Breaking News

LOCAL NEWS

ಸಾರಿಗೆ ಅಧಿಕಾರಿಗಳಿಗೆ ಆವಾಜ್..ಬೀಡಾ ಅಂಗಡಿ ಮಾಲೀಕರುಗೆ ಬುದ್ದಿವಾದ..!

ಬೆಳಗಾವಿ- ಮುಖಕ್ಜೆ ಮಾಸ್ಕ ಹಾಕಿಕೊಂಡು ನೂರಾರು ವಿಧ್ಯಾರ್ಥಿಗಳ ಜೊತೆ ಬೆಳಗಾವಿ ಬಸ್ ನಿಲ್ದಾಣ ಪ್ರವೇಶಿಸಿದ ಪ್ರಭಾಕರ ಕೋರೆ ಅವರು ಅಲ್ಲಿಯ ಪರಿಸ್ಥಿತಿ ನೋಡಿ ದಂಗಾದರು ಕೂಡಲೇ ಮ್ಯಾನೇಜರನನ್ನು ಕರೆಯಿಸು ಸ್ವಚ್ಛತೆ ಕಾಪಾಡಲು ನಿನಗೇನು ಧಾಡಿ.. ನಿನ್ನ ಮನೆ ಹೀಗೆ ಇಟ್ಕೊಳ್ಳತಿಯಾ? ಎಂದು ಹಿಗ್ಗಾ ಮುಗ್ಗಾ  ತರಾಟೆಗೆ ತೆಗೆದುಕೊಂಡರು ಬಸ್ ನಿಲ್ದಾಣದ ದ್ವಾರ ಬಾಗಿಲಲ್ಲಿಯೇ ಕಸದ ರಾಶಿ ಬಿದ್ದಿದೆ ಇದರಿಂದ ನಗರದ ಮಾನ ಹೋಗುತ್ತಿದೆ,ವಾರದಲ್ಲಿ ಇಲ್ಲಿಯ ಪರಿಸ್ಥಿತಿ ಬದಲಾಗ ಬೇಕು ನಿಲ್ದಾಣದ …

Read More »

ಕೈಯಲ್ಲಿ ಪೊರಕೆ ಹಿಡಿದು ನಗರವನ್ನು ಕ್ಲೀನ್.ಕ್ಲೀನ್ ಮಾಡಿದ ಕೆಎಲ್ಇ ವಿಧ್ಯಾರ್ಥಿಗಳು

ಬೆಳಗಾವಿ- ಗುರುವಾರ ಬೆಳಗಿನ ಜಾವ ಕೆಎಲ್ಇ ಸಂಸ್ಥೆಯ ಹದಿನೈದು ಸಾವಿರಕ್ಕೂ ಹೆಚ್ಚು ವಿಧ್ಯಾರ್ಥಿಗಳು ಬೆಳಗಾವಿ ನಗರಾದ್ಯಂತ ಕೈಯಲ್ಲಿ ಪೊರಕೆ ಹಿಡಿದು ಸ್ವಚ್ಛ ಬೆಳಗಾವಿ ಸುಂದರ ಬೆಳಗಾವಿ ಎಂದು ಘೋಷಣೆ ಕೂಗುತ್ತ ಸ್ವಚ್ಛತೆಯ ಬಗ್ಗೆ ಜನಜಾಗೃತಿ ಮೂಡಿಸುತ್ತ  ಬೆಳಗಾವಿ ನಗರವನ್ನು ಸ್ವಚ್ಛ ಗೊಳಿಸಿ ತಮ್ಮ ಸಂಸ್ಥೆಯ ಶತಮಾನೋತ್ಸವ ಆಚರಿಸಿದರು ಬೆಳಗಾವಿ ಬಸ್ ನಿಲ್ದಾಣ,ನ್ಯು ಗಾಂಧೀ ನಗರ, ಆಝಾಧ ನಗರ ,ಆಝಮ ನಗರ, ಶಾಹು ನಗರ , ಕಾಲೇಜು ರಸ್ತೆ, ರವಿವಾರ ಪೇಠೆ …

Read More »

ನಿಸ್ವಾರ್ಥ ಸೇವೆಯ ಶಿಖರ ” ಪ್ರಭಾಕರ”

ಬೆಳಗಾವಿ- ಬರೊಬ್ಬರಿ ಒಂದು ಶತಮಾನದ ಹಿಂದೆ ಸಪ್ತ ಋಷಿಗಳು ಕಂಡ ಕನಸಿಗೆ ರೆಕ್ಕೆಗಳನ್ನು ಕಟ್ಟಿ ಸಪ್ತರ್ಷಿಗಳು ಸಂಸ್ಥಾಪಿಸಿದ ಕೆಎಲ್ಇ ಸಂಸ್ಥೆಯನ್ನು ಹಳ್ಳಿಯಿಂದ ದಿಲ್ಲಿಗೆ ದಿಲ್ಲಿಯಿಂದ ದುಬಾಯಿ ವರೆಗೆ ಬೆಳೆಸಿ ಸಂಸ್ಥೆಯ ಕದಂಬ ಬಾಹುಗಳನ್ನು ಜಾಗತಿಕ ಮಟ್ಡದಲ್ಲಿ ಪಸರಿಸಿ ಕನ್ನಡ ನಾಡಿನ, ಭಾರತದದ ಕೀರ್ತಿಯನ್ನು ಬೆಳಗಿ ಕನ್ನಡ ನೆಲದ ಹಿರಿಮೆಯನ್ನು ಹೆಚ್ಚಿಸಿ ಎಲ್ಲರ ಹೃದಯ ಸಿಂಹಾಸನದಲ್ಲಿ ಅಷ್ಠ ಋಷಿಯ ಸ್ಥಾನ ಪಡೆದು ಎಲ್ಲರ ಮೆಚ್ಚುಗೆ ಪಾತ್ರರಾದ ಸಾದಕ ಡಾ ಪ್ರಭಾಕರ ಕೋರೆ …

Read More »

ಕ್ರಾಂತಿ ಅಂದ್ರೆ ಇದಪ್ಪ..ಮೋದಿಯ ಮೋಡಿಗೆ.ಎಲ್ಲರೂ ಜೈ.ಹೋ..ಅಂದ್ರಪ್ಪ

ಬೆಳಗಾವಿ- ಆ ಕ್ರಾಂತಿ ಈ ಕ್ರಾಂತಿ ಅಂತ ನಾವು ಕೇಳಿದ್ವಿ.ಪುಸ್ತಕಳಲ್ಲಿ ಓದಿದ್ವಿ ಆದರೆ ಕ್ರಾಂತಿ ಅಂದರೆ ಹೇಗಿರುತ್ತದೆ ಅನ್ನೋದನ್ನ ನಾವು ನೋಡಿರಲಿಲ್ಲ ಕ್ರಾಂತಿ ಅಂದ್ರೆ ಇದಪ್ಪ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ತೋರಿಸಿ ಕೊಟ್ಟಿದ್ದಾರೆ ರಾತ್ರೋ ರಾತ್ರಿ ೫೦೦ ಹಾಗು ೧೦೦೦ ಸಾವಿರ ಮುಖಬೆಲೆಯ ನೋಟುಗಳನ್ನು ರದ್ದು ಮಾಡಿ ಸಾವಿರ ಸಾವಿರ ಕೋಟಿ ಹಣ ಲೂಟಿ ಮಾಡಿದ ಖದೀಮರಿಗೆ ಪ್ರಧಾನಿ ನರೇಂದ್ರ ಮೋದಿ ಲಗಾಮು ಹಾಕಿದ್ಸಾರೆ ಈಗ ಮನೆಗೆ …

Read More »

ವ್ಹಾ..ರೇ.ವ್ಹಾ…ಗೋಡೆಯ ಮೇಲೆ ಅರಳಿದ ಮಕ್ಕಳ ಪ್ರತಿಭೆ

ಬೆಳಗಾವಿ-ನಗರದ ಕಾಲೇಜು ರಸ್ತೆ ಬದಿಯ ಗೋಡೆಗಳ ಮೇಲೆ ಕಾಲೇಜು ವಿಧ್ಯಾರ್ಥಿಗಳು ಬಣ್ಣದ ಚಿತ್ರ ಮೂಡಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು ಕೆಎಲ್ಇ ಸಂಸ್ಥೆಯ ಶತಮಾನೋತ್ಸವದ ಅಂಗವಾಗಿ ಸಂಸ್ಥೆಯ ೪೨ ಕಾಲೇಜುಗಳ  ೨೦೦. ಕ್ಕೂ ಹೆಚ್ಚು ವಿದ್ಯಾರ್ಥಿ ಗಳು ನಗರದ ಸಂಬಾಜಿ ವೃತ್ತದಿಂದ ಚನ್ನಮ್ಮ ವೃತ್ತದವರೆಗೆ ರಸ್ತೆ ಬದಿಯ ಗೋಡೆಗಳ ಮೇಲೆ ನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಚಿತ್ರಗಳನ್ನು ಗೋಡೆಗಳ ಮೇಲೆ ಬಿಡಿಸಿದ ವಿದ್ಯಾರ್ಥಿಗಳು ಎಲ್ಲರ ಗಮನ ಸೆಳೆದರು ಮಕ್ಕಳಲ್ಲಿರುವ ಕಲೆ ಗೋಡೆಗಳ ಮೇಲೆ …

Read More »

ಆಸ್ತಿ ತೆರಿಗೆ ಆಯ್ತು ಜಾಸ್ತಿ…ಅಧಿಕಾರ ಉಳಿಸಿಕೊಳ್ಳಲು ಪಾಲಿಕೆಯಲ್ಲಿ ನಡೆಯತು,ಮಿಲಾಪ ಕುಸ್ತಿ..!

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಸೂಪರ್ ಸೀಡ್ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ದೊಡ್ಡ ನಾಟಕವೇ ನಡೆಯಿತು ಸರ್ರನೇ ಸಭೆಗೆ ಬಂದ ಮಹಾಪೌರ ಸರೀತಾ ಪಾಟೀಲ ಆಸ್ತಿ ತೆರಿಗೆ ಹೆಚ್ಚಿಸುವ ರೂಲಿಂಗ ಕೊಟ್ಟು ಭರ್ರನೇ ಸಭೆ ಮುಗಿಸಿದ ಘಟನೆ ನಡೆಯಿತು ಸಭೆ ಆರಂಭ ವಾಗುತ್ರದ್ದಂತೇಯೇ ನಗರ ಸೇವಕ ರಮೇಶ ಸೊಂಟಕ್ಕಿ ಮಾತನಾಡಿ ಮಹಾಪೌರರಿಗೆ ಸಭೆ ನಡೆಸುವ ನೈತಿಕ ಹಕ್ಕಿಲ್ಲ ಕರಾಳ ದಿನಾಚರಣೆಯಲ್ಲಿ ಪಾಲ್ಗೊಂಡು ಮೇಯರ್ ಬೆಳಗಾವಿಯ ಜನ …

Read More »

ಕನಡ ಶಾಲೆಯ ದ್ವಂಸ ಕನ್ನಡಿಗರ ಆಕ್ರೋಶ

ಬೆಳಗಾವಿ-ಗಡಿ ಜಿಲ್ಲೆ ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟ ತೀವ್ರಗೊಂಡಿದೆ. ರಾಜ್ಯೋತ್ಸವಕ್ಕೆ ವಿರುದ್ಧವಾಗಿ ಕರಾಳ ದಿನ ಆಚರಣೆ ಮಾಡಿ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಈ ನಡುವೆ ಇಂದು ದುಷ್ಕರ್ಮಿಗಳು ಕನ್ನಡ ಶಾಲೆಯೊಂದಕ್ಕೆ ದ್ವಂಸಗೊಳಿಸಿದ್ದಾರೆ. ಕನ್ನಡ ಶಾಲೆ ಧ್ವಂಸ ಪ್ರಕರಣ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.‌ ಹಿಗೇ ಸುಟ್ಟು ಭಸ್ಮವಾದ ದಾಖಲೆಗಳು, ಚೆಪ್ಪಾಪಿಲ್ಲಿಯಾದ ಶಾಲೆಯ ಡೆಸ್ಕಗಳು. ಇದು ಬೆಳಗಾವಿ ನಗರದ ಶಹಾಪುರದ ಭಾರತ ನಗರದ ಕನ್ನಡ ಶಾಲೆ ನಂ.೧೭. ನಿನ್ನೆ ತಡರಾತ್ರಿ ದುಷ್ಕರ್ಮಿಗಳು ದುಷ್ಕೃತ್ಯ ಎಸಗಿದ್ದಾರೆ. …

Read More »

ಬೆಳಗಾವಿ ನಗರದ ಕನ್ನಡ ಶಾಲೆಯ ದಾಖಲೆಗಳಿಗೆ ಬೆಂಕಿ

  ಬೆಳಗಾವಿ:ನಗರದ ಶಹಾಪುರ ಭಾರತ ನಗರದ ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆ ನಂ೧೭ ರಲ್ಲಿ ಕಿಡಿಗೇಡಿಗಳು ಮಕ್ಕಳ ಡೆಸ್ಕ್ ಮುರಿದು ಕನ್ನಡದ ದಾಖಲೆಗಳಿಗೆ ಬೆಂಕಿ ಹಚ್ವಿದ ಘಟನೆ ಭಾನುವಾರ ಮದ್ಯರಾತ್ರಿ ನಡೆದಿದೆ ದಾಖಲಾತಿಗಳನ್ನು ಮನಬಂದಂತೆ ಸುಟ್ಟಿದ್ದಾರೆ. ಶಹಾಪುರ ಪೊಲೀಸ್ ಠಾಣೆಗೆ ಹೊಂದಿಕೊಂಡಂತೆ ಇರುವ ಈ ಶಾಲೆಗೆ ಶನಿವಾರ ಮತ್ತು ಭಾನುವಾರ ಎರಡು ದಿನ ರಜೆ ಇದ್ದಾಗ ಇಲ್ಲಿ ಕಿಡಿಗೇಡಿಗಳು ಅಂದಾದುಂದಿ ಪಾರ್ಟಿ ಮಾಡಿ ಸರಾಯಿ ಬಾಟಲಿಗಳನ್ನು ಶಾಲೆಯಲ್ಲಿಯೇ ಎಸೆದು …

Read More »

ನಾಡು ನುಡಿ ವಿಚಾರದಲ್ಲಿ ಪ್ರತ್ಯೇಕ ಶಾಸನ ಸಮೀತಿ ರಚಿಸುವ ಚಿಂತನೆ

ಬೆಳಗಾವಿ- ರಾಜ್ಯೋತ್ಸವದ ದಿನ ಎಂಈಎಸ್ ಕರಾಳ ದಿನಾಚರಣೆಯಲ್ಲಿ ಭಾಗವಹಿಸಿದ ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರ ನನಗಿಲ್ಲ  ಅದು ರಾಜ್ಯಪಾಲರ ವ್ಯಾಪ್ತಿಗೆ ಬರುತ್ತದೆ ನಾಡು ನುಡಿ ನೆಲ ಜಲದ ವಿಚಾರದಲ್ಲಿ ಹೊಸ ಕಮೀಟಿ ಸೆಟಪ್ ಮಾಡುವ ವಿಚಾರ ಇದೆ ಎಂದು ವಿಧಾನಸಭೆಯ ಅಧ್ಯಕ್ಷ ಕೋಳಿವಾಡ ತಿಳಿಸಿದರು ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಚಳಿಗಾಲದ ಅಧಿವೇಶನದ ಪೂರ್ವ ತಯಾರಿಯ ಪರಶೇಲನೆ ನಡೆಸುವ ಮುನ್ನ ಮಾದ್ಯಮಗಳ ಜೊತೆ ಮಾತನಾಡಿದ ಅವರು ನಾಡು ನುಡಿಯ …

Read More »

ಸೂಪರ್ ಸೀಡ್ ಗೆ ಆಗ್ರಹಿಸಿ ಕುಂಭಾಭಿಷೇಕ

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯನ್ನು ಸೂಪರ್ ಸೀಡ್ ಮಾಡಬೇಕು ಶಾಸಕರಾದ ಸಂಬಾಜಿ ಪಾಟೀಲ ಹಾಗು ಅರವಿಂದ ಪಾಟೀಲರನ್ನು ಶಾಸಕ ಸ್ಥಾನದಿಂದ ವಜಾ ಮಾಡುವದು ಸೇರಿದಂತೆ ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ನವ ನಿರ್ಮಾಣ ಸೇನೆಯ ಕಾರ್ಯಕರ್ತರು ಚನ್ನಮ್ಮಾಜಿ ಮೂರ್ತಿಗೆ ಕುಂಭಾಭಿಷೇಕ ನೆರವೇರಿಸಿ ವಿನೂತನವಾಗಿ ಪ್ರತಿಭಟಿಸಿದರು ಬೆಳಗಾವಿಯ ಅಶೋಕ ವೃತ್ತದಿಂದ ಬೃಹತ್ತ ಪ್ರತಿಭಟನಾ ರ್ಯಾಲಿ ಹೊರಡಿಸಿದ ಕನ್ನಡದ ಕಾರ್ಯಕರ್ತರು ಎಂಈಎಸ್ ವಿರುದ್ಧ ಘೋಷನೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ಹೊರ ಹಾಕಿದರು …

Read More »

ಕುಲರ್ಣಿ ಜಾಗೆಯಲ್ಲಿ ಸ್ವಚ್ಛತಾ ಕಾಮಗಾರಿ ಆರಂಭ

ಬೆಳಗಾವಿ- ಮಾನ್ಯ ಉಚ್ಛ ನ್ಯಾಯಾಲಯದ ಆದೇಶದ ಮೇರೆಗೆ ಬೆಳಗಾವಿ ಮೆಥೋಡಿಸ್ಟ ಚರ್ಚ ಬದಿಯ ಕುಲಕರ್ಣಿ ಕುಟುಂಬಕ್ಕೆ ಸೇರಿದ ಖುಲ್ಲಾ ಜಾಗೆಯಲ್ಲಿ ಸ್ವಚ್ಛತಾ ಕಾಮಗಾರಿ ಆರಂಭಗೊಂಡಿದೆ ಸೋಮವಾರ ನ್ಯಾಯಾಲಯದ ಆದೇಶದೊಂದಿಗೆ ಬೋಲ್ಡೆಜರ ಸಮೇತ ನೂರಾರು ಕೂಲಿ ಕಾರ್ಮಿಕರೊಂದಿಗೆ ಸ್ಥಳಕ್ಕೆ ಆಗಮಿಸಿದ ಶಂಕರ ಮುನವಳ್ಳಿ ಸ್ವಚ್ಛತಾ ಕಾಮಗಾರಿ ಆರಂಭಿಸಲು ಮುಂದಾದ ಸಂಧರ್ಭದಲ್ಲಿ ಮೆಥೋಡಿಸ್ಟ ಚರ್ಚನವರು ಕೆಲ ಕಾಲ ಪ್ರತಿಭಟನೆ ನಡೆಸಿ ಕಾಮಗಾರಿಗೆ ಅಡ್ಡಿ ಪಡಿಸುವ ಪ್ರಯತ್ನ ಮಾಡಿದರು ಈ ಸಂಧರ್ಭದಲ್ಲಿ ಮದ್ಯ ಪ್ರವೇಶಿಸಿದ …

Read More »

ಅಧಿವೇಶನ ಪೂರ್ವತಯಾರಿ: ಸ್ಪೀಕರ್ ಸೋಮವಾರ ಬೆಳಗಾವಿಗೆ

ಬೆಳಗಾವಿ,  ಇದೇ 21ರಿಂದ ಆರಂಭಗೊಳ್ಳಲಿರುವ ಚಳಿಗಾಲ ಅಧಿವೇಶನದ ಪೂರ್ವತಯಾರಿ ಪರಿಶೀಲನೆಗಾಗಿ ಕರ್ನಾಟಕ ವಿಧಾನಸಭೆ ಅಧಕ್ಷ ಕೆ.ಬಿ.ಕೋಳಿವಾಡ ಅವರು ಸೋಮವಾರ(ನ.7) ನಗರಕ್ಕೆ ಆಗಮಿಸಲಿದ್ದು, ಎರಡು ದಿನಗಳ ಕಾಲ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಮಧ್ಯಾಹ್ನ 12.30 ಚಳಗಾಲ ಅಧಿವೇಶನದ ಪೂರ್ವತಯಾರಿ ಕುರಿತಂತೆ ಅಧಿಕಾರಿಗಳ ಸಭೆಯನ್ನು ಅವರು ನಡೆಸಲಿದ್ದಾರೆ. ರಾತ್ರಿ ನಗರದಲ್ಲಿ ವಾಸ್ತವ್ಯ ಮಾಡಲಿರುವ ವಿಧಾನಸಭಾ ಅಧ್ಯಕ್ಷ ಕೋಳಿವಾಡ ಅವರು, ಮಂಗಳವಾರ(ನ.8) ಬೆಳಿಗ್ಗೆ 11 ಗಂಟೆಗೆ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ …

Read More »

ಮೀಸಲಾತಿಗಾಗಿ ಕುಂದಾ ನಗರಿಯಲ್ಲಿ ಕುರುಬ ಸಮಾಜದ ರಣಕಹಳೆ..!

ಬೆಳಗಾವಿ- ಕುರುಬ ಸಮಾಜವನ್ನು ಪರಶಿಷ್ಟ ಪಂಗಡಕ್ಕೆ ಸೇರಿಸುವಂತೆ ಆಗ್ರಹಿಸಿ ಕುಂದಾನಗರಿ ಬೆಳಗಾವಿಯಲ್ಲಿ ಹಾಲುಮತ ಮಹಾಸಭೆ ವತಿಯಿಂದ ಬೃಹತ್ತ ಪ್ರತಿಭಟನಾ ರ್ಯಾಲಿ ನಡೆಯಿತು ಲಕ್ಷಾಂತರ ಜನ ಕುರುಬ ಸಮುದಾಯದ ಜನ ಸಮಾವೇಶ ಗೊಳ್ಳುವದರ ಮೂಲಕ ಮೀಸಲಾತಿಗಾಗಿ ಐತಿಹಾಸಿಕ ನೆಲದಲ್ಲಿ ರಣಕಹಳೆಯೂದಿದರು ಬೆಳಗಾವಿಯ ಅಶೋಕ ವೃತ್ತದಿಂದ ಆರಂಭಗೊಂಡ ಮೀಸಲಾತಿಯ ಮೆರವಣಿಗೆ ಸಿಪಿಎಡ್ ಮೈದಾನದವರೆ ಸಾಗಿತು ಮೆರವಣಿಗೆಯಲ್ಲಿ ಯುವಕರು ಮಹಿಳೆಯರು ಸೇರಿದಂತೆ ಕುರುಬ ಸಮಾಜದ ಲಕ್ಷಾಂತರ ಜನ ಭಾಗವಹಿಸಿ ಎಲ್ಲರ ಗಮನ ಸೆಳೆದರು ಕರ್ನಾಟಕದಲ್ಲಿನ …

Read More »

ಪ್ರಧಾನಿ ಮೋದಿಗೆ ಎಂಈಎಸ್ ಪತ್ರ

ಬೆಳಗಾವಿ: ಕರ್ನಾಟಕ ಸರ್ಕಾರ ಹಾಗು ಕರ್ನಾಟಕದ ಪೋಲೀಸರು ಗಡಿ ಭಾಗದ ಮರಾಠಿ ಭಾಷಿಕರಿಗೆ ಅನ್ಯಾಯ ಮಾಡುತ್ತಿದ್ದಾರೆ ಕೂಡಲೇ ಮದ್ಯಸ್ಥಿಕೆ ವಹಿಸುವಂತೆ ಎಂಈಎಸ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಗಡಿ ವಿವಾದವನ್ನು ಪ್ರಧಾನಿ ಅಂಗಳಕ್ಕೆ ಕೊಂಡಯ್ಯುವ ಪ್ರಯತ್ನಕ್ಕೆ ಕೈ ಹಾಕಿದೆ ದೀಪಕ ದಳವಿ ಮಾಲೋಜಿರಾವ ಅಷ್ಟೇಕರ ಸೇರಿದಂತೆ ಇತರ ನಾಯಕರು ಜಂಟಿಯಾಗಿ ಪತ್ರ ಬರೆದಿದ್ದು ಪತ್ರದಲ್ಲಿ ಯಾವ ಯಾವ ಅಂಶಗಳಿವೆ ನೋಡೋಣ ಬನ್ನಿ ರಾಜ್ಯ ಸರ್ಕಾರ ಹಾಗೂ ರಾಜ್ಯದ …

Read More »

ಮೇಯರ್ ಉಪ ಮೇಯರ್ ಗೆ ನೋಟೀಸ್ ಜಾರಿ

ಬೆಳಗಾವಿ- ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸಿದ ಬೆಳಗಾವಿ ಪಾಲಿಕೆಯ ಮಹಾಪೌರ ಸರೀತಾ ಪಾಟೀಲ ಹಾಗು ಉಪ ಮೇಯರ್ ಗೆ ಸರ್ಕಾರ ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದು ಸಮಗ್ರ ವರದಿ ನೀಡುವಂತೆ ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಪತ್ರ ಕೂಡಾ ಬರೆದು ನಾಡ ವಿರೋಧಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ ಆಡಳಿತ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿಲ್ಲ ಪರಶಿಷ್ಟ ಜಾತಿ ಪರಶಿಷ್ಟ ಪಂಗಡದ ಅನುದಾನ ಬಳಕೆಯಾಗಿಲ್ಲ ಎಸ್ ಎಫ …

Read More »