ಹುಬ್ಬಳ್ಳಿ, ಫೆಬ್ರವರಿ 14: ಉತ್ತರ ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿರುವ ಯೋಜನೆಗೆ ಮುಹೂರ್ತ ಕೂಡಿ ಬಂದಿದೆ. ಬಹು ಜನರ ಬೇಡಿಕೆಯ ನಿರೀಕ್ಷೆಯಾಗಿರುವ ಧಾರವಾಡ-ಬೆಳಗಾವಿ ನೇರ ಹೊಸ ರೈಲು ಮಾರ್ಗ ಯೋಜನೆಗೆ ಮುಹೂರ್ತ ಕೂಡಿ ಬಂದಿದ್ದು, ಮೊದಲ ಹಂತದಲ್ಲಿ ಕ್ಯಾರಕೊಪ್ಪ-ಮಮ್ಮಿಗಟ್ಟಿ ಮಧ್ಯೆ ಹಳಿ ನಿರ್ಮಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ. ಧಾರವಾಡ-ಬೆಳಗಾವಿ ನೇರ ಹೊಸ ಮಾರ್ಗ ನಿರ್ಮಾಣಕ್ಕೆ ಚಿಂತನೆ ನಡೆಸಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ ಆಗಸ್ಟ್ ಅಥವಾ ಸೆಪ್ಟೆಂಬರ್ ತಿಂಗಳಿನಲ್ಲಿ ಸಿವಿಲ್ …
Read More »ಪ್ರಭಾಕರ ಕೋರೆ, ರಾಜ್ಯಪಾಲ ಆಗೋದು ಬಹುತೇಕ ಖಚಿತ
ಬೆಳಗಾವಿ-ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕೆ.ಎಲ್ ಇ ಕಾರ್ಯಾಧ್ಕಕ್ಷರಾದ ಡಾ. ಪ್ರಭಾಕರ ಕೋರೆ ಅವರು ರಾಜ್ಯಪಾಲರಾಗಿ ನೇ…
ಸಿಡಿಲುಬಡಿದು ಇಬ್ಬರು ರೈತ ಮಹಿಳೆಯರು ಸಾವು
ಬೆಳಗಾವಿ- ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಮೃತಪಟ್ಡ ಘಟನೆ,ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾ…
ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆಗೆ ಸೂಚನೆ
ಬೆಳಗಾವಿ- ಆಪರೇಷನ್ ಸಿಂಧೂರ್ ಯಶಸ್ಸಿಗೆ ರಾಜ್ಯದ ಎಲ್ಲ ಮಸೀದಿಗಳಲ್ಲಿ ಶುಕ್ರವಾರದ ನಮಾಜ್ ಬಳಿಕ ಸಾಮೂಹಿಕ ಪ್ರಾರ್ಥನೆ ಮಾಡ…
ಬೆಳಗಾವಿಗೆ ವಂದೇ ಭಾರತ ರೈಲು ಬರತೈತಿ ಅಂತಾ ಅವರು ಹೇಳಿದ್ದಾರೆ,ಇವರು ತಿಳಿಸಿದ್ದಾರೆ
ಬೆಳಗಾವಿಗೆ ಹೊಸ ವಂದೇ ಭಾರತ ರೈಲು ಬರತೈತಿ ಅಂತಾ ದೆಹಲಿಯವರು ಹೇಳಿದ್ದಾರೆ ಬೆಳಗಾವಿಯವರು ತಿಳಿಸಿದ್ದಾರೆ. ಬೆಂಗಳೂರು ಧಾರ…
ಹಿಂದೂಸ್ತಾನದ, ಆಪರೇಷನ್ ಸಿಂಧೂರ್ ದಾಳಿಯಿಂದ ಪಾಕಿಸ್ತಾನ ದಿವಾಳಿ….
:ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ…
ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…
ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನ…
ಗೋಕಾಕ್ ನಲ್ಲಿ ನಡುರಸ್ತೆಯಲ್ಲೇ ಯುವಕನ ಮರ್ಡರ್….!!.
ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್…
ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಬೈಲಹೊಂಗಲ ವಿಧಾನ ಸಭಾ ಕ್ಷೇತ್ರದ ಶಾಸ…
ಬೆಳಗಾವಿ ಜಿಲ್ಲೆಯ ರೂಪಾ, ರಾಜ್ಯಕ್ಕೆ ಟಾಪರ್
ಬೆಳಗಾವಿ- ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ …
20 ವರ್ಷದ ನಂತರ ಆರೋಪಿಯನ್ನು ಪತ್ತೆ ಮಾಡಿದ ಪೋಲೀಸರು.
ಬೆಳಗಾವಿ : ಕಳ್ಳತನ ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಆರೋಪಿಯನ್ನು 20 ವರ್ಷಗಳ ಬಳಿಕ ಸಂಕೇಶ್ವರ ಪೊಲೀಸರ…
LOCAL NEWS
ಥರ್ಡ್ ಫ್ಲೋರ್ ನಿಂದ ಜಂಪ್ ಮಾಡಿ ಡೆತ್ ಆದ!!
ಬೆಳಗಾವಿ-ಕುಡಿದ ಮತ್ತಿನಲ್ಲಿ ಕಟ್ಟಡದ 3ನೇ ಮಹಡಿಯ ಪಬ್ನಿಂದ ಜಿಗಿದು ಯುವಕನೊಬ್ಬ ಸಾವನ್ನೊಪ್ಪಿದ ಘಟನೆಬೆಳಗಾವಿಯ ಡಾ.ಬಿ.ಆರ್ ಅಂಬೇಡ್ಕರ್ ರಸ್ತೆಯ ತಮ್ಮಣ್ಣಾ ಆರ್ಕೇಡ್ನಲ್ಲಿ ನಡೆದಿದೆ.Tamanna ಆರ್ಕೇಡ್ನ 3ನೇ ಮಹಡಿಯಲ್ಲಿ ಇರುವ ಬ್ರೂ59 ಪಬ್ನಿಂದ ಮೂರನೇಯ ಮಹಡಿಯಿಂದ ಜಿಗಿದಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪಬ್ನ ಕಿಟಕಿಯಿಂದ ಕೆಳಗೆ ಜಿಗಿದ ಯೋಗೇಶ್ ಶಾನಬಾಗ್(28) ಮೃತ ದುರ್ದೈವಿಯಾಗಿದ್ದಾನೆ. ಉತ್ತರ ಕನ್ನಡ ಜಿಲ್ಲೆ ಹಳಿಯಾಳ ಮೂಲದ ಯೋಗೇಶ್ ಶಾನಬಾಗ್ ನಿನ್ನೆ ಸೋಮವಾರಸಂಜೆ 6 ಗಂಟೆಗೆ ಸ್ನೇಹಿತೆ, ಸ್ನೇಹಿತನ ಜತೆ …
Read More »ಗೋಕಾಕ್ ನಿಂದ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪರ್ಧೆ ಮಾಡಬೇಕು ಎಂದು ಚರ್ಚೆ ಆಗಿದ್ದು ಎಲ್ಲಿ ಗೊತ್ತಾ??
ಬೆಳಗಾವಿ- ಪಂಚಮಸಾಲಿ ಜಗದ್ಗುರುಗಳು ಬೆಂಗಳೂರಿನಲ್ಲಿ ಮೀಸಲಾತಿ ಕುರಿತು ಹೋರಾಟ ನಡೆಸಿದ್ದಾರೆ,ಈ ಹೋರಾಟದಲ್ಲಿ ಭಾಗಿಯಾದ ಗೋಕಾಕ್ ತಾಲ್ಲೂಕಿನ ಪಂಚಮಸಾಲಿ ನಾಯಕರು ಲಕ್ಷ್ಮೀ ಹೆಬ್ಬಾಳಕರ ಅವರನ್ನು ಗೋಕಾಕ್ ಕ್ಷೇತ್ರದಿಂದ ಸ್ಪರ್ದಿಸಲು ಪಂಚಮಸಾಲಿ ಶ್ರೀಗಳೇ ಆಶೀರ್ವಾದ ಮಾಡಬೇಕೆಂದು ಒತ್ತಾಯಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಬೆಂಗಳೂರಿನಲ್ಲಿ ಜಯಮೃತ್ಯುಂಜಯ ಶ್ರೀಗಳನ್ನು ಭೇಟಿಯಾದ ಬೆಳಗಾವಿ ಜಿಲ್ಲೆಯ ಗೋಕಾಕ್ ಮುಖಂಡರು. ಗೋಕಾಕ್, ಅರಬಾವಿ ಕ್ಷೇತ್ರದ ಎಲ್ಲಾ ಮುಖಂಡರಿಂದ ಶ್ರಿಗಳನ್ನು ಭೇಟಿ ಮಾಡಿ,ಗೋಕಾಕ್ ನಿಂದ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪರ್ಧೆ ಮಾಡಬೇಕು …
Read More »ಛಾವಣಿ ಕುಸಿದು ಮಹಿಳೆಯ ದುರ್ಮರಣ!
ಬೆಳಗಾವಿ-ಮನೆಯ ಛಾವಣಿ ಕುಸಿದು ಮಹಿಳೆಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಸವದತ್ತಿ ತಾಲ್ಲೂಕಿನ ಕರಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಇಂದು ಬೆಳಿಗ್ಗೆ 7.30 ಗಂಟೆ ಸುಮಾರಿಗೆ ಶ್ರೀ ಶಾಂತವ್ವ ಶಿವಮೂರ್ತಯ್ಯ ಹಿರೇಮಠ್ ವಯಸ್ಸು 60 ವರ್ಷ ಸಾಕಿನ್ ಕರಿಕಟ್ಟಿ ಇವರ ಮನೆಯ ಮೇಲ್ಚಾವಣಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.ಈ ಕುರಿತು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ.
Read More »ಅರಭಾವಿ ಕ್ಷೇತ್ರದಲ್ಲಿ ಆಲ್ರೌಂಡರ್ ಆಟ,ಅಭಿವೃದ್ಧಿಯ ಓಟ!!
ಬೆಳಗಾವಿ- ಬಾಲಚಂದ್ರ ಜಾರಕಿಹೊಳಿ ಎಲ್ಲ ನಾಯಕರಿಗಿಂರ ಡಿಫ್ರಂಟ್,ಯಾಕಂದ್ರೆ ಅವರ ಆಲೋಚನೆ, ಅವರು ಮಾಡುವ ಸಾಮಾಜಿಕ ಕಾರ್ಯಗಳು, ಕ್ಷೇತ್ರದ ಜನ ಸಂಕಷ್ಟದಲ್ಲಿದ್ದಾಗ ಅವರು ಸ್ಪಂದಿಸುವ ಶೈಲಿಯೂ ವಿಭಿನ್ನ,ಹೀಗಾಗಿ ಅವರನ್ನು ಕ್ಷೇತ್ರದ ಜನ ನಮ್ಮ ಪಾಲಿನ ದೇವರು ಅಂತಾನೇ ಕರೀತಾರೆ. ಜಾರಕಿಹೊಳಿ ನಿಂತ್ರೆ ಜಾತ್ರೆ,ನಡೆದ್ರೆ ಮೆರವಣಿಗೆ ಅನ್ನೋ ರೀತಿಯಲ್ಲಿ ಜನ ಅವರನ್ನು ಸುತ್ತುವರೆಯುತ್ತಾರೆ.ಜಾರಕಿಹೊಳಿ ಸಹೋದರರಲ್ಲಿ ಬಾಲಚಂದ್ರ ಜಾರಕಿಹೊಳಿ ಅವರನ್ನು ಗೋಕಾಕ್ ತಾಲ್ಲೂಕಿನ ಜನ ಪೂಜ್ಯ ಭಾವನೆಯಿಂದ ನೋಡ್ತಾರೆ, ಯಾಕಂದ್ರೆ ಜನರ ಸಂಕಷ್ಟಗಳಿಗೆ ಅವರು …
Read More »ವರ್ಕರ್ ಮುರಿಗೆಪ್ಪ ಸಂಬಣ್ಣವರ ಇನ್ನಿಲ್ಲ.
ಎಂ.ಕೆ ಹುಬ್ಬಳ್ಳಿ- ಜಿಲ್ಲಾ ಪಂಚಾಯತಿಯ ಸದಸ್ಯರಾಗಿ ಕಿತ್ತೂರು ಕ್ಷೇತ್ರದಲ್ಲಿ ಅಭಿವೃದ್ಧಿಯ ಕ್ರಾಂತಿ ಮಾಡುವ ಮೂಲಕ ವರ್ಕರ್ ಎಂ.ಟಿ ಸಂಬಣ್ಣವರ ಎಂದೇ ಪ್ರಸಿದ್ದಿಯಾಗಿದ್ದ ಮುರಿಗೆಪ್ಪ ಸಂಬಣ್ಣವರ ಇಂದು ರಾತ್ರಿ 8 ಗಂಟೆಗೆ ನಿಧನರಾಗಿದ್ದಾರೆ. ಹಲವಾರು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ರಾತ್ರಿ ಲಿಂಗೈಕ್ಯರಾಗಿದ್ದು ಅವರ ಅಂತ್ಯಕ್ರಿಯೆ ನಾಳೆ ಮಂಗಳವಾರ ಬೆಳಗ್ಗೆ 9-00 ಗಂಟೆಗೆ ಎಂ.ಕೆ ಹುಬ್ಬಳ್ಳಿ ಗ್ರಾಮದಲ್ಲಿ ನೆರವೇರಲಿದೆ. ಎಂ.ಟಿ ಸಂಬಣ್ಣವರ ಅವರು ಜಿಲ್ಲಾ ಪಂಚಾಯತಿಯ ಸದಸ್ಯರಾಗಿ ಹಲವಾರು ಅಭಿವೃದ್ದಿ …
Read More »ಆತ್ಮಹತ್ಯೆ ಮಾಡಿಕೊಂಡ KAS ಮಹಿಳಾ ಅಧಿಕಾರಿ ಪತಿ!
ಬೆಳಗಾವಿ-ಖಾನಾಪೂರ ತಹಶೀಲ್ದಾರರಾಗಿ ಸೇವೆ ಸಲ್ಲಿಸಿ ಸದ್ಯಕ್ಕೆ ಹಿಡಕಲ್ ಡ್ಯಾಂ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿಭಾಯಿಸುತ್ತಿದ್ದ ರೇಶ್ಮಾ ತಾಳಿಕೋಟಿ ಅವರ ಪತಿ ಜಾಫರ್ ಪೀರಜಾದೆ,ನೇಣು ಬಿಗಿದುಕೊಂಡು ಕೆಎಎಸ್ ಅಧಿಕಾರಿ ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ,ಬೆಳಗಾವಿಯ ಆಜಮ್ ನಗರದ ನಿವಾಸದಲ್ಲಿ ನಡೆದಿದೆ.ಎಫ್ಡಿಎ ಜಾಫರ್ ಫೀರ್ಜಾದೆ(39) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ, ಇಂದು ಮಧ್ಯಾಹ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,ಬಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಜಾಫರ್ ಫೀರ್ಜಾದೆ ಮೃತದೇಹ ಸ್ಥಳಾಂತರ ಮಾಡಲಾಗಿದೆ. ಡಿಟಿಐನಲ್ಲಿ ಎಫ್ಡಿಎ ತರಬೇತಿಯಲ್ಲಿದ್ದ …
Read More »ಎಂಎಲ್ಎ ಇಲೆಕ್ಷನ್ ಗಾಗಿ ಬೆಳಗಾವಿ ತಲುಪಿದ ಇವಿಎಂ ಮಶೀನ್ ಗಳು..!!
ಜಿಲ್ಲೆಯ ಮತಯಂತ್ರ(ಇವಿಎಂ)ಗಳ ಪ್ರಥಮ ಹಂತದ ಪರಿಶೀಲನೆ ಆರಂಭ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಗೆ ಹಂಚಿಕೆಯಾಗಿರುವ ಎಲೆಕ್ಟ್ರಾನಿಕ್ ಮತಯಂತ್ರಗಳ(ಇವಿಎಂ) ಪ್ರಥಮ ಹಂತದ ಪರಿಶೀಲನಾಕಾರ್ಯ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಇಲ್ಲಿನ ಹಿಂಡಲಗಾ ಗ್ರಾಮದಲ್ಲಿರುವ ಭಾರತ ಚುನಾವಣಾ ಆಯೋಗದ ಮತಯಂತ್ರಗಳ ಉಗ್ರಾಣದಲ್ಲಿ ಸೋಮವಾರ(ಫೆ.13) ಆರಂಭಿಸಲಾಗಿರುವ ಪ್ರಥಮ ಹಂತದ ಪರಿಶೀಲನಾ(ಎಫ್.ಎಲ್.ಸಿ)ಕಾರ್ಯವನ್ನು ವೀಕ್ಷಿಸಿದ ಬಳಿಕ ಈ ವಿಷಯ ತಿಳಿಸಿದರು. …
Read More »ಬೆಳಗಾವಿ ಜಿಲ್ಲೆಯಿಂದ ಜೆಡಿಎಸ್ ಸೇರುವ ನಾಯಕರ ಹೆಸರು ಶೀಘ್ರದಲ್ಲೇ ಗೊತ್ತಾಗಲಿದೆ- ಕುಮಾರಸ್ವಾಮಿ
ಬಿಜೆಪಿ ಗೆಲ್ಲಿಸುವ ಸುಫಾರಿಯನ್ನು ಸಿದ್ದರಾಮಯ್ಯ ಪಡೆದಿದ್ದಾರೆ.- ಕುಮಾರಸ್ವಾಮಿ ಬೆಳಗಾವಿ-ಬಿಜೆಪಿ ಗೆಲ್ಲಿಸುವ ಸುಫಾರಿಯನ್ನು ಸಿದ್ದರಾಮಯ್ಯ ಪಡೆದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದ್ದಾರೆ.ಬೈಲಹೊಂಗಲ ತಾಲೂಕಿನ ತಡಸಲೂರು ಗ್ರಾಮದಲ್ಲಿ ಮಾತನಾಡಿದ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿಇಡೀ ರಾಜ್ಯದಲ್ಲಿ ಪಂಚರತ್ನ ಯಾತ್ರೆಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಎರಡನೇ ಹಂತದ ಅಭ್ಯರ್ಥಿಗಳ ಆಯ್ಕೆ ಸಂದರ್ಭದಲ್ಲಿ 10 ಅಭ್ಯರ್ಥಿಗಳ ನೇಮಕ,ಸಮರ್ಥವಾದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತೇನೆ.ಎಂದು ಹೇಳಿದರು. 1994 ರಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಜನತಾ ದಳಕ್ಕೆ ಆಶೀರ್ವಾದ …
Read More »ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಮನಸ್ಸು ಗೆದ್ದ ಬೆಳಗಾವಿ ಪೋರ!;
ಬೆಳಗಾವಿ-ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆಟಗಾರನೊಬ್ಬ ಅತ್ಯದ್ಭುತ ಫೀಲ್ಡಿಂಗ್ ಮಾಡಿ ಅತ್ಯಾಕರ್ಷಕ ಕ್ಯಾಚ್ ಹಿಡಿದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗುತ್ತಿದೆ. ಖುದ್ದು ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಸೇರಿದಂತೆ ಹಲವು ಅಂತಾರಾಷ್ಟ್ರೀಯ ಕ್ರಿಕೇಟಿಗರು ಈ ಆಟಗಾರನ ಫೀಲ್ಡಿಂಗ್ಗೆ ಫಿದಾ ಆಗಿದ್ದಾರೆ. ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್, ಮೈಕಲ್ ವೌಗನ್, ಜಿಮ್ಮಿ ನಿಶಮ್ ಸೇರಿ ಹಲವು ಕ್ರಿಕೆಟ್ ಪ್ರೇಮಿಗಳು ಈ ವಿಡಿಯೋ ಟ್ವೀಟ್ ಮಾಡಿದ್ದಾರೆ. ಈ ಕ್ರಿಕೆಟ್ ಪಂದ್ಯಾವಳಿ …
Read More »ಹತ್ತು ಕ್ಷೇತ್ರಗಳಲ್ಲಿ ಮರಾಠಾ ಸಮಾಜದ ಮತಗಳೇ ನಿರ್ಣಾಯಕ- ರಮೇಶ್ ಜಾರಕಿಹೊಳಿ
ಸಂಘಟಿತ ಹೋರಾಟದಿಂದ ಸರ್ವಾಂಗೀಣ ಪ್ರಗತಿ ಸಾಧ್ಯ: ಶಾಸಕ ರಮೇಶ ಜಾರಕಿಹೊಳಿ ಗೋಕಾಕದಲ್ಲಿಂದು ಕ್ಷತ್ರೀಯ ಮರಾಠಾ ಸಮಾಜದ ಸಮಾವೇಶವನ್ನು ಉದ್ಘಾಟಿಸಿದ ರಮೇಶ ಜಾರಕಿಹೊಳಿ. ಗೋಕಾಕ: ಕ್ಷತ್ರೀಯ ಮರಾಠಾ ಸಮಾಜದವರು ಸಂಘಟಿತರಾದರೆ ಜಿಲ್ಲೆಯ ೧೮ ವಿಧಾನ ಸಭಾ ಕ್ಷೇತ್ರಗಳ ಪೈಕಿ ಕನಿಷ್ಠ ೧೦ಕ್ಷೇತ್ರಗಳಲ್ಲಿ ನಿರ್ಣಾಯಕರಾಗುತ್ತಾರೆ. ಅದರಲ್ಲಿ ಮೂರು ಕ್ಷೇತ್ರಗಳಲ್ಲಿ ನಿರಾಯಾಸವಾಗಿ ಗೆಲವು ಸಾಧಿಸಬಹುದು ಎಂದು ಗೋಕಾಕ ಶಾಸಕ, ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಭಾನುವಾರದಂದು ನಗರದ ನ್ಯೂ ಇಂಗ್ಲೀಷ ಶಾಲೆಯ ಆವರಣದಲ್ಲಿ …
Read More »ಬೆಳಗಾವಿ, ಕನ್ನಡ ಹೋರಾಟಗಾರರ ವಿರುದ್ಧ ರೌಡಿಶೀಟ್ ಓಪನ್…!!
ಬೆಳಗಾವಿ-ಚುನಾವಣೆ ಹೊಸ್ತಿಲಲ್ಲಿ ರಾಜ್ಯ ಸರ್ಕಾರ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ.ಬೆಳಗಾವಿ ಪಾಲಿಕೆಯಲ್ಲಿ ಮರಾಠಿ ಭಾಷಿಕರಿಗೆ ಮೇಯರ್ ಉಪ ಮೇಯರ್ ಎರಡೂ ಸ್ಥಾನಗಳನ್ನು ನೀಡಿ ಕನ್ನಡಿಗರ ಆಕ್ರೋಶಕ್ಕೆ ಗುರಿಯಾದ ಬೆನ್ನಲ್ಲಿಯೇ ಈಗ ರಾಜ್ಯಸರ್ಕಾರ ಕನ್ನಡಪರ ಹೋರಾಟಗಾರರ ವಿರುದ್ಧ ರೌಡಿ ಶೀಟ್ ಓಪನ್ ಮಾಡುವ ಮೂಲಕ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕನ್ನಡಿಗರ ಆಕ್ರೋಶಕ್ಕೆ ಕಾರಣವಾದ ಬೆಳಗಾವಿ ಪೊಲೀಸರುಕನ್ನಡಪರ ಹೋರಾಟಗಾರರ ವಿರುದ್ಧ ರೌಡಿಶೀಟ್ ಓಪನ್ ಮಾಡಿದ್ದಾರೆ.ಎಂಇಎಸ್ ಮುಖಂಡ ದೀಪಕ್ ದಳವಿ ಮುಖಕ್ಕೆ ಮಸಿ ಬಳಿದವರ ವಿರುದ್ಧ …
Read More »ಕೌಜಲಗಿ ತಾಲ್ಲೂಕು ರಚನೆಗೆ,ಪಟ್ಟು ಹಿಡಿದ ಬಾಲಚಂದ್ರ ಜಾರಕಿಹೊಳಿ
*ಕೌಜಲಗಿ ತಾಲ್ಲೂಕು ರಚನೆಗೆ ಮುಖ್ಯಮಂತ್ರಿಗಳಿಂದ ಸಕಾರಾತ್ಮಕ ಸ್ಪಂದನೆ- ಶಾಸಕ ಬಾಲಚಂದ್ರ ಜಾರಕಿಹೊಳಿ* ಸಿಎಂ ಭೇಟಿ ಮಾಡಿ ಮನವಿ ಅರ್ಪಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಗೋಕಾಕ ತಾಲೂಕಿನಲ್ಲಿರುವ ಕೌಜಲಗಿಯನ್ನು ಹೊಸ ತಾಲೂಕು ಕೇಂದ್ರವನ್ನಾಗಿ ರಚಿಸುವಂತೆ ಆಗ್ರಹಿಸಿ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಗುರುವಾರ ರಾತ್ರಿ ಬೆಂಗಳೂರಿನ ರೇಸ್ಕೋರ್ಸ್ ರಸ್ತೆಯಲ್ಲಿರುವ ಮುಖ್ಯಮಂತ್ರಿಗಳ ಗೃಹ ಕಛೇರಿಯಲ್ಲಿ …
Read More »ಕುಮಾರ್ ಸ್ವಾಮಿಗೆ ಬೆಳಗಾವಿಯಲ್ಲಿ ಸುಮಾರ್ ಸ್ವಾಮಿ ಅಂದ್ರು…!!
ಬೆಳಗಾವಿ-ಮಾಜಿ ಸಿಎಂಗಳಾದ ಕುಮಾರಸ್ವಾಮಿ, ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.ಬೆಳಗಾವಿಯಲ್ಲಿ ಬ್ರಾಹ್ಮಣ ಸಮುದಾಯದಿಂದ ಪ್ರತಿಭಟನೆ ನಡೆದಿದೆ.ಬೆಳಗಾವಿ ಆರ್ಪಿಡಿ ವೃತ್ತದಲ್ಲಿ ರಸ್ತೆ ಬಂದ ಮಾಡಿ, ಭಾವಚಿತ್ರ ದಹಿಸಿ ಪ್ರತಿಭಟನೆ ನಡೆಸಿದ ಬ್ರಾಹ್ಮಣ ಸಮಾಜದ ಮುಖಂಡ ಆರ್.ಎಸ್.ಮುತಾಲಿಕ, ಬಿಜೆಪಿ ಪಾಲಿಕೆ ಸದಸ್ಯೆ ವಾಣಿ ಜೋಶಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.ಸಿದ್ದರಾಮಯ್ಯ, ಕುಮಾರಸ್ವಾಮಿ ಅವರಿಂದ ಬ್ರಾಹ್ಮಣ ಸಮಾಜ ನಿಂದನೆ ಖಂಡಿಸಿ ಆಕ್ರೋಶ ವ್ಯಕ್ತವಾಗಿದೆ.ಸಿದ್ದರಾಮಯ್ಯ, ಕುಮಾರಸ್ವಾಮಿ ಭಾವಚಿತ್ರಕ್ಕೆ ಧಿಕ್ಕಾರ ಚಿನ್ಹೆ ಹಾಕಿ ಕಿಡಿ ಕಾರಿದ್ದಾರೆ.ಕುಮಾರಸ್ವಾಮಿ ಅವರನ್ನು ಸುಮಾರಸ್ವಾಮಿ, ಸಿದ್ದರಾಮಯ್ಯ …
Read More »ಸಂಜಯ ರಾವುತ್ ಗೆ ಬೆಳಗಾವಿಯಲ್ಲಿ ಬೇಲ್ ಸಿಕ್ತು….!!
ಬೆಳಗಾವಿ-ಶಿವಸೇನೆ ವಕ್ತಾರ, ರಾಜ್ಯ ಸಭೆ ಸದಸ್ಯ ಸಂಜಯ್ ರಾವುತ್ ಸೇರಿ ಇಬ್ಬರಿಗೆ ಬೆಳಗಾವಿಯಲ್ಲಿ ನಿರೀಕ್ಷಣಾ ಜಾಮೀನು ಸಿಕ್ಕಿದೆ. ಬೆಳಗಾವಿಯ ಜಿಲ್ಲಾ ಮತ್ತು ಪ್ರಧಾನ ಸತ್ರ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.ಜಿಲ್ಲಾ ಮತ್ತು ಪ್ರಧಾನ ಸತ್ರ ನ್ಯಾಯಾಲಯದ ನ್ಯಾಯಾಧೀಶಮುಸ್ತಫಾ ಹುಸೇನ್ರಿಂದ ಆದೇಶ ಮಾಡಲಾಗಿದೆ.50 ಸಾವಿರ ರೂ ಭದ್ರತೆ, ನಿಗದಿತ ಸಮಯದಲ್ಲಿ ಕೋರ್ಟ್ಗೆ ಹಾಜರಾಗಬೇಕೆಂದು ಸೂಚನೆ ನೀಡಲಾಗಿದೆ. ರಾವುತ್ ವಿರುದ್ಧ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಪ್ರಚೋದನಾತ್ಮಕ ಭಾಷಣ ಮಾಡಿರುವ ಆರೋಪದ ಮೇಲೆ,12 …
Read More »