ಬ್ರಿಗೇಡ್ ಎಫೆಕ್ಟ್; ಸಂಗೊಳ್ಳಿ ಉತ್ಸವಕ್ಕೆ ಸಿಎಂ ದೌಡು ಬೆಳಗಾವಿ, ಜ. ೨೭: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಉತ್ಸವ ಕೇವಲ ಹೋಬಳಿ ಮಟ್ಟಕ್ಕೆ ಸೀಮಿತವಾಗಿತ್ತು. ಆದರೆ ಬಿಜೆಪಿ ನಾಯಕ ಈಶ್ವರಪ್ಪನವರು ರಾಯಣ್ಣ ಬ್ರಿಗೇಡ್ ಸ್ಥಾಪನೆ ಮಾಡುತ್ತಿದ್ದಂತೆಯೇ ರಾಯಣ್ಣನ ಉತ್ಸವಕ್ಕೆ ಈ ವರ್ಷ ಎಲ್ಲಿಲ್ಲದ ಮಹತ್ವ ಬಂದಿದ್ದು, ಈ ಉತ್ಸವಕ್ಕೆ ಏಕಾಏಕಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿ ಉತ್ಸವಕ್ಕೆ ರಾಜ್ಯಮಟ್ಟದ ಮಾನ್ಯತೆ ನೀಡಿದ್ದಾರೆ. ಪ್ರತಿವರ್ಷ ಬೈಲಹೊಂಗಲ ತಾಲ್ಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ರಾಯಣ್ಣನ ಉತ್ಸವ …
Read More »ಹೆಂಡತಿಯ ಜತೆ ಜಗಳಾಡಿದ್ದ ಪತಿ, ಅನುಮಾನಾಸ್ಪದ ಸಾವು.
ಬೆಳಗಾವಿ-ಪತ್ನಿಯೊಡನೆ ಜಗಳವಾಡಿ ಮನೆಯಿಂದ ಹೊರಗೆ ಹೋಗಿದ್ದ ಪತಿ ಅನುಮಾನಾಸ್ಪದ ಸಾವನ್ನಪ್ಪಿದ ಘಟನೆಬೆಳಗಾವಿ ಜಿಲ್ಲೆಯ ಮೂಡ…
ಬೆಳಗಾವಿಯಲ್ಲಿ ಯುವಕನಿಗೆ ಚಾಕು ಇರಿತ.
ಬೆಳಗಾವಿ -ಬೆಳಗಾವಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತವಾದ ಘಟನೆ ಬೆಳಗಾವಿಯ ಕಣಬರ್ಗಿ ಪ್ರದೇಶದಲ್ಲಿ ನಡೆದ…
ತಂದೆಯ ಹುಟ್ಟು ಹಬ್ಬದ ಪ್ರಯುಕ್ತ ಸಿಂಹ ದತ್ತು ಪಡೆದ ರಾಹುಲ್ ಜಾರಕಿಹೊಳಿ
ಬೆಳಗಾವಿ: ಭೂತರಾಮನಹಟ್ಟಿಯಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿರುವ ‘ಬೃಂಗಾ’ ಎಂಬ ಸಿಂಹವನ್ನು ಲೋಕೋಪಯ…
ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು
ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆ…
ಬೆಳಗಾವಿಯಲ್ಲಿ ಆಕಸ್ಮಿಕ ಕರೆಂಟ್ ಪವರ್ ಮ್ಯಾನ್ ಸಾವು.
ಬೆಳಗಾವಿ -ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವನ್ಬೊಪ್ಪಿದ್ದಾನೆ.ರಾಹುಲ್ ಪಾಟೀಲ್(30) ಮೃತ ಪವರ್ ಮ್ಯಾ…
ಆಟದ ಜಗಳದಲ್ಲಿ ಕೊಲೆಯಾದ ಆಟಗಾರ….!!
ಬೆಳಗಾವಿ -ಆಟದಲ್ಲಿ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ .ಈ ಜಗಳದಲ್ಲಿ ರನ್ನೀಂಗ್ ಚಾಂಪಿಯನ್ ಆಟಗಾರನ ಕೊಲೆಯಾ…
ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
ಬೆಳಗಾವಿ-ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ,ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ…
ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ : ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆ
ಸಂಕೇಶ್ವರ : ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಇಬ್ಬರು ಸಹೋದರರು ವಿಷಕಾರಿ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಶ…
ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ವರ್ಗಾವಣೆ
ಬೆಳಗಾವಿ – ಬೆಳಗಾವಿ ಮಹಾನಗರ ಪೋಲೀಸ್ ಆಯುಕ್ತ ಯಡಾ ಮಾರ್ಟಿನ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ…
ಕೊರೋನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿ
ಬೆಳಗಾವಿ ಕೊರೊನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿಯಾಗಿದ್ದು, ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ…
LOCAL NEWS
ಟ್ರಾಫಿಕ್ ಇನೆಸ್ಪೆಕ್ಟರ್ ಆದ ಆಹಾರ ಸಚಿವ
ಬೆಳಗಾವಿಯಲ್ಲಿ ಟ್ರಾಫಿಕ್ ನಿಯಂತ್ರಿಸಿದ ಸಚಿವ ಯು.ಟಿ. ಖಾದರ್. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದ ಬಳಿ ಟ್ರಾಫಿಕ್ ಜಾಮ್ ಆದ ಸಂಧರ್ಭದಲ್ಲಿ ಕಾರಿನಿಂದ ಇಳಿದು ಟ್ರಾಫಿಕ್ ನಿಯಂತ್ರಿಸುವ ಪ್ರಯತ್ನ ಮಾಡಿದರು ಇದು ನಿಯಂತ್ರಣಕ್ಕೆ ಬಾರದೇ ಇದ್ದಾಗ ಸಚಿವರು ಬೈಕ್ ಏರಿ ಸಾಂಬ್ರಾ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿದರು ವಿಮಾನ ನಿಲ್ದಾಣಕ್ಕೆ ಸಿಎಂ ಆಗಮಿಸಿದ ಹಿನ್ನೆಲೆ. ಸಾಂಬ್ರಾ ರಸ್ತೆಯಲ್ಲಿ ಟ್ರಾಫಿಕ್ ಜಾಮ್. ಆಗಿತ್ತು ಇದೇ ವೇಳೆಯಲ್ಲಿ ಧಾರವಾಡದಿಂದ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತ ಸಚಿವ …
Read More »ರಾಯಣ್ಣನ ಹೆಸರಿನಲ್ಲಿ ರಾಜಕಾರಣ ಸಲ್ಲದು-ಸಿಎಂ
ಬೆಳಗಾವಿ- ರಾಜಕೀಯ ಲಾಭಕ್ಕಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ಸಂಘಟನೆ ಮಾಡಿ ದೇಶ ಭಕ್ತ ರಾಯಣ್ಣನ ಹೆಸರಿನಲ್ಲಿ ರಾಜಕಾರಣ ಮಾಡುವದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಕ್ಷೇಪ ವ್ಯೆಕ್ತಪಡಿಸಿದ್ದಾರೆ ಬೆಳಗಾವಿಯ ಸಾಂಬ್ರಾ ವಿಮಾಣ ನಿಲ್ದಾಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಿಜೆಪಿ ನಾಯಕ ಈಶ್ವರಪ್ಪನವರು ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಲು ರಾಯಣ್ಣ ಬ್ರಿಗೇಡ್ ಸ್ಥಾಪಿಸಿದ್ದಾರೆ ಆದರೆ ರಾಯಣ್ಣ ಕಿತ್ತೂರ ಸಂಸ್ಥಾನದಲ್ಲಿ ವೀರ ರಾಣಿ ಕಿತ್ತೂರ ಚನ್ನಮಾಜಿಯ ಬಲಗೈ ಬಂಟನಾಗಿ …
Read More »ಬೆಳಗಾವಿ ಕೇಂದ್ರ ಬಸ್ ನಿಲ್ಧಾಣ ಖಾಲಿ,ನಾಳೆ ನೆಲಸಮ
ಬೆಳಗಾವಿ – ಅಂತೂ ಇಂತೂ ಬೆಳಗಾವಿ ಕೇಂದ್ರ ಬಸ್ ನಿಲ್ಧಾಣಕ್ಕೆ ಅಭಿವೃದ್ಧಿಯ ಭಾಗ್ಯ ಒದಗಿ ಬಂದಿದೆ ಕೊಲ್ಲಾಪೂರ ಬಸ್ ಸ್ಟ್ಯಾಂಡ ಎಂಬ ಹೆಸರಿನಲ್ಲಿ ಕರೆಯಲ್ಪಡುತ್ತಿದ್ದ ಈ ನಿಲ್ಧಾಣದಲ್ಲಿರುವ ಎಲ್ಲ ಅಂಗಡಿಗಳನ್ನು ಜೊತೆಗೆ ಹೊಟೇಲ್ ಕ್ಯಾಂಟೀನ್ ಸಹ ಖಾಲಿ ಮಾಡಿಸಲಾಗಿದ್ದ ಶನಿವಾರ ಬೆಳಿಗ್ಗೆ ನಿಲ್ಧಾಣದ ಹಳೇಯ ಕಟ್ಟಡವನ್ನು ನೆಲಸಮ ಮಾಡಲಾಗುತ್ತಿದೆ ಈಗ ಸದ್ಯಕ್ಕೆ ಹಳೆಯ ಬಸ್ ನಿಲ್ಧಾಣ ಖಾಲಿಯಾಗಿದ್ದು ಶನಿವಾರ ಕಟ್ಟಡ ನೆಲಸಮ ಮಾಡುವ ಮೊದಲು ನಿಲ್ದಾಣದ ಕಾರ್ಯ ಚಟುವಟಿಕೆಗಳು …
Read More »ಸಾವಿನ ದವಡೆಯಿಂದ ಪಾರಾಗಿ ಬಂದ ಬೆಳಗಾವಿಯ ಯೋಧರು
ಬೆಳಗಾವಿ- ಜಮ್ಮು ಕಾಶ್ಮೀರದಲ್ಲಿ ನಡೆದ ಹಿಮಪಾತದಲ್ಲಿ ಬೆಳಗಾವಿಯ ಇಬ್ಬರು ಸೈನಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಗಣರಾಜ್ಯೋತ್ಸವದ ಮುನ್ನಾ ದಿನವಾದ ಸೇನಾ ಕ್ಯಾಂಪ್ ಮೇಲೆ ಸಂಭವಿಸಿದ ಭಾರಿ ಹಿಮಪಾತದಲ್ಲಿ ಅವರು ಪಾರಾಗಿದ್ದಾರೆ ಜಮ್ಮು ಕಾಶ್ಮೀರದ ಗಂದರ್ಬಾಲ್ ಜಿಲ್ಲೆಯ ಸೋನಾಮಾರ್ಗ ಬಳಿಯ ಸೇನಾ ಕ್ಯಾಂಪ ಮೇಲೆ ಹಿಮಪಾತವಾಗಿತ್ತು.. ಬೆಳಗಾವಿಯ ಸೇನಾಧಿಕಾರಿ ಮೇಜರ್ ಶ್ರೀಹರಿ ಕುಗಜಿ ಮತ್ತು ಸೈನಿಕ ಬಂಡಿವಡ್ಡರ ಪವಾಡಸ ದೃಶ್ಯ ಬದುಕುಳಿದಿದ್ದಾರೆ. ಘಟನೆಯಲ್ಲಿ ಅಸ್ವಸ್ಥಗೊಂಎ ೧೧೫ನೇ ಮಹಾರ್ ಬೆಟಾಲಿಯನ್ ಶ್ರೀಹರಿ ಕುಗಜಿ ಅವರನ್ನ …
Read More »ಹಿಂಡಲಗಾ ಕಾರಾಗೃಹದಿಂದ ೧೭ ಕೈದಿಗಳ ಬಿಡುಗಡೆ
ಬೆಳಗಾವಿ: ಸನ್ನಡತೆ ಆಧಾರದ ಮೇರೆಗೆ ಜೈಲಿನಿಂದ ಬಿಡುಗಡೆಹೊಂದಿರುವ ಕೈದಿಗಳು ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂದು ಸಂಸದ ಸುರೇಶ ಅಂಗಡಿ ಹೇಳಿದರು. ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಗುರುವಾರ ಸನ್ನಡತೆ ಆಧಾರದ ಮೇಲೆ ೧೭ ಕೈದಿಗಳ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು. ಸನ್ನಡತೆ ಆಧಾರದಲ್ಲಿ ಬಿಡುಗಡೆ ಹೊಂದಿರುವ ಕೈದಿಗಳು ಭವಿಷ್ಯದಲ್ಲಿ ಉತ್ತಮ ಜೀವನವನ್ನು ನಡೆಸಬೇಕು. ಯಾವುದೇ ಕೆಟ್ಟಗಳಿಕೆಯಲ್ಲಿ ಅಪರಾಧ ಕೃತ್ಯಗಳಲ್ಲಿ ತೊಡಗಿ ಜೈಲುವಾಸ ಅನುಭವಿಸಿದ್ದೀರಿ. ಆದರೆ, ಕೆಲವರು ಯಾವುದೇ ಅಪರಾಧ ಮಾಡದೇ …
Read More »ಶಾಸಕ ಸಂಜಯ ಪಾಟೀಲ ವಿರುದ್ಧ ಸಚಿವ ರಮೇಶ ಜಾರಕಿಹೊಳಿ ಆಕ್ರೋಶ
ಬೆಳಗಾವಿ ಸಚಿವರ ಮನೆ ಮೇಲೆ ಐಟಿ ದಾಳಿ ನಡೆದ ನಂತರ ರಾಜೀನಾಮೆ ನೀಡಿದ್ರೆ ಇಡೀ ಸಂಪುಟ ಈಗಾಗಲೇ ಖಾಲಿಯಾಗುತ್ತಿತ್ತು ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಇನ್ನೂ ಸಚಿವ ರಮೇಶ್ ಜಾರಕಿಹೊಳಿ ಗಣರಾಜ್ಯೋತ್ಸವ ಸಂದರ್ಭದಲ್ಲಿಯೆ ಬಿಜೆಪಿ ಶಾಸಕ ಸಂಜಯ ಪಾಟೀಲ್ ಜತೆಗೆ ಐಟಿ ದಾಳಿ ವಿಚಾರವಾಗಿ ಮಾತನಾಡಿದ್ದಾರೆ. ನಿನೇ ಐಟಿ ರೇಡ್ ಗೆ ಕಾರಣ ಎಂದು ಸಚಿವರು ಸಂಜಯ ವಿರುದ್ಧ ವಾಗ್ವಾಳಿ ನಡೆಸಿದ್ದಾರೆ. ನಾನು ಯಾರದೋ ವೈಯಕ್ತಿಕ ವಿಷಯ …
Read More »ಶೀಘ್ರದಲ್ಲಿಯೇ ಬೆಳಗಾವಿ ಜಿಲ್ಲೆಯಿಂದ ಸರ್ವಪಕ್ಷ ನಿಯೋಗ-ರಮೇಶ ಜಾರಕಿಹೊಳಿ
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಭೀಕರ ಬರಗಾಲವಿದೆ ಜಿಲ್ಲೆಯ ರೈತರು ಸಂಕಷ್ಟದಲ್ಲಿದ್ದು ಕೂಡಲೇ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಹಾಗು ಪ್ರಧಾನಿಗಳ ಬಳಿ ಜಿಲ್ಲೆಯಿಂದ ಸರ್ವ ಪಕ್ಷಗಳ ನಿಯೋಗ ಕೊಂಡೊಯ್ಯಲಾಗುವದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ತಿಳಿಸಿದರು ಗಣರಾಜ್ಯೋತ್ಸವ ಕಾರ್ಯಕ್ರಮದ ಬಳಿಕ ಮಾದ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಒಂದು ಮೇವು ಬ್ಯಾಂಕ್ ತೆರೆಯಲಾಗಿದೆ ಒಂದು ಗ್ರಾಮದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ …
Read More »ಗಣತಂತ್ರ ವ್ಯವಸ್ಥೆ ಗೆ ತೊಂದರೆಯುಂಟು ಮಾಡುವ ದುಷ್ಟಶಕ್ತಿಗಳ ವಿರುದ್ದ ನಿರ್ಲಕ್ಷಣ್ಯ ಕ್ರಮಕ್ಕೆ ಸರ್ಕಾರ ಬದ್ದ : ರಮೇಶ ಜಾರಕಿಹೊಳಿ
ಬೆಳಗಾವಿ- ಗಣತಂತ್ರ ವ್ಯವಸ್ಥೆ ಗೆ ತೊಂದರೆಯುಂಟು ಮಾಡುವ ದುಷ್ಟಶಕ್ತಿಗಳ ವಿರುದ್ದ ನಿರ್ಲಕ್ಷಣ್ಯ ಕ್ರಮಕ್ಕೆ ಸರ್ಕಾರ ಬದ್ದ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಜಿಲ್ಲಾ ಕ್ರೀಡಾಂಗಣ ದಲ್ಲಿ ೬೮ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯಲ್ಲಿ ಎಲ್ಲ ಸಮುದಾಯದವರು ಪರಸ್ಪರ ಅರ್ಥ ಮಾಡಿಕೊಂಡು ಬದುಕುತ್ತಿದ್ದಾರೆ. ಜಿಲ್ಲೆಯ ಜನರು ಅನಾಚಾರವನ್ನು ಪ್ರಶ್ನಿಸುವ ಮನೋಧರ್ಮ ಹೊಂದಿದವರಾಗಿರುವುದರಿಂದ ಅವರನ್ನು ಅಭಿನಂದಿಸುತ್ತೇನೆ ಎಂದು ಹೇಳಿದರು. ಜಿಲ್ಲೆಯಲ್ಲಿ ೨೦೧೬ನೇ ಸಾಲಿನ ಹಿಂಗಾರು …
Read More »೧೭ ಜನ ಹಿಂಡಲಗಾ ಜೈಲು ಹಕ್ಕಿಗಳಿಗೆ ಬಿಡುಗಡೆಯ ಭಾಗ್ಯ..೧೮ ಅರ್ಜಿಗಳು ರಿಜೆಕ್ಟ
ಬೆಳಗಾವಿ-ಸನ್ನಢತೆ ಆಧಾರದ ಮೇಲೆ ಹಿಂಡಲಗಾ ಕೇಂದ್ರ ಕಾರಾಗೃಹದ 17 ಕೈದಿಗಳು ಜನವರಿ 26 ರ ಗಣಜಾಜ್ಯೋತ್ಸವದಿನ ಸರ್ಕಾರದಿಂದ ಬಿಡುಗಡೆ ಭಾಗ್ಯ ಕಾಣಲಿದ್ದಾರೆ. ಸನ್ನಢತೆ ಆಧಾರದ ಮೇಲೆ ಐತಿಹಾಸಿಕ ಹಿಂಡಲಗಾ ಕೇಂದ್ರ ಕಾರಾಗೃಹದ 25 ಕೈದಿಗಳನ್ನು ಬಿಡುಗಡೆಗೊಳಿಸುವಂತೆ ಕಾರಾಗೃಹದ ಅಧೀಕ್ಷಕರ ರಾಜ್ಯ ಗೃಹಸಚಿವಾಲಯಕ್ಕೆ ಶಿಫಾರಸು ಮಾಡಿದ್ದರು. ಒಟ್ಟಾರೆ ಕೈದಿಗಳ ಚಾರಿತ್ರ್ಯ, ಸನ್ನಡತೆ, ಶಿಕ್ಷೆಯ ಅವಧಿಯಲ್ಲಿ ಅವರ ಸ್ವಭಾವ ಮತ್ತು ಕೆಲಸ ಕಾರ್ಯಗಳನ್ನು ಪರಿಗಣಿಸಿ, ರಾಜ್ಯ ಗೃಹ ಸಚಿವಾಲಯವು 17 ಕೈದಿಗಳಿಗೆ ಬಿಡುಗಡೆ …
Read More »ಸತೀಶ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ಪಕ್ಷದಿಂದ ಹೊರಹಾಕಿ-ಶಂಕರ ಮುನವಳ್ಳಿ
ಬೆಳಗಾವಿ-ಮಾಜಿ ಸಚಿವ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರು ಈ ಹಿಂದೆ ನಡೆದ ಎಪಿಎಂಸಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದು ಅವರನ್ನು ಕೂಡಲೇ ಕಾಂಗ್ರೆಸ್ ಪಕ್ಷದಿಂದ ಹೊರ ಹಾಕಬೇಕು ಎಂದು ಕಾಂಗ್ರೆಸ್ ಮುಖಂಡ ಮಾಜಿ ಕೆಪಿಸಿಸಿ ಸದಸ್ಯ ಶಂಕರ ಮುನವಳ್ಳಿ ಒತ್ತಾಯಿಸಿದ್ದಾರೆ ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಸತೀಶ ಜಾರಕಿಹೊಳಿ ಅವರು ಜಿಲ್ಲಾ ಮಂತ್ರಿಗಳಾಗಿದ್ದಾಗ ಪಕ್ಷಕ್ಕಾಗಿ ಏನೂ ಮಾಡಿಲ್ಲ ಪಕ್ಷದ ಸಂಘಟನೆಗೂ …
Read More »ಶಾಸಕ ಕಾಗೆ ಸೇರಿ ಎಂಟು ಜನರಿಗೆ ಜಾಮೀನು
ಬೆಳಗಾವಿ- ವಿವೇಕ ಶೆಟ್ಟಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲ್ ಬಂಧನಕ್ಕೊಳಗಾಗಿದ್ದ ಕಾಗವಾಡ ಶಾಸಕ ರಾಜು ಕಾಗೆ ಮತ್ತು ಅವರ ಕುಟುಂಬದ ಎಂಟು ಜನರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಜಾಮೀನು ಸಿಕ್ಕಿದೆ ರಾಜು ಕಾಗೆ ಅವರು ಹಿಂಡಲಗಾ ಜೈಲಿನಲ್ಲಿ ಇದ್ದು ನ್ಯಾಯ್ಯಾಲಯದ ಜಾಮೀನು ಪ್ರತಿಯನ್ನು ಪಡೆದಿರುವ ರಾಜು ಕಾಗೆ ಅವರ ವಕೀಲರು ಹಿಂಡಲಗಾ ಜೈಲಿನತ್ತ ಧಾವಿಸಿದ್ದಾರೆ ಸಂಜೆ ಹೊತ್ತಿಗೆ ರಾಜು ಕಾಗೆ ಸೇರಿದಂತೆ ಅವರ ಕುಟುಂಬದ ಎಂಟು ಜನ ಜೈಲಿನಿಂದ ಬಿಡುಗಡೆ …
Read More »ಬೈಲಹೊಂಗಲದ ಕೃಷಿ ಮೇಳಕ್ಕೆ ಅದ್ಧೂರಿ ಚಾಲನೆ
ಬೆಳಗಾವಿ/ಬೈಲಹೊಂಗಲ:(ಸಂಗೊಳ್ಳಿ ರಾಯಣ್ಣ ಸಭಾಂಗಣ) ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದೀ ಯೋಜನೆ ವತಿಯಿಂದ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ನಗರದ ವಿದ್ಯಾನಗರದ ಮೂಗಿಯವರ ಹೊಲದಲ್ಲಿ ಆಯೋಜಿಸಿರುವ 37ನೇ ರಾಜ್ಯ ಕೃಷಿ ಮೇಳ ಉದ್ಘಾಟನೆಯಾಯಿತು.. ಕೃಷಿ ವಸ್ತು ಪ್ರದರ್ಶನವನ್ನು ಗಣಿ ಭೂವಿಜ್ಞಾನ ಇಲಾಖೆ ಸಚಿವ ವಿನಯ ಕುಲಕರ್ಣಿ ಉದ್ಘಾಟಿಸಿದರು. ಕೃಷಿ ಯಂತ್ರೋಪಕರಣ ವಿಭಾಗವನ್ನು ರಾಜ್ಯಸಭಾ ಸದಸ್ಯ ಹಾಗೂ ಕೆಎಲ್ಇ ಆಡಳಿತ ಮಂಡಳಿ ಚೇರಮನ ಡಾ. ಪ್ರಭಾಕರ ಕೋರೆ, ಕರಕುಶಲ ವಸ್ತುಪ್ರದರ್ಶನವನ್ನು ಬೆಳಗಾವಿ ಸಂಸದ ಸುರೇಶ ಅಂಗಡಿ …
Read More »ಸಿಎಂ ಸಿದ್ಧರಾಮಯ್ಯ, ಯಡಿಯೂರಪ್ಪಗೆ ,ಕಾಮನ್ ಸೆನ್ಸ ಇಲ್ಲ-ಕುಮಾರಸ್ವಾಮಿ
ಬೆಳಗಾವಿ- ಬೆಳಗಾವಿಯಲ್ಲಿ ಕಾಂಗ್ರೆಸ್ ಮುಖಂಡರ ಮನೆ ಮೇಲೆ ಐಟಿ ದಾಳಿ ಪ್ರಕರಣ. ಐಟಿ ದಾಳಿ ವಿಚಾರಕ್ಕೆ ರಾಜಕೀಯ ಬಣ್ಣ ಕಟ್ಟಲ್ಲ. ಪಕ್ಷಕ್ಕಿಂತ ಹೆಚ್ಚಾಗಿ ಮಾಹಿತಿ ಆಧಾರದ ಮೇಲೆ ಅಧಿಕಾರಿಗಳು ದಾಳಿ ಮಾಡುತ್ತಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಮಂತ್ರಿಯಾಗಲು ಕೆಲ ನಾಯಕರು ಐಟಿ ರೇಡ್ ಮಾಡಿಸಿದ್ದಾರೆ ಎಂಬ ಆರೋಪವಿದೆ. ಈ ರೇಡ್ ಗಳು ಕೇವಲ ಕಾಟಾಚಾರಕ್ಕೆ ಸಿಮೀತವಾಗಬಾರದು.ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮಾದ್ಯಮಗಳ …
Read More »ಸಿಸಿಬಿ ಪೋಲೀಸರಿಂದ ಭರ್ಜರಿ… ರಿಕವರಿ..!
ಬೆಳಗಾವಿ- ಬೆಳಗಾವಿ ನಗರದ ವಿವಿಧ ಪೋಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಹದಿನಾಲ್ಕು ಕಳ್ಳತನದ ಪ್ರಕರಣಗಳನ್ನ ಪತ್ತೆ ಮಾಡಿರುವ ಸಿಸಿಬಿ ಪೋಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಅಪಾರ ಪ್ರಮಾಣದ ಬಂಗಾರದ ಆಭರಣ ಹಾಗು ಬೆಳ್ಳಿಯ ವಸ್ತುಗಳನ್ನು ವಶ ಪಡಿಸಿಕೊಂಡು ಭರ್ಜರಿ ರಿಕವರಿ ಮಾಡಿದ್ಸಾರೆ ಸಿಪಿಐ ಗಡ್ಡೇಕರ ಅವರ ನೇತ್ರತ್ವದಲ್ಲಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೋಲೀಸರು ಬೆಳಗಾವಿಯ ಜಿನಾಬಕುಲ್ ಫ್ಯಾಕ್ಟರಿ ಬಳಿ ಇಬ್ಬರು ಆರೋಪಿಗಳನ್ನು ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೋಲೀಸರು …
Read More »