ಬೆಳಗಾವಿ- ನಾಡವಿರೋಧಿ ಎಂಈಎಸ್ ಆಯೋಜಿಸಿದ್ದ ಕರಾಳ ದಿನಾಚರಣೆಯಲ್ಲಿ ಭಾಗವಹಿಸಿದ ಮೇಯರ್ ಸರೀತಾ ಪಾಟೀಲ ಹಾಗು ಉಪ ಮೇಯರ್ ಸಂಜಯ ಶಿಂಧೆಗೆ ನೋಟೀಸ್ ಜಾರಿಯಾದಾಗಿನಿಂದ ಎಂಈಎಸ್ ನಾಯಕರು ಬೆಚ್ಚಿಬಿದ್ದಿದ್ದಾರೆ ಸರ್ಕಾರ ಮಹಾನಗರ ಪಾಲಿಕೆಯನ್ನು ಸೂಪರ್ ಸೀಡ್ ಮಾಡಬಹುದೆಂಬ ಆತಂಕದಿಂದ ಎಂಈಎಸ್ ನಾಯಕ ಕಿರಣ ಸೈನಾಯಕ,ಮಹೇಶ ನಾಯಕ.ಸೇರಿದಂತೆ ಹಲವಾರು ಜನ ಎಂಈಎಸ್ ನಗರ ಸೇವಕರು ಮುಖ್ಯಮಂತ್ರಿಗಳನ್ನು ಸಾಂಬ್ರಾ ವಿಮಾಣ ನಿಲ್ದಾಣದಲ್ಲಿ ಭೇಟಿಯಾಗಿ ಪಾಲಿಕೆಯನ್ನು ಸೂಪರ್ ಸೀಡ್ ಮಾಡಬೇಡಿ ಎಂದು ಅಂಗಲಾಚಿದ್ದು ಹಾಸ್ಯಾಸ್ಪದವಾಗಿತ್ತು ಕರಾಳ …
Read More »ಹೆಂಡತಿಯ ಜತೆ ಜಗಳಾಡಿದ್ದ ಪತಿ, ಅನುಮಾನಾಸ್ಪದ ಸಾವು.
ಬೆಳಗಾವಿ-ಪತ್ನಿಯೊಡನೆ ಜಗಳವಾಡಿ ಮನೆಯಿಂದ ಹೊರಗೆ ಹೋಗಿದ್ದ ಪತಿ ಅನುಮಾನಾಸ್ಪದ ಸಾವನ್ನಪ್ಪಿದ ಘಟನೆಬೆಳಗಾವಿ ಜಿಲ್ಲೆಯ ಮೂಡ…
ಬೆಳಗಾವಿಯಲ್ಲಿ ಯುವಕನಿಗೆ ಚಾಕು ಇರಿತ.
ಬೆಳಗಾವಿ -ಬೆಳಗಾವಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತವಾದ ಘಟನೆ ಬೆಳಗಾವಿಯ ಕಣಬರ್ಗಿ ಪ್ರದೇಶದಲ್ಲಿ ನಡೆದ…
ತಂದೆಯ ಹುಟ್ಟು ಹಬ್ಬದ ಪ್ರಯುಕ್ತ ಸಿಂಹ ದತ್ತು ಪಡೆದ ರಾಹುಲ್ ಜಾರಕಿಹೊಳಿ
ಬೆಳಗಾವಿ: ಭೂತರಾಮನಹಟ್ಟಿಯಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿರುವ ‘ಬೃಂಗಾ’ ಎಂಬ ಸಿಂಹವನ್ನು ಲೋಕೋಪಯ…
ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು
ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆ…
ಬೆಳಗಾವಿಯಲ್ಲಿ ಆಕಸ್ಮಿಕ ಕರೆಂಟ್ ಪವರ್ ಮ್ಯಾನ್ ಸಾವು.
ಬೆಳಗಾವಿ -ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವನ್ಬೊಪ್ಪಿದ್ದಾನೆ.ರಾಹುಲ್ ಪಾಟೀಲ್(30) ಮೃತ ಪವರ್ ಮ್ಯಾ…
ಆಟದ ಜಗಳದಲ್ಲಿ ಕೊಲೆಯಾದ ಆಟಗಾರ….!!
ಬೆಳಗಾವಿ -ಆಟದಲ್ಲಿ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ .ಈ ಜಗಳದಲ್ಲಿ ರನ್ನೀಂಗ್ ಚಾಂಪಿಯನ್ ಆಟಗಾರನ ಕೊಲೆಯಾ…
ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
ಬೆಳಗಾವಿ-ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ,ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ…
ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ : ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆ
ಸಂಕೇಶ್ವರ : ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಇಬ್ಬರು ಸಹೋದರರು ವಿಷಕಾರಿ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಶ…
ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ವರ್ಗಾವಣೆ
ಬೆಳಗಾವಿ – ಬೆಳಗಾವಿ ಮಹಾನಗರ ಪೋಲೀಸ್ ಆಯುಕ್ತ ಯಡಾ ಮಾರ್ಟಿನ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ…
ಕೊರೋನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿ
ಬೆಳಗಾವಿ ಕೊರೊನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿಯಾಗಿದ್ದು, ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ…
LOCAL NEWS
ಕೆಎಲ್ಇ ಶತಮಾನದ ದಾರಿ,ನೋಡು.ಬಾ.ಒಂದೇ.ಸಾರಿ.!
ಬೆಳಗಾವಿ- ಬೆಳಗಾವಿಯ ಹೆಮ್ಮೆಯ ಕೆಎಲ್ಇ ಸಂಸ್ಥೆಯೂ ಶತಮಾನೋತ್ಸವದ ಸವಿನೆನಪಿನಲ್ಲಿ ನಗರದ ಲಿಂಗರಾಜ ಮೈದಾನದ ಪಕ್ಕದಲ್ಲಿ ಅದ್ಛುತವಾದ ವಸ್ತು ಸಂಗ್ರಹಾಲಯವನ್ನು ನಿರ್ಮಿಸಿದೆ ಸಮಾಜ ಸೇವಕಿ ಚಿತ್ರ ನಟಿ ಶಬಾನಾ ಆಜ್ಮೀ ಉದ್ಘಾಟಿಸಿರುವ ಈ ಮ್ಯುಜಿಯಂ ಕೆಎಲ್ಇ ಸಂಸ್ಥೆಯ ಶತಮಾನದ ಕೈಗನ್ನಡಿಯಾಗಿದೆ ಕೆಎಲ್ಇ ಸಂಸ್ಥೆಯ ಈ ಮ್ಯುಜಿಯಂ ನಲ್ಲಿ ಶತಮಾನದ ಇತಿಹಾಸವನ್ನು ತೆರೆದಿಡಲಾಗಿದೆ ಸಪ್ತ ಋಷಿಗಳ ತ್ಯಾಗ ಅವರು ಮಾಡಿದ ಸಾಧನೆ ಅವರ ಪತ್ರ ವ್ಯೆವಹಾರ ಶತಮಾನದ ಹಳೇಯ ದಾಖಲೆಗಳು ಅವರು ಬಳಿಸುತ್ತಿದ್ದ …
Read More »ಬಡ ಬ್ರಾಹ್ಮಣರ ಭೂಮಿ ಕಬಳಿಸಲು ಸತೀಶ ಜಾರಕಿಹೊಳಿ ಹನ್ನಾರ- ಮುನವಳ್ಳಿ ಆರೋಪ
ಬೆಳಗಾವಿ: ಖಾಸಗಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಮಧ್ಯ ಪ್ರವೇಶಿಸಿ ಜನರಿಗೆ ಪ್ರಚೋದನೆ ನೀಡುತ್ತಿರುವ ಶಾಸಕರಾದ ಸತೀಶ ಜಾರಕಿಹೊಳಿ ಹಾಗೂ ಫಿರೋಜ ಸೇಠ ಅವರ ಶಾಸಕತ್ವ ರದ್ದತಿಗೆ ಕೋರಿ ಹೈಕೋರ್ಟ್ಗೆ ತಕರಾರು ಅರ್ಜಿ(ರಿಟ್) ಅರ್ಜಿ ಸಲ್ಲಿಸಲಾಗುವುದು ಎಂದು ಕೆಪಿಸಿಸಿ ಮಾಜಿ ಸದಸ್ಯ ಶಂಕರ ಮುನವಳ್ಳಿ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಈ ಜಾಗದಲ್ಲಿ ಇವರ್ಯಾರು ಹಕ್ಕು ಹೊಂದಿಲ್ಲ. ಆದರೆ ಜಾಗ ಕಬಳಿಸುವ ಹುನ್ನಾರ ನಡೆಸಿದ್ದಾರೆ. ಶಾಸಕ …
Read More »ಮಹಾದಾಯಿ ವಿವಾದ ,ಪ್ರಧಾನಿ ಮಧ್ಯಸ್ಥಿಕೆಗೆ ಮುಖ್ಯಮಂತ್ರಿ ಆಶಯ
ಸವದತ್ತಿ- ಮಹಾದಾಯಿ ನೀರು ಹಂಚಿಕೆ ವಿವಾದದ ಪರಿಹಾರಕ್ಕೆ ಗೋವಾ, ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳ ಸಭೆ ನಡೆಸುವ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಆಶಯ ವ್ಯಕ್ತಪಡಿಸಿದ್ದಾರೆ. ಇಂದು ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಪರಿಶೀಲನೆ ನಡೆಸಿ ಸವದತ್ತಿ ತಾಲೂಕಿನ ನವಿಲುತೀರ್ಥದಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು, ಈ ಹಿಂದೆ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಲು ಮಹಾರಾಷ್ಟ್ರದಲ್ಲಿ ದಿನಾಂಕ ನಿಗದಿಗೊಳಿಸಲಾಗಿತ್ತು. ಆದರೆ, ಗೋವಾ ಮುಖ್ಯಮಂತ್ರಿಗಳು ಭಾಗವಹಿಸದ ಕಾರಣ …
Read More »ಫೋನ್ ಮಾಡಿದ್ರ ಟ್ಯಾಂಕರ್ ಬಿಡ್ತೀವಿ,ಒಳಗೆ ಬಿಡ್ರೀ .ಸಾಹೇಬ್ರ..!
ಸವದತ್ತಿಯ ನವಿಲು ತೀರ್ಥ ಜಲಾಶಯದ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳೊಂದಿಗೆ ಗುಪ್ತ ಸಭೆ ನಡೆಸಿದರು. ಆಯ್ದ ಅಧಿಕಾರಿಗಳು ಹೊರತಾಗಿ ಉಳಿದವರಿಗೆ ಪ್ರವೇಶ ನೀಡದಂತೆ ಸೂಚನೆ ಇದ್ದರಿಂದ ಪೊಲೀಸರು ಯಾರನ್ನೂ ಒಳ ಬಿಡಲಿಲ್ಲ. ತಡವಾಗಿ ಬಂದ ಅಧಿಕಾರಿಗಳನ್ನು ಸಹ ಹೊರ ನಿಲ್ಲಿಸಿದರು. ಒಳ ಹೋಗಲು ಯತ್ನಿಸಿದ ರೈತರು ಪೊಲೀಸರೊಂದಿಗೆ ವಾಗ್ವಾದಕ್ಕಿಳಿದರು. ಈ ವೇಳೆ ವ್ಯಕ್ತಿಯೊಬ್ಬ, ನೀವು ಫೋನ್ ಮಾಡಿದಾಗ ಟ್ಯಾಂಕರ್ ನೀರು ತಂದುಕೊಡುತ್ತೇವೆ. ಈಗ ನಮಗೆ ಒಳಗೆ ಬಿಡುವುದಿಲ್ಲವಾ ಎಂದು …
Read More »ಮುಖ್ಯಮಂತ್ರಿಗಳಿಂದ ಬೆಳಗಾವಿ ಜಿಲ್ಲೆಯ ಬರ ಪರಿಸ್ಥಿತಿ ಅದ್ಯಯನ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಕಲಕುಪ್ಪಿ ಗ್ರಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಬರಪರಿಶೀಲನೆ.ನಡೆಯಿತು ಮಳೆ ಕೊರತೆಯಿಂದ ಒಣಗಿದ ಶೇಂಗಾ, ಹತ್ತಿ ಬೆಳೆ ಪರಿಶೀಲಿಸಿದ ಸಿಎಂ ಹೊಲದಲ್ಲಿ ಸಂಚರಿಸಿ ರೈತನಿಂದ ಸ್ವತಃ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು ಮಸಕುಪ್ಪಿ ಗ್ರಾಮದಿಂದ ತೆರಳುವಾಗ ಮಾರ್ಗದ ಮದ್ಯದಲ್ಲಿ ನಿಂತು ಪಕ್ಕದ ಹೊಲಗದ್ದೆಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿಯ ಅವಲೋಕನ ಮಾಡಿಕೊಂಡರು ಮುಖ್ಯಮಂತ್ರಿಗಳು ಮಾರ್ಗದ ಮದ್ಯದಲ್ಲಿ ಬರಪರಿಸ್ಥಿತಿಯ ಅದ್ಯಯನ ನಡೆಸಿದ ಹಿನ್ನಲೆಯಲ್ಲಿ ಸುಮಾರು ಅರ್ದ ಘಂಟೆ ಕಾಲ …
Read More »ಕಾನೂನು ಸಲಹೆ ಪಡೆದು ಎಂಈಎಸ್ ವಿರುದ್ಧ ಕ್ರಮ
ಬೆಳಗಾವಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದಾರೆ ಸಾಂಬ್ರಾ ವಿಮಾನ ನಿಲ್ದಾಣದಕ್ಕೆ ಆಗಮಿಸಿದ್ಬೈದಾರೆ ಲಹೊಂಗಲ, ಸವದತ್ತಿ ತಾಲೂಕಿನ ಬರ ಪೀಡಿತ ಪ್ರದೇಶಗಳಿಗೆ ಭಭೇಟಿನೀಡಲಿದ್ದಾರೆ ಈ ಸಂಧರ್ಭದಲ್ಲಿ ಮಾದ್ಯಮಗಳ ಜತೆ ಮಾತನಾಡಿದ ಅವರು ಸಚಿವ ತನ್ವೀರ್ ಸೇಠ ಅಶ್ಲಿಲ್ ಚಿತ್ರ ವೀಕ್ಷಣೆ ಪ್ರಕರಣ. ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ. ತನ್ವೀರ್ ಸೇಠ ಅವರಿಂದ ಪ್ರಕರಣ ವರದಿ ಕೇಳಲಾಗುದೆ. ವಾಟ್ಸ್ ಅಪ್ ಸ್ಕ್ರೋಲ್ ಮಾಡುವಾಗ ಅಶ್ಲಿಲ್ ಚಿತ್ರ ಬಂದಿದೆ. ತಪ್ಪು ಯಾರು ಮಾಡಿದ್ರು ತಪ್ಪೇ. ಇದು …
Read More »ಶುಕ್ರವಾರ ಬೆಳಗಾವಿಗೆ ಸಿಎಂ ಸಿದ್ರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ನವೆಂಬರ್ ೧೧ರಂದು ಬೆಳಿಗ್ಗೆ ೧೦.೩೦ಕ್ಕೆ ಬೈಲಹೊಂಗಲ ತಾಲ್ಲೂಕು ಕಲಕುಪ್ಪಿ ಗ್ರಾಮದಲ್ಲಿ ಬರಪರಿಶೀಲನೆ ನಡೆಸಲಿದ್ದಾರೆ ಇದಾದ ಬಳಿಕ ಬೆಳಗಾವಿಯಲ್ಲಿ ಬರ ಪರಿಹಾರ ಕಾಮಗಾರಿಗಳ ಪ್ರಗತಿಪರಶೀಲನಾ ಸಭೆ ನಡೆಸಲಿದ್ದಾರೆ
Read More »ಬೆಳಗಾವಿಗೂ ಬಂತೂ ಹೊಸ ನೋಟು
ಬೆಳಗಾವಿ- ಎರಡು ಸಾವಿರ ಹಾಗು ಐದುನೂರು ರೂ ಮುಖಬೆಲೆಯ ಹೊಸ ನೋಟುಗಳು ಬೆಳಗಾವಿಗೆ ತಲುಪಿ ಗ್ರಾಹಕರ ಕೈ ಸೇರಿವೆ ಬೆಳಗಾವಿಯ ಎಕ್ಸೆಸ್ ಬ್ಯಾಂಕಿಗೆ ಹೊಸ ನೋಟುಗಳು ತಲುಪಿದ್ದು ಶುಕ್ರವಾರದಿಂದ ಬ್ಯಾಂಕುಗಳಲ್ಲಿ ಎಟಿಎಂ ಗಳಲ್ಲಿ ಹೊಸ ನೋಟುಗಳು ಲಭ್ಯವಾಗಲಿವೆ ಗುರುವಾರ ಬ್ಯಾಂಕುಗಳಲ್ಲಿ ಕೇವಲ ನೂರರ ನೋಟುಗಳನ್ನು ನೀಡಲಾಗಿತ್ತು ಶುಕ್ರವಾರದಿಂದ ಹೊಸ ನೋಟುಗಳ ಶುಕ್ರದಿಸೆ ಆರಂಭವಾಗಲಿದೆ
Read More »ಕೆಎಲ್ಇ ಸಂಸ್ಥೆಯ ಮರೆಯಲಾಗದ ಕ್ಷಣಗಳು
ಬೆಳಗಾವಿ- ಬೆಳಗಾವಿಯ ಕೆಎಲ್ಇ ಸಂಸ್ಥೆಗೆ ಭಾರತದದ ಅನೇಕ ಜನ ಪ್ರಧಾನಿಗಳು ರಾಷ್ಟ್ರಪತಿಗಳು ಸೇರಿದಂತೆ ವಿದೇಶದ ಮಂತ್ರಿಗಳು ಸಿಲೆಬ್ರಿಟಿಗಳು ಬಂದು ಹೋಗಿದ್ದಾರೆ ಬೆಳಗಾವಿ ಸುದ್ಧಿ ಡಾಟ್ ಕಾಮ್ ಗೆ ಕೆ ಎಲ್ ಇ ಸಂಸ್ಥೆಗೆ ಗಣ್ಯರು ಭೇಟಿ ನೀಡಿದ ಅಪರೂಪದ ಚಿತ್ರಗಳು ಲಭ್ಯವಾಗಿವೆ ರಾಜೀವ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ಭೇಟಿ ನೀಡಿದ್ದರು ಅಂದಿನ ಪೆಟ್ರೋಲಿಂ ಸಚಿವರಾಗಿದ್ದ ಬಿ ಶಂಕರಾನಂದ ಪ್ರಭಾಕರ ಕೋರೆ ಹಾಗು ಪ್ರಕಾಶ ಹುಕ್ಕೇರಿ …
Read More »ಅಧಿವೇಶನದ ಸಂಧರ್ಭದಲ್ಲಿ ಮರಾಠಿ ಮೇಳಾವ್ ಕಿರಿಕ್
ಬೆಳಗಾವಿ- ರಾಜ್ಯ ಸರ್ಕಾರ ನವ್ಹೆಂಬರ ೨೧ ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸಲಿದ್ದು ಇದಕ್ಕೆ ಪ್ರತಿಯಾಗಿ ಎಂಈಎಸ್ ಮರಾಠಿ ಮಹಾ ಮೇಳಾವ್ ನಡೆಸಲು ಅನುಮತಿ ನೀಡುವಂತೆ ನಗರ ಪೋಲೀಸ್ ಆಯುಕ್ರರಿಗೆ ಮನವಿ ಅರ್ಪಿಸಿದೆ ಶಾಸಕ ಸಂಬಾಜಿ ಪಾಟೀಲ,ಅರವಿಂದ ಪಾಟೀಲ ಹಾಗು ಮಾಜಿ ಶಾಸಕ ಮನೋಹರ ಕಿಣೇಕರ ದೀಪಕ ದಳವಿ ಸೇರಿದಂತೆ ಅನೇಕ ಎಂಈಎಸ್ ನಾಯಕರು ನಗರ ಪೋಲೀಸ್ ಆಯುಕ್ತರನ್ನು ಭೇಟಿ ಮಾಡಿ ಮೇಳಾವ್ ನಡೆಸುವದಾಗಿ ಮಾಹಿತಿ ನೀಡಿದರು …
Read More »ಟಿಪ್ಪು ಜಯಂತಿಗೆ ಬಿಜೆಪಿ ವಿರೋಧ
ಬೆಳಗಾವಿ:ರಾಜ್ಯದಲ್ಲಿ ಇಂದು ಸರಕಾರದಿಂದ ಅಧಿಕೃತವಾಗಿ ಆಚರಿಸಲಾಗುತ್ತಿರುವ ಟಿಪ್ಪು ಜಯಂತಿ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಮಹಾನಗರ ಬಿಜೆಪಿ ವತಿಯಿಂದ ವಿರೋಧ ವ್ಯಕ್ತಪಡಿಸಿ, ತೋಳಿಗೆ ಕಪ್ಪು ರಿಬ್ಬನ್ ಕಟ್ಟಿಕೊಂಡು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಮಹಾನಗರ ಬಿಜೆಪಿ ಅಧ್ಯಕ್ಷ ಅನಿಲ ಬೆನಕೆ, ರಾಜು ಟೋಪಣ್ಣವರ, ರಾಜು ಚಿಕ್ಕನಗೌಡ್ರ, ದೀಪಕ ಜಮಖಂಡಿ, ಪ್ರಭು ಹೂಗಾರ, ಅಭಯ ಅವಲಕ್ಕಿ, ಅಶೋಕ ದೇಶಪಾಂಡೆ, ಎಂ. ಬಿ. ಝಿರಲಿ, ಶಾಸಕ ಸಂಜಯ ಪಾಟೀಲ, ಲೀನಾ ಟೋಪನ್ನವರ …
Read More »ಬೆಳಗಾವಿಯಲ್ಲಿ ಟಿಪ್ಪು ಜಯಂತಿ ಆಚರಣೆ
ಬೆಳಗಾವಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಟಿಪ್ಪು ಜಯಂತಿಯನ್ನು ನಗರದ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಆಚರಿಸಲಾಯಿತು ನಗರದ ಕುಮಾರ ಗಂಧರ್ವ ಭವನದಲ್ಲಿ ಟಿಪ್ಪು ಭಾವಚಿತ್ರಕ್ಕೆ ಪುಷ್ಪಾಚರಣೆ ಮಾಡುವ ಮೂಲಕ ಟಿಪ್ಪು ಜಯಂತಿಗೆ ಚಾಲನೆ.ನೀಡಲಾಯಿತು ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಫಿರೋಜ್ ಸೇಠ್ ರಿಂದ ಚಾಲನೆ. ಜಿಲ್ಲಾಧಿಕಾರಿ ಎನ್ ಜಯರಾಮ್. ನಗರ ಪೋಲಿಸ್ ಆಯಕ್ತ ಕೃಷ್ಣ ಭಟ್ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು ಜಿಲ್ಲಾಧಿಕಾರಿ ಎನ್ …
Read More »ಸಾರಿಗೆ ಅಧಿಕಾರಿಗಳಿಗೆ ಆವಾಜ್..ಬೀಡಾ ಅಂಗಡಿ ಮಾಲೀಕರುಗೆ ಬುದ್ದಿವಾದ..!
ಬೆಳಗಾವಿ- ಮುಖಕ್ಜೆ ಮಾಸ್ಕ ಹಾಕಿಕೊಂಡು ನೂರಾರು ವಿಧ್ಯಾರ್ಥಿಗಳ ಜೊತೆ ಬೆಳಗಾವಿ ಬಸ್ ನಿಲ್ದಾಣ ಪ್ರವೇಶಿಸಿದ ಪ್ರಭಾಕರ ಕೋರೆ ಅವರು ಅಲ್ಲಿಯ ಪರಿಸ್ಥಿತಿ ನೋಡಿ ದಂಗಾದರು ಕೂಡಲೇ ಮ್ಯಾನೇಜರನನ್ನು ಕರೆಯಿಸು ಸ್ವಚ್ಛತೆ ಕಾಪಾಡಲು ನಿನಗೇನು ಧಾಡಿ.. ನಿನ್ನ ಮನೆ ಹೀಗೆ ಇಟ್ಕೊಳ್ಳತಿಯಾ? ಎಂದು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡರು ಬಸ್ ನಿಲ್ದಾಣದ ದ್ವಾರ ಬಾಗಿಲಲ್ಲಿಯೇ ಕಸದ ರಾಶಿ ಬಿದ್ದಿದೆ ಇದರಿಂದ ನಗರದ ಮಾನ ಹೋಗುತ್ತಿದೆ,ವಾರದಲ್ಲಿ ಇಲ್ಲಿಯ ಪರಿಸ್ಥಿತಿ ಬದಲಾಗ ಬೇಕು ನಿಲ್ದಾಣದ …
Read More »ಕೈಯಲ್ಲಿ ಪೊರಕೆ ಹಿಡಿದು ನಗರವನ್ನು ಕ್ಲೀನ್.ಕ್ಲೀನ್ ಮಾಡಿದ ಕೆಎಲ್ಇ ವಿಧ್ಯಾರ್ಥಿಗಳು
ಬೆಳಗಾವಿ- ಗುರುವಾರ ಬೆಳಗಿನ ಜಾವ ಕೆಎಲ್ಇ ಸಂಸ್ಥೆಯ ಹದಿನೈದು ಸಾವಿರಕ್ಕೂ ಹೆಚ್ಚು ವಿಧ್ಯಾರ್ಥಿಗಳು ಬೆಳಗಾವಿ ನಗರಾದ್ಯಂತ ಕೈಯಲ್ಲಿ ಪೊರಕೆ ಹಿಡಿದು ಸ್ವಚ್ಛ ಬೆಳಗಾವಿ ಸುಂದರ ಬೆಳಗಾವಿ ಎಂದು ಘೋಷಣೆ ಕೂಗುತ್ತ ಸ್ವಚ್ಛತೆಯ ಬಗ್ಗೆ ಜನಜಾಗೃತಿ ಮೂಡಿಸುತ್ತ ಬೆಳಗಾವಿ ನಗರವನ್ನು ಸ್ವಚ್ಛ ಗೊಳಿಸಿ ತಮ್ಮ ಸಂಸ್ಥೆಯ ಶತಮಾನೋತ್ಸವ ಆಚರಿಸಿದರು ಬೆಳಗಾವಿ ಬಸ್ ನಿಲ್ದಾಣ,ನ್ಯು ಗಾಂಧೀ ನಗರ, ಆಝಾಧ ನಗರ ,ಆಝಮ ನಗರ, ಶಾಹು ನಗರ , ಕಾಲೇಜು ರಸ್ತೆ, ರವಿವಾರ ಪೇಠೆ …
Read More »