ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತ ಶಶಿಧರ ಕುರೇರ ಪಾಲಿಕೆಯ ಆಡಳಿತ ವ್ಯೆವಸ್ಥೆ ಸುಧಾರಿಸಲು ಸಮರ ಸಾರಿದ್ದಾರೆ ಗುರುವಾರ ಸಂಜೆ ನಗರ ಪ್ರದಕ್ಷಣೆ ಮಾಡಿದ ಅವರು ಬೀದಿ ದೀಪಗಳ ನಿರ್ವಹಣೆ ಮಾಡುವ ಗುತ್ತಿಗೆದಾರನನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ ಕಾಲೇಜು ರಸ್ತೆಯಲ್ಲಿ ಕೆಲವು ಬೀದಿ ದೀಪಗಳು ಉರಿಯುತ್ತಿರಲಿಲ್ಲ ಇದನ್ನು ಗಮನಿಸಿದ ಆಯುಕ್ತರು ಗುತ್ತಿಗೆದಾರನನ್ನು ಕರೆಯಿಸಿ ತರಾಟೆಗೆ ತೆಗೆದುಕೊಂಡರು ಬೆಳಗಾವಿ ನಗರದ ಎಲ್ಲ ಬೀದಿ ದೀಪಗಳು ಪ್ರತಿ ದಿನ ಉರಿಯುವಬೇಕು ದುರಸ್ಥಿಗೆ ಬಂದ …
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
ಹೊಸ ಕಾರ್ ಕೊಡದಿದ್ರೆ……ಟೂ ವ್ಹೀಲರ್ ಮೇಲೆ ಬರುವೆ..!
ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಹೊಸ ಕಾರಿಗಾರಿ ಮೇಯರ್ ಹಾಗೂ ಉಪ ಮೇಯರ್ ಅವರ ಗುದ್ದಾಟ ಮುಂದುವರೆದಿದೆ. ಹೊಸ ಕಾರು ಬೇಕು ಎಂದು ಪಟ್ಟು ಹಿಡಿದಿರುವ ಉಪ ಮೇಯರ್ ಸಂಜಯ ಶಿಂಧೆ ಕಳೆದ ಎರಡು ವಾರಗಳಿಂದ ಪಾಲಿಕೆಗೆ ಖಾಸಗಿ ಕಾರಿನಲ್ಲಿಯೇ ಬರುತ್ತಿದ್ದು, ಈಗ ಮೇಯರ್ ಸರಿತಾ ಪಾಟೀಲ ಹೊಸ ಕಾರಿಗಾಗಿ ವಾರ್ ಆರಂಭಿಸಿದ್ದಾರೆ. ಈ ಕುರಿತು ಅವರನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಹೊಸ ಕಾರು ಖರೀಧಿಸುವ ನಿರ್ಣಯ …
Read More »ರಪ..ರಪ..ಮಳೆಗೆ ತತ್ತರಿಸಿದ ಕುಂದಾನಗರಿ
ಬೆಳಗಾವಿ-ಬೆಳಗಾವಿ ನಗರದಲ್ಲಿ ಗುರುವಾರ ಮಧ್ಯಾಹ್ನ ಮೂರು ಗಂಟೆಗೆ ಸುರಿದ ರಪ ರಪ ಮಳೆಯಿಂದಾಗಿ ಕುಂದಾನಗರಿ ಬೆಳಗಾವಿ ತತ್ತರಿಸಿಹೋಯಿತು ಸುಮಾರು ಒಂದು ಘಂಟೆ ಕಾಲ ಸುರಿದ ರಬಸದ ಅಡಮಳೆಯಿಂದಾಗಿ ಬೆಳಗಾವಿ ನಗರದ ಜನಜೀವನ ಅಸ್ತವ್ಯೆಸ್ತವಾಯಿತು ಧಾರಾಕಾರವಾಗಿ ಸುರಿದ ಮಳೆಗೆ ನಗರದ ಜನತೆ ತತ್ತರಿಸಿದರೆ ವಿಧ್ಯಾರ್ಥಿಗಳು ಶಾಲೆಯಿಂದ ಮನೆಗೆ ತೆರಳಲು ಪರದಾಡಬೇಕಾಯಿತು ನಗರದ ರಸ್ತೆಗಳ ತುಂಬೆಲ್ಲಾ ಹಳ್ಳ ಹರಿದಂತೆ ನೀರು ಹರಿದರೆ ಚರಂಡಿಗಳು ಉಕ್ಕಿ ಹರಿದವು ಬಹಳ ದಿನಗಳ ನಂತರ ಸುರಿದ ರಬಸದ …
Read More »ಬೆಳಗಾವಿಯನ್ನು ಮಾದರಿ ನಗರವನ್ನಾಗಿಸುವದೇ ನನ್ನ ಸಂಕಲ್ಪ-ಶಶಿಧರ ಕುರೇರ
ಬೆಳಗಾವ:ಬೆಳಗಾವಿ ನಗರವನ್ನು ಇಡೀ ದೇಶದಲ್ಲಿ ರಾಜ್ಯದಲ್ಲಿ ಮಾದರಿ ನಗರವನ್ನಾಗಿಅಭವೃದ್ಧಿ ಮಾಡುವದೇ ನನ್ನ ಸಂಕಲ್ಪವಾಗಿದೆ ಅದಕ್ಕೆ ಸ್ವಲ್ಪ ಕಾಲಾವಕಾಶ ಕೊಡಿ ಎಂದು ನೂತನ ಆಯುಕ್ತ ಶಶಿಧರ ಕುರೇರ ಇಂದು ತಿಳಿಸಿದ್ದಾರೆ. ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಬುಡಾ ಕಚೇರಿಯಲ್ಲಿ ನಾನು ಆಯುಕ್ತನಾಗಿ ಕೆಲಸ ಮಾಡಿದ್ದೇನೆ ಹೀಗಾಗಿ ನಗರದ ಸಂಪೂರ್ಣ ಚಿತ್ರಣ ನನ್ನ ಮುಂದಿದೆ. ಹಂತ ಹಂತ ವಾಗಿ ಪಾಲಿಕೆಯಲ್ಲಿರುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಪಾಲಿಕೆಯ ಆಡಳಿತ ಸುಧಾರಣೆಗೆ ಕ್ರಮ ಕೈಗೊಳ್ಳುತ್ತೇನೆ …
Read More »ಬೆಳಗಾವಿಯಲ್ಲಿ ಮೇಘಾ ಬ್ಲಡ್ ಡೊನೇಶನ್ ಕ್ಯಾಂಪ್
ಬೆಳಗಾವಿ: ಮಹಾತ್ಮಾ ಗಾಂಧೀಜಿ ಜಯಂತಿ ಅಂಗವಾಗಿ ಬ್ರಹತ್ ರಕ್ತದಾನ ಶಿಬಿರ ಅ. ೨ರಂದು ನಗರದಲ್ಲಿ ನಡೆಯಲಿದೆ. ಇಂದು ಸುದ್ದಿಗೋಷ್ಠಿಯಲ್ಲಿ ವಿಷಯ ತಿಳಿಸಿದ ರೋಟರಿ ಕ್ಲಬ್ ಆಫ್ ವೇಣುಗ್ರಾಮ ಬೆಳಗಾಮ್ ಸಂಸ್ಥೆಯ ಅಧ್ಯಕ್ಷ ವಿಕ್ರಮ ಜೈನ್ ಮಾತನಾಡಿ ಅ. ೨ರಂದು ಬೆಳಿಗ್ಗೆ ೯ರಿಂದ ಸಂಜೆ ೪ರವರೆಗೆ ಆಯೋಜಿಸಲಾಗಿದ್ದು, ಅನಾರೋಗ್ಯದ, ಅವಶ್ಯಕತೆ ಹೊಂದಿದ ಜನರಿಗೆ ರಕ್ತದಾನ ಮಾಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ದಾನಿಗಳಿಗೆ ಉಪಹಾರ, ಶಕ್ತಿವರ್ಧಕ ಪಾನೀಯಗಳನ್ನು ನೀಡಲಾಗುವುದು. ಸುಮಾರು ೩೦ರಿಂದ ೫೦ …
Read More »ಹಾರೂಗೇರಿಯಲ್ಲಿ ವ್ಯೆಕ್ತಿಯ ಕೊಲೆ
ಚಿಕ್ಕೋಡಿ – ಆಯುದದಿಂದ ಇರಿದು ವ್ಯಕ್ತಿ ಕೊಲೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲ್ಲೂಕಿನ ಹಾರುಗೇರಿ ಪಟ್ಟಣದಲ್ಲಿ ಘಟನೆ. ಹಳೆ ವೈಷಮ್ಯದ ಹಿನ್ನಲೆ ಕೊಲೆ ಮಾಡಿರುವ ಶಂಕೆ. ಗುರುಪಾದಪ್ಪ ಠಕ್ಕಣ್ಣವರ 68 ಕೊಲೆಯಾದ ವ್ಯಕ್ತಿ. ಹಾರುಗೇರಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ
Read More »ಹುಸಿ ಬಾಂಬ್ ಕರೆ- ಕೋರ್ಟ್ ಆವರಣದಲ್ಲಿ ಆತಂಕ
ಹುಸಿ ಬಾಂಬ್ ಕರೆ- ಕೋರ್ಟ್ ಆವರಣದಲ್ಲಿ ಆತಂಕ ಬೆಳಗಾವಿ-ದುಷ್ಕರ್ಮಿಗಳು ಇಂದು ಬೆಳಗಾವಿ ಜೆಎಂಎಫ್ಸಿ ಕೋರ್ಟ್ ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂದು ಪೊಲೀಸ್ ಕಂಟ್ರೋಲ್ ರೂಂ ಕರೆ ಮಾಡಿದ್ದರು. ಇದರಿಂದ ಕೋರ್ಟ್ ಆವರಣದಲ್ಲಿ ಆತಂಕದ ವಾತಾವರಣ ಸೃಷ್ಠೀಯಾಗಿತ್ತು. ಇನ್ನೂ ಸ್ಥಳಕ್ಕೆ ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಜೆಎಂಎಫ್ಸಿ ಕೋರ್ಟ್, ಜಿಲ್ಲಾ ಕೋರ್ಟ್ ಆವರಣದಲ್ಲಿ ತಪಾಸಣೆ ನಡೆಸಲಾಯಿತು. ನಂತರ ಇದೊಂದು ಹುಸಿ ಕರೆ ಎಂದು ಪೊಲೀಸರು ಖಚಿತ ಪಡಿಸಿದ್ರು. ಇನ್ನೂ ದೀಢೀರ್ …
Read More »ಜೀವಕ್ಕೆ ಕುತ್ತು ತಂದ ಸೆಲ್ಫೀ.. ಶಿರೂರ ಡ್ಯಾಮನಲ್ಲಿ ಯುವಕನ ನೀರು ಪಾಲು
ಬೆಳಗಾವಿ: ಗೆಳೆರೊಂದಿಗೆ ಪಿಕ್ನಿಕ್ ಗೆ ತೆರಳಿದ್ದ ಕಾಲೇಜು ವಿದ್ಯಾರ್ಥಿ ಫೋಟೊ ಕ್ಲಿಕ್ಕಿಸುವಾಗ ಕಾಲು ಜಾರಿ ನೀರುಪಾಲಲಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿರುವ ಶಿರೂರ್ ಗ್ರಾಮದ ಬಳಿಯಿರುವ ಮಾರ್ಕಾಂಡೇಯ ಜಲಾಶಯದಲ್ಲಿ ನಡೆದಿದೆ ಘಟನೆಯಲ್ಲಿ. ಬೆಳಗಾವಿ ಮೂಲದ ಶಾಹಿದ್ ಮುನ್ನುರವಾಲೆ ೧೯, ಮೃತ ದುರ್ದೈವಿ. ಬೆಳಗಾವಿಯಿಂದ ಹನ್ನೊಂದು ಜನ ಕಾಲೇಜು ವಿದ್ಯಾರ್ಥಿಗಳು ಪಿಕ್ನಿಕ್ ಗೆ ತೆರಳಿದ್ದರು. ಯಮಕನಮರ್ಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ.ದಾಖಲಾಗಿದೆ ಸೆಲ್ಫಿ ತೆಗೆಯುವಾಗ ಈ ಯುವಕ ಕಾಲು ಜಾರಿ …
Read More »ಸಾವಗಾಂವ ರಸ್ತೆಯ ಹೊಟೆಲ್ ನಲ್ಲಿ ಸಿಲಿಂಡರ ಬ್ಲಾಸ್ಟ ತಪ್ಪಿದ ಅನಾಹುತ
ಬೆಳಗಾವಿ-ಬೆಳಗಾವಿ ನಗರದ ಸಾವಗಾಂವ ರಸ್ತೆಯಲ್ಲಿರುವ ರಾಯಲ್ ಹೊಟೆಲ್ ನಲ್ಲಿ ಸಿಲೆಂಡರ್ ಗ್ಯಾಸ ಸ್ಪೋಟಗೊಂಡಿದ್ದು ಹೊಟೆಲ್ ಚಪ್ಪರ ಹಾರಿ ಹೋಗಿದೆ ಬುಧವಾರ ಬೆಳಗಿನ ಜಾವ ಹೊಟೆಲ್ ನಲ್ಲಿ ಯಾರೂ ಇಲ್ಲದ ಸಮಯದಲ್ಲಿ ಅಡುಗೆ ಕೋಣೆಯಲ್ಲಿ ಇಡಲಾಗಿದ್ದ ಗ್ಯಾಸ ಸಿಲಿಂಡರ್ ಸ್ಪೋಟಗೊಂಡಿದೆ ಸಿಲಿಂಡರ್ ಸ್ಪೋಟಗೊಂಡ ಕಾರಣ ಹೊಟೆಲ್ ಚಪ್ಪರ ಹಾರಿ ಹೋಗಿ ಐವತ್ತು ಮೀಟರ್ ದೂರದಲ್ಲಿ ಬಿದ್ದಿದೆ ಹೊಟೆಲ್ ಬಂದ್ ಇರುವ ಸಂಧರ್ಭದಲ್ಲಿ ಈ ಘಟನೆ ನಡೆದಿದ್ದರಿಂದ ಯಾವೂದೇ ರೀತಿಯ ಅನಾಹುತ ಸಂಭವಿಸಿಲ್ಲ …
Read More »ದಲಿತ ನಾಯಕರಿಗೆ ಡಿಸಿ ಕಿವಿಮಾತು
ಬೆಳಗಾವಿ- ಪರಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಸಭೆಯಲ್ಲಿ ವ್ಯೆಯಕ್ತಿಕ ವಿಷಯಗಳನ್ನು ಚರ್ಚೆ ಮಾಡುವದು ಸರಿಯಲ್ಲ ಸಭೆಯಲ್ಲಿ ಸಮಾಜದ ಅಭಿವೃದ್ಧಿಗೆ ಸಂಬಂದಿಸಿದ ವಿಷಯಗಳನ್ನು ಚರ್ಚೆ ಮಾಡಿ ಧ್ವನಿ ಇಲ್ಲದವರಿಗೆ ಧ್ವನಿಯಾಗಿ ಸರ್ಕಾರದ ಸವಲತ್ತುಗಳನ್ನು ಬಡ ದಲಿತ ಬಂಧುಗಳಿಗೆ ಕಲ್ಪಿಸುವ ಸೇತುವೆಯಾಗಿ ಕೆಲಸ ಮಾಡಿ ಎಂದು ಜಿಲ್ಲಾಧಿಕಾರಿ ಜಯರಾಂ ಜಿಲ್ಲೆಯ ದಲಿತ ನಾಯಕರಿಗೆ ಕಿವಿಮಾತು ಹೇಳಿದರು ಬುಧವಾರ ಬೆಳಗಾವಿ ಜಿಲ್ಲಾ ಪಂಚಾಯತಿ ಸಭಾ ಭವನದಲ್ಲಿ ನಡೆದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ದೌರ್ಜನ್ಯ …
Read More »ಉಪ ಕಾಲುವೆ ಒಡೆದು ಗದ್ದೆಗೆ ನುಗ್ಗಿದ ನೀರು ಅಪಾರ ಬೆಳೆ ಹಾನಿ
ಬೆಳಗಾವಿ: ಅಥಣಿ ತಾಲೂಕು ಸಪ್ತಸಾಗರ ಗ್ರಾಮ ಕೊರೆದು ಹೋಗುವ ಘಟಪ್ರಭಾ ಎಡದಂಡೆ ಕಾಲುವೆ ಸೋರಿ ತಡರಾತ್ರಿ ಹೊಲಗಳಲ್ಲಿ ನುಗ್ಗಿದೆ. ಕುಡಚಿ ಉಪವಿಭಾಗದಿಂದ ಬರುವ ಜಿಎಲ್ ಬಿಸಿ ಮುಖ್ಯ ಕಾಲುವೆಯ ಉಪಕಾಲುವೆ ರಾಯಭಾಗ ತಾಲೂಕು ಹಾರೂಗೆರೆಯಿಂದ ಅಥಣಿ ತಾಲೂಕಿನ ಸಪ್ತಸಾಗರ, ತೀರ್ಥ ಗ್ರಾಮ ಸೀಳಿಕೊಂಡು ಕೃಷ್ಣಾ ತಟ ಸೇರುತ್ತದೆ. ಈ ಉಪಕಾಲುವೆ ತನ್ನ ಹರಿವಿನ ಸಪ್ತಸಾಗರ ಗ್ರಾಮದ ೧೮ಕೀಮಿ ಬಳಿ ಒಡೆದು ಫಲವತ್ತಾದ ಹೊಲಗಳಿಗೆ ನುಗ್ಗಿ ಹಾನಿ ಮಾಡಿದೆ. ಸರಾಗ …
Read More »ಗೋಕಾಕ ತಾಲೂಕಿನಲ್ಲಿ, ಹೊಟ್ಟಗೆ ಚಾಕು ಇರಿದು ವ್ಯಕ್ತಿಯ ಕೊಲೆ.
ಬೆಳಗಾವಿ: ಹಳೆ ದ್ವೆಷದ ಹಿನ್ನಲೆಯಲ್ಲಿ ಹೊಟ್ಟಗೆ ಚಾಕು ಇರಿದು ವ್ಯಕ್ತಿಯ ಕೊಲೆ. ಮಾಡಿದ ಘಟನೆ ಗೋಕಾಕ ತಾಲೂಕಿನ ಯಾದವಾಡ ಬಳಿಯ ಮಾನ್ನೊಮಿ ಗ್ರಾಮದಲ್ಲಿ ನಡೆದಿದೆ ಹಳೆಯ ದ್ವೇಷವೇ ಕೊಲೆಗೆ ಕಾರಣ ೆಂದು ಹೇಳಲಾಗುತ್ತಿದೆ,ಮಂಗಳವಾರ ಮದ್ಯರಾತ್ರಿ ಕಿರಾತಕರು 48 ವರ್ಷದ ಕಲ್ಲಪ್ಪ ಜುಲಪಿ ಎಂಬಾತನಿಗೆ ಗ್ರಾಮದ ಹೊಲದ ಗದ್ದೆಗೆ ಎಳೆದೊಯ್ದು ಆತನ ಹೊಟ್ಟೆಗೆ ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಬುಧವಾರ ಬೆಳಗಿನ ಜಾವ ಕೊಲೆ ಪ್ರಕರಣ ಬೆಳಕಿಗೆ ಬರುತ್ತದ್ದಂತೆಯೇ ಗ್ರಾಮದಲ್ಲಿ ಆತಂಕದ ವಾತಾವರಣ …
Read More »ಕಳ್ಳರ ಕೈ ಚಳಕ ಮೂವತ್ತು ಲಕ್ಷ ರೂ ಮೌಲ್ಯದ ಮೋಬೈಲ್ ಸ್ವಾಹಾ..!
ಬೆಳಗಾವಿ-ಬೆಳಗಾವಿ ನಗರದ ಮುಜಾವರ ಆರ್ಕಿಡ್ ನಲ್ಲಿರುವ ಸಮ್ ಸಂಗ್ ಹಾಗು ಐಫೋನ ಶೋರೂಮಗಳ ಶೆಟರ್ ಗಳನ್ನು ಗ್ಯಾಸ ಕಟರ್ ಮೂಲಕ ಕತ್ತರಿಸಿದ ಖದೀಮರು ಸುಮಾರು ಮೂವತ್ತು ಲಕ್ಷ ರೂ ಬೆಲೆಬಾಳುವ ಮೋಬೈಲಗಳನ್ನು ದೋಚಿಕೊಂಡು ಪರಾರಿಯಾದ ಘಟನೆ ಮಂಗಳವಾರ ಬೆಳಗಿನ ಜಾವ ನಡೆದಿದೆ ಎರಡು ಮೋಬೈಲ ಅಂಗಡಿಗಳನ್ನು ದೋಚಿರುವ ಕಳ್ಳರು ಸುಮಾರು ಹದಿನೈದು ಲಕ್ಷ ರೂಗಳ ಸಮಸಂಗ್ ಮೋಬೈಲ್ ಮತ್ತು ಹದಿನೈದು ಲಕ್ಷ ರೂ ಬೆಲೆಬಾಳುವ ಐ ಫೋನಗಳು ಕಳುವಾಗಿವೆ ಮಂಗಳವಾರ …
Read More »ಶಾಸಕ ಫೀರೋಜ ಸೇಠ ವಿರುದ್ಧ ಶಂಕರ ಮುನವಳ್ಳಿ ಕಿಡಿ
ಬೆಳಗಾವಿ- ಬೆಳಗಾವಿ ನಗರದ ಕೋರ್ಟ ಆವರಣದ ಎದುರಲ್ಲಿರುವ ಚರ್ಚ ಬದಿಯ ಜಾಗೆಗೆ ಸಂದಿಸಿದಂತೆ ಹೈಕೋರ್ಟ ಆದೇಶ ತಮ್ಮಪರವಾಗಿದ್ದರೂ ಶಾಸಕ ಸೇಠ ಅನಗತ್ಯವಾಗಿ ತಮಗೆ ಕಿರುಕಳ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಶಂಕರ ಮುನವಳ್ಳಿ ಆರೋಪಿಸಿದ್ದಾರೆ ಚರ್ಚ ಬದಿಯಲ್ಲಿರುವ ಕುಲಕರ್ಣಿ ಕುಟುಂಬಕ್ಕೆ ಸೇರಿದ ಜಾಗೆಯಲ್ಲಿ ಅತೀ ದೊಡ್ಡ ಶಾಪಿಂಗ್ ಮಾಲ್ ಹಾಗೂ ದೊಡ್ಡ ವಾಣಿಜ್ಯ ಸಂಕೀರ್ಣ ನಿರ್ಮಿಸಿ ಸಾವಿರಾರು ಯುವಕರಿಗೆ ಉದ್ಯೋಗ ದೊರಕಿಸಿಕೊಡುವದು ನಮ್ಮ ಯೋಜನೆಯಾಗಿತ್ತು ಆದರೆ ಶಾಸಕ ಸೇಠ ಈ …
Read More »ಹಳ್ಳಿ ಮಕ್ಕಳ ಜೊತೆ ಹೆಬ್ಬಾಳಕರ ಬೆಸುಗೆ.. ಸರ್ಕಾರಿ ಶಾಲೆಗೆ ಪ್ರೋಜೆಕ್ಟರ್ ಕೊಡುಗೆ..
ಬೆಳಗಾವಿ-ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಲಕ್ಷ್ಮೀ ತಾಯಿ ಫೌಂಡೇಶನ್ ಸದ್ದಿಲ್ಲದೆ ಅನೇಕ ಸಮಾಜ ಸೇವಾಕಾರ್ಯಗಳನ್ನು ಮಾಡುತ್ತಿದೆ ಬೆಳಗಾವಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಯಾದಾಗ ಟ್ಯಾಂಕರ್ ಮೂಲಕ ನೀರು ಪೂರೈಸಿ ಜನರ ಮೆಚ್ಚುಗೆಗೆ ಪಾತ್ರವಾಗಿದ್ದ ಫೌಂಡೇಶನ್, ಈಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಹೈಟೆಕ್ ಸೌಲಭ್ಯಗಳನ್ನು ನೀಡಲು ಮುಂದಾಗಿದೆ ಖಾಸಗಿ ಶಾಲೆಗಳ ಮಕ್ಕಳಿಗೆ ಸಿಗುವ ಸೌಲಭ್ಯಗಳು ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೂ ದೊರೆಯಬೇಕು ಎನ್ನುವ ಸಂಕಲ್ಪದೊಂದಿಗೆ ಸರ್ಕಾರಿ ಶಾಲೆಗಳತ್ತ ಗಮನ ಹರಿಸಿರುವ ಲಕ್ಷ್ಮೀ ಹೆಬ್ಬಾಳಕರ …
Read More »