ಬೆಳಗಾವಿ- ಕಾಂಗ್ರೆಸ್ ರಸ್ತೆ ಮಿಲಿಟರಿ ಮಹಾದೇವ ಎದುರಿಗೆ. ಹಾಲಿನ ವಾಹನ ತೀರ ಚಲಾವಣೆಯೇ ಅಪಘಾತಕ್ಕೆ ಕಾರಣ. ವಾಹನ ಖಾನಾಪೂರ ಮಾರ್ಗವಾಗಿ ತೆರಳುವಾಗ ಎದುರಿಗಿದ್ದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ವೇಗ ನಿಯಂತ್ರಣ ಸಾಧ್ಯವಾಗದೇ ರಸ್ತೆ ಮಧ್ಯ ಪಲ್ಟಿ ಆಗಿದೆ. ದ್ವಿಚಕ್ರ ವಾಹನದಲ್ಲಿದ್ದ ಮಹಿಳೆಗೆ ಹಾಗು ಮಗುವಿಗೆ ತೀವ್ರಗಾಯಗಳಾಗಿವೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ವಿಷಯ ತಿಳಿದ ಟ್ರಾಫಿಕ್ ಪೋಲಿಸ್ ರು ಸ್ಥಳಕ್ಕೆ ಆಗಮಿಸಿ ವಾಹನ ತೆರವುಗೊಳಿಸಿ ಸಂಚಾರಕ್ಕೆ …
Read More »ಹೆಂಡತಿಯ ಜತೆ ಜಗಳಾಡಿದ್ದ ಪತಿ, ಅನುಮಾನಾಸ್ಪದ ಸಾವು.
ಬೆಳಗಾವಿ-ಪತ್ನಿಯೊಡನೆ ಜಗಳವಾಡಿ ಮನೆಯಿಂದ ಹೊರಗೆ ಹೋಗಿದ್ದ ಪತಿ ಅನುಮಾನಾಸ್ಪದ ಸಾವನ್ನಪ್ಪಿದ ಘಟನೆಬೆಳಗಾವಿ ಜಿಲ್ಲೆಯ ಮೂಡ…
ಬೆಳಗಾವಿಯಲ್ಲಿ ಯುವಕನಿಗೆ ಚಾಕು ಇರಿತ.
ಬೆಳಗಾವಿ -ಬೆಳಗಾವಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತವಾದ ಘಟನೆ ಬೆಳಗಾವಿಯ ಕಣಬರ್ಗಿ ಪ್ರದೇಶದಲ್ಲಿ ನಡೆದ…
ತಂದೆಯ ಹುಟ್ಟು ಹಬ್ಬದ ಪ್ರಯುಕ್ತ ಸಿಂಹ ದತ್ತು ಪಡೆದ ರಾಹುಲ್ ಜಾರಕಿಹೊಳಿ
ಬೆಳಗಾವಿ: ಭೂತರಾಮನಹಟ್ಟಿಯಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿರುವ ‘ಬೃಂಗಾ’ ಎಂಬ ಸಿಂಹವನ್ನು ಲೋಕೋಪಯ…
ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು
ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆ…
ಬೆಳಗಾವಿಯಲ್ಲಿ ಆಕಸ್ಮಿಕ ಕರೆಂಟ್ ಪವರ್ ಮ್ಯಾನ್ ಸಾವು.
ಬೆಳಗಾವಿ -ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವನ್ಬೊಪ್ಪಿದ್ದಾನೆ.ರಾಹುಲ್ ಪಾಟೀಲ್(30) ಮೃತ ಪವರ್ ಮ್ಯಾ…
ಆಟದ ಜಗಳದಲ್ಲಿ ಕೊಲೆಯಾದ ಆಟಗಾರ….!!
ಬೆಳಗಾವಿ -ಆಟದಲ್ಲಿ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ .ಈ ಜಗಳದಲ್ಲಿ ರನ್ನೀಂಗ್ ಚಾಂಪಿಯನ್ ಆಟಗಾರನ ಕೊಲೆಯಾ…
ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
ಬೆಳಗಾವಿ-ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ,ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ…
ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ : ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆ
ಸಂಕೇಶ್ವರ : ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಇಬ್ಬರು ಸಹೋದರರು ವಿಷಕಾರಿ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಶ…
ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ವರ್ಗಾವಣೆ
ಬೆಳಗಾವಿ – ಬೆಳಗಾವಿ ಮಹಾನಗರ ಪೋಲೀಸ್ ಆಯುಕ್ತ ಯಡಾ ಮಾರ್ಟಿನ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ…
ಕೊರೋನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿ
ಬೆಳಗಾವಿ ಕೊರೊನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿಯಾಗಿದ್ದು, ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ…
LOCAL NEWS
ಚಿಂದಿಚೋರನ ತಂದು,ಆ ಹುಲಿ ಈ ಹುಲಿ ಅನ್ನಬ್ಯಾಡ್ರಿ…!!
ಬೆಂಗಳೂರು- ಪತ್ರಕರ್ತರು ಏನ್ ಕೇಳಬೇಕೋ ಅದನ್ನ ಕೇಳಬೇಕು,ಯಾವುದೋ ಚಿಂದಿಚೋರನ ತಂದೂ ಆ ಹುಲಿ,ಈ ಹುಲಿ ಅನ್ನಬ್ಯಾಡ್ರಿ ನೀವ್ ಹಂಗ್ ಅಂದ್ರ ಜನ ತಿಳ್ಕೋತಾರ್ ನೀವೆಲ್ಲ ಯಾರ್ಯಾರ್ ಕಡೆದವರು ಅಂತ ಗೊತ್ತಿಲ್ಲ.ಅದಕ್ಕೆಲ್ಲ ನಾನು ಉತ್ತರ ಕೊಡೋದಿಲ್ಲ ಅಂತ ಬಸನಗೌಡ ಯತ್ನಾಳ್ ಮಾದ್ಯಮಗಳ ವಿರುದ್ಧ ಗರಂ ಆಗಿದ್ದಾರೆ. ಬೆಂಗಳೂರಿನಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು,ವಿಜಯೇಂದ್ರ ಅಧ್ಯಕ್ಷರಾದಬಳಿಕ ಯಡಿಯೂರಪ್ಪ ನಿಮ್ಮ ಜೊತೆ ಮಾತಾಡಿದ್ರಾ.? ಎಂದು ಮಾದ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು ಅರಿಗೆ ಬೇಕಾದಾಗ ಮಾತಾಡ್ತಾರೆ,ಯಾವಾಗ …
Read More »ತೆಲಂಗಾಣದಲ್ಲಿ ರಾಜುಸೇಠ ಭರ್ಜರಿ ಪ್ರಚಾರ…!
ಬೆಳಗಾವಿ- ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ರಾಜು ಸೇಠ ಅವರು ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಭರ್ಜರಿ ಪ್ರಚಾರ ನಡೆಸಿದ್ದಾರೆ. ತೆಲಂಗಾಣದ ಭೊಧಾನ್ ವಿಧಾನಸಭಾ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಂಚರಿಸಿ ಸ್ಥಳೀಯ ನಾಯಕರ ಜೊತೆ ಚರ್ಚಿಸಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಂದ ಜನರಿಗೆ ಆಗಿರುವ ಲಾಭಗಳ ಬಗ್ಗೆ ತಿಳಿಸಿ ರಾಜು ಸೇಠ ಕಾಂಗ್ರೆಸ್ ಪರವಾಗಿ ಮತಯಾಚಿಸಿದರು. ಮೂರು ದಿನಗಳ ಕಾಲ ತೆಲಂಗಾಣದಲ್ಲಿ …
Read More »ಬೆಳಗಾವಿ ಅಧಿವೇಶನದಲ್ಲಿ ವಿರೋಧಪಕ್ಷದ ನಾಯಕನ ವರಸೆ….
ಬೆಂಗಳೂರು: ಪದ್ಮನಾಭನಗರ ಬಿಜೆಪಿ ಶಾಸಕ ಆರ್ ಅಶೋಕ್ ಅವರನ್ನು ವಿಪಕ್ಷ ನಾಯಕನಾಗಿ ಆಯ್ಕೆ ಮಾಡಲಾಗಿದೆ.ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಇವರ ವರಸೆ ಶುರುವಾಗಲಿದೆ.good ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಪಕ್ಷದೊಳಗೆ ಅಸಮಾಧಾನ ಉಂಟಾಗಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಗೆ ವೀಕ್ಷಕರಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಗೌತಮ್ ಆಗಮಿಸಿದ್ದರು. ಶಾಸಕರ ಅಭಿಪ್ರಾಯಗಳನ್ನು ಆಲಿಸಿದ ವೀಕ್ಷಕರು ವಿರೋಧದ …
Read More »ಪ್ರತಿ ಗ್ರಾಮ ಪಂಚಾಯಿತಿಯವರು ಟ್ಯಾಂಕರ್ ಖರೀಧಿ ಮಾಡಲೇಬೇಕು..
ಬರ ನಿರ್ವಹಣೆ: ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸಭೆ ಬೆಳಗಾವಿ, -ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ ಕಂಡುಬಂದ ತಕ್ಷಣವೇ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು. ಕುಡಿಯುವ ನೀರು ಸಮಸ್ಯೆ ನಿವಾರಣೆಗೆ ಅನುಕೂಲವಾಗುವಂತೆ ಜಿಲ್ಲೆಯ ಪ್ರತಿಯೊಂದು ಪಂಚಾಯಿತಿಗಳು ಕೂಡಲೇ ಸ್ವಂತ ಟ್ಯಾಂಕರ್ ಖರೀದಿಸಲು ಕ್ರಮ ಕೈಗೊಳ್ಳಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸೂಚನೆ ನೀಡಿದರು. ಬರ ನಿರ್ವಹಣೆ ಕುರಿತು ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ(ನ.17) ನಡೆದ …
Read More »ಪಾಲಿಕೆ ನೌಕರರ ನಾಯಕ, ಅರ್ಜುನ್ ದೇಮಟ್ಟಿ ಇನ್ನಿಲ್ಲ…
.ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ನೌಕರರ ಅಚ್ಚುಮೆಚ್ಚಿನ ನಾಯಕ ಅರ್ಜುನ್ ದೇಮಟ್ಟಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಹಲವಾರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಅವರ ನಿವಾಸದಲ್ಲಿ ನಿಧನರಾಗಿದ್ದಾರೆ.ಅರ್ಜುನ್ ದೇಮಟ್ಟಿ ಅವರು ಪಾಲಿಕೆಯ ನೌಕರರ ಸಂಘದ ಅಧ್ಯಕ್ಷರಾಗಿ ಹಲವಾರು ವರ್ಷಗಳ ಕಾಲ ಸೇವೆ ಮಾಡಿದ್ದರು.ಡಾ.ಬಾಬಾಸಾಹೇಬ ಅಂಬೇಡ್ಕರ್ ಉತ್ಸವ ಸಮೀತಿಯ ಅಧ್ಯಕ್ಷರಾಗಿ ಸೇವೆ ಮಾಡಿದ ಅವರು ಅಪಾರ ಜನಮೆಚ್ಚುಗೆ ಗಳಿಸಿದ್ದರು.
Read More »ಅನ್ಯತಾ ಭಾವಿಸಬೇಡಿ, ನೋವಾಗಿದ್ದರೆ ವಿಷಾಧಿಸುತ್ತೇನೆ…
ಸಕಾರಾತ್ಮಕ ದೃಷ್ಟಿಕೋನದಿಂದ ಮಾತನಾಡಿದ್ದೇನೆ, ಅನ್ಯಥಾ ಭಾವಿಸಬೇಡಿ – ಸಚಿವ ಲಕ್ಷ್ಮೀ ಹೆಬ್ಬಾಳಕರ್ ಮನವಿ ಬೆಳಗಾವಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನವೆಂಬರ್ 11ರಂದು ಬೆಳಗಾವಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಾನು ಆಡಿದ ಮಾತಿನಿಂದ ಬೆಳಗಾವಿಯ ಪತ್ರಕರ್ತ ಸಹೋದರರಿಗೆ ನೋವಾಗಿದ್ದರೆ ನಾನು ವಿಷಾಧಿಸುತ್ತೇನೆ. ಅಲ್ಲಿ ನಾನು ಸಕಾರಾತ್ಮಕ ದೃಷ್ಟಿಕೋನದಿಂದ ಮಾತನಾಡಿದ್ದೇನೆಯೇ ಹೊರತು ಬೇರೆ ಯಾವುದೇ ಉದ್ದೇಶದಿಂದಲ್ಲ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಈ ಕುರಿತು …
Read More »ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಎಐಸಿಸಿ,ಕೆಪಿಸಿಸಿ ಗೆ ದೂರು ನೀಡಲು,ಬೆಳಗಾವಿ ಪತ್ರಕರ್ತರ ನಿರ್ಧಾರ.
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಬೆಳಗಾವಿ ಪತ್ರಕರ್ತರು ಅಪ್ರಭುದ್ಧರು ಎನ್ನುವ ಅರ್ಥದಲ್ಲಿ ನೀಡಿದ್ದ ಹೇಳಿಕೆಯನ್ನ ಖಂಡಿಸಿ ಇವತ್ತು ಕನ್ನಡ ಸಾಹಿತ್ಯ ಭವನದಲ್ಲಿ ಪತ್ರಕರ್ತರಿಂದ ಖಂಡನಾ ಸಭೆ ನಡೆಸಲಾಯಿತು. ಸಭೆಯಲ್ಲಿ 42 ಕ್ಕೂ ಅಧಿಕ ಹಿರಿಯ ಪತ್ರಕರ್ತರು ಭಾಗಿಯಾಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಹೇಳಿಕೆಯನ್ನ ತೀವ್ರವಾಗಿ ಖಂಡಿಸಲಾಯಿತು. ಸಚಿವೆ ಹೆಬ್ಬಾಳ್ಕರ ಅವರು ಇತ್ತೀಚೆಗೆ ಪತ್ರಕರ್ತರ ಜೊತೆ ನಡೆದುಕೊಳ್ಳುತ್ತಿರುವ ನಡುವಳಿಕೆ ಬಗ್ಗೆ ಹಿರಿಯ ಪತ್ರಕರ್ತರು …
Read More »ಹತ್ತು ದಿನ ಬೆಳಗಾವಿ ಮಹಾನಗರದಲ್ಲಿ ರಾಜ ಕಳೆ..!!
ಬೆಳಗಾವಿ-ಡಿಸೆಂಬರ್ 4 ರಿಂದ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಹತ್ತು ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಯಲಿದೆ.ಗಂಟು ಮೂಟೆ ಕಟ್ಟಿಕೊಂಡು ಸರ್ಕಾರ ಹತ್ತು ದಿನ ಬೆಳಗಾವಿಯಲ್ಲಿ ಠಿಖಾನಿ ಹೂಡಲಿದೆ. ಬೆಳಗಾವಿಯ ಸುವರ್ಣವಿಧಾನಸೌಧಕ್ಕೆ ಈಗ ರಾಜಕಳೆ,ಯಾಕಂದ್ರೆ ಅಧಿವೇಶನಕ್ಕೆ ಭರ್ಜರಿ ತಯಾರಿ ನಡೆದಿದೆ.ಅಧಿವೇಶನಕ್ಕೆ ಬರುವ ಗಣ್ಯರಿಗೆ ಅಧಿಕಾರಿಗಳಿಗೆ,ಬೆಂಗಳೂರಿನಿಂದ ಬರುವ ಪತ್ರಕರ್ತರಿಗೆ ಊಟ,ವಸತಿ,ವಾಹನ ಸೇರಿದಂತೆ ಎಲ್ಲ ರೀತಿಯ ಸವಲತ್ತುಗಳನ್ನು ಒದಗಿಸುವ ಕಾರ್ಯ ಭರದಿಂದ ಸಾಗಿದೆ.ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಪ್ರತಿದಿನ ತಮ್ಮ ಕಚೇರಿಯಲ್ಲಿ ಅಧಿಕಾರಿಗಳ ಸಭೆ …
Read More »ಜಮೀನು ಕಳೆದುಕೊಂಡ ರೈತರಿಗೆ ಲಕ್ಷ್ಮೀ ಕೃಪೆ….!!
ಬೆಳಗಾವಿ-ಬೆಳಗಾವಿಯ ಹಲಗಾ ಬಳಿ ಕೊಳಚೆ ನೀರು ಸಂಸ್ಕರಣಾ ಘಟಕ ನಿರ್ಮಾಣಕ್ಕೆ ಜಮೀನು ನೀಡಿರುವ ರೈತರಿಗೆ ಪರಿಹಾರ ಸಿಕ್ಕಿಲ್ಲ.ಹೆಚ್ಚಿನ ಪರಿಹಾರಕ್ಕೆ ಕಳೆದ ಆರು ವರ್ಷಗಳಿಂದ ರೈತರು ಅಲೆದಾಡುತ್ತಿದ್ದು ಅವರಿಗೆ ಪರಿಹಾರ ಕೊಡಿಸಲು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಇಂದು ಡಿಸಿ ಕಚೇರಿಯಲ್ಲಿ ತುರ್ತು ಸಭೆ ನಡೆಸಿದರು. ಹಲಗಾ ಗ್ರಾಮದಲ್ಲಿ ಕೊಳಚೆ ನೀರು ಸಂಸ್ಕರಣಾ ಘಟಕ(STP ಪ್ಲಾಂಟ್) ನಿರ್ಮಾಣಕ್ಕೆ 2019ರಲ್ಲಿ ಕಾಮಗಾರಿ ಆರಂಭಿಸಲಾಗಿದೆ.ಬೆಳಗಾವಿ ನಗರದ ಅಮೃತ್ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗೆ2019ರಲ್ಲಿ ಭೂ ಸ್ವಾಧೀನ ಆಗಿತ್ತು,ಎಕರೆ …
Read More »ಬೆಳಗಾವಿ ಮಂದಿಗೆ ದೀಪಾವಳಿ ಹಬ್ಬದ ಖುಷಾಲಿ. ಗುಡ್ ನ್ಯುಸ್……!!!
ಬೆಳಗಾವಿ: ಬೆಳಗಾವಿ ಸಂಸದೆ ಮಂಗಲಾ ಅಂಗಡಿ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಅತ್ಯಂತ ಕ್ರೀಯಾಶೀಲರಾಗಿದ್ದು ದೀಪಾವಳಿ ಹಬ್ಬದ ದಿನ ಬೆಳಗಾವಿ ಮಂದಿಗೆ ವಿಶೇಷ ಗೀಫ್ಟ್ ಕೊಟ್ಟಿದ್ದಾರೆ. ಬೆಳಗಾವಿಯಿಂದ ಬೆಂಗಳೂರಿಗೆ ವಂದೇ ಭಾರತ ರೈಲು ಮಂಜೂರು ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಿಲ್ಲೆಯ ಜನರ ಬಹು ದಿನಗಳ ಬೇಡಿಕೆಯಾದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಬೆಂಗಳೂರು- ಧಾರವಾಡದಿಂದ ಬೆಳಗಾವಿಯವರೆಗೆ ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶ ನೀಡಿದೆ ಎಂದು ರಾಜ್ಯಸಭಾ ಸಂಸದ …
Read More »ಉಡುಪಿಯಲ್ಲಿ ನಾಲ್ಕು ಮರ್ಡರ್ ಮಾಡಿದ ಪಾಪಿ, ಬೆಳಗಾವಿಯಲ್ಲಿ ಅರೆಸ್ಟ್..
ಬೆಳಗಾವಿ- ಉಡುಪಿಯಲ್ಲಿ ತಾಯಿ ಮತ್ತು ಮೂವರು ಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿ ಪರಾಯಾಗಿ,ಬೆಳಗಾವಿಯಲ್ಲಿ ಅಡಗಿದ್ದ ಆರೋಪಿಯನ್ನು ಉಡುಪಿ ಪೋಲೀಸರು ಬಂಧಿಸಿದ್ದಾರೆ. ಆರೋಪಿ ಪ್ರವೀಣ್ ಅರುಣ ಚೌಗಲೆ ಎಂಬಾತ ನವ್ಹೆಂಬರ್ 12 ರಂದು ಉಡುಪಿಯಲ್ಲಿ ತಾಯಿ ಮತ್ತು ಮೂವರು ಮಕ್ಕಳನ್ನು ಚೂರಿಯಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದ,ಬೆಳಗಾವಿಯ ಬಸವನ ಕುಡಚಿಯಲ್ಲಿ ಆತನ ಮಾವನ ಮನೆಯಲ್ಲಿ ಅಡಗಿದ್ದ ಮೋಬೈಲ್ ನೆಟವರ್ಕ್ ಆಧರಿಸಿ ಉಡುಪಿ ಪೋಲೀಸರು ಬೆಳಗಾವಿಗೆ ಧಾವಿಸಿ ನಾಲ್ಕು ಜನರ ಕೊಲೆ ಮಾಡಿದ …
Read More »ಬಾಂಬ್ ಬೆದರಿಕೆ ಕರೆ ಮಾಡಿದ ಬೆಳಗಾವಿ ಯುವತಿಯ ಮನೆಗೆ ಬೆಂಗಳೂರು ಪೋಲೀಸರು…
ಬೆಳಗಾವಿ-ಬೆಂಗಳೂರಿನ ಖಾಸಗಿ ಕಂಪನಿಗೆ ಹುಸಿ ಬಾಂಬ್ ಕರೆ ಮಾಡಿದ ಬೆಳಗಾವಿಯ ಯುವತಿಯ ಮನೆಗೆ ಬೆಂಗಳೂರು ಪರಪ್ಪನ ಅಗ್ರಹಾರ ಠಾಣೆಯ ಪೋಲೀಸರು ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಬೆಳಗಾವಿಯ ಶಾಹು ನಗರದಲ್ಲಿರುವ ಶೃತಿ ಶೆಟ್ಟಿ ಎಂಬ ಯುವತಿಯು ತನ್ನ ತಾಯಿಯ ಮೋಬೈಲ್ ನಿಂದ ಬೆಂಗಳೂರಿನ ಟಿಸಿಎಸ್ ಕಂಪನಿಯ ಕಚೇರಿಗೆ ಹುಸಿ ಬಾಂಬ್ ಕರೆ ಮಾಡಿ ಬೆದರಿಕೆ ಹಾಕಿದ ಆರೋಪದ ವಿಚಾರದಲ್ಲಿ ಬೆಂಗಳೂರಿನ ಪೋಲೀಸರ ತಂಡ ಬೆಳಗಾವಿಗೆ ಆಗಮಿಸಿ ಇಂದು ಸಂಜೆ ಯುವತಿ …
Read More »ತೆಲಂಗಾಣ ಇಲೆಕ್ಷನ್ ದಲ್ಲಿ ಕೈ ಮಂತ್ರ, ಚನ್ನರಾಜ ತಂತ್ರ…!!
ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆಗೆ ವೀಕ್ಷಕರಾಗಿ ನೇಮಕವಾಗಿರುವ ಬೆಳಗಾವಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಹೈದರಾಬಾದ್ ನಲ್ಲಿರುವ ಟಿಪಿಸಿಸಿ ಕಚೇರಿಗೆ ಭೇಟಿ ನೀಡಿ ಪೂರ್ವಭಾವಿ ಸಭೆ ನಡೆಸಿದರು. ವನಪರ್ತಿ ವಿಧಾನಸಭಾ ಕ್ಷೇತ್ರಕ್ಕೆ ಚನ್ನರಾಜ ಹಟ್ಟಿಹೊಳಿ ಅವರನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ಕ್ಷೇತ್ರದ ಹಾಗೂ ಅಭ್ಯರ್ಥಿಯ ಮಾಹಿತಿ ಪಡೆದು, ಸ್ಥಳೀಯ ಮುಖಂಡರೊಂದಿಗೆ ಸುದೀರ್ಘ ಚರ್ಚೆ ನಡೆಸಿದ ಅವರು, ಕರ್ನಾಟಕದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯತಂತ್ರಗಳ ಕುರಿತು ವಿವರಿಸಿದರು. ಕಾರ್ಯಕರ್ತರ …
Read More »ಬೆಳಗಾವಿಯಲ್ಲಿ ಶುರುವಾಯ್ತು ಊಸಾಬರಿ ಕಟ್ಟೆ….!!!
ಬೆಳಗಾವಿ- ಬೆಳಗಾವಿಯಲ್ಲಿ ತಿನಿಸು ಕಟ್ಟೆ ನಿರ್ಮಿಸಿ ರಾಜ್ಯದ ಗಮನ ಸೆಳೆದಿದ್ದ ಶಾಸಕ ಅಭಯ ಪಾಟೀಲ ಈಗ ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಹಲವು ಕಡೆ ಊಸಾಬರಿ ಕಟ್ಟೆಗಳನ್ನು ನಿರ್ಮಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಸಂಜೆಯಾದ್ರೆ ಸಾಕು,ಹಳ್ಳೆಯ ಜನ ಕಟ್ಟೆ ಮೇಲೆ ಕುಳಿತು ಹರಟೆ ಹೊಡೆಯೋದನ್ನು ನೋಡಿದ್ದೇವೆ.ಸಿಟಿಯಲ್ಲಿ ಈ ರೀತಿಯ ಹರಟೆ ಹೊಡೆಯಲು ಜಾಗವೇ ಸಿಗೋದಿಲ್ಲ.ರಸ್ತೆ ಬದಿಯಲ್ಲಿ ನಿಂತ್ಕೊಂಡು ಹರಟೆ ಹೊಡೆದ್ರೆ ಪೋಲೀಸರು ಸೀಟಿ ಊದಿ ಓಡಿಸ್ತಾರೆ.ಊರ ಊಸಾಬರಿ ಮಾಡುವವರು ಒಂದು ಕಡೆ …
Read More »