ಬೆಳಗಾವಿ- ಇಂದು ಸೋಮವಾರ ಬೆಳಗಾವಿಯ ವಿಟಿಯು ಬಳಿ ನಡೆದ ವಿದ್ಯತ್ ಉಪ ಕೇಂದ್ರದ ಶಂಕುಸ್ಥಾಪನೆ ಕಾರ್ಯಕ್ರಮ ಹಲವು ಆಕರ್ಷಕ ಬೆಳವಣಿಗಳಿಗೆ ಕಾರಣವಾಯಿತು ಏಕೆಂದರೆ ಬೆಳಗಾವಿಯ ರಾಜಕೀಯ ಕಡುವೈರಿಗಳಾದ ಸತೀಶ್ ಜಾರಕಿಹೊಳಿ ಮತ್ತು ಅಭಯ ಪಾಟೀಲ ಅವರು ಒಂದೇ ವೇದಿಕೆ ಹಂಚಿಕೊಳ್ಳುವದರ ಜೊತೆಗೆ ಇಬ್ಬರು ಅಕ್ಕಪಕ್ಕದಲ್ಲಿ ಕುಳಿತುಕೊಂಡು ಎಲ್ಲರ ಗಮನ ಸೆಳೆದರು. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಶಂಕುಸ್ಥಾಪನೆ ನೆರವೇರಿಸಿದರು.ಶಾಸಕ ಅಭಯ ಪಾಟೀಲ ಅವರು ಅಧ್ಯಕ್ಷತೆ ವಹಿಸಿದ್ದರು.ಸತೀಶ್ ಜಾರಕಿಹೊಳಿ …
Read More »ಹೆಂಡತಿಯ ಜತೆ ಜಗಳಾಡಿದ್ದ ಪತಿ, ಅನುಮಾನಾಸ್ಪದ ಸಾವು.
ಬೆಳಗಾವಿ-ಪತ್ನಿಯೊಡನೆ ಜಗಳವಾಡಿ ಮನೆಯಿಂದ ಹೊರಗೆ ಹೋಗಿದ್ದ ಪತಿ ಅನುಮಾನಾಸ್ಪದ ಸಾವನ್ನಪ್ಪಿದ ಘಟನೆಬೆಳಗಾವಿ ಜಿಲ್ಲೆಯ ಮೂಡ…
ಬೆಳಗಾವಿಯಲ್ಲಿ ಯುವಕನಿಗೆ ಚಾಕು ಇರಿತ.
ಬೆಳಗಾವಿ -ಬೆಳಗಾವಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತವಾದ ಘಟನೆ ಬೆಳಗಾವಿಯ ಕಣಬರ್ಗಿ ಪ್ರದೇಶದಲ್ಲಿ ನಡೆದ…
ತಂದೆಯ ಹುಟ್ಟು ಹಬ್ಬದ ಪ್ರಯುಕ್ತ ಸಿಂಹ ದತ್ತು ಪಡೆದ ರಾಹುಲ್ ಜಾರಕಿಹೊಳಿ
ಬೆಳಗಾವಿ: ಭೂತರಾಮನಹಟ್ಟಿಯಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿರುವ ‘ಬೃಂಗಾ’ ಎಂಬ ಸಿಂಹವನ್ನು ಲೋಕೋಪಯ…
ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು
ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆ…
ಬೆಳಗಾವಿಯಲ್ಲಿ ಆಕಸ್ಮಿಕ ಕರೆಂಟ್ ಪವರ್ ಮ್ಯಾನ್ ಸಾವು.
ಬೆಳಗಾವಿ -ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವನ್ಬೊಪ್ಪಿದ್ದಾನೆ.ರಾಹುಲ್ ಪಾಟೀಲ್(30) ಮೃತ ಪವರ್ ಮ್ಯಾ…
ಆಟದ ಜಗಳದಲ್ಲಿ ಕೊಲೆಯಾದ ಆಟಗಾರ….!!
ಬೆಳಗಾವಿ -ಆಟದಲ್ಲಿ ಆರಂಭವಾದ ಸಣ್ಣ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ .ಈ ಜಗಳದಲ್ಲಿ ರನ್ನೀಂಗ್ ಚಾಂಪಿಯನ್ ಆಟಗಾರನ ಕೊಲೆಯಾ…
ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
ಬೆಳಗಾವಿ-ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ,ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ…
ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ : ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆ
ಸಂಕೇಶ್ವರ : ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಇಬ್ಬರು ಸಹೋದರರು ವಿಷಕಾರಿ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಶ…
ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ವರ್ಗಾವಣೆ
ಬೆಳಗಾವಿ – ಬೆಳಗಾವಿ ಮಹಾನಗರ ಪೋಲೀಸ್ ಆಯುಕ್ತ ಯಡಾ ಮಾರ್ಟಿನ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ…
ಕೊರೋನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿ
ಬೆಳಗಾವಿ ಕೊರೊನಾ ಮಹಾಮಾರಿಗೆ ಬೆಳಗಾವಿಯಲ್ಲಿ ಮೊದಲ ಬಲಿಯಾಗಿದ್ದು, ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ…
LOCAL NEWS
ಗಣೇಶ ಮಂಟಪಕ್ಕೆ, ತಕ್ಷಣವೇ ಪರವಾನಿಗೆ ನೀಡಲು ಸಚಿವ ಸತೀಶ್ ಜಾರಕಿಹೊಳಿ ಸೂಚನೆ
ಬೆಳಗಾವಿ, – ಬೆಳಗಾವಿ ನಗರದಲ್ಲಿ ಅತ್ಯಂತ ಸಂಭ್ರಮದಿಂದ ಗಣೇಶೋತ್ಸವ ಆಚರಣೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಹಾಗೂ ಉತ್ಸವ ಮಂಡಳಿಗಳಿಗೆ ಯಾವುದೇ ರೀತಿಯ ವಿಳಂಬವಾಗದಂತೆ ಏಕಗವಾಕ್ಷಿ ಯೋಜನೆ ಮೂಲಕ ಕೂಡಲೇ ಪರವಾನಿಗೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗಣೇಶೋತ್ಸವ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಸೋಮವಾರ (ಆ.7) ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗಣೇಶೋತ್ಸವ ಮಂಡಳಿಗಳಿಗೆ ರಿಯಾಯಿತಿ …
Read More »ತಾಯಿಯನ್ನು ಕಳೆದುಕೊಂಡ ನೋವು ಯಾವ ಮಗುವಿಗೂ ಬಾರದಿರಲಿ…
ಬೆಳಗಾವಿ: ತಾಲೂಕಿನ ಬಿಜಗರಣಿ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಆಕಸ್ಮಿಕ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೆ ಮೃತಪಟ್ಟ ಬಿಜಗರಣಿ ಗ್ರಾಮದ ಅಮಿತ್ ದೇಸಾಯಿ ಹಾಗೂ ಲತಾ ದಂಪತಿ ಕುಟುಂಬಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರು ಮತ್ತು ವಿಶೇಷಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸಾಂತ್ವನ ಹೇಳಿದರು. ಇದೇ ವೇಳೆ ಅಳಿಯ ಮತ್ತು ಮಗಳನ್ನು ಕಳೆದುಕೊಂಡು ಆಘಾತಕ್ಕಗೊಳಗಾಗಿರುವ ತಾಯಿ ಚಂದ್ರಮಾಲಾ ದೇಸಾಯಿ ಅವರನ್ನು ಸಂತೈಸಿದ ಅವರು, ಲಕ್ಷ್ಮೀತಾಯಿ …
Read More »ರೈತಪರ ಯೋಜನೆಗಳಿಗೆ ತಡೆ, ಬೆಳಗಾವಿಯಲ್ಲಿ ಬಿಜೆಪಿ ಆಕ್ರೋಶ…
*ರೈತರಿಗಾಗಿ ಜಾರಿಗೆ ತಂದ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ತಡೆಹಿಡಿದಿದೆ; ಮಾಜಿ ಸಚಿವೆ ಶಶಿಕಲಾ ಜೊಲ್ಲೆ..!* ಬೆಳಗಾವಿ: ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ 19 ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ತಡೆಹಿಡಿದಿದೆ ಎಂದು ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರೈತರಿಗಾಗಿ ಇರುವ ಬಹುತೇಕ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ತಡೆಹಿಡಿದಿದೆ.ಆ ಮೂಲಕ ರೈತಾಪಿ ವರ್ಗಕ್ಕೆ ಈ ಸರ್ಕಾರ ದೊಡ್ಡ ಮಟ್ಟದ ಅನ್ಯಾಯ ಮಾಡಿದೆ ಎಂದರು. ಕಿಸಾನ್ ಸಮ್ಮಾನ್ …
Read More »ಸತೀಶ್ ಜಾರಕಿಹೊಳಿ ಶಂಕುಸ್ಥಾಪನೆ ಮಾಡ್ತಾರೆ,ಅಭಯ ಪಾಟೀಲ ಅಧ್ಯಕ್ಷತೆ ವಹಿಸುತ್ತಾರೆ….!!
ವಿದ್ಯುತ್ ವಿತರಣ ಕೇಂದ್ರ ಸ್ಥಾಪನೆಗೆ ಭೂಮಿಪೂಜೆ ಇಂದು ಬೆಳಗಾವಿಯಲ್ಲಿ ಬೆಳಗಾವಿ, : ಮಚ್ಛೆ ವ್ಯಾಪ್ತಿಯಲ್ಲಿ ವಿದ್ಯುತ್ ವಿತರಣ ಕೇಂದ್ರ ಹಾಗೂ ಬಹು ವಿದ್ಯುತ್ ಪ್ರಸರಣ ಮಾರ್ಗ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಇಂದು ಸೋಮವಾರ(ಆ.7) ಸಂಜೆ 5 ಗಂಟೆಗೆ ಮಚ್ಛೆಯಲ್ಲಿರುವ ವಿದ್ಯುತ್ ಉಪ ಕೇಂದ್ರದ ಅವರಣದಲ್ಲಿ ಭೂಮಿಪೂಜೆ ನೆರವೇರಿಸಲಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್, ಶಾಸಕ ಆಸೀಫ್(ರಾಜು) ಸೇಠ್, …
Read More »ಬೆಳಗಾವಿ ರಿಂಗ್ ರಸ್ತೆಗೆ ದಾರಿ ಸುಗಮ…!!
ಬೆಳಗಾವಿ: ರೈತರ ತೀವ್ರ ವಿರೋಧದಿಂದ ನನೆಗುದಿಗೆ ಬಿದ್ದಿದ್ದ ರಿಂಗ್ ರಸ್ತೆಗೆ ಭೂಸ್ವಾಧೀನಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಗೆಜೆಟ್ನಲ್ಲಿ ಪ್ರಕಟಿಸಿದ್ದು, ಯೋಜನೆಯ ೦.೦೦ ಕಿಮೀಯಿಂದ ೬೯.೦೦೦ ಕಿಮೀವರೆಗೆ ಜಮೀನು, ಕಟ್ಟಡ ಹಾಗೂ ಇತರ ಸ್ವತ್ತುಗಳನ್ನು ಪ್ರಕಟಿಸಿದ್ದು, ಜಮೀನು ಮಾಲೀಕರು ಮತ್ತು ಇತರ ಸ್ವತ್ತುಗಳ ಮಾಲೀಕರು ಈ ಪ್ರಕಟಣೆಯ ದಿನಾಂಕದಿಂದ ೨೧ ದಿನಗಳೊಳಗೆ ಖುದ್ದಾಗಿ ಅಥವಾ ಕಾನೂನು ತಜ್ಞರ ಮೂಲಕ ವಿಶೇಷ ಭೂಸ್ವಾಧೀನ ಅಧಿಕಾರಿ ಕಚೇರಿಗೆ ಭೇಟಿ ನೀಡಲು ಸೂಚಿಸಲಾಗಿದೆ. ಅಧಿಸೂಚನೆಯನ್ನು ೨೮-೦೬-೨೦೨೩ …
Read More »ಅಮೃತ ಭಾರತ ನಿಲ್ಧಾಣ ಯೋಜನೆಗೆ ಬೆಳಗಾವಿಯ ಎರಡು ರೇಲ್ವೆ ನಿಲ್ಧಾಣಗಳು.
ಬೆಳಗಾವಿ- ಭಾರತ ಸರ್ಕಾರದ ಬಜೆಟ್ ದೇಶದ 1275 ರೇಲ್ವೆ ನಿಲ್ಧಾಣಗಳನ್ನು ಅಮೃತ ಭಾರತ ರೇಲ್ವೆ ನಿಲ್ಧಾಣಗಳ ಯೋಜನೆಯಡಿಯಲ್ಲಿ ಅಭಿವೃದ್ಧಿ ಪಡಿಸುವ ಘೋಷಣೆ ಮಾಡಿತ್ತು ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಈ ಯೋಜನೆಯ ಪ್ರಥಮ ಹಂತದಲ್ಲಿ 508 ರೇಲ್ವೆ ನಿಲ್ಧಾಣಗಳನ್ನು ಅಭಿವೃದ್ಧಿಪಡಿಸಲು ಇಂದು ಶಿಲನ್ಯಾಸ ನೆರವೇರಿಸಿದ್ದಾರೆ. ಪ್ರಧಾನಿಗಳ ಮಹತ್ವಾಕಾಂಕ್ಷೆಯ ಯೋಜನೆ ಅಮೃತ್ ಭಾರತ ನಿಲ್ಧಾಣ ಯೋಜನೆಗೆ ಬೆಳಗಾವಿ ಜಿಲ್ಲೆಯ ಎರಡು ನಿಲ್ಧಾಣಗಳು ಆಯ್ಕೆಯಾಗಿರುವದು ಸಂತಸದ ಸಂಗತಿಯಾಗಿದೆ. ಬೆಳಗಾವಿ ಜಿಲ್ಲೆಯ …
Read More »ಬೆಳಗಾವಿ : ಕಾಲುವೆಗೆ ಉರುಳಿದ ಕಾರು,ಇಬ್ಬರು ಪ್ರಾಣಾಪಾಯದಿಂದ ಪಾರು….!!
ಬೆಳಗಾವಿ- ಘಟಪ್ರಭಾ ಪಟ್ಟಣದಲ್ಲಿ ಟ್ರಾಫಿಕ್ ಜಾಸ್ತಿ ಅಂತಾ, ಬೈಪಾಸ್ ರಸ್ತೆಯ ಮೂಲಕ ಬನಹಟ್ಟಿಗೆ ಹೊರಟಿದ್ದ ಅರಿಷಿಣ ವ್ಯಾಪಾರಿಗಳ ಟಾಟಾ ನೆಕ್ಸಾನ್ ಕಾರು ಘಟಪ್ರಭಾ ಕಾಲುವೆಗೆ ಬಿದ್ದು ಈಜಲು ಬರುತ್ತಿದ್ದು ಒಬ್ಬ ದಡ ಸೇರಿ ನೀರಿನಲ್ಲಿ ಮುಳುಗುತ್ತಿದ್ದ ಇನ್ನೊಬ್ಬನನ್ನು ಯುವಕನೊಬ್ಬ ರಕ್ಷಿಸಿದ ಘಟನೆ, ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲ್ಲೂಕಿನ ಘಟಪ್ರಭಾ ಬಳಿಯ ಘಟಪ್ರಭಾ ಎಡದಂಡೆ ಕಾಲುವೆ ಬಳಿ ನಡೆದಿದೆ. ದುರದುಂಡಿ- ಮಲ್ಲಾಪೂರ್ ಬೈಪಾಸ್ ರಸ್ತೆಯ ಪಕ್ಕದಲ್ಲಿ ಘಟಪ್ರಭಾ ಎಡದಂಡೆ ಕಾಲುವೆ ಇದ್ದು …
Read More »ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳ ನಡುವೆ ಖೋ..ಖೋ ಆಟ..!!
ಬೆಳಗಾವಿ-ಬೆಳಗಾವಿ ಡಿಡಿಪಿಐ ಹುದ್ದೆಗೆ ಇಬ್ಬರು ಅಧಿಕಾರ ನಡುವೆ ತೀವ್ರ ಗುದ್ದಾಟ ನಡೆದಿದೆ.ಖೋ ಖೋ ಆಟದ ಮಾದರಿಯಲ್ಲೇ ಇಬ್ಬರ ನಡುವೆ ತಿಕ್ಕಾಟ ನಡೆದಿದ್ದು ಬೆಳಗಾವಿಯಲ್ಲಿ ಶಿಕ್ಷಣ ಇಲಾಖೆಯ ಚಟುವಟಿಕೆಗಳು ತಲ್ಲಣಗೊಂಡಿವೆ. ಒಂದೇ ತಿಂಗಳಲ್ಲಿ ಹಲವು ಸಲ ಇಬ್ಬರು ಅಧಿಕಾರ ವರ್ಗಾವಣೆ ಆಗಿದೆ. ಎ. ಬಿ ಪುಂಡಲೀಕ ಹಾಗೂ ಬಸವರಾಜ ನಾಲತವಾಡ ನಡುವೆ ತೀವ್ರ ಪೈಪೋಟಿ ನಡೆದಿದೆ.ಬೆಳಗಾವಿ ಡಿಡಿಪಿಐ ಆಗಿದ್ದ ನಲತವಾಡ ಅವರನ್ನು ಡಿಸ್ಟರ್ಬ್ ಮಾಡಿ,ಪುಂಡಲೀಕ ಅವರು ಸರ್ಕಾರದಿಂದ ಆದೇಶ ಹೊರಡಿಸಿ ಬೆಳಗಾವಿ …
Read More »ಜಲಪಾತಗಳ ವೀಕ್ಷಣೆಗೆ ಬೆಳಗಾವಿ ಹುಬ್ಬಳ್ಳಿಯಿಂದ ವಿಶೇಷ ಬಸ್.
ಹುಬ್ಬಳ್ಳಿ: ಇತ್ತೀಚೆಗೆ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಪಾತಗಳ ವೀಕ್ಷಣೆಗಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಾರಾಂತ್ಯ ಹಾಗೂ ಸಾರ್ವಜನಿಕ ರಜೆ ದಿನಗಳಂದು ಹುಬ್ಬಳ್ಳಿ, ಧಾರವಾಡ ಹಾಗೂ ಬೆಳಗಾವಿಯಿಂದ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಉತ್ತರ ಕರ್ನಾಟಕ ಭಾಗದ ಬಹುತೇಕ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹಲವಾರು ಜಲಪಾತಗಳು ಮೈದುಂಬಿ ಕೊಂಡಿವೆ.ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಬೇಡಿಕೆಯ ಮೇರೆಗೆ ವಾರಾಂತ್ಯ ಹಾಗೂ ರಜೆ ದಿನಗಳಂದು ಹುಬ್ಬಳ್ಳಿಯಿಂದ ಜೋಗ ಫಾಲ್ಸ್ ಗೆ, ಧಾರವಾಡ ದಿಂದ …
Read More »ಬೆಳಗಾವಿ ನಗರದ ಪೋಲೀಸ್ ಠಾಣೆಗಳಿಗೆ ಹೊಸ ಸಿಪಿಐಗಳ ವರ್ಗಾವಣೆ…!!
ಬೆಳಗಾವಿ– ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಬೆಳಗಾವಿ ಮಹಾನಗರದ ಹಲವಾರು ಠಾಣೆಗಳ ಸಿಪಿಐ ಗಳು ವರ್ಗಾವಣೆಗೊಂಡಿದ್ದು ಹೊಸ ಸಿಪಿಐ ಗಳು ನಿಯೋಜನೆಗೊಂಡಿದ್ದಾರೆ. ಬೆಳಗಾವಿ ಮಹಾನಗರದ ಮಾರ್ಕೆಟ್ ಪೋಲೀಸ್ ಠಾಣೆಗೆ, ಮಹಾಂತೇಶ್ ದಾಮಣ್ಣವರ,ಮಾಳ ಮಾರುತಿ ಠಾಣೆಗೆ ಕಾಲಿಮಿರ್ಚಿ,ಕ್ಯಾಂಪ್ ಠಾಣೆಗೆ ಅಲ್ತಾಫ್ ಮುಲ್ಲಾ,ಬೆಳಗಾವಿ ನಗರದ ಮಹಿಳಾ ಠಾಣೆಗೆ,ಸುಲೇಮಾನ್ ತಹಶೀಲ್ದಾರ್,ಬೆಳಗಾವಿಯ ಎಪಿಎಂಸಿ ಠಾಣೆಗೆ ವಿಶ್ವನಾಥ್ ಕಬ್ಬೂರೆ, ಅವರನ್ನು ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ಮಾರಿಹಾಳ ಠಾಣೆಯ ಸಿಪಿಐ ಮಾರಿಹಾಳದಿಂದ ಹುಕ್ಕೇರಿಗೆ …
Read More »ನಿಷೇಧಿತ ಪ್ಲ್ಯಾಸ್ಟಿಕ್ ಬಳಕೆ,ಪಾಲಿಕೆ ಅಧಿಕಾರಿಗಳಿಂದ ದಾಳಿ…!!
550 ಕೆ.ಜಿ.ನಿಷೇಧಿತ ಪ್ಲ್ಯಾಸ್ಟಿಕ್ ವಶ; ವ್ಯಾಪಾರಸ್ಥರಿಗೆ ದಂಡ- ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಬೆಳಗಾವಿ, ಆ.1(ಕರ್ನಾಟಕ ವಾರ್ತೆ): ನಗರದ ವ್ಯಾಪಾರ-ವಹಿವಾಟು ಮಳಿಗೆಗಳ ಮೇಲೆ ದಾಳಿ ನಡೆಸಿದ ಮಹಾನಗರ ಪಾಲಿಕೆಯ ಅಧಿಕಾರಿಗಳು ಸುಮಾರು 550 ಕೆ.ಜಿ. ನಿಷೇಧಿತ ಪ್ಲ್ಯಾಸ್ಟಿಕ್ ವಶಪಡಿಸಿಕೊಂಡು ದಂಡವನ್ನು ವಿಧಿಸಿದ್ದಾರೆ. ಮಹಾನಗರ ಪಾಲಿಕೆಯ ಆಯುಕ್ತರಾದ ಅಶೋಕ ದುಡಗುಂಟಿ ಅವರ ನಿರ್ದೇಶನದಂತೆ ನಗರದಾದ್ಯಂತ ಪರಿಶೀಲನೆ ಕೈಗೊಂಡ ಅಧಿಕಾರಿಗಳು 550 ಕೆ.ಜಿ. ಪ್ಲ್ಯಾಸ್ಟಿಕ್ ವಶಪಡಿಸಿಕೊಂಡು 44,000 ರೂಪಾಯಿ ದಂಡವನ್ನು ವಿಧಿಸಿದ್ದಾರೆ. ಪ್ಲಾಸ್ಟಿಕ್ …
Read More »ಸಿಎಂ ಕೃಷಿ ಸಾಲ ವಸೂಲಿ ಬೇಡ ಅಂದ್ರು,ಸಚಿವರು ವಸೂಲಾತಿಯತ್ತ ಗಮನಹರಿಸಿ ಅಂದ್ರು…!!!
– ಮುಖ್ಯಮಂತ್ರಿ ಸಿದ್ರಾಮಯ್ಯ ಅವರು ಇತ್ತೀಚಿಗೆ ಮಳೆ ಹಾನಿ ಕುರಿತು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಇತರ ಅಧಿಕಾರಿಗಳ ಜೊತೆಗೆ ವಿಡಿಯೋ ಸಂವಾದ ಮಾಡಿ ರೈತರಿಂದ ಒತ್ತಾಯಪೂರ್ವಕವಾಗಿ ರೈತರಿಂದ ಸಾಲ ವಸೂಲಾತಿ ಮಾಡುವಂತಿಲ್ಲ ಎಂದು ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ಮಾಡಿದ ಬೆನ್ನಲ್ಲಿಯೇ ಸೋಮವಾರ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ,ಬೆಳಗಾವಿ ಪ್ರಾಂತ್ಯದ ಪ್ರಗತಿ ಪರಶೀಲನೆ ಮಾಡಿದ ಸಹಕಾರ ಸಚಿವ ರಾಜಣ್ಣ ಅವರು ಹೆಚ್ಚಿನ ಪ್ರಮಾಣದಲ್ಲಿ ಕೃಷಿ ಸಾಲವನ್ನು ವಿತರಿಸಿ,ಜೊತೆಗೆ ವಸೂಲಾತಿಯತ್ತ ಇಲಾಖಾ ಅಧಿಕಾರಿಗಳು …
Read More »ಹವಾಮಾನ ವೈಪರಿತ್ಯ ಇದ್ದಾಗಲೂ ಬೆಳಗಾವಿಯಲ್ಲಿ ವಿಮಾನ ಲ್ಯಾಂಡೀಂಗ್…!!
ಬೆಳಗಾವಿ-ಹವಾಮಾನ ವೈಪರೀತ್ಯವಾದಾಗಲೂ ಇನ್ಮುಂದೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ವಿಮಾನಗಳು ಲ್ಯಾಂಡೀಂಗ್ ಆಗುತ್ತವೆ.ಯಾಕಂದ್ರೆ ಅನಕೂಲವಾಗುವ ಅಗತ್ಯವರುವ ಹೊಸ ಟೆಕ್ನಾಲಾಜಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲೂ ಅಳವಡಿಸಲಾಗಿತ್ತು.ಆದ್ರೆ ಇಂದು ಈ ಟೆಕ್ನಾಲಜಿ ಬಳಿಸಿ ಹವಾಮಾನ ವೈಪರೀತ್ಯಗಳು ಇದ್ದಾಗಲೂ ಇಂಡಿಗೊ ವಿಮಾನ ಬೆಳಗಾವಿಯಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಆಗಿದೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದ ರನ್ವೇ ಮೇಲೆ ಸೋಮವಾರ ಇಂಡಿಗೊ ಸಂಸ್ಥೆಯ ಅ320 ಏರ್ಕ್ರಾಫ್ಟ್ ವಿಮಾನವು ಇನ್ಸ್ಟ್ರುಮೆಂಟ್ ಲ್ಯಾಂಡಿಂಗ್ ಸಿಸ್ಟಮ್ ಮೂಲಕ ಲ್ಯಾಂಡಿಂಗ್ ಮಾಡಿತು. …
Read More »ಬಸವರಾಜ್ ಬೊಮ್ಮಾಯಿ ಬೆಳಗಾವಿಗೆ ಬಂದ್ದಿದ್ರು ಏನ್ ಹೇಳಿದ್ರು ಗೊತ್ತಾ..??
ಬೆಳಗಾವಿ: ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಮಾದ್ಯಮಗಳ ಜೊತೆ ಮಾತನಾಡಿ,ಸಿದ್ರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ರು. ರಾಜ್ಯದಲ್ಲಿ ಒಂದು ಕಡೆ ಅತಿವೃಷ್ಠಿಯಿಂದ ಮನೆಗಳ ಹಾನಿ, ಜಾನುವಾರು ಸಾವು ದೊಡ್ಡ ಪ್ರಮಾಣದಲ್ಲಿ ಆಗಿದೆ.ಸುಮಾರು 11 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಇದೆ, ಉಳಿದ ಜಿಲ್ಲೆಗಳಲ್ಲಿ ಬರದ ಛಾಯೆ ಇದೆ,ಆದರೆ ರಾಜ್ಯ ಸರ್ಕಾರ ಈ ಬಗ್ಗೆ ಗಮನಿಸುತ್ತಿಲ್ಲ,ಮುಖ್ಯಮಂತ್ರಿಗಳು ವಿಡಿಯೋ ಸಂವಾದ ಮಾಡುವುದು ಬಿಟ್ಟರೆ ಯಾವುದೇ ಪರಿಹಾರ ಕಾರ್ಯ ನಡೆದಿಲ್ಲ …
Read More »