Breaking News

LOCAL NEWS

ಗೋಕಾಕ ಸಾಹುಕಾರ ಮನೆಯಲ್ಲಿ ಮದುವೆ ಸಂಬ್ರಮ…!

ಬೆಳಗಾವಿ- ರಾಜ್ಯ ರಾಜಕಾರಣದಲ್ಲಿ ತಮ್ಮದೇ ಆದ ವರ್ಚಸ್ಸು ಹೊಂದಿರುವ ಬೆಳಗಾವಿ ಜಿಲ್ಲೆಯ ಗೋಕಾಕಿನ ಜಾರಕಿಹೊಳಿ ಮನೆತನದಲ್ಲಿ ಈಗ ಮದುವೆಯ ಸಂಬ್ರಮ ಮನೆ ಮಾಡಿದೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರ ಸುಪುತ್ರ ಸಂತೋಷ ಅವರ ವಿವಾಹ ನವ್ಹೆಂಬರ ೨೧ ರಂದು ಗೋಕಾಕಿನ ಮಯೂರ ಶಾಲೆಯ ಆವರಣದಲ್ಲಿ ನಡೆಯಲಿದೆ ಮದುವೆಯ ಆಮಂತ್ರಣ ಪತ್ರಿಕೆ ನೋಡಿದರೆ ಸಾಕು ಮದುವೆ ಎಷ್ಟೊಂದು ಅದ್ಧೂರಿಯಾಗಿ ನಡೆಯಲಿದೆ ಎನ್ನುವದನ್ನು ಕಲ್ಪನೆ ಮಾಡಿಕೊಳ್ಳಬಹುದಾಗಿದೆ ಗೋಕಾಕಿನಲ್ಲಿ ಎರಡು …

Read More »

ಹಳೆಯ ನೋಟುಗಳಿದ್ದರೆ ನೀರಿನ ಕರ ಪಾವತಿ ಮಾಡಿ

ಬೆಳಗಾವಿ- ಬೆಳಗಾವಿ ನೀರು ಸರಬರಾಜು ಮಂಡಳಿ ನವ್ಹೆಂಬರ ೨೪ ರವರೆಗೆ ಹಳೆಯ ೫೦೦ ಹಾಗು ೧೦೦೦ ನೋಟುಗಳಿಂದ ನೀರಿನ ಕರವನ್ನು ತುಂಬಿಸಿಕೊಳ್ಳಲಿದೆ ಬೆಳಗಾವಿ ನೀರು ಸರಬರಾಜು ಮಂಡಳಿಯಲ್ಲಿ ೨೦ ಕೋಟಿ ನೀರಿನ ಕರ ಬಾಕಿ ಇದ್ದು ಸಾರ್ವಜನಿಕರು ಹಳೆಯ ನೋಟುಗಳನ್ನು ತುಂಬಲು ನವ್ಹೆಂಬರ ೨೪ ರವರೆಗೆ ಅವಕಾಶವಿದ್ದು ಸಾರ್ವಜನಿಕರು ಇದರ ಲಾಭ ಪಡೆಯುವಂತೆ ಮಂಡಳಿ ಮನವಿ ಮಾಡಿದೆ ಹಳೆಯ ನೋಟುಗಳಿಂದ ಹಳೆಯ ಬಾಕಿ ಹೊಸ ಬಾಕಿ ಜೊತೆಗೆ ಮುಂಗಡವಾಗಿ ಒಂದು …

Read More »

ಸರ್ಕಾರದ ಚಳಿ ಬಿಡಿಸಲಿರುವ ,ತನ್ವೀರ ಸೇಠ ಪ್ರಕರಣ

ಬೆಳಗಾವಿ- ಪ್ರತಿ ವರ್ಷ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆದ ಸಂಧರ್ಭದಲ್ಲಿ ಕಾವೇರಿ ಗಲಾಟೆ,ಕಬ್ಬಿನ ಬಾಕಿ ಬಿಲ್ ಗಲಾಟೆ,ಹಲವಾರು ಗಲಾಟೆಗಳ ಸುಳಿವಿಗೆ ಸಿಲುಕಿ ಬೆಳಗಾವಿ ಅಧಿವೇಶನ ವ್ಯರ್ಥವಾಗುತ್ತ ಬಂದಿದೆ ಆದರೆ ಈ ಬಾರಿ ಶಿಕ್ಷಣ ಮಂತ್ರಿ ಮೋಬೈಲ್ ನಲ್ಲಿ ಅಶ್ಲೀಲ ಚಿತ್ರ ನೋಡಿದ ಪ್ರಕರಣ ರಾಜ್ಯಸರ್ಕಾರವನ್ನು ಪೇಚಿಗೆ ಸಿಲುಕಿಸಲಿದೆ ಪ್ರತಿಪಕ್ಷಗಳು ಬೆಳಗಾವಿ ಅಧಿವೇಶನದಲ್ಲಿ ತನ್ವೀರ ಸೇಠ ಪ್ರಕರಣವನ್ನು ಮುಂದಿಟ್ಟುಕೊಂಡು ರಾಜ್ಯಸರ್ಕಾರದ ಚಳಿ ಬಿಡಿಸಲು ತಂತ್ರ ರೂಪಿಸಿದ್ದು ತನ್ವೀರ ಸೇಠ ರಾಜಿನಾಮೆ ಕೊಡುವ …

Read More »

ಬೆಳಗಾವಿಯಲ್ಲಿ ಅದ್ದೂರಿ ಕನಕದಾಸರ ಜಯಂತಿ

ಬೆಳಗಾವಿ, “ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ ಕುಲದ ನೆಲೆಯಾವುದು ಬಲ್ಲಿರಾ…?” ಎಂದು ಪ್ರಶ್ನಿಸಿರುವ ದಾಸಶ್ರೇಷ್ಠ ಕನಕದಾಸರಿಗೆ ನಾವು ಗೌರವ ಸಲ್ಲಿಸಬೇಕಾದರೆ ಮೊದಲು ನಾವು ಜಾತ್ಯಾತೀತ ಮನೋಭಾವ ಬೆಳೆಸಿಕೊಳ್ಳಬೇಕು. ನಾವು ಜಾತ್ಯತೀತರಾದರೆ ಅದು ಕನಕನಿಗೆ ಸಲ್ಲುವ ನಿಜವಾದ ಗೌರವ” ಎಂದು ಜಿಲ್ಲಾಧಿಕಾರಿ ಎನ್.ಜಯರಾಮ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಆಶ್ರಯದಲ್ಲಿ ನಗರದ ಕುಮಾರಗಂಧರ್ವ ರಂಗಮಂದಿರದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಶ್ರೀ ಭಕ್ತ ಕನಕದಾಸರ ಜಯಂತ್ಯುತ್ಸವ ಉದ್ಘಾಟಿಸಿ ಅವರು …

Read More »

ಕೆಎಲ್ಇ ಸಂಸ್ಥೆ ದೇಶದ ಗೌರವ ಹೆಚ್ಚಿಸಿದೆ

ಬೆಳಗಾವಿ: 19ನೇ ಶತಮಾನದಲ್ಲಿಯೇ ಶಿಕ್ಷಣ ಕ್ರಾಂತಿ ಆರಂಭಿಸಿ ಈಗ ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವ ಕೆಎಲ್‍ಇ ಸಂಸ್ಥೆ ಕೇವಲ ಕರ್ನಾಟಕ ಮಾತ್ರವಲ್ಲ ದೇಶದ ಗೌರವನ್ನು ವಿಶ್ವದಾದ್ಯಂತ ಪಸರಿಸುತ್ತಿದೆ. ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಮತ್ತು ಗುಣಮಟ್ಟದ ಶಿಕ್ಷಣ ನೀಡುತ್ತ ಸಮಾಜದ ದಾರಿದೀಪವಾಗಿ ಕಾರ್ಯನಿರ್ವಹಿಸುತ್ತಿದೆ. ಶಿಕ್ಷಣ, ತಂತ್ರಜ್ಞಾನ, ಸಂಶೋಧನೆ ಹಾಗೂ ವೈದ್ಯಕೀಯ ಸೇವೆ ನೀಡುತ್ತ ಸಶಕ್ತ ಸಮಾಜದಲ್ಲಿ ನಿರ್ಮಾಣವಾಗಿರುವದು ನಮಗೆಲ್ಲ ಹೆಮ್ಮೆಯ ವಿಷಯ ಎಂದು ಕೇಂದ್ರದ ಸಾರಿಗೆ ಸಚಿವ ನಿತಿನ ಗಡಕರಿ ಅವರಿಂದಿಲ್ಲಿ ಶ್ಲಾಘಿಸಿದರು. ಕೆಎಲ್‍ಇ ಸಂಸ್ಥೆಯ …

Read More »

ಸಹಕಾರಿ ಕ್ಷೇತ್ರಕ್ಕೆ ಲಕ್ವಾ.. ಹೊಡೆದಿದೆ..ಬೇಗ ಫತ್ವಾ ಹೊರಡಿಸಿ..!

ಬೆಳಗಾವಿ- ಗ್ರಾಮೀಣ ಭಾಗದ ಶೇ ೮೦ ರಷ್ಟು ಜನ ಕೋ ಆಪರೇಟಿವ ಸೊಸಾಯಿಟಿಗಳ ಮೇಲೆ ಅವಲಂಭಿತರಾಗಿದ್ದಾರೆ ಸೊಸಾಯಿಟಿಗಳಿಗೆ ಹಳೆಯ ನೋಟು ಸ್ವಿಕರಿಸುವ ಅನುಮತಿ ಕೊಡದೆ ಹೊಸ ನೋಟುಗಳನ್ನು ಬಿಡುಗಡೆ ಮಾಡದೇ ಇರುವದರಿಂದ ಸಹಕಾರಿ ಕ್ಷೇತ್ರಕ್ಕೆ ಲಕ್ವಾ ಹೊಡೆದಂತಾಗಿದೆ ಕೂಡಲೇ ಕೇಂದ್ರ ಸರ್ಕಾರ ಸೊಸಾಯಿಟಿಗಳ ರಕ್ಷಣೆಗೆ ಧಾವಿಸಬೇಕು ಎಂದು ಸೊಸಾಯಿಟಿಗಳ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ ಬೆಳಗಾವಿ ಜಿಲ್ಲೆಯಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಸೊಸಾಯಿಟಿಗಳಿದ್ದು ರಿಸರ್ವ ಬ್ಯಾಂಕ ಮಾರ್ಗಸೂಚಿಯಿಂದಾಗಿ ಸೊಸಾಯಿಟಿಗಳಿಗೆ ಹೊಸ …

Read More »

ಬಿಸಿ..ಬಿಸಿ..ಚಹಾ ಸಿಗಲಿಲ್ಲ ಅಂತ.ಮೂರನೇಯ ಮಹಡಿಯಿಂದ ಹಾರಿದ..ಅಜ್ಜ..

ಬೆಳಗಾವಿ- ಬಿಸಿ ಬಿಸಿ ಚಹಾ ಕೊಡಲಿಲ್ಲ ಅಂತ ಹೆಂಡತಿಯ ಜೊತೆ ಜಗಳಾಡಿ ಸಿಟ್ಟಿಗೆದ್ದು ಕೆಎಲ್ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ೬೩ ವರ್ಷದ ಅಜ್ಜ ಮಲಪ್ರಭಾ ವಾರ್ಡಿನ ಮೂರನೇಯ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಆಥಣಿ ತಾಲೂಕಿನ ಕೋಕಟನೂರ ಗ್ರಾಮದ ೬೩ ವರ್ಷ ವಯಸ್ಸಿನ ನಿಂಗಪ್ಪ ಕಳೆದ ಒಂದು ತಿಂಗಳಿನಿಂದ ಮೂತ್ರಪಿಂಡದ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಮಳೆ ಬೀಳುತ್ತಿದೆ ಚಳಿ ಜಾಸ್ತಿಯಾಗಿದೆ ಚಹಾ ತರುವಂತೆ ತನ್ನ ಮಡದಿಗೆ ತಿಳಿಸಿದ್ದಾನೆ …

Read More »

ಜನರ ದಿಕ್ಕು ತಪ್ಪಿಸುತ್ತಿರುವ ಜೋಳದ ರೊಟ್ಟಿ ಊಟ..!

ಬೆಳಗಾವಿ- ಜೋಳದ ರೊಟ್ಟಿ ಅದ್ಹೇಗೆ ಜನರ ದಿಕ್ಕು ತಪ್ಪಿಸಲು ಸಾಧ್ಯ ಅಂತ ನೀವು ತೆಲೆ ಕೆಡಿಸಿಕೊಳ್ಳಬೇಡಿ ಜಿಲ್ಲಾ ಪಂಚಾಯತಿ ಕಚೇರಿಯ ದ್ವಾರ ಬಾಗಿಲಲ್ಲಿರುವ ಬೋರ್ಡ ಜನರ ದಾರಿ ತಪ್ಪಿಸುತ್ತಿದೆ ಕಚೇರಿಯ ದ್ವಾರ ಬಾಗಿಲಲ್ಲಿಯೇ ಇಲ್ಲಿ ಜೋಳದ ರೊಟ್ಡಿ ಊಟ ಮತ್ತು ಉಪಹಾರ ಸಿಗುತ್ತದೆ ಎಂದು ಬರೆಯಲಾಗಿದೆ ಜಿಲ್ಲಾ ಪಙಚಾಯತಿ ಕಚೇರಿಯಲ್ಲಿ ಜೋಳದ ರೊಟ್ಟಿ ಉಟದ ಯೋಜನೆ ಆರಂಭಿಸಿರಬಹುದೆಂದು ಕೆಲವರು ಕಚೇರಿಯ ಒಳಗೆ ಹೋಗಿ ರೊಟ್ಟಿ ಉಟ ಸಿಗುವದೆಲ್ಲಿ ? ಎಂದು …

Read More »

ಅಭಯ ಕಾ.ಚರ್ಚಾ..,ಬಿಸ್ಕೀಟ್ ಪೇ..ಖರ್ಚಾ…!

ಬೆಳಗಾವಿ- ಪ್ರಧಾನಿ ನರೇಂದ್ರ ಮೋದಿ ಅವರು ಕಪ್ಪು ಹಣವನ್ನು ಮುಟ್ಟುಗೋಲು ಮಾಡಿಕೊಳ್ಳಲು ೫೦೦ ಹಾಗು ೧೦೦೦ ಸಾವಿರ ಮುಖಬೆಲೆಯ ನೋಟುಗಳನ್ನು ರದ್ದು ಮಾಡಿ ದೇಶದಲ್ಲಿ ಕ್ರಾಂತಿ ಮಾಡಿದ್ದು ಸಾರ್ವಜನಿಕರು ತಾಸುಗಟ್ಟಲೇ ಕ್ಯುನಲ್ಲಿ ನಿಂತುಕೊಂಡು ಮೋದಿ ಅವರ ನಿರ್ಧಾರಕ್ಕೆ ಸಹರಿಸುತ್ತಿದ್ದು ಮಾಜಿ ಶಾಸಕ ಹಣ ಬದಲಾವಣೆಗಾಗಿ ಸರದಿಯಲ್ಲಿ ನಿಂತ ಜನರಿಗೆ ಕುಡಿಯುವ ನೀರು ಹಾಗು ಬಿಸ್ಕೀಟ್ ನೀಡಿ ಎಲ್ಲರ ಗಮನ ಸೆಳೆದಿದ್ದಾರೆ ಬೆಳಗಾವಿಯ ಶಹಾಪೂರ ವಡಗಾಂವಿ ಖಾಸಬಾಗ ಆರ್ ಪಿ ಡಿ …

Read More »

ಎಲ್ಲರಿಗೂ ಹೊಸ ನೋಟ್.. ರೀಚೇಬಲ್ ಆಗಲಿ- ಡಿಸಿ

ಬೆಳಗಾವಿ-ಕೇಂದ್ರ ಸರ್ಕಾರ ನಿಗದಿಪಡಿಸಿದ ಅವಧಿಯವರೆಗೆ ೫೦೦ ಹಾಗೂ ೧೦೦೦ ಮುಖಬೆಲೆ ನೋಟುಗಳನ್ನು ಸ್ವೀಕರಿಸಲು ಆಸ್ಪತ್ರೆ, ಸಹಕಾರಿ ಬ್ಯಾಂಕುಗಳು ಹಾಗೂ ಪೆಟ್ರೋಲ್ ಬಂಕ್ ಮಾಲೀಕರುಗಳಿಗೆ ಬೆಳಗಾವಿಯ ಜಿಲ್ಲಾಧಿಕಾರಿ ಎನ್.ಜಯರಾಮ್ ಸೂಚನೆ. ನೀಡಿದ್ದಾರೆ ಬ್ಯಾಂಕುಗಳಲ್ಲಿ ಹಣ ಠೇವಣಿ ಹಾಗೂ ಹಳೆಯ ನೋಟುಗಳ ಬದಲಾಣೆಗೆ ಪ್ರತ್ಯೇಕ ಕೌಂಟರ್ ಆರಂಭಿಸಲು ನಿರ್ದೇಶನ ನೀಡಲಾಯಿತು ಜನರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಖಾಸಗಿ ಆಸ್ಪತ್ರೆ ಮತ್ತು ಔಷಧ ಅಂಗಡಿಗಳಲ್ಲಿ ಹಳೆಯ ನೋಟು ಸ್ವೀಕರಿಸಲು ಡಿಸಿ ಸೂಚನೆ ನೀಡಿದರು ಹಳೆಯ …

Read More »

ಶಾಲಾ ಮಕ್ಕಳ ಬೂಟು ಹರಿಯುವ ಮೊದಲು ವರದಿ ಕೊಡಿ

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಶೂ ಹಗರಣಕ್ಕೆ  ಸಂಬಂಧಿಸಿದಂತೆ ಐದು ಜನರ ತದ್ಞರ ಸಮೀತಿ ಜಿಲ್ಲೆಯಲ್ಲಿ ತನಿಖೆ ನಡೆಸುತ್ತಿದೆ ಶಾಲಾ ಮಕ್ಕಳ ಬೂಟು ಹರಿಯುವ ಮೊದಲೇ ತನಿಖಾ ವರದಿ ಕೊಟ್ಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯತಿ ಸದಸ್ಯರು ಒತ್ರಾಯಿಸಿದರು ಜಿಲ್ಲಾ ಪಂಚಾಯತಿ ಸಭೆಯಲ್ಲಿ ಶೂ ಹಗರಣದ ವಿಷಯ ಪ್ರಸ್ತಾಪಿಸಿದ ಜಿಪಂ ಸದಸ್ಯ ಶಂಕರ ಮಾಡಲಗಿ ಜಿಲ್ಲೆಯಲ್ಲಿ ಶೂ ಹಗರಣದ ಬಗ್ಗೆ ತನಿಖೆ ಮಾಡುತ್ತಿರುವ ಸಮೀತಿ ಕೇವಲ ಟೆಂಡರ್ ನಿಯಮಾವಳಿ …

Read More »

ಕೆಂಪು ಕಾರಿಗೆ ಕೆಂಪು ಗೂಟ ಗಡಾದ ಸಾಹೇಬರ ಹೊಸ ಆಟ

ಬೆಳಗಾವಿ-  ಸರ್ಕಾರದ ನೀತಿ ನಿಯಮಾವಳಿಗಳನ್ನು ಗಾಳಿಗೆ ತೂರಿ ಕೆಲವರು ಕಾರಿಗೆ ಕೆಂಪು ಗೂಟ ಅಳವಡಿಸಿರುವದನ್ನು ವಿರೋಧಿಸಿ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ತಮ್ಮ ಕೆಂಪು ಕಾರಿಗೆ ಕೆಂಪು ಗೂಟ ಅಳವಡಿಸಿ ವಿನೂತನವಾಗಿ ಪ್ರತಿಭಟಿಸಿದ್ದಾರೆ ಬೆಳಗಾವಿ ಜಿಲ್ಲೆಯಲ್ಲಿ ಕೆಲವು ಜನಪ್ರತಿನಿಧಿಗಳು ತಮ್ಮ ಕಾರುಗಳಿಗೆ ಕೆಂಪು ಗೂಟ ಅಳವಡಿಸುರುವದಕ್ಕೆ ಗಡಾದ ಆಕ್ರೋಶ ವ್ಯಕ್ತ ಪಡಿಸಿದ್ದಾರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಇಲ್ಲವಾದರೆ ಜನ ಸಾಮಾನ್ಯರಿಗೂ ಕೆಂಪು ಗೂಟ ಅಳವಡಿಸಲು ಅನುಮತಿ …

Read More »

ಮಹಾದಾಯಿ ಮದ್ಯಸ್ಥಿಕೆಗೆ ಪ್ರಧಾನಿ ಮುಂದಾಗುವಂತೆ ಜೆಡಿಎಸ್ ಆಗ್ರಹ

ಬೆಳಗಾವಿ / ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಯಾಗಿರುವ ಕಳಸಾ ಬಂಡೂರಿ ವಿವಾದವನ್ನು ಪ್ರಧಾನಿ ನರೇಂದ್ರ ಮೋದಿ ಯವರು ಮದ್ಯಸ್ಥಿಕೆ ವಹಿಸಿ ಬಗೆಹರಿಸಬೇಕೇಂದು ಆಗ್ರಹಿಸಿ ಪ್ರಧಾನಿಗೆ ಮನವಿ ನೀಡಲು ಹೊರಟಿದ್ದ ಜೆಡಿಎಸ್ ಮುಖಂಡರನ್ನು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪೋಲಿಸರು ಬಂದಿಸಿದರು .ನಿನ್ನೆ ಪತ್ರಿಕಾಗೋಷ್ಠಿ ನಡೆಸಿದ್ದ ಜೆಡಿಎಸ್ ಜಿಲ್ಲಾದ್ಯಕ್ಷ ಪಿ ಎಫ್ ಪಾಟೀಲ ಹಾಗೂ ಜಿಪಂ ಸದಸ್ಯ ಶಂಕರ ಮಾಡಲಗಿ ಪ್ರಧಾನಿ ಭೇಟಿಗೆ ಅವಕಾಶ ನೀಡುವಂತೆ ಜಿಲ್ಲಾಡಳಿತ ಹಾಗೂ ಬಿಜೆಪಿ ಸಂಸದರಲ್ಲಿ …

Read More »

ಬೆಳಗಾವಿಯಲ್ಲಿ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ

ಬೆಳಗಾವಿ- ಬೆಳಗಾವಿಯ ಕೆಎಲ್ಇ ಸಂಸ್ಥೆಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಜಿಲ್ಲಾಡಳಿತ ಅದ್ಧೂರಿಯಾಗಿ ಬರಮಾಡಿಕೊಂಡಿತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಜಿಲ್ಲಾಧಿಕಾರಿ ಎನ್ ಜಯರಾಂ ಮೇಯರ್ ಸರೀತಾ ಪಾಟೀಲ ನಗರ ಪೋಲೀಸ್ ಆಯುಕ್ತ ಕೃಷ್ಣಭಟ್ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಆಶಾ ಐಹೊಳಿ ಸೇರಿಸಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿ ಅಚರನ್ನು ನಗರದ ಪೋಲೀಸ್ ಗ್ರೌಂಡನಲ್ಲಿ ಅದ್ದೂರಿಯಾಗಿ ಬರಮಾಡಿಕೊಂಡರು ಬರೊಬ್ಬರಿ …

Read More »

ಎಪ್ಪತ್ತು ವರ್ಷಗಳಿಂದ ಲೂಟಿಯಾದ ದೇಶವನ್ನು ಎಪ್ಪತ್ತು ತಿಂಗಳಲ್ಲಿ ಸ್ವಚ್ಛ ಮಾಡುವೆ- ಮೋದಿ

ಬೆಳಗಾವಿ ಬೆಳಗಾವಿಯಲ್ಲಿ ಕೆಎಲ್ಇ ಶತಮಾನೋತ್ಸವ ಕಾರ್ಯಕ್ರಮ ಹಿನ್ನೆಲೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾದರು ಚಪ್ಪಾಳೆ ಮೂಲಕ ಸಾವಿರಾರು ವಿದ್ಯಾರ್ಥಿಗಳಿಂದ ಪ್ರಧಾನಿ ಸ್ವಾಗತ ಪ್ರಧಾನಿಯನ್ನು ಸ್ವಾಗತಿಸಿದ ಕೆಎಲ್ಇ ಕಾರ್ಯಾಧ್ಯಕ್ಷ ಡಾ. ಪ್ರಭಾಕರ್ ಕೋರೆ, ಕೇಂದ್ರ ಸಚಿವ ಅನಂತಕುಮಾರ್, ಸದಾನಂದಗೌಡ, ರಮೇಶ್ ಜಿಗಜಿಗಣಗಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ, ಪ್ರಲ್ಹಾದ್ ಜೋಶಿ, ಸುರೇಶ ಅಂಗಡಿ ಭಾಗಿ ಕೆಎಲ್ಇ ಶತಮಾನೋತ್ಸವ ಕಾರ್ಯಕ್ರಮಕ್ಕೆ ಮೋದಿ ಚಾಲನೆ ನೀಡಿದ ಬಳಿಕ ಮಾತನಾಡಿದರು ಮೋದಿ ಮಾತು ಆರಂಭಿಸುತ್ತಿದ್ದಂತೆ …

Read More »