ಮಹಿಳಾ ಸಬಲೀಕರಣಕ್ಕೆ ಸರ್ಕಾರ ಆದ್ಯತೆ ನೀಡುತ್ತಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ ಬೆಳಗಾವಿ, ಮಾ.24(ಕರ್ನಾಟಕ ವಾರ್ತೆ):ಮಹಿಳೆಯರು ಸಬಲರಾಗಿ ದೇಶವನ್ನು ಮುನ್ನಡೆಸಬೇಕಿದೆ. ಹೆಣ್ಣು-ಗಂಡು ಸಮಾನರು ಎಂಬ ಬಸವಣ್ಣನವರ ತತ್ವದಂತೆ ಸಿದ್ದರಾಮಯ್ಯನವರ ಸರ್ಕಾರ ನಡೆಯುತ್ತಿದೆ. ಸರ್ಕಾರದಿಂದ ರಾಜ್ಯದ ಪ್ರತಿಯೊಂದು ಅಂಗನವಾಡಿಗಳನ್ನು ಉನ್ನತ ಮಾದರಿಯಲ್ಲಿ ಮೇಲ್ದರ್ಜೆಗೇರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, …
Read More »ಹೆಂಡತಿಯ ಜತೆ ಜಗಳಾಡಿದ್ದ ಪತಿ, ಅನುಮಾನಾಸ್ಪದ ಸಾವು.
ಬೆಳಗಾವಿ-ಪತ್ನಿಯೊಡನೆ ಜಗಳವಾಡಿ ಮನೆಯಿಂದ ಹೊರಗೆ ಹೋಗಿದ್ದ ಪತಿ ಅನುಮಾನಾಸ್ಪದ ಸಾವನ್ನಪ್ಪಿದ ಘಟನೆಬೆಳಗಾವಿ ಜಿಲ್ಲೆಯ ಮೂಡ…
ಬೆಳಗಾವಿಯಲ್ಲಿ ಯುವಕನಿಗೆ ಚಾಕು ಇರಿತ.
ಬೆಳಗಾವಿ -ಬೆಳಗಾವಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತವಾದ ಘಟನೆ ಬೆಳಗಾವಿಯ ಕಣಬರ್ಗಿ ಪ್ರದೇಶದಲ್ಲಿ ನಡೆದ…
ತಂದೆಯ ಹುಟ್ಟು ಹಬ್ಬದ ಪ್ರಯುಕ್ತ ಸಿಂಹ ದತ್ತು ಪಡೆದ ರಾಹುಲ್ ಜಾರಕಿಹೊಳಿ
ಬೆಳಗಾವಿ: ಭೂತರಾಮನಹಟ್ಟಿಯಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿರುವ ‘ಬೃಂಗಾ’ ಎಂಬ ಸಿಂಹವನ್ನು ಲೋಕೋಪಯ…
ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು
ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆ…
ಬೆಳಗಾವಿಯಲ್ಲಿ ಆಕಸ್ಮಿಕ ಕರೆಂಟ್ ಪವರ್ ಮ್ಯಾನ್ ಸಾವು.
ಬೆಳಗಾವಿ -ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವನ್ಬೊಪ್ಪಿದ್ದಾನೆ.ರಾಹುಲ್ ಪಾಟೀಲ್(30) ಮೃತ ಪವರ್ ಮ್ಯಾ…
ಆಟದ ಜಗಳದಲ್ಲಿ ಕೊಲೆಯಾದ ಆಟಗಾರ….!!
ಬೆಳಗಾವಿ -ಆಟದಲ್ಲಿ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ .ಈ ಜಗಳದಲ್ಲಿ ರನ್ನೀಂಗ್ ಚಾಂಪಿಯನ್ ಆಟಗಾರನ ಕೊಲೆಯಾ…
ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
ಬೆಳಗಾವಿ-ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ,ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ…
ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ : ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆ
ಸಂಕೇಶ್ವರ : ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಇಬ್ಬರು ಸಹೋದರರು ವಿಷಕಾರಿ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಶ…
ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ವರ್ಗಾವಣೆ
ಬೆಳಗಾವಿ – ಬೆಳಗಾವಿ ಮಹಾನಗರ ಪೋಲೀಸ್ ಆಯುಕ್ತ ಯಡಾ ಮಾರ್ಟಿನ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ…
ಕೊರೋನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿ
ಬೆಳಗಾವಿ ಕೊರೊನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿಯಾಗಿದ್ದು, ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ…
LOCAL NEWS
ಬ್ಯಾಂಕ್ ವಂಚನೆ ದುಡ್ಡು ಸ್ವಾಮೀಜಿ ಖಾತೆಗೆ, ಬಬಲಾದಿ ಮುತ್ಯಾ ಅರೆಸ್ಟ್…!!
ಗೋಕಾಕ ಮಹಾಲಕ್ಷ್ಮಿ ಬ್ಯಾಂಕ್ ಬಹುಕೋಟಿ ವಂಚನೆ ಕೇಸ್ ಬೆಳಗಾವಿ: ಗೋಕಾಕಿನ ಮಹಾಲಕ್ಷ್ಮಿ ಕೋಆಪರೇಟಿವ್ ಬ್ಯಾಂಕ್ನಲ್ಲಿ ನಡೆದಿದ್ದ ಬಹುಕೋಟಿ ವಂಚನೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಜಮಖಂಡಿಯ ಹೊಸ ಬಬಲಾದಿ ಮಠದ ಸ್ವಾಮೀಜಿಯನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಮಠ ಬಾಗಲಕೋಟೆಯ ಜಮಖಂಡಿಯಲ್ಲಿದೆ. ಮಠದ ಸದಾಶಿವ ಹಿರೇಮಠ ಸ್ವಾಮೀಜಿ ವಶಕ್ಕೆ ಪಡೆದಿರುವ ಸಿಐಡಿ ಇಡೀ ರಾತ್ರಿ ವಿಚಾರಣೆ ನಡೆಸಿದೆ. ಗೋಕಾಕ ನಗರ ಠಾಣೆಯಲ್ಲಿ ಸಿಐಡಿ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ. …
Read More »ಮಿನಿಸ್ಟರ್ ಸತೀಶ್ ಜಾರಕಿಹೊಳಿ ಅವರಿಗೆ ಡಾಕ್ಟರೇಟ್
ಸಚಿವ ಸತೀಶ್ ಜಾರಕಿಹೊಳಿ ಅವರು ರಾಜಕೀಯ ಕ್ಷೇತ್ರದಲ್ಲಿ ಪ್ರಭಾವ ಹೊಂದುವ ಜೊತೆಗೆ ಸಾಮಾಜಿಕ ಸುಧಾರಣೆಗಾಗಿ ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡುವ ಮೂಲಕ ಜನಮನ ಗಳಿಸಿದ್ದು ರಾಜ್ಯದ ಮೈಸೂರು ಓಪನ್ ಯುನಿವರ್ಸಿಟಿ ಅವರಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಿದೆ.ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಒಳಗೊಂಡು ಮೂವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲಿದೆ. ಬೆಂಗಳೂರು: ಸರಳ ಸಜ್ಜನಿಕೆಯ ರಾಜ್ಯದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಎಲ್. ಜಾರಕಿಹೊಳಿ ಸೇರಿದಂತೆ ಶ್ರೇಷ್ಠ ವ್ಯಕ್ತಿತ್ವ ಹೊಂದಿರುವ …
Read More »ಕರ್ನಾಟಕದ ಜೊತೆ ಮಹಾರಾಷ್ಟ್ರದ ಮಹಾ ಪುಂಡಾಟಿಕೆ
ಬೆಳಗಾವಿ -ಆರೋಗ್ಯದ ವಿಚಾರದಲ್ಲಿ ಮಹಾರಾಷ್ಟ್ರ ಬೌಂಡರಿ ಕ್ರಾಸ್ ಮಾಡಿ ಬೆಳಗಾವಿ ಗಡಿಗೆ ನುಗ್ಗಿ ಆಯ್ತು, ಈಗ ಶಿಕ್ಷಣ, ಉದ್ಯೋಗ ಕ್ಷೇತ್ರದಲ್ಲಿ ‘ಮಹಾರಾಷ್ಟ್ರ ಸರ್ಕಾರ ಆಮಿಷ ಒಡ್ಡುವ ಮೂಲಕ ಭಾರತದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಪುಂಡಾಟಿಕೆ ನಡೆಸಿದೆ. ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ವಿಚಾರದಲ್ಲಿ ‘ಮಹಾ’ ಷಡ್ಯಂತ್ರ ನಡೆಸಿದೆ.ಕರ್ನಾಟಕ ಸರ್ಕಾರದಿಂದ ಮರಾಠಿ ಭಾಷಿಕರಿಗೆ ಅನ್ಯಾಯ ಎಂದು ಬಿಂಬಿಸಲು ಮಹಾರಾಷ್ಟ್ರ ಸರ್ಕಾರ ಯತ್ನಿಸಿದೆ.ಆರೋಗ್ಯ ಕ್ಷೇತ್ರ ಬಳಿಕ ಈಗ ಶಿಕ್ಷಣ, ಉದ್ಯೋಗ ಕ್ಷೇತ್ರಕ್ಕೂ …
Read More »ಶ್ರೀ ಮಹಾಲಕ್ಷ್ಮೀ ಜಾತ್ರೆ, ಭಂಡಾರ ಇಲ್ಲ….,ಬ್ಯಾನರ್ ಕೂಡಾ ಬ್ಯಾನ್….!!!
ಬೆಳಗಾವಿ: ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಸಿದ್ಧಿ ಪಡೆದಿರುವ ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದ ಶ್ರೀ ಮಹಾಲಕ್ಷ್ಮೀ ದೇವಿ ಜಾತ್ರಾ ಮಹೋತ್ಸವ ಇಂದು ಮಾರ್ಚ್ 18ರಿಂದ 26ರ ವರೆಗೆ ನಡೆಯಲಿದ್ದು, ಭವ್ಯ ಜಾತ್ರೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸುಳೇಭಾವಿ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಜೀರ್ಣೋದ್ಧಾರ ಟ್ರಸ್ಟ್ ಕಮಿಟಿ ಅಧ್ಯಕ್ಷ ದೇವಣ್ಣ ಬಂಗೇನ್ನವರ ತಿಳಿಸಿದರು. ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಪ್ರತಿ ಐದು …
Read More »ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅದ್ದೂರಿ ಆಚರಣೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್
ಬೆಳಗಾವಿ, -ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಏಪ್ರಿಲ್ 14 ರಂದು ಅದ್ದೂರಿಯಾಗಿ ಆಚರಿಸಲಾಗುವುದು. ಸಂಬಂಧಿಸಿದ ಎಲ್ಲ ಇಲಾಖೆಯ ಅಧಿಕಾರಿಗಳು ಈ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ (ಮಾ.17) ನಡೆದ ಭಾರತ ರತ್ನ ಡಾ.ಬಿ. ಆರ್ ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಡಾ. ಬಾಬಾಸಾಹೇಬ್ …
Read More »ಲವ್ ಮ್ಯಾರೇಜ್ ಮಾಡುವಂತೆ ಹಠ ಹಿಡಿದಿದ್ದ ಮಗನ ಮರ್ಡರ್…..!!!
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಯಾಕೋ ಏನೋ ಗೊತ್ತಿಲ್ಲ ಲವ್ ಡವ್ ಗಳು ಸಕ್ಸೆಸ್ ಆಗುತ್ತಿಲ್ಲ ಪ್ರೇಮಿಗಳ ಮೇಲೆ ಯಾರ ದೃಷ್ಠಿ ಬಿದ್ದಿದೆಯೋ ಗೊತ್ತಿಲ್ಲ ಲವ್ ಕೇಸ್ ಗಳು ಮರ್ಡರ್ ನಲ್ಲಿ ಪರಿವರ್ತನೆ ಆಗುತ್ತಿವೆ. ಬೆಳಗಾವಿಯ ಶಹಾಪೂರಿನಲ್ಲಿ ಪ್ರೀತಿ ಪ್ರೇಮದ ಹೆಸರಿನಲ್ಲಿ ಎರಡು ಜೀವಗಳು ಬಲಿಯಾದ ಬೆನ್ನಲ್ಲಿಯೇ ಬೆಳಗಾವಿ ಜಿಲ್ಲೆಯಲ್ಲಿ ಈಗ ಮತ್ತೊಂದು ಘೋರ ಘಟನೆ ನಡೆದಿದೆ. ಪ್ರೀತಿಸಿದ ಯುವತಿ ಜೊತೆಗೆ ಮದುವೆ ಆಗ್ತೀನಿ ಎಂದು ಹಠ ಸಾಧಿಸಿದ …
Read More »ಸೋಮವಾರ ಬೆಳಗಾವಿಗೆ ವಾಟಾಳ್ ನಾಗರಾಜ್
ಬೆಳಗಾವಿ- ಮಾರ್ಚ್ 10 ರಂದು ಸೋಮವಾರ ಬೆಳಗಾವಿ ಮಹಾನಗರಕ್ಕೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಆಗಮಿಸಲಿದ್ದಾರೆ. ಸೋಮವಾರ ಬೆಳಗ್ಗೆ 11-30 ಕ್ಕೆ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ವಾಟಾಳ್ ನಾಗರಾಜ್ ಅವರು ವಿವಿಧ ಕನ್ನಡಪರ ಸಂಘಟನೆಗಳ ನಾಯಕರು ಹಾಗು ಕನ್ನಡದ ಅಭಿಮಾನಿಗಳ ಜೊತೆ ಸೇರಿಕೊಂಡು ಪ್ರತಿಭಟನೆ ಮಾಡಲಿದ್ದಾರೆ. ಎಂಇಎಸ್ ನಿಷೇಧಿಸಬೇಕು, ಬೆಳಗಾವಿ ಉಳಿಯಬೇಕು,ಬೆಳೆಯಬೇಕು,ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿ ಆಗಬೇಕು,ಎಂಇಎಸ್ ಹಾಗೂ ಶಿವಸೇನೆಯ ಪುಂಡರನ್ನು ಬೆಳಗಾವಿಯಿಂದ ಗಡಿಪಾರು ಮಾಡಬೇಕು ಎಂದು …
Read More »ಬಜೆಟ್ ನಲ್ಲಿ ಬೆಳಗಾವಿಗೆ ಸಿಕ್ಕಿದ್ದೇನು ಗೊತ್ತಾ……???
ಬೆಳಗಾವಿ- ಗ್ಯಾರಂಟಿ ಯೋಜನೆಗಳ ಹೊಡೆತಕ್ಕೆ ರಾಜ್ಯ ಸರ್ಕಾರದ ಖಜಾನೆ ಖಾಲಿ ಆಗಿದೆ ಎನ್ನುವದು ಎಲ್ಲರ ಊಹೆ ಆಗಿತ್ತು ಇಂತಹ ಖಾಲಿ ಖಾಲಿ ಖಯ್ಯಾಲಿಯ ನಡುವೆಯೂ ಬೆಳಗಾವಿ ಪಾಲಿಗೆ ಸಿದ್ರಾಮಯ್ಯ ಮಂಡಿಸಿದ ಬಜೆಟ್ ಜ್ವಾಲಿ ಜ್ವಾಲಿಯಾಗಿದೆ ಎನ್ನಬಹುದು. ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಈ ಬಾರಿಯಾದರೂ ಬೆಳಗಾವಿ ಜಿಲ್ಲಾ ವಿಭಜನೆ ಮಾಡಬೇಕೆಂಬ ಬೇಡಿಕೆಗೆ ಸ್ಪಂದನೆ ಸಿಗುತ್ತದೆ ಎಂಬ ನಿರೀಕ್ಷೆ ಹುಸಿಯಾಗಿದ್ದರೂ ಸಿಎಂ ಸಿದ್ದರಾಮಯ್ಯ ಗಡಿ ಜಿಲ್ಲೆ ಬೆಳಗಾವಿಗೆ ಹಲವು ಯೋಜನೆಗಳ ಕೊಡುಗೆ …
Read More »ಇಂದು ಶ್ರೀ ರೇಣುಕಾ ಯಲ್ಲಮ್ಮದೇವಿ ದರ್ಶನ,ನಾಳೆ ಬೆಳಗಾವಿ ದರ್ಶನ….!!!
ಬೆಳಗಾವಿ – ಮಾಜಿ ಸಚಿವ ಹಾಲಿ ವಿಧಾನಪರಿಷತ್ತ್ ಸದಸ್ಯ ಸಿಟಿ ರವಿ ಇಂದು ಸಂಜೆ ಸವದತ್ತಿ ಯಲ್ಲಮ್ಮದೇವಿಯ ದರ್ಶನ ಪಡೆದು ನಾಳೆ ಬೆಳಗಾವಿ ದರ್ಶನ ಮಾಡಲಿದ್ದಾರೆ. ಇಂದು ಹುಬ್ಬಳ್ಳಿಗೆ ಆಗಮಿಸಿರುವ ಸಿಟಿ ರವಿ ಶಾಸಕ ಮಹೇಶ್ ಟೆಂಗಿನಕಾಯಿ ಅವರ ಜೊತೆ ಸವದತ್ತಿಗೆ ತೆರಳಿ ದೇವಿಯ ದರ್ಶನ ಪಡೆದು ರಾತ್ರಿ ಬೆಳಗಾವಿಗೆ ಆಗಮಿಸಲಿದ್ದಾರೆ. ರಾತ್ರಿ ಜೊಲ್ಲೆ ಒಡೆತನದ ವೆಲ್ ಕಮ್ ಹೊಟೇಲ್ ನಲ್ಲಿ ವಾಸ್ತವ್ಯ ಮಾಡಲಿದ್ದಾರೆ. ನಾಳೆ ಬೆಳಗ್ಗೆ ಕಪಿಲೇಶ್ವರ ಮಂದಿರದಲ್ಲಿ …
Read More »ಬೆಳಗಾವಿ ಮಹಾನಗರದಲ್ಲಿ ಆಟೋರಿಕ್ಷಾ-ದರ ನಿಗದಿಗೆ ಡಿಸಿ ಸೂಚನೆ
ಅಪಘಾತಗಳ ತಡೆಗೆ ಸುರಕ್ಷತಾ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, : ಜಿಲ್ಲೆಯಲ್ಲಿ ಅಪಘಾತಗಳ ಪ್ರಮಾಣವನ್ನು ತಗ್ಗಿಸಲು ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ನಗರದಲ್ಲಿ ಸಂಚರಿಸುವ ಆಟೋರಿಕ್ಷಾ-ವಾಹನಗಳಿಗೆ ಕಡ್ಡಾಯವಾಗಿ ಬಾಡಿಗೆ ದರ ನಿಗದಿಪಡಿಸಬೇಕು. ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಅವೈಜ್ಞಾನಿಕವಾಗಿ ಅಳವಡಿಸಲಾಗಿರುವ ತಡೆಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ (ಮಾ.6) ಜರುಗಿದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ …
Read More »ಖಾರದಪುಡಿ ಎರಚಿ ಚಿನ್ನ ದೋಚಿದ ಖದೀಮ ಅರೆಸ್ಟ್….
ಮನೆಗೆ ನುಗ್ಗಿ ಒಂಟಿ ಮಹಿಳೆ ಕಣ್ಣಿಗೆ ಖಾರದ ಪುಡಿ ಎರಚಿ ಚಿನ್ನಾಭರಣ ದೋಚಿದ್ದವನ ಬಂಧನ ಬೆಳಗಾವಿ : ಒಂಟಿ ಮಹಿಳೆ ಇದ್ದ ಮನೆಗೆ ನುಗ್ಗಿ ಮಹಿಳೆಯ ಕಣ್ಣಿಗೆ ಖಾರದ ಪುಡಿ ಎರಚಿ ಚಿನ್ನಾಭರಣ ಲೂಟಿ ಮಾಡಿದ್ದ ದರೋಡೆಕೋರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿಯ ಶಾಸ್ತ್ರಿನಗರ ನಿವಾಸಿ ಸ್ವಾಗತ ಢಾಪಳೆಯನ್ನು ಈ ಪ್ರಕರದಲ್ಲಿ ಉದ್ಯಮಭಾಗ ಠಾಣೆ ಪೊಲೀಸರು ಬಂಧಿಸಿದ್ದಾರೆ.ಕಳೆದ ಜನವರಿ 27ರಂದು ಬೆಳಗಾವಿಯ ರಾಣಿ ಚನ್ನಮ್ಮ ನಗರದ ಎರಡನೇ ಕ್ರಾಸ್ನಲ್ಲಿ ಒಂಟಿ …
Read More »ಮೂರು ಮಕ್ಕಳೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ
ಚಿಂಚಲಿ-ಚಿಂಚಲಿ ಪಟ್ಟಣದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ.ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣ ದಲ್ಲಿಮೂರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶಾರದಾ ಢಾಲೆ 38, ಅನುಶಾ ಢಾಲೆ-10, ಅಮೃತಾ ಢಾಲೆ-14 ಆದರ್ಶ ಢಾಲೆ -8 ಸಾವು ಈ ನಾಲ್ವರು ಕೃಷ್ಣಾ ನದಿಯಲ್ಲಿ ನೀರುಪಾಲಾಗಿದ್ದಾರೆ. ಗಂಡ ಅಶೋಕ ಡಾಲೆ(45) ಕಿರುಕುಳ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.ನಿತ್ಯ ಕುಡಿದು ಬಂದು ಕಿರುಕುಳ ನೀಡುತ್ತಿದ್ದ ಗಂಡ ಅಶೋಕನ ಕಾಟ …
Read More »ಪ್ರೇಯಸಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿ.
ಬೆಳಗಾವಿ-ಕುಂದಾನಗರಿ ಬೆಳಗಾವಿಯಲ್ಲಿ ಪಾಗಲ್ ಪ್ರೇಮಿಯಿಙದ ಹುಚ್ಚಾಟ ನಡೆದಿದೆ.ಪ್ರೇಯಸಿ ಕೊಂದು ಪಾಗಲ್ ಪ್ರೇಮಿಯೊಬ್ಬ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ಶಹಾಪುರದ ನವಿ ಗಲ್ಲಿಯಲ್ಲಿ ನಡೆದಿದೆ. ಪ್ರೇಯಸಿ ಚಿಕ್ಕಮ್ಮನ ಮನೆಯಲ್ಲಿ ಕೊಲೆ ಮಾಡಿದ ಪ್ರೇಮಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಐಶ್ವರ್ಯ ಮಹೇಶ್ ಲೋಹಾರ(18) ಕೊಲೆಯಾದ ಪ್ರೇಯಸಿ.ಪ್ರಶಾಂತ್ ಯಲ್ಲಪ್ಪ ಕುಂಡೇಕರ(29) ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿ ಎಂದು ಗುರುತಿಸಲಾಗಿದೆ ಸಂಜೆ 5 ಗಂಟೆಗೆ ಚಿಕ್ಕಮ್ಮಳ ಮನೆಗೆ ಜೋಡಿಯಾಗಿ ಬಂದಿದ್ದ ಲವರ್ಸ್.ಮೊದಲು ವಿಷ …
Read More »ಕಿಡ್ನ್ಯಾಪ್ ಪ್ರಕರಣದ ಕಿಂಗ್ ಪಿನ್, ಸಾಹುಕಾರ್ ಆಪ್ತೆ ಮಂಜುಳಾ ಅರೆಸ್ಟ್…
ಬೆಳಗಾವಿ-ಸಾಹುಕಾರ್ ಅತ್ಯಾಪ್ತೆಗೂ ಬೆಳಗಾಗುವಷ್ಟರಲ್ಲಿ ದಿಢೀರ್ ಸಾಹುಕಾರ್ತಿ ಆಗಬೇಕೆಂಬ ಕನಸು,ಕೋಟ್ಯಾಧಿಪತಿ ಆಗಬೇಕೆಂಬ ಕನಸು ಕಂಡಿದ್ದ ಸಾಹುಕಾರ್ ಆಪ್ತೆ ಮಂಜುಳಾ ಹಿಂಡಲಗಾ ಜೈಲುಪಾಲಾದ ಘಟನೆ ನಡೆದಿದೆ ರಿಯಲ್ ಎಸ್ಟೇಟ್ ಉದ್ಯಮಿ ಅಪಹರಿಸಿ ಐದು ಕೋಟಿಗೆ ಸಾಹುಕಾರ್ ಆಪ್ತೆಯ ಟೀಂ ಡಿಮ್ಯಾಂಡ್ ಮಾಡಿತ್ತು, ಬೆಳಗಾವಿ ಉದ್ಯಮಿ ಬಸವರಾಜ್ ಅಂಬಿ ಅಪಹರಣ ಮಾಡಿ ಐದು ಕೋಟಿ ಡಿಮ್ಯಾಂಡ್ ಮಾಡಿದ್ದ ಕೇಸ್ ಗೆ ಈಗ ಹೊಸ ಟ್ವಿಸ್ಟ್ ಸಿಕ್ಕಿದೆ. ಅಪಹರಣ ಕೇಸ್ನಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ …
Read More »