Breaking News

ಚನ್ನಮ್ಮನ ಮೂರ್ತಿಗೆ ಜೇನಿನ ಮುಸುಕು….!

ಹುಬ್ಬಳ್ಳಿ- ಬ್ರಿಟೀಷರ ವಿರುದ್ಧ ಹೋರಾಡಿದ ವೀರರಾಣಿ ಕಿತ್ತೂರು ಚನ್ನಮ್ಮನ ಮೂರ್ತಿಗೆ ಜೇನು ಮುಸುಕು ಹಾಕಿದೆ.

ಹುಬ್ಬಳ್ಳಿಯ ಹಳೆಯ ಬಸ್ ನಿಲ್ಧಾಣದ ಎದುರಿನ ಚನ್ನಮ್ಮನ ವೃತ್ತದಲ್ಲಿರುವ ಮೂರ್ತಿಗೆ ಜೇನಿನ ಮುಸುಕು,ಅತ್ಯಂತ ಜನನಿಬಿಡ ಪ್ರದೇಶದ್ಲಿರುವ ಈ ಮೂರ್ತಿ ಈಗ ಜನರ ಗಮನ ಸೆಳೆಯುತ್ತಿದೆ.

ಮೂರ್ತಿಯ ಮುಖಕ್ಕೆ ಸಂಪೂರ್ಣವಾಗಿ ಜೇನುನೊಣಗಳು ಮುಸುಕು ಹಾಕಿದ್ದು ವಿಶೇಷವಾಗಿದೆ.

Check Also

ಲವ್ ಮ್ಯಾರೇಜ್ ಆಗಿದೆ, ಪೋಷಕರ ಬೆದರಿಕೆ ಇದೆ. ರಕ್ಷಣೆ ಕೊಡಿ…!!

ಬೆಳಗಾವಿ ಕೊರಳಲ್ಲಿ ತಾಳಿ, ಮುಖದಲ್ಲಿ ಮಂದಹಾಸ, ಕೈಯಲ್ಲೊಂದು ಮನವಿ ಪತ್ರ, ನನಗೆ ನೀನು ನಿನಗೆ ನಾನು ಎಂದು ಕೈ ಕೈ …

Leave a Reply

Your email address will not be published. Required fields are marked *