ಬೆಳಗಾವಿ- ವಾರಂಟ್ ಜಾರಿ ಮಾಡಲು ಹೋದ ಪೋಲೀಸ್ ಪೇದೆಗೆ ಬೀದಿ ನಾಯಿ ಕಚ್ಚಿದ ಘಟನೆ ಬೆಳಗಾವಿ ಪಕ್ಕದ ಕಾಕತಿ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಾಕತಿ ಪೋಲೀಸ್ ಠಾಣೆಯ ಪೋಲೀಸ್ ಪೇದೆಯೊಬ್ಬ ಬೆನ್ನಾಳಿ ಗಾಮದಲ್ಲಿ ವಾರಂಟ್ ಜಾರಿ ಮಾಡಲು ಹೋಗುತ್ತಿರುವಾಗ ಬೀದಿ ನಾಯಿಯೊಂದು ಕಚ್ಚಿದ ಪರಿಣಾಮ ಪೋಲೀಸ್ ಪೇದೆ ಗಾಯಗೊಂಡು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಘಟನೆ ನಿನ್ನೆ ರಾತ್ರಿ ನಡೆದಿದೆ. ಕಾಕತಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನೇಕ ಕಾಡಂಚಿನ …
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
ಕುಡಿಯುವ ನೀರಿಗೆ 25 ಲಕ್ಷ,…ಪ್ರವಾಸಕ್ಕೆ 35 ಲಕ್ಷ ….!!
ಬೆಳಗಾವಿ -ಬೆಳಗಾವಿ ಮಹಾನಗರ ಪಾಲಿಕೆಯ ತೆರಿಗೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷೆ ವೀಣಾಜನ ವಿಜಾಪುರೆ ಅವರು ಪಾಲಿಕೆಯ ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆಯ ಬಜೆಟ್ ಗಾತ್ರ, 436 ಕೋಟಿ 53.63 ಲಕ್ಷ ರೂ. ಮೊತ್ತದ ಉಳಿತಾಯದ ಬಜೆಟ್ ಮಂಡಿಸಿದ್ದು ವಿರೋಧ ಪಕ್ಷದ ನಗರ ಸೇವಕರ ಗದ್ದಲ ಗಲಾಟೆಯ ನಡುವೆ ಮೇಯರ್ ಸವಿತಾ ಕಾಂಬಳೆ ಅವರು ಬಜೆಟ್ ಗೆ ಅನುಮೋದನೆ ನೀಡಿದ್ದಾರೆ.ಬಜೆಟ್ ಪೂರ್ವದಲ್ಲಿ ವಿರೋಧ …
Read More »ಶರ್ಯತ್ತಿನಲ್ಲೂ ಅಪ್ಪ,ಮಗನ ರಿಕಾರ್ಡ್ ಬ್ರೇಕ್…!!
ಬೆಳಗಾವಿ-ಕ್ರಿಕೆಟ್ ಟೂರ್ನಾಮೆಂಟ್ ಇರಲಿ ಅಥವಾ ಇನ್ಯಾವುದೇ ಸ್ಪರ್ದೆ ಇರಲಿ, ಒಂದು ಲಕ್ಷ,ಎರಡು ಲಕ್ಷ,ಐದು ಲಕ್ಷ,ಹತ್ತು ಲಕ್ಷ ಹನ್ನೊಂದು ಲಕ್ಷ ರೂ ವರೆಗೆ ಬಹುಮಾನ ಇಟ್ಟಿದ್ದನ್ನು,ಕೊಟ್ಟಿದ್ದನ್ನು ನಾವು ಕೇಳಿದ್ದೇವೆ,ನೋಡಿದ್ದೇವೆ.ಆದ್ರೆ ಬೆಳಗಾವಿ ಜಿಲ್ಲೆಯ ಅಪ್ಪ ಮಗ, ಈ ವಿಚಾರದಲ್ಲಿ ಎಲ್ಲ ರಿಕಾರ್ಡ್ ಗಳನ್ನು ಬ್ರೇಕ್ ಮಾಡಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಹಿರಿಯ ನಾಯಕ, ವರ್ಕರ್, ಮಾಜಿ ಮಂತ್ರಿ,ಹಾಲಿ ವಿಧಾನ ಪರಿಷತ್ತಿನ ಸದಸ್ಯ, ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ,ಬೆಳಗಾವಿ ಜಿಲ್ಲೆಯ …
Read More »ಬೆಳಗಾವಿ ಪೋಲೀಸರಿಂದ ಅತೀ ದೊಡ್ಡ ದಾಳಿ….
*ಬೆಳಗಾವಿಯಲ್ಲಿ ಬಹುದೊಡ್ಡ ಅಕ್ರಮ ಕಳ್ಳಬಟ್ಟಿ ಅಡ್ಡೆ ಮೇಲೆ ಪೊಲೀಸರ ದಾಳಿ..!* ಬೆಳಗಾವಿ: ಬೆಳಗಾವಿ ತಾಲ್ಲೂಕಿನ ಸೋನಟ್ಟಿ ಗ್ರಾಮದ ಬಳಿ ಗುಡ್ಡಗಾಡು ಪ್ರದೇಶದಲ್ಲಿ ಅಕ್ರಮ ಕಳ್ಳಬಟ್ಟಿ ಸಾರಾಯಿ ಅಡ್ಡೆ ಮೇಲೆ ಬೆಳ್ಳಂಬೆಳಿಗ್ಗೆ ಭರ್ಜರಿ ದಾಳಿ ನಡೆದಿದ್ದು, ಅಕ್ರಮವಾಗಿ ಸಂಗ್ರಹಿಸಿದ್ದ ಅಂದಾಜು 5 ಸಾವಿರ ಲೀಟರ್ ಕಳ್ಳಬಟ್ಟಿ ಸಾರಾಯಿ ಜಪ್ತಿ ಮಾಡಲಾಗಿದೆ. ಡಿಸಿಪಿ ರೋಹನ್ ಜಗದೀಶ ನೇತೃತ್ವದಲ್ಲಿ 200 ಜನ ಪೊಲೀಸ್ ಸಿಬ್ಬಂದಿಗಳ ತಂಡದಿಂದ ಈ ದೊಡ್ಡ ಕಾರ್ಯಾಚರಣೆ ನಡೆದಿದ್ದು, ಅಕ್ರಮವಾಗಿ ಸಂಗ್ರಹಿಸಿದ್ದ …
Read More »ಬೆಳಗಾವಿ: ರಿಕ್ಷಾ ಪಲ್ಟಿ : ಮಹಿಳೆ ಸಾವು
ಬೆಳಗಾವಿ-ನಿಪ್ಪಾಣಿ-ಜತ್ರಾಟ ರಸ್ತೆಯಲ್ಲಿ ರಿಕ್ಷಾ ಪಲ್ಟಿಗೊಂಡ ಪರಿಣಾಮ ಮಹಿಳೆ ಮೃತಪಟ್ಟು ಚಾಲಕ ಸೇರಿ ಇತರ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ. ಇಂದುಬಾಯಿ ರಾಮಚಂದ್ರ ಮೋರೆ( 70) ಗಂಭೀರ ಗಾಯಗೊಂಡು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಅಪ್ಪಾ ಸೋ ಪಾಟೀಲ(45), ಅವರ ಪತ್ನಿ ಸುರೇಖಾ (40), ಸಿದ್ದು ನರಾಟೆ (65)ಇವರೆಲ್ಲ ಗಂಭೀರವಾಗಿ ಗಾಯಗೊಂಡಿದ್ದು ಇವರೆಲ್ಲ ಜತ್ರಾಟ ನಿವಾಸಿಗಳು. ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಿಪ್ಪಾಣಿಯ ಬಸವೇಶ್ವರ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ …
Read More »ಬೆಳಗಾವಿ-ಗೋವಾ ಸಂಚಾರ ಇನ್ಮುಂದೆ ಸುಗಮ….!!!
ಬೆಳಗಾವಿ- ಬೆಳಗಾವಿ- ಚೋರ್ಲಾ -ಗೋವಾ ರಸ್ತೆ ಅದೆಷ್ಟು ಹದಗೆಟ್ಟಿದೆ ಎಂದು ಹೇಳಲು ಸಾಧ್ಯವೇ ಇಲ್ಲ. ಈ ರಸ್ತೆ ತಗ್ಗು ದಿಣ್ಣೆಗಳಿಂದ ರಸ್ತೆಯ ಸ್ವರೂಪವನ್ನೇ ಕಳೆದುಕೊಂಡಿದೆ. ಈ ರಸ್ತೆಯ ಪರಿಸ್ಥಿತಿಯನ್ನು ಖುದ್ದಾಗಿ ಪರಶೀಲಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರಸ್ತೆ ದುರಸ್ಥಿಗೆ ತುರ್ತು ಕ್ರಮ ಕೈಗೊಂಡಿದ್ದಾರೆ. ನಾಳೆ ಶನಿವಾರ 1-00 ಗಂಟೆಗೆ ಕಣಕುಂಬಿ ಹತ್ತಿರ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಚೋರ್ಲಾ ರಸ್ತೆಯ ದುರಸ್ಥಿ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಸಂಪೂರ್ಣವಾಗಿ …
Read More »ಸಿಂಗಲ್ ಲವ್ ಡಬಲ್ ದೋಖಾ….ಕಿತ್ತೂರಿನಲ್ಲಿ ಕಿತ್ತಾಟ…!!
ಬೆಳಗಾವಿ- ಪಕ್ಕದ ಮನೆ ಹುಡುಗಿಯ ಜೊತೆ ಲವ್ ಮಾಡಿ, ಕಳೆದ ಆರು ವರ್ಷಗಳಿಂದ ಸಂಬಂಧ ಬೆಳೆಸಿಕೊಂಡಿದ್ದ ಆ ಯುವಕ ಲವ್ ಮಾಡಿದ ಯುವತಿಯ ಜೊತೆ ತಾನು ಮದುವೆ ಆಗದೇ, ಬೇರೆ ಯುವಕನ ಜೊತೆ ಮದುವೆ ಮಾಡಿಕೊಂಡಿದ್ದ ಲವರ್ ಮದುವೆಯನ್ನು ಮುರಿದ ಮೋಸಗಾರ ಪ್ರೇಮಿ ಈಗ ಮನೆ ಬಿಟ್ಟು ಪರಾರಿಯಾದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ನಡೆದಿದೆ. ಕಿತ್ತೂರಿನ ಮುತ್ತುರಾಜ್ ಎಂಬ ಯುವಕ ಪಕ್ಕದ ಮನೆ ಹುಡುಗಿ ಜೊತೆ ಲವ್ …
Read More »ಬೀದಿ ನಾಯಿಗಳ ದಾಳಿ, ನಾಲ್ವರು ಮಕ್ಕಳಿಗೆ ಗಾಯ…!!
ಬೆಳಗಾವಿ- ಬೆಳಗಾವಿ ಮಹಾನಗರದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದೆ.ಬೀದಿ ನಾಯಿಗಳ ಖತರ್ನಾಕ್ ಗ್ಯಾಂಗ್ ದಾಳಿ ಮಾಡಿದ್ದು ನಾಲ್ವರು ಮಕ್ಕಳು ಗಾಯಗೊಂಡು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗಾವಿಯ ಮಹಾಂತೇಶ್ ನಗರದ ದೇಸಾಯಿ ಲಾನ್ ಹಿಂಬದಿಯಲ್ಲಿ ಬೀದಿ ನಾಯಿಗಳ ಸಾಮ್ರಾಜ್ಯ ನಿರ್ಮಾಣವಾಗಿದ್ದು ಇಲ್ಲಿ ಬೀದಿ ನಾಯಿಗಳ ದೊಡ್ಡ ಗ್ಯಾಂಗ್ ಇದೆ,ಈ ಗ್ಯಾಂಗ್ ನಿನ್ನೆ ಸಂಜೆ ಮಕ್ಕಳ ಮೇಲೆ ದಾಳಿ ಮಾಡಿದ್ದು ನಾಲ್ವರು ಮಕ್ಕಳು ಗಾಯಗೊಂಡು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗಾವಿ ಮಹಾನಗರದಲ್ಲಿ …
Read More »ಬೆಳಗಾವಿ: ಕಾರು ಮರಕ್ಕೆ ಗುದ್ದಿ ಆರು ಜನರ ದುರ್ಮರಣ
ಖಾನಾಪುರ (ಬೆಳಗಾವಿ ಜಿಲ್ಲೆ): ಪ್ರಯಾಣಿಕರ ಕಾರು ರಸ್ತೆ ಪಕ್ಕದ ಮರಕ್ಕೆ ರಭಸವಾಗಿ ಗುದ್ದಿದ ಪರಿಣಾಮ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನ ಚಾಲಕ ಸೇರಿದಂತೆ ಆರು ಜನರು ಮೃತಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ತಾಲ್ಲೂಕಿನ ಮಂಗೇನಕೊಪ್ಪ ಗ್ರಾಮದ ಹೊರವಲಯದ ಬೀಡಿ-ಬೆಳವಣಕಿ ರಾಜ್ಯ ಹೆದ್ದಾರಿಯಲ್ಲಿ ಗುರುವಾರ ಸಂಭವಿಸಿದೆ. ಸ್ವಿಫ್ಟ್ ಡಿಸೈರ್ ಪ್ರಯಾಣಿಕರ ಕಾರಿನಲ್ಲಿ ಕಿತ್ತೂರಿನಿಂದ ಬೀಡಿ ಮಾರ್ಗವಾಗಿ ಖಾನಾಪುರ ತಾಲ್ಲೂಕಿನ ಗೋಲಿಹಳ್ಳಿ ಗ್ರಾಮದ ಕಡೆ ಒಟ್ಟು 10 ಪ್ರಯಾಣಿಕರು ಸ್ವಿಫ್ಟ್ …
Read More »ನಿತಿನ್ ಗಡ್ಕರಿ ಬೆಳಗಾವಿಗೆ ಬರ್ತಾರೆ ಜಾರಕಿಹೊಳಿ ಇರ್ತಾರೆ…!!
ಬೆಳಗಾವಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಬೆಳಗಾವಿ ರಿಂಗ್ ರಸ್ತೆ ಹಾಗೂ ಉತ್ತರ ಕರ್ನಾಟಕದ ೮ ಜಿಲ್ಲೆಗಳಿಗೆ ಸಂಬಂಧಿಸಿದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪೂಜಾ ಸಮಾರಂಭಕ್ಕೆ ನಾಳೆ ಬೆಳಗಾವಿ ನಗರಕ್ಕೆ ಆಗಮಿಸುತ್ತಿದ್ದು ಗುರುವಾರ ಮಧ್ಯಾಹ್ನ 12-30 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವ. ಸತೀಶ್ ಜಾರಕಿಹೊಳಿ ಅವರೂ ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು ಕಾಂಗ್ರೆಸ್ ಕಾರ್ಯಕರ್ತರೂ ಹಾಗು …
Read More »ಮುಸ್ಲಿಂ ಮುಖಂಡ ಫೈಜುಲ್ಲಾ ಮಾಡಿವಾಲೆ ಇನ್ನಿಲ್ಲ…
ಬೆಳಗಾವಿ- ಬೆಳಗಾವಿಯ ಹಿರಿಯ ಮುಸ್ಲಿಂ ಮುಖಂಡ ಫೈಜುಲ್ಲಾ ಮಾಡಿವಾಲೆ ಇಂದು ಸಂಜೆ ತೀವ್ರ ಹೃದಯಾಘಾತದಿಂದ ನಿಧನ ರಾಗಿದ್ದಾರೆ. ಫೈಜುಲ್ಲಾ ಮಾಡಿವಾಲೆ ಇವರು ಜೆಡಿಸ್ ಮುಖಂಡರಾಗಿದ್ದು ಮುಸ್ಲಿಂ ಸಮಾಜದ ನಾಯಕರಾಗಿದ್ದರು. ಸಮಾಜದ ಏಳಿಗೆಗೆ ನಿರಂತರವಾಗಿ ಶ್ರಮಿಸಿರುವ ಅವರು ಇಂದು ಸಂಜೆ ನಿಧನರಾಗಿದ್ದಾರೆ. ನಾಳೆ ಗುರುವಾರ ಬೆಳಗ್ಗೆ 11 ಗಂಟೆಗೆ ಬೆಳಗಾವಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಫೈಜುಲ್ಲಾ ಮಾಡಿವಾಲೆ ಇತ್ತಿಚಿಗೆ ವಿದೇಶ ಪ್ರವಾಸ ಮುಗಿಸಿ ಬೆಳಗಾವಿಗೆ ಮರಳಿದ್ದರು.
Read More »ಪ್ರಪಾತಕ್ಕೆ ಬಿದ್ದರೂ ಪ್ರಾಣಾಪಾಯದಿಂದ ಪಾರು….!!!
ಬೆಳಗಾವಿ- ಅದೃಷ್ಟ ಅಂದ್ರೆ ಏನು ? ಅದು ಹೇಗಿರುತ್ತೆ ಅನ್ನೋದಕ್ಕೆ ಈ ಘಟನೆಯೇ ಅದಕ್ಕೆ ಸಾಕ್ಷಿ.ಬೈಕ್ ಸಮೇತ 100ಅಡಿ ಪ್ರಪಾತಕ್ಕೆ ಬಿದ್ದಿದ್ದ ಯುವಕ ಕೊನೆಗೂ ಪ್ರಾಣಾಪಾಯದಿಂದ ಪಾರಾದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಚಿಕಲೆ ಫಾಲ್ಸ್ ಬಳಿ ಈ ಘಟನೆ ನಡೆದಿದೆ.ಖಾನಾಪುರ ಗೋವಾ ಗಡಿ ಭಾಗದಲ್ಲಿರುವ ಪ್ರಸಿದ್ಧ ಚಿಕಲೆ ಫಾಲ್ಸ್ ನೋಡಲು ದಿನನಿತ್ಯ ಸಾವಿರಾರು ಪ್ರವಾಸಿಗರು ಹೋಗ್ತಾರೆ,ಸ್ನೇಹಿತರ ಜತೆಗೆ ಚಿಕಲೆ ಫಾಲ್ಸ್ ನೋಡಲು ಹೋದಾಗ,ಬೆಳಗಾವಿ …
Read More »ನ್ಯಾಶನಲ್ ಹಾಯವೇ.. ಬೆಳಗಾವಿಗೆ ಬಂಪರ್ ಕೊಡುಗೆ….
ಉತ್ತರ ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ನೂತನ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣದಲ್ಲಿ ಮಹತ್ವದ ಕೊಡುಗೆ-ಸಂಸದ ಈರಣ್ಣ ಕಡಾಡಿ ಬೆಳಗಾವಿ: ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಉತ್ತರ ಕನ್ನಡ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ರಾಯಚೂರ, ಕಲಬುರಗಿ, ಬೀದರ ಈ ಎಲ್ಲ ಜಿಲ್ಲೆಗಳಿಗೆ ಸುಮಾರು 376 ಕಿ.ಮೀ ಉದ್ದದ ಮತ್ತು 6975 ಕೋಟಿ ರೂ.ಗಳ ವೆಚ್ಚದಲ್ಲಿ ರಾಷ್ಟ್ರೀಯಯ ಹೆದ್ದಾರಿ ನಿರ್ಮಾಣ ಕಾಮಗಾರಿಗಳಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ …
Read More »ಬೆಳಗಾವಿ: ಇಲೆಕ್ಷನ್ ತಂತ್ರ ಬೆಂಗಳೂರಿನಲ್ಲಿ ಕೈ ಪಾರ್ಟಿ ತಂತ್ರ…!!
ಬೆಳಗಾವಿ- ಲೋಕಸಭೆ ಚುನಾವಣೆ ಘೋಷಣೆಯಾಗುವ ದಿನಗಣನೆ ಶುರುವಾದ ಬೆನ್ನಲ್ಲಿಯೇ ಬೆಳಗಾವಿ ಜಿಲ್ಲೆಯ ರಾಜಕಾರಣ ಚುರುಕಾಗಿದೆ.ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕರ ತುರ್ತು ಸಭೆಯನ್ನು ಬೆಂಗಳೂರಿನಲ್ಲಿ ಕರೆದಿದ್ದಾರೆ. ಬೆಂಗಳೂರಿನಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಇಂದು ರಾತ್ರಿ 8-00 ಗಂಟೆಗೆ ಈ ಸಭೆ ನಡೆಯಲಿದೆ.ಸಭೆಯಲ್ಲಿ ಬೆಳಗಾವಿ ಜಿಲ್ಲೆಯ ಹಾಲಿ,ಕಾಂಗ್ರೆಸ್ …
Read More »ಅನ್ನೋತ್ಸವದ ಮಾದರಿಯಲ್ಲಿ ಬೆಳಗಾವಿಯಲ್ಲಿ ಕೃಷಿ ಉತ್ಸವ…
ಬೆಳಗಾವಿ-ಮಾ.7 ರಿಂದ 11ರ ವರೆಗೆ ಜಿಲ್ಲಾಡಳಿತದ ಸಹಕಾರದೊಂದಿಗೆ ನಗರದ ಸಿಪಿಎಡ್ ಮೈದಾನದಲ್ಲಿ ಅನ್ನೋತ್ಸವದ ಮಾದರಿಯಲ್ಲಿ ಕೃಷಿ ಉತ್ಸವ ನಡೆಯಲಿದೆ ಎಂದು ಬೆಳಗಾವಿ ರೋಟರಿ ಕ್ಲಬ್ ಅಧ್ಯಕ್ಷ ಮಂಜುನಾಥ ಅಲವಣಿ ಹೇಳಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬೆಳಗಾವಿಯಲ್ಲಿ ಇದೇ ಪ್ರಥಮ ಬಾರಿಗೆ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೃಷಿ ಉತ್ಸವ ಆಯೋಜಿಸಲಾಗಿದೆ. ಸುಮಾರು 150 ಮಳಿಗೆಗಳ ಸ್ಥಾಪಿಸಿ ರೈತರ ಬೆಳೆಗಳ ಬಗ್ಗೆ ಮಾಹಿತಿ ನೀಡಲು ಜಿಲ್ಲಾಡಳಿತ, ಜಿಪಂ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ …
Read More »