ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
ಮೆಸ್ಸಿಗೆ 21 ತಿಂಗಳ ಜೈಲು ಶಿಕ್ಷೆ
ಮಾಡ್ರಿಡ್ (ಎಪಿ): ತೆರಿಗೆ ವಂಚನೆ ಪ್ರಕರಣದಲ್ಲಿ ಅಪರಾಧಿಗಳೆಂದು ಸಾಬೀತಾಗಿರುವ ಬಾರ್ಸಿಲೊನಾ ಫುಟ್ಬಾಲ್ ಆಟಗಾರ ಲಿಯೊನೆಲ್ ಮೆಸ್ಸಿ ಮತ್ತು ಅವರ ತಂದೆ ಜಾರ್ಜ್ ಅವರಿಗೆ ಇಲ್ಲಿನ ನ್ಯಾಯಾಲಯ 21 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಸ್ಪ್ಯಾನಿಷ್ ಕಾನೂನಿನ ಪ್ರಕಾರ ಎರಡು ವರ್ಷಕ್ಕಿಂತ ಕಡಿಮೆ ಅವಧಿಯ ಶಿಕ್ಷೆಗೆ ಗುರಿಯಾದವರು ಜೈಲು ಸೇರುವುದು ಕಡ್ಡಾಯವಲ್ಲ. ಹೀಗಾಗಿ ಮೆಸ್ಸಿ ಮತ್ತು ಜಾರ್ಜ್ ಕಾರಾಗೃಹ ವಾಸದಿಂದ ಪಾರಾಗುವ ಅವಕಾಶವಿದೆ. ನ್ಯಾಯಾಲಯವು ಮೆಸ್ಸಿಗೆ ಎರಡು ಮಿಲಿಯನ್ ಯೂರೊ ಮತ್ತು …
Read More »ಮೆಸ್ಸಿಗೆ 21 ತಿಂಗಳ ಜೈಲು ಶಿಕ್ಷೆ
ಮಾಡ್ರಿಡ್ (ಎಪಿ): ತೆರಿಗೆ ವಂಚನೆ ಪ್ರಕರಣದಲ್ಲಿ ಅಪರಾಧಿಗಳೆಂದು ಸಾಬೀತಾಗಿರುವ ಬಾರ್ಸಿಲೊನಾ ಫುಟ್ಬಾಲ್ ಆಟಗಾರ ಲಿಯೊನೆಲ್ ಮೆಸ್ಸಿ ಮತ್ತು ಅವರ ತಂದೆ ಜಾರ್ಜ್ ಅವರಿಗೆ ಇಲ್ಲಿನ ನ್ಯಾಯಾಲಯ 21 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಸ್ಪ್ಯಾನಿಷ್ ಕಾನೂನಿನ ಪ್ರಕಾರ ಎರಡು ವರ್ಷಕ್ಕಿಂತ ಕಡಿಮೆ ಅವಧಿಯ ಶಿಕ್ಷೆಗೆ ಗುರಿಯಾದವರು ಜೈಲು ಸೇರುವುದು ಕಡ್ಡಾಯವಲ್ಲ. ಹೀಗಾಗಿ ಮೆಸ್ಸಿ ಮತ್ತು ಜಾರ್ಜ್ ಕಾರಾಗೃಹ ವಾಸದಿಂದ ಪಾರಾಗುವ ಅವಕಾಶವಿದೆ. ನ್ಯಾಯಾಲಯವು ಮೆಸ್ಸಿಗೆ ಎರಡು ಮಿಲಿಯನ್ ಯೂರೊ ಮತ್ತು …
Read More »ದಂಪತಿಯನ್ನು ಕತ್ತು ಸೀಳಿ ಕೊಲೆ
ಬೆಂಗಳೂರು: ಕೊಡಿಗೇಹಳ್ಳಿ ಸಮೀಪದ ಬ್ಯಾಟರಾಯನಪುರದಲ್ಲಿ ದುಷ್ಕರ್ಮಿಗಳು ಹಿರಿಯ ದಂಪತಿಯನ್ನು ಕತ್ತು ಸೀಳಿ ಕೊಲೆಗೈದಿದ್ದು, ಮಂಗಳವಾರ ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಮೂಲತಃ ದೇವನಹಳ್ಳಿ ಸಮೀಪದ ಎಲೆಕೆರೆ ಗ್ರಾಮದ ಮುನಿಯಪ್ಪ (68) ಹಾಗೂ ವರಲಕ್ಷ್ಮಿ (60) ಕೊಲೆಯಾದವರು. ‘ಶವಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಮಂಗಳವಾರ ಸಂಜೆ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು, ‘60 ತಾಸುಗಳ ಹಿಂದೆ ದಂಪತಿಯ ಪ್ರಾಣ ಹೋಗಿದೆ’ ಎಂದು ಹೇಳಿದ್ದಾರೆ. ಅಂದರೆ, ಭಾನುವಾರ ಬೆಳಗಿನ ಜಾವ ಅವರ ಕೊಲೆ …
Read More »ವಿಚ್ಛೇದನ ನೀಡಲು ಮುಂದಾಗಿದ್ದ ಕಿಚ್ಚ ಸುದೀಪ್ -ಪ್ರಿಯಾ ದಂಪತಿ ಮತ್ತೆ ಒಂದಾಗುತ್ತಿದ್ದಾರೆ
ಬೆಂಗಳೂರು: ವಿಚ್ಛೇದನ ನೀಡಲು ಮುಂದಾಗಿದ್ದ ಕಿಚ್ಚ ಸುದೀಪ್ -ಪ್ರಿಯಾ ದಂಪತಿ ಮತ್ತೆ ಒಂದಾಗುತ್ತಿದ್ದಾರೆ. ಪರಸ್ಪರ ಸಮ್ಮತಿಯಿಂದ ವಿಚ್ಛೇದನ ಕೋರಿ ಕೌಟುಂಬಿಕ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ ಇವರನ್ನು ಮತ್ತೆ ಒಂದಾಗುವಂತೆ ಮಾಡಿದ್ದು ಯಾರು ಗೊತ್ತಾ? ಕ್ರೇಜಿಸ್ಟಾರ್ ರವಿಚಂದ್ರನ್! ಸಾಮಾನ್ಯವಾಗಿ ಕ್ರೇಜಿಸ್ಟಾರ್ ಇಂಥಾ ವಿಷಯಗಳಲ್ಲಿ ಮಧ್ಯಸ್ಥಿಕೆ ವಹಿಸುವುದಿಲ್ಲ. ಆದರೆ ಕಿಚ್ಚ ಸುದೀಪ್ ಅವರ ದಾಂಪತ್ಯದಲ್ಲಿ ಮತ್ತೆ ಸಂತಸ ಅರಳುವಂತೆ ಮಾಡಲು ರವಿಚಂದ್ರನ್ ಪ್ರಯತ್ನಿಸಿದ್ದರು ಎಂದು ಸ್ಯಾಂಡಲ್ವುಡ್ ಮೂಲಗಳು ಹೇಳುತ್ತಿವೆ. ಸುದೀಪ್ ತಮ್ಮ ‘ಮಾಣಿಕ್ಯ’ …
Read More »ಹೆದ್ದಾರಿ ಮಾರ್ಗದರ್ಶಕ ಹೈವೇಡಿಲೈಟ್..
ರಾಷ್ಟ್ರೀಯ, ರಾಜ್ಯ ಹೆದ್ದಾರಿಗಳ ಗುಂಟ ಇರುವ ಪೆಟ್ರೋಲ್ ಬಂಕ್, ರೆಸ್ಟೊರಂಟ್, ಎಟಿಎಂ, ಪೊಲೀಸ್, ಆಸ್ಪತ್ರೆ, ಗ್ಯಾರೇಜ್, ಅಪಘಾತ ವಲಯಗಳ ಮಾಹಿತಿಯನ್ನು ಮೊಬೈಲ್ನಲ್ಲಿಯೇ ಒದಗಿಸುವ ಆ್ಯಪ್ ಅಭಿವೃದ್ಧಿಪಡಿಸಿರುವ ರಾಜೇಶ್ ಘಟನಟ್ಟಿ ಅವರ ವಿಶಿಷ್ಟ ಸ್ಟಾರ್ಟ್ಅಪ್ ಪರಿಕಲ್ಪನೆಯನ್ನು ಕೇಶವ ಜಿ. ಝಿಂಗಾಡೆ ಇಲ್ಲಿ ವಿವರಿಸಿದ್ದಾರೆ.
Read More »