ಬೆಳಗಾವಿ- ಬಕ್ರೀದ ಹಬ್ಬದ ಸಂದರ್ಭದಲ್ಲಿ ಕುರಿ ಮತ್ತು ಆಡಿಗೆ ಎಲ್ಲಿಲ್ಲದ ಬೆಲೆ ಇದನ್ನು ಗಮನದಲ್ಲಿಟ್ಟುಕೊಂಡು ಗೋಕಾಕ ತಾಲೂಕಿನ ಪಿಜಿ ಮಲ್ಲಾಪೂರ ಗ್ರಾಮದ ರೈತನೊಬ್ಬ ಸಾಕಿದ ಕಮಲಾಪುರಿ ಜಾತಿಯ ಕುರಿಗೆ ಈಗ ಎಲ್ಲಿಲ್ಲದ ಬೇಡಿಕೆ ಕುರಿಯ ಮಾರಾಟಕ್ಕೆ ರೈತ ನಡೆಸಿದ ಬಹಿರಂಗ ಸವಾಲ್ ನಲ್ಲಿ ಕುರಿಗೆ ಒಂದು ಲಕ್ಷ 20 ಸಾವಿರ ರೂ ದರ ಫಿಕ್ಸ ಆದರೂ ಕುರಿ ಮಾರಾಟವಾಗಿಲ್ಲ ಪಿಜಿ ಮಲ್ಲಾಪೂರ ಗ್ರಾಮದ ರೈತ ಸಾಕಿದ ಮಹಾ ಕುರಿಗೆ ಒಂದೂವರೆ …
Read More »ಹೆಂಡತಿಯ ಜತೆ ಜಗಳಾಡಿದ್ದ ಪತಿ, ಅನುಮಾನಾಸ್ಪದ ಸಾವು.
ಬೆಳಗಾವಿ-ಪತ್ನಿಯೊಡನೆ ಜಗಳವಾಡಿ ಮನೆಯಿಂದ ಹೊರಗೆ ಹೋಗಿದ್ದ ಪತಿ ಅನುಮಾನಾಸ್ಪದ ಸಾವನ್ನಪ್ಪಿದ ಘಟನೆಬೆಳಗಾವಿ ಜಿಲ್ಲೆಯ ಮೂಡ…
ಬೆಳಗಾವಿಯಲ್ಲಿ ಯುವಕನಿಗೆ ಚಾಕು ಇರಿತ.
ಬೆಳಗಾವಿ -ಬೆಳಗಾವಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತವಾದ ಘಟನೆ ಬೆಳಗಾವಿಯ ಕಣಬರ್ಗಿ ಪ್ರದೇಶದಲ್ಲಿ ನಡೆದ…
ತಂದೆಯ ಹುಟ್ಟು ಹಬ್ಬದ ಪ್ರಯುಕ್ತ ಸಿಂಹ ದತ್ತು ಪಡೆದ ರಾಹುಲ್ ಜಾರಕಿಹೊಳಿ
ಬೆಳಗಾವಿ: ಭೂತರಾಮನಹಟ್ಟಿಯಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿರುವ ‘ಬೃಂಗಾ’ ಎಂಬ ಸಿಂಹವನ್ನು ಲೋಕೋಪಯ…
ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು
ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆ…
ಬೆಳಗಾವಿಯಲ್ಲಿ ಆಕಸ್ಮಿಕ ಕರೆಂಟ್ ಪವರ್ ಮ್ಯಾನ್ ಸಾವು.
ಬೆಳಗಾವಿ -ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವನ್ಬೊಪ್ಪಿದ್ದಾನೆ.ರಾಹುಲ್ ಪಾಟೀಲ್(30) ಮೃತ ಪವರ್ ಮ್ಯಾ…
ಆಟದ ಜಗಳದಲ್ಲಿ ಕೊಲೆಯಾದ ಆಟಗಾರ….!!
ಬೆಳಗಾವಿ -ಆಟದಲ್ಲಿ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ .ಈ ಜಗಳದಲ್ಲಿ ರನ್ನೀಂಗ್ ಚಾಂಪಿಯನ್ ಆಟಗಾರನ ಕೊಲೆಯಾ…
ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
ಬೆಳಗಾವಿ-ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ,ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ…
ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ : ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆ
ಸಂಕೇಶ್ವರ : ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಇಬ್ಬರು ಸಹೋದರರು ವಿಷಕಾರಿ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಶ…
ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ವರ್ಗಾವಣೆ
ಬೆಳಗಾವಿ – ಬೆಳಗಾವಿ ಮಹಾನಗರ ಪೋಲೀಸ್ ಆಯುಕ್ತ ಯಡಾ ಮಾರ್ಟಿನ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ…
ಕೊರೋನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿ
ಬೆಳಗಾವಿ ಕೊರೊನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿಯಾಗಿದ್ದು, ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ…
LOCAL NEWS
ಬೆಳಗಾವಿಯ ಗಣೇಶ ,ಬಕ್ರೀದ ಹಬ್ಬದ ಬಂದೋಬಸ್ತಿಗೆ ನಾಲ್ಕು ಸಾವಿರ ಪೊಲೀಸರು
ಬೆಳಗಾವಿ-ಈ ಬಾರಿ ಗಣೇಶ ಹಬ್ಬ ಹಾಗು ಬಕ್ರೀದ ಹಬ್ಬಗಳ ಸಂಧರ್ಭದಲ್ಲಿ ಬೆಳಗಾವಿ ನಗರದಲ್ಲಿ ಕಾನೂನು ಸುವ್ಯೆವಸ್ಥೆ ಕಾಪಾಡಲು ಸುಮಾರು ನಾಲ್ಕು ಸಾವಿರ ಜನ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕೃಷ್ಣಭಟ್ ತಿಳಿಸಿದ್ದಾರೆ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು ಇಬ್ಬರು ಎಸ್ಪಿ,15ಜನ ಡಿಎಸ್ಪಿ,45ಜನ ಸಿಪಿಐ,87ಜನ ಪಿಎಸ್ಐ,205ಎಎಸ್ಐ,2253ಜನ ಪೇದೆಗಳು 530 ಗೃಹರಕ್ಷಕದಳಸ ಸಿಬ್ಬಂದಿಗಳು ಹೊರ ಜಿಲ್ಲೆಗಳಿಂದ ಆಗಮಿಸಲಿದ್ದು ಸ್ಥಳೀಯ ಪೋಲಿಸ್ ಅಧಿಕಾರಿಗಳು ಸೇರಿ ಒಟ್ಟು ನಾಲ್ಕು ಸಾವಿರ ಜನ …
Read More »ಕಮಲದ ಕಾಂತಕ್ಕೆ ಮರಳಾದ ಶಶಿಕಾಂತ, ಶಿವಕಾಂತ….!
ಬೆಳಗಾವಿ ವಿಧಾನಸಭೆ ಚುನಾವಣೆಗೆ ಇನ್ನೂ ಒಂದುವರೆ ವರ್ಷ ಬಾಕಿ ಇದೆ. ಆದರೇ ಈಗಿನಿಂದಲೇ ಬೆಳಗಾವಿ ಜಿಲ್ಲೆಯಲ್ಲಿ ರಾಜಕೀಯ ದೃವೀಕರಣ ಆರಂಭವಾಗಿದೆ. ಪಕ್ಷಾಂತರದ ಗಾಳಿ ಬಿಸುತ್ತಿದೆ. ಒಂದು ಕಾದಲ್ಲಿ ಕಾಂಗ್ರೆಸ್ ಹೈಕಮಾಂಡ್ ಎಂದೇ ಖ್ಯಾತಿಗಳಿಸಿದ್ದ ಎಸ್.ಬಿ. ಸಿದ್ನಾಳ್ ಅವರ ಕುಟುಂಬ ಇದೀಗ ಕಮಲದ ಕಾಂತಕ್ಕೆ ಆಕರ್ಷಿರಾಗಿದ್ದಾರೆ. ಸಿದ್ನಾಳರ ಇಬ್ಬರು ಸುಪುತ್ರರಾದ ಶಿವಕಾಂತ ಮತ್ತು ಶಶಿಕಾಂತ ಇದೀಗ ಭಾರತೀಯ ಜನತಾ ಪಾರ್ಟಿ ಸೇರುವು ತಯಾರಿ ನಡೆಸಿದ್ದಾರೆ. ಎಸ್. ಬಿ ಸಿದ್ನಾಳ್ ಕಾಂಗ್ರೆಸ್ ಪಕ್ಷದಲ್ಲಿ …
Read More »ಶಾಲಾ ಆವರಣದಲ್ಲಿಯೇ ಕುಸಿದು ಬಿದ್ದು ವಿದ್ಯಾರ್ಥಿನಿಯ ಸಾವು
ಬೆಳಗಾವಿ-ಬೆಳಗಾವಿ ನಗರದ ಪ್ರಸಿದ್ಧ ಸೆಂಟ್ ಜೋಸೆಫ್ ಕಾನ್ವೆಂಟ್ ಇಂಗ್ಲೀಷ ಮಾದ್ಯಮ ಶಾಲೆಯ ಐದನೇಯ ತರಗತಿಯ ವಿಧ್ಯಾರ್ಥಿನಿಯೊಬ್ಬಳು ಶಾಲಾ ಆವರಣದಲ್ಲಿಯೇ ಕುಸಿದು ಬಿದ್ದು ಸ್ಥಳದಲ್ಲಿಯೇ ಸಾವನೊಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ ಶಾಲೆಯಲ್ಲಿ ಬೆಳಿಗ್ಗೆ 9-30 ಕ್ಕೆ ಶಾಲೆಯ ಆವರಣದಲ್ಲಿ ದೈಹಿಕ ಶಿಕ್ಷಣ ತರಗತಿಯ ಪರೇಡ್ ನಡೆಯುತ್ತಿರುವಾಗ ಕುಸಿದು ಬಿದ್ದ ಐದನೇಯ ತರಗತಿಯ ಮಿಸ್ಬಾ ಎಂಬ ಬಾಲಕಿ ರಕ್ತದ ವಾಂತಿ ಮಾಡಿಕೊಂಡು ಸ್ಥಳದಲ್ಲಿಯೇ ಸಾವನೊಪ್ಪಿದ್ದಾಳೆ ಈ ಘಟನೆಯಿಮದಾಗಿ ಶಾಲೆಯಲ್ಲಿ ಸುಮಾರು ಎರಡು ಘಂಟೆಗಳ …
Read More »ಸಂಸದ ಅಂಗಡಿ ಸೇರಿದಂತೆ ನೂರಾರು ಕಾರ್ಯಕರ್ತರಿಂದ ಪ್ರವೀಣ ಟಕ್ಕಳಕಿಗೆ ಅದ್ದೂರಿ ಸ್ವಾಗತ
ಬೆಳಗಾವಿ-ಮಹಾರಾಷ್ಟ್ರದ ಮಾಲೇಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ವರ್ಷಗಳ ನಂತರ ಜಾಮೀನಿನ ಮೇಲೆ ಹೊರಬಂದಿರುವ ಆರೋಪಿ ಪ್ರವೀಣ ಟಕ್ಕಳಕಿ ಅವರನ್ನು ಭಜರಂಗ ದಳ ವಿವಿಧ ಹಿಂದೂ ಸಂಘಟನೆಗ¼ ನೂರಾರು ಕಾರ್ಯಕರ್ತರು ಸಾಂಬ್ರಾ ನಿಲ್ದಾಣದ ಬಳಿ ಶನಿವಾರ ಅದ್ಧೂರಿಯಾಗಿ ಸ್ವಾಗತಿಸಿದರು. ಸಂಸದ ಸುರೇಶ ಅಂಗಡಿ ಸಹ ವಿಮಾನ ನಿಲ್ದಾಣಕ್ಕೆ ಬಂದು ಪ್ರವೀಣ ಅವರನ್ನು ಬರಮಾಡಿಕೊಂಡರು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೋಕಾ (ಮಹಾರಾಷ್ಟ್ರ ಕಂಟ್ರೋಲ್ ಆಫ್ ಕ್ರೈಂ ಆ್ಯಕ್ಟ್) ಕಾಯ್ದೆಯಡಿ ದಾಖಲಿಸಿದ್ದ ಮಹಾರಾಷ್ಟ್ರ ಸರಕಾರದ …
Read More »ಮುಂದಿನ ಅವಧಿಗೂ ಕಾಂಗ್ರೆಸ್ ಅಧಿಕಾರಕ್ಕೆ ಜಾರಕಿಹೊಳಿ ವಿಶ್ವಾಸ
ಬೆಳಗಾವಿ- ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಅವರಿಂದ ಸಂಗೊಳ್ಳಿ ರಾಯಣ್ಣ ಬ್ರಿಗೆಡ್ ಸ್ಥಾಪನೆ ವಿಚಾರ ಜಾತಿವಾರು ಜನಗಣತಿಯಲ್ಲಿ ಹಿಂದುಳಿದವರ ಹೆಚ್ಚಿನ ಪ್ರಮಾಣದಲ್ಲಿ ಇದ್ದಾರೆ ಎಂದು ವರದಿ ಬಂದಿದೆ ಹೀಗಾಗಿ ಬಿಜೆಪಿಯ ಕಣ್ಣು ಇದೀಗ ದಲಿತರು, ಹಿಂದುಳಿದವರ ಕಡೆ ನೆಟ್ಟಿದೆ ವರದಿ ಬಂದ ತಕ್ಷಣ ದಲಿತ ಕಾಲೋನಿಗೆ ತೆರಳಲು ಯಡಿಯೂರಪ್ಪ ಅವರ ಪಕ್ಷದವರಿಗೆ ಆದೇಶ ನೀಡಿದ್ದಾರೆ ಇದು ಅವರ ಮೂರ್ಖತನ ತೋರಿಸುತ್ತದೆ ಎಂದು ಬೆಳಗಾವಿಯಲ್ಲಿ ಸಣ್ಣ ಕೈಗಾರಿಕೆ ಸಚಿವ ರಮೇಶ್ ಜಾರಕಿಹೊಳಿ …
Read More »ನಾರಿಮನ್ ಬದಲಾಯಿಸಿ ಕಾವೇರಿ ಉಳಿಸಿ-ಈಶ್ವರಪ್ಪ
ಬೆಳಗಾವಿ-ಕಾವೇರಿ ನದಿ ನೀರು ಹಂಚಿಕೆ ವಿವಾದ ಪ್ರಕರಣ. ರಾಜ್ಯ ಸರ್ಕಾರದಿಂದ ೧೦ ಸಾವಿರ ಕ್ಯೂಸೆಕ್ ನೀರು ಬಿಡುವುದಾಗಿ ವಕೀಲರ ಅಫಡವೆಟ್ ವಿಚಾರ. ಅಫಡವೆಟ್ ವಿಚಾರ ನನಗೆ ಗೊತ್ತಿಲ್ಲ ಎಂದ ಸಿಎಂ ಹೇಳಿಕೆ ಖಂಡನಿಯವಾಗಿದೆ ಎಂದುವಿಪಕ್ಷ ನಾಯಕ ಕೆ.ಎಸ್ ಈಶ್ವರಪ್ಪ ಕಿಡಿಕಾರಿದ್ದಾರೆ ವಕೀಲ ನಾರಿಮನ್ ರಿಂದ ರಾಜ್ಯಕ್ಕೆ ಪ್ರಕರಣದಲ್ಲಿ ನ್ಯಾಯ ಸಿಕ್ಕಿಲ್ಲ. ತಕ್ಷಣ ನಾರಿಮನ್ ಬದಲಾಣೆ ಮಾಡಬೇಕು. ಕಾವೇರಿ ನದಿ ನೀರು ಬಿಡುಗಡೆ ವಿಚಾರ. ಸುಪ್ರೀಂ ಕೋರ್ಟ್ ಸಮಿತಿ ರಚನೆ ಮಾಡಿ …
Read More »ಗಣೇಶ ಹೊಂಡ. ಸೇವೆಗೆ ಸಮರ್ಪಣೆ
ಬೆಳಗಾವಿ -ಬೆಳಗಾವಿ ಮಹಾನಗರ ಪಾಲಿಕೆಯಿಂದ 35 ಲಕ್ಷರೂ ಅನುದಾನ ಖರ್ಚು ಮಾಡಿ ವಡಗಾವಿ ಪ್ರದೇಶದ ನಾಜರ್ ಕ್ಯಾಂಪ್ ಪ್ರದೇಶದಲ್ಲಿ ನಿರ್ಮಿಸಲಾದ ಗಣೇಶ ವಿಸರ್ಜನಾ ಹೊಂಡವನ್ನು ಶಾಸಕ ಸಂಬಾಜಿ ಪಾಟೀಲ ಉದ್ಘಾಟಿಸಿದರು ಮೇಯರ್ ಸರೀತಾ ಪಾಟೀಲ,ಸಂಜಯ ಶಿಂದೆ,ರತನ ಮಾಸೇಕರ ರಮೇಶ ಸೊಂಟಕ್ಕಿ,ಸಂಜಯ ಸವ್ವಾಸೇರಿ ಸೇರಿದಂತೆ ಪಾಲಿಕೆ ಅಭಿಯಂತಕಿ ಲಕ್ಷ್ಮೀ ನಿಪ್ಪಾನಿಕರ ಸೇರಿದಂತೆ ಹಲವಾರು ಜನ ನಗರಸೇವಕರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು ಶಾಸಕ ಸಂಬಾಜಿ ಪಾಟೀಲ ಮಾತನಾಡಿ ಈ ಪ್ರದೇಶದ ಹೊಂಡದಲ್ಲಿಯೇ ಗಣೇಶ …
Read More »ಕುಂದಾ ನಗರಿಯಲ್ಲಿ.. ಕಾವೇರಿ ಅನ್ಯಾಯದ ಆಕ್ರೋಶ
ಬಂದ್ ಮಿಶ್ರ ಪ್ರತಿಭಟನೆ…. ಬೆಳಗಾವಿ- ತಮಿಳು ನಾಡಿಗೆ ನೀರು ಹರಿಸುತ್ತಿರುವುದನ್ನ ವಿರೋಧಿಸಿ ಇವತ್ತು ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಿಶ್ರ ಪ್ರತ್ರಿಕ್ರಿಯೆ ವ್ಯಕ್ತವಾಗಿದೆ. ಬೆಳಿಗ್ಗೆಯಿಂದ ಬಸ್ ಸಂಚಾರ ಎಂದಿನಂತೆ ಇದ್ದು, ನೆರೆಯ ಗೋವಾ-ಮಹಾರಾಷ್ಟ್ರ ರಾಜ್ಯಗಳಿಗೆ ತೆರಳಬೇಕಿದ್ದ ಬಸ್ ಗಳು ಹಾಗೂ ಜಿಲ್ಲೆಯ ಬೇರೆ ಬೇರೆ ಕಡೆಗಳಿಗೆ ತೆರಳಬೇಕಿದ್ದ ಬಸ್ ಗಳು ಎಂದಿನಂತೆ ಸಂಚರಿಸುತ್ತಿವೆ. ಇನ್ನೂ ಖಾಸಗಿ ಬಸ್ ಸಂಚಾರ, ಅಟೋ ಸಂಚಾರದಲ್ಲೂ …
Read More »ಮೆರಿಟ್ ಆಧಾರದ ಪಾಲಿಕೆಯ ಸ್ಕಾಲರ್ಶಿಪ್
ಬೆಳಗಾವಿ-ಬೆಳಗಾವಿ ನಗರದ 1200 ವಿಧ್ಯಾರ್ಥಿಗಳು ಸ್ಕಾಲರ್ ಶಿಪ್ ಗಾಗಿ ಅರ್ಜಿ ಸಲ್ಲಿಸಿದ್ದು ಮೆರಿಟ್ ಆಧಾರದ ಮೇಲೆ ಫಲಾನುಭವಿಗಳನ್ನು ಆಯ್ಕೆ ಮಾಡುವ ಒಮ್ಮತದ ನಿದಾರವನ್ನು ಆರೋಗ್ಯ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಸಭೆಯಲ್ಲಿ ಕೈಗೊಳ್ಳಲಾಯಿತು ಸಭೆಯಲ್ಲಿ ಮಹಾಪೌರ ಸರೀತಾ ಪಾಟೀಲ ಊಪ ಮಹಾಪೌರ ಸಂಜಯ ಶಿಂಧೆ ಸಮೀತಿಯ ಅಧ್ಯಕ್ಷೆ ರೂಪಾ ನೇಸರಕರ ಸೇರಿದಂತೆ ಸಮೀತಿಯ ಸದಸ್ಯರು ಉಪಸ್ಥಿತರಿದ್ದರು ಸ್ಕಾಲರ್ ಶಿಪ್ಗಾಗಿ 1200 ಜನ ವಿಧ್ಯಾರ್ಥಿಗಳು ಅರ್ಜಿಸಲ್ಲಿಸಿದ್ದಾರೆ ಆದರೆ ಕೇವಲ 17 …
Read More »ಯುವ ಶಾಸಕ ಗಣೇಶ ಹುಕ್ಕೇರಿ ಪ್ರಮಾಣವಚನ ಸ್ವೀಕಾರ
ಬೆಳಗಾವಿ-ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರ ಸಂಪುಟ ದರ್ಜೆಯ ಸಂಸದೀಯ ಕಾರ್ಯದರ್ಶಿಯಾಗಿ ಚಿಕ್ಕೋಡಿ ಸದಲಗಾ ಕ್ಷೇತ್ರದ ಯುವ ಶಾಸಕ ಗಣೇಶ ಹುಕ್ಕೇರಿ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣದಲ್ಲಿ ಇಂದು ಪ್ರಮಾಣವಚನ ಸ್ವೀಕರಿಸಿದರು. ಈ ಸಂಧರ್ಭದಲ್ಲಿ ಸಂಸದ ಪ್ರಕಾಶ ಹುಕ್ಕೇರಿ,ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡುರಾವ ಸೇರಿದಂತೆ ಅನೇಕ ಸಚಿವರುಗಳು ಹಾಗು ಅಧಿಕಾರಿಗಳು ಉಪಸಸ್ಥಿತರಿದ್ದರು
Read More »ಗಣೇಶ ವಿಸರ್ಜನೆಗೆ ಕಪಿಲೇಶ್ವರ ಹೊಂಡ..ನೈರ್ಮಲ್ಯ ಕುಂಡ..ರೆಡಿ !
ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತ ಜಿಮ ಪ್ರಭು ಮತ್ತು ಪಾಲಿಕೆ ಅಧಿಕಾರಿಗಳ ತಂಡ ಹಗಲು ರಾತ್ರಿ ಶ್ರಮಿಸಿ ಗಣೇಶ ವಿಸರ್ಜನೆಗಾಗಿ ನಗರದಲ್ಲಿರುವ ಕಪಿಲೇಶ್ವರ ಹೊಂಡ ಸೇರಿದಂತೆ ಎಲ್ಲ ಹೊಂಡಗಳನ್ನು ಸಜ್ಜುಗೊಳಿಸಿದ್ದಾರೆ ಕಪಿಲೇಶ್ವರ ಹೊಂಡ,ಜಕ್ಕನಕೇರಿ ಹೊಂಡ ವಡಗಾಂವಿ ಕೆರೆ ಕಿಲ್ಲಾ ಕೆರೆಉ ಹೊಂಡ ಸೇರಿದಂತೆ ಎಲ್ಲ ಹೊಂಡಗಳು ಗಣೇಶ ವಿಸರ್ಜನೆಗೆ ರೆಡಿಯಾಗಿವೆ ಜೊತೆಗೆ ನಗರದ ವಿವಿಧ ಭಾಗಗಳಲ್ಲಿ ಗಣೇಶ ವಿರ್ಜನೆಗಾಗಿ ನೈರ್ಮಲ್ಯ ಕುಂಡಗಳನ್ನು ಇರಿಸಲಾಗಿದೆ ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರ ಮಾರ್ಗದರ್ಶನದಲ್ಲಿ …
Read More »ಕಿಲ್ಲಾ ಕೆರೆಯಲ್ಲಿ ಅತೀ ಎತ್ತರದ ರಾಷ್ಟ್ರಧ್ವಜ.ಬುದ್ಧನ ವಿಗ್ರಹ..ತೇಲಾಡುವ ರೆಸ್ಟೋರೆಂಟ್
ಬೆಳಗಾವಿ-ಬೆಳಗಾವಿ ನಗರದ ಕೋಟೆ ಕೆರೆಯಲ್ಲಿ ಅತೀ ಎತ್ತರದ ರಾಷ್ಟ್ರ ಧ್ವಜ,ಬುದ್ಧನ ವಿಗ್ರಹ, ಜೊತೆಗೆ ತೆಲಾಡುವ ರೆಸ್ಟೋರೆಂಟ್, ಕೆರೆಯ ಸೌಂಧರ್ಯವನ್ನು ಮತ್ತಷ್ಟು ಹೆಚ್ಚಿಸಲಿವೆ ರಾಜ್ಯ ಸರ್ಕಾರ ಮಂಜೂರು ಮಾಡಿರುವ ನೂರು ಕೋಟಿ ವಿಶೇಷ ಅನುದಾನದಲ್ಲಿ ಮಹಾನಗರ ಪಾಲಿಕೆ ಈ ಮೂರು ಮಹತ್ವದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ನಿರ್ಧರಿಸಿದ್ದು ಛತ್ತೀಸಗಡದಲ್ಲಿ ಅತೀ ಎತ್ತರದ ರಾಷ್ಟ್ರಧ್ವಜ ಇದೆ ಇದೇ ಮಾದರಿಯಲ್ಲಿ ರಾಷ್ಟ್ರದಲ್ಲಿಯೇ ಅತೀ ಎತ್ತರವಾದ ರಾಷ್ಟ್ರಧ್ವಜ ಬೆಳಗಾವಿಯ ಕಿಲ್ಲಾ ಕೆರೆಯಲ್ಲಿ ಹಾರಾಡಲಿದೆ ಹೈದ್ರಾಬಾದಿನ ಕೆರೆಯಲ್ಲಿ ಬೃಹತ್ತ …
Read More »ಸಮಾನ ಶಿಕ್ಷಣ ನೀತಿ ಜಾರಿಗೆ ಚಿಂತನೆ-ತನ್ವೀರ ಸೇಠ
ಬೆಳಗಾವಿ-ಎಲ್ಲ ಮಕ್ಕಳಿಗೂ ಗುಣಮಟ್ಟದ ಮೌಲ್ಯಾಧಾರಿತ ಶಿಕ್ಷಣ ಸಿಗಬೇಕು ಎನ್ನುವದು ಸರ್ಕಾರದ ಸಂಕಲ್ಪವಾಗಿದೆ ಅದಕ್ಕಾಗಿ ರಾಜ್ಯದಲ್ಲಿ ಸಮಾನ ಶಧಿಕ್ಷಣ ನೀತಿ ಜಾರಿಗೆ ಚಿಂತನೆ ನಡೆದಿದೆ ಎಂದು ಶಿಕ್ಷಣ ಸಚಿವ ತನ್ವೀರ್ ಸೇಠ ತಿಳಿಸಿದ್ದಾರೆ ಬೆಳಗಾವಿ ನಗರದ ಪ್ರವಾಸಿ ಮಂದಿರದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ರಾಜ್ಯದಲ್ಲಿ ಸಾರ್ವಜನಿಕ ಸಹಭಾಗಿತ್ವದಲ್ಲಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ನವ್ಹೆಂಬರ ಒಂದು ರಾಜ್ಯೋತ್ಸವದ ದಿನದಂದು ಒಂದು ಹೊಸ ವಿಧಾನಕ್ಕೆ ಚಾಲನೆ ನೀಡಲಿದ್ದೇವೆ.ಖಾಸಗಿ ಕಂಪನಿಗಳ …
Read More »ಜಲ ಮಂಡಳಿಯ ಹೊಸ ಆಫರ್.. ನಲ್ಲಿ.. ನೀರಿನ ಜೊತೆಗೆ ಎರೆ ಹುಳ ಫ್ರೀ..!
ಬೆಳಗಾವಿ-ಬೆಳಗಾವಿ ಕುಡಿಯುವ ನೀರು ಸರಬರಾಜು ಮಂಡಳಿ ಈಗ ಕುಡಿಯುವ ನೀರಿನ ಜೊತೆಗೆ ಎರೆಹುಳಗಳನ್ನು ಸರಬರಾಜು ಮಾಡುತ್ತಿದೆ ನಗರದ ವಿಜಯನಗರ ಬಡಾವಣೆಯಲ್ಲಿ ನಲ್ಲಿಗಳಲ್ಲಿ ನೀರಿನ ಜೊತೆಗೆ ಎರೆ ಹುಳಗಳು ಬರುತ್ತಿದ್ದು ಇಲ್ಲಿಯ ಜನ ಹೈರಾಣಾಗಿದ್ದಾರೆ ಜಲಮಂಡಳಿ ಕುಡಿಯುವ ನೀರಿನ ಗುಣಮಟ್ಟದ ಬಗ್ಗೆ ಯಾವತ್ತೂ ತೆಲೆ ಕೆಡಿಸಿಕೊಂಡಿಲ್ಲ ನೀರು ಕೊಡಿ ಅಂತಾ ಜನ ಕೇಳಿದ್ರೆ ಮಂಡಳಿ ಎರೆ ಹುಳಗಳನ್ನು ಬಿಡುತ್ತಿದ್ದು ಬುಧವಾರ ಬೆಳಿಗ್ಗೆ ವಿಜಯ ನಗರದ ನಿವಾಸಿಗಳಿಗೆ ನಲ್ಲಿ ನೀರಿನ ಜೊತೆಗೆ ಎರೆ …
Read More »