ಬೆಳಗಾವಿ -ಬೆಳಗಾವಿಯ ಸುವರ್ಣ ವಿದಾನ ಸೌಧದಲ್ಲಿ ನವ್ಹೆಂಬರ 21ರಂದ ಡಿಸೆಂಬರ 7 ರವರೆಗೆ ಚಳಿಗಾಲದ ಅಧಿವೇಶನ ನಡೆಸಲು ಸಚಿವ ಸಂಪುಟದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾನೂನು ಸಚಿವ ಟಿಬಿ ಜಯಚಂದ್ರ ತಿಳಿಸಿದ್ದಾರೆ ಸಚಿವ ಸಂಪುಟದ ಬಳಿಕ ಮಾದ್ಯಮಗಳ ಜೊತೆ ಮಾತನಾಡಿದ ಅವರು ಬೆಳಗಾವಿಯಲ್ಲಿ ಚಳಿಗಾದ ಅಧಿವೇಶನ ನಡೆಸಲು ಸಚಿವ ಸಂಪುಟದ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದರು ಒಟ್ಟಾರೆ ಹದಿನೈದು ದಿನಗಳ ಕಾಲ ಬೆಳಗಾವಿ ನಗರದ ಸುವರ್ಣ ವಿಧಾನ ಸೌಧದಲ್ಲಿ …
Read More »ಹೆಂಡತಿಯ ಜತೆ ಜಗಳಾಡಿದ್ದ ಪತಿ, ಅನುಮಾನಾಸ್ಪದ ಸಾವು.
ಬೆಳಗಾವಿ-ಪತ್ನಿಯೊಡನೆ ಜಗಳವಾಡಿ ಮನೆಯಿಂದ ಹೊರಗೆ ಹೋಗಿದ್ದ ಪತಿ ಅನುಮಾನಾಸ್ಪದ ಸಾವನ್ನಪ್ಪಿದ ಘಟನೆಬೆಳಗಾವಿ ಜಿಲ್ಲೆಯ ಮೂಡ…
ಬೆಳಗಾವಿಯಲ್ಲಿ ಯುವಕನಿಗೆ ಚಾಕು ಇರಿತ.
ಬೆಳಗಾವಿ -ಬೆಳಗಾವಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತವಾದ ಘಟನೆ ಬೆಳಗಾವಿಯ ಕಣಬರ್ಗಿ ಪ್ರದೇಶದಲ್ಲಿ ನಡೆದ…
ತಂದೆಯ ಹುಟ್ಟು ಹಬ್ಬದ ಪ್ರಯುಕ್ತ ಸಿಂಹ ದತ್ತು ಪಡೆದ ರಾಹುಲ್ ಜಾರಕಿಹೊಳಿ
ಬೆಳಗಾವಿ: ಭೂತರಾಮನಹಟ್ಟಿಯಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿರುವ ‘ಬೃಂಗಾ’ ಎಂಬ ಸಿಂಹವನ್ನು ಲೋಕೋಪಯ…
ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು
ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆ…
ಬೆಳಗಾವಿಯಲ್ಲಿ ಆಕಸ್ಮಿಕ ಕರೆಂಟ್ ಪವರ್ ಮ್ಯಾನ್ ಸಾವು.
ಬೆಳಗಾವಿ -ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವನ್ಬೊಪ್ಪಿದ್ದಾನೆ.ರಾಹುಲ್ ಪಾಟೀಲ್(30) ಮೃತ ಪವರ್ ಮ್ಯಾ…
ಆಟದ ಜಗಳದಲ್ಲಿ ಕೊಲೆಯಾದ ಆಟಗಾರ….!!
ಬೆಳಗಾವಿ -ಆಟದಲ್ಲಿ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ .ಈ ಜಗಳದಲ್ಲಿ ರನ್ನೀಂಗ್ ಚಾಂಪಿಯನ್ ಆಟಗಾರನ ಕೊಲೆಯಾ…
ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
ಬೆಳಗಾವಿ-ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ,ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ…
ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ : ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆ
ಸಂಕೇಶ್ವರ : ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಇಬ್ಬರು ಸಹೋದರರು ವಿಷಕಾರಿ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಶ…
ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ವರ್ಗಾವಣೆ
ಬೆಳಗಾವಿ – ಬೆಳಗಾವಿ ಮಹಾನಗರ ಪೋಲೀಸ್ ಆಯುಕ್ತ ಯಡಾ ಮಾರ್ಟಿನ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ…
ಕೊರೋನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿ
ಬೆಳಗಾವಿ ಕೊರೊನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿಯಾಗಿದ್ದು, ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ…
LOCAL NEWS
ಕೊಡುಗೈ ದಾನಿಯ ಹುಟ್ಟು ಹಬ್ಬದಲ್ಲಿ ಶುಭ ಹಾರೈಕೆಯ ಮಹಾಪೂರ
ಬೆಳಗಾವಿ- ಕಾಂಗ್ರೆಸ್ ಮುಖಂಡ ರಾಜು ಸೇಠ ಅವರು ತಮ್ಮ 56 ನೇಯ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಿಕೊಂಡರು ಬುಧವಾರ ಬೆಳಿಗ್ಗೆಯಿಂದಲೇ ಅವರ ಅಭಿಮಾನಿಗಳು ರಾಜು ಸೇಠ ಅವರನ್ನು ಭೇಟಿಯಾಗಿ ಶುಭ ಹಾರೈಸಿದರು ರಾಜು ಸೇಠ ಅವರು ಸರ್ವಧರ್ಮಿಯರ ಮೆಚ್ಚುಗೆಗೆ ಪಾತ್ರರಾಗಿದ್ದು ಅವರು ಮಾಡಿದ ದಾನ ಧರ್ಮದ ಫಲವಾಗಿ ಬಹು ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ ಸಮಾಜ ಸೇವೆ ಬಡವರಿಗೆ ಸಹಾಯ ಸೇರಿದಂತೆ ಅನೇಕ ಸಾಮಿಜಿಕ ಕಾರ್ಯಗಳಿಂದ ಎಲ್ಲರಿಗೂ ಚಿರಪರಿಚಿತರಾಗಿರುವ ಅವರು ಕೊಡುಗೈ …
Read More »ಹುಕ್ಕೇರಿಯಲ್ಲಿ ಖಬಾಬ್ ಮತ್ತು ರೈಸ್ ಉತ್ಸವ
ಹುಕ್ಕೇರಿ: ಹುಕ್ಕೇರಿ ಮನೀಷ್ ಇಂಟರ್ ನ್ಯಾಶನಲ್ ಹೊಟೆಲ್ ಈಗ ಹೊಸ ಹೊಸ ಫುಡ್ ಗಳನ್ನು ಪರಿಚಯಿಸಿ ಗ್ರಾಹಕರನ್ನು ಸೆಳೆಯುತ್ತಿದೆ ಇಲ್ಲಿಯ ಹೊಸ ಟೇಸ್ಟಗೆ ಗ್ರಾಹಕರು ಮೆಚ್ಚುಗೆ ವ್ಯಕ್ತಪಡಿಸುತ್ತದ್ದು ಅಲ್ಪಾವಧಿಯಲ್ಲಿಯೇ ಪ್ರಸಿದ್ಧಿ ಪಡಿದಿರುವ ಹೊಟೇಲ್ ದಲ್ಲಿ ಖಬಾಬ್ ಮತ್ತು ರೈಸ್ ಉತ್ಸವವನ್ನು ಆಯೋಜಿಸಲಾಗಿದೆ ಇಲ್ಲಿನ ಮನೀಷ್ ಇಂಟರ್ನ್ಯಾಶನಲ್ ಹೊಟೇಲ್ನಲ್ಲಿ ಕಬಾಬ್ ಮತ್ತು ರೈಸ್ ಉತ್ಸವವನ್ನು ಅ.22 ಮತ್ತು 23 ರಂದು ಸಂಜೆ 7 ರಿಂದ 11 ಗಂಟೆವರೆಗೆ ಹಮ್ಮಿಕೊಳ್ಳಲಾಗಿದೆ. ಉತ್ಸವದಲ್ಲಿ ಪಹಾಡಿ …
Read More »ಬಿಜೆಪಿ ನಾಯಕನ ಹತ್ಯೆ ಖಂಡಿಸಿ ಪ್ರತಿಭಟನೆ
ಬೆಳಗಾವಿ: ಬಿಜೆಪಿ ಕಾರ್ಯದರ್ಶಿ ಹಾಗೂ ಆರ್.ಎಸ್.ಎಸ್. ಕಾರ್ಯಕರ್ತ ರುದ್ರೇಶ ದುಷ್ಕರ್ಮಿಗಳಿಂದಾದ ಕಗ್ಗೊಲೆ ಖಂಡಿಸಿ ಬೆಳಗಾವಿ ಉತ್ತರ ಹಾಗೂ ಗ್ರಾಮಾಂತರ ಬಿಜೆಪಿ ಘಟಕದ ಕಾರ್ಯಕರ್ತರು ಪ್ರತಿಭಟನೆ ಜಿಲ್ಲಾಧಿಕಾರಿಗೆ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಚನ್ನಮ್ಮ ವೃತ್ತದಿಂದ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡು ನಂತರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಪಾಲರಿಗೆ ಮನವಿ ಸಲ್ಲಿಸಿದರು. ಬೆಂಗಳೂರು ಶಿವಾಜಿ ನಗರದ ಆರ್ಬಿಎನ್ಎಮ್ಎಸ್ ಕ್ರೀಡಾಂಗಣದಲ್ಲಿ ರುದ್ರೇಶ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಬರ್ಬರ ಹತ್ಯೆ ಮಾಡಿದ್ದಾರೆ. ಹಾಗೂ …
Read More »ಶಶಿಧರ ಕುರೇರ ವರ್ಗಾವಣೆ ಆದೇಶ ರದ್ದು ,
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಗೆ ಐಎಎಸ್ ಅಧಿಕಾರರಿಯನ್ನು ಪಾಲಿಕೆ ಆಯುಕ್ತ ರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ ಆದೇಶ ರದ್ದಾಗಿದೆ. ಆದೇಶ ಹೊರಡಿಸಿದ ೧೨ ಗಂಟೆಯ ಒಳಗಾಗಿಯೇ ಸರ್ಕಾರ ಆದೇಶವನ್ನು ರದ್ದು ಮಾಡಿ ಬೆಳಗಾವಿ ಪಾಲಿಕೆಯ ಆಯುಕ್ತರಾಗಿ ಶಶಿಧರ ಕುರೇರ್ ಅವರೇ ಮುಂದುವರಿಯುವಂತೆ ಆದೇಶಿಸಿದೆ. ರಾಜ್ಯ ಸರ್ಕಾರ ಮಂಗಳವಾರ ಐಎಎಸ್ ಎಂ.ಪಿ.ಮಲ್ಲಾಯಿ ಅವರನ್ನು ನೇಮಕ ಮಾಡಲಾಗಿತ್ತು. ಸರ್ಕಾರ ಕೊನೆಗೂ ತನ್ನ ನಿರ್ಧಾರವನ್ನು ಬದಲಿಸಿದೆ. ಪಾಲಿಕೆ ಆಯುಕ್ತ ಶಶಿಧರ ಕುರೇರ …
Read More »ಕಿತ್ತೂರ ತಾಲೂಕಿಗೆ ದಂಡಾಧಿಕಾರಿ,ಉತ್ಸವದಲ್ಲಿ ಘೋಷಣೆ…!
ಬೆಳಗಾವಿ-ವೀರ ರಾಣಿ ಕಿತ್ತೂರ ಚನ್ನಮ್ಮಾಜಿ ಐತಿಹಾಸಿಕ ಕಿತ್ತೂರು ಪೂರ್ಣ ಪ್ರಮಾಣದ ತಾಲೂಕು ಆಗುವ ಕಾಲ ಈಗ ಕೂಡಿ ಬಂದಿದೆ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರು ಕಿತ್ತೂರ ಉತ್ಸವವನ್ನು ಊದ್ಘಾಟಿಸಲಿದ್ದು ಈ ಸಂಧರ್ಭದಲ್ಲಿ ಅವರು ಕಿತ್ತೂರ ತಾಲೂಕಿಗೆ ದಂಡಾಧಿಕಾರಿಯನ್ನು ನೇಮಕ ಮಾಡಿರುವ ಬಗ್ಗೆ ಅಧಿಕೃತವಾಗಿ ಘೋಷನೆ ಮಾಡಲಿದ್ದಾರೆ ಕಿತ್ತೂರು ತಾಲೂಕ ಪ್ರದೇಶವಾಗಿ ಘೋಷಣೆಯಾಗಿ ಹಲವಾರು ವರ್ಷಗಳು ಗತಿಸಿ ಹೋಗಿವೆ ಆದರೆ ಕಿತ್ತೂರ ತಾಲೂಕಿನಲ್ಲಿ ಈ ವರೆಗೆ ವಿಶೇಷ ತಹಶಿಲ್ದಾರ ಅವರೇ …
Read More »ಕಣ್ಣಿದ್ದೂ.. ಕುರುಡರಾಗಬೇಡಿ, ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಡಿಸಿ ತಾಕೀತು.
ಬೆಳಗಾವಿ: ಆರೋಗ್ಯ ಇಲಾಖೆಯ ಪ್ರಗತಿ ತೃಪ್ತಿಕರವಾಗಿಲ್ಲ. ಆರೋಗ್ಯ ಇಲಾಖೆ ಅಧಿಕಾರಿಗಳು ಹೆಣ್ಣು ಬ್ರೂಣ ಪತ್ತೆ ಮಾಡುವ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ದಾಳಿ ಮಾಡಿಲ್ಲ. ಜಿಲ್ಲೆಯಲ್ಲಿ ಸಾಕ್ಷಿ ಸಮೇತ ಒಂದೂ ಪ್ರಕರಣವನ್ನು ಬಯಲಿಗೆಳೆಯಲು ಅಧಿಕಾರಿಗಳಿಗೆ ಸಾಧ್ಯವಾಗಿಲ್ಲ. ಜಿಲ್ಲೆಯಲ್ಲಿ ಹೆಣ್ಣು ಬ್ರೂಣ ಪತ್ತೆ ಮಾಡುವ ದುಷ್ಕøತ್ಯ ನಡೆದಿದೆ. ಕಚೇರಿಯಲ್ಲಿ ಕುಳಿತುಕೊಂಡು ಕಥೆ ಹೇಳಬೇಡಿ. ಕಣ್ಣಿದ್ದೂ ಕುರುಡರಾಗಬೇಡಿ ಎಂದು ಜಿಲ್ಲಾಧಿಕಾರಿ ಎನ್.ಜಯರಾಮ್ ಆರೋಗ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಅವರು ತಮ್ಮ ಕಚೇರಿಯ ಸಭಾಭವನದಲ್ಲಿ …
Read More »ಬೆಳಗಾವಿ ಮಹಾನಗರ ಪಾಲಿಕೆಗೆ I A S ಕಮಿಷ್ನರ್ ..?
ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆಗೆ ರಾಜ್ಯ ಸರ್ಕಾರ I A S ಅಧಿಕಾರಿಯೊಬ್ಬರನ್ನು ಪಾಲಿಕೆ ಆಯುಕ್ತರನ್ನಾಗಿ ನೇಮಿಸಿದೆ ಎಂದು ಮುಖ್ಯಮಂತ್ರಿಗಳ ಸಚಿವಾಲಯದ ಮೂಲಗಳು ತಿಳಿಸಿವೆ ರಾಜ್ಯದ ಎಲ್ಲ ಮಹಾನಗರ ಪಾಲಿಕೆಗಳಲ್ಲಿ I A S ಅಧಿಕಾರಿಗಳೇ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತದ್ದರು ಆದರೆ ಬೆಳಗಾವಿಯಲ್ಲಿ ಮಾತ್ರ ಕೆ ಎ ಎಸ್ ಅಧಿಕಾರಿಗಳು ಪಾಲಿಕೆ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು ಬೆಳಗಾವಿ ನಗರ ಈಗ ಸ್ಮಾರ್ಟ ಸಿಟಿ ಪಟ್ಟಿಯಲ್ಲಿ ಸೇರಿಕೊಂಡಿರುವದರಿಂದ ರಾಜ್ಯ ಸರ್ಕಾರ ಮಂಗಳವಾರ ಸಂಜೆ ಬೆಳಗಾವಿ ಮಹಾನಗರ ಪಾಲಿಕೆ I …
Read More »ಪ್ರತ್ಯೇಕ ರಾಜ್ಯಕ್ಕೆ ಜನಾಭಿಪ್ರಾಯ ಸಂಗ್ರಹ- ಗಡಾದ
ಬೆಳಗಾವಿ- ರಾಜ್ಯ ಸರ್ಕಾರ ಉತ್ತರ ಕರ್ನಾಟಕದ ಅಭಿವೃಧ್ದಿಯನ್ನು ನಿರ್ಲಕ್ಷ ಮಾಡಿದ್ದನ್ನು ಖಂಡಿಸಿ, ಉತ್ತರ ಕರ್ನಾಟಕ ಅಭಿವೃದ್ದ ವೇಧಿಕೆ ಉತ್ತರ ಕರ್ನಾಟಕದ 13 ಜಿಲ್ಲೆಗಳಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ಮಾಡಬೇಕಾ ಬೇಡವಾ ಎಂದು ಜನಾಭಿಪ್ರಾಯಕ್ಕೆ ಮುಂದಾಗಿದೆ. ಹೌದು ಕರ್ನಾಟಕ ಏಕಿಕರಣ ವಾಗಿ 5 ದಶಕಗಳು ಕಳೆದರು ಆಡಳಿತಕ್ಕೆ ಬಂದ ಸರ್ಕಾರಗಳು ಉತ್ತರ ಕರ್ನಾಟಕದ 13 ಜಿಲ್ಲೆಗಳ ಅಭಿವೃದ್ದಿಯನ್ನು ಸಂಪೂರ್ಣ ನಿರ್ಲಕ್ಷ ಮಾಡುತ್ತಾ ಬಂದಿವೆ. ಎಲ್ಲ ಸರ್ಕಾರಗಳು ಉತ್ತರ ದಕ್ಷಣ ಎಂಬ …
Read More »ಮಟನ್ ಗಾಗಿ ಕಿತ್ತಾಟ ಮದುವೆಯಲ್ಲಿ ಬಡಿದಾಟ
ಬೆಳಗಾವಿ- ಬೆಳಗಾವಿಯ ವಡಗಾವಿಯ ಇದಗಾ ಬಳಿ ಇರುವ ಕಲ್ಯಾಣ ಮಂಟಪದಲ್ಲಿ ಮದುವೆಯ ರಿಸಿಪ್ಷನ್ ನಡೆಯುತ್ತಿದ್ದು ಊಟ ಬಡಿಸುವಾಗ ಮಟನ್ ಪೀಸ್ ಹಾಕದ ಕಾರಣ ವಧು ವರರ ಎರಡು ಕಡೆಯ ಯುವಕರು ಪರಸ್ಪರ ಹೊಡೆದಾಡಿದ ಘಟನೆ ನಡೆದಿದೆ ಖಂಜರ್ ಗಲ್ಲಿಯ ವಧುವಿನ ಜೊತೆ ವಡಗಾಂವಿಯ ವರನ ಮದುವೆ ಆಗಿತ್ತು ಕೋತ್ವಾಲ ಗಲ್ಲಿಯ ಕಲ್ಯಾಣ ಮಂಟಪದಲ್ಲಿ ನಿಖಾ ಆಗಿತ್ತು ಸೋಮವಾರ ವಲೀಮಾ ವಡಗಾವಿಯ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವಾಗ ಮಟನ್ ಪೀಸ್ ಸಿಗದ ಕಾರಣ …
Read More »ಕರಡಿಗುದ್ದಿ ಬಳಿ ರಸ್ತೆ ಅಪಘಾತ ನಾಲ್ವರ ಸಾವು ,ಜಾಂಬೋಟಿ ಬಳಿ ಓರ್ವನ ಸಾವು
ಬೆಳಗಾವಿ- ಬೆಳಗಾವಿಯ ಕರಡಿಗುದ್ದಿ ಬಳಿ ಭೀಕರ ರಸ್ತೆ ಅಪಘಾತ. ಸಂಭವಿಸಿದೆ ಲಾರಿ ಕಾರ್ ನಡುವೆ ಡಿಕ್ಕಿ, ಸ್ಥಳದಲ್ಲೇ ನಾಲ್ವರು ಜನ ಮೃತಪಟ್ಟಿದ್ದಾರೆ . ಬೆಳಗಾವಿ- ಬಾಗಲಕೋಟೆ ಹೆದ್ದಾರಿಯಲ್ಲಿ ಈ ಘಟನೆ.ಸಂಭವಿಸಿದೆ ಮೃತರು ಕಾಕತಿ ಮೂಲದವರು. ಎಂದು ಹೇಳಲಾಗುತ್ತಿದೆ ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಮೃತರ ಹೆಸರು ತಿಳಿದು ಬಂದಿಲ್ಲ ಅದರಂತೆ ಜಾಂಬೋಟಿ ಬಳಿ ಬೈಕ್ ಗೆ ಕಾರ್ ಡಿಕ್ಕಿ ಹೊಡೆದು ಮತ್ತೊಂದು ಅಪಘಾತ ಸಂಭವಿಸಿದ್ದು …
Read More »ಕ್ಯುರೇಟಿವ್ ಪಿಟಿಶನ್. ಉಮೇಶ ರೆಡ್ಡಿಗೆ ಗಲ್ಲು ಶಿಕ್ಷೆಯ ಟೇನಶನ್
ಬೆಳಗಾವಿ- ಕುಖ್ಯಾತ ರೇಪಿಸ್ಟ ಉಮೇಶ ರೆಡ್ಡಿಗೆ ಜೀವದಾನ ನೀಡುವ ಎಲ್ಲ ಬಾಗಿಲುಗಳು ಬಹುಶ ಬಂದ್ ಆದಂತೆ ಕಾಣುತ್ತಿದೆ ಸುಪ್ರೀಂ ಕೋರ್ಟಿನಲ್ಲಿ ಉಮೇಶ ರೆಡ್ಡಿ ದಾಖಲಿಸಿದ ಮರು ಪರಶೀಲನಾ ಅರ್ಜಿ ತಿರಸ್ಕೃತಗೊಂಡಿದ್ದು ಆತ ಮತ್ತೆ ಸುಪ್ರೀಂ ಕೋರ್ಟಿನಲ್ಲಿ ಕ್ಯುರೇಟಿವ್ ಪಿಟಿಶನ್ ದಾಖಲಿಸಲು ನಿರ್ಧರಿಸಿದ್ದು ಈ ಪಿಟಿಶನ್ ತಿರಸ್ಕೃತಗೊಳ್ಳುವ ಸಾದ್ಯತೆ ಇದ್ದು ಉಮೇಶ ರೆಡ್ಡಿಗೆ ಗಲ್ಲು ಗ್ಯಾರಂಟಿಯಾದಂತಾಗಿದೆ ಸೋಮವಾರ ಕ್ಯರೇಟಿವ್ ಪಿಟಿಶನ್ ದಾಖಲಾದರೆ ಅದು ಕೂಡಾ ತಿರಸ್ಕೃತಗೊಂಡು ಸೋಮವಾರ ಸಂಜೆಯೇ ಉಮೇಶ ರೆಡ್ಡಿಯ …
Read More »ಸತೀಶ ಜಾರಕಿಹೊಳಿ ಹೈಕಮಾಂಡ್ ಚಿತ್ರದ ಆಡಿಶನ್ ಗೆ ಸಿದ್ಧರಾಮಯ್ಯ ಹಾಜರ್
ಬೆಳಗಾವಿ-ಮಾಜಿ ಸಚಿವ ಸತೀಶ ಜಾರಕಿಹೊಳಿ ನಿರ್ಮಾಣದ ಹೈಕಮಾಂಡ ಚಿತ್ರದ ಆಡಿಶನ್ ಬೆಳಗಾವಿಯಲ್ಲಿ ನಡೆಯಿತು ಇದರಲ್ಲಿ ಜ್ಯುನೀಯರ ಸಿದ್ಧರಾಮಯ್ಯ ಪಾಲ್ಗೊಂಡು ಎಲ್ಲರ ಗಮನ ಸೆಳೆದರು ಸಚಿವ ಸ್ಥಾನ ಕಿತ್ತುಕೊಂಡ್ರೂ ಇದುವರೆಗೆ ಅಪ್ಪಿತಪ್ಪಿ ಈ ಕುರಿತು ಮಾತನಾಡದ ಮಾಜಿ ಸಚಿವ ಸತೀಶ ಜಾರಕಿಹೋಳಿ, ಹೈಕಮಾಂಡ ವಿರುದ್ಧ ಒಳ ಒಳಗೆ ಕತ್ತಿ ಮಸೆಯುತ್ತಿದ್ದರು. ಆದ್ರೆ ಇವತ್ತು ಮೌನಮುರಿದಿದ್ದಾರೆ. ರಾಜಕೀಯ ರಿಯಲ್ ಕಹಾನಿಯನ್ನ ಚಿತ್ರದ ರೂಪದಲ್ಲಿ ಹೊರ ತಂದು ರಾಜ್ಯದ ಜನತೆ ಮುಂದೆ ಇಡಲು ಮುಂದಾಗಿದ್ದಾರೆ. …
Read More »ಕಿತ್ತೂರ ರಾಷ್ಟ್ರೀಯ ಸ್ಮಾರಕ ಘೋಷಣೆಗೆ ಪ್ರಯತ್ನ-ಜಾರಕಿಹೊಳಿ
ಬೆಳಗಾವಿ: ಇದೇ 23ರಿಂದ ಮೂರು ದಿನಗಳ ಕಾಲ ಕಿತ್ತೂರು ಉತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಈ ಉತ್ಸವದ ಅಂಗವಾಗಿ ಬೈಲಹೊಂಗಲನಲ್ಲಿರುವ ಕಿತ್ತೂರು ರಾಣಿ ಚನ್ನಮ್ಮನ ಸಮಾಧಿ ಬಳಿಯಿಂದ ಚನ್ನಮ್ಮನ ವಿಜಯೋತ್ಸವ ವೀರಜ್ಯೋತಿ ಸಂಚಾರಕ್ಕೆ ಭಾನುವಾರ(ಅ.16) ಚಾಲನೆ ನೀಡಲಾಯಿತು. ಸ್ವಾತಂತ್ರ್ಯ ಹಾಗೂ ಸ್ವಾಭಿಮಾನದ ಪ್ರತೀಕವಾಗಿರುವ ಈ ವೀರಜ್ಯೋತಿಯ ಸಂಚಾರದೊಂದಿಗೆ ಈ ಬಾರಿಯ ಕಿತ್ತೂರು ಉತ್ಸವಕ್ಕೆ ಅಧಿಕೃತ ಚಾಲನೆ ದೊರೆತಂತಾಗಿದೆ. ಸಣ್ಣ ಕೈಗಾರಿಕೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ರಮೇಶ ಜಾರಕಿಹೊಳಿ ಅವರು, …
Read More »ಕಬ್ಬಿಗೆ ಎಸ್ಎಪಿ ದರ ನಿಗದಿ ಮಾಡಲು ಒತ್ತಾಯ:
ಬೆಳಗಾವಿ: ಜಿಲ್ಲೆಯಲ್ಲಿ ಈಗ ಕಬ್ಬು ನುರಿಸುವ ಹಂಗಾಮು ಆರಂಭವಾಗಿದೆ ಹೀಗಾಗಿ ರೈತ ಹೋರಾಟಗಾರರು ಈಗ ಬೆಳಗಾವಿ ಜಿಲ್ಲೆಗೆ ವಲಸೆ ಬರುವ ಸೀಜನ್ ಆರಂಭವಾಗಿದ್ದು ರೈತ ನಾಯಕ ಕುರಬರಶಾಂತಕುಮಾರ ಕಬ್ಬಿಗೆ ಎಸ್ ಎ ಪಿ ದರ ನಿಗದಿ ಮಾಡುವಂತೆ ಸರ್ಕಾರದ ವಿರುದ್ಧ ಗುಡಗಿದ್ದಾರೆ ಕಬ್ಬು ಬೆಳೆಗಾರರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಅನ್ಯಾಯವೆಸಗುತ್ತಿದ್ದು, ಇದುವರೆಗೂ ಎಫ್ಆರ್ಫಿ ದರ ಪರಿಷ್ಕರಣೆ ಹಾಗೂ ಎಸ್ಎಪಿ ದರ ನಿಗದಿಗೊಳಿಸಿಲ್ಲ. ಇದನ್ನು ಖಂಡಿಸಿ ಅಕ್ಟೋಬರ್ 19 ರಂದು …
Read More »