ಬೆಳಗಾವಿ- ಟೋಪಣ್ಣವರ ಎಂದಾಕ್ಷಣ ಬೆಳಗಾವಿ ಕನ್ನಡ ಹೋರಾಟದ ಇತಿಹಾಸ ಕಣ್ಮುಂದೆ ಬರುತ್ತದೆ.ಯಾಕಂದ್ರೆ ಮಹಾದೇವ ಟೋಪಣ್ಣವರ ಅವರ ಸೇವೆಯನ್ನು ಬೆಳಗಾವಿಯ ಕನ್ನಡಿಗರು ಎಂದೆಂದಿಗೂ ಮರೆಯಲು ಸಾಧ್ಯವೇ ಇಲ್ಲ. ಎಂಬತ್ತರ ದಶಕದಲ್ಲಿ ಕನ್ನಡಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸಿರುವ ಮಹಾದೇವ ಟೋಪಣ್ಣವರ ಅವರ ಸುಪುತ್ರ ರಾಜೀವ ಟೋಪಣ್ಣವರ ಅವರು ತಂದೆಯಂತೆ ಒಂದು ದಶಕದವರೆಗೆ ಕನ್ನಡ ಹೋರಾಟ ಮಾಡಿ, ಈಗ ಆಮ್ ಆದ್ಮಿ ಪಕ್ಷದಲ್ಲಿರುವ ಅವರು ಬೆಳಗಾವಿ ಉತ್ತರ ಮತಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ …
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
ಬೆಳಗಾವಿ ಉತ್ತರಕ್ಕೆ ರಾಜು ಸೇಠ,ದಕ್ಷಿಣಕ್ಕೆ ಪ್ರಭಾವತಿ ಫೈನಲ್!!
ಬೆಳಗಾವಿ-ಕಾಂಗ್ರೆಸ್ ಪಕ್ಷ ಕೊನೆಗೂ ಮೂರನೇಯ ಕಂತಿನ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ್ದು ಬೆಳಗಾವಿ ಉತ್ತರಕ್ಕೆ ರಾಜು ಸೇಠ, ಬೆಳಗಾವಿ ದಕ್ಷಿಣ ಮತಕ್ಷೇತ್ರಕ್ಕೆ ಪ್ರಭಾವತಿ ಚಾವಡಿ ಅವರನ್ನು ಫೈನಲ್ ಮಾಡಲಾಗಿದೆ. ಬೆಳಗಾವಿ ಉತ್ತರದ ಕಾಂಗ್ರೆಸ್ ಟಿಕೆಟ್ ಹಂಚಿಕೆ ಕುರಿತು ಅನೇಕ ವದಂತಿಗಳು ಹರಡಿದ್ದವು,ಅನೀಲ ಬೆನಕೆ ಕಾಂಗ್ರೆಸ್ ಸೇರ್ತಾರೆ,ಎನ್ನುವ ವದಂತಿ ದಟ್ಟವಾಗಿ ಹರಡಿದ ಬೆನ್ನಲ್ಲಿಯೇ ಕಾಂಗ್ರೆಸ್ ಎಲ್ಲ ಉಹಾಪೋಹಗಳಿಗೆ ಬ್ರೇಕ್ ಹಾಕಿದ್ದು ಬೆಳಗಾವಿ ಉತ್ತರಕ್ಕೆ ರಾಜು ಸೇಠ ಅವರ ಹೆಸರನ್ನೇ ಫೈನಲ್ ಮಾಡಿದೆ. …
Read More »ಲಕ್ಷ್ಮಣ ಸವದಿ,ರಮೇಶ್ ಜಾರಕಿಹೊಳಿ ನಡುವೆ ಟಾಕ್ ವಾರ್ ಶುರು!!
ಬೆಳಗಾವಿ-ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ,ಇಂದು ಬೆಳಗ್ಗೆ ಬೆಳಗಾವಿಗೆ ಆಗಮಿಸಿರುವ ಲಕ್ಷ್ಮಣ ಸವದಿ ರಮೇಶ್ ಜಾರಕಿಹೊಳಿಗೆ ಟಾಂಗ್ ಕೊಟ್ಟೊದ್ದಾರೆ.ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು,ಸವದಿ ಕುರಿತು ಪೀಡೆ ತೊಳಗಿತು ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರ,ಅವರ ದೃಷ್ಟಿಯಲ್ಲಿ ಪೀಡೆ ಅಂತಾ ಇರಬಹುದುಆ ಬೆಳವು ಹೊಕ್ಕ ಮನೆ ಅಳಿವಾಗುತ್ತಿದೆ(ಹಾಳಾಗುತ್ತಿದೆ),ಪಕ್ಷದಲ್ಲಿ ಬೆಳವು ಹೊಕ್ಕಿದೆ ಅಂತಾನೇ ನಾನು ಆ ಮನೆಯಿಂದ ಹೊರ ಬಂದಿದ್ದೇನೆ,ರಮೇಶ್ ಜಾರಕಿಹೊಳಿಗೆ ಬೆಳವು ಎಂದು ಸಂಬೋಧಿಸಿ ನೇರಾನೇರ ಟಕ್ಕರ್ …
Read More »ಬೆಳಗಾವಿ:ಸಾಂಬ್ರಾ ಏರ್ ಪೋರ್ಟಿನಲ್ಲಿ ಸಿದ್ದರಾಮಯ್ಯ ಲಕ್ಷ್ಮಣ ಸವದಿ ಮುಖಾಮುಖಿ
ಬೆಳಗಾವಿ-ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಲಕ್ಷ್ಮಣ ಸವದಿ ಮುಖಾಮುಖಿಯಾದ್ರು.ಕೆಲ ಹೊತ್ತು ಮಾತುಕತೆ ನಡೆಸಿದಮಾಜಿ ಸಿಎಂ ಸಿದ್ದರಾಮಯ್ಯ- ಲಕ್ಷ್ಮಣ ಸವದಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಆಕಸ್ಮಿಕವಾಗಿ ಭೇಟಿಯಾಗಿದ್ದು ವಿಶೇಷ. ಸಾಂಬ್ರಾ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹಳಿಯಾಳಕ್ಕೆ ತೆರಳುತ್ತಿದ್ದ ಸಿದ್ದರಾಮಯ್ಯ, ಕಾಂಗ್ರೆಸ್ ಸೇರ್ಪಡೆ ಬಳಿಕ ಬೆಂಗಳೂರಿನಿಂದ ಬೆಳಗಾವಿಗೆ ಆಗಮಿಸಿದ್ದ ಲಕ್ಷ್ಮಣ ಸವದಿ ಇಬ್ಬರೂ ಏರ್ ಪೋರ್ಟಿನಲ್ಲಿ ಭೇಟಿಯಾದ್ರು. ಈ ವೇಳೆ ಕೆಲಹೊತ್ತು ಉಭಯ ನಾಯಕರ ಮಧ್ಯೆ ಚುನಾವಣೆ ತಂತ್ರಗಳ …
Read More »ಬೆಳಗಾವಿ ಜಿಲ್ಲೆಯಲ್ಲಿ ಈವರೆಗೆ ಎಷ್ಟು ಕೋಟಿ ಹಣ ಸೀಜ್ ಆಗಿದೆ ಗೊತ್ತಾ??
ವಿಧಾನಸಭೆ ಚುನಾವಣಾ ವೆಚ್ಚ ವೀಕ್ಷಕರ ಸಭೆ ———————————————————- ಚುನಾವಣಾ ಅಕ್ರಮಗಳ ಮೇಲೆ ಹದ್ದಿನಕಣ್ಣು; “ನ್ಯಾಯಸಮ್ಮತ ಚುನಾವಣೆ-ನಮ್ಮ ಜವಾಬ್ದಾರಿ” ಬೆಳಗಾವಿ, ಏ.15(ಕರ್ನಾಟಕ ವಾರ್ತೆ): ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲೆಗೆ ನಿಯೋಜಿತಗೊಂಡಿರುವ ಎಲ್ಲ 18 ಮತಕ್ಷೇತ್ರಗಳ ಚುನಾವಣಾ ವೆಚ್ಚ ವೀಕ್ಷಕರು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಉನ್ನತ ಮಟ್ಟದ ಅಧಿಕಾರಿಗಳ ಜತೆ ಸಭೆ ನಡೆಸಿದರು. ಸುವರ್ಣ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಶನಿವಾರ (ಏ.15) ಸಭೆ ನಡೆಯಿತು. ಬೆಳಗಾವಿ ಗ್ರಾಮೀಣ …
Read More »ಸಾಹುಕಾರ್ ಆಟ,ಇಂದಿನಿಂದ ಬಿಜೆಪಿಗೆ ಸವದಿ ಕಾಟ! ಮತದಾರರು ಯಾರಿಗೆ ಕಲೀಸ್ತಾರೆ ಪಾಠ!!
ಸವದಿ ಕಾಂಗ್ರೆಸ್ಸಿಗೆ ಹೋದ್ಮೇಲೆ, ಬಿಜೆಪಿಯಲ್ಲಿ ಹೆಚ್ಚಿದ ಸಾಹುಕಾರ್ ಜವಾಬ್ದಾರಿ!! ಬೆಳಗಾವಿ- ಬೆಳಗಾವಿ ಜಿಲ್ಲೆಯ ಹಿರಿಯ ನಾಯಕರಾದ ಉಮೇಶ್ ಕತ್ತಿ,ಸುರೇಶ್ ಅಂಗಡಿ ಅವರು ಅಗಲಿದ ಬಳಿಕ ಲಕ್ಷ್ಮಣ ಸವದಿ ಹಾಗೂ ರಮೇಶ್ ಜಾರಕಿಹೊಳಿ ಮತ್ತು ಈರಣ್ಣಾ ಕಡಾಡಿ ಅವರು ಬೆಳಗಾವಿ ಜಿಲ್ಲೆಯ ಬಿಜೆಪಿಯ ಜವಾಬ್ದಾರಿ ನಿಭಾಯಿಸುತ್ತ ಬಂದಿದ್ದು ಎಲ್ಲರಿಗೂ ಗೊತ್ತಿರುವ ವಿಚಾರ. ಈಗ ಲಕ್ಷ್ಮಣ ಸವದಿ ಕಾಂಗ್ರೆಸ್ ಗರಡಿ ಸೇರಿಕೊಂಡಿದ್ದಾರೆ.ಇವತ್ತು ಅಥಣಿ ಕ್ಷೇತ್ರದ ಕಾಂಗ್ರೆದ್ ಬಿ ಫಾರ್ಮ್ ಸಮೇತ ಅವರು ಬೆಂಗಳೂರಿನಿಂದ …
Read More »ಅಥಣಿಯಿಂದ ಲಕ್ಷ್ಮಣ. ಸವದಿಗೆ ಕಾಂಗ್ರೆಸ್ ಟಿಕೆಟ್- ಸಿದ್ರಾಮಯ್ಯ
ಬೆಳಗಾವಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹಿರಿಯ ನಾಯಕರಾಗಿದ್ದು, ಅವರಿಗೆ ಅಥಣಿ ಕ್ಷೇತ್ರದಿಂದ ಟಿಕೆಟ್ ನೀಡಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸವದಿ ಅವರು ಯಾವುದೇ ಷರತ್ತಿಲ್ಲದೇ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದರೆ, ಅಥಣಿ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಬೇಕು ಎಂದು ಹೇಳಿದ್ದಾರೆ. ಸವದಿ ಬಳಿ ನಾವು ಬೇರೆ ಯಾರ …
Read More »ಬೆಳಗಾವಿ: ಧೂಪದಾಳ ಜಲಾಶಯದಲ್ಲಿ ನಾಲ್ವರು ಯುವಕರ ಜಲಸಮಾಧಿ!
ಬೆಳಗಾವಿ ಪ್ರವಾಸಕ್ಕೆಂದು ಬಂದಿದ್ದ ಉತ್ತರ ಕನ್ನಡ ಜಿಲ್ಲೆಯ ಸಿರಿಗೇರೆ ಗ್ರಾಮದ ಯುವಕರು ಗೋಕಾಕ ತಾಲೂಕಿನ ಘಟಪ್ರಭಾ ಸಮೀಪದ ಧುಪದಾಳ ಜಲಾಶಯದಲ್ಲಿ ಈಜುತ್ತಿದ್ದಾಗ ಕೆಸರಿನಲ್ಲಿ ಸಿಲುಕಿ ನಾಲ್ವರು ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ. ಶಿರಸಿ ತಾಲೂಕಿನ ಮುಂಡಗೋಡ ಸಮೀಪದ ಹಳ್ಳಿಯಿಂದ ಬಂದಿದ್ದ 12 ಜನ ಯುವಕರ ಗುಂಪಿನಲ್ಲಿ ಆರೇಳು ಜನ ಈಜಾಡಲು ಹೋಗಿದ್ದರು. ಈ ವೇಳೆ ಈಜುವಾಗ ಜಲಾಶಯದ ಮಣ್ಣಿ ಕೆಸರಿನಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ. ಒಬ್ಬನನ್ನು ರಕ್ಷಿಸಲು ಹೋಗಿ ಇನ್ನೊಬ್ಬ …
Read More »ಯಾರ ಹೆಗಲಿಗೆ ಯಾರು “ಕೈ” ಹಾಕಿದ್ರು ! ಇದು ಇವತ್ತಿನ ಪಾಲಿಟೀಕ್ಸ್ ಸೀನ್!!
ಬೆಳಗಾವಿ-ಸಮಾನತೆಯ ಸಂದೇಶ ಸಾರಿ, ವಿಶ್ವರತ್ನ ಎಂದೇ ಖ್ಯಾತಿ ಪಡೆದಿರುವ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜಯಂತಿಯ ದಿನ ಬೆಳಗಾವಿಯಲ್ಲಿ ಸಮಾನತೆಯ ಸಂದೇಶ ಸಾರುವ ಅಪರೂಪದ ಪ್ರಸಂಗ ನಡೆಯಿತು. ಬೆಳಗಾವಿಯ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಉದ್ಯಾನವನದಲ್ಲಿ ಇವತ್ತು ಬೆಳಗ್ಗೆ ಯಿಂದ ಗಣ್ಯಾತಿ ಗಣ್ಯರು ಆಗಮಿಸಿ ಬಾಬಾಸಾಹೇಬರಿಗೆ ಗೌರವ ಸಮರ್ಪಿಸುವ ಕಾರ್ಯ ನಡೆದಿತ್ತು.ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನೀಲ ಬೆನಕೆ ಅವರೂ ಸಹ ಇಲ್ಲಿಗೆ ಆಗಮಿಸಿದ್ದರು. ಅನೀಲ ಬೆನಕೆ ಬಾಬಾಸಾಹೇಬರಿಗೆ ಗೌರವ …
Read More »ಬೆಂಗಳೂರಿಗೆ ಹಾರುವ ಮೊದಲು ಲಕ್ಷ್ಮಣ ಸವದಿ ಹೇಳಿದ್ದೇನು ಗೊತ್ತಾ??
ಬೆಳಗಾವಿ-ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಿಂದ ಲಕ್ಷ್ಮಣ ಸವದಿ ಪರಾಭವಗೊಂಡು ರಾತ್ರಿ ಗಾಢ ನಿದ್ರೆಯಲ್ಲಿರುವಾಗ ಮದ್ಯರಾತ್ರಿ ಅವರನ್ಬು ಎಬ್ಬಿಸಿ ಬೆಂಗಳೂರಿಗೆ ಕರೆಯಿಸಿಕೊಂಡು ಅವರನ್ನು ಡಿಸಿಎಂ ಮಾಡಿದ ಬಿಜೆಪಿ ಪಕ್ಷಕ್ಕೆ ವಿದಾಯ ಹೇಳಲು ಇದೇ ಲಕ್ಷ್ಮಣ ಸವದಿ ಅವರು ಇವತ್ತು ಬೆಳ್ಳಂ ಬೆಳಗ್ಗೆ,ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ಕಳುಹಿಸಿದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಹಾರಿದ್ರು. ಬೆಂಗಳೂರಿಗೆ ಹಾರುವ ಮುನ್ನ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಮಾದ್ಯಮಗಳ …
Read More »ಸಂದಾನಕ್ಕೆ ಬಂದ ಬಿಜೆಪಿ ಜಿಲ್ಲಾಧ್ಯಕ್ಷ ನೇರ್ಲಿಯನ್ನು ಎಳೆದಾಡಿದ ಸವದಿ ಬೆಂಬಲಿಗರು!!
ಬೆಳಗಾವಿ- ಚಿಕ್ಕೋಡಿ ಬಿಜೆಪಿ ಜಿಲ್ಲಾಧ್ಯಕ್ಷ ರಾಜೇಶ್ ನೇರ್ಲಿ ಹಾಗೂ ಕೆಲವು ಜನ ಆರ್ ಎಸ್ ಎಸ್ ಮುಖಂಡರು ಇಂದು ಬೆಳಗ್ಗೆ ಲಕ್ಷ್ಮಣ ಸವದಿ ಅವರ ಸಂಧಾನಕ್ಕೆ ಆಗಮಿಸಿದ್ದರು.ಬಿಜೆಪಿ ಬಿಟ್ಟು ಹೋಗಬೇಡಿ ಎಂದು ಮನವಿ ಮಾಡಿಕೊಳ್ಳಲು ಆಗಮಿಸಿದ ಬಿಜೆಪಿ ಸಂಧಾನಕಾರರನ್ನು ಸವದಿ ಬೆಂಬಲಿಗರು ತರಾಟೆಗೆ ತೆಗೆದುಕೊಂಡು ಎಳೆದಾಡಿದ ಘಟನೆ ಲಕ್ಷ್ಮಣ ಸವದಿ ಅವರ ಮನೆಯ ಅಂಗಳದಲ್ಲೇ ನಡೆದಿದೆ. ಚಿಕ್ಕೋಡಿ ಬಿಜೆಪಿ ಜಿಲ್ಲಾಧ್ಯಕ್ಷ ಡಾ. ರಾಜೇಶ್ ನೇರ್ಲಿ,ಹಾಗೂ ಉಳಿದ ಸಂಧಾನಕಾರರನ್ನು ಲಕ್ಷ್ಮಣ ಸವದಿ …
Read More »ಗೋಕಾಕ್ ಕ್ಷೇತ್ರದಲ್ಲಿ ದಾಖಲೆ ಇಲ್ಲದ ಐದು ಕೋಟಿ ವಶ!!
ಬೆಳಗಾವಿ-ಗೋಕಾಕ ಮತಕ್ಷೇತ್ರದ ವ್ಯಾಪ್ತಿಯ ಯದ್ದಲಗುಡ್ಡ ಚೆಕ್ ಪೋಸ್ಟ್ ನಲ್ಲಿ ಐದು ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ. ಬ್ಯಾಂಕಿನ ಸಿಬ್ಬಂದಿ ದಾಖಲೆ ಇಲ್ಲದ ಐದು ಕೋಟಿ ರೂ ಗಳನ್ನು ಬ್ಯಾಂಕಿನ ವಾಹನದಲ್ಲೇ ಸಾಗಾಣಿಕೆ ಮಾಡುವಾಗ ಯದ್ದಲಗುಡ್ಡ ಚೆಕ್ಕ್ ಪೋಸ್ಟ್ ನಲ್ಲಿ ವಾಹನವನ್ನು ತಪಾಸಣೆ ಮಾಡಿದಾದ ನೋಟಿನ ಬಂಡಲ್ ಗಳು ಪತ್ತೆಯಾಗಿದ್ದು ಈ ಹಣಕ್ಕೆ ಸೂಕ್ತ ದಾಖಲೆಗಳು ಇಲ್ಲದ ಕಾರಣ ಪೋಲೀಸರು ಹಣವನ್ನು ವಶವಡಿಸಿಕೊಂಡು ವಿಚಾರಣೆ ನಡೆಸಿದ್ದಾರೆ.
Read More »ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಕಿಂಗ್ ಮೇಕರ್ ಆದ ರಮೇಶ್ ಜಾರಕಿಹೊಳಿ!!
ಬೆಳಗಾವಿ- ರಮೇಶ್ ಜಾರಕಿಹೊಳಿ ಹಠಮಾರಿ ಅನ್ನೋದನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ.ಬಿಜೆಪಿ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಮೇಲುಗೈ ಸಾಧಿಸಿರುವ ಸಾಹುಕಾರ್ ತಮ್ಮ ಪರಮಾಪ್ತರಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ನಾಗೇಶ್ ಮನ್ನೋಳಕರ,ಅಥಣಿಯಿಂದ ಮಹೇಶ್ ಕುಮಟೊಳ್ಳಿ ರಾಮದುರ್ಗದಿಂದ ಚಿಕ್ಕ ರೇವಣ್ಣ,ಹಾಗು ಖಾನಾಪೂರ ಕ್ಷೇತ್ರದಿಂದ ವಿಠ್ಠಲ ಹಲಗೇಕರ ಬೈಲಹೊಂಗಲ ಕ್ಷೇತ್ರದಿಂದ ಜಗದೀಶ್ ಮೆಟಗುಡ್ ಅವರಿಗೆ ಬಿಜೆಪಿ ಟಿಕೆಟ್ ಕೊಡುವಂತೆ ಬಿಜೆಪಿ ವರಿಷ್ಠರ ಮುಂದೆ ರಮೇಶ್ ಜಾರಕಿಹೊಳಿ ಶಿಫಾರಸು ಮಾಡಿದ್ದರು ಎಂದು ಹೇಳಲಾಗಿದೆ. …
Read More »ಅನೀಲ ಬೆನಕೆಗೆ ಕೈಕೊಟ್ಟ ಬಿಜೆಪಿ,ಡಾ.ರವಿ ಪಾಟೀಲಗೆ ಒಲಿದ ಅದೃಷ್ಠ!!
ಕೊನೆಗೂ ರಿಲೀಸ್ ಆಯ್ತು ಬಿಜೆಪಿ ಅಭ್ಯರ್ಥಿಗಳ ಪಟ್ಟಿ! ಬೆಳಗಾವಿ-ಸಮೀಕ್ಷೆ,ಪರಶೀಲನೆ,ಪರಿಷ್ಕರಣೆ,ಸ್ಥಳೀಯ ಬಿಜೆಪಿ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹದ ಬಳಿಕ ಬಿಜೆಪಿ ಹೈಕಮಾಂಡ್ ಇವತ್ತು ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್ ಮಾಡಿದೆ. ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ 224 ರ ಪೈಕಿ 189 ಬಿಜೆಪಿ ಅಭ್ಯರ್ಥಿಗಳ ಅಧಿಕೃತ ಪಟ್ಟಿಯನ್ನು ರಿಲೀಸ್ ಮಾಡಿದ್ದಾರೆ.50 ಕ್ಕಿಂತ ಹೆಚ್ಚು ಹೊಸ ಮುಖಗಳಿಗೆ ಬಿಜೆಪಿ ಹೈಕಮಾಂಡ್ ಅವಕಾಶ ನೀಡಿದ್ದು ವಿಶೇಷ. ಮಾಜಿ ಡಿಸಿಎಂ …
Read More »ಜನ ತೇಲು ಅಂದ್ರೆ ತೇಲ್ತೀನಿ. ಮುಳುಗು ಅಂದ್ರೆ ಮುಗಳ್ತೀನಿ-ಸವದಿ!
ಬೆಳಗಾವಿ-ಯಾರ ಬಗ್ಗೆಯೂ ನಾನು ಕಮೆಂಟ್ ಮಾಡುವುದಿಲ್ಲಹೈಕಮಾಂಡ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿ, ನಂತರ ಹೇಳುತ್ತೇನೆ ಇದೇ ತಿಂಗಳು 13 ರಂದು ಕ್ಷೇತ್ರದ ಸಭೆ ಕರೆದು ತೀರ್ಮಾನಿಸುತ್ತೇನೆ. ಜನರು ತೆಲೆಂದರೆ ತೇಲುತ್ತೇನೆ ಮುಳುಗಿ ಎಂದರೆ ಮುಳುಗುತ್ತೇನೆ, ಜನರು ಮನೆಯಲ್ಲಿ ಇರು ಎಂದರೆ ಇರುತ್ತೇನೆ.ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಅಥಣಿಯ ತಮ್ಮ ನಿವಾಸದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು,ಜನರು ನನಗೆ ಸ್ಪರ್ಧೆ ಮಾಡೆಂದರೆ ಮಾಡುತ್ತೇನೆ.ಹತ್ತು ವರ್ಷಗಳಿಂದ ಜನರಿಗೆ ನಾ ಹೇಳಿದಂತೆ ಕೇಳಿದ್ದಾರೆಆದರೆ …
Read More »