ಸವದತ್ತಿ ತಾಲೂಕಿನ ಯಡ್ರಾವಿ ಗ್ರಾಮದಲ್ಲಿ ಗುಂಪು ಘರ್ಷಣೆ. ಮಾರಾಮಾರಿ, ೮ ಜನರಿಗೆ ಗಂಭೀರ ಗಾಯ. ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ. ಗ್ರಾಮದ ಮನೆಗಳು ಜಖಂ.೨೦ ಕ್ಕೂ ಜನರ ಬಂಧನ . ಗ್ರಾಮದಲ್ಲಿ ಮುಂಜಾಗೃತ ಕ್ರಮವಾಗಿ ಪೊಲೀಸ ಬಂದೋಬಸ್ಥ
Read More »ಹೆಂಡತಿಯ ಜತೆ ಜಗಳಾಡಿದ್ದ ಪತಿ, ಅನುಮಾನಾಸ್ಪದ ಸಾವು.
ಬೆಳಗಾವಿ-ಪತ್ನಿಯೊಡನೆ ಜಗಳವಾಡಿ ಮನೆಯಿಂದ ಹೊರಗೆ ಹೋಗಿದ್ದ ಪತಿ ಅನುಮಾನಾಸ್ಪದ ಸಾವನ್ನಪ್ಪಿದ ಘಟನೆಬೆಳಗಾವಿ ಜಿಲ್ಲೆಯ ಮೂಡ…
ಬೆಳಗಾವಿಯಲ್ಲಿ ಯುವಕನಿಗೆ ಚಾಕು ಇರಿತ.
ಬೆಳಗಾವಿ -ಬೆಳಗಾವಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತವಾದ ಘಟನೆ ಬೆಳಗಾವಿಯ ಕಣಬರ್ಗಿ ಪ್ರದೇಶದಲ್ಲಿ ನಡೆದ…
ತಂದೆಯ ಹುಟ್ಟು ಹಬ್ಬದ ಪ್ರಯುಕ್ತ ಸಿಂಹ ದತ್ತು ಪಡೆದ ರಾಹುಲ್ ಜಾರಕಿಹೊಳಿ
ಬೆಳಗಾವಿ: ಭೂತರಾಮನಹಟ್ಟಿಯಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿರುವ ‘ಬೃಂಗಾ’ ಎಂಬ ಸಿಂಹವನ್ನು ಲೋಕೋಪಯ…
ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು
ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆ…
ಬೆಳಗಾವಿಯಲ್ಲಿ ಆಕಸ್ಮಿಕ ಕರೆಂಟ್ ಪವರ್ ಮ್ಯಾನ್ ಸಾವು.
ಬೆಳಗಾವಿ -ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವನ್ಬೊಪ್ಪಿದ್ದಾನೆ.ರಾಹುಲ್ ಪಾಟೀಲ್(30) ಮೃತ ಪವರ್ ಮ್ಯಾ…
ಆಟದ ಜಗಳದಲ್ಲಿ ಕೊಲೆಯಾದ ಆಟಗಾರ….!!
ಬೆಳಗಾವಿ -ಆಟದಲ್ಲಿ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ .ಈ ಜಗಳದಲ್ಲಿ ರನ್ನೀಂಗ್ ಚಾಂಪಿಯನ್ ಆಟಗಾರನ ಕೊಲೆಯಾ…
ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
ಬೆಳಗಾವಿ-ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ,ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ…
ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ : ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆ
ಸಂಕೇಶ್ವರ : ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಇಬ್ಬರು ಸಹೋದರರು ವಿಷಕಾರಿ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಶ…
ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ವರ್ಗಾವಣೆ
ಬೆಳಗಾವಿ – ಬೆಳಗಾವಿ ಮಹಾನಗರ ಪೋಲೀಸ್ ಆಯುಕ್ತ ಯಡಾ ಮಾರ್ಟಿನ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ…
ಕೊರೋನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿ
ಬೆಳಗಾವಿ ಕೊರೊನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿಯಾಗಿದ್ದು, ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ…
LOCAL NEWS
ಹಳೆ ಪಿಬಿ ರಸ್ತೆ ರೈಲ್ವೆ ಇಲಾಖೆಗೆ ಹಸ್ತಾಂತರ… ದಂಡು ಮಂಡಳಿಗೆ 50 ಕೋಟಿ ರೂ.
ಬೆಳಗಾವಿ ನಗರದ ಹಳೆ ಪಿಬಿ ರಸ್ತೆಯ ಕಪಿಲೇಶ್ವರ ಮೇಲ್ಸೇತುವೆ ನಿರ್ಮಾಣಕ್ಕೆ ಸೋಮವಾರ ರಸ್ತೆಯನ್ನು ಪಾಲಿಕೆಯಿಂದ ರೈಲ್ವೆ ಇಲಾಖೆಗೆ ಹಸ್ತಾಂತರಿಸಲಾಯಿತು. ನಗರದ ಕಾಡಾ ಕಚೇರಿಯಲ್ಲಿ ಸಂಸದ ಸುರೇಶ ಅಂಗಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಪ್ರಕ್ರಿಯೆ ನಡೆಯಿತು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಕಂದ್ರಾಬಾದ್ನ ಕೆಪಿಆರ್ ಕನ್ಸ್ಟ್ರಕ್ಷನ್ಸ್ಗೆ ಈಗಾಗಲೇ ಕಾಮಗಾರಿ ನೀಡಲಾಗಿದ್ದು, ಇನ್ನು ಆರು ತಿಂಗಳಲ್ಲಿ ಕೆಲಸ ಮುಗಿಸುವಂತೆ ಸೂಚನೆ ನೀಡಿರುವುದಾಗಿ ತಿಳಿಸಿದರು. ನಗರದ ರೈಲ್ವೆ ನಿಲ್ದಾಣವನ್ನು ವಿಮಾನ ನಿಲ್ದಾಣದ …
Read More »ಸುಡಗಾಡ ಸಿದ್ದನ ,ವಿಭಿನ್ನ ಪ್ರತಿಭಟನೆ.ಚರಂಡಿಗೂ ಪೂಜೆ,,,”
ತೆರೆದ ಡ್ರೈನೆಜ್ ರಿಪೇರಿ ಮಾಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಮಾಜಿ ಮೇಯರ್ ವಿಜಯ ಮೋರೆ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ. ನಗರದ ಬಿಮ್ಸ್ ಆಸ್ಪತ್ರೆಯ ತುರ್ತು ನಿಗಾ ಘಟಕದ ಮುಂಭಾಗದಲ್ಲಿಯೇ ಡ್ರೈನೆಜ್ ಓಪನ್ ಆಗಿದೆ. ಕಳೆದ ಅನೇಕ ದಿನಗಳಿಂದ ಡ್ರೈನೆಜ್ ಇದೇ ಸ್ಥಿತಿಯಲ್ಲಿ ಯಾವೊಬ್ಬ ಅಧಿಕಾರಿಯು ಇದನ್ನು ಗಮನಿಸಿರಲಿಲ್ಲ. ಇದರಿಂದ ಆಕ್ರೋಶಗೊಂಡ ವಿಜಯ ಮೋರೆ ಇಂದು ತೆರೆದ ಡ್ರೈನೆಜಗೆ ಕಾಯಿ ಒಡೆದು ಕರ್ಪೂರ್, ಊದಿನಕಡ್ಡಿ ಬೆಳಗಿ ಪೂಜೆ ಸಲ್ಲಿಸಿದ್ರು. ಈ ಮೂಲಕ …
Read More »ಬೆಳಗಾವಿ ಸಿಸಿಬಿ ಪೋಲಿಸರ ಭರ್ಜರಿ ಬೇಟೆ, ಗಡ್ಡೇಕರ್ ಪತ್ತೆ ಮಾಡಿದ್ರು…37 ಕಾರ್…
ಬೆಳಗಾವಿ-ಗೋವಾ ಪಾಸಿಂಗ್ ಇರುವ ಕಾರುಗಳನ್ನು ಕಳ್ಳತನ ಮಾಡಿ ಬೆಳಗಾವಿಗೆ ತಂದು ಮಾರಾಟ ಮಾಡುತ್ತಿದ್ದ ದೊಡ್ಡ ಮೋಸದ ಜಾಲವನ್ನು ಪತ್ತೆ ಮಾಡಿರುವ ಬೆಳಗಾವಿ ಪೋಲಿಸರು ಇಬ್ಬರು ಆರೊಪಿಗಳನ್ನು ಬಂಧಿಸಿ ವಿವಿಧ ಕಂಪನಿಗಳ 37 ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ ಗೋವಾ ಪಾಸಿಂಗ್ ಇರುವ ಇನೋವಾ,ಸ್ಕಾರ್ಪಿಯೋ,ಸ್ವಿಪ್ಟ,ಸೇರಿದಂತೆ ಸುಮಾರು ಎರಡು ಕೋಟಿ 30 ಲಕ್ಷ ರು ಬೆಲೆಬಾಳುವ 37 ಕಾರುಗಳನ್ನು ವಶಪಡಿಸಿಕೋಡಿರುವ ಸಿಸಿಬಿ ಪೋಲಿಸರು ಈ ಮೋಸದ ದಂಧೆಯಲ್ಲಿ ತೊಡಗಿದ್ದ ಬೆಳಗಾವಿಯ ರವಿವಾರ ಪೇಠೆಯ ನವೀದ ನಜಫ್ …
Read More »ಡೆಂಗ್ಯು ಜ್ವರಕ್ಕೆ ಬಾಲಕಿಯ ಬಲಿ
ಬೆಳಗಾವಿ-ನಗರದ ಪಕ್ಕದಲ್ಲಿರುವ ಗಣೇಶಪುರದ ಜ್ಯೋತಿ ನಗರದ ಪುಟ್ಟ ಬಾಲೆಯೊಬ್ಬಳು ಡೆಂಗ್ಯು ಜ್ವರಕ್ಕೆ ಬಲಿಯಾದ ಘಟನೆ ನಡೆದಿದೆ ಜ್ಯೋತಿ ನಗರದ ನಿವಾಸಿ ಆರು ವರ್ಷದ ಬಾಲೆ ಅನುಷಾ ಅಶೋಕ ಕರಾಡೆ ಡೆಂಗ್ಯು ಜ್ವರದಿಂದ ಬಳಲುತ್ತಿರುವಾಗ ಖಡೇಬಝಾರ್ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಇಲ್ಲಿ ಚಿಕಿತ್ಸೆ ಫಲಕಾರಿಯಾಗದ ಕಾರಣ ಬಾಲಕಿಯನ್ನು ಕೆಎಲ್ಇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಅಲ್ಲಿಯೂ ಚಿಕಿತ್ಸೆ ಫಲಕಾರಿಯಾಗದ ಕಾರಣ ಬಾಲಕಿ ಮೃತಪಟ್ಟಿದ್ದಾಳೆ ಬೆಳಗಾವಿ ನಗರದ ಗಣೇಶಪುರದಲ್ಲಿ ಕಾಲರಾ ಡೆಂಗ್ಯು ಸೇರಿದಂತೆ …
Read More »ಲಾರಿಗೆ ಬೈಕ್ ಡಿಕ್ಕಿ,ಬೈಕ್ ಭಸ್ಮ, ಸವಾರ ಸಾವು
ಬೆಳಗಾವಿ-ಶನಿವಾರ ಮದ್ಯರಾತ್ರಿ ಹೊಂಡಾ ಶೈನ್ ಬೈಕ್ ನಿಂತ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ ಬೈಕ್ ಪೆಟ್ರೀಲ್ ಟಾಕಿ ಬಸ್ಟ ಆಗಿ ಬೈಕ್ಗೆ ಬೆಂಕಿ ತಗಲಿದೆ ಲಾರಿಗೆ ಡಿಕ್ಕಿ ಹೊಡೆದ ತಕ್ಷಣ ಬೈಕ್ ಸವಾರ ಆಚೆಗೆ ಪಟಿದು ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ ಚಂದನ ಹೊಸುರ ಗ್ರಾಮದ ನಿವಾಸಿ ಇಂಡೋ ಟಿಬೇಟಿಯನ್ ಕಾನ್ಸ್ಟೇಬಲ್ ಬಾಳಪ್ಪ …
Read More »ಪ್ರಫುಲಕುಮಾರ ಜತ್ತಿ ನಿಧನ
ಬೆಳಗಾವಿ ಆ., 28- ವೀರಶೈವ ಸಮಾಜದ ಹಿರಿಯರಾದ ಪ್ರಫುಲ್ಕುಮಾರ ವಿರುಪಾಕ್ಷಪ್ಪಾ ಜತ್ತಿ(78) ಯವರು ಇಂದು ಸದಾಶಿವನಗರದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ರಾಜ್ಯ ಸರಕಾರದ ನೀರಾವರಿ ಇಲಾಖೆಯಲ್ಲಿ ಮುಖ್ಯ ಅಭಿಯಂತರರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ನಂತರ ವೀರಶೈವ ಮಹಾಸಭೆಯ ಸಂಘಟನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಪಿ.ವಿ.ಜತ್ತಿಯವರು ಹೆಂಡತಿ, ಇಬ್ಬರು ಗಂಡು ಮಕ್ಕಳು, ಮಗಳು, ಸೊಸೆ, ಅಳಿಯಂದಿರು, ಇಬ್ಬರು ಮೊಮ್ಮಕ್ಕಳನ್ನು ಮತ್ತು ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಇವರ ಅಂತ್ಯಕ್ರಿಯೆಯು ನಗರದ ಸದಾಶಿವನಗರದ ರುದ್ರಭೂಮಿಯಲ್ಲಿ …
Read More »ಯುವತಿಯ ಆತ್ಮಹತ್ಯೆ
ಬೆಳಗಾವಿ -ಬೆಳಗಾವಿ ನಗರದ ಹನುಮಾನ ನಗರದ ಮುರಳಿಧರ ಕಾಲೋನಿಯ ಯುವತಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಹನುಮಾನ ನಗರದ ಮುರಳಿಧಿ ಕಾಲೋನಿಯ ನಿವಾಸಿ ಮಾಧುರಿ ಗುರುಸಿದ್ಧಪ್ಪಾ ಸತ್ತಿಗೇರಿ ವಯಸ್ಸು 25 ಇವಳು ಮನೆಯಲ್ಲಿ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡಿದ್ದಾಳೆ ಎಪಿಎಂಸಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ
Read More »ಪದವಿ ಪರೀಕ್ಷೆ ಬರೆದ ಜೈಲು ಹಕ್ಕಿಗಳು
ಬೆಳಗಾವಿ-ಮೈಸೂರು ಮುಕ್ತ ವಿಶ್ವ ವಿದ್ಯಾಲಯದ ಬೆಳಗಾವಿ ಮರಾಠಾ ಮಂಡಳ ಪರಿಕ್ಷಾ ಕೇಂದ್ರದಲ್ಲಿ ನಡೆದ ಪರೀಕ್ಷೆಯಲ್ಲಿ ಹಿಂಡಲಗಾ ಕೇಂದ್ರ ಕಾರಾಗೃಹದ ನಾಲ್ಕು ಜನ ಕೈದಿಗಳು ಪದವಿ ಪರೀಕ್ಷೆ ಬರೆದು ಎಲ್ಲರ ಗಮನ ಸೆಳೆದರು ನಾಲ್ಕು ಜನ ಕೈದಿಗಳನ್ನು ಪೋಲಿಸ್ ಬಂದೋಬಸ್ತಿಯಲ್ಲಿ ಪರೀಕ್ಷಾ ಕೇಂದ್ರಕ್ಕೆ ತರಲಾಯಿತು ಸೊಸಿಯಾಲಾಜಿ ವಿಷಯದ ಪರೀಕ್ಷೆಗೆ ಹಾಜರಾದ ಕೈದಿಗಳು ನಿರ್ಭಿತಿಯಿಂದ ಪರೀಕ್ಷೆ ಬರೆದರು.
Read More »ಸಹೋದರರ ಜಗಳ, ಬೆಳಗಾವಿಯಲ್ಲಿ ತಮ್ಮನಿಂದಲೇ ಅಣ್ಣನ ಕೊಲೆ
ಬೆಳಗಾವಿ-ಹಾಡುಹಗಲೆ ತಮ್ಮನಿಂದಲೇ ಅಣ್ಣನಿಗೆ ಚೂರಿ ಇರಿದು ಕೊಲೆ ಮಾಡಿದ ಘಟನೆ ಬೆಳಗಾವಿ ನಗರದಲ್ಲಿ ನಡೆದಿದ್ದು, ಗಂಭೀರ ಗಾಯಗೊಂಡ ಅಣ್ಣ ನರಳುತ್ತ ನೆಲದ ಮೇಲೆ ಬಿದ್ದ್ರು, ರಾಜಾರೋಷವಾಗಿ ಅಣ್ಣನ ನರಳಾಟ ನೋಡುತ್ತ ನಿಂತಿದ್ದ ಕಿರಾತಾಕ ತಮ್ಮ. ಕೊಲೆ ಮಾಡಿದ ಆರೋಪಿಯನ್ನ ಪೊಲೀಸರು ಮಿಂಚಿನ ಕಾರ್ಯಾಚರಣೆ ಮಾಡಿ ಬಂಧಿಸಿದ್ದಾರೆ. ಬೆಳಗಾವಿಯ ಜ್ಯೋತಿ ನಗರದ ನಿವಾಸಿ ಪ್ರವೀಣ ರಾಜಾ ಕುಡಾಳೆ (34) ಕೊಲೆಯಾದ ದುರ್ದೈವಿ. ಪ್ರವೀಣ ತಮ್ಮ ಪಪ್ಪ್ಯಾ ಕುಡಾಳೆ ಕೊಲೆ ಮಾಡಿದಾತ. ಇಂದು …
Read More »ನಾಲ್ವತ್ತು ವರ್ಷಗಳಿಂದ ದಲಿತಕೇರಿಗಳಿಗೆ ಹೊಗಿಲ್ಲ- ಸಚಿವ ಜಿಗಜಿಣಗಿ
ಬೆಳಗಾವಿ-ಕಳೆದ ನಲ್ವತ್ತು ವರ್ಷಗಳಿಂದ ನಾನು ದಲಿತಕೇರಿಗಳಿಗೆ ಹೋಗಿಲ್ಲ ಯ್ಯಾಕೆ ಹೋಗಿಲ್ಲ ಅನ್ನೊದನ್ನು ಸಮಯ ಸಂದರ್ಭ ಬಂದಾಗ ಹೇಳುತ್ತೇನೆ ಸಮಾಜಕ್ಕೆ ಏನಾದ್ರೂ ಮಾಡಬೇಕೆಂಬ ಛಲ ಇದೆ ಈ ಛಲ ಸಾಧಿಸಲು ಜನರಿಂದ ಸ್ವಲ್ಪ ದೂರ ಇದ್ದೇನೆ ಎಂದು ಕೇಂದ್ರ ಸಚಿವ ರಮೇಶ ಜಿಗಜಿಣಗಿ ತಿಳಿಸಿದ್ದಾರೆ ನಗರದ ಕುಮಾರ ಗಮಧರ್ವ ರಂಗಮಂದಿರದಲ್ಲಿ ರಾಷ್ಟ್ರೀಯ ಪರಶಿಷ್ಠ ಜಾತಿಯ ಸಂವಿಧಾನಾತ್ಮಕ ಸವಲತ್ತುಗಳ ಅನುಷ್ಠಾನ ಮತ್ತು ರಕ್ಷನಾ ಪರಿಷತ್ತ ವತಿಯಿಂದ ಆಯೋಜಿಸಲಾದ ಕೇಂದ್ರ ಸರ್ಕಾರದ ಯೋಜನೆಗಳ ಜಾಗೃತಿ …
Read More »ಸ್ವಾಮಿಜಿ ವಿರುದ್ಧ ಅವಹೇಳನಕಾರಿ ಟ್ವಿಟ್-ಜೈನ ಸಮಾಜದ ಖಂಡನೆ
ಬೆಳಗಾವಿ.ಆ.28: ಇತ್ತಿಚಿಗೆ ಜೈನ ಮುನಿ ರಾಷ್ಟ್ರಸಂತ ಅವರು ಹರಿಯಾಣ ವಿಧಾನಸಭೆಯಲ್ಲಿ 40 ನಿಮಿಷಗಳ ಕಾಲ ನೀಡಿದ ಪ್ರವಚನಕ್ಕೆ ಸಂಬಂಧಿಸಿದಂತೆ ದೆಹಲಿ ಆಮ್ ಆದ್ಮಿ ಪಕ್ಷದ ವಕ್ತಾರ ವಿಶಾಲ ದಾದಲಾನಿ ಮತ್ತು ಕಾಂಗ್ರೆಸ ಮುಖಂಡ ತಹಶೀನ ಪೂನಾವಾಲಾ ಇವರು ಆಚಾರ್ಯ ತರುಣಸಾಗರಜೀ ಅವರ ವಿರುದ್ದ ಟ್ವೀಟರ್ನಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ಪ್ರಕಟಿಸಿರುವುದನ್ನು ಸಮಸ್ತ ಜೈನ ಸಮಾಜ ತೀವ್ರವಾಗಿ ಖಂಡಿಸಿದ್ದು, ಬೆಳಗಾವಿಯ ಪೀರನವಾಡಿಯಲ್ಲಿ ಈ ಉಭಯ ಜನರ ಪ್ರತಿಕೃತಿಯನ್ನು ದಹಿಸಿ ಪ್ರತಿಭಟನೆ ನಡೆಸಲಾಯಿತು. ಹರಿಯಾಣದ …
Read More »ಬೆಳಗಾವಿಯಲ್ಲಿ ಮೂರು ಜನ ಬೈಕ್ ಕಳ್ಳರ ಬಂಧನ
ಬೆಳಗಾವಿ-ನಗರದ ರೆಲ್ವೆ ನಿಲ್ದಾನದಲ್ಲಿ ಬೈಕ್ ಕಳ್ಳತನ ಮಾಡಿದ ಮಹಾರಾಷ್ಟ್ರಮೂಲದ ಮೈವರು ಕಳ್ಳರನ್ನು ಬಂಧಿಸುವಲ್ಲಿ ರೆಲ್ವೆ ಪೋಲಿಸರು ಯಶಸ್ವಿಯಾಗಿದ್ದಾರೆ ಬೆಳಗಾವಿ ರೆಲ್ವೆ ನಿಲ್ದಾಣದಲ್ಲಿ ಬೈಕ್ ಕಳ್ಳತನ ನಡೆಸಿ ಪರಾರಿಯಾಗಿದ್ದ ಸದ್ದದಾಂ ಉಮರಸಾಬ ಮುಜಾವರ, ಚಿಂತಾಮನಿ ಅರವಿಂದ ಗಂಗಾಧರ. ಯೋಗೇಶ ದಿಲಿಪ ಶಿಂದೆ ಎಂಬಾತರನ್ನು ಬಂಧಿಸಿರುವ ಪೋಲಿಸರು ಒಂದು ಬೈಕ್ ವಶಪಡಿಸಿಕೊಂಡಿದ್ದಾರೆ ರೇಲ್ವೆ ಪೋಲಿಸ್ ಡಿಎಸ್ಪಿ ಆರ್ ಕೆ ಪಾಟೀಲ ಸಿ ಪಿ ಐ ರಘು ಇವರ ನೇತ್ರತ್ವದಲ್ಲಿ ತನಿಖಾ ತಂಡವನ್ನು ರಚಿಸಲಾಗಿತ್ತು
Read More »ಹಳ್ಳ ಹಿಡಿದ ಯೋಜನೆಗಳು, ಗಟ್ಟಿಯಾಗದ ಗಡಿ…!
ಬೆಳಗಾವಿ:ರಾಜ್ಯದ ಗಡಿ ಪ್ರದೇಶವಾಗಿರುವ ಬೆಳಗಾವಿ ಜಿಲ್ಲೆಯಲ್ಲಿ ಸರಕಾರಗಳು ಘೋಷಣೆ ಮಾಡಿರುವ ಅನೇಕ ಅಭಿವೃದ್ಧಿ ಯೋಜನೆಗಳು ಹಳ್ಳ ಹಿಡಿದಿವೆ. ಬೆಳಗಾವಿ ಮಹಾನಗರದಲ್ಲಿ ವಾಹನ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ನಗರ ನಿವಾಸಿಗಳಿಗೆ ಟ್ರಾಫಿಕ್ ಕಿರಿಕಿರಿಯಾಗಿದೆ. ನಗರದ ವಾಹನ ದಟ್ಟಣೆಯನ್ನು ನಿಯಂತ್ರಿಸಲು ಬೆಳಗಾವಿ ನಗರದಲ್ಲಿ ರಿಂಗ್ ರಸ್ತೆಯ ಪ್ರಸ್ತಾವಣೆಯನ್ನು ಸಿದ್ದಪಡಿಸಿ ಹಲವಾರು ವರ್ಷಗಳೇ ಗತಿಸಿವೆ. ಆದರೆ ಈ ಯೋಜನೆಯ ಅನುಷ್ಠಾನಕ್ಕೆ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿರುವುದುರಿಂದ ರಿಂಗ್ ರಸ್ತೆಯ ಪ್ರಸ್ತಾವಣೆ …
Read More »ಹಂಡಿಬಾಗ್ ಕುಟುಂಬಕ್ಕೆ ನಾಲ್ಕು ಲಕ್ಷ ರೂ ಸಹಾಯ
ಬೆಳಗಾವಿ-ಆತ್ಮಹತ್ಯೆಗೆ ಶರಣಾದ ಡಿಎಸ್ಪಿ ದಿ. ಕಲ್ಲಪ್ಪ ಬಸಪ್ಪ ಹಂಡಿಬಾಗ್ ತಂದೆ ಬಸಪ್ಪ ಹಾಗೂ ತಾಯಿ ಬಸಮ್ಮ ಅವರಿಗೆ ಹಿಂದುಳಿದ ಜಾತಿಗಳ ಅಧಿಕಾರಿಗಳ ಅಧಿಕಾರಿಗಳ ಸಂಘದ ವತಿಯಿಂದ ೩ ಲಕ್ಷ ಧನ ಸಹಾಯ ನೀಡಲಾಯಿತು. ಅಲ್ಲದೇ ಕಲ್ಲಪ್ಪ ಅವರ ಪತ್ನಿಗೆ ಪ್ರತ್ಯೇಕ ೧ ಲಕ್ಷ ಕೊಡಲು ಸಂಘ ನಿರ್ಧರಿಸಿತು. ಈ ಸಂದರ್ಭ ಮಾತನಾಡಿದ ಕಲ್ಲಪ್ಪ ತಂದೆ ಬಸಪ್ಪ ನನ್ನ ಮಗ ಪ್ರಾಮಾಣಿಕ ಆತ ತಪ್ಪು ಮಾಡಲು ಸಾಧ್ಯವೇ ಇಲ್ಲ ನನ್ನ ಮಗನಿಗೆ …
Read More »