Breaking News

ಚನ್ನಮ್ಮನ ಮೂರ್ತಿಗೆ ಜೇನಿನ ಮುಸುಕು….!

ಹುಬ್ಬಳ್ಳಿ- ಬ್ರಿಟೀಷರ ವಿರುದ್ಧ ಹೋರಾಡಿದ ವೀರರಾಣಿ ಕಿತ್ತೂರು ಚನ್ನಮ್ಮನ ಮೂರ್ತಿಗೆ ಜೇನು ಮುಸುಕು ಹಾಕಿದೆ.

ಹುಬ್ಬಳ್ಳಿಯ ಹಳೆಯ ಬಸ್ ನಿಲ್ಧಾಣದ ಎದುರಿನ ಚನ್ನಮ್ಮನ ವೃತ್ತದಲ್ಲಿರುವ ಮೂರ್ತಿಗೆ ಜೇನಿನ ಮುಸುಕು,ಅತ್ಯಂತ ಜನನಿಬಿಡ ಪ್ರದೇಶದ್ಲಿರುವ ಈ ಮೂರ್ತಿ ಈಗ ಜನರ ಗಮನ ಸೆಳೆಯುತ್ತಿದೆ.

ಮೂರ್ತಿಯ ಮುಖಕ್ಕೆ ಸಂಪೂರ್ಣವಾಗಿ ಜೇನುನೊಣಗಳು ಮುಸುಕು ಹಾಕಿದ್ದು ವಿಶೇಷವಾಗಿದೆ.

Check Also

ಆಪರೇಷನ್ ಸಿಂಧೂರ್ ನಲ್ಲಿ ಬೆಳಗಾವಿಯ ಸೊಸೆ…

ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನೆಲ, ದೇಶದಲ್ಲಿ ಕ್ರಾಂತಿ ಆದಾಗ …

Leave a Reply

Your email address will not be published. Required fields are marked *