ಬೆಳಗಾವಿ-ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾಲಯ ಆಗಿರುವ ಬೆಳಗಾವಿಯ ವಿಶ್ವೇಶರಯ್ಯ ತಾಂತ್ರಿಕ ವಿಶ್ವವಿದ್ಯಾಲದ ಕುಲಪತಿ ಹುದ್ದೆಗೆ ಒಟ್ಟು 80ಜನ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದು ಇದೇ ವಾರದಲ್ಲಿ ಕುಲಪತಿ ನೇಮಕ ಆಗಲಿದೆ ಆರ್ಥಿಕವಾಗಿ ಬಲಾಡ್ಯವಾಗಿರುವ ಬೆಳಗಾವಿಯ ವಿಟಿಯು ಕುಲಪತಿ ಹುದ್ದೆಗೆ ಇದೇ ಮೊದಲ ಬಾರಿ 80 ಜನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಅಚ್ಚರಿ ಮೂಡಿಸಿದ್ದಾರೆ ಕುಲಪತಿ ಹುದ್ದೆಗೆ ಬಂದಿರುವ ಅರ್ಜಿಗಳನ್ನು ಪರಶೀನೆ ಮಾಡುವ ಶೋಧನಾ ಸಮೀತಿ 80 ಜನರಲ್ಲಿ ಎಂಟು ಜನರ ಹೆಸರಗಳನ್ನು …
Read More »ಹೆಂಡತಿಯ ಜತೆ ಜಗಳಾಡಿದ್ದ ಪತಿ, ಅನುಮಾನಾಸ್ಪದ ಸಾವು.
ಬೆಳಗಾವಿ-ಪತ್ನಿಯೊಡನೆ ಜಗಳವಾಡಿ ಮನೆಯಿಂದ ಹೊರಗೆ ಹೋಗಿದ್ದ ಪತಿ ಅನುಮಾನಾಸ್ಪದ ಸಾವನ್ನಪ್ಪಿದ ಘಟನೆಬೆಳಗಾವಿ ಜಿಲ್ಲೆಯ ಮೂಡ…
ಬೆಳಗಾವಿಯಲ್ಲಿ ಯುವಕನಿಗೆ ಚಾಕು ಇರಿತ.
ಬೆಳಗಾವಿ -ಬೆಳಗಾವಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತವಾದ ಘಟನೆ ಬೆಳಗಾವಿಯ ಕಣಬರ್ಗಿ ಪ್ರದೇಶದಲ್ಲಿ ನಡೆದ…
ತಂದೆಯ ಹುಟ್ಟು ಹಬ್ಬದ ಪ್ರಯುಕ್ತ ಸಿಂಹ ದತ್ತು ಪಡೆದ ರಾಹುಲ್ ಜಾರಕಿಹೊಳಿ
ಬೆಳಗಾವಿ: ಭೂತರಾಮನಹಟ್ಟಿಯಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿರುವ ‘ಬೃಂಗಾ’ ಎಂಬ ಸಿಂಹವನ್ನು ಲೋಕೋಪಯ…
ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು
ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆ…
ಬೆಳಗಾವಿಯಲ್ಲಿ ಆಕಸ್ಮಿಕ ಕರೆಂಟ್ ಪವರ್ ಮ್ಯಾನ್ ಸಾವು.
ಬೆಳಗಾವಿ -ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವನ್ಬೊಪ್ಪಿದ್ದಾನೆ.ರಾಹುಲ್ ಪಾಟೀಲ್(30) ಮೃತ ಪವರ್ ಮ್ಯಾ…
ಆಟದ ಜಗಳದಲ್ಲಿ ಕೊಲೆಯಾದ ಆಟಗಾರ….!!
ಬೆಳಗಾವಿ -ಆಟದಲ್ಲಿ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ .ಈ ಜಗಳದಲ್ಲಿ ರನ್ನೀಂಗ್ ಚಾಂಪಿಯನ್ ಆಟಗಾರನ ಕೊಲೆಯಾ…
ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
ಬೆಳಗಾವಿ-ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ,ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ…
ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ : ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆ
ಸಂಕೇಶ್ವರ : ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಇಬ್ಬರು ಸಹೋದರರು ವಿಷಕಾರಿ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಶ…
ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ವರ್ಗಾವಣೆ
ಬೆಳಗಾವಿ – ಬೆಳಗಾವಿ ಮಹಾನಗರ ಪೋಲೀಸ್ ಆಯುಕ್ತ ಯಡಾ ಮಾರ್ಟಿನ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ…
ಕೊರೋನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿ
ಬೆಳಗಾವಿ ಕೊರೊನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿಯಾಗಿದ್ದು, ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ…
LOCAL NEWS
ಪ್ರತಿಷ್ಠಾಪಣೆಗೊಳ್ಳುವ ಮೊದಲೇ ವಿಸರ್ಜನೆಗೊಂಡ ವಿನಾಯಕ
ಬೆಳಗಾವಿ-ಬೆಳಗಾವಿ ನಗರದ ಶ್ರೀ ನಗರದಲ್ಲಿ ಸೋಮವಾರ ರಾತ್ರಿ ಶ್ರೀ ಗಣೇಶನ ಮೂರ್ತಿಯನ್ನು ಅಲ್ಲಿಯ ಸಾರ್ವಜನಿಕ ಗಣೇಶ ಉತ್ಸವ ಮಂಡಳದವರು ಪ್ರತಿಷ್ಠಾಪಿಸಲು ತಂದಾಗ ಮೂರ್ತಿ ವೀರೂಪಗೊಂಡ ಹಿನ್ನಲೆಯಲ್ಲಿ ಮಂಡಳದವರು ಮೂರ್ತಿಯನ್ನು ಪ್ರತಿಷ್ಠಾಪಣೆ ಮಾಡದೇ ಈ ಮೂರ್ತಿಯನ್ನು ಮಂಗಳವಾರ ಮಧ್ಯಾಹ್ನ 12 ಘಂಟೆಗೆ ನಗರದ ಕಿಲ್ಲಾ ಕೆರೆಯಲ್ಲಿ ವಿಸರ್ಜನೆ ಮಾಡಿದ ಘಟಣೆ ನಡೆದಿದೆ ವಿರೂಪಗೊಂಡ ಮೂರ್ತಿಯನ್ನು ಮಂಗಳವಾರ ಮಧ್ಯಾಹ್ನ ನಗರದ ಕಿಲ್ಲಾ ಕೆರೆಯಲ್ಲಿ ವಿಸರ್ಜನೆ ಮಾಡಿದ ಶ್ರೀ ನಗರದ ಸಾರ್ವಜನಿಕ ಗಣೇಶ ಮಂಡಳದ …
Read More »ಕರಡಿ ದಾಳಿ ಓರ್ವನಿಗೆ ಗಂಭೀರ ಗಾಯ
ಬೆಳಗಾವಿ- ಸಮೀಪದ ಚಂದಗಡ ತಾಲೂಕಿನ ಗ್ರಾಮವೊಂದರಲ್ಲಿ ಕರಡಿಯೊಂದು ದಾಳಿ ಮಾಡಿದ್ದು ಮಾರುತಿ ಲಕ್ಷ್ಮಣ ದೇವನಿ ಎಂಬಾತ ರೈತ ಗಂಭೀರವಾಗಿ ಗಾಯಗೊಂಡಿದ್ದಾನೆ ಆತನನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಢೋಂಗಿ ಬಾಬಾ ಪೋಲಿಸರ ವಶಕ್ಕೆ ಬೆಳಗಾವಿ ನಗರದ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಮುಖ ನೋಡಿ ಭವಿಷ್ಯ ಹೇಳುವದಾಗಿ ಜನರನ್ನು ವಂಚಿಸುತ್ತಿದ್ದ ಭವಿಷ್ಯಗಾರನೊಬ್ಬ ಕಾಕತಿ ಪೋಲಿಸರ ಅತಿಥಿಯಾಗಿದ್ದಾನೆ ಕಾರ್ಮಿಕನಿಗೆ ಗಾಯ ಸಮೀಪದ ಕಾಕತಿ ಗ್ರಾಮದಲ್ಲಿ ನಿರ್ಮಾಣ ವಾಗುತ್ತಿರುವ ಫಾಯ್ ಸ್ಟಾರ್ ಹೊಟೆಲ್ …
Read More »ಬೆಳಗಾವಿ ನಗರಕ್ಕೆ ಶಿಕ್ಷಣ ಸಚಿವ ತನ್ವೀರ್ ಸೇಠ
ಬೆಳಗಾವಿ- ಶಿಕ್ಷಣ ಸಚಿವ ತನ್ವೀರ್ ಸೇಠ ಅವರು ಮಂಗಳವಾರ ರಾತ್ರಿ ಬೆಳಗಾವಿಗೆ ಆಗಮಿಸಿದ್ದು ನಗರದ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಮಾಡಲಿದ್ದಾರೆ ಬುಧವಾರ ಬೆಳಿಗ್ಗೆ 11-00 ಘಂಟೆಯಿಂದ ನಗರದ ಸಕ್ರ್ಯಟ್ ಹೌಸ್ ನಲ್ಲಿ ಸಾರ್ವಜನಿಕರಿಮದ ಅಹವಾಲು ಸ್ವಿಕರಿಸಲಿದ್ದಾರೆ ನಂತರ ಮಧ್ಯಾಹ್ನ ಮೂರು ಘಂಟೆಗೆ ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ಶಿಕ್ಷಣ ಇಲಾಖೆಯ ಪ್ರಗತಿ ಪರಶೀಲನೆ ನಡೆಸಲಿದ್ದಾರೆ
Read More »ಗೋವಾ, ಮಹಾರಾಷ್ಟ್ರ ಸಿಎಂ ಗಳಿಗೆ ಕರ್ನಾಟಕದ ಲವ್ ಲೆಟರ್
ಬೆಳಗಾವಿ-ಮಹಾದಾಯಿ ಕಳಸಾ ಬಂಡೂರಿ ನಾಲಾ ಯೋಜನೆಗಳ ಕುರಿತು ಮಹಾರಾಷ್ಟ್ರ ಹಾಗು ಗೋವಾ ರಾಜ್ಯದ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ನಿರ್ಧರಿಸಿದ್ದು ಈ ಕರಿತು ಊಭಯ ರಾಜ್ಯಗಳಿಗೆ ಪತ್ರ ಬರೆದು ಮಾತುಕತೆಗೆ ಸಮಯ ನಿಗದಿ ಮಾಡುವಂತೆ ಕೋರಲಾಗಿದೆ ಮುಖ್ಯಮಂತ್ರಿ ಸಿದಧರಾಮಯ್ಯನವರು ಊಭಯ ರಾಜ್ಯಗಳಿಗೆ ಬರೆದಿರುವ ಈ ಅಪರೂಪದ ಪತ್ರ ಬೆಳಗಾವಿ ಸುದ್ಧಿ ಡಾಟ್ ಕಾಮ್ ಗೆ ಲಭ್ಯವಾಗಿದೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಊಭಯ ರಾಜ್ಯಗಳಿಗೆ ಪತ್ರ ಬರೆದು ಆಯಾ ರಾಜ್ಯಗಳ …
Read More »ನಾಲೆಗಳ ಒತ್ತುವರಿ ತೆರವಿಗೆ ಖಡಕ್ ನೋಡಲ್ ಅಧಿಕಾರಿ ನಿಯೋಜನೆ
ಬೆಳಗಾವಿ-ನಾಲೆಗಳ ಒತ್ತುವರಿ ವಿರುದ್ಧ ಬೆಳಗಾವಿ ಪಾಲಿಕೆ ಸಮರ ಸಾರಿದ್ದು ಒತ್ತುವರಿ ತೆರವಿಗೆ ಪಾಲಿಕೆ ವಿಶೇಷ ನೋಡಲ್ ಅಧಿಕಾರಿಯನ್ನ ನಿಯೋಜಿಸಿ ಆದೇಶ ಹೊರಡಿಸಿದೆ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಪ್ರಚಾರದ ಹಂಗಿಲ್ಲದೆ ಸಾರ್ವಜನಿಕ ಸೇವೆ ಮಾಡುವ ಅನೇಕ ಜನ ಪ್ರಾಮಾಣಿಕ ಅಧಿಕಾರಿಗಳಿದ್ದಾರೆ ನಗರ ಯೋಜನಾ ಅಧಿಕಾರಿಗಳಾಗಿ,ಕಂದಾಯ ಅಧಿಕಾರಿಗಳಾಗಿ ವಿವಿಧ ಹುದ್ದೆಗಳಲ್ಲಿ ಸೇವೆ ಮಾಡಿ ಸಾಧನೆ ಮಾಡಿರುವ ಎಲ್ಲ ಕೆಲಸಗಳಿಗೂ ಸೈ ಎನ್ನುವ ಎ.ಎಸ್ ಕಾಂಬಳೆ ಅವರಿಗೆ ನಾಲೆಗಳ ಒತ್ತುವರಿ ತೆರವು ಮಾಡುವ ಜವಾಬ್ದಾರಿ …
Read More »ಬೆಳಗಾವಿಯ ಹೈ-ಫೈ ..ಪಾಲಿಕೆ ಕಚೇರಿ ಆವರಣದಲ್ಲಿ ಮೊದಲ ವೈ-ಫೈ
ಬೆಳಗಾವಿ-ಸ್ಮಾರ್ಟ ಸೊಟಿ ಪಟ್ಟಿಗೆ ಸೇರಿರುವ ಬೆಳಗಾವಿ ಮಹಾನಗರ ಪಾಲಿಕೆಯ ಕಚೇರಿ ಆವರಣದಲ್ಲಿ ಮೊಟ್ಟ ಮೊದಲ ಬಾರಿಗೆ ವೈ-ಫೈ ಅಳವಡಿಸಲಾಗಿದ್ದು ಪಾಲಿಕೆ ಆವರಣ ಈಗ ನಿಜವಾಗಿಯೂ ಹೈ -ಫೈ ಆಗುವತ್ತ ದಾಪುಗಾಲು ಹಾಕುತ್ತಿದೆ. ಬೆಳಗಾವಿ ಸ್ಮಾರ್ಡಸಿಟಿ ಪಟ್ಟಿಗೆ ಸೇರಿಕೊಂಡಿದೆ ಆದರೆ ಬೆಳಗಾಠವಿ ನಗರ ಸ್ಮಾರ್ಟ ಆಗೋದು ಯಾವಾಗ ಅನ್ನೋ ಪ್ರಶ್ನೆಗೆ ಪಾಲಿಕೆ ಆಯುಕ್ತ ಜಿ ಪ್ರಭು ಮೊದಲನೇಯದಾಗಿ ಪಾಲಿಕೆ ಆವರಣದಲ್ಲಿ ಸಾವ್ಜನಿಕರ ಉಪಯೋಗಕ್ಕಾಗಿ ವೈ-ಫೈ ವ್ಯೆವಸ್ಥೆ ಅಳವಡಿಸಿದೆ ಪಾಲಿಕೆ ಆವರಣದಲ್ಲಿ ವೈ-ಫೈ …
Read More »ಗಡಿನಾಡ ಗುಡಿಯಲ್ಲಿ ಕಾವೇರಿ ಕಾವು
ಬೆಳಗಾವಿ-ಕರ್ನಾಟಕದ ಜೀವ ನದಿಯಾಗಿರುವ ಕಾವೇರಿಯಿಂದ ತಮಿಳನಾಡಿಗೆ ನೀರು ಬಿಡುವಂತೆ ಮಾನ್ಯ ಸುಪ್ರೀಂ ಕೋರ್ಟ ಆದೇಶ ನಿಡಿರುವದನ್ನು ಖಂಡಿಸಿ ಈ ವಿಷಯದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ ಮಾಡುತ್ತಿದೆ ಎಂದು ಆರೋಪಿಸಿ ಕನ್ನಡಪರ ಹೋರಾಟಗಾರ ದೀಪಕ ಗುಡಗನಟ್ಟಿ ನೇತ್ರತ್ವದಲ್ಲಿ ನೂರಾರು ಕನ್ನಡದ ಕಾರ್ಯಕರ್ತರು ಚನ್ನಮ್ಮಾ ವೃತ್ತದಲ್ಲಿ ಟಯರ್ ಗೆ ಬೆಂಕಿ ಹಚ್ಚಿ ಪ್ರತಿಭಟಿಸಿದರು ಕಾವೇರಿ ಮಹಾದಾಯಿ ರಾಜ್ಯದ ಎರಡು ಕಣ್ಣುಗಳು ವಿಷಯದಲ್ಲಿ ಸರ್ಕಾರ ಹೆಚ್ಚನ ಕಾಳಜಿ ವಹಿಸಿ ಕಾನೂನಾತ್ಮಕ ಹೋರಾಟ ಮಾಡಬೇಕು.ರಾಜ್ಯದಲ್ಲಿ ಬರಗಾಲವಿದ್ದು …
Read More »ಮುಖ್ಯಮಂತ್ರಿಗಳ ಕಚೇರಿಯಲ್ಲಿ ಕಡತ ಮಾಯ.. ತನಿಖೆಗೆ ಒತ್ತಾಯ
ಬೆಳಗಾವಿ- ರಾಜ್ಯದ ಸಕಾರಿ ಕಚೇರಿಗಳ ಮೇಲೆ ರಾಷ್ಟ್ರ ಧ್ವಜಕ್ಕೆ ಧಕ್ಕೆಯಾಗದ ರೀತಿಯಲ್ಲಿ ಕನ್ನಡ ನಾಡ ಧ್ವಜ ಹಾರಿಸುವ ಕಾನೂನಾತ್ಮಕ ಆದೇಶ ಹೊರಡಿಸುವ ಕಡತ ಮುಖ್ಯಮಂತ್ರಿಗಳ ಕಚೇರಿಯಿಂದ ಮಾಯವಾಗಿದ್ದು ಕಡತ ಹುಡಿಕಿ ಕೂಡಲೇ ಆದೇಶ ಹೊರಡಿಸುವಂತೆ ಸಮಾಜ ಸೇವಕ ಮಾಹಿತಿ ಹಕ್ಕು ಕಾರ್ಯಕರ್ತ ಭಿಮಪ್ಪಾ ಗಡಾದ ಒತ್ತಾಯಿಸಿದ್ದಾರೆ. ಕನ್ನಡ ನಾಡು ನುಡಿಗೆ ಸಮಂಧಿಸಿದ ಕಡತವೇ ಮುಖ್ಯಮಂತ್ರಿಗಳ ಕಚೇರಿಯಿಂದ ನಾಪತ್ತೆಯಾಗಿದೆ ಕನ್ನಡ ಧ್ವಜವನ್ನು ಹಾರಿಸಲು ಕಾನೂನಾತ್ಮಕ ಆದೇಶ ಹೊರಿಸಲು ಮುಖ್ಯಮಂತ್ರಿಗಳ ಅನುಮೋದನೆಗೆ ಹೋಗಿರುವ …
Read More »ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಮೂರು ತಿಂಗಳ ಕಾಲ ಅತ್ಯಾಚಾರ ನಡೆಸಿದ ಮೂವರು ಖದೀಮರು
ಬೆಳಗಾವಿ-ಗಣೇಶ ಹಬ್ಬದ ದಿದಂದು ಕರಾಳ ಘಟನೆಯೊಂದು ಬೆಳಕಿಗೆ ಬಂದಿದೆ ನಿನ್ನ ತಂದೆ ಕರೆಯುತ್ತಿದ್ದಾನೆ ಯುವತಿಗೆ ಸುಳ್ಳು ಹೇಳಿ ಆ ಯುವತಿಯನ್ನು ಖಾನಾಪೂರ ತಾಲೂಕಿನಿಂದ ಕಿಡ್ನ್ಯಾಪ್ ಮಾಡಿದ ಮೂರು ಜನ ಯುವಕರು ಬೆಳಗಾವಿ ನಗರದ ಆಝಂ ನಗರದ ಕೋಣೆಯಲ್ಲಿ ಕೂಡಿ ಹಾಕಿ ಕಳೆದ ಮೂರು ತಿಂಗಳಿನಿಂದ ನಿರಂತರವಾಗಿ ಅತ್ಯಾಚಾರ ನಡೆಸಿದ ಹೃದಯವಿದ್ರಾವಕ ಘಟಣೆ ನಡೆದಿದೆ ಖಾನಾಪುರ ತಾಲೂಕಿನ ನಾಗೋಡಾ ಗ್ರಾಮದ ಯುವತಿಯನ್ನು ಅಪಹರಿಸಿದ ನಾಗೋಡಾ ಗ್ರಾಮದ ಇಬ್ಬರು ಯುವಕರು ಜೂನ್ 20ರಂದು …
Read More »ಭಕ್ತಿ ಭಾವದ ಹೊಳೆಯಲ್ಲಿ ತೇಲಿ ಬಂದ.. ಪಾರ್ವತಿ ಕಂದ..!
ಬೆಳಗಾವಿ 05: ಬೆಳಗಾವಿ ನಗರ ಹಾಗೂ ಜಿಲ್ಲಾದ್ಯಂತ ವಿಘ್ನ ನಿವಾರಕನಿಗೆ ಸಡಗರ ಸಂಬ್ರಮದಿಂದ ಸ್ವಾಗತಿಸಲಾಯಿತು. ಭಕ್ತಿ ಭಾವದ ಹೊಳೆಯಲ್ಲಿ ಪಾರ್ವತಿ ಕಂದ ತೇಲಿ ಬಂದ. ಭಕ್ತಾದಿಗಳು ಭಕ್ತಿ ಭಾವದ ಜಯಘೊಷಗಳೊಂದಿಗೆ ಶ್ರೀ ಗಣೇಶನನ್ನು ಸ್ವಾಗತಿಸಿದರು. ಬೆಳಗಾವಿ ನಗರದ ಗಲ್ಲಿ ಗಲ್ಲಿಗಳಲ್ಲಿ ಗನಪತಿ ಬಪ್ಪಾ ಮೋರಯಾ ಎಂಬ ಜಯಘೋಷಗಳೊಂದಿಗೆ ಸಿಡಿಮದ್ದಿನ ಅರ್ಭಟದೊಂದಿಗೆ ಸಂಪ್ರದಾಯಕ ವಾದ್ಯಗಳ ನೀನಾದದೊಂದಿಗೆ ಗಣೇಶನನ್ನು ಅದ್ದೂರಿಯಾಗಿ ಬರಮಾಡಿಕೊಂಡರು. ಒಟ್ಟಾರೆ ಕುಂದಾನಗರಿ ಬೆಳಗಾವಿ ಸಂಪೂರ್ಣವಾಗಿ ಗಣೇಶಮಯವಾಗಿತ್ತು. ಸಾರ್ವಜನಿಕ ಗಣೇಶ ಮಂಡಳಗಳು …
Read More »ಕಿತ್ತೂರಿನಲ್ಲಿ ರಾಜಕೀಯ ಕಿತ್ತಾಟ….. ಬಿಜೆಪಿಯಲ್ಲಿ ಅದಲ್ ಬದಲ್ ಕಾಂಗ್ರೆಸ್ನಲ್ಲಿ ಬಾಬಾಸಾಬನ ಕದಲ್….!
ಬೆಳಗಾವಿ 05: ಬೆಳಗಾವಿ ಜಿಲ್ಲೆಯ ಐತಿಹಾಸಿಕ ಕಿತ್ತೂರು ಮತಕ್ಷೇತ್ರದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆಯುತ್ತಿವೆ. ಕಾಂಗ್ರೆಸ್ ಹಾಗೂ ಬಿಜೆಪಿ ಪಾಳೆಯದಲ್ಲಿ ಟಿಕೆಟ್ಗಾಗಿ ಈಗಿನಿಂದಲೇ ಕಿತ್ತಾಟ ಶುರುವಾಗಿದೆ. ಬಿಜೆಪಿಯಲ್ಲಿ ಅದಲ್ ಬದಲ್ ಮಾಡುವ ಪ್ರಯತ್ನಗಳು ನಡೆದಿವೆ, ಮಾಜಿ ಶಾಸಕ ಶಂಕರ ಮಾರಿಹಾಳ ಅವರಿಗೆ ಟಾಂಗ್ ಕೊಡಲು ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಮಹಾಂತೇಶ ದೊಡಗೌಡರ ಕಸರತ್ತು ನಡೆಸಿದ್ದಾರೆ. ಮಾಜಿ ಸಚಿವ ಲಕ್ಷ್ಮಣ ಸವದಿ ಅವರು ಮಹಾಂತೇಶ ದೊಡಗೌಡರನ್ನು ಕಿತ್ತೂರು ಕ್ಷೇತ್ರದಲ್ಲಿ ಪ್ರಮೋಟ್ ಮಾಡಲು …
Read More »30 ಲಕ್ಷ ರೂ ಮಕ್ಮಲ್ ಟೋಪಿ ಇಬ್ಬರ ಬಂಧನ
ಬೆಳಗಾವಿ- ಕನಾಟಕ ಲೋಕಸೇವಾ ಆಯೋಗದಲ್ಲಿ ನೋಕರಿ ಕೊಡಿಸುವದಾಗಿ ವಂಚಿಸಿ 30 ಲಕ್ಷ ರೂ ಗುಳುಂ ಮಾಡಿದ ಆರೋಪದ ಮೇಲೆ ಬೆಳಗಾವಿ ನಗರದ ಅನಿಗೋಳ ಪ್ರದೇಶದ ಇಬ್ಬರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ ಅಪಾದಿತರಾದ ಸಿದ್ದಪ್ಪಾ ಸೊಮನಾಥ ಹೊಸಮನಿ ಶ್ರೀಮತಿ.ಜ್ಯೋತಿ ಸಿದ್ದಪ್ಪಾ ಹೊಸಮನಿ ಇವರು.ನಿಂಗಪ್ಪಾ ಯಲ್ಲಪ್ಪಾ ತ್ಯಾನಗಿ ಸಾ;ಸಿದ್ದೇಶ್ವರ ನಗರ ಕಣಬರ್ಗಿ ಇವರ ಮಗನಿಗೆ ಹಾಗೂ ಇತರೆ 14 ಜನರಿಗೆಕರ್ನಾಟಕ ಲೋಕಸೇವಾ ಆಯೋಗದ ಮುಖಾಂತರ ಸರಕಾರಿ ನೌಕರಿ ಕೊಡಿಸುವುದಾಗಿ ಸುಳ್ಳುಹೇಳಿ ಅವರ ಕಡೆಯಿಂದ …
Read More »ಬೆಳಗಾವಿಯಲ್ಲಿ ದರೋಡೆಗೆ ವಿಫಲ ಯತ್ನ
ಬೆಳಗಾವಿಯಲ್ಲಿ ದರೋಡೆಗೆ ವಿಫಲ ಯತ್ನ ಬೆಳಗಾವಿ- ಚಾಕು ಚೂರಿ ಸಮೇತ ಬಂದ ದರೋಡೆಕೋರರು ಸಕ್ಯುರಿಟಿ ಗಾರ್ಡಗೆ ಅರವಳಿಕೆ ಮದ್ದು {ಕ್ಲೋರೋಫಾರ್ಮ}ನೀಡಿ ಮನೆಯ ದರೋಡೆಗೆ ವಿಫಲ ಯತ್ನ ನಡೆಸಿದ ಘಟನೆ ಶನಿವಾರ ಮದ್ಯರಾತ್ರಿ ನಡೆದಿದೆ ನಗರದ ಕಾಂಗ್ರೆಸ್ ರಸ್ತೆಯಲ್ಲಿರುವ ಅರುಣ ಚಿತ್ರ ಮಂದಿರದ ಹಿಂಬದಿಯಲ್ಲಿರು ಅಹಜಾ ಎಂಬ ಮನೆಗೆ ಬಂದ ಮೂರು ಜನ ದರೋಡೆಕೋರರು ಮೊದಲು ಸಕ್ಯುರಿಟಿ ಕಾರ್ಡಗೆ ಕಟ್ಟಿ ಹಾಕಿ ಆತನಿಗೆ ಕ್ಲೋರೋಫಾರ್ಮ ನೀಡಿ ಆತನನ್ನು ಮಲಗಿಸಿ ನಂತರ ಮನೆಗೆ …
Read More »ಜಿಲ್ಲಾ ಆಸ್ಪತ್ರೆ ಈಗ ಕ್ಲೀನ್ …ಕ್ಲೀನ್
ಬೆಳಗಾವಿ-ಮಾಜಿ ಶಾಸಕ ಅಭಯ ಪಾಟೀಲರ ಸ್ವಚ್ಛತಾ ಪಡೆ ಜಿಲ್ಲಾ ಆಸ್ಪತ್ರೆಯಲ್ಲಿ ಶೌಚಾಲಯ ಡಸ್ಟಬೀನ್ ಸೇರಿದಂತೆ ಹೊರ ರೋಗಿಗಳ ವಿಭಾಗವನ್ನು ಕ್ಷಣಾರ್ಧದಲ್ಲಿಯೇ ಕ್ಲೀನ್ ಮಾಡಿ ಎಲ್ಲರ ಗಮನ ಸೆಳೆದರು ಸ್ವತಹ ಅಭಯ ಪಾಟೀಲರು ಹೊರ ರೋಗಿಗಳ ವಿಭಾಗದ ಶೌಚಾಲಯವನ್ನು ಸ್ವಚ್ಛಗೊಳಿಸಿದರು ನೂರಕ್ಕೂ ಹೆಚ್ಚು ಯುವಕರು ಕಸಗೂಡಿಸಿ ಅಭಿಯಾನದಲ್ಲಿ ಪಾಲ್ಗೊಂಡು ಇತರರಿಗೆ ಮಾದರಿಯಾದರು ಈ ಸಂಧರ್ಭದಲ್ಲಿ ಮಾತನಾಡಿದ ಅಭಯ ಪಾಟೀಲ ಬೆಳಗಾವಿಯ ಜನ ಪತ್ರ ಬರೆದು ಜಿಲ್ಲಾ ಆಸ್ಪತ್ರೆಯಲ್ಲಿ ಸ್ವಚ್ಛತಾ ಅಭಿಯಾನ ನಡೆಸುವಂತೆ …
Read More »