ಬೆಳಗಾವಿ- ಕಪಿಲೇಶ್ವರ ರಸ್ತೆಯಲ್ಲಿ ರೆಲ್ವೆ ಓವರ್ ಬ್ರಿಡ್ಜ ನಿರ್ಮಿಸುವಲ್ಲಿ ಯಶಸ್ವಿಯಾಗಿರುವ ಸಂಸದ ಸುರೇಶ ಅಂಗಡಿ,ಹಳೆಯ ಪಿಬಿ ರಸ್ತೆಯಲ್ಲಿ ಮತ್ತೊಂದು ಓವರ್ ಬ್ರಿಡ್ಜ ನಿರ್ಮಾಣ ಮಾಡುವ ಸಂಕಲ್ಪ ಮಾಡಿದ್ದಾರೆ ಶನಿವಾರ ಕಾಡಾ ಕಚೇರಿಯಲ್ಲಿ ಪಾಲಿಕೆ, ಹೆಸ್ಕಾಂ ಹಾಗು ಜಲ ಮಂಡಳಿಯ ಅಧಿಕಾರಿಗಳ ಸಭೆ ನಡೆಸಿದ ಅವರು ಎಲ್ಲ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು ರೆಲ್ವೆ ಮೇಲ್ಸೇತುವೆಯ ಕಾಮಗಾರಿಯನ್ನು ಆರು ತಿಂಗಳಲ್ಲಿ ಮುಗಿಸಬೇಕು ಎಂದು ಸುರೇಶ ಅಂಗಡಿ ಅಧಿಕಾರಿಗಳಿಗೆ ತಾಕೀತು …
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
ಎಂಈಎಸ್ ಜೊತೆ ಸತೀಶ ಮೈತ್ರಿ …..ನಿಂಗಪ್ಪ ಜಾಧವ ,ಹೊಡೆದರು. …ಲಾಟ್ರಿ..!
ಬೆಳಗಾವಿ-ಶನಿವಾರ ನಡೆದ ಬೆಳಗಾವಿ ಎಪಿಎಂಸಿ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಸತೀಶ ಜಾರಕಿಹೊಳಿ ಗುಂಪಿಗೆ ಅದೃಷ್ಟ ಒಲಿದಿದೆ ಎಂಈಎಸ್ ನ ನಿಂಗಪ್ಪ ಜಾಧವ ಅವರು ಅಧ್ಯಕ್ಷರಾಗಿ ಹಿರೇ ಬಾಗೇವಾಡಿ ಕ್ಷೇತ್ರದ ಬಿಪಿಯ ರೇಣುಕಾ ಪಾಟೀಲ ಉಪಾಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ ಸತೀಶ ಜಾರಕಿಹೊಳಿ ಬಣದಿಂದ ನಿಂಗಪ್ಪ ಜಾಧವ ರಮೇಶ ಜಾರಕಿಹೊಳಿ ಬಣದಿಂದ ಯುವರಾಜ ಕದಂ ಹಾಗು ಎಂಈಎಸ್ ದಿಂದ ತಾನಾಜಿ ಪಾಟೀಲ ಅವರು ನಾಮ ಪತ್ರ ಸಲ್ಲಿಸಿದ್ದರು ಉಪಾಧ್ಯಕ್ಷ ಸ್ಥಾನಕ್ಕಾಗಿ ಸುಧೀರ ಗಡ್ಡೆ ಹಾಗು …
Read More »ಪ್ರತ್ಯೇಕ ರಾಜ್ಯದ ಹೋರಾಟ ಕೈ ಬಿಡೋಲ್ಲ -ಉಮೇಶ ಕತ್ತಿ
ಬೆಳಗಾವಿ- ರಾಜ್ಯದ ಕಾಂಗ್ರೆಸ್ ಸರ್ಕಾರ ಹೈಕಮಾಂಡ್ ಗೆ ೧ ಸಾವಿರ ಕೋಟಿ ಹಣ ನೀಡದ ವಿವಾದ ಭುಗಿಲ್ಲೆದಿದೆ. ಕಾಂಗ್ರೆಸ್ ಪಕ್ಷದಲ್ಲಿ ಈ ಹಿಂದಿನಿಂದಲು ಇಂತಹ ಸಂಸ್ಕೃತಿ ನಡೆದುಕೊಂಡು ಬಂದಿದೆ. ಬಿ ಎಸ್ ವೈ ಹಗರಣ ಬಹಿರಂಗ ಪಡಿದ್ದಾರೆ. ಆದರೇ ಸಿಎಂ ಬಿ ಎಸ್ ವೈ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಯಾವುದೇ ರೀತಿ ಪ್ರತಿಕ್ರಿಯೆ ನೀಡಿಲ್ಲ. ಬದಲಾಗಿ ಉಢಾಪೆ ಉತ್ತರ ನೀಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ. ಸೋಮವಾರ ಬೆಳಗಾವಿಯಲ್ಲಿ …
Read More »ಹೊಟ್ಟೆ ಹಸಿದಾಗ ಮಾ..ಮಾ.ನ ಅಂಗಡಿಗೆ ಓಡೋಡಿ ಬರುತ್ತೆ...
ಬೆಳಗಾವಿ- ಬೆಳಗಾವಿ ಭಡಕಲ್ ಗಲ್ಲಿಯ ವೃತ್ತದಲ್ಲಿರುವ ಪಾನ್ ಅಂಗಡಿಯತ್ತ ತಾವೂ ಯಾವಾಗಾದರು ಹೋದರೆ ಅಲ್ಲೊಂದು ಆಕಳು ನಿಮಗೆ ನೋಡಲು ಸಿಗುತ್ತದೆ. ಈ ಆಕಳು ತನ್ನ ಹೊಟ್ಟೆ ಹಸಿದಾಗ ಓಡೋಡಿ ಬಂದು ಮಾಮಾನ ಪಾನ್ ಅಂಗಡಿಯಲ್ಲಿ ಬಾಯಿ ಹಾಕಿಕೊಂಡು ನಿಂತೇ ಬಿಡುತ್ತದೆ. ಈ ಆಕಳು ಪಾನ್ ಅಂಗಡಿಯಲ್ಲಿ ಬಾಯಿ ಹಾಕುತ್ತಿದ್ದಂತೆ ಪಾನ್ ಅಂಗಡಿ ಮಾಮಾ ಅದರ ಬಾಯಿಗೆ ಅರ್ಧ ಡಜನ್ ಬಾಳೆ ಹಣ್ಣು ಹಾಕುವುದು ಮಾಮೂಲಿಯಾಗಿಬಿಟ್ಟಿದೆ. ಹೀಗೆ ಒಂದು ದಿನದಲ್ಲಿ ಈ …
Read More »ಸಾಧಕ ವಿಧ್ಯಾರ್ಥಿಗಳಿಗೆ ಕಲಾಶ್ರೀ ಪ್ರಶಸ್ತಿ
ಬೆಳಗಾವಿ: ಇಲ್ಲಿನ ವಿಧಾನಸೌಧದ ಸೆಂಟ್ರಲ್ ಹಾಲ್.ನಲ್ಲಿ 4 ದಿನಗಳ ಕಾಲ ನಡೆದ ರಾಜ್ಯಮಟ್ಟದ ಮಕ್ಕಳ ಕಲಾ ಉತ್ಸವ ಮತ್ತು ಕಲಾಶ್ರೀ ಪ್ರಶಸ್ತಿಗಾಗಿ ಆಯ್ಕೆ ಶಿಬಿರ ಶುಕ್ರವಾರ ಸಂಪನ್ನಗೊಂಡಿತು. ಶಿಬಿರದಲ್ಲಿ ಸಾಧಕ 21 ವಿದ್ಯಾರ್ಥಿಗಳು ಹಾಗೂ ವಿಶೇಷ ಸಾಧಕ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಗಣ್ಯರು ವಿತರಿಸಿದರು. ಬಾಲಭವನದ ಅಧ್ಯಕ್ಷೆ ಅಂಜಲಿತಾಯಿ ನಿಂಬಾಳ್ಕರ್, ಈ ವರ್ಷ ಅಂಗವಿಕಲರಲ್ಲೂ ಪ್ರೋತ್ಸಾಹ ತುಂಬುವ ಸಲುವಾಗಿ ವಿಶೇಷ ಪ್ರಶಸ್ತಿ ನೀಡುತ್ತಿದ್ದೇವೆ. ಮುಂದಿನ ವರ್ಷದಿಂದ ಅಂಗವಿಕಲರಿಗಾಗಿಯೇ ಪ್ರತ್ಯೇಕ …
Read More »ಮೋದಿ ಖುರ್ಚಿಗೆ ಕಾಂಗ್ರೆಸ್ ಸವಾಲ್…ಚರ್ಚಾಕೂಟದಲ್ಲಿ,ವೇದನೆಯ ಅಹವಾಲ್..
ಬೆಳಗಾವಿ: ನರೇಂದ್ರ ಮೋದಿ ಅವರ ನಿಜವಾದ ಮುಖವಾಡ ನವೆಂಬರ್ 8 ರಂದು ನೋಟ್ ಬಂದ್ ಮಾಡುವುದರ ಮೂಲಕ ಬಯಲಾಗಿದೆ. ಏಕಾಏಕಿ ನೋಟ್ ಬಂದ್ ಮಾಡಿರುವುದು ಏಕೆ ಎಂಬುವುದು ಎಲ್ಲರ ಪ್ರಶ್ನೆಯಾಗಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ ಹೇಳಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಮುಖಂಡ ಸಭೆಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಜನರಿಗೆ ಕಾಂಗ್ರೆಸ್ ನವರು ಭ್ರಷ್ಟರು ಎಂದು ಬಿಂಬಿಸುತ್ತಿದ್ದಾರೆ. ನೋಟ್ ಬಂದ್ …
Read More »ಬೆಳಗಾವಿ ಎಪಿಎಂಸಿ,ಸತೀಶ ನಡೆ.. ಯಾವ..ಕಡೆ…?
ಬೆಳಗಾವಿ- ಶನಿವಾರ ಬೆಳಗಾವಿ ಎಪಿಎಂಸಿ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ನಡೆಯಲಿದೆ ಇಲ್ಲಿ ಯಾವ ಗುಂಪಿಗೂ ಸ್ಪಷ್ಠ ಬಹುಮತ ಇಲ್ಲದಿರುವದರಿಂದ ಯಾರು ಜಾಕ್ ಪಾಟ್ ಹೊಡೆಯಬಹುದು,ಅಧಿಕಾರದ ಗದ್ದುಗೆ ಯಾರು ಏರಬಹುದೆಂಬ ವಿಷಯ ಕುತೂಹಲ ಕೆರಳಿಸಿದೆ ಇಲ್ಲಿ ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರು ಕೈಗೊಳ್ಳುವ ನಿರ್ಧಾರ ನಿರ್ಣಾಯಕ ಎಂದು ಹೇಳಲಾಗುತ್ತಿದೆ ಸತೀಶ ಜಾರಕಿಹೊಳಿ ಅವರ ಗುಂಪಿನ ಆರು ಜನ ಸದಸ್ಯರು ಈಗಾಗಲೇ ಬೆಂಗಳೂರಿನಲ್ಲಿ ಇದ್ದಾರೆ ಎಂದು ಹೇಳಲಾಗಿದ್ದು ಅವರು ಶನಿವಾರ ಬೆಳಗಾವಿಗೆ …
Read More »ಮಾರ್ಚ 1 ರಂದು ಬೆಳಗಾವಿ ಮೇಯರ್ ಚುನಾವಣೆ
ಮಹಾನಗರ ಪಾಲಿಕೆಯ ಮಹಾಪೌರ ಹಾಗೂ ಉಪಮಹಾಪೌರ ಹುದ್ದೆಗಳಿಗೆ ಚುನಾವಣೆ ಬೆಳಗಾವಿ:ಬೆಳಗಾವಿ ಮಹಾನಗರ ಪಾಲಿಕೆಯ 19ನೇ ಅವಧಿಗೆ ಮಹಾಪೌರ ಮತ್ತು ಉಪಮಹಾಪೌರ ಹುದ್ದೆಗಳಿಗೆ ಮಾರ್ಚ 1 ರಂದು ಬೆಳಗಾವಿ ಮಹಾನಗರ ಪಾಲಿಕೆ ಸಭಾಗೃಹದಲ್ಲಿ ಜರುಗಿಸಲಾಗುವದು ಎಂದು ಬೆಳಗಾವಿ ಮಹಾನಗರ ಪಾಲಿಕೆ ಮಹಾಪೌರ ಮತ್ತು ಉಪಮಹಾಪೌರ ಚುನಾವಣೆ ಹಾಗೂ ಪ್ರಾದೇಶಿಕ ಆಯುಕ್ತರಾದ ಶ್ರೀ ಎನ್ ಜಯರಾಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಚುನಾವಣೆಯನ್ನು ಮಾರ್ಚ 1 ರಂದು ಮಧ್ಯಾಹ್ನ 1 ಗಂಟೆಗೆ ನಡೆಸಲಾಗುವುದು. ಮಹಾಪೌರ …
Read More »ಪ್ರಚೋದನಾಕಾರಿ ಭಾಷಣ ಮಾಡಿದ್ದಲ್ಲಿ ,ಶಿಸ್ತಿನ ಕ್ರಮ- ಡಿಸಿಪಿ ರಾಧಿಕಾ
ಬೆಳಗಾವಿ- ಬೆಳಗಾವಿ ನಗರದಲ್ಲಿ ನಡೆದ ಮರಾಠಾ ಕ್ರಾಂತಿ ಮೋರ್ಚಾ ಶಾಂತಿಯುತವಾಗಿ ನಡೆದಿದ್ದು ಮೋರ್ಚಾದಲ್ಲಿ ಮಾಡಿದ ಎಲ್ಕರ ಭಾಷಣಗಳನ್ನು ರಿಕಾರ್ಡ ಮಾಡಲಾಗಿದೆ ಯಾರಾದರೂ ಪ್ರಚೋದನಾಕಾರಿ ಭಾಷಣ ಮಾಡಿದ್ದು ಕಂಡು ಬಂದರೆ ಅವರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವದು ಎಂದು ಡಿಸಿಪಿ ರಾಧಿಕಾ ತಿಳುಸಿದ್ದಾರೆ ಅವರನ್ನು ಭೇಟಿ ಮಾಡಿದ ಮಾದ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ರಿಕಾರ್ಡ ಮಾಡಿರುವ ಎಲ್ಲರ ಭಾಷಣಗಳನ್ನು ಗಮನಿಸುತ್ತೇವೆ ಅದರಲ್ಲಿ ಪ್ರಚೋದನಾಕಾರಿ ಅಂಶಗಳು ಕಂಡು ಬಂದರೆ ಸಂಘಟಕರ ವಿರುದ್ಧ …
Read More »ಎಂಈಎಸ್ ಹಾಗು ಶಿವಸೇನೆ ನಡುವೆ ಜಟಾಪಟಿ..!ಅರವಿಂದ ಪಾಟೀಲ ಶಿರೋಡ್ಕರ್ ನಡುವೆ ವಾಗ್ವಾದ
ಬೆಳಗಾವಿ- ಮರಾಠಾ ಸಮಾಜದ ಮೀಸಲಾತಿಗಾಗಿ ಮರಾಠಾ ಕ್ರಾಂತಿ ಮೋರ್ಚಾ ಆಯೋಜನೆ ಮಾಡುತ್ತೇವೆ ಎಂದು ಪೋಲೀಸರಿಗೆ ಮಾತು ಕೊಟ್ಟಿದ್ದ ನಾಡ ವಿರೋಧಿ ಎಂಈಎಸ್ ತನ್ನ ಹಳೇಯ ಚಾಳಿಯನ್ನು ಬಿಡದೇ ಮೋರ್ಚಾದಲ್ಲಿ ಗಡಿ ಕ್ಯಾತೆಯನ್ನು ತುರುಕುವ ಪುಂಡಾಟಿಕೆ ನಡೆಸಿದೆ ಐದು ಜನ ಕಾಲೇಜು ವಿಧ್ಯಾರ್ಥಿಗಳು ಭಾಷಣ ಮಾಡಿದರು ಇವರೆಲ್ಲರೂ ಕರ್ನಾಟಕ ಸರ್ಕಾರದ ವಿರುದ್ಧ ಹರಿಹಾಯ್ದು ಬೆಳಗಾವಿ ಮರಾಠಿಗರ ಮೇಲೆ ದಬ್ಬಾಳಿಕೆ ನಡೆಸಿದರೇ ಮೌನ ಮುರಿಯುತ್ತೇವೆ ಎನ್ನುವ ಪುಂಡಾಟಿಕೆಯ ಎಚ್ಚರಿಕೆಯನ್ನು ಎಂಈಎಸ್ ನಾಯಕರು ನೀಡಿ …
Read More »ಬೆಳಗಾವಿಗೆ ಅಪ್ಪಳಿಸಿದ ಭಗವಾ…ಭಕ್ತಿಯ..ಸುನಾಮಿ..! ಗಡಿ ಕ್ಯಾತೆ..
ಬೆಳಗಾವಿ- ಅಬ್ಬಬ್ಬಾ…ಎಲ್ಲಿ ನೋಡಿದಲ್ಲಿ ಭಗವಾ ಧ್ವಜ ಗಳು ಕೈಯಲ್ಲಿ ಭಗವಾ ಹಿಡಿದುಕೊಂಡು ಮನೆಗಳಿಂದ ದೂರ ದೂರದ ಊರು ಕೇರಿಗಳಿಂದ ಬೆಳಗಾವಿಗೆ ಭಗವಾ ಭಕ್ತಿಯ ಸುನಾಮಿ ಯೇ ಅಪ್ಪಳಿಸಿದೆ ಬೆಳಗಾವಿ ನಗರದ ವಿವಿಧ ಮರಾಠಾ ಸಮಾಜದ ಸಂಘಟನೆಗಳು ಹಾಗು ಸಂಘ ಸಂಸ್ಥೆಗಳು ಮರಾಠಾ ಸಮಾಜಕ್ಕೆ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ವಿಶೇಷ ಮೀಸಲಾತಿ ನೀಡಬೇಕು ಅಟ್ರಾಸಿಟಿ ಕಾಯ್ದೆಯನ್ನು ವಾಪಸ್ ಪಡೆಯುವದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಡೆದ ಮರಾಠಾ ಮೋರ್ಚಾದಲ್ಲಿ …
Read More »ಮರಾಠಾ ಕ್ರಾಂತಿ ಮೋರ್ಚಾದಲ್ಲಿ ಸಮಸ್ತ ಮುಸ್ಲೀಂ ಬಾಂಧವರಿಂದ,ಶರಬತ,ನೀರು ಬಾಳೆಹಣ್ಣು ವಿತರಣೆ
ಬೆಳಗಾವಿ- ಬೆಳಗಾವಿಯಲ್ಲಿ ಮರಾಠಾ ಸಮಾಜ ಆಯೋಜನೆ ಮಾಡಿರುವ ಏಕ ಮರಾಠಾ ಲಾಕ್ ಮರಾಠಾ ಕ್ರಾಂತಿ ಮೋರ್ಚಾಗೆ ಬೆಳಗಾವಿಯ ಸಮಸ್ತ ಮುಸ್ಲೀಂ ಬಾಂಧವರು ಬೆಂಬಲ ಸೂಚಿಸಿ ಮೋರ್ಚಾದಲ್ಲಿ ಭಾಗವಹಿಸುವ ಜನರಿಗೆ ಶರಬತ,ಬಾಳೆಹಣ್ಣು ಮತ್ತು ನೀರಿನ ಬಾಟಲ್ ಗಳನ್ನು ವಿತರಿಸಿ ಎಲ್ಲರ ಗಮನ ಸೆಳೆದಿದ್ದಾರೆ ಬೆಳಗಾವಿ ಭೀಮ್ಸ ಕಾಲೇಜಿನ ಎದುರು ಮಸ್ಲೀಂ ಬಾಂಧವರು ವಿರಿಸುತ್ತಿರುವ ನೀರು ಹಾಗು ಬಾಳೆಹಣ್ಣು ಸ್ವೀಕರಿಸಿದ ಮರಾಠಾ ಬಂಧುಗಳು ಸೌಹಾರ್ದತೆ ಮೆರೆದಿದ್ದಾರೆ
Read More »ಪಾಲಿಕೆ ಆಯುಕ್ತರೇ ಇದೇಂಥಾ ಅರಾಜಕತೆ..?
ಬೆಳಗಾವಿ- ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಖಂಜರ್ ಗಲ್ಲಿ ಎನ್ನುವ ಪ್ರದೇಶ ಬರುತ್ತದೆಯೋ ಅಥವಾ ಇಲ್ಲವೋ ಗೊತ್ತಾಗುತ್ತಿಲ್ಲ ಪಾಲಿಕೆ ಅಧಿಕಾರಿಗಳು ಕವದಿ ಹೊತ್ತು ಮಲಗಿದ್ದಾರೆಯೋ ಅಥವಾ ಮಲಗಿದಂತೆ ನಾಟಕ ಮಾಡುತ್ತಿದ್ದಾರೆಯೋ ಅನ್ಮೋದು ಗೊತ್ತಾಗುತ್ತಿಲ್ಲ ಇಲ್ಲೊಬ್ಬ ಮಹಾಶಯ ತನ್ನ ಮನೆ ಕಟ್ಟಿಕೊಳ್ಳಲು ಖಡಿಯ ರಾಶಿಯನ್ನು ರಸ್ತೆಯ ಮೇಲೆ ಸುರಿದು ರಸ್ತೆ ಬಂದ್ ಮಾಡಿದರೂ ಯಾರೊಬ್ಬರು ಇತನ ಮೇಲೆ ಕ್ರಮ ಜರುಗಿಸದೇ ಇರುವದು ದೊಡ್ಡ ದುರ್ದೈವಖಂಜರ್ ಗಲ್ಲಿಯಲ್ಲಿ ಪಾರ್ಕಿಂಗ್ ಸ್ಥಳ ರೆಡಿಯಾಗಿದೆ ಆದರೆ ಅದನ್ನು …
Read More »ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಂದ ಬೃಹತ್ತ ಪ್ರತಿಭಟನೆ
ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿ ನಗರದಲ್ಲಿ ರಾಜ್ಯಾಸಭಾ ಸದಸ್ಯ ಪ್ರಭಾಕರ್ ಕೊರೆ ಮತ್ತು ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ನಗರದ ಲಿಂಗರಾಜ ಕಾಲೇಜು ಆವರಣದಲ್ಲಿ ಸಮಾವೇಶಗೊಂಡ ಶಿಕ್ಷಕರು ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆಯಲ್ಲಿ ಸಾಗಿ ಮನವಿ ಸಲ್ಲಿಸಿದರು. ಮಹಾಂತೇಶ ಕವಟಗಿಮಠ ಮಾತನಾಡಿ ಖಾಸಗಿ ಶಿಕ್ಷಣ ಸಂಸ್ಥೆ ಸೇವೆ ಸಲ್ಲಿಸುತ್ತಿರುವ ನೌಕರರಿಗೂ ಮತ್ತು ಸರ್ಕಾರಿ ಶಿಕ್ಷಣ …
Read More »ಬೆಳಗಾವಿಯಲ್ಲಿ ಚೌಕ ಕನ್ನಡ ಚಿತ್ರದ ಪ್ರಮೋಶನ್…
ಬೆಳಗಾವಿಯಲ್ಲಿ ಚೌಕ..ಚಿತ್ರದ ಕ್ಯಾಂಪೇನ್ ಬೆಳಗಾವಿ- ೫೦ ನೇ ದಿನ ಯಶಸ್ವಿ ಪ್ರದರ್ಶನದಲ್ಲಿ ಸಾಗಿರುವ ಕನ್ನಡ ಚಿತ್ರ ಚೌಕ ಚಿತ್ರದ ಕಲಾವಿದರ ತಂಡ ಬೆಳಗಾವಿಗೆ ಬಂದಿದೆ ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದರು ನಿರ್ದೇಶಕ ತರುಣ ಸುಧೀರ್ ಮಾತನಾಡಿ ಚೌಕ ಚಿತ್ರಕ್ಜೆ ಉತ್ತರ ಕರ್ನಾಟಕದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಚಿತ್ರ ತಂಡ ಹಗಲಿರಳು ಶ್ರಮಿಸಿ ಅತ್ಯುತ್ತಮ ಚಿತ್ರ ನೀಡಿದೆ ಪ್ರೇಕ್ಷರಿಂದ ಅಪಾರ ಮೆಚ್ಚುಗೆ ವ್ಯಕ್ತ ವಾಗಿದೆ ಅದಕ್ಕೆ ನಾವು ಚಿರ ಋಣಿ ಎಂದರು ಚಿತ್ರದ …
Read More »