ಬೆಳಗಾವಿ, – ಒಳಹರಿವು, ಮಳೆಯ ಪ್ರಮಾಣ, ಜಲಾಶಯ ಮಟ್ಟ ಮತ್ತು ಮಹಾರಾಷ್ಟದಿಂದ ಬಿಡುವ ನೀರಿನ ಪ್ರಮಾಣ ಇವುಗಳ ಮೇಲೆ ನಿಗಾವಹಿಸುವುದರಿಂದ ಅತ್ಯಂತ ವೈಜ್ಞಾನಿಕವಾಗಿ ಮತ್ತು ಪರಿಣಾಮಕಾರಿಯಾಗಿ ಪ್ರವಾಹ ನಿರ್ವಹಣೆಯನ್ನು ಮಾಡಬಹುದು. ಆದ್ದರಿಂದ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಇವುಗಳ ಮೇಲೆ ನಿಗಾ ವಹಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಅಂಜುಮ್ ಪರ್ವೇಜ್ ತಿಳಿಸಿದರು. ಗುರುವಾರ(ಜು.27) ಅತಿವೃಷ್ಟಿಯಿಂದ ಬಾಧಿತಗೊಂಡಿರುವ ಗ್ರಾಮಗಳು …
Read More »ಮದುವೆ ನಂತರದ ಲವ್ ……ಪ್ರೇಮಿ ಫಿನೀಶ್ ಹೆಂಡತಿ ಜಸ್ಟ್ ಮಿಸ್…….!!!
ಬೆಳಗಾವಿ- ತನ್ನ ಹೆಂಡತಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಪ್ರೇಮಿಯನ್ನು ಇತ್ತೀಚಿಗಷ್ಟೆ ಕೊಲೆ ಮಾಡಿದ್ದ ಭೂಪ ಗಂಡ ತನ್ನ …
ತರಾತುರಿಯ ಜಾತಿ ಸಮೀಕ್ಷೆ ಬೇಡ: ಮುರಘೇಂದ್ರಗೌಡ ಪಾಟೀಲ
ಬೆಳಗಾವಿ:ರಾಜ್ಯ ಸರ್ಕಾರ ಜಾತಿ ಸಮೀಕ್ಷೆಗೆ ಪ್ರಾರಂಭ ಮಾಡಲು ಸೆ22 ರಂದು ನಿಗದಿಗೊಳಿಸಿರುವದನ್ನು ರಾಜ್ಯ ಹಿಂದುಳಿದ ವರ್ಗಗ…
ಚಾಕುವಿನಿಂದ ವಾರ್ ಬೆಳಗಾವಿಯಲ್ಲಿ ಮಹಿಳೆಯ ಮರ್ಡರ್
ಬೆಳಗಾವಿ ಆಸ್ತಿ ವಿಚಾರಕ್ಕೆ ಸಹೋದರನ ಪತ್ನಿಯನ್ನು ಚಾಕುವಿನಿಂದ 20ಕ್ಕೂ ಹೆಚ್ಚು ಬಾರಿ ಚುಚ್ಚಿ ಭೀಕರವಾಗಿ ಕೊಲೆ ಮಾಡಿರವ …
ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ
ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ…
ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು
ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ ಜೊತೆ ಹ…
ನಾಳೆ ಬುಧವಾರವೂ ಜಿಲ್ಲೆಯ ಎಲ್ಲ ತಾಲ್ಲೂಕುಗಳ ಶಾಲೆಗಳಿಗೆ ರಜೆ ಘೋಷಣೆ
ಬೆಳಗಾವಿ- ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಜಿಲ್ಲೆಯ ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ …
ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ
ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ ಬೆಳಗಾವಿ- ಪುಣ್ಯಕ್ಷೇತ್ರ ಧರ್ಮಸ್ಥಳದ ಕು…
ನಾಳೆ ಮಂಗಳವಾರವೂ, ಶಾಲೆಗಳಿಗೆ ರಜೆ ಘೋಷಣೆ
ಬೆಳಗಾವಿ, – ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಬೆಳಗಾವಿ, ಕಿತ್ತೂರು, ಬೈಲಹೊಂಗಲ, ಸವದತ್ತಿ ರಾಮದುರ್ಗ, ಹುಕ್ಕೇರಿ, …
ಹುದಲಿ ಗ್ರಾಮದಲ್ಲಿ, ಮನೆ ಮುಂದೆ ಕೂಗು ಹಾಕಿದ್ದಕ್ಕೆ ಚಾಕು ಇರಿತ
ಬೆಳಗಾವಿ-ಮನೆ ಮುಂದೆ ಕೂಗು ಹಾಕಿದ್ದಕ್ಕೆ ಯುವಕನಿಗೆ ಚಾಕುವಿನಿಂದ ಇರಿದ ಘಟನೆ ಬೆಳಗಾವಿಯ ಮಾರಿಹಾಳ ಠಾಣಾ ವ್ಯಾಪ್ತಿಯ ಹುದ…
ಪೈಲಟ್ ಸಮಯ ಪ್ರಜ್ಞೆಯಿಂದ ಉಳಿಯಿತು 48ಜನರ ಪ್ರಾಣ
ಬೆಳಗಾವಿ-ಪೈಲಟ್ ಸಮಯ ಪ್ರಜ್ಞೆಯಿಂದ 48ಜನ ಪ್ರಯಾಣಿಕರ ಪ್ರಾಣ ಉಳಿದಿದೆ. ಬೆಳಗಾವಿಯಿಂದ ಮುಂಬೈಗೆ ಹೊರಟ್ಟಿದ್ದ ವಿಮಾನದಲ್ಲ…
LOCAL NEWS
ಇವರು ಪೋಲಿಸರಾ?ಅಥವಾ ರಾಕ್ಷಸರಾ….??
ಬೆಳಗಾವಿ-ಬೆಳಗಾವಿಯ ನಡು ರಸ್ತೆಯಲ್ಲಿ ವಿಕಲಾಂಗನ ಮೇಲೆ ಖಾಕಿ ಕ್ರೌರ್ಯ ತೋರಿಸಿದ್ದು,ವಿಕಲಾಂಗನಿಗೆ, ಬೂಟಿನಿಂದ ಒದ್ದು, ಲಾಠಿ ಮುರಿಯುವಂತೆ ಥಳಿಸಿರುವ ಪೋಲಿಸರು ಆ ವಿಕಲಾಂಗನನ್ನು ಮನಬಂದಂತೆ ಥಳಿಸಿ,ಆತನಿಗೆ ನಡು ರಸ್ತೆಯಲ್ಲೇ ಮಲಗಿಸಿ ಅಮಾನವೀಯವಾಗಿ ನಡೆದುಕೊಂಡ ವಿಡಿಯೋ ಈಗ ರಾಜ್ಯಾದ್ಯಂತ ವೈರಲ್ ಆಗಿದೆ. ಮಂಗಳವಾರ ರಾತ್ರಿ ನಡೆದ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ನಗರದ ಖಾನಾಪೂರ ರಸ್ತೆಯ ಹೊಟೇಲ್ ವೊಂದರ ಮುಂಭಾಗದಲ್ಲಿ ಈ ಘಟನೆ ನಡೆದಿದೆ. ಉದ್ಯಮಭಾಗ ಠಾಣೆ ಪಿಎಸ್ ಐ ಸರ್ದಾರ ಮುತ್ತಟ್ಟಿ,ಪೇದೆಗಳಾದ …
Read More »ಬೆಳಗಾವಿ ಜಿಲ್ಲೆಯ ಯಾವ ಡ್ಯಾಂ ನಲ್ಲಿ ಎಷ್ಟು ನೀರು ಸಂಗ್ರಹ ಆಗಿದೆ,ಎಷ್ಟು ಬಾಕಿ ಇದೆ ಗೊತ್ತಾ..??
ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು ನಿರೀಕ್ಷೆಗೆ ಮೀರಿ ಜಿಲ್ಲೆಯ ಜಲಾಶಯಗಳಲ್ಲಿ ನೀರು ಸಂಗ್ರಹವಾಗುತ್ತಿದ್ದು ಬಹುತೇಕ ಎಲ್ಲ ಜಲಾಶಯಗಳು ತುಂಬುವ ಹಂತ ತಲುಪಿವೆ. ಬೆಳಗಾವಿ ಮಹಾನಗರಕ್ಕೆ ನೀರು ಪೂರೈಸುವ ರಾಕಸಕೊಪ್ಪ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದ್ದು ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ.ಮಲಪ್ರಭಾ ನದಿಯ ನವೀಲುತೀರ್ಥ ಜಲಾಶಯ ಹಾಗೂ ಹಿಡಕಲ್ ಜಲಾಶಯಗಳು ತುಂಬುವ ಹಂತ ತಲುಪಿವೆ,ಜೊತೆಗೆ ಕೃಷ್ಣಾ ನದಿಯ ಒಳ ಹರಿವು 1 ಲಕ್ಷ 40 ಸಾವಿರ …
Read More »ಬೆಳಗಾವಿ ಜಿಲ್ಲೆಯಲ್ಲಿ ಕಣ್ಣಿಗೆ ನೋವು ಬಂದಿದೆ ಹುಷಾರ್..!!
ಬೆಳಗಾವಿ-ಬೆಳಗಾವಿ ಜಿಲ್ಲೆಯಲ್ಲಿ ಕಣ್ಣಿನ ನಂಜು, ಮದ್ರಾಸ್ ಐಯ್, ಹಳ್ಳಿಯ ಭಾಷೆಯಲ್ಲಿ ಇದಕ್ಕೆ ಕಣ್ಣು ನೋವು ಅಂತಾನೆ ಕರೀತಾರೆ ಈ ಸಾಂಕ್ರಾಮಿಕ ವೈರಸ್ ಈಗ ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿದ್ದು ಸಾರ್ವಜನಿಕರು ಈ ಬಗ್ಗೆ ಜಾಗೃತಿ ವಹಿಸುವಂತೆ ಜಿಲ್ಲಾ ಆರೋಗ್ಯ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ವೈರಸ್ ನ ಲಕ್ಷಣಗಳು ಕಣ್ಣು ಕೆಂಪಾಗುವದು ಕಣ್ಣು ಚುಚ್ಚುವದು.ಕಣ್ಣಿನಿಂದ ನೀರು ಮತ್ತು ಪಿಚ್ಚು ಬರುವದು,ನಂತರ ಜ್ವರ ಬರುವದು ಈ ರೀತಿಯ ಲಕ್ಷಣ ಗಳಿದ್ದು …
Read More »ಬೆಳಗಾವಿ : ಗೋಡೆ ಕುಸಿದು ಯುವಕನ ಸಾವು.
ಬೆಳಗಾವಿ-ಮಳೆಯಿಂದ ಮನೆಯ ಗೋಡೆ ಕುಸಿದು ಯುವಕ ಸಾವನ್ನೊಪ್ಪಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ದುರ್ಘಟನೆ ನಡೆದಿದೆ.ಕಾಶಿನಾಥ ಅಪ್ಪಾಸಾಬ ಸುತಾರ (23) ಮೃತ ದುರ್ದೈವಿಯಾಗಿದ್ದಾನೆ.ಸತತವಾಗಿ ಸುರಿದ ಮಳೆಯಿಂದಾಗಿ ಮನೆಯ ಗೋಡೆ ಕುಸಿತದಿಂದ ಸಾವು ಸಂಭವಿಸಿದೆ. ಯುವಕನ ಮೈ ಮೇಲೆ ಗೋಡೆ ಕುಸಿತದ ಕಲ್ಲು ಮಣ್ಣು ಬಿದ್ದು ಸ್ಥಳದಲ್ಲೇ ಮೃತನಾಗಿದ್ದು,ಸ್ಥಳಕ್ಕೆ ಅಥಣಿ ಪಿಎಸ್ಐ ಹಾಗೂ ಸಿಪಿಐ ಭೇಟಿ ಪರಿಶೀಲನೆ ಮಾಡಿದ್ದಾರೆ.ಅಥಣಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ.ನಡೆದಿದೆ.
Read More »ನಾಳೆ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ…!!
ಬೆಳಗಾವಿ, ): ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಗುರುವಾರ(ಜು.27) ಜಿಲ್ಲೆಯ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಹವಾಮಾನ ಇಲಾಖೆಯು ಗುರುವಾರದಂದು ಯಲ್ಲೋ ಅಲರ್ಟ್ ಘೋಷಿಸಿರುವುದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯಾದ್ಯಂತ ಶಾಲೆಗಳಿಗೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ನೀಡಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ. ***
Read More »ಬೆಳಗಾವಿ ಜಿಲ್ಲಾಧಿಕಾರಿಗಳ ಜತೆ ಸಿಎಂ ವಿಡಿಯೋ ಸಂವಾದ.
ಬೆಳಗಾವಿ, -ಬೆಳಗಾವಿ ಜಿಲ್ಲೆಯಲ್ಲಿ ಪ್ರತಿವರ್ಷ ಮಳೆಗಾಲದಲ್ಲಿ ಕೆಳಹಂತದ ಸೇತುವೆಗಳು ಮುಳುಗಡೆಯಾಗುತ್ತವೆ. ಆದ್ದರಿಂದ ಜನರಿಗೆ ಅನುಕೂಲವಾಗುವಂತೆ ಶಾಶ್ವತ ಪರ್ಯಾಯ ಮಾರ್ಗ ನಿರ್ಮಾಣದ ಸಾಧ್ಯತೆಗಳನ್ನು ಪರಿಶೀಲಿಸಿ ವರದಿ ಕಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ರಾಜ್ಯದ ಹವಾಮಾನ ಮತ್ತು ಮಳೆ-ಬೆಳೆಗಳಿಗೆ ಸಂಬಂಧಿಸಿದಂತೆ ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಬುಧವಾರ (ಜು.26) ನಡೆದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು. ಪ್ರತಿವರ್ಷ 30 ಕೆಳಹಂತದ ಸೇತುವೆಗಳು ಮುಳುಗಡೆಯಾಗುವುದರಿಂದ …
Read More »ಜಿಲ್ಲೆಯ ಫಾಲ್ಸ್ ಗಳ ಸಮೀಪ ಹೋಗದಂತೆ ನಿರ್ಬಂಧ
ಬೆಳಗಾವಿ, ): ಜಿಲ್ಲೆಯಾದ್ಯಂತ ಹಲವಾರು ದಿನಗಳಿಂದ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಎಲ್ಲ ವಾಟರ್ ಫಾಲ್ಸ್ ಗಳ ಸಮೀಪ ಸಾರ್ವಜನಿಕರು ತೆರಳುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಫಾಲ್ಸ್ ಸಮೀಪಕ್ಕೆ ತೆರಳಿದಾಗ ಕಾಲುಜಾರಿ ಬಿದ್ದು ಅನೇಕ ಜನರು ಪ್ರಾಣ ಕಳೆದುಕೊಂಡ ಘಟನೆಗಳು ರಾಜ್ಯದಾದ್ಯಂತ ಸಂಭವಿಸುತ್ತಿರುವುದು ವರದಿಯಾಗಿದೆ. ಇಂತಹ ದುರ್ಘಟನೆಗಳನ್ನು ತಪ್ಪಿಸುವ ಉದ್ಧೇಶದಿಂದ ಜಿಲ್ಲೆಯಲ್ಲಿರುವ ಫಾಲ್ಸ್ ಸಮೀಪ ತೆರಳುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ಇದಲ್ಲದೇ ಅರಣ್ಯ ಪ್ರದೇಶದಲ್ಲಿರುವ …
Read More »ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ
ನವದೆಹಲಿ -ಶಿರಾಡಿ ಘಾಟ್ ಸುರಂಗ ನಿರ್ಮಾಣ,ಗೋಕಾಕ್ ನಗರದಲ್ಲಿ ಎಲಿವೇಟೆಡ್ ಕಾರ್ಡ್ ನಿರ್ಮಾಣ,ಬೆಳಗಾವಿ ನಗರದ ಹಳೆಯ NH 4 ನ ಪುಣೆ ಬೆಂಗಳೂರು ರಸ್ತೆಯಲ್ಲಿ ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಸೇರಿದಂತೆ ರಾಜ್ಯದ 20 ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಜೊತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಚರ್ಚಿಸಿದ್ದಾರೆ. ನವದೆಹಲಿಯಲ್ಲಿ ಭೇಟಿಯಾದ ಅವರು ಯೋಜನೆಗಳಿಗೆ ವೇಗ ನೀಡಲು ಮನವಿ ಮಾಡಿದ್ದಾರೆ ಕೇಂದ್ರ ಸಚಿವರು, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ …
Read More »ದೂದಸಾಗರ್ ಫಾಲ್ಸ್ ಬಳಿ, ಗುಡ್ಡ ಕುಸಿತ, ರೇಲ್ವೇ ಸಂಚಾರ ಸ್ಥಗಿತ.
ದೂಧಸಾಗರ ಬಳಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ : ರೈಲು ಸಂಚಾರದಲ್ಲಿ ವ್ಯತ್ಯಯ ಬೆಳಗಾವಿ : ಕರ್ನಾಟಕ ಹಾಗೂ ಗೋವಾ ರಾಜ್ಯದ ಗಡಿಯಲ್ಲಿರುವ ದೂದಸಾಗರ ಫಾಲ್ಸ್ ಬಳಿ ಇರುವ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತವಾಗಿದ್ದು ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ರಾಜ್ಯದ ಗಡಿ ಭಾಗವಾದ ಖಾನಾಪುರ ತಾಲೂಕಿನಲ್ಲಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಗಡಿಯಲ್ಲಿ ಸತತವಾಗಿ ಸುರಿಯುತ್ತಿರುವ ಧಾರಕಾರ ಮಳೆಯ ರಬ್ಬಸಕ್ಕೆ ದೂಧ್ ಸಾಗರ ಜಲಪಾತದ ಬಳಿ …
Read More »ಮನೆ ಗೋಡೆ ಕುಸಿದು ಅಜ್ಜಿಯ ಸಾವು.
ಬೈಲಹೊಂಗಲ-ಮನೆ ಗೋಡೆ ಕುಸಿದು ಆಸ್ಪತ್ರೆಗೆ ದಾಖಲಾಗಿದ್ದ 94 ವರ್ಷದ ವೃದ್ಧೆ ಚಿಕಿತ್ಸೆ ಫಲಿಸದೇ ಸಾವನ್ನೊಪ್ಪಿದ ಘಟನೆ,ಬೈಲಹೊಂಗಲ ತಾಲೂಕಿನ ಬುಡರಕಟ್ಟಿ ಗ್ರಾಮದಲ್ಲಿ ನಡೆದಿದೆ. ಈರಮ್ಮ ಪತ್ರೆಮ್ಮನವರ (95) ಮೃತ ದುರ್ದೈವಿ ಮಳೆಯಿಂದ ನಾಲ್ಕು ದಿನಗಳ ಹಿಂದೆ ಮನೆಯ ಮೇಲ್ಚಾವಣಿ ಕುಸಿದು ಬಿದ್ದಿತ್ತು. ಘಟನೆಯಲ್ಲಿ ವೃದ್ಧೆ ಸೇರಿ 13 ಜನ ಕುಟುಂಬ ಸದಸ್ಯರಿಗೆ ಗಾಯಗಳಾವೆ.ಚಿಕಿತ್ಸೆ ಫಲಕಾರಿಯಾಗದೇ ವೃದ್ಧೆ ಪತ್ರೆಮ್ಮನವರ ಮೃತಪಟ್ಟಿದ್ದು ಉಳಿದವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
Read More »ಅಲರ್ಟ್..ಅಲರ್ಟ್..ಅಲರ್ಟ್….!!
ಹಠಾತ್ ಪ್ರವಾಹ ಮುನ್ಸೂಚನೆ: ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸಲಹೆ ಬೆಳಗಾವಿ, ಜು.25(ಕರ್ನಾಟಕ ವಾರ್ತೆ): ಹವಾಮಾನ ಇಲಾಖೆಯು ಉಡುಪಿ, ಉತ್ತರ ಕನ್ನಡ, ಮಹಾರಾಷ್ಟ್ರದ ಸಿಂಧುದುರ್ಗ, ರತ್ನಾಗಿರಿ, ಉತ್ತರ ಹಾಗೂ ದಕ್ಷಿಣ ಗೋವಾ ಜಿಲ್ಲೆಗಳಲ್ಲಿ ಹಠಾತ್ ಪ್ರವಾಹ(ಫ್ಲ್ಯಾಷ್ ಫ್ಲಡ್) ಮುನ್ಸೂಚನೆ ನೀಡಿರುವುದರಿಂದ ಖಾನಾಪುರ ಸೇರಿದಂತೆ ಜಿಲ್ಲೆಯ ಜನರು ಕೂಡ ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಹಠಾತ್ ಪ್ರವಾಹ(ಫ್ಲ್ಯಾಷ್ ಫ್ಲಡ್)ದ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಬೆಳಗಾವಿ ಜಿಲ್ಲೆಯ …
Read More »ಬೆಳಗಾವಿ ನಗರ ಹಾಗೂ ಬೆಳಗಾವಿ ತಾಲ್ಲೂಕಿನ ಶಾಲೆಗಳಿಗೆ ರಜೆ..
ಬೆಳಗಾವಿ, ಖಾನಾಪುರ, ಮೂಡಲಗಿ, ಸವದತ್ತಿ, ಯರಗಟ್ಟಿ, ನಿಪ್ಪಾಣಿ ತಾಲ್ಲೂಕುಗಳ ಶಾಲೆಗಳಿಗೆ ಬುಧವಾರ(ಜು.26) ರಜೆ ಘೋಷಣೆ ಬೆಳಗಾವಿ, -ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಖಾನಾಪುರ, ನಿಪ್ಪಾಣಿ, ಮೂಡಲಗಿ, ಯರಗಟ್ಟಿ ಹಾಗೂ ಸವದತ್ತಿ ತಾಲ್ಲೂಕಿನಾದ್ಯಂತ ಇರುವ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಹಾಗೂ ಖಾನಾಪುರ ತಾಲ್ಲೂಕಿನಲ್ಲಿ ಮಾತ್ರ ಪಿಯು ಕಾಲೇಜುಗಳಿಗೆ ಬುಧವಾರ (ಜು.26) ಒಂದು ದಿನ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆಯನ್ನು ಘೋಷಿಸಲಾಗಿರುತ್ತದೆ. ಖಾನಾಪುರ ತಾಲ್ಲೂಕಿನಲ್ಲಿ …
Read More »ನಾಳೆ ಬೆಳಗಾವಿ ಜಿಲ್ಲೆಯ ಯಾವ ತಾಲ್ಲೂಕುಗಳಲ್ಲಿ ಶಾಲೆಗಳಿಗೆ ರಜೆ ಇದೆ,ಗೊತ್ತಾ..??
ಖಾನಾಪುರ, ಮೂಡಲಗಿ, ಸವದತ್ತಿ, ಯರಗಟ್ಟಿ, ನಿಪ್ಪಾಣಿ ತಾಲ್ಲೂಕುಗಳ ಶಾಲೆಗಳಿಗೆ ಬುಧವಾರ(ಜು.26) ರಜೆ ಘೋಷಣೆ ಬೆಳಗಾವಿ, -: ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ, ನಿಪ್ಪಾಣಿ, ಮೂಡಲಗಿ, ಯರಗಟ್ಟಿ ಹಾಗೂ ಸವದತ್ತಿ ತಾಲ್ಲೂಕಿನಾದ್ಯಂತ ಇರುವ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಹಾಗೂ ಖಾನಾಪುರ ತಾಲ್ಲೂಕಿನಲ್ಲಿ ಮಾತ್ರ ಪಿಯು ಕಾಲೇಜುಗಳಿಗೆ ಬುಧವಾರ (ಜು.26) ಒಂದು ದಿನ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆಯನ್ನು ಘೋಷಿಸಲಾಗಿರುತ್ತದೆ. ಖಾನಾಪುರ ತಾಲ್ಲೂಕಿನಲ್ಲಿ ಮಾತ್ರ …
Read More »ನದಿ, ಹಳ್ಳ ,ದಾಟಲು ಖಾನಾಪೂರದಲ್ಲಿ ಕಿರುಸೇತುವೆ ನಿರ್ಮಾಣಕ್ಕೆ ಚಿಂತನೆ-ಜಾರಕಿಹೊಳಿ
ಬೆಳಗಾವಿ, ): ಮಳೆಗಾಲದಲ್ಲಿ ಖಾನಾಪುರ ಸೇರಿದಂತೆ ರಾಜ್ಯದ ಮಲೆನಾಡು ಪ್ರದೇಶಗಳಲ್ಲಿ ಶಾಲಾ ಮಕ್ಕಳು ಹಾಗೂ ಗ್ರಾಮಸ್ಥರು ನದಿ ದಾಟಲು ಅನುಕೂಲವಾಗುವಂತೆ ಕಿರುಸೇತುವೆಗಳನ್ನು ನಿರ್ಮಿಸುವ ಬಗ್ಗೆ ವಿಶೇಷ ಯೋಜನೆಯನ್ನು ಜಾರಿಗೆ ತರುವ ಚಿಂತನೆ ನಡೆಸಲಾಗುತ್ತಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು. ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಖಾನಾಪುರ ತಾಲ್ಲೂಕಿನ ಭೂರಣಕಿ ಗ್ರಾಮಕ್ಜೆ ಭೇಟಿ ನೀಡಿ ಮನೆಹಾನಿಯನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು. ನದಿ ದಾಟಲು …
Read More »
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ



