ಬೆಳಗಾವಿ : ಸಂಚರಿಸುತ್ತಿದ್ದ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದ ಹಿನ್ನೆಲೆಯಲ್ಲಿ ಬಸ್ ನಲ್ಲಿದ್ದ ಓರ್ವ ಪ್ರಯಾಣಿಕ ಗಾಯಗೊಂಡಿರುವ ಘಟನೆ ಜಿಲ್ಲೆಯ ಬೆನಕನಹೊಳಿ ಬಳಿ ಗುರುವಾರ ರಾತ್ರಿ ನಡೆದಿದೆ. ಈ ಘಟನೆಯಲ್ಲಿ ಹುಕ್ಕೇರಿ ಅಗ್ನಿಶಾಮಕದಳದ ವಾಹನ ಚಾಲಕ ರಮೇಶ ಚಿವಟೆ (55) ಇವರಿಗೆ ತಲೆಗೆ ಗಾಯವಾಗಿದ್ದು, ಅವರು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗಿದೆ. ಹುಕ್ಕೇರಿ ಯಿಂದ ಬೆಳಗಾವಿಗೆ ಹೊರಟಿದ್ದ ಸಾರಿಗೆ ಬಸ್ ಸಂಖ್ಯೆ KA 22 …
Read More »ಹೆಂಡತಿಯ ಜತೆ ಜಗಳಾಡಿದ್ದ ಪತಿ, ಅನುಮಾನಾಸ್ಪದ ಸಾವು.
ಬೆಳಗಾವಿ-ಪತ್ನಿಯೊಡನೆ ಜಗಳವಾಡಿ ಮನೆಯಿಂದ ಹೊರಗೆ ಹೋಗಿದ್ದ ಪತಿ ಅನುಮಾನಾಸ್ಪದ ಸಾವನ್ನಪ್ಪಿದ ಘಟನೆಬೆಳಗಾವಿ ಜಿಲ್ಲೆಯ ಮೂಡ…
ಬೆಳಗಾವಿಯಲ್ಲಿ ಯುವಕನಿಗೆ ಚಾಕು ಇರಿತ.
ಬೆಳಗಾವಿ -ಬೆಳಗಾವಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತವಾದ ಘಟನೆ ಬೆಳಗಾವಿಯ ಕಣಬರ್ಗಿ ಪ್ರದೇಶದಲ್ಲಿ ನಡೆದ…
ತಂದೆಯ ಹುಟ್ಟು ಹಬ್ಬದ ಪ್ರಯುಕ್ತ ಸಿಂಹ ದತ್ತು ಪಡೆದ ರಾಹುಲ್ ಜಾರಕಿಹೊಳಿ
ಬೆಳಗಾವಿ: ಭೂತರಾಮನಹಟ್ಟಿಯಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿರುವ ‘ಬೃಂಗಾ’ ಎಂಬ ಸಿಂಹವನ್ನು ಲೋಕೋಪಯ…
ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು
ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆ…
ಬೆಳಗಾವಿಯಲ್ಲಿ ಆಕಸ್ಮಿಕ ಕರೆಂಟ್ ಪವರ್ ಮ್ಯಾನ್ ಸಾವು.
ಬೆಳಗಾವಿ -ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವನ್ಬೊಪ್ಪಿದ್ದಾನೆ.ರಾಹುಲ್ ಪಾಟೀಲ್(30) ಮೃತ ಪವರ್ ಮ್ಯಾ…
ಆಟದ ಜಗಳದಲ್ಲಿ ಕೊಲೆಯಾದ ಆಟಗಾರ….!!
ಬೆಳಗಾವಿ -ಆಟದಲ್ಲಿ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ .ಈ ಜಗಳದಲ್ಲಿ ರನ್ನೀಂಗ್ ಚಾಂಪಿಯನ್ ಆಟಗಾರನ ಕೊಲೆಯಾ…
ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
ಬೆಳಗಾವಿ-ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ,ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ…
ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ : ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆ
ಸಂಕೇಶ್ವರ : ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಇಬ್ಬರು ಸಹೋದರರು ವಿಷಕಾರಿ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಶ…
ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ವರ್ಗಾವಣೆ
ಬೆಳಗಾವಿ – ಬೆಳಗಾವಿ ಮಹಾನಗರ ಪೋಲೀಸ್ ಆಯುಕ್ತ ಯಡಾ ಮಾರ್ಟಿನ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ…
ಕೊರೋನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿ
ಬೆಳಗಾವಿ ಕೊರೊನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿಯಾಗಿದ್ದು, ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ…
LOCAL NEWS
ರೂಪಾಂತರಿ ಕೋವೀಡ್, ಬೆಳಗಾವಿ ಡಿಸಿ ಖಡಕ್ ವಾರ್ನಿಂಗ್….
ಕೋವಿಡ್ -19 ರೂಪಾಂತರಿ ವೈರಸ್ ಜೆಎನ್-1 ಹೆಚ್ಚಳ ಸಂಭವ: ಮುನ್ನೆಚ್ಚರಿಕಾ ಕ್ರಮ ವಹಿಸಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ಬೆಳಗಾವಿ, : ಜೆಎನ್1 ರೂಪಾಂತರಿ (Coronavirus JN1) ಕೋವಿಡ್-19 ಸೋಂಕು ಹರಡುವಿಕೆ ತೀವ್ರಗೊಳ್ಳುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬೆಡ್ ಹಾಗೂ ಆಕ್ಸಿಜನ್, ಐಸಿಯು ಬೆಡ್ ಗಳ ಕೊರತೆ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ (ಡಿ.21) ನಡೆದ …
Read More »ಬೆಳಗಾವಿಯಲ್ಲಿ ಕೋವೀಡ್ ಮುಂಜಾಗ್ರತೆಗಾಗಿ ಮೀಟೀಂಗ್…!!
ಬೆಳಗಾವಿಯಲ್ಲಿ ಕೋವೀಡ್ ಎರಡನೇಯ ಪರ್ವದ, ಮೊದಲ ಮೀಟೀಂಗ್ …!! ಬೆಳಗಾವಿ- ಕೋವೀಡ್ ಮಹಾಮಾರಿ ಹೋಯ್ತಲ್ಲ ಎಂತು ನಿಟ್ಟುಸಿರು ಬಿಟ್ಟ ಜನರಿಗೆ ಮಹಾಮಾರಿಯ ಆತಂಕ ಮತ್ತೆ ಶುರುವಾಗಿದೆ.ಅತ್ತ ರಾಜಧಾನಿಯಲ್ಲಿ ಮುಖ್ಯಮಂತ್ರಿ ಸುದ್ರಾಮಯ್ಯ ಅಧಿಕಾರಿಗಳ ಸಭೆ ಕರೆದು ಕೋವೀಡ್ ಕುರಿತು ಮುಂಜಾಗ್ರತೆ ವಹಿಸುವಂತೆ ಸೂಚನೆ ಕೊಡುತ್ತಿದ್ದಂತೆಯೇ ಇತ್ತ ಬೆಳಗಾವಿಯಲ್ಲೂ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಭೀಮ್ಸ್ ಆಸ್ಪತ್ರೆಯ ಕಚೇರಿಯಲ್ಲಿ ಕೋವೀಡ್ ಮುಂಜಾಗ್ರತಾ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಶಾಸಕ ರಾಜು ಸೇಠ, …
Read More »ಕಳ್ಳರ ಹಾವಳಿಗೆ ಬೆಚ್ಚಿದ ಕುಂದಾನಗರಿ ಬೆಳಗಾವಿ!
ಬೆಳಗಾವಿ-ಕಳ್ಳರ ಹಾವಳಿಗೆ ಕುಂದಾನಗರಿ ಬೆಳಗಾವಿ ಬೆಚ್ಚಿದೆ.ನಿರಂತರ ಸರಣಿ ಕಳ್ಳತನ ಪ್ರಕರಣಕ್ಕೆ ಹೈರಾಣಾದ ಬೆಳಗಾವಿ ಜನತೆ ಸ್ವಯಂ ರಕ್ಷಣೆಗೆ ಮುಂದಾಗಿದ್ದಾರೆ. ಕಳ್ಳರ ಹಾವಳಿಯಿಂದ ರಕ್ಷಿಸಿಕೊಳ್ಳಲು ಕೈಯಲ್ಲಿ ಕೋಲು,ದೊಣ್ಣೆ ಹಿಡಿದು ಬೆಳಗಾವಿಯ ಜನ ಅಹೋರಾತ್ರಿ ಗಸ್ತು ಶುರು ಮಾಡಿದ್ದಾರೆ.ಸ್ವಯಂ ರಕ್ಷಣೆಗಾಗಿ ದೊಣ್ಣೆ,ಕುಡಗೋಲು, ಕಬ್ಬಿನದ ಸಲಾಕೆ ಹಿಡಿದುಕೊಂಡು ಕಾಲೋನಿಯಲ್ಲಿ ಕಾವಲು ಕಾಯ್ತಿದ್ದಾರೆ.ನಿರಂತರ ಕಳ್ಳತನ ಪ್ರಕರಣಕ್ಕೆ ಬೇಸತ್ತ ಸಾರ್ವಜನಿಕರು ಕೈಯಲ್ಲಿ ಕೋಲು ಹಿಡಿದಿದ್ದಾರೆ. ಕಳೆದ ಮೂರು ದಿನಗಳಲ್ಲಿ 14ಕಳ್ಳತನ ಪ್ರಕರಣ ಬೆಳಕಿಗೆ ಬಂದಿವೆ.ಬೆಳಗಾವಿಯ ಪಾರಿಜಾತ ನಗರ, …
Read More »ಮಹಿಳೆಯ ವಿವಸ್ತ್ರ ಪ್ರಕರಣ, ಆರೋಪಿಗಳು CID ಕಸ್ಟಡಿಗೆ…
ಬೆಳಗಾವಿ- ಬೆಳಗಾವಿ ತಾಲ್ಲೂಕಿನ ಹಳ್ಳಿಯೊಂದರಲ್ಲಿ ನಡೆದಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಸಿಐಡಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮೂವರು ಆರೋಪಿಗಳಿಗೆ ಪೊಲೀಸ್ ಕಸ್ಟಡಿ ನೀಡಿದ ನ್ಯಾಯಾಲಯ,ಬೆಳಗಾವಿ ನಾಲ್ಕನೇ ಜೆಎಂಎಫ್ಸಿ ನ್ಯಾಯಾಲಯದ ಆದೇಶದ ಮೇರೆಗೆ ಮೂರು ದಿನಗಳ ಕಾಲ ಆರೋಪಿಗಳು ಸಿಐಡಿ ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ಮಾಡಲಾಗುತ್ತಿದೆ. ಪ್ರಕರಣದ ಮೊದಲನೇ ಆರೋಪಿ ಬಸಪ್ಪ ರುದ್ರಪ್ಪ ನಾಯಕ,ರಾಜು ರುದ್ರಪ್ಪ ನಾಯಕ, ಶಿವಪ್ಪ ರಾಯಪ್ಪ ವಣ್ಣೂರ ಸಿಐಡಿ ಕಸ್ಟಡಿಯಲ್ಲಿದ್ದು,ಬೆಳಗಾವಿಯ ಅಜ್ಞಾತ ಸ್ಥಳದಲ್ಲಿ …
Read More »ಟ್ರ್ಯಾಕ್ಟರ್ ಚಾಲಕನ ಹುಚ್ಚಾಟಕ್ಕೆ 14 ತಿಂಗಳ ಮಗು ಬಲಿ….
ಬೆಳಗಾವಿ-ಟ್ರ್ಯಾಕ್ಟರ್ ಚಾಲಕನ ಹುಚ್ಚಾಟಕ್ಕೆ 14 ತಿಂಗಳ ಮಗು ಬಲಿಯಾದ ಘಟನೆ,ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ತೊಲಗಿ ಗ್ರಾಮದಲ್ಲಿ ನಡೆದಿದೆ. ಮನೆ ಮುಂದೆ ಆಟ ಆಡುತ್ತಿದ್ದ ವಿಕ್ರಂ ಚಂದ್ರಶೇಖರ ನಾಯ್ಕರ್ (14) ಟ್ರ್ಯಾಕ್ಟರ ಹರಿದು ಸಾವನ್ನೊಪ್ಪಿದ್ದಾನೆ.ಸೌಂಡ್ ಹಚ್ಚಿಕೊಂಡು ವೇಗವಾಗಿ ಟ್ರ್ಯಾಕ್ಟರ್ ಚಲಾವಣೆ ಮಾಡುವಾಗ,ಮನೆ ಮುಂದೆ ಆಟ ಆಡುತ್ತಿದ್ದ ಮಗು ಮೇಲೆ ಟ್ರ್ಯಾಕ್ಟರ್ ಹಾಯ್ದು ಮಗು ಚಾಲಕನ ಹುಚ್ಚಾಟಕ್ಕೆ ಬಲಿಯಾಗಿದೆ. ಚಾಲಕ ಯುವರಾಜ ರಂಗನ್ನವರ ಹುಚ್ಚಾಟಕ್ಕೆ ಉಸಿರು ಚೆಲ್ಲಿದ 14 ತಿಂಗಳ ಪುಟ್ಟ …
Read More »ಬೆಳಗಾವಿಯಲ್ಲಿ ಶುರುವಾಯ್ತು ಮತ್ತೊಂದು ಸ್ವೀಮ್ಮೀಂಗ್ ಪೂಲ್….!!
ಬೆಳಗಾವಿ- ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ರಾಜು ಸೇಠ ಅವರ ಕ್ಷೇತ್ರದಲ್ಲಿ ಅಭಿವೃದ್ಧಿಯ ಪರ್ವ ಆರಂಭವಾಗಿದೆ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದ ಅಭಿವೃದ್ಧಿ ಕಾಮಗಾರಿಗಳಿಗೆ ಮತ್ತೆ ಚಾಲನೆ ಸಿಕ್ಕಿದೆ. ಬೆಳಗಾವಿಯ ಅಶೋಕ ನಗರದಲ್ಲಿ ಸ್ಪೋರ್ಟ್ ಕಾಂಪ್ಲೆಕ್ಸ್ ನಿರ್ಮಿಸಲಾಗಿತ್ತು ಇದನ್ನು ನಿರ್ವಹಣೆ ಮಾಡುವ ಗುತ್ತಿಗೆ ಪಡೆಯಲು ಯಾರೂ ಮುಂದೆ ಬಂದಿರಲಿಲ್ಲ ಹೀಗಾಗಿ ಇಲ್ಲಿಯ ಈಜು ಕೋಳ ಬ್ಯಾಡ್ಮಿಂಟನ್ ಹಾಲ್ ಸೇರಿದಂತೆ ಜಿಮ್ ಕೂಡಾ ಬಂದ್ ಆಗಿದ್ದವು.ಶಾಸಕ ರಾಜು ಸೇಠ ಅವರು ಎಲ್ಲ …
Read More »ಪ್ರಸಿದ್ದ ವೈದ್ಯ, ಡಾ.ವೆಂಕಟರಮಣ ಹೆಗಡೆ ಬೆಳಗಾವಿಗೆ
ಬೆಳಗಾವಿ-ಶಿರಸಿ ಮೂಲದ ಪ್ರಸಿದ್ದ ವೇದ ವೆಲ್ನೆಸ್ ಸೆಂಟರ್,ನಿಸರ್ಗ ಮನೆಯ ಮುಖ್ಯಸ್ಥರಾದ ಡಾ.ವೆಂಕಟರಮಣ ಹೆಗಡೆ ಅವರು ಇದೇ ಶನಿವಾರ ಮತ್ತು ಭಾನುವಾರ ಬೆಳಗಾವಿಯಲ್ಲಿ ಲಭ್ಯವಿರುತ್ತಾರೆ. ಆಹಾರ,ಆರೋಗ್ಯ,ಮನೆಯಲ್ಲೇ ಪರಿಹಾರ,ಪವರ್ ಡಯಟ್,ಸೇರಿದಂತೆ ಆರೋಗ್ಯದ ಕುರಿತು ಅನೇಕ ಪುಸ್ತಕಗಳನ್ನು ಬರೆದು,ಅನೇಕ ಪತ್ರಿಕೆಗಳಲ್ಲಿ ಆರೋಗ್ಯಕ್ಕೆ ಸಂಬಂಧಿಸಿದ ಅಂಕಣಗಳನ್ನು ಬರೆದು ರಾಷ್ಟ್ರಮಟ್ಟದಲ್ಲಿ ಪ್ರಸಿದ್ದಿ ಪಡೆದಿರುವ ಶಿರಸಿಯ ಡಾ.ವೆಂಕಟರಮಣ ಹೆಗಡೆ ಅವರು ಡಿಸೆಂಬರ್ 23 ಶನಿವಾರ ಹಾಗೂ ಡಿಸೆಂಬರ್ 24 ಭಾನುವಾರ. ಎರಡು ದಿನ ಬೆಳಗಾವಿಯ ಸಂಕಮ್ ಹೊಟೇಲ್ ನಲ್ಲಿ …
Read More »ಬೆಳಗಾವಿಯಲ್ಲೂ ಪ್ಲಾಸ್ಟಿಕ್ ರಸ್ತೆ ನಿರ್ಮಾಣಕ್ಕೆ ನಿರ್ಧಾರ..!!
ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆ ಪಿಡಬ್ಲುಡಿ ಸಮಿತಿಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿ ಬೆಳಗಾವಿ ನಗರದಲ್ಲೂಪ್ಲ್ಯಾಸ್ಟಿಕ್ ಬಳಸಿ ರಸ್ತೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ದಿನನಿತ್ಯ ಸಂಗ್ರಹವಾಗುತ್ತಿರುವ ಪ್ಲಾಸ್ಟಿಕ್ ಉಪಯೋಗಿಸಿ ರಸ್ತೆ ನಿರ್ಮಿಸುವ ವಿನೂತನ ಯೋಜನೆ ಕೈಗೆತ್ತಿಕೊಳ್ಳಲು ನಗರ ಯೋಜನೆ ಮತ್ತು ಅಭಿವೃದ್ಧಿಸ್ಥಾಯಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ,.ಸ್ಥಾಯಿ ಸಮಿತಿ ಅಧ್ಯಕ್ಷೆ ವಾಣಿ ವಿಲಾಸ ಜೋಶಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ.ಪ್ರಾಯೋಗಿಕವಾಗಿ ಮಹಾನಗರ ಪಾಲಿಕೆಯ ಮುಂಭಾಗದಲ್ಲಿರುವ ರಸ್ತೆಯನ್ನು …
Read More »ರಾತ್ರಿ ವೇಳೆಯೇ ಭೀಕರ ಸಿಲಿಂಡರ್ ಸ್ಪೋಟ 7 ಜನರಿಗೆ ಗಾಯ…
ಬೆಳಗಾವಿ-ರಾತ್ರಿ ವೇಳೆಯೇ ಭೀಕರ ಸಿಲಿಂಡರ್ ಸ್ಪೋಟಗೊಂಡು,ಸಿಲಿಂಡರ್ ಸ್ಪೋಟದ ರಭಸಕ್ಕೆ ಮನೆಯ ಹಂಚುಗಳು ಹಾರಿಹೋಗಿದ್ದು ಮನೆಯ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. 9 ತಿಂಗಳ ಹಸಗೂಸು ಸೇರಿ ಒಂದೇ ಕುಟುಂಬದ 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.ಗೋಕಾಕ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಾತ್ರಿ ಮಲಗಿರುವಾಗ ಸಿಲಿಂಡರ್ ಸೋರಿಕೆಯಾಗಿದೆ.ವಾಸನೆ ಕಂಡು ಮೊಬೈಲ್ ಟಾರ್ಚ್ ಆನ್ ಮಾಡಿ ನೋಡಲು ಹೋದಾಗ ಏಕಾಏಕಿ ಸಿಲಿಂಡರ್ ಸ್ಪೋಟಗೊಂಡಿದೆ ಎಂದು ಹೇಳಲಾಗುತ್ತಿದೆ.ರಾಜಶ್ರೀ ನಿರ್ವಾಣಿ (42) ಅಶೋಕ ನಿರ್ವಾಣಿ (45) …
Read More »ಕಾಕತಿ ಠಾಣೆಯ ಪಿಐ ಅಮಾನತು…
ಬೆಳಗಾವಿ- ಬೆಳಗಾವಿ ತಾಲ್ಲೂಕಿನ ವಂಟಮೂರಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಗಣಿಸಿದೆ.ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಬಂಧಿಸಲಾಗಿದ್ದು,ಸಂತ್ರಸ್ತ ಮಹಿಳೆಗೆ ಸರ್ಕಾರ ಐದು ಲಕ್ಷರೂ ಪರಿಹಾರ ಘೋಷಿಸಿದ್ದು ಈ ಪ್ರಕರಣದಲ್ಲಿ ನಿರ್ಲಕ್ಷ್ಯ ಮಾಡಿದ ಕಾರಣ ಕಾಕತಿ ಠಾಣೆಯ ಪಿಎಸ್ಐ ಯನ್ನು ಅಮಾನತು ಮಾಡಲಾಗಿದೆ. ಕಾಕತಿ ಪಿಐ ವಿಜಯಕುಮಾರ ಸಿನ್ನೂರ ಅಮಾನತು ಮಾಡಲಾಗಿದೆ.ಮಹಿಳೆ ವಿವಸ್ತ್ರ ಪ್ರಕರಣ ಕೊನೆಗೂ ಬೇಜವಾಬ್ದಾರಿತನ ತೋರಿದ್ದ ಪಿಐ ಸಸ್ಪೆಂಡ್ ಆಗಿದ್ದು,ವಂಟಮೂರಿ …
Read More »ಸಂತ್ರಸ್ತ ಮಹಿಳೆ ಕುಂಟುಬಕ್ಕೆ ಧೈರ್ಯ ತುಂಬಿದ ಸಚಿವ ಸತೀಶ್ ಜಾರಕಿಹೊಳಿ
ಹೊಸ ವಂಟಮೂರಿ ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ತ ಮಹಿಳೆ ಕುಂಟುಬಕ್ಕೆ ಧೈರ್ಯ ತುಂಬಿದ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ: ಹೊಸ ವಂಟಮೂರಿ ಗ್ರಾಮದಲ್ಲಿ ದುಷ್ಕರ್ಮಿಗಳಿಂದ ಅಮಾನವೀಯವಾಗಿ ಹಲ್ಲೆಗೊಳಗಾದ ನೊಂದ ಸಂತ್ರಸ್ತ ಮಹಿಳೆಯ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಧೈರ್ಯ ತುಂಬಿದರು. ಈ ವೇಳೆ ಮಾತನಾಡಿ, ಹೊಸ ವಂಟಮೂರಿ ಗ್ರಾಮದಲ್ಲಿ ಇಂತಹ ಘಟನೆ ನಡೆದಿರುವುದು ದುರದೃಷ್ಟಕರ. ಪ್ರಕರಣಕ್ಕೆ ಸಂಬಂಧಿಸಿದ …
Read More »ಸಂತ್ರಸ್ತ ಮಹಿಳೆಗೆ ಸರ್ಕಾರದಿಂದ ಐದು ಲಕ್ಷ ರೂ ಪರಿಹಾರ..
ಹೊಸ ವಂಟಮುರಿ ಘಟನೆ- ಸಂತ್ರಸ್ತ ಮಹಿಳೆಗೆ ಐದು ಲಕ್ಷ ಪರಿಹಾರ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ, ಡಿ.14(ಕರ್ನಾಟಕ ವಾರ್ತೆ): ಹೊಸ ವಂಟಮುರಿ ಗ್ರಾಮದಲ್ಲಿ ಇತ್ತೀಚೆಗೆ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತ ಮಹಿಳೆಗೆ ರಾಜ್ಯ ಸರಕಾರದ ವತಿಯಿಂದ ಐದು ಲಕ್ಷ ರೂಪಾಯಿ ಪರಿಹಾರವನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿರುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಇದಲ್ಲದೇ ನೊಂದ ಮಹಿಳೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದಲೂ 50 …
Read More »ಲಕ್ಷ್ಮೀ ಹೆಬ್ಬಾಳಕರ್ ನಿರಾಣಿ ಸವಾಲ್ ಹಾಕಿದ್ದೇನು ಗೊತ್ತಾ…??
ಬೆಳಗಾವಿ- ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿ ಕೊಡುವ ವಿಚಾರದಲ್ಲಿ ಈಗ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ವಾಕ್ ಸಮರ ಶುರುವಾಗಿದೆ.ಮಾಜಿ ಮಂತ್ರಿ ಮುರುಗೇಶ್ ನಿರಾಣಿ ಅವರು ಮಿನಿಸ್ಟರ್ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಬಹಿರಂಗ ಸವಾಲು ಹಾಕುವ ಮೂಲಕ ಪಂಚಮಸಾಲಿ ಹೋರಾಟಕ್ಕೆ ಟ್ವಿಸ್ಟ್ ಕೊಟ್ಟಿದ್ದಾರೆ. ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ, ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿ ಕೊಟ್ಟರೆ ಬಿಜೆಪಿ ಮಂತ್ರಿಗಳಿಗೆ ಕುಂದಾ ಕೊಟ್ಟು ಸನ್ಮಾನ ಮಾಡ್ತೀನಿ ಎಂದು ಲಕ್ಷ್ಮೀ …
Read More »ಶಾಸಕ ಅಭಯ ಪಾಟೀಲರ ಖಾಸಗಿ ನಿರ್ಣಯಕ್ಕೆ ಸರ್ಕಾರದಿಂದ ಅಭಯಹಸ್ತ….
ಶಾಸಕ ಅಭಯ ಪಾಟೀಲ ಮಂಡಿಸಿದ ಖಾಸಗಿ ನಿರ್ಣಯ ಅಂಗೀಕಾರವಾಗಿದೆ.ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಬೆಳಗಾವಿ ಭೇಟಿಯ ನೆನಪಿನ ಶತಮಾನೋತ್ಸವ ಕಾರ್ಯಕ್ರಮ ಆಚರಣೆಗೆ ಸರ್ಕಾರದಿಂದ ಕ್ರಮ ಕೈಗೊಳ್ಳಲಾಗುವದು ಎಂದು ಭರವಸೆ ನೀಡಲಾಗಿದೆ. *** ಬೆಳಗಾವಿ: ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರು 1924ರ ಡಿಸೆಂಬರ್ 26 ರಂದು ಬೆಳಗಾವಿಗೆ ಭೇಟಿ ನೀಡಿ, ಬೆಳಗಾವಿಯಲ್ಲಿ ಜರುಗಿದ 39ನೇ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮಕ್ಕೆ ಬರುವ ಡಿಸೆಂಬರ್ 26ಕ್ಕೆ ನೂರು ವರ್ಷಗಳು ಪೂರೈಸುತ್ತಿವೆ. ಈ ಸವಿ ನೆನಪಿಗಾಗಿ …
Read More »