾರದೇ ಅವಮಾನ ಮಾಡುತ್ತಿದ್ದಾರೆ ಅವರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಾತನಾಡಿ ಸಭೆಗೆ ಬಾರದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಲಾಗುವದು ಅವರು ನೀಡುವ ಉತ್ತರ ತೃಪ್ತಿದಾಯಕ ಇಲ್ಲದಿದ್ದರೆ ಕಾನೂನು …
Read More »ಕನ್ನಡ ಮೇಯರ್ ಮಾಡಲು,ಸರ್ಕಾರ ವಿಶೇಷ ಪ್ರತಿನಿಧಿ ಕಳುಹಿಸಲಿ-ಕರವೇ
ಕನ್ನಡ ನಗರ ಸೇವಕರ ಒಗ್ಗಟ್ಟಿಗೆ ಕರವೇ ಒತ್ತಾಯ ಬೆಳಗಾವಿ- ಮಾರ್ಚ 1 ರಂದು ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಚುನಾವಣೆ ನಡೆಯಲಿದ್ದು ಈ ಚುನಾವಣೆಯಲ್ಲಿ ಕನ್ನಡ ನಗರ ಸೇವಕರು ಮತ್ತು ಜನ ಪ್ರತಿನಿಧಿಗಳು ಒಂದಾಗಿ ಕನ್ನಡಿಗರನ್ನು ಆಯ್ಕೆ ಮಾಡುವಂತೆ ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ ನಗರದ ಚನ್ನಮ್ಮ ವೃತ್ತದಲ್ಲಿ ಸಮಾವೇಶಗೊಂಡ ಕಾರ್ಯಕರ್ತರು ಕನ್ನಡದ ನಗರ ಸೇವಕರು ಒಗ್ಗಟ್ಟಾಗಬೇಕೆಂದು ಒತ್ತಾಯಿಸಿದರು ಈ ಸಂಧರ್ಭದಲ್ಲಿ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ಮಹಾದೇವ …
Read More »ಭಾವನೆಯ ಮೂಲಕ ಹೊರ ಬಂದ,ಮೂಕ ವೇದನೆ…!
ಬೆಳಗಾವಿ- ತಮ್ಮ ಬೇಡಿಕೆ ಹೇಳಲು ಬಾಯಿಲ್ಲದೇ ಇದ್ರು.. ಶಿಳ್ಳೆ ಮೂಲಕವೇ ಪ್ರತಿಭಟನೆ ನಡೆಸಿ ಬೆಳಗಾವಿಯಲ್ಲಿ ಇಂದು ಕಿವುಡ, ಮೂಕ ಸಂಘದ ನೂರಾರು ಜನರು ಗಮನ ಸೆಳೆದರು. ಕೇವಲ ಘೋಷಣೆ ಇಲ್ಲದೇ ಭಾವನೆ ಮೂಲಕವೆ ಪ್ರತಿಭಟನೆ ನಡೆಸಿದರು. ಚನ್ನಮ್ಮ ವೃತ್ತದಲ್ಲಿ ಸೇರಿದ ನೂರಾರು ಜನ ಕಿವುಡರು ಮತ್ತು ಮೂಕರು ಸೀಟಿ ಊದಿ ತಮ್ಮ ವೇದನೆಯನ್ನು ಹೊರ ಹಾಕಿದರು ರಾಜ್ಯದಲ್ಲಿ ಎಲ್ಲಾ ವಿಕಲಾಂಗ ಚೇತನರಿಗೆ ಸರ್ಕಾರ ಮೀಸಲಾತಿ ಸೌಲಭ್ಯ ಕಲ್ಪಿಸಿದೆ. ಅದರಂತೆ ಸರ್ಕಾರಿ …
Read More »ಬಡ್ತಿಯಲ್ಲಿ ಮೀಸಲಾತಿ, ಮರು ಪರಶೀಲನಾ ಅರ್ಜಿ ಸಲ್ಲಿಸಲು ಮನವಿ
ಬೆಳಗಾವಿ- ಸರ್ಕಾರಿ ನೌಕರರ ಬಡ್ತಿಯಲ್ಲಿ ಮೀಸಲಾತಿ ನೀಡುವದನ್ನು ಸುಪ್ರೀಂ ಕೋರ್ಟ ರದ್ದು ಪಡಿಸಿದ್ದು ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಕೂಡಲೇ ಸುಪ್ರೀಂ ಕೋರ್ಟಗೆ ಮರು ಪರಶೀಲನಾ ಅರ್ಜಿ ಸಲ್ಲಿಸುವಂತೆ ಕರ್ನಾಟಕ ರಾಜ್ಯ sc/st ನೌಕರರ ಸಮನ್ವಯ ಸಮೀತಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ ನಗರದಲ್ಲಿ ಪ್ತತಿಭಟನೆ ನಡೆಸಿದ ನೌಕರರು ಮಾನ್ಯ ಸುಪ್ರೀಂ ಕೋರ್ಟಿನ ಆದೇಶದಿಂದ ದಿಗ್ಬ್ರಾಂತರಾಗಿದ್ದಾರೆ ಬಡ್ತಿ ಯಲ್ಲಿ ಮೀಸಲಾತಿ ರದ್ದು ಪಡಿಸುವ ಆದೇಶದಿದಂದ ದಲಿತ ಸಮುದಾಯದ ನೌಕರರಿಗೆ ಅನ್ಯಾಯ …
Read More »ಬೆಳಗಾವಿಯಲ್ಲಿ ರಾಜ್ಯ ಮಟ್ಟದ ಅಂಧರ ಕ್ರಿಕೆಟ್ ಟೂರ್ನಿ
ಬೆಳಗಾವಿ: ಸಮರ್ಥನಂ ಅಂಗವಿಕಲರ ಸಂಸ್ಥೆಯ ವತಿಯಿಂದ ಮಾರ್ಚ್ 3ರಿಂದ 5ರೆವೆರೆಗೆ ಬೆಳಗಾವಿಯಲ್ಲಿ ರಾಜ್ಯಮಟ್ಟದ ಅಂಧರ ಕ್ರಿಕೆಟ್ ಟೂರ್ನಿ ಆಯೋಜಿಸಲಾಗಿದೆ ಎಂದು ಸಂಘಟಕರಾದ ಅರುಣಕುಮಾರ ಹೇಳಿದ್ದಾರೆ. ರಾಜ್ಯದ ಎಲ್ಲ ಜಿಲ್ಲೆಗಳಿಂದ 16 ತಂಡಗಳು ಸ್ಪರ್ಧಿಸಲಿದ್ದು, ಆರ್.ಪಿ.ಡಿ. ಕಾಲೇಜು ಮೈದಾನ ಮತ್ತು ಲಿಂಗರಾಜ ಕಾಲೇಜು ಮೈದಾನಗಳಲ್ಲಿ ಪಂದ್ಯಾವಳಿ ನಡೆಯಲಿವೆ. ಇದೇವೇಳೆ ಕರ್ನಾಟಕ ರಾಜ್ಯ ತಂಡಕ್ಕೂ ಆಟಗಾರರ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದರು. ಪಂದ್ಯಾವಳಿ ನಡೆಸುವುದಕ್ಕಾಗಿ ನಮಗೆ 16 ಲಕ್ಷ ರೂ.ಗಿಂತ ಹೆಚ್ಚಿನ ಹಣದ …
Read More »ರೆಸಾರ್ಟ್ ಗೆ ತೆರಳಿದ ಕನ್ನಡ ಪುರಪಿತೃರು….
ಬೆಳಗಾವಿ- ಬೆಳಗಾವಿ ಮಹಾಪೌರ ಹಾಗು ಉಪ ಮಹಾಪೌರರ ಚುನಾವಣೆ ಮಾರ್ಚ 1 ರಂದು ನಡೆಯಲಿದ್ದು ಪಾಲಿಕೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬೆಳಗ್ಗೆ ಶಾಸಕ ಫಿರೋಜ್ ಸೇಠ ಮನೆಯಲ್ಲಿ ೭ ಜನ ಪಾಲಿಕೆ ಸದಸ್ಯರು ಸಭೆ ನಡೆಸಿದ್ದರು. ಇದೀಗ ೧೬ ಜನ ಪಾಲಿಕೆಯ ಸದಸ್ಯ ರೆಸಾರ್ಟ್ ಗೆ ತೆರಳಿದ್ದಾರೆ. ನಗರದ ಕಲಾ ಮಂದಿರದ ಬಳಿ ಪಾಲಿಕೆ ಸದಸ್ಯ ರವಿ ದೋತ್ರೆ, ದೀಪಕ ಜಮಖಂಡಿ ಹಾಗೂ ರಮೇಶ ಸೊಂಟಕ್ಕಿ ನೇತೃತ್ವದಲ್ಲಿ ರೆಸಾರ್ಟ್ ಗೆ …
Read More »ಕಾಕತಿ ರೇಪಿಸ್ಟಗಳಿಗೆ ಹಿಂಡಲಗಾ ಕೈದಿಗಳು, ಏನು ಮಾಡಿದ್ರು ಗೊತ್ತಾ…?
ಬೆಳಗಾವಿ- ಕಾಕತಿ ಹೊರ ವಲಯದಲ್ಲಿ ಅಪ್ರಾಪ್ತ ಬಾಲಕಿಯ ಅಮಾನುಶವಾಗಿ ಅತ್ಯಾಚಾರ ನಡೆಸಿದ ನಾಲ್ಕು ಜನ ರೇಪಿಸ್ಟಗಳಿಗೆ ಹಿಂಡಲಗಾ ಕಾರಾಗೃಹದ ಕೈದಿಗಳು ಚನ್ನಾಗಿ ಧುಲಾಯಿ ಮಾಡಿದ ಘಟನೆ ನಡೆದಿದೆ ಕಾಕತಿ ಅತ್ಯಾಚಾರ ಪ್ರಕರಣದಲ್ಲಿ ಪೋಲೀಸರು ನಾಲ್ಕುಜನ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯದಲ್ಲಿ ಹಾಜರು ಪಡಿಸಿ ಪೋಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದರು ಶನಿವಾರ ಕಸ್ಟಡಿಯ ಅವಧಿ ಮುಗಿದು ನಾಲ್ಕು ಜನ ಆರೋಪಿಗಳನ್ನು ಹಿಂಡಲಗಾ ಕಾರಾಗೃಹಕ್ಕೆ ರವಾನಿಸಲಾಗಿತ್ತು ರೇಪಿಸ್ಟಗಳು ಜೈಲಿಗೆ ಬಂದಿರುವ ಸುದ್ಧಿ ಜೈಲಿನಲ್ಲಿ ಹರಡುತ್ತದ್ದಂತೆಯೇ ಕೈದಿಗಳೆಲ್ಲ …
Read More »ಬೆಳಗಾವಿಯಲ್ಲಿ ಗೋ ಸತ್ಯಾಗ್ರ…
ಬೆಳಗಾವಿ- ಬೆಳಗಾವಿ ಜಿಲ್ಲಾ ಗೋ ರಕ್ಷಣಾ ಸಂಘಟನಾ ಸಮೀತಿಯಿಂದ ನಗರದ ಧರ್ಮವೀರ ಸಂಬಾಜಿ ವೃತ್ತದಲ್ಲಿ ಗೋ ಸತ್ಯಾಗ್ರಹ ಆರಂಭವಾಗಿದೆ ಸತ್ಯಾಗ್ರಹ ದಲ್ಲಿ ರಾಜೇಂದ್ರ ಜೈನ.ಶ್ರೀರಾಮ ಸೇನೆಯ ರಾಮಾಕಾಂತ ಕುಂಡಸ್ಕರ್ ವೀರೇಶ ಕಿವಡಸೋಮಣ್ಣವರ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳ ನಾಯಕರು ಭಾಗವಹಿಸಿದ್ದರು ಗೋ ಸತ್ಯಾಗ್ರಹದ ಸಾನಿದ್ಯ ವಹಿಸಿ ಮಾತನಾಡಿದ ಶ್ರೀ ಚಿತ್ತಪ್ರಕಾಶನಂದ ಶ್ರೀಗಳು ಮಾತನಾಡಿ ಗೋ ರಕ್ಷಣೆಗೆ ಜನಾಂದೋಲನ ನಡೆಯಬೇಕು ಕೇಂದ್ರ ಸರ್ಕಾರ ಗೋರಕ್ಷಣೆಯ ನಿಟ್ಟಿನಲ್ಲಿ ದಿಟ್ಟ ನಿರ್ಧಾರ ಕೈಗೊಳ್ಳಬೇಕು ಪಾಲಕರು …
Read More »ಕನ್ನಡ ಮೇಯರ್, ಜಿಲ್ಲಾಂತ್ರಿಗಳು ಕರೆದರೆ ಸಭೆಗೆ ಹೋಗುವೆ – ಸತೀಶ
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕನ್ನಡ ಮೇಯರ್ ಮಾಡಲು ನಾವು ಈಗಲೂ ಬದ್ಧರಾಗಿದ್ದೇವೆ ಈ ವಿಚಾರದಲ್ಲಿ ಜಿಲ್ಲಾ ಮಂತ್ರಿಗಳು ಸಭೆ ಕರೆದರೆ ಸಭೆಗೆ ತಮ್ಮನ್ನು ಅಹ್ವಾನಿಸಿದರೆ ಖಂಡಿತವಾಗಿ ಆ ಸಭೆಗೆ ಹೋಗುವೆ ಎಂದು ಮಾಜಿ ಮಂತ್ರಿ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ ಶಾಸಕ ಸೇಠ ಅವರ ನಿವಾಸದಲ್ಲಿ ಕನ್ನಡ ನಗರ ಸೇವಕರ ಜೊತೆ ಸಮಾಲೋಚನೆ ನಡೆಸಿದ ಬಳಿಕ ಮಾದ್ಯಮಗಳ ಜೊತೆ ಮಾತನಾಡಿದ ಅವರು ಪ್ರಾಥಮಿಕವಾಗಿ ಆಪ್ತ ನಗರ ಸೇವಕರ ಜೊತೆ ಸಮಾಲೋಚನೆ …
Read More »ಮತ್ತೆ ಇಬ್ಬರು ನಗರ ಸೇವಕರು ಸೇರಿದಂತೆ ಮೂವರ ವಿರುದ್ಧ ಕಿಡ್ನ್ಯಾಪ್ ಕೇಸ್..
ಬೆಳಗಾವಿ- ನಗರದ ರಿಯಲ್ ಇಸ್ಟೇಟ ಉದ್ಯಮಿಗಳಿಗೆ ೧೧೦ ಕೋಟಿ ರೂ ಗಳ ಮಕ್ಮಲ್ ಟೋಪಿ ಹಾಕಿದ್ದ ಝುಲ್ಫಿ ಖತೀಬನ ಅಪಹರಣ ಮಾಡಿರುವ ಆರೋಪದ ಮೇಲೆ ಇಬ್ಬರು ನಗರ ಸೇವಕರು ಮತ್ತು ಓರ್ವ ರಿಯಲ್ ಇಸ್ಟೇಟ್ ಉದ್ಯಮಿಯ ಮೇಲೆ ಮಾರ್ಕೇಟ್ ಠಾಣೆಯಲ್ಲಿ ಕಿಡ್ನ್ಯಾಪ್ ಕೇಸ್ ದಾಖಲಾಗಿದೆ ಝುಲ್ಫಿ ಖತೀಬನನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಮೇಲೆ ನಗರ ಸೇವಕ ಮತೀನ ಅಲಿ ಶೇಖ,ಅಕ್ರಂ ಬಾಳೆಕುಂದ್ರಿ ಮತ್ತು ರಿಯಲ್ ಇಸ್ಟೇಟ ಉದ್ಯಮಿ ಮೇಂಡಾ ಇಮ್ರಾನ್ …
Read More »ಬೆಳಗಾವಿಗೆ ರಾಕಿಂಗ್ ಸ್ಟಾರ್ ಯಶ್, ಭೇಟಿ
ಬೆಳಗಾಬಿ- ಕನ್ನಡ ಚಿತ್ರ ನಟ ರಾಕಿಂಗ್ ಸ್ಟಾರ್ ಯಶ್ ಅವರು ಶನಿವಾರ ಬೆಳಗಾವಿಗೆ ಅನಿರೀಕ್ಷಿತ ಭೇಟಿ ನೀಡಿ ವೀರ ರಾಣಿ ಕಿತ್ತೂರ ಚನ್ನಮ್ಮಾಜಿಯ ಪ್ರತಿಮೆಗೆ ಪುಷ್ಪ ಗೌರವ ಸಲ್ಲಿಸಿದರು ನಗರದ ಚನ್ನಮ್ಮ ವೃತ್ತದಲ್ಲಿ ಯಶ್ ಅಭಿಮಾನಿಗಳು ಪಟಾಕಿ ಸಿಡಿಸಿ ಅದ್ಧೂರಿಯಾಗಿ ಬರಮಾಡಿಕೊಂಡರು ಈ ಸಂಧರ್ಭದಲ್ಲಿ ಮಾದ್ಯಮಗಳ ಜೊತೆ ಮಾತಮಾಡಿದ ಯಶ್ ಕಳೆದ ವರ್ಷ ಉತ್ತರ ಕರ್ನಾಟಕದ ೧೫೦ ಗ್ರಾಮಗಳಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿದ್ದೆ ಆದರೆ ಈ ವರ್ಷ ಉತ್ತರ …
Read More »